ನಟ ಚಂದನ್ ಕಪಾಲಮೋಕ್ಷ ಮಾಡಿದ ತೆಲುಗು ಟೆಕ್ನಿಷಿಯನ್, ಹೈದರಾಬಾದ್ ನಲ್ಲಿ ಶೂಟಿಂಗ್ ನಡೆಯುವ ವೇಳೆ ಈ ಅವಘಡ ಸಂಭವಿಸಿದೆ ಯಾವ ಕಾರಣಕ್ಕಾಗಿ ನೋಡಿ.
ಲಕ್ಷ್ಮೀ ಬಾರಮ್ಮ ಖ್ಯಾತಿಯ ಚಂದನ್ ಕುಮಾರ್ ಅವರು ಸದ್ಯಕ್ಕೆ ಕನ್ನಡ ತೆಲುಗು ಎರಡು ಇಂಡಸ್ಟ್ರಿಯಲ್ಲೂ ಕೂಡ ಸಖತ್ ಬ್ಯುಸಿ ಇದ್ದಾರೆ ಅಷ್ಟೇ ಅಲ್ಲದೆ ಹೆಚ್ಚು ಬೇಡಿಕೆಯನ್ನು ಗಳಿಸಿಕೊಂಡಿರುವ ನಟ. ಕನ್ನಡ ತೆಲುಗು ಎರಡು ಕಿರುತರೆ ಲೋಕದಲ್ಲಿಯೂ ಕೂಡ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಸದ್ಯಕ್ಕೆ ಕನ್ನಡಕ್ಕಿಂತಲೂ ಕೂಡ ತೆಲುಗುನಲ್ಲಿಯೇ ಹೆಚ್ಚು ಸದ್ದು ಮಾಡುತ್ತಿದ್ದಾರೆ ತಿಂಗಳ ಬಹುತೇಕ ಸಮಯ ಹೈದರಾಬಾದ್ ನಲ್ಲಿ ಕಳೆಯುತ್ತಾರೆ. ಇನ್ನು ತೆಲುವಿನ ಖ್ಯಾತ ಧಾರಾವಾಹಿ ಆದಂತಹ “ಸಾವಿತ್ರಿಗಾರು ಅಬ್ಬಾಯಿ” ಎಂಬ ಧಾರಾವಾಹಿಯಲ್ಲಿ ಚಂದನ್ ಕುಮಾರ್ ಅವರು…