Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Entertainment

ಕೋಟಿ ಕೋಟಿ ಹಣವಿದ್ದರೂ ನನ್ನ ಬದುಕಲ್ಲಿ ಒಂದಿಷ್ಟು ನೆಮ್ಮದಿ ಇಲ್ಲ ಎಂದು ಶಾ-ಕಿಂಗ್ ಹೇಳಿಕೆ ನೀಡಿದ ರಜನಿಕಾಂತ್, ಈ ರೀತಿ ಹೇಳಲು ಕಾರಣವೇನು ನೋಡಿ.

Posted on July 26, 2022 By Kannada Trend News No Comments on ಕೋಟಿ ಕೋಟಿ ಹಣವಿದ್ದರೂ ನನ್ನ ಬದುಕಲ್ಲಿ ಒಂದಿಷ್ಟು ನೆಮ್ಮದಿ ಇಲ್ಲ ಎಂದು ಶಾ-ಕಿಂಗ್ ಹೇಳಿಕೆ ನೀಡಿದ ರಜನಿಕಾಂತ್, ಈ ರೀತಿ ಹೇಳಲು ಕಾರಣವೇನು ನೋಡಿ.
ಕೋಟಿ ಕೋಟಿ ಹಣವಿದ್ದರೂ ನನ್ನ ಬದುಕಲ್ಲಿ ಒಂದಿಷ್ಟು ನೆಮ್ಮದಿ ಇಲ್ಲ ಎಂದು ಶಾ-ಕಿಂಗ್ ಹೇಳಿಕೆ ನೀಡಿದ ರಜನಿಕಾಂತ್, ಈ ರೀತಿ ಹೇಳಲು ಕಾರಣವೇನು ನೋಡಿ.

ಈ ಪ್ರಪಂಚದಲ್ಲಿ ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದರ ಹಿಂದೆ ಓಡುತ್ತಿರುತ್ತಾರೆ ಕೆಲವರು ಅಂದುಕೊಳ್ಳುತ್ತಾರೆ ನನಗೆ ಇಂತಿಷ್ಟು ಹಣ ಸಿಕ್ಕಿಬಿಟ್ಟರೆ ಸಾಕು ಜೀವನಪೂರ್ತಿ ನೆಮ್ಮದಿಯಿಂದ ಇರುತ್ತೇನೆ ಎಂದು ಕೆಲವರು ಎಂದುಕೊಳ್ಳುತ್ತಾರೆ ನನಗೆ ನನ್ನಿಷ್ಟದ ಹುದ್ದೆ ಸಿಕ್ಕೆ ಬಿಟ್ಟರೆ ಸಾಕು ನಾನು ಜೀವನಪೂರ್ತಿ ನೆಮ್ಮದಿಯಾಗಿ ಇರುತ್ತೇನೆ ಎಂದು. ಹೀಗೆ ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದು ಆಸೆ ಇಟ್ಟುಕೊಂಡಿರುತ್ತಾರೆ ಆ ಸಾಧನೆ ಮಾಡಿದ ಬಳಿಕ ನಾನು ಸಂತೋಷವಾಗಿ ಇರುತ್ತೇನೆ ಎಂದುಕೊಳ್ಳುತ್ತಾರೆ ಆದರೆ ಜೀವನದಲ್ಲಿ ನೆಮ್ಮದಿ ಹಾಗೂ ಸಂತೋಷ ಎನ್ನುವುದು ಸಕ್ಸಸ್ ಇಂದ…

Read More “ಕೋಟಿ ಕೋಟಿ ಹಣವಿದ್ದರೂ ನನ್ನ ಬದುಕಲ್ಲಿ ಒಂದಿಷ್ಟು ನೆಮ್ಮದಿ ಇಲ್ಲ ಎಂದು ಶಾ-ಕಿಂಗ್ ಹೇಳಿಕೆ ನೀಡಿದ ರಜನಿಕಾಂತ್, ಈ ರೀತಿ ಹೇಳಲು ಕಾರಣವೇನು ನೋಡಿ.” »

Entertainment

ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಆಗುತ್ತಿರುವ ರಶ್ಮಿಕಾ ಮಂದಣ್ಣ ಯಾವ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ ನೋಡಿ.

Posted on July 26, 2022July 26, 2022 By Kannada Trend News No Comments on ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಆಗುತ್ತಿರುವ ರಶ್ಮಿಕಾ ಮಂದಣ್ಣ ಯಾವ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ ನೋಡಿ.
ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಆಗುತ್ತಿರುವ ರಶ್ಮಿಕಾ ಮಂದಣ್ಣ ಯಾವ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ ನೋಡಿ.

ರಶ್ಮಿಕಾ ಮಂದಣ್ಣ ಸದ್ಯಕ್ಕೆ ದಕ್ಷಿಣ ಭಾರತವನ್ನು ಆಳುತ್ತಿರುವ ಖ್ಯಾತ ನಟಿ ಅಂತಾನೆ ಹೇಳಬಹುದು ಕನ್ನಡಕ್ಕಿಂತಲೂ ಕೂಡ ಪರಭಾಷೆಯಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದಾರೆ. ತಮಿಳು, ತೆಲುಗು, ಹಿಂದಿಯಲ್ಲಿ ಸಾಕಷ್ಟು ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ ಸದ್ಯಕ್ಕೆ ಸಾಲು ಸಾಲು ಸಿನಿಮಾಗಳನ್ನು ಕೈಗೆತ್ತಿಕೊಂಡು ಬಿಜಿಯಾಗಿರುವ ರಶ್ಮಿಕ ಮಂದಣ್ಣ ಅವರು ರಾಜಕೀಯಕ್ಕೆ ಎಂಟ್ರಿ ಆಗಲಿದ್ದಾರೆ ಎಂಬ ಹೊಸ ವಿಚಾರದೊಂದಿಗೆ ಚರ್ಚೆಗೆ ಒಳಗಾಗುತ್ತಿದ್ದಾರೆ. ಹೌದು ನಟಿ ರಶ್ಮಿಕಾ ಅವರು ಸಿನಿಮಾ ಬಿಟ್ಟು ಚುನಾವಣೆಗೆ ಇಳಿಯಲಿದ್ದಾರೆ ಎಂದು ಖ್ಯಾತ ಜ್ಯೋತಿಷಿ ಆದಂತಹ ವೇಣು ಸ್ವಾಮಿಯವರು ಹೇಳಿಕೆಯನ್ನು ನೀಡಿದ್ದಾರೆ….

Read More “ಸಿನಿಮಾ ಬಿಟ್ಟು ರಾಜಕೀಯಕ್ಕೆ ಎಂಟ್ರಿ ಆಗುತ್ತಿರುವ ರಶ್ಮಿಕಾ ಮಂದಣ್ಣ ಯಾವ ಪಕ್ಷದಿಂದ ಚುನಾವಣೆಗೆ ನಿಲ್ಲುತ್ತಿದ್ದಾರೆ ನೋಡಿ.” »

Entertainment

ವಿಕ್ರಾಂತ್ ರೋಣ ಸಿನಿಮಾದಲ್ಲಿ ಅಪ್ಪು ಕಟೌಟ್, ಸಿನಿಮಾದ ಪ್ರಚಾರಕ್ಕಾಗಿ ಕಿಚ್ಚ ಮಾಡುತ್ತಿರುವ ಗಿಮಿಕ್ ಅನ್ನುತ್ತಿದ್ದಾರೆ ನೆಟ್ಟಿಗರು.

Posted on July 25, 2022July 25, 2022 By Kannada Trend News No Comments on ವಿಕ್ರಾಂತ್ ರೋಣ ಸಿನಿಮಾದಲ್ಲಿ ಅಪ್ಪು ಕಟೌಟ್, ಸಿನಿಮಾದ ಪ್ರಚಾರಕ್ಕಾಗಿ ಕಿಚ್ಚ ಮಾಡುತ್ತಿರುವ ಗಿಮಿಕ್ ಅನ್ನುತ್ತಿದ್ದಾರೆ ನೆಟ್ಟಿಗರು.
ವಿಕ್ರಾಂತ್ ರೋಣ ಸಿನಿಮಾದಲ್ಲಿ ಅಪ್ಪು ಕಟೌಟ್, ಸಿನಿಮಾದ ಪ್ರಚಾರಕ್ಕಾಗಿ ಕಿಚ್ಚ ಮಾಡುತ್ತಿರುವ ಗಿಮಿಕ್ ಅನ್ನುತ್ತಿದ್ದಾರೆ ನೆಟ್ಟಿಗರು.

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ತೆರಿಗೆ ಬರಲು ಇನ್ನೂ ಕೇವಲ ನಾಲ್ಕೇ ನಾಲ್ಕು ದಿನಗಳು ಬಾಕಿ ಉಳಿದಿದೆ ಇದು ಕಿಚ್ಚ ಸುದೀಪ್ ಅವರ ಬಹು ನಿರೀಕ್ಷಿತ ಸಿನಿಮಾ. ಏಕೆಂದರೆ ಕಿಚ್ಚ ಸುದೀಪ್ ಅವರ ಮೊದಲ ಥ್ರೀ ಡಿ ಸಿನಿಮಾ ಅಷ್ಟೇ ಅಲ್ಲದೆ ಪ್ಯಾನ್ ಇಂಡಿಯಾ ಸಿನಿಮಾ ಕೂಡ ಹೌದು. ಕೆಜಿಎಫ್ ಸಿನಿಮಾದ ನಂತರ ಅತಿ ದೊಡ್ಡ ಬಡ್ಜೆಟ್ ನಲ್ಲಿ ಸಿದ್ಧವಾಗುತ್ತಿರುವ ಸಿನಿಮಾ ಅಂದರೆ ಅದು ವಿಕ್ರಾಂತ್ ರೋಣ ಅಂತ ಹೇಳಬಹುದು. ಟ್ರೈಲರ್ ಮತ್ತು ಟೀಸರ್…

Read More “ವಿಕ್ರಾಂತ್ ರೋಣ ಸಿನಿಮಾದಲ್ಲಿ ಅಪ್ಪು ಕಟೌಟ್, ಸಿನಿಮಾದ ಪ್ರಚಾರಕ್ಕಾಗಿ ಕಿಚ್ಚ ಮಾಡುತ್ತಿರುವ ಗಿಮಿಕ್ ಅನ್ನುತ್ತಿದ್ದಾರೆ ನೆಟ್ಟಿಗರು.” »

Entertainment

ಗೋವಾದ ಪಾರ್ಟಿಯಲ್ಲಿ ಕಂಠ ಪೂರ್ತಿ ಕುಡಿದು ಗೆಳತಿಗೆ ಲಿಪ್ ಲಾಕ್ ಮಾಡಿದ ನಟಿ ನಿಶಿಕಾ ನಾಯ್ಡು, ಮತ್ತಿನಲ್ಲಿ ಮುತ್ತಿನ ಸುರಿಮಳೆ, ಈ ವಿಡಿಯೋ ನೋಡಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.

Posted on July 25, 2022July 25, 2022 By Kannada Trend News No Comments on ಗೋವಾದ ಪಾರ್ಟಿಯಲ್ಲಿ ಕಂಠ ಪೂರ್ತಿ ಕುಡಿದು ಗೆಳತಿಗೆ ಲಿಪ್ ಲಾಕ್ ಮಾಡಿದ ನಟಿ ನಿಶಿಕಾ ನಾಯ್ಡು, ಮತ್ತಿನಲ್ಲಿ ಮುತ್ತಿನ ಸುರಿಮಳೆ, ಈ ವಿಡಿಯೋ ನೋಡಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.
ಗೋವಾದ ಪಾರ್ಟಿಯಲ್ಲಿ ಕಂಠ ಪೂರ್ತಿ ಕುಡಿದು ಗೆಳತಿಗೆ ಲಿಪ್ ಲಾಕ್ ಮಾಡಿದ ನಟಿ ನಿಶಿಕಾ ನಾಯ್ಡು, ಮತ್ತಿನಲ್ಲಿ ಮುತ್ತಿನ ಸುರಿಮಳೆ, ಈ ವಿಡಿಯೋ ನೋಡಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.

ನಟಿ ನಿಶಿಕಾ ನಾಯ್ಡು ಅವರು ಕನ್ನಡದ ಹೆಸರಾಂತ ನಟಿಯಾಗಿದ್ದಾರೆ. ಸಿನಿ ಪಯಣ ಶುರು ಮಾಡುವ ಮೊದಲು ಮಾಡಲಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದ ಇವರು ವಾಸು ನಾನು ಪಕ್ಕಾ ಕಮರ್ಷಿಯಲ್ ಎನ್ನುವ ಸಿನಿಮಾದ ಮೂಲಕ ಸಿನಿಮಾ ರಂಗವನ್ನು ಪ್ರವೇಶಿಸಿದ್ದಾರೆ. ಆದರೆ ಇವರ ಈ ಸಿನಿಮಾ ತೆರೆ ಕಾಣುವ ಮೊದಲೇ ಅಮ್ಮ ಐ ಲವ್ ಯು ಅನ್ನುವ ಸಿನಿಮಾ ತೆರೆ ಮೇಲೆ ಬಾರಿ ಸದ್ದು ಮಾಡಿತ್ತು. ಈ ಸಿನಿಮಾದ ಇವರ ಅದ್ಭುತ ಅಭಿನಯ ಎಲ್ಲರಿಗೂ ಮೆಚ್ಚುಗೆಯಾಗಿತ್ತು. ಉತ್ತಮ ಹೈಟ್ ಹಾಗೂ…

Read More “ಗೋವಾದ ಪಾರ್ಟಿಯಲ್ಲಿ ಕಂಠ ಪೂರ್ತಿ ಕುಡಿದು ಗೆಳತಿಗೆ ಲಿಪ್ ಲಾಕ್ ಮಾಡಿದ ನಟಿ ನಿಶಿಕಾ ನಾಯ್ಡು, ಮತ್ತಿನಲ್ಲಿ ಮುತ್ತಿನ ಸುರಿಮಳೆ, ಈ ವಿಡಿಯೋ ನೋಡಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.” »

Entertainment

ಬೆಳ್ಳಂಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ ಡಿ ಬಾಸ್.

Posted on July 25, 2022 By Kannada Trend News No Comments on ಬೆಳ್ಳಂಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ ಡಿ ಬಾಸ್.
ಬೆಳ್ಳಂಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ ಡಿ ಬಾಸ್.

ತಾಯಿ ಚಾಮುಂಡೇಶ್ವರಿ ಮೈಸೂರಿನ ಅಧಿದೇವತೆ ಹಾಗೂ ಕರ್ನಾಟಕವನ್ನು ಕಾಯುತ್ತಿರುವ ನಮ್ಮೆಲ್ಲರ ಇಷ್ಟ ದೈವ ಎನ್ನಬಹುದು. ಮೈಸೂರು ರಾಜಮನೆತನದ ಒಡೆಯರ್ ವಂಶದ ಕುಲದೇವತೆ ಆಗಿದ್ದ ಚಾಮುಂಡೇಶ್ವರಿ ಅವರ ವೈಭವ ಹಾಗೂ ಮಹಾತ್ಮೆಯ ಬಗ್ಗೆ ತಿಳಿಯದವರೇ ಇಲ್ಲ. ಮೈಸೂರು ಭಾಗದವರ ಪಾಲಿನ ಅಮ್ಮನಾಗಿರುವ ತಾಯಿ ಚಾಮುಂಡೇಶ್ವರಿಯನ್ನು ನಿತ್ಯ ನೆನೆಯದವರು ಇಲ್ಲ. ಅದರಲ್ಲೂ ಕೂಡ ಆಷಾಢದ ದಿನಗಳು ಎಂದರೆ ಮೈಸೂರಿನ ಜನತೆಗೆ ಸ್ವಲ್ಪ ಹೆಚ್ಚು ಎಮೋಷನ್ ಯಾಕೆಂದರೆ ತಾಯಿ ಚಾಮುಂಡೇಶ್ವರಿಯ ಜನ್ಮದಿನೋತ್ಸವ ಕೂಡ ಆಷಾಢದಲ್ಲಿ ಬರುವುದರಿಂದ ಪ್ರತಿ ಆಷಾಡ ಶುಕ್ರವಾರಗಳು ಹಾಗೂ…

Read More “ಬೆಳ್ಳಂಬೆಳಿಗ್ಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಭಿಮಾನಿಗಳಿಗೆ ಸಂತಸ ಸುದ್ದಿ ನೀಡಿದ ಡಿ ಬಾಸ್.” »

Entertainment

ರಿಯಾಲಿಟಿ ಶೋ ಮುಗಿಯಿತು ಈಗ ಜಾಹೀರಾತಿನಲ್ಲಿ ಕಾಣಿಸಿಕೊಂಡ ವಂಶಿಕಾ ಮಗಳನ್ನು ಮುಂದಿಟ್ಟುಕೊಂಡು ಹಣ ಸಂಪಾದನೆ ಮಾಡುತ್ತಿದ್ದಾರ ಮಾಸ್ಟರ್ ಆನಂದ್.?

Posted on July 24, 2022 By Kannada Trend News No Comments on ರಿಯಾಲಿಟಿ ಶೋ ಮುಗಿಯಿತು ಈಗ ಜಾಹೀರಾತಿನಲ್ಲಿ ಕಾಣಿಸಿಕೊಂಡ ವಂಶಿಕಾ ಮಗಳನ್ನು ಮುಂದಿಟ್ಟುಕೊಂಡು ಹಣ ಸಂಪಾದನೆ ಮಾಡುತ್ತಿದ್ದಾರ ಮಾಸ್ಟರ್ ಆನಂದ್.?
ರಿಯಾಲಿಟಿ ಶೋ ಮುಗಿಯಿತು ಈಗ ಜಾಹೀರಾತಿನಲ್ಲಿ ಕಾಣಿಸಿಕೊಂಡ ವಂಶಿಕಾ ಮಗಳನ್ನು ಮುಂದಿಟ್ಟುಕೊಂಡು ಹಣ ಸಂಪಾದನೆ ಮಾಡುತ್ತಿದ್ದಾರ ಮಾಸ್ಟರ್ ಆನಂದ್.?

ವಂಶಿಕಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ನನ್ನಮ್ಮ ಸೂಪರ್ ಸ್ಟಾರ್ ಎಂಬ ಕಾರ್ಯಕ್ರಮದ ಮೂಲಕ ಕರ್ನಾಟಕದ ಅತ್ಯಂತ ಪ್ರಖ್ಯಾತಿc ಪಡೆದಂತಹ ವಂಶಿಕಾ ಎಂದರೆ ಎಲ್ಲರೂ ಕೂಡ ಬಹಳ ಇಷ್ಟ ಪಡುತ್ತಾರೆ. ಆಕೆಯ ನಟನೆ ಆಕೆಯ ಅಭಿನಯ ಆಕೆಯ ಮಾತು ಆಕೆಯ ಡಾನ್ಸ್ ಎಲ್ಲವನ್ನು ಕೂಡ ಬಹಳಷ್ಟು ಇಷ್ಟಪಡುತ್ತಾರೆ. ವಂಶಿಕಾ ಇದೇ ಮೊದಲ ಬಾರಿಗೆ ನನ್ನ ಸೂಪರ್ ಸ್ಟಾರ್ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿದಳು. ತಾನು ಭಾಗವಹಿಸಿದ ಒಂದೇ ಒಂದು ಕಾರ್ಯಕ್ರಮದಲ್ಲಿ ಇಷ್ಟು ಜನಪ್ರಿಯತೆ ಗಳಿಸುತ್ತಾಳೆ ಅಂತ ಯಾರಿಗೂ ಕೂಡ…

Read More “ರಿಯಾಲಿಟಿ ಶೋ ಮುಗಿಯಿತು ಈಗ ಜಾಹೀರಾತಿನಲ್ಲಿ ಕಾಣಿಸಿಕೊಂಡ ವಂಶಿಕಾ ಮಗಳನ್ನು ಮುಂದಿಟ್ಟುಕೊಂಡು ಹಣ ಸಂಪಾದನೆ ಮಾಡುತ್ತಿದ್ದಾರ ಮಾಸ್ಟರ್ ಆನಂದ್.?” »

Entertainment

ಅತಿ ಹೆಚ್ಚು ದಾನ ಧರ್ಮ ಮಾಡಿದ ನಟ ಯಾರು ಗೊತ್ತಾ.? ಎನ್.ಜಿ.ಓ ಬಹಿರಂಗ ಪಡಿಸಿದ ಈ ನಿಖರ ಮಾಹಿತಿ ನೋಡಿ ಪಕ್ಕಾ ಶಾ-ಕ್ ಆಗ್ತೀರಾ

Posted on July 24, 2022 By Kannada Trend News No Comments on ಅತಿ ಹೆಚ್ಚು ದಾನ ಧರ್ಮ ಮಾಡಿದ ನಟ ಯಾರು ಗೊತ್ತಾ.? ಎನ್.ಜಿ.ಓ ಬಹಿರಂಗ ಪಡಿಸಿದ ಈ ನಿಖರ ಮಾಹಿತಿ ನೋಡಿ ಪಕ್ಕಾ ಶಾ-ಕ್ ಆಗ್ತೀರಾ
ಅತಿ ಹೆಚ್ಚು ದಾನ ಧರ್ಮ ಮಾಡಿದ ನಟ ಯಾರು ಗೊತ್ತಾ.? ಎನ್.ಜಿ.ಓ ಬಹಿರಂಗ ಪಡಿಸಿದ ಈ ನಿಖರ ಮಾಹಿತಿ ನೋಡಿ ಪಕ್ಕಾ ಶಾ-ಕ್ ಆಗ್ತೀರಾ

ಈ ಬದುಕು ಎಂಬುದೇ ಹೀಗೆ ಯಾವಾಗ ಯಾರಿಗೆ ಏನು ಆಗುತ್ತದೆ ಎಂಬುದನ್ನು ಯಾರಿಂದಲೂ ಕೂಡ ಖಚಿತವಾಗಿ ಹೇಳುವುದಕ್ಕೆ ಸಾಧ್ಯವಾಗುವುದಿಲ್ಲ. ಇಂದು ಶ್ರೀಮಂತ ಆಗಿರುವ ವ್ಯಕ್ತಿ ನಾಳೆ ಬಡವನಾಗಬಹುದು, ಹಾಗೆಯೇ ನೆನ್ನೆ ಬಡವ ಆಗಿರುವಂತಹ ವ್ಯಕ್ತಿ ಇಂದು ಶ್ರೀಮಂತ ಕೂಡ ಆಗಬಹುದು. ಬದುಕಿನಲ್ಲಿ ಚಮತ್ಕಾರ ಮತ್ತು ಅದೃಷ್ಟ ಎಂಬುವುದು ಯಾವಾಗ ಬೇಕಾದರೂ ಕೂಡ ಒಲಿಯಬಹುದು ಈ ಕಾರಣಕ್ಕಾಗಿ ನಾವು ವ್ಯಕ್ತಿಯ ಪರಿಸ್ಥಿತಿಯನ್ನು ನೋಡಿ ಈ ಯಿಸಾಳಿಸಬಾರದು. ಇದು ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಸಹಾಯ ಮಾಡುವಂತಹ ಮನಸ್ಸು ಎಲ್ಲಾ…

Read More “ಅತಿ ಹೆಚ್ಚು ದಾನ ಧರ್ಮ ಮಾಡಿದ ನಟ ಯಾರು ಗೊತ್ತಾ.? ಎನ್.ಜಿ.ಓ ಬಹಿರಂಗ ಪಡಿಸಿದ ಈ ನಿಖರ ಮಾಹಿತಿ ನೋಡಿ ಪಕ್ಕಾ ಶಾ-ಕ್ ಆಗ್ತೀರಾ” »

Entertainment

ರಶ್ಮಿಕಾ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಮಾಡಿಕೊಳ್ಳಲು ಈ ಸ್ವಾಮೀಜಿಯೇ ಕಾರಣ. ಅಷ್ಟಕ್ಕೂ ಈತ ಹೇಳಿದ ಭವಿಷ್ಯವೇನೂ ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.

Posted on July 23, 2022July 23, 2022 By Kannada Trend News No Comments on ರಶ್ಮಿಕಾ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಮಾಡಿಕೊಳ್ಳಲು ಈ ಸ್ವಾಮೀಜಿಯೇ ಕಾರಣ. ಅಷ್ಟಕ್ಕೂ ಈತ ಹೇಳಿದ ಭವಿಷ್ಯವೇನೂ ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.
ರಶ್ಮಿಕಾ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಮಾಡಿಕೊಳ್ಳಲು ಈ ಸ್ವಾಮೀಜಿಯೇ ಕಾರಣ. ಅಷ್ಟಕ್ಕೂ ಈತ ಹೇಳಿದ ಭವಿಷ್ಯವೇನೂ ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನ್ಯಾಷನಲ್ ಕ್ರಾಶ್ ರಶ್ಮಿಕಾ ಮಂದಣ್ಣ ಅವರು ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಈ ಒಂದು ಸಿನಿಮಾದಲ್ಲಿ ಅವಕಾಶ ಕಲ್ಪಿಸಿ ಕೊಟ್ಟಿದ್ದು ನಟ ರಕ್ಷಿತ್ ಶೆಟ್ಟಿ ಇಂದು ಭಾರತದ ಅತ್ಯಂತ ರಶ್ಮಿಕ ಮದ್ದಣ್ಣ ಅವರು ಹೆಸರು ಕೀರ್ತಿ ಪಡೆಯುತ್ತಿದ್ದಾರೆ ಅಂದರೆ ಅದಕ್ಕೆ ಮುಖ್ಯ ಕಾರಣ ರಕ್ಷಿತ್ ಶೆಟ್ಟಿ. ಒಂದು ವೇಳೆ ರಕ್ಷಿತ್ ಶೆಟ್ಟಿ ಸಿಗದೇ ಹೋಗಿದ್ದಾರೆ ರಶ್ಮಿಕ ಇಂದು ಸಾಮಾನ್ಯ ಮಹಿಳೆಯಂತೆ ಜೀವನ ಸಾಗಿಸಬೇಕಿತ್ತು. ಕಿರಿಕ್ ಪಾರ್ಟಿ ಸಿನಿಮಾಗೆ ನಾಯಕ ನಟಿಯಾಗಿ…

Read More “ರಶ್ಮಿಕಾ ರಕ್ಷಿತ್ ಶೆಟ್ಟಿ ಜೊತೆ ಬ್ರೇಕ್ ಅಪ್ ಮಾಡಿಕೊಳ್ಳಲು ಈ ಸ್ವಾಮೀಜಿಯೇ ಕಾರಣ. ಅಷ್ಟಕ್ಕೂ ಈತ ಹೇಳಿದ ಭವಿಷ್ಯವೇನೂ ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.” »

Entertainment

ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.

Posted on July 22, 2022 By Kannada Trend News No Comments on ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.
ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.

ಅಪ್ಪು ಜೊತೆಗಿರದ ಜೀವ ಎಂದೆಂದಿಗೂ ಜೀವಂತ ಎಂಬ ಮಾದರಿಯಲ್ಲಿ ಅಪ್ಪು ಅವರು ನಮ್ಮನ್ನು ಅ.ಗ.ಲಿ 9 ತಿಂಗಳು ಕಳೆದಿದೆ ಆದರೂ ಕೂಡ ಅಪ್ಪು ಅವರ ಹೆಸರಿನಲ್ಲಿ ಒಂದಲ್ಲ ಒಂದು ಶುಭ ಕೆಲಸಗಳು ಪ್ರಾರಂಭವಾಗುತ್ತಲೇ ಇದೆ. ಅದರಂತೆ ಇದೀಗ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮತ್ತೊಂದು ಶುಭ ಕೆಲಸಕ್ಕೆ ಕೈ ಹಾಕಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಪ್ರತಿ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಪುಷ್ಪ ಪ್ರದರ್ಶನವನ್ನು ಕೈಗೊಳ್ಳಲಾಗುತ್ತದೆ ಈ ಬಾರಿಯ ಪುಷ್ಪ…

Read More “ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.” »

Entertainment

ಮಿಸಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ನಿವೇದಿತ ಗೌಡ, ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಚಾರ.

Posted on July 22, 2022July 22, 2022 By Kannada Trend News No Comments on ಮಿಸಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ನಿವೇದಿತ ಗೌಡ, ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಚಾರ.
ಮಿಸಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ನಿವೇದಿತ ಗೌಡ, ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಚಾರ.

ನಿವೇದಿತಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತನ್ನ ವಿಭಿನ್ನವಾದ ಮಾತುಗಳ ಮೂಲಕವೇ ಬಹಳಷ್ಟು ಪ್ರಸಿದ್ಧಿಯನ್ನು ಪಡೆದವರು ಬಿಗ್ ಬಾಸ್ ಮನೆಗೆ ಹೋದ ಮೇಲಂತು ನಿವೇದಿತಾ ಗೌಡ ಅವರಿಗೆ ಕರ್ನಾಟಕದಲ್ಲಿ ಒಂದು ನೇಮ್ ಮತ್ತು ಫೇಮ್ ದೊರೆಯಿತು. ಬಹಳ ಮುದ್ದು ಮುದ್ದಾಗಿ ಮಾತನಾಡುವ ನಿವೇದಿತಾ ಗೌಡ ಮನಸ್ಸಿನಲ್ಲಿ ಸ್ವಲ್ಪವೂ ಕೂಡ ಕಲ್ಮಶ ಇರುವುದಿಲ್ಲ. ಈ ಒಂದು ನಿಷ್ಕಲ್ಮಶ ಪ್ರೀತಿಗೆ ಈಕೆಯನ್ನು ಬಿಗ್ ಬಾಸ್ ಮನೆಯಲ್ಲಿ ಸುಮಾರು 100 ದಿನಗಳ ಕಾಲ ಫ್ಯಾನ್ಸ್ ಗಳು ಉಳಿಸಿಕೊಂಡರು. ಬಿಗ್ ಬಾಸ್…

Read More “ಮಿಸಸ್ ಇಂಡಿಯಾ ಕಿರೀಟವನ್ನು ಮುಡಿಗೇರಿಸಿಕೊಂಡ ನಿವೇದಿತ ಗೌಡ, ನಿಜಕ್ಕೂ ಕನ್ನಡಿಗರು ಹೆಮ್ಮೆ ಪಡುವ ವಿಚಾರ.” »

Entertainment

Posts pagination

Previous 1 … 94 95 96 … 101 Next

Copyright © 2026 Kannada Trend News.


Developed By Top Digital Marketing & Website Development company in Mysore