ಈ ಕ್ಷೇತ್ರದಲ್ಲಿ ತೀರ್ಥ ಸ್ನಾನ ಮಾಡಿ ಹರಕೆ ಕಟ್ಟಿಕೊಂಡು ಮನೆಗೆ ಹೋದರೆ ನೀವು ತಲುಪುವುದರ ಒಳಗೆ ಸಮಸ್ಯೆ ಪರಿಹಾರ ಆಗುವುದು ಗ್ಯಾರಂಟಿ.!
ನಮ್ಮ ಸಂಸ್ಕೃತಿಯಲ್ಲಿ ಮನುಷ್ಯನ ಎಲ್ಲಾ ರೀತಿಯ ಸಮಸ್ಯೆಗಳಿಗೂ ಕೂಡ ಪರಿಹಾರ ನೀಡುವ ಶಕ್ತಿ ಭಗವಂತನಲ್ಲಿ ಮಾತ್ರ ಇರುವುದು ಎನ್ನುವುದನ್ನು ನಂಬಿದ್ದೇವೆ. ಹಾಗೆಂದ ಮಾತ್ರಕ್ಕೆ ನೇರವಾಗಿ ದೇವರೇ ಬಂದು ನಮ್ಮ ಸಮಸ್ಯೆ ಬಗೆ ಹರಿಸುವುದಿಲ್ಲ. ಆತನಿಗೆ ಪ್ರಾರ್ಥಿಸಿದರೆ ಭಕ್ತಿಯಿಂದ ಕೇಳಿಕೊಂಡರೆ ಮನುಷ್ಯ ಸಹಜವಾಗಿ ಬರುವ ಕಷ್ಟಗಳನ್ನು ಎದುರಿಸುವ ಶಕ್ತಿ ನಮಗೆ ಬರುತ್ತದೆ. ಹೀಗೆ ಪರೋಕ್ಷವಾಗಿ ಭಗವಂತ ಯಾವುದಾದರೂ ರೂಪದಲ್ಲಿ ಬಂದು ಸಮಸ್ಯೆ ಪರಿಹರಿಸುತ್ತಾನೆ ಮತ್ತು ನಮ್ಮತ್ತ ತನ್ನ ಕೃಪೆ ತೋರುತ್ತಾನೆ ಎನ್ನುವುದು ನಂಬಿಕೆ. ಈ ನಂಬಿಕೆಯಿಂದಲೇ ವ್ರತ,…