Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Public Vishya

ಗೌಡ್ರು ಹುಡುಗನ್ನ ಹುಡುಕಿ ಕೊಟ್ರೆ ಗ್ಯಾರೆಂಟಿ ಮದ್ವೆ ಆಗ್ತೀನಿ ಎಂದ ನಟಿ ರಮ್ಯಾ. ಈ ವೈರಲ್ ವಿಡಿಯೋ ನೋಡಿ.!

Posted on May 3, 2023 By Kannada Trend News No Comments on ಗೌಡ್ರು ಹುಡುಗನ್ನ ಹುಡುಕಿ ಕೊಟ್ರೆ ಗ್ಯಾರೆಂಟಿ ಮದ್ವೆ ಆಗ್ತೀನಿ ಎಂದ ನಟಿ ರಮ್ಯಾ. ಈ ವೈರಲ್ ವಿಡಿಯೋ ನೋಡಿ.!
ಗೌಡ್ರು ಹುಡುಗನ್ನ ಹುಡುಕಿ ಕೊಟ್ರೆ ಗ್ಯಾರೆಂಟಿ ಮದ್ವೆ ಆಗ್ತೀನಿ ಎಂದ ನಟಿ ರಮ್ಯಾ. ಈ ವೈರಲ್ ವಿಡಿಯೋ ನೋಡಿ.!

  ಸ್ಯಾಂಡಲ್ ಪದ್ಮಾವತಿ ಕ್ರೇಜಿ ಕ್ವೀನ್ ರಮ್ಯಾ ಅವರು ಸದ್ಯಕ್ಕೆ ಈಗ ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕಿಯಾಗಿ ವಿಧಾನಸಭಾ ಎಲೆಕ್ಷನ್ ಗೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕ್ರಮದ ವೇಳೆ ಕ್ಯಾಮರಾ ಗೆ ಸಿಕ್ಕ ರಮ್ಯಾ ಅವರಿಗೆ ಮೀಡಿಯಾದವರಿಂದ ಪ್ರಶ್ನೆಗಳ ಸುರಿಮಳೆಯೇ ಸುರಿಯಿತು. ರಮ್ಯಾ ಅವರು ಎಲೆಕ್ಷನ್ ಇದ್ದಾಗ ಮಾತ್ರ ಮಂಡ್ಯದಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವುದರಿಂದ ಹಿಡಿದು ಅಂಬರೀಶ್ ಅವರು ಸ.ತ್ತಾ.ಗ ಯಾಕೆ ಬರಲಿಲ್ಲ ಮತ್ತು ಸಿನಿಮಾ ರಂಗಕ್ಕೆ ಮತ್ತೆ ಬಂದಿದ್ದು ಯಾಕೆ,…

Read More “ಗೌಡ್ರು ಹುಡುಗನ್ನ ಹುಡುಕಿ ಕೊಟ್ರೆ ಗ್ಯಾರೆಂಟಿ ಮದ್ವೆ ಆಗ್ತೀನಿ ಎಂದ ನಟಿ ರಮ್ಯಾ. ಈ ವೈರಲ್ ವಿಡಿಯೋ ನೋಡಿ.!” »

Public Vishya

ಗಂಡ ಬ್ಯೂಟಿ ಪಾರ್ಲರ್ ಗೆ ಹೋಗ್ಬೇಡ ಅಂತ ಹೇಳಿದ್ದೆ ತಪ್ಪಾಯ್ತು, ಹೆಂಡ್ತಿ ಎಂಥ ಕೆಲಸ ಮಾಡಿದ್ದಾಳೆ ಗೊತ್ತಾ.?

Posted on May 2, 2023 By Kannada Trend News No Comments on ಗಂಡ ಬ್ಯೂಟಿ ಪಾರ್ಲರ್ ಗೆ ಹೋಗ್ಬೇಡ ಅಂತ ಹೇಳಿದ್ದೆ ತಪ್ಪಾಯ್ತು, ಹೆಂಡ್ತಿ ಎಂಥ ಕೆಲಸ ಮಾಡಿದ್ದಾಳೆ ಗೊತ್ತಾ.?
ಗಂಡ ಬ್ಯೂಟಿ ಪಾರ್ಲರ್ ಗೆ ಹೋಗ್ಬೇಡ ಅಂತ ಹೇಳಿದ್ದೆ ತಪ್ಪಾಯ್ತು, ಹೆಂಡ್ತಿ ಎಂಥ ಕೆಲಸ ಮಾಡಿದ್ದಾಳೆ ಗೊತ್ತಾ.?

  ವೇದ ಸುಳ್ಳಾದರೂ ಗಾದೆ ಸುಳ್ಳಾಗದು ಎನ್ನುವ ಮಾತಿತ್ತು. ಆದರೆ ಕಲಿಗಾಲದಲ್ಲಿ ಗಾದೆ ಮಾತು ಕೂಡ ಹೆಚ್ಚು ದಿನ ಬಾಳುತ್ತಿಲ್ಲ. ಪ್ರತಿ ಹೆಣ್ಣು ಮದುವೆಯಾಗಿ ತವರು ಮನೆ ಬಿಟ್ಟು ಗಂಡನ ಮನೆಗೆ ಹೋಗುವಾಗ ಹೆಣ್ಣು ಮಕ್ಕಳಿಗೆ ಕುಟುಂಬದ ಹಿರಿಯರು ಬುದ್ಧಿ ಮಾತು ಹೇಳಿ ಕಳುಹಿಸುತ್ತಿದ್ದರು. ಗಂಡ ಏನು ಹೇಳಿದರು ಕೇಳಿಕೊಂಡು ಅವನ ಮಾತು ಮೀರದಂತೆ ಅನ್ಯೋನ್ಯವಾಗಿ ಬದುಕು ಎಂದು ಆಶಿರ್ವಾದ ಮಾಡುತ್ತಿದ್ದರು. ಆದರೆ ಇಂಥಹ ಮಾತುಗಳನ್ನು ಈಗ ಎಷ್ಟು ಜನ ಹೆಣ್ಣು ಮಕ್ಕಳು ಪಾಲಿಸುತ್ತಿದ್ದಾರೆ ಎನ್ನುವುದೇ ಪ್ರಶ್ನೆ….

Read More “ಗಂಡ ಬ್ಯೂಟಿ ಪಾರ್ಲರ್ ಗೆ ಹೋಗ್ಬೇಡ ಅಂತ ಹೇಳಿದ್ದೆ ತಪ್ಪಾಯ್ತು, ಹೆಂಡ್ತಿ ಎಂಥ ಕೆಲಸ ಮಾಡಿದ್ದಾಳೆ ಗೊತ್ತಾ.?” »

Public Vishya

ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಂ’ದು ತಾನು ಆ’ತ್ಮ’ಹ’ತ್ಯೆ ಮಾಡಿಕೊಂಡ ಯುವತಿ, ಕಾರಣವೇನು ಗೊತ್ತಾ.?

Posted on May 2, 2023 By Kannada Trend News No Comments on ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಂ’ದು ತಾನು ಆ’ತ್ಮ’ಹ’ತ್ಯೆ ಮಾಡಿಕೊಂಡ ಯುವತಿ, ಕಾರಣವೇನು ಗೊತ್ತಾ.?
ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಂ’ದು ತಾನು ಆ’ತ್ಮ’ಹ’ತ್ಯೆ ಮಾಡಿಕೊಂಡ ಯುವತಿ, ಕಾರಣವೇನು ಗೊತ್ತಾ.?

  ತಾಯಿ ದೇವರ ಸಮಾನ ತಾಯಿಗಿಂತಲೂ ಮಿಗಿಲಾದ ದೇವರಿಲ್ಲ ಇಂತಹದನ್ನೆಲ್ಲ ಪಾಲಿಸಿಕೊಂಡು ನಂಬಿಕೊಂಡು ಬಂದಿರುವ ಸಂಸ್ಕೃತಿ ನಮ್ಮದು. ಭಾರತ ದೇಶದಲ್ಲಿ ಮಾತ್ರ ಅಲ್ಲ ಪ್ರಪಂಚದಾದ್ಯಂತ ಕೂಡ ಬಹಳ ಪವಿತ್ರವಾದ ಸಂಬಂಧ ಎಂದರೆ ಅದು ತಾಯಿ ಮತ್ತು ಮಕ್ಕಳ ಸಂಬಂಧ. ಮನುಷ್ಯ ಮಾತ್ರನಲ್ಲದೆ ಪ್ರಾಣಿಗಳು ಕೂಡ ತನ್ನ ಹೆತ್ತ ಕರುಳಿಗೆ ಹೇಗೆ ಕೃತಜ್ಞವಾಗಿರುತ್ತವೆ ಎನ್ನವ ಉದಾಹರಣೆಯನ್ನು ನಾವು ಕಾಣುತ್ತಿದ್ದೇವೆ. ಅಂತಹದರಲ್ಲಿ ಆಗೊಮ್ಮೆ ಈಗೊಮ್ಮೆ ಮನುಷ್ಯರು ಎನಿಸಿಕೊಂಡವರು ಎಲ್ಲಾ ಸಂಬಂಧಗಳ ಮೌಲ್ಯ ಮರೆಯುತ್ತಿದ್ದಾರೆ. ಈಗ ಅದು ತಾಯಿ ಎನ್ನುವುದನ್ನು ನೋಡದೆ…

Read More “ಹೆತ್ತ ತಾಯಿಯನ್ನೇ ಕತ್ತು ಹಿಸುಕಿ ಕೊಂ’ದು ತಾನು ಆ’ತ್ಮ’ಹ’ತ್ಯೆ ಮಾಡಿಕೊಂಡ ಯುವತಿ, ಕಾರಣವೇನು ಗೊತ್ತಾ.?” »

Public Vishya

ಉಪ್ಪಿನ ಜಾಡಿಯಲ್ಲಿ ಈ ಮೂರು ವಸ್ತುಗಳನ್ನು ಹಾಕಿ ಸಾಕು, ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ ಬರುವುದಿಲ್ಲ.! ನಂಬಿಕೆ ಇಟ್ಟು ಈ ಪ್ರಯೋಗ ಮಾಡಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.

Posted on May 2, 2023 By Kannada Trend News No Comments on ಉಪ್ಪಿನ ಜಾಡಿಯಲ್ಲಿ ಈ ಮೂರು ವಸ್ತುಗಳನ್ನು ಹಾಕಿ ಸಾಕು, ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ ಬರುವುದಿಲ್ಲ.! ನಂಬಿಕೆ ಇಟ್ಟು ಈ ಪ್ರಯೋಗ ಮಾಡಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.
ಉಪ್ಪಿನ ಜಾಡಿಯಲ್ಲಿ ಈ ಮೂರು ವಸ್ತುಗಳನ್ನು ಹಾಕಿ ಸಾಕು, ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ ಬರುವುದಿಲ್ಲ.! ನಂಬಿಕೆ ಇಟ್ಟು ಈ ಪ್ರಯೋಗ ಮಾಡಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.

  ಉಪ್ಪಿಗಿಂತ ರುಚಿ ಬೇರೆ ಇಲ್ಲ ಎನ್ನುವುದು ಕನ್ನಡದ ಒಂದು ಜನಪ್ರಿಯ ಗಾದೆ ಮಾತು. ಉಪ್ಪು ಈ ರೀತಿ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಮನೆಯ ಆರ್ಥಿಕ ಸಮಸ್ಯೆಯನ್ನು ಕೂಡ ಬಗೆಹರಿಸುತ್ತದೆ ಎಂದರೆ ನೀವು ನಂಬಲೇಬೇಕು. ನಮ್ಮ ಶಾಸ್ತ್ರಿಗಳಲ್ಲಿ ಹೇಳಿರುವ ಪ್ರಕಾರ ಮತ್ತು ನಾವು ಇದುವರೆಗೆ ಹಿರಿಯರಿಂದ ಕೇಳಿಕೊಂಡು ಬಂದ ಆಚರಿಸಿದ ಆಚರಣೆಗಳ ಪ್ರಕಾರ ಉಪ್ಪನ್ನು ಬಹಳ ಪೂಜನ್ಯೀಯ ಸ್ಥಾನವಲ್ಲಿ ಕಾಣುತ್ತೇವೆ. ಸಾಕ್ಷಾತ್ ಮಹಾಲಕ್ಷ್ಮಿ ರೂಪವೇ ಉಪ್ಪು ಎಂದು ನಾವು ನಂಬುತ್ತೇವೆ. ಹಿರಿಯರು ಯಾವಾಗಲೂ ಮನೆಯಲ್ಲಿ ಉಪ್ಪು…

Read More “ಉಪ್ಪಿನ ಜಾಡಿಯಲ್ಲಿ ಈ ಮೂರು ವಸ್ತುಗಳನ್ನು ಹಾಕಿ ಸಾಕು, ನಿಮ್ಮ ಮನೆಯಲ್ಲಿ ಹಣದ ಸಮಸ್ಯೆಯೇ ಬರುವುದಿಲ್ಲ.! ನಂಬಿಕೆ ಇಟ್ಟು ಈ ಪ್ರಯೋಗ ಮಾಡಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.” »

Public Vishya

ದಿನವು ಫುಟ್ಪಾತ್ ನಲ್ಲಿ ಕಿತ್ತಳೆಹಣ್ಣು ಮಾರಿ ಬಂದ ಹಣದಲ್ಲಿ ಈ ಅಜ್ಜ ಮಾಡುತ್ತಿದ್ದ ಕೆಲಸವೇನು ಗೊತ್ತ.? ಸರ್ಕಾರಿ ಅಧಿಕಾರಿಗಳೇ ಶಾ-ಕ್ ಆದ್ರೂ.!

Posted on May 2, 2023 By Kannada Trend News No Comments on ದಿನವು ಫುಟ್ಪಾತ್ ನಲ್ಲಿ ಕಿತ್ತಳೆಹಣ್ಣು ಮಾರಿ ಬಂದ ಹಣದಲ್ಲಿ ಈ ಅಜ್ಜ ಮಾಡುತ್ತಿದ್ದ ಕೆಲಸವೇನು ಗೊತ್ತ.? ಸರ್ಕಾರಿ ಅಧಿಕಾರಿಗಳೇ ಶಾ-ಕ್ ಆದ್ರೂ.!
ದಿನವು ಫುಟ್ಪಾತ್ ನಲ್ಲಿ ಕಿತ್ತಳೆಹಣ್ಣು ಮಾರಿ ಬಂದ ಹಣದಲ್ಲಿ ಈ ಅಜ್ಜ ಮಾಡುತ್ತಿದ್ದ ಕೆಲಸವೇನು ಗೊತ್ತ.? ಸರ್ಕಾರಿ ಅಧಿಕಾರಿಗಳೇ ಶಾ-ಕ್ ಆದ್ರೂ.!

  ಫುಟ್ ಪಾತ್ ನಲ್ಲಿ ಕಿತ್ತಳೆಹಣ್ಣು ಮಾರುತ್ತಿದ್ದ ಬಡವನಿಗೆ ಅವಮಾನ ಮಾಡಿದ್ರು, ಆದ್ರೆ ಈತ ಯಾರು ಅಂತ ತಿಳಿದಾಗ ಸರ್ಕಾರಿ ಅಧಿಕಾರಿಗಳೇ ಶಾ’ಕ್ ಆಗಿ ಎದ್ದು ನಿಂತು ನಮಸ್ಕಾರ ಮಾಡಿದ್ರು.! ಇಂಗ್ಲೀಷಿನಲ್ಲಿ ಬಂದು ಪ್ರಚಲಿತವಾದ ಕೋಟ್ ಇದೆ. ಡೋಂಟ್ ಜಡ್ಜ್ ದ ಬುಕ್ ಬೈ ಇಟ್ಸ್ ಕವರ್ ಎಂದು. ಸಧ್ಯಕ್ಕೆ ನಾವೀಗ ಹೇಳುವ ವ್ಯಕ್ತಿಗೆ ಇದು ಬಹಳ ಒಪ್ಪುತ್ತದೆ. ಯಾಕೆಂದರೆ ಅವರ ಕಥೆಯನ್ನು ನೀವೇ ಒಮ್ಮೆ ನೋಡಿ. ವ್ಯಕ್ತಿಯೊಬ್ಬ ಮಂಗಳೂರಿನ ಬಸ್ ನಿಲ್ದಾಣಗಳಲ್ಲಿ ಹಲವು ವರ್ಷಗಳಿಂದ ಕಿತ್ತಳೆ…

Read More “ದಿನವು ಫುಟ್ಪಾತ್ ನಲ್ಲಿ ಕಿತ್ತಳೆಹಣ್ಣು ಮಾರಿ ಬಂದ ಹಣದಲ್ಲಿ ಈ ಅಜ್ಜ ಮಾಡುತ್ತಿದ್ದ ಕೆಲಸವೇನು ಗೊತ್ತ.? ಸರ್ಕಾರಿ ಅಧಿಕಾರಿಗಳೇ ಶಾ-ಕ್ ಆದ್ರೂ.!” »

Public Vishya

2023ರ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ BJP ಸರ್ಕಾರ, ಡಬಲ್ ಇಂಜಿನ್ ಸರ್ಕಾರ ಕೊಟ್ಟಿರುವ ಭರವಸೆಗಳು ಏನೇನು ಗೊತ್ತಾ.?

Posted on May 2, 2023 By Kannada Trend News No Comments on 2023ರ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ BJP ಸರ್ಕಾರ, ಡಬಲ್ ಇಂಜಿನ್ ಸರ್ಕಾರ ಕೊಟ್ಟಿರುವ ಭರವಸೆಗಳು ಏನೇನು ಗೊತ್ತಾ.?
2023ರ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ BJP ಸರ್ಕಾರ, ಡಬಲ್ ಇಂಜಿನ್ ಸರ್ಕಾರ ಕೊಟ್ಟಿರುವ ಭರವಸೆಗಳು ಏನೇನು ಗೊತ್ತಾ.?

  ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಪ್ರಜಾಪ್ರಭುತ್ವದ ಹಬ್ಬದ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಶಾಂತಿಯವಾಗಿ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿಕೊಳ್ಳುತ್ತಿದೆ,ಹಾಗೆಯೇ ತಪ್ಪದೇ ಈ ಬಾರಿ ಮತದಾನ ಮಾಡುವಂತೆ ಜನರ ಮನವೊಲಿಸುತ್ತಿದೆ. ಇದರೊಂದಿಗೆ ರಾಜಕೀಯ ಪಕ್ಷಗಳಿಂದಲೂ ಕೂಡ ಜನರ ಮತಭೇಟೆಯ ಭರಾಟೆ ಭರ್ಜರಿಯಾಗಿ ಸಾಗುತ್ತಿದ್ದು, ದಿನ ಸಮೀಪವಾಗುತ್ತಿದ್ದಂತೆ ಎಲ್ಲೆಡೆ ರೋಡ್ ಶೋ ಸಮಾವೇಶಗಳ ಮೂಲಕ ಮತಯಾಚನೆ ಕಾರ್ಯಕ್ರಮಗಳು ನಡೆಯುತ್ತಿವೆ. ಇದರೊಂದಿಗೆ ಪಕ್ಷಗಳ ಕಾರ್ಯಕರ್ತರು, ಬೆಂಬಲಿಗರೆಲ್ಲಾ ನಾಯಕರ ಜೊತೆ ಗಲ್ಲಿ ಗಲ್ಲಿ ಸುತ್ತಿ ಮನೆಮನೆಗೂ…

Read More “2023ರ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿದ BJP ಸರ್ಕಾರ, ಡಬಲ್ ಇಂಜಿನ್ ಸರ್ಕಾರ ಕೊಟ್ಟಿರುವ ಭರವಸೆಗಳು ಏನೇನು ಗೊತ್ತಾ.?” »

Public Vishya

ಆನ್ ಲೈನ್ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವ ವಿಧಾನ.!

Posted on May 1, 2023 By Kannada Trend News No Comments on ಆನ್ ಲೈನ್ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವ ವಿಧಾನ.!
ಆನ್ ಲೈನ್ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವ ವಿಧಾನ.!

  ಮತದಾರರ ಗುರುತಿನ ಚೀಟಿ ಭಾರತದ ಚುನಾವಣಾ ಆಯೋಗವು ನೀಡುವ ಒಂದು ಪುರಾವೆ ಆಗಿದೆ. ಈ ಫೋಟೋ ಗುರುತಿನ ಚೀಟಿಯನ್ನು 18 ವರ್ಷ ತುಂಬಿದ ಪ್ರತಿಯೊಬ್ಬ ನಾಗರಿಕರು ಪಡೆಯಲೇಬೇಕು. ಮತದಾನ ಮಾಡುವ ಸಮಯದಲ್ಲಿ ಒಂದು ಪ್ರಮುಖ ದಾಖಲೆಯಾಗಿ ಇದನ್ನು ತೋರಿಸಬಹುದು. ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸಿ ಪಡೆದ ನಂತರವಷ್ಟೇ ಮತದಾರ ಪಟ್ಟಿಯಲ್ಲಿ ನಿಮ್ಮ ಹೆಸರು ನೋಂದಣಿ ಆಗಲು ಸಾಧ್ಯ. ಆದರೆ ಕೆಲವೊಮ್ಮೆ ತಂತ್ರಾಂಶದ ದೋಷದಿಂದಲೂ ಅಥವಾ ಹೊಸದಾಗಿ ಮತದಾರರ ಚೀಟಿ ಪಡೆದಾಗ ನಿಮ್ಮ ಹೆಸರು ಮತದಾರರ…

Read More “ಆನ್ ಲೈನ್ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ಪರಿಶೀಲಿಸುವ ವಿಧಾನ.!” »

Public Vishya

PUC ಫೇಲ್ ಆದ ಮಕ್ಕಳಿಗೆ ವಿಶೇಷ ಸೂಚನೆ, PU ಬೋರ್ಡ್ ನಿಂದ ಮಹತ್ವದ ನಿರ್ಧಾರ…

Posted on May 1, 2023 By Kannada Trend News No Comments on PUC ಫೇಲ್ ಆದ ಮಕ್ಕಳಿಗೆ ವಿಶೇಷ ಸೂಚನೆ, PU ಬೋರ್ಡ್ ನಿಂದ ಮಹತ್ವದ ನಿರ್ಧಾರ…
PUC ಫೇಲ್ ಆದ ಮಕ್ಕಳಿಗೆ ವಿಶೇಷ ಸೂಚನೆ, PU ಬೋರ್ಡ್ ನಿಂದ ಮಹತ್ವದ ನಿರ್ಧಾರ…

  ದ್ವಿತೀಯ PUC ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿ ಜೀವನದ ಒಂದು ಪ್ರಮುಖ ಘಟ್ಟ. SSLC ಮುಗಿದ ಬಳಿಕ ಜೀವನದ ಗುರಿ ನಿರ್ಧರಿಸಿಕೊಳ್ಳುವ ಮಕ್ಕಳುಗಳು PUC ಹಂತವನ್ನು ಕೂಡ ಕನ್ಫ್ಯೂಷನ್ ಅಲ್ಲಿಗೆ ದಾಟಬೇಕಾಗುತ್ತದೆ. PUC ಆದ ಬಳಿಕ ಅವರು ಬಯಸುವ ಕ್ಷೇತ್ರಕ್ಕೆ ಅಧಿಕೃತವಾಗಿ ಎಂಟ್ರಿ ಕೊಡಬಹುದು. ತಮ್ಮ ಇಚ್ಛೆಯ ಒಂದು ಫೀಲ್ಡ್ ಅನ್ನು ಮುಟ್ಟಲು ಪಿಯುಸಿ ಕೊನೆಯ ಹಂತ. ವಿದ್ಯಾರ್ಥಿಗಳು ತಮ್ಮ ಆಸಕ್ತಿ ಏನು ಅಥವಾ ತಾವು ಏನಾಗಬೇಕು ಎನ್ನುವುದನ್ನು ಅಲ್ಲೇ ನಿರ್ಧಾರ ಮಾಡಿಬಿಡುತ್ತಾರೆ. ತಾವು ವೈದ್ಯರಾಗಬೇಕೋ, ವಕೀಲರಾಗಬೇಕೋ…

Read More “PUC ಫೇಲ್ ಆದ ಮಕ್ಕಳಿಗೆ ವಿಶೇಷ ಸೂಚನೆ, PU ಬೋರ್ಡ್ ನಿಂದ ಮಹತ್ವದ ನಿರ್ಧಾರ…” »

Public Vishya

ನಟಿ ರಶ್ಮಿಕಾ 1 ತಿಂಗಳಿಗೆ ಎಷ್ಟು ಆದಾಯ ಪಡೆಯುತ್ತಾರೆ ಗೊತ್ತಾ. ಇವರ ಆದಾಯ ಕೇಳಿದ್ರೆ ಪಕ್ಕಾ ಶಾ-ಕ್ ಆಗ್ತೀರಾ.

Posted on May 1, 2023 By Kannada Trend News No Comments on ನಟಿ ರಶ್ಮಿಕಾ 1 ತಿಂಗಳಿಗೆ ಎಷ್ಟು ಆದಾಯ ಪಡೆಯುತ್ತಾರೆ ಗೊತ್ತಾ. ಇವರ ಆದಾಯ ಕೇಳಿದ್ರೆ ಪಕ್ಕಾ ಶಾ-ಕ್ ಆಗ್ತೀರಾ.
ನಟಿ ರಶ್ಮಿಕಾ 1 ತಿಂಗಳಿಗೆ ಎಷ್ಟು ಆದಾಯ ಪಡೆಯುತ್ತಾರೆ ಗೊತ್ತಾ. ಇವರ ಆದಾಯ ಕೇಳಿದ್ರೆ ಪಕ್ಕಾ ಶಾ-ಕ್ ಆಗ್ತೀರಾ.

  ಕೊಡಗಿನ ಕುವರಿ ರಶ್ಮಿಕ ಮಂದಣ್ಣ ಈಗ ಪ್ಯಾನ್ ಇಂಡಿಯ ತಾರೆ. ನ್ಯಾಷನಲ್ ಕ್ರಷ್ ಎನ್ನುವ ಬಿರುದು ಕೂಡ ಪಡೆದಿರುವ ಈಕೆ ಅತಿ ಕಡಿಮೆ ವಯಸ್ಸಿಗೆ ಭಾರತದ ಎಲ್ಲಾ ಪ್ರಮುಖ ಚಿತ್ರರಂಗಗಳಲ್ಲೂ ಗುರುತಿಸಿಕೊಂಡಿರುವ ನಟಿಯಾಗಿದ್ದಾರೆ. 2016 ರಲ್ಲಿ ಬೆಂಗಳೂರಿನಲ್ಲಿ ಪದವಿ ಶಿಕ್ಷಣ ಪಡೆಯುತ್ತಿದ್ದಾಗಲೇ ರಿಷಬ್ ಶೆಟ್ಟಿ ಅವರ ನಿರ್ದೇಶನದ ರಕ್ಷಿತ್ ಶೆಟ್ಟಿ ನಿರ್ಮಾಣ ಮತ್ತು ನಟನೆಯ ಕಿರಿಕ್ ಪಾರ್ಟಿ ಎನ್ನುವ ಸಿನಿಮಾದ ಮೂಲಕ ಚಿತ್ರರಂಗ ಎಂಟ್ರಿಕೊಟ್ಟ ಈಕೆ ಆನಂತರ ಹಿಂತಿರುಗಿ ನೋಡಿದ್ದೇ ಇಲ್ಲ. ಕಿರಿಕ್ ಪಾರ್ಟಿ ಸಿನಿಮಾ…

Read More “ನಟಿ ರಶ್ಮಿಕಾ 1 ತಿಂಗಳಿಗೆ ಎಷ್ಟು ಆದಾಯ ಪಡೆಯುತ್ತಾರೆ ಗೊತ್ತಾ. ಇವರ ಆದಾಯ ಕೇಳಿದ್ರೆ ಪಕ್ಕಾ ಶಾ-ಕ್ ಆಗ್ತೀರಾ.” »

Public Vishya

ಹಣಕಾಸಿನ ಸಮಸ್ಯೆ ಏನೇ ಇದ್ದರೂ ಐದು ನಿಮಿಷದಲ್ಲಿ ಪರಿಹರಿಸುತ್ತಾಳೆ ಈ ಶಕ್ತಿಶಾಲಿ ದೇವತೆ. ಒಮ್ಮೆ ಈ ದೇವಾಲಯಕ್ಕೆ ಭೇಟಿ ನೀಡಿ ನಿಮ್ಮ ಸಂಕಷ್ಟ ನಿವಾರಣೆಯಾಗುತ್ತೆ.

Posted on May 1, 2023 By Kannada Trend News No Comments on ಹಣಕಾಸಿನ ಸಮಸ್ಯೆ ಏನೇ ಇದ್ದರೂ ಐದು ನಿಮಿಷದಲ್ಲಿ ಪರಿಹರಿಸುತ್ತಾಳೆ ಈ ಶಕ್ತಿಶಾಲಿ ದೇವತೆ. ಒಮ್ಮೆ ಈ ದೇವಾಲಯಕ್ಕೆ ಭೇಟಿ ನೀಡಿ ನಿಮ್ಮ ಸಂಕಷ್ಟ ನಿವಾರಣೆಯಾಗುತ್ತೆ.
ಹಣಕಾಸಿನ ಸಮಸ್ಯೆ ಏನೇ ಇದ್ದರೂ ಐದು ನಿಮಿಷದಲ್ಲಿ ಪರಿಹರಿಸುತ್ತಾಳೆ ಈ ಶಕ್ತಿಶಾಲಿ ದೇವತೆ. ಒಮ್ಮೆ ಈ ದೇವಾಲಯಕ್ಕೆ ಭೇಟಿ ನೀಡಿ ನಿಮ್ಮ ಸಂಕಷ್ಟ ನಿವಾರಣೆಯಾಗುತ್ತೆ.

  ಹಿಂದೂಗಳ ನಂಬಿಕೆಗಳ ಪ್ರಕಾರ, ಪುರಾಣಗಳಲ್ಲಿ ಉಲ್ಲೇಖ ಆಗಿರುವ ಪ್ರಕಾರ ಒಟ್ಟಾರೆಯಾಗಿ 330 ಕೋಟಿ ದೇವತೆ ಹಾಗೂ ದೇವರುಗಳು ಇದ್ದಾರೆ. ಹಿಂದೂಗಳು ದೇವತೆಗಳನ್ನು ಬಹಳವಾಗಿ ನಂಬುತ್ತಾರೆ ಹಾಗೂ ಅವರ ನಂಬಿಕೆಗಳು ಹುಸಿಯಾಗದಂತೆ ದೇವತೆಗಳು ಕೂಡ ತನ್ನ ಭಕ್ತಾದಿಗಳ ಕಷ್ಟವನ್ನು ತೀರಿಸಿ ಕಾಪಾಡುತ್ತಾರೆ. ಇಂದಿಗೂ ಸಹ ಮನುಷ್ಯರು ತಾವು ಬಗೆಹರಿಸಲಾಗದ ಸಮಸ್ಯೆಗಳು ಬಂದಾಗ ದೇವರ ಮೊರೆ ಹೋಗುತ್ತಾರೆ. ದೇವರುಗಳಿಗೆ ಹರಕೆ ಕಟ್ಟಿಕೊಳ್ಳುತ್ತಾರೆ. ತಮ್ಮ ಕಷ್ಟ ಪರಿಹಾರ ಆದ ಬಳಿಕ ಅಥವಾ ಇಷ್ಟಾರ್ಥ ಸಿದ್ಧಿಯಾದ ಬಳಿಕ ಬಂದು ಆ ಹರಕೆಗಳನ್ನು…

Read More “ಹಣಕಾಸಿನ ಸಮಸ್ಯೆ ಏನೇ ಇದ್ದರೂ ಐದು ನಿಮಿಷದಲ್ಲಿ ಪರಿಹರಿಸುತ್ತಾಳೆ ಈ ಶಕ್ತಿಶಾಲಿ ದೇವತೆ. ಒಮ್ಮೆ ಈ ದೇವಾಲಯಕ್ಕೆ ಭೇಟಿ ನೀಡಿ ನಿಮ್ಮ ಸಂಕಷ್ಟ ನಿವಾರಣೆಯಾಗುತ್ತೆ.” »

Public Vishya

Posts pagination

Previous 1 … 4 5 6 … 11 Next

Copyright © 2026 Kannada Trend News.


Developed By Top Digital Marketing & Website Development company in Mysore