ನೆಡೆದಾಡುವ ಅಪ್ಪು ಪ್ರತಿಮೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್.
ದಾನವ ಮಾನವನಾಗಬಹುದು ಅಥವಾ ಮಾನವ ದಾನವನೂ ಆಗಬಹುದು ಆದರೆ ಮಾನವ ದೇವನಾಗುವುದು ವಿರಳ. ಆದರೆ ನಮ್ಮ ಅಪ್ಪು ಈ ಕಲಿಯುಗದಲ್ಲಿ ದೈಹಿಕವಾಗಿ ದೂರವಾಗಿ ಹೃದಯ ದೇವಾಲಯದಲ್ಲಿ ನೆಲೆಸಿ ಪೂಜಿಸಿಕೊಳ್ಳುವುದರ ಜೊತೆಗೆ ನಾನಾ ಕಡೆ ಶಿಲಾಮೂರ್ತಿಯಾಗಿ ಅಭಿಮಾನಿಗಳಿಂದ ಅಭಿಷೇಕ ಮಾಡಿಸಿಕೊಂಡು ನಗು ಮುಖದ ಸರದಾರರಾಗಿ ರಾರಾಜಿಸುತ್ತಿದ್ದಾರೆ. ಅಪ್ಪುವಿನ ಬಗ್ಗೆ ಎಷ್ಟು ಹೇಳಿದರೂ ಹಾಡಿ ಹೊಗಳಿದರೂ ಕಡಿಮೆಯೇ ಹೊರತು ಹೆಚ್ಚು ಎನಿಸುವುದಿಲ್ಲ ಇದಕ್ಕೆ ಕಾರಣ ಅವರ ಅಭಿನಯಕ್ಕಿಂತ ಹೆಚ್ಚಾಗಿ ಅವರ ವ್ಯಕ್ತಿತ್ವ ಹಾಗೂ ನಡೆದುಕೊಳ್ಳುತ್ತಿದ್ದ ರೀತಿ. ಅಪ್ಪು ಇಂದು ನಮ್ಮನ್ನು…
Read More “ನೆಡೆದಾಡುವ ಅಪ್ಪು ಪ್ರತಿಮೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್.” »