ಕುಡಿದ ಮತ್ತಲ್ಲಿ ಹುಚ್ಚೆದ್ದು ಕುಣಿದ ನಟಿ ಪ್ರೇಮಾ ಅವರ ವೈರಲ್ ವಿಡಿಯೋ ನೋಡಿ.

ನಟಿ ಪ್ರೇಮ ಅವರು ಕನ್ನಡ ಚಿತ್ರರಂಗಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಅದರಲ್ಲಿಯೂ ಕೂಡ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಓಂ ಸಿನಿಮಾದಲ್ಲಿ ಇವರು ಮಾಡಿದಂತಹ ಪಾತ್ರವನ್ನು ಯಾರಿಂದಲೂ ಕೂಡ ಮರೆಯುವುದಕ್ಕೆ ಸಾಧ್ಯವಿಲ್ಲ. ಈ ಸಿನಿಮಾದಲ್ಲಿ ಇವರು ಮಾಡಿರುವಂತಹ ಅಭಿನಯಕ್ಕೆ ರಾಷ್ಟ್ರ ಪ್ರಶಸ್ತಿಯೂ ಕೂಡ ಲಭಿಸುತ್ತದೆ ಓಂ ಸಿನಿಮಾದ ನಂತರ ಪ್ರೇಮ ಅವರ ಸಿನಿ ಬದುಕು ಸಂಪೂರ್ಣವಾಗಿ ಬದಲಾಗುತ್ತದೆ. ಬಹು ಬೇಡಿಕೆಯ ನಟಿಯಾಗಿ ಗುರುತಿಸಿಕೊಳ್ಳುತ್ತಾರೆ ತದನಂತರ ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ನಟಿಸುವುದಕ್ಕೆ ಪ್ರಾರಂಭ ಮಾಡುತ್ತಾರೆ. ವಿಷ್ಣುವರ್ಧನ್, … Read more

55ನೇ ವಯಸ್ಸಿಗೆ ವಿ-ಚ್ಛೇ-ದ-ನ ಪಡೆಯುತ್ತಿರುವ ರಮ್ಯಕೃಷ್ಣ ಅಸಲಿಗೆ ತನ್ನ ಪತಿಯಿಂದ ದೂರಾಗಲು ಕಾರಣವೇನು ಗೊತ್ತಾ.?

ನಟಿ ರಮ್ಯಕೃಷ್ಣ ಕನ್ನಡ ನಾಡು ಕಂಡಂತಹ ಅಮೋಘ ನಟಿ ಇವರು ಮಾಡುವಂತಹ ಅಭಿನಯವನ್ನು ಇವರು ನಟಿಸುವಂತಹ ಪಾತ್ರವನ್ನು ಯಾರಿಂದಲೂ ಕೂಡ ಅಭಿನಯಿಸುವುದಕ್ಕೆ ಸಾಧ್ಯವಾಗುವುದಿಲ್ಲ. ಪಾತ್ರಕ್ಕೆ ತಕ್ಕ ಕೊಡುಗೆಯನ್ನು ನೀಡುತ್ತಾರೆ ರಕ್ತ ಕಣ್ಣೀರು, ಏಕಾಂಗಿ, ಶ್ರೀರಸ್ತು ಶುಭಮಸ್ತು ಹೀಗೆ ಕನ್ನಡದಲ್ಲಿ ಸಾಲು ಸಾಲು ಸಿನಿಮಾದಲ್ಲಿ ನಟನೆ ಮಾಡಿರುವಂತಹ ರಮ್ಯಕೃಷ್ಣ ಅವರು ದಕ್ಷಿಣ ಭಾರತದ ಬಹು ಬೇಡಿಕೆಯ ನಟಿ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಸೇರಿದಂತೆ ಈವರೆಗೂ ಕೂಡ ದಕ್ಷಿಣ ಭಾರತದಲ್ಲಿ ಸುಮಾರು 200 ಅಧಿಕ ಚಲನಚಿತ್ರದಲ್ಲಿ ನಡೆಸಿದ್ದಾರೆ. ಅದರಲ್ಲಿಯೂ … Read more

ಸುದೀಪ್ & ಶಿವಣ್ಣ ನಿರಾಕರಿಸಿದ್ದ ನನ್ನ ಪ್ರೀತಿಯ ರಾಮು ಚಿತ್ರದ ಪಾತ್ರವನ್ನು ದರ್ಶನ್ ಒಪ್ಪಿಕೊಂಡಿದ್ದು ಯಾಕೆ ಗೊತ್ತಾ.?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿ ಹೆಚ್ಚು ಜನರ ಫೇವರೆಟ್ ಹೀರೋ ಕ್ಲಾಸ್ ಸಿನಿಮಾವಾಗಲಿ ಮಾಸ್ ಸಿನಿಮಾವಾಗಲಿ ತೆರೆ ಮೇಲೆ ಅಬ್ಬರಿಸಿ ಮಿಂಚುವ, ಕುಟುಂಬದ ಪ್ರತಿಯೊಬ್ಬರಿಗೂ ಕೂಡ ಇಷ್ಟವಾಗುವಂತಹ ನಟ. ಆರಡಿ ಹೈಟ್, ಸಖತ್ ಫೈಟ್, ಸೂಪರ್ ಡ್ಯಾನ್ಸ್, ಮತ್ತು ತಮಗಿರುವ ಅದ್ಭುತವಾದ ಹಾಸ್ಯ ಪ್ರಜ್ಞೆಯಿಂದ ಪ್ರತಿ ಮನೆಮನೆಗಳನ್ನು ಕೂಡ ಅಭಿಮಾನಿಗಳನ್ನು ಗಿಟ್ಟಿಸಿಕೊಂಡಿರುವಂತಹ ನಟ. ಇಂದಿಗೂ ಕೂಡ ದರ್ಶನ್ ಎಂದರೆ ಕರ್ನಾಟಕದ ಜನತೆಗೆ ಬೇರೆ ಎಲ್ಲಾ ನಟರಿಗಳಿಗಿಂತ ಒಂದು ಪಟ್ಟು ಹೆಚ್ಚು ಪ್ರೀತಿ ಎನ್ನಬಹುದು. ಅದಕ್ಕೆ ಕಾರಣ ಚಾಲೆಂಜಿಂಗ್ … Read more

ಅಪ್ಪು ಕೊನೆಯ ಬಾರಿ ಅಟೆಂಡ್ ಮಾಡಿದ್ದ ಇಂಟರ್ ವ್ಯೂಹ್ ನಲ್ಲಿ ಹೇಳಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ ಅಪ್ಪು ಅವರ ಈ ಮಾತು ಕೇಳಿದ್ರೆ.

ಅಪ್ಪು ಓದಿರೋದು ಏಳನೇ ತರಗತಿ ಆದ್ರೂ ಕೂಡ ಇಂಗ್ಲಿಷ್ ಎಷ್ಟು ನಿರರ್ಗಳವಾಗಿ ಅಪ್ಪು ಮಾತಾಡುತ್ತಾರೆ ಗೊತ್ತಾ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಬಾಲ್ಯದಿಂದಲೂ ಕೂಡ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡವರು. ಆಡುವ ವಯಸಿನಲ್ಲಿಯೇ ರಾಷ್ಟ್ರಪತಿ ಅವರ ಬಳಿ ರಾಷ್ಟ್ರಪ್ರಶಸ್ತಿ ತೆಗೆದುಕೊಂಡು ಬಂದವರು. ಅವರಿಗೆ ಈ ಕಲೆ ಅವರ ತಂದೆಯಿಂದಲೇ ರಕ್ತಗತವಾಗಿ ಬಂದಿದೆ ಎಂದು ಹೇಳಬಹುದು. ಕನ್ನಡದ ಮೇರು ನಟ ಕಲಾ ಕಂಠೀರವ ನಟಸಾರ್ವಭೌಮ ಡಾಕ್ಟರ್ ರಾಜಕುಮಾರ್ ಅವರ ಮುದ್ದಿನ ಮಗನಾದ ಪುನೀತ್ ರಾಜಕುಮಾರ್ ಅವರು ಕೂಡ … Read more

ಪೆಟ್ರೋಮ್ಯಾಕ್ಸ್ ಸಿನಿಮಾದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಹರಿಪ್ರಿಯಾ ಈ ಚಿತ್ರಕ್ಕೆ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಬಾಯಿ ಮೇಲೆ ಬೆರಳು ಇಡ್ತಿರಾ ಪಕ್ಕ.

ಹರಿಪ್ರಿಯಾ ಮೂಲತಃ ಚಿಕ್ಕಮಗಳೂರಿನವರಾದ ಇವರು 1991 ರಲ್ಲಿ ಜನಿಸಿ, ಬಾಲ್ಯ ಮತ್ತು ಶಿಕ್ಷಣವನ್ನೆಲ್ಲಾ ಅಲ್ಲೇ ಮುಗಿಸಿದರು. ಭರತನಾಟ್ಯದಲ್ಲಿ ಬಹಳ ಆಸಕ್ತಿ ಇಟ್ಟು ಕೊಂಡಿದ್ದ ಇವರು ಅದರ ತರಬೇತಿ ಪಡೆದು ನಂತರ ಸಿನಿಮಾ ಅವಕಾಶಗಳನ್ನು ಹರಸುತ್ತಾ ಬೆಂಗಳೂರಿನತ್ತ ಮುಖ ಮಾಡಿದರು. ಮೊದಮೊದಲಿಗೆ ಮನಸುಗಳ ಮಾತು ಮಧುರ ಎನ್ನುವ ಸಿನಿಮಾದಲ್ಲಿ ಅಭಿನಯಿಸಿದ ಹರಿಪ್ರಿಯಾ ಅವರು ತಮ್ಮ ಮುದ್ದು ಮುಖ ಹಾಗೂ ಅದ್ಭುತವಾದ ಅಭಿನಯದಿಂದ ಸಿನಿಮಾ ಇಂಡಸ್ಟ್ರಿಯಲ್ಲಿ ಗುರುತಿಸಿಕೊಳ್ಳುವ ಪ್ರತಿಭೆ ಎನಿಸಿಕೊಂಡರು. ಸಿನಿಮಾ ಇಂಡಸ್ಟ್ರಿ ಗೆ ಬಂದ ಮೇಲೆ ಇವರ ನಿಜ … Read more

ಈ ಇಬ್ಬರು ಸ್ಟಾರ್ ನಟರು ನನಗೆ ಊಟ ಹಾಕದೆ ಶೂಟಿಂಗ್ ನಲ್ಲಿ ಅವಮಾನ ಮಾಡಿ ಕಳಿಸಿದರು ಅಂತ ಕಣ್ಣೀರು ಹಾಕಿದ ಹಾಸ್ಯ ನಟ ಅರಸು.

ಒಂದು ಸಿನಿಮಾ ಎಂದ ಮೇಲೆ ಆ ಸಿನಿಮಾಕ್ಕೆ ಆ ಸಿನಿಮಾದ ನಟ ಅಥವಾ ನಟಿ ಎಷ್ಟು ಮುಖ್ಯವೋ ಹಾಗೆ ತೆರೆ ಮೇಲೆ ಅವರಷ್ಟೇ ಸಮಕ್ಕೆ ಕಾಣಿಸಿಕೊಳ್ಳುವ ವಿಲ್ಲನ್ ಅಗಲಿ ಕಾಮಿಡಿ ಆಕ್ಟರ್ ಆಗಲಿ ಸಹಕಲಾವಿದರಾಗಲಿ ಪೋಷಕ ಪಾತ್ರದವರೆ ಆಗಲಿ ಜೂನಿಯರ್ ಆರ್ಟಿಸ್ಟ್ ಗಳು ಎಲ್ಲರೂ ಮುಖ್ಯವೇ. ಹೀಗೆ ಒಂದು ತಂಡ ಪೂರ್ತಿ ಒಟ್ಟಿಗೆ ಸೇರಿ ಸಿನಿಮಾದಲ್ಲಿ ಕಾಣಿಸಿಕೊಂಡಾಗ ಮಾತ್ರ ಅದು ಸಂಪೂರ್ಣವಾಗುತ್ತದೆ ಇದು ತೆರೆ ಮೇಲೆ ಇರುವವರ ಕಥೆಯಾದರೆ ತೆರೆ ಹಿಂದೆ ಕೂಡ ಇದಕ್ಕೆ ಸಾವಿರಾರು ಕೈಗಳು … Read more

ಬಿಗ್ ಬಾಸ್ ನಿರೂಪಣೆ ಮಾಡುವುದಕ್ಕೆ ಕಿಚ್ಚ ಸುದೀಪ್ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ ಸಲ್ಮಾನ್ ಖಾನ್ ಗೆ 350 ಕೋಟಿ ಹಾಗಾದ್ರೆ ಕಿಚ್ಚನಿಗೆ ಎಷ್ಟು ನೋಡಿ.!

ಹಿಂದಿ ಬಿಗ್ ಬಾಸ್ ನಿರೂಪಣೆ ಮಾಡಲು ಸಲ್ಮಾನ್ ಖಾನ್ ಪಡೆಯುತ್ತಿರುವ ಸಂಭವನೆ 350 ಕೋಟಿ, ಕನ್ನಡದಲ್ಲಿ ಕಿಚ್ಚ ಸುದೀಪ್ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ. ಬಿಗ್ ಬಾಸ್ ಈ ಹೆಸರು ಕೇಳುತ್ತಿದ್ದ ಹಾಗೆ ಸಾಕಷ್ಟು ಅಭಿಮಾನಿಗಳು ಬಹಳ ಉತ್ಸುಕರಾಗುತ್ತಾರೆ. ಏಕೆಂದರೆ ಕರ್ನಾಟಕದಲ್ಲಿ ಬಿಗ್ ಬಾಸ್ ನಂತಹ ರಿಯಾಲಿಟಿ ಶೋ ಮತ್ತೊಂದು ಇಲ್ಲ ಬಹಳಷ್ಟು ವೈಭವಿಕರಿಸಿ ಈ ಒಂದು ಶೋವನ್ನು ಸಿದ್ಧ ಪಡಿಸಲಾಗುತ್ತದೆ. ಬಿಗ್ ಬಾಸ್ ಪ್ರಾರಂಭವಾಗಿ ಇಲ್ಲಿಗೆ 8 ವರ್ಷ ಮುಕ್ತಾಯವಾಗಿ 9ನೇ ವರ್ಷ ಕಾಲಿಡುತ್ತಿದೆ. … Read more

ಪೈಸೆ ಪೈಸೆಗೂ ಕಷ್ಟ ಪಡುತ್ತಿದ್ದ ಹುಡುಗ ಚಾಲೆಂಜಿಂಗ್ ಸ್ಟಾರ್ ಆಗಿ ಬೆಳೆದ ಕಥೆಯೇ ರೋಚಕ, ಹೇಗಿತ್ತು ಗೊತ್ತಾ ದರ್ಶನ್ ಅವರ ಆ ದಿನಗಳು.?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ದಾಸ ಶಾಸ್ತ್ರಿ ಸ್ಯಾಂಡಲ್ವುಡ್ ಸುಲ್ತಾನ ಡಿ ಬಾಸ್ ದಚ್ಚು ಹೀಗೆ ನಾನಾ ಹೆಸರುಗಳಿಂದ ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದಾರೆ. ಆದರೆ ದರ್ಶನ್ ಅವರ ನಿಜವಾದ ಹೆಸರು ಹೇಮಂತ್ ಕುಮಾರ್ ಎಂದು. ಕನ್ನಡದ ಹಳೆಯ ನಟ ತೂಗುದೀಪ್ ಶ್ರೀನಿವಾಸ್ ಮೀನಾ ಕುಮಾರಿ ಅವರ ಜೇಷ್ಠ ಪುತ್ರನಾಗಿ ಫೆಬ್ರವರಿ 16, 1977ರಲ್ಲಿ ಶ್ರೀ ರಾಘವೇಂದ್ರ ಸೇವಾಶ್ರಮದಲ್ಲಿ ಶಿವರಾತ್ರಿ ಹಬ್ಬದ ದಿನದಂದು ಜನ್ಮ ತಳೆದ ದರ್ಶನ್ ಅವರಿಗೆ ಎಲ್ಲರೂ ನಿರ್ಧಾರ ಮಾಡಿ ಹೇಮಂತ್ ಕುಮಾರ್ ಎಂದು ಹೆಸರಿಟ್ಟರು. ನಂತರ … Read more

ಮದುವೆಯಾಗಿದ್ದರೂ ಹೆಣ್ಣು ಮಗುವನ್ನು ದತ್ತು ಪಡೆಯುವ ನಿರ್ಧಾರ ಮಾಡಿದ ನೇಹಾ ಗೌಡ, ಅಸಲಿ ಕಾರಣವೇನು ಗೊತ್ತಾ.?

ನೇಹಾ ಗೌಡ ಅವರು ಕನ್ನಡದ ಫೇಮಸ್ ನಟಿ ಸೋನು ಗೌಡ ಅವರ ಸಹೋದರಿ ಆದರೂ ಕೂಡ ಕರ್ನಾಟಕದ ಜನತೆಗೆ ಸೋನು ಗೌಡ ಅವರಿಗಿಂತಲೂ ಸ್ನೇಹ ಗೌಡ ಅವರೇ ಹೆಚ್ಚು ಪರಿಚಿತರು. ಆದರೆ ನೇಹ ಗೌಡ ಎನ್ನುವ ಹೆಸರಿನಿಂದ ಹೆಚ್ಚಿನ ಜನ ಅವರನ್ನು ಗುರುತಿಸುವುದಿಲ್ಲ ಯಾಕೆಂದರೆ ಕರ್ನಾಟಕದ ಕಿರುತೆರೆ ಪ್ರೇಕ್ಷಕರಿಗೆ ಗೊಂಬೆ ಎನ್ನುವ ಹೆಸರಿನಿಂದ ನೇಹಾ ಅವರು ತುಂಬಾ ಆತ್ಮೀಯರು. ಯಾಕೆಂದರೆ ಕಲರ್ಸ್ ಕನ್ನಡ ವಾಹಿನಿಯಲ್ಲಿ 2013 ರಿಂದ 2020 ರವರೆಗೆ ತೆರೆಕಂಡ ಲಕ್ಷ್ಮಿ ಬಾರಮ್ಮ ಎನ್ನುವ ಖ್ಯಾತ … Read more

ಸ್ಯಾಂಡಲ್ ವುಡ್ ಗೆ ನಿಜವಾದ ಅಧಿಪತಿ ಯಾರು ಗೊತ್ತ.? ಗೂಗಲ್ ನಲ್ಲಿ ಸಿಕ್ಕ ಮಾಹಿತಿ ನೋಡಿ. ನಿಜವಾದ ಬಾಸ್ ಇವರೆ ಅಂತೆ.

ನಮ್ಮ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಹೀರೋಗಳು ಇರುವುದು ನೋಡಬಹುದು ಪ್ರತಿಯೊಬ್ಬರಿಗೂ ಕೂಡ ಅವರದ್ದೇ ಆದಂತಹ ಫ್ಯಾನ್ಸ್ ಫಾಲೋವರ್ಸ್ ಇರುತ್ತಾರೆ ಅದರಲ್ಲಿಯೂ ಕೂಡ ಹೆಚ್ಚು ಫ್ಯಾನ್ಸ್ ಫಾಲ್ಲೋರ್ಸ್ ಹೊಂದಿರುವಂತಹ ನಟರು ಯಾರು ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಸಾಕಷ್ಟ ಜನರಿಗೆ ಇರುತ್ತದೆ. ಇದರ ಜೊತೆಗೆ ತಮ್ಮ ನೆಚ್ಚಿನ ನಟರೆ ಹೆಚ್ಚು ಸ್ಥಾನಮಾನವನ್ನು ಗಳಿಸಬೇಕು ಎಂಬ ಆಸೆ ಕನಸನ್ನು ಕೂಡ ಹೊಂದಿರುತ್ತಾರೆ, ಅದರಲ್ಲಿಯೂ ಕೂಡ ಸ್ಯಾಂಡಲ್ವುಡ್ ಗೆ ಯಾರು ಅಧಿಪತಿ ಎಂಬುದನ್ನು ತಿಳಿದುಕೊಳ್ಳುವಂತಹ ಕಾತುರತೆ ಸಾಕಷ್ಟು ಜನರಿಗೆ ಇರುತ್ತದೆ. ಒಂದು … Read more