ಅಪ್ಪು ಕೇವಲ ಕನ್ನಡದಲ್ಲಿ ಮಾತ್ರವಲ್ಲದೆ ತೆಲುಗುನಲ್ಲಿಯೂ ಕೂಡ ಎಷ್ಟು ಚೆನ್ನಾಗಿ ಹಾಡು ಹೇಳುತ್ತಾರೆ ಗೊತ್ತ.? ಅಪ್ಪು ತೆಲುಗು ಹಾಡು ಹಾಡಿದ ಈ ವಿಡಿಯೋ ನೋಡಿ

ಅಪ್ಪು ನಮ್ಮನ್ನೆಲ್ಲ ಅ.ಗ.ಲಿ 9 ತಿಂಗಳು ಆಗಿದೆ ಆದರೂ ಕೂಡ ಅವರ ನೆನಪಿನಿಂದ ಆಚೆ ಬರಲು ನಮ್ಮಿಂದ ಸಾಧ್ಯವಾಗುತ್ತಿಲ್ಲ ಅಪ್ಪು ಬದುಕಿದ್ದಾಗ ಅವರು ಮಾಡಿದಂತಹ ಸಹಾಯ ದಾನ ಧರ್ಮ ಇದ್ಯಾವುದೂ ಕೂಡ ಹೊರ ಬಂದಿರಲಿಲ್ಲ. ಆದರೆ ಅವರು ಇ.ಹ.ಲೋಕ ತ್ಯ.ಜಿ.ಸಿ.ದ ನಂತರ ಅವರ ಎಲ್ಲಾ ರೀತಿಯ ಸಾಮಾಜಿಕ ಸೇವೆಗಳು ಹೊರ ಬಂದಿದೆ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಅಪ್ಪು ಅವರು ಕೇವಲ ಸಿನಿಮಾದಲ್ಲಿ ಮಾತ್ರವಲ್ಲದೆ ಅಭಿನಯಿಸುವುದಕ್ಕೆ ಮಾತ್ರ ಸೀಮಿತವಾಗಿರದೆ ಇನ್ನೂ ಹಲವಾರು ಕಲೆ ಹೊಂದಿದ್ದರೂ. ಹೌದು … Read more

ಬಿಡುಗಡೆಯಾದ ಒಂದೇ ದಿನಕ್ಕೆ ವಿಕ್ರಂತ್ ರೋಣ ಸಿನಿಮಾ ಲೀಕೌಟ್ ಪೈರೆಸಿ ಮಾಡಿದ್ದು ಯಾರು ಗೊತ್ತಾ.? ಕೊನೆಗೂ ಸಿಕ್ಕ ಅಸಾಮಿ.

ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ತೆರೆಕಂಡು ಕೇವಲ ಒಂದೇ ಒಂದು ದಿನವಾಗಿದೆ ಈ ಸಿನಿಮಾ ಗುರುವಾರ ಅಂದರೆ ಜುಲೈ 28 ನೇ ತಾರೀಕು ಬೆಳಿಗ್ಗೆ ಎಲ್ಲಾ ಚಿತ್ರಮಂದಿರದಲ್ಲಿಯೂ ಕೂಡ ಪ್ರಸಾರವಾಯಿತು.ಬಆದರೆ ಅದೇ ಗುರುವಾರದ ಸಾಯಂಕಾಲದ ಹೊತ್ತಿಗೆ ಎಲ್ಲರ ಮೊಬೈಲ್ ನಲ್ಲಿಯೂ ಕೂಡ ವಿಕ್ರಂತ್ ರೋಣ ಸಿನಿಮಾ ಲಿಕ್ ಔಟ್ ಆಗಿದೆ. ಅಷ್ಟಕ್ಕೂ ಈ ರೀತಿ ಹೈ ಬಜೆಟ್ ಸಿನಿಮಾ ಪೈರೇಸಿ ಆಗುವುದಕ್ಕೆ ಕಾರಣ ಯಾರು ಗೊತ್ತಾ ಈ ರೀತಿ ಪೈರೆಸಿ ಮಾಡಿದವರು … Read more

ಓರ್ಮ್ಯಾಕ್ಸ್ ಮಿಡಿಯಾ ನೆಡೆಸಿದ ಸಮೀಕ್ಷೆಯಲ್ಲಿ ಕನ್ನಡದ ಸ್ಟಾರ್ ನಟಿಯರ ಪಟ್ಟಿಯಲ್ಲಿ ರಮ್ಯಾ 4ನೇ ಸ್ಥಾನ ಪಡೆದಿದ್ದಾರೆ, ಹಾಗಾದರೆ ಮೊದಲ ಸ್ಥಾನ ಪಡೆದ ನಟಿ ಯಾರು ಗೊತ್ತಾ.?

ನಮ್ಮ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಟಿಯರು ಬಂದು ಹೋಗಿದ್ದಾರೆ ಆದರೆ ಕೆಲವೊಂದು ನಟಿಯರು ಮಾತ್ರ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದ ಮೊದಲ ದಿನದಿಂದ ಹಿಡಿದು ಇಲ್ಲಿಯವರೆಗೂ ಕೂಡ ಅಷ್ಟೇ ಬೇಡಿಕೆಯನ್ನು ಉಳಿಸಿಕೊಂಡು ಬಂದಿದ್ದಾರೆ. ಕೆಲವರು ಒಂದೆರಡು ಸಿನಿಮಾದಲ್ಲಿ ನಟಿಸಿ ಕಣ್ಮರೆಯಾದರೆ ಇನ್ನು ಕೆಲವರು ನಟಿಸಿದ್ದು ಕೆಲವೇ ಕೆಲವು ಸಿನಿಮಾಗಳಾದರೂ ಕೂಡ ಕನ್ನಡಿಗರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದರೆ ಅಂತಹ ಸಾಲಿನಲ್ಲಿ ಖ್ಯಾತ ನಟಿ ರಮ್ಯಾ ಅವರು ಕೂಡ ಸೇರಿಕೊಂಡಿದ್ದಾರೆ ಅಂದರೆ ತಪ್ಪಾಗಲಾರದು. ಹೌದು ನಟಿ ರಮ್ಯಾ ಅವರು … Read more

ಜ್ಯೋತಿರ್ಭಿಮಾ ಅಮಾವಾಸ್ಯೆಯ ಪ್ರಯುಕ್ತ ನಟ ಪ್ರೇಮ್ ಹೆಂಡತಿ ಪತಿಗೆ ಪಾದಪೂಜೆ ಮಾಡಿದ ಈ ಸುಂದರ ಕ್ಷಣಗಳನ್ನೊಮ್ಮೆ ನೋಡಿ.

ಆಷಾಢ ಮಾಸಾ ಮುಕ್ತಾಯವಾಗಿ ಇಂದು ಜ್ಯೋತಿರ್ಭೀಮಾ ಅಮಾವಾಸ್ಯೆ ಪ್ರಾರಂಭವಾಗಿದೆ ಈ ಅಮಾವಾಸ್ಯೆಗೆ ಬಹಳ ವಿಶೇಷ ಮತ್ತು ಪ್ರಾಧ್ಯನತೆಯನ್ನು ನಮ್ಮ ಹಿಂದೂ ಧರ್ಮದಲ್ಲಿ ನೀಡಲಾಗುತ್ತದೆ. ಈ ಅಮಾವಾಸ್ಯೆಯ ದಿನ ಯಾರೂ ತಮ್ಮ ಪತಿಗೆ ಪಾದ ಪೂಜೆಯನ್ನು ಮಾಡುತ್ತಾರೋ ಅಂತವರ ಆಯಸ್ಸು ಆರೋಗ್ಯ ದೀರ್ಘಕಾಲದವರೆಗೂ ಕೂಡ ವೃದ್ಧಿಯಾಗುತ್ತದೆ ಎಂಬ ಪ್ರತಿತಿ ಪುರಾಣಗಳಲ್ಲಿ ಉಲ್ಲೇಖವಾಗಿದೆ. ಈ ಕಾರಣಕ್ಕಾಗಿ ನಮ್ಮಲ್ಲಿ ಬಹಳಷ್ಟು ಮಹಿಳೆಯರು ಮದುವೆಯಾದ ನಂತರ ತಮ್ಮ ಪತಿಯರಿಗೆ ಪಾದ ಪೂಜೆಯನ್ನು ಮಾಡುತ್ತಾರೆ. ಇದು ಒಂದು ಕಡೆಯಾದರೆ ಇನ್ನು ಮದುವೆ ಆಗದೆ ಇರುವಂತಹ … Read more

ರವಿಚಂದ್ರನ್ ಮಗನ ಮದುವೆಯ ಒಂದು ಲಗ್ನ ಪತ್ರಿಕೆ ಕಾರ್ಡ್ ನಾ ಬೆಲೆ ಎಷ್ಟು ಗೊತ್ತಾ.? ನಿಜಕ್ಕೂ ದಂಗಾಗಿ ಹೋಗುತ್ತೀರಾ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಹಿರಿಯ ಪುತ್ರ ಆದಂತಹ ಮನೋರಂಜನ್ ಅವರು ಮುಂದಿನ ತಿಂಗಳು ಆಗಸ್ಟ್ 20 ಮತ್ತು 21ಕ್ಕೆ ಸಂಗೀತ ದೀಪಕ್ ಎಂಬ ಯುವತಿಯನ್ನು ಮದುವೆಯಾಗಲಿದ್ದಾರೆ, ಸಂಗೀತ ಅವರು ಮೂಲತಃ ವೈದ್ಯಕೀಯ ವೃತ್ತಿಯಲ್ಲಿ ಇದ್ದಾರೆ ಬೆಂಗಳೂರಿನ ವಿಲ್ಸನ್ ಗಾರ್ಡನ್ನ ಇವರ ಮೂಲ ನಿವಾಸವಾಗಿದೆ ಇದೊಂದು ಪಕ್ಕ ಅರೇಂಜ್ ಮ್ಯಾರೇಜ್. ಈಗಾಗಲೇ ಮದುವೆಗೆ ಸಕಲ ಸಿದ್ಧತೆಯನ್ನು ಕೂಡ ಮಾಡಿಕೊಳ್ಳಲಾಗಿದೆ ರವಿಚಂದ್ರನ್ ಅವರು ಏನೇ ಮಾಡಿದರು ಕೂಡ ಬಹಳ ವಿಭಿನ್ನವಾದ ಮತ್ತು ವಿಶಿಷ್ಟ ರೀತಿಯಲ್ಲಿ ಮಾಡುತ್ತಾರೆ. ಇದರ ಬಗ್ಗೆ ನಾವು … Read more

ನಟಿ ಸಂಯುಕ್ತ ಹೆಗ್ಡೆ ಮೈಚಳಿ ಬಿಟ್ಟು ಮಾಡಿದ ಈ ಡಾನ್ಸ್ ನೋಡಿದರೆ ಎಂಥವರಾದರೂ ಕೂಡ ಒಂದು ಕ್ಷಣ ದಂಗಾಗಿ ಹೋಗುತ್ತಾರೆ.

ನಟಿ ಸಂಯುಕ್ತ ಇದ್ದೆ ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಕನ್ನಡ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡಿದರು ಈ ಸಿನಿಮಾದಲ್ಲಿ ಇವರು ಹೆಚ್ಚು ಹೆಸರು ಮತ್ತು ಖ್ಯಾತಿ ಕೀರ್ತಿಯನ್ನು ಗಳಿಸಿಕೊಂಡರು. ತದನಂತರ ಕಾಲೇಜು ಕುಮಾರ ಎಂಬ ಸಿನಿಮಾದಲ್ಲಿಯೂ ಕೂಡ ನಾಯಕ ನಟಿಯಾಗಿ ಅಭಿನಯಿಸಿದರು. ತದನಂತರ ಕನ್ನಡದ ಒಂದೆರಡು ಸಿನಿಮಾದಲ್ಲಿ ಕಾಣಿಸಿಕೊಂಡರು ಆದರೂ ಕೂಡ ಇವರು ಹೆಚ್ಚು ಕಾಂಟ್ರವರ್ಸಿಗೆ ಒಳಗಾಗಿದ್ದು ಬಿಗ್ ಬಾಸ್ ಕಾರ್ಯಕ್ರಮದಲ್ಲಿ. ಹೌದು ವೈಲ್ಡ್ ಕಾರ್ಡ್ ಎಂಟ್ರಿಯಲ್ಲಿ ಬಿಗ್ ಬಾಸ್ ಸೀಸನ್ 5ರಲ್ಲಿ … Read more

ಕ್ರಾಂತಿ ಸಿನಿಮಾದ ಬಡ್ಜೆಟ್ ಹಾಗೂ ದರ್ಶನ್ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಕೇಳಿದ್ರೆ ನಿಜಕ್ಕೂ ತಲೆ ತಿರುಗುತ್ತೆ.

ಬಾಕ್ಸ್ ಆಫೀಸ್ ಸುಲ್ತಾನ ಅಂತ ಹೆಸರು ಪಡೆದಂತಹ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಈಗಾಗಲೇ ಭಾಗಶಃ ಶೂಟಿಂಗ್ ಕಂಪ್ಲೀಟ್ ಮಾಡಿದೆ ಡಬ್ಬಿಂಗ್ ಕೆಲಸ ಪ್ರಾರಂಭವಾಗುತ್ತಿದೆ. ಈ ಸಿನಿಮಾದ ಚಿತ್ರೀಕರಣ ಸಂಪೂರ್ಣವಾಗಿದ್ದು ಮುಂದಿನ ತಿಂಗಳು ಈ ಸಿನಿಮಾ ತೆರೆ ಕಾಣಲಿದೆ ಎಂದು ಕೆಲವು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಕ್ರಾಂತಿ ಸಿನಿಮಾ ನಿಜಕ್ಕೂ ಒಂದು ಚಾಲೆಂಜಿಂಗ್ ಸಿನಿಮಾ ಅಂತಾನೆ ಹೇಳಬಹುದು ಏಕೆಂದರೆ ಕ್ರಾಂತಿ ಸಿನಿಮಾಗೆ ಯಾವುದೇ ರೀತಿಯಾದಂತಹ … Read more

ಮನೆ ಒಂದನ್ನು ಬಿಟ್ಟರೆ ವಿಷ್ಣು ದಾದಾ ಬಳಿ ಬಿಡುಗಾಸು ಆಸ್ತಿ ಇಲ್ಲ, ಕರ್ಣನಂತೆ ದಾನಿಯಾದ್ರ ವಿಷ್ಣುವರ್ಧನ್.? ಇವರ ಬದುಕಿನ ಕಥೆ ಕೇಳಿದರೆ ನಿಜಕ್ಕೂ ಕಣ್ಣೀರು ಬರುತ್ತದೆ.

ವಿಷ್ಣುವರ್ಧನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಇಲ್ಲಿಯವರೆಗೂ ಸುಮಾರು 220ಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಎಂಬ ಸಿನಿಮಾದಲ್ಲಿ ನಟನೆ ಮಾಡುವುದರ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಸಂಪತ್ ಕುಮಾರ್ ಆಗಿ ಬೆಳೆದಂತಹ ಹುಡುಗ ವಿಷ್ಣುವರ್ಧನ್ ಆಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡರು ಮೂಲತಃ ಮೈಸೂರಿನವರು ಆದರೂ ಕೂಡ ಸಿನಿಮಾ ಕ್ಷೇತ್ರದಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದರು. ಬಹಳ ಪ್ರತಿಭಾನ್ವಿತ ಈ ಕಾರಣಕ್ಕಾಗಿಯೇ ಇಲ್ಲಿಯವರೆಗೂ ಕೂಡ ಸುಮಾರು 220ಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿರುವುದು ಕನ್ನಡ … Read more

ಅಂದು ರಾಜಕೀಯ ಬರುತ್ತಿರ ಅಂತ ಅಪ್ಪುನಾ ಕೇಳಿದ್ದಕ್ಕೆ ಅಪ್ಪು ಕೊಟ್ಟ ಉತ್ತರವೇನು ಗೊತ್ತ.? ಈ ಮಾತು ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ನೀರು ಬರದಿರಲು ಸಾಧ್ಯವಿಲ್ಲ.

ಅಪ್ಪು ಎಂದ ತಕ್ಷಣ ನಮಗೆ ಇಂದು ಮನದಲ್ಲಿ ದುಗುಡ ತುಂಬಿ ಮನಸ್ಸು ಭಾರವಾಗುತ್ತವೆ ಅವರ ಅ.ಗ.ಲಿ.ಕೆಯಿಂದ ನೊಂ.ದುಕೊಳ್ಳದ ಅಭಿಮಾನಿಗಳಿಲ್ಲ, ಅವರ ಪ್ರೀತಿ ವಿಶ್ವಾಸ ಅರಿಯದೆ ಇರುವ ಕನ್ನಡಿಗನಿಲ್ಲ. ಅಪ್ಪು ಇನ್ನಿಲ್ಲ ಎನ್ನುವ ಆ ಕೆಟ್ಟ ದಿನಕ್ಕೆ ಶಾಪ ಹಾಕಿದವರೆಷ್ಟೋ, ದೇವರ ಈ ಕ್ರೂ.ರ.ತ.ನಕ್ಕೆ ಕ್ರೋ.ಧ.ಗೊಂಡವರೆಷ್ಟೋ ಮಂದಿ ಈ ನೋ.ವನ್ನು ಇಂದಿಗೂ ಸಹಿಸಲಾಗದೆ ತಮ್ಮ ವೇದನೆಗಳನ್ನು ವಿಚಿತ್ರ ರೀತಿಯಲ್ಲಿ ಹೊರ ಹಾಕುತ್ತಿದ್ದಾರೆ. ಇತ್ತೀಚಿಗೆ ಒಬ್ಬ ಅಭಿಮಾನಿ ಅಪ್ಪು ಹುಡುಕಿ ಕೊಟ್ಟವರಿಗೆ ಪ್ರಪಂಚದಾದ್ಯಂತ ಪ್ರೀತಿ ವಿಶ್ವಾಸಗಳನ್ನು ನೀಡುವುದಾಗಿ ಕರ ಪತ್ರಗಳನ್ನು … Read more

ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ಪ್ರಯುಕ್ತ ರಾರಾಜಿಸುತ್ತಿದೆ ಅಪ್ಪು ಕಟೌಟ್, ಅಪ್ಪು ಆಶೀರ್ವಾದ ಸಿಕ್ಕ ಮೇಲೆ ಸೋಲೋ ಮಾತೆ ಇಲ್ಲ ಅನ್ನುತ್ತಿದ್ದಾರೆ ನೆಟ್ಟಿಗರು.

ವಿಕ್ರಾಂತ್ ರೋಣ ಸಿನಿಮಾ ನಾಡಿದ್ದು ಅಂದರೆ ಜುಲೈ 28 ರಂದು ಬಿಡುಗಡೆಯಾಗಲಿದ್ದು ಚಿತ್ರ ವೀಕ್ಷಣೆಗೆ ಅಭಿಮಾನಿಗಳು ಕಾತರಿಸಿದ್ದಾರೆ. ವಿಕ್ರಾಂತ್ ರೋಣ ಭಾರತೀಯ ಕನ್ನಡ ಭಾಷೆಯ ಫ್ಯಾಂಟಸಿ ಸಾಹಸ ಚಿತ್ರವಾಗಿದ್ದು, ಇದನ್ನು ಅನೂಪ್ ಭಂಡಾರಿ ನಿರ್ದೇಶಿಸಿದ್ದಾರೆ. ಇದರಲ್ಲಿ ಸುದೀಪ್  ಅವರು ನಿರೂಪ್ ಭಂಡಾರಿ, ಚೊಚ್ಚಲ ನಟಿ ನೀತಾ ಅಶೋಕ್ ಮತ್ತು ಜಾಕ್ವೆಲಿನ್ ಫರ್ನಾಂಡಿಸ್ ಅವರೊಂದಿಗೆ ಶೀರ್ಷಿಕೆ ಪಾತ್ರದಲ್ಲಿ ನಟಿಸಿದ್ದಾರೆ. ವಿಕ್ರಾಂತ್ ರೋಣ ಚಿತ್ರದ ಹಾಡುಗಳು ಸಹ ಅದ್ಭುತವಾಗಿ ಮೂಡಿಬಂದಿದ್ದು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹಾಡು ಹಾಗೂ ನೃತ್ಯದ ತುಣುಕುಗಳು ಹರಿದಾಡುತ್ತಿವೆ. … Read more