Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Useful Information

ಈ ಯೋಗವನ್ನು ಮಾಡಿದ್ರೆ ಮಂಡಿ ನೋವು ಮಾಯವಾಗುತ್ತೆ.!

Posted on May 11, 2024May 11, 2024 By Kannada Trend News No Comments on ಈ ಯೋಗವನ್ನು ಮಾಡಿದ್ರೆ ಮಂಡಿ ನೋವು ಮಾಯವಾಗುತ್ತೆ.!
ಈ ಯೋಗವನ್ನು ಮಾಡಿದ್ರೆ ಮಂಡಿ ನೋವು ಮಾಯವಾಗುತ್ತೆ.!

  ಇತ್ತೀಚಿನ ದಿನದಲ್ಲಿ ಕಡಿಮೆ ವಯಸ್ಸಿನ ವ್ಯಕ್ತಿಗಳಿಗೂ ಕೂಡ ಮಂಡಿ ನೋವಿನ ಸಮಸ್ಯೆ ಎನ್ನುವುದು ಕಾಣಿಸಿಕೊಳ್ಳುತ್ತಿರುತ್ತದೆ. ಇದಕ್ಕೆ ಬಹಳ ಪ್ರಮುಖವಾದಂತಹ ಕಾರಣ ಏನು ಎಂದು ನೋಡುವುದಾದರೆ ನಮ್ಮ ಜಾಯಿಂಟ್ ಗಳಲ್ಲಿಯೂ ಲ್ಯೂಬ್ರಿಕೆಷನ್ ಫ್ಲೂಯಿಡ್ ಕಡಿಮೆಯಾದ ಸಂದರ್ಭದಲ್ಲಿ ನಾವು ಮಂಡಿಯನ್ನು ಬಗ್ಗಿಸುವುದು ಕಾಲನ್ನು ಮಡಿಸುವುದು ಇಂತಹ ಒಂದು ಸಂದರ್ಭದಲ್ಲಿ ಆ ಒಂದು ಸ್ಥಳದಲ್ಲಿ ನೋವು ಕಾಣಿಸಿಕೊಳ್ಳಲು ಪ್ರಾರಂಭವಾಗುತ್ತದೆ. ಇದನ್ನೇ ನಾವು ಮಂಡಿ ನೋವು ಎಂದು ಕರೆಯುತ್ತೇವೆ. ಹಾಗಾಗಿ ನಮ್ಮ ಮಂಡಿ ನೋವಿನ ಸಮಸ್ಯೆ ಯನ್ನು ಕೆಲವೊಂದಷ್ಟು ಯೋಗವನ್ನು ಮಾಡುವುದರ…

Read More “ಈ ಯೋಗವನ್ನು ಮಾಡಿದ್ರೆ ಮಂಡಿ ನೋವು ಮಾಯವಾಗುತ್ತೆ.!” »

Useful Information

ಮನೆಯಲ್ಲಿ ಜಿರಳೆ ಇದಿಯಾ.? ಚಿಂತೆ ಬಿಡಿ ಈ ಟಿಪ್ಸ್ ಫಾಲೋ ಮಾಡಿ ಸಾಕು ಜಿರಳೆ ಹುಡುಕಿದರೂ ಸಿಗುವುದಿಲ್ಲ.

Posted on May 11, 2024 By Kannada Trend News No Comments on ಮನೆಯಲ್ಲಿ ಜಿರಳೆ ಇದಿಯಾ.? ಚಿಂತೆ ಬಿಡಿ ಈ ಟಿಪ್ಸ್ ಫಾಲೋ ಮಾಡಿ ಸಾಕು ಜಿರಳೆ ಹುಡುಕಿದರೂ ಸಿಗುವುದಿಲ್ಲ.
ಮನೆಯಲ್ಲಿ ಜಿರಳೆ ಇದಿಯಾ.? ಚಿಂತೆ ಬಿಡಿ ಈ ಟಿಪ್ಸ್ ಫಾಲೋ ಮಾಡಿ ಸಾಕು ಜಿರಳೆ ಹುಡುಕಿದರೂ ಸಿಗುವುದಿಲ್ಲ.

  ಮನೆ ಎಂದ ಮೇಲೆ ಅಲ್ಲಿ ಹಲವಾರು ಕ್ರಿಮಿಕೀಟಗಳು ಕೆಲವೊಂದಷ್ಟು ಜಿರಳೆಗಳು ಪಲ್ಲಿಗಳು ಇವೆಲ್ಲವೂ ಕೂಡ ಇರುವುದು ಸರ್ವೇಸಾಮಾನ್ಯ ಆದರೆ ಇವುಗಳನ್ನು ನಾವು ದೂರ ಮಾಡುವುದಕ್ಕೆ ಮಾರುಕಟ್ಟೆಯಲ್ಲಿ ಸಿಗುವಂತಹ ಕೆಲವೊಂದಷ್ಟು ಕೆಮಿಕಲ್ ಪದಾರ್ಥಗಳನ್ನು ಉಪ ಯೋಗಿಸಿ ಅವುಗಳನ್ನು ದೂರ ಮಾಡುತ್ತಿರುತ್ತೇವೆ. ಆದರೆ ಯಾವುದೇ ಕಾರಣಕ್ಕೂ ಆ ರೀತಿಯಾದಂತಹ ತಪ್ಪು ವಿಧಾನವನ್ನು ಅನುಸರಿಸ ಬಾರದು ಏಕೆ ಎಂದರೆ ಆ ಒಂದು ಕೆಮಿಕಲ್ ಪದಾರ್ಥದಲ್ಲಿ ಹಲವಾರು ರೀತಿಯ ವಿಷಕಾರಿ ಪದಾರ್ಥಗಳು ಇರುವುದರಿಂದ ಅದೇನಾದರೂ ಬೇರೆ ಆಹಾರ ಪದಾರ್ಥದ ಮೇಲೆ ಬಿದ್ದು…

Read More “ಮನೆಯಲ್ಲಿ ಜಿರಳೆ ಇದಿಯಾ.? ಚಿಂತೆ ಬಿಡಿ ಈ ಟಿಪ್ಸ್ ಫಾಲೋ ಮಾಡಿ ಸಾಕು ಜಿರಳೆ ಹುಡುಕಿದರೂ ಸಿಗುವುದಿಲ್ಲ.” »

Useful Information

ಕಷ್ಟಗಳು ಬಂದಾಗ ಅರಳಿ ಮರದ ಮುಂದೆ ಈ ಮಂತ್ರ 11 ಬಾರಿ ಹೇಳಿ.!

Posted on May 11, 2024 By Kannada Trend News No Comments on ಕಷ್ಟಗಳು ಬಂದಾಗ ಅರಳಿ ಮರದ ಮುಂದೆ ಈ ಮಂತ್ರ 11 ಬಾರಿ ಹೇಳಿ.!
ಕಷ್ಟಗಳು ಬಂದಾಗ ಅರಳಿ ಮರದ ಮುಂದೆ ಈ ಮಂತ್ರ 11 ಬಾರಿ ಹೇಳಿ.!

  ಜೀವನದಲ್ಲಿ ಬರುವ ದೊಡ್ಡ ದೊಡ್ಡ ಕಷ್ಟಗಳಿಗೆ ಪ್ರತಿಯೊಬ್ಬರೂ ಕೂಡ ಪರಿಹಾರದ ದಾರಿಯನ್ನೇ ಹುಡುಕುತ್ತಾರೆ. ಕೆಲವರಿಗೆ ಹಣಕಾಸಿನ ಸಮಸ್ಯೆ ಇದ್ದರೆ ಇನ್ನೂ ಕೆಲವರಿಗೆ ಆರೋಗ್ಯದ ಸಮಸ್ಯೆಗಳು ಹೆಚ್ಚಾಗಿ ಇರುತ್ತದೆ. ಚೆನ್ನಾಗಿ ಓದುತ್ತಿದಂತಹ ಮಗ ಅಥವಾ ಮಗಳು ಓದು ನಿಲ್ಲಿಸಿದರೆ ಪರಿಹಾರವೇನು. ಎಷ್ಟೇ ದುಡಿದರೂ ನೆಮ್ಮದಿ ಇಲ್ಲ ಇದಕ್ಕೆ ಪರಿಹಾರವೇನು. ಸಂಸಾರದಲ್ಲಿ ಕೆಲವೊಂದಷ್ಟು ಸಮಸ್ಯೆಗಳು ಉಂಟಾ ದಂತಹ ಸಂದರ್ಭದಲ್ಲಿ ಹೀಗೆ ಯಾವುದೇ ಸಮಸ್ಯೆ ಇದ್ದರೂ ಕೂಡ ನಾವು ಅದನ್ನು ದೂರ ಮಾಡಿಕೊಳ್ಳಬೇಕು ಎಂದರೆ ಕೆಲವೊಂದಷ್ಟು ದೈವ ಮಾರ್ಗದ ಪರಿಹಾರಗಳನ್ನು…

Read More “ಕಷ್ಟಗಳು ಬಂದಾಗ ಅರಳಿ ಮರದ ಮುಂದೆ ಈ ಮಂತ್ರ 11 ಬಾರಿ ಹೇಳಿ.!” »

Useful Information

ಒಡೆದ ಹಾಲಿನಿಂದ ಮನೆಯಲ್ಲೇ ಪನ್ನೀರ್ ಮಾಡುವ ವಿಧಾನ.!

Posted on May 10, 2024 By Kannada Trend News No Comments on ಒಡೆದ ಹಾಲಿನಿಂದ ಮನೆಯಲ್ಲೇ ಪನ್ನೀರ್ ಮಾಡುವ ವಿಧಾನ.!
ಒಡೆದ ಹಾಲಿನಿಂದ ಮನೆಯಲ್ಲೇ ಪನ್ನೀರ್ ಮಾಡುವ ವಿಧಾನ.!

  ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ಪನ್ನೀರ್ ಅನ್ನು ತಮ್ಮ ಆಹಾರ ಪದ್ಧತಿಯಲ್ಲಿ ಉಪಯೋಗಿಸುವುದು ತುಂಬಾ ಒಳ್ಳೆಯದು. ಪನ್ನೀರ್ ವಿಟಮಿನ್ ಡಿ ಯಂತಹ ಪ್ರಮುಖ ಜೀವಸತ್ವಗಳನ್ನು ಹೊಂದಿರುತ್ತದೆ. ಇದು ಕ್ಯಾಲ್ಸಿಯಂ ಹೀರಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ ಮತ್ತು ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ ಮತ್ತು ನರಗಳ ಕಾರ್ಯ ಮತ್ತು ಕೆಂಪು ರಕ್ತ ಕಣಗಳ ಉತ್ಪಾದನೆಗೆ ಅಗತ್ಯವಾದ ವಿಟಮಿನ್ ಬಿ 12 ಅನ್ನು ಹೊಂದಿರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ಕೂಡ ಪನ್ನೀರ್ ಅನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇವನೆ ಮಾಡುವುದು ತುಂಬಾ ಒಳ್ಳೆಯದು ಅದರಲ್ಲೂ…

Read More “ಒಡೆದ ಹಾಲಿನಿಂದ ಮನೆಯಲ್ಲೇ ಪನ್ನೀರ್ ಮಾಡುವ ವಿಧಾನ.!” »

Useful Information

ಈ ರಾಶಿಯಲ್ಲಿ ಹುಟ್ಟಿದವರು ನಿಜಕ್ಕೂ ಅದೃಷ್ಟವಂತರು.!

Posted on May 10, 2024 By Kannada Trend News No Comments on ಈ ರಾಶಿಯಲ್ಲಿ ಹುಟ್ಟಿದವರು ನಿಜಕ್ಕೂ ಅದೃಷ್ಟವಂತರು.!
ಈ ರಾಶಿಯಲ್ಲಿ ಹುಟ್ಟಿದವರು ನಿಜಕ್ಕೂ ಅದೃಷ್ಟವಂತರು.!

  2024 ಈ ವರ್ಷ ಏಪ್ರಿಲ್ 23ನೇ ತಾರೀಖಿನಿಂದ ಮುಂದೆ ಬರುವ 2033ವರೆಗೆ ಅಂದರೆ ಮಧ್ಯದಲ್ಲಿ ಬರುವ 9 ವರ್ಷಗಳ ಕಾಲದಲ್ಲಿ ಸಾಕಷ್ಟು ಹಣಕಾಸನ್ನು ಸಂಪಾದನೆ ಮಾಡುವುದರ ಜೊತೆಗೆ ನೂರು ಕೋಟಿ ಆಸ್ತಿಯ ಒಡೆಯರಾಗುವುದು ಖಂಡಿತಾ. ಹಾಗಾದರೆ ಇಷ್ಟೆಲ್ಲಾ ಅನುಕೂಲಗಳನ್ನು ಪಡೆದುಕೊಳ್ಳುತ್ತಿರುವಂತಹ ಆ ರಾಶಿಯವರು ಯಾರು ಹಾಗೂ ಅವರು ಈ ಒಂದು ಸಂದರ್ಭದಲ್ಲಿ ಏನೆಲ್ಲಾ ಅಭಿವೃದ್ಧಿ ಯಶಸ್ಸನ್ನು ಪಡೆದುಕೊಳ್ಳಬಹುದು ಎಂದು ಈ ಕೆಳಗೆ ತಿಳಿಯೋಣ. ಅದಕ್ಕೂ ಮೊದಲು ಪ್ರತಿಯೊಬ್ಬರೂ ಕೂಡ ತಮ್ಮ ಜೀವನದಲ್ಲಿ ಯಾವ ರೀತಿಯಾದಂತಹ ಸಂದರ್ಭದಲ್ಲಿ…

Read More “ಈ ರಾಶಿಯಲ್ಲಿ ಹುಟ್ಟಿದವರು ನಿಜಕ್ಕೂ ಅದೃಷ್ಟವಂತರು.!” »

Useful Information

ದೇವರಿಗೆ ಇಡುವ ನೈವೇದ್ಯ ಹೇಗಿರಬೇಕು? ದೇವರ ನೈವೇದ್ಯವನ್ನು ಹಾಗೇ ಇಟ್ಟರೆ ಏನಾಗುತ್ತೆ ? ದೇವರಿಗೆ ಇಟ್ಟ ನೈವೇದ್ಯ ಇರುವೆಗಳು ತಿಂದರೆ.!

Posted on May 10, 2024 By Kannada Trend News No Comments on ದೇವರಿಗೆ ಇಡುವ ನೈವೇದ್ಯ ಹೇಗಿರಬೇಕು? ದೇವರ ನೈವೇದ್ಯವನ್ನು ಹಾಗೇ ಇಟ್ಟರೆ ಏನಾಗುತ್ತೆ ? ದೇವರಿಗೆ ಇಟ್ಟ ನೈವೇದ್ಯ ಇರುವೆಗಳು ತಿಂದರೆ.!
ದೇವರಿಗೆ ಇಡುವ ನೈವೇದ್ಯ ಹೇಗಿರಬೇಕು? ದೇವರ ನೈವೇದ್ಯವನ್ನು ಹಾಗೇ ಇಟ್ಟರೆ ಏನಾಗುತ್ತೆ ? ದೇವರಿಗೆ ಇಟ್ಟ ನೈವೇದ್ಯ ಇರುವೆಗಳು ತಿಂದರೆ.!

  ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿಯೂ ಕೂಡ ದಿನನಿತ್ಯ ದೇವರಿಗೆ ಪೂಜೆ ಮಾಡುವಂತಹ ಪದ್ಧತಿ ಇದ್ದೇ ಇರುತ್ತದೆ. ಆದರೆ ಕೆಲಒಬ್ಬರ ಮನೆಯಲ್ಲಿ ವಾರಕ್ಕೆ ಒಮ್ಮೆಯಾದರೂ ಸಹ ದೇವರ ಪೂಜೆಯನ್ನು ಮಾಡುತ್ತಾರೆ. ಅದೇ ರೀತಿಯಾಗಿ ದೇವರ ಪೂಜೆ ಮಾಡಿದ ತಕ್ಷಣ ಅಂದರೆ ದೇವರ ಪೂಜೆಯನ್ನು ಮುಗಿಸಿದ ನಂತರ ದೇವರಿಗೆ ನಾವು ವಿಶೇಷವಾಗಿ ನೈವೇದ್ಯವನ್ನು ಇಡುತ್ತೇವೆ. ಆ ನೈವೇದ್ಯದಲ್ಲಿ ಕಲ್ಲು ಸಕ್ಕರೆ ಆಗಿರಬಹುದು, ಹಾಲು ಕಲ್ಲು ಸಕ್ಕರೆ ಆಗಿರಬಹುದು, ಖರ್ಜೂರ ಹಣ್ಣು ಹಂಪಲು ಪಾಯಸ ಪಾನಕ ಹಾಗೂ ಪುಳಿಯೋಗರೆ ಕೂಡ ಆಗಿರಬಹುದು….

Read More “ದೇವರಿಗೆ ಇಡುವ ನೈವೇದ್ಯ ಹೇಗಿರಬೇಕು? ದೇವರ ನೈವೇದ್ಯವನ್ನು ಹಾಗೇ ಇಟ್ಟರೆ ಏನಾಗುತ್ತೆ ? ದೇವರಿಗೆ ಇಟ್ಟ ನೈವೇದ್ಯ ಇರುವೆಗಳು ತಿಂದರೆ.!” »

Useful Information

ಈ ಸಮಯದಲ್ಲಿ ಕಸ ಗುಡಿಸಿದರೆ 8 ವರ್ಷ ಕಷ್ಟ ತಪ್ಪೋಲ್ಲ.

Posted on May 10, 2024 By Kannada Trend News No Comments on ಈ ಸಮಯದಲ್ಲಿ ಕಸ ಗುಡಿಸಿದರೆ 8 ವರ್ಷ ಕಷ್ಟ ತಪ್ಪೋಲ್ಲ.
ಈ ಸಮಯದಲ್ಲಿ ಕಸ ಗುಡಿಸಿದರೆ 8 ವರ್ಷ ಕಷ್ಟ ತಪ್ಪೋಲ್ಲ.

ಸಾಮಾನ್ಯವಾಗಿ ಮನೆ ಕೆಲಸವನ್ನು ಮನೆಯಲ್ಲಿರುವ ಹೆಣ್ಣು ಮಕ್ಕಳೇ ಮಾಡಿರುವುದನ್ನು ನೋಡಿರುತ್ತೇವೆ. ಅಡುಗೆ ಮಾಡುವುದು ಮನೆಯನ್ನು ಶುಚಿಗೊಳಿಸುವುದು ಬಟ್ಟೆ ತೊಳೆಯುವುದು ಪಾತ್ರೆ ತೊಳೆಯುವುದು ಕಸ ಗುಡಿಸುವುದು ಇದೆಲ್ಲವನ್ನು ಸಹ ಮನೆಯಲ್ಲಿರುವಂತಹ ಮಹಿಳೆಯರು ಹಾಗೂ ಕೆಲಸಕ್ಕೆ ಹೋಗಿ ಬರುವಂತಹ ಮಹಿಳೆಯರು ಮಾಡುತ್ತಾರೆ. ಈಗ ಕಾಲ ತುಂಬಾ ಬದಲಾಗಿದೆ ಗಂಡು ಮಕ್ಕಳು ಕೂಡ ಆಗಾಗ ಸಹಾಯ ಮಾಡುತ್ತಿರುತ್ತಾರೆ ಆದರೂ ಕೂಡ ಮನೆ ಕೆಲಸ ಮಾಡುವಂತಹ ತಾಪತ್ರಯ ಮಾತ್ರ ಹೆಣ್ಣು ಮಕ್ಕಳಿಗೆ ತಪ್ಪಿಲ್ಲ. ನಿಮಗೆ ಗೊತ್ತಿಲ್ಲದೇ ಇರುವಂತಹ ಅಚ್ಚರಿಯ ವಿಷಯ ಏನು ಎಂದರೆ…

Read More “ಈ ಸಮಯದಲ್ಲಿ ಕಸ ಗುಡಿಸಿದರೆ 8 ವರ್ಷ ಕಷ್ಟ ತಪ್ಪೋಲ್ಲ.” »

Useful Information

ಪ್ಲಾಸ್ಟಿಕ್ ಮುರಿದ ಮಗ್ ಬಕೆಟ್ ಗಳನ್ನು ಜೋಡಿಸುವ ಸುಲಭ ವಿಧಾನ.!

Posted on May 10, 2024 By Kannada Trend News No Comments on ಪ್ಲಾಸ್ಟಿಕ್ ಮುರಿದ ಮಗ್ ಬಕೆಟ್ ಗಳನ್ನು ಜೋಡಿಸುವ ಸುಲಭ ವಿಧಾನ.!
ಪ್ಲಾಸ್ಟಿಕ್ ಮುರಿದ ಮಗ್ ಬಕೆಟ್ ಗಳನ್ನು ಜೋಡಿಸುವ ಸುಲಭ ವಿಧಾನ.!

  ಮನೆ ಎಂದರೆ ಅಲ್ಲಿ ಹಲವಾರು ರೀತಿಯ ಕೆಲಸಗಳು ಇರುತ್ತದೆ ಹಾಗೂ ಆ ಕೆಲಸಗಳನ್ನು ಮಾಡಿ ಮುಗಿಸಲೇಬೇಕು ಆದರೆ ಕೆಲವೊಂದು ಕೆಲಸ ಗಳನ್ನು ನಾವು ಎಷ್ಟೇ ಪ್ರಯತ್ನ ಪಟ್ಟರು ಕೂಡ ಅದನ್ನು ನಾವು ಮನೆ ಯಲ್ಲಿ ಮಾಡಲು ಸಾಧ್ಯವಾಗುವುದಿಲ್ಲ ಅದನ್ನು ಬೇರೆಯವರ ಬಳಿ ಮಾಡಿಸುತ್ತೇವೆ ಅಥವಾ ನಮ್ಮ ಕೈಯಲ್ಲಿ ಸಾಧ್ಯವಾಗುವುದೇ ಇಲ್ಲ ಎಂದಾಗ ನಾವು ಆ ಕೆಲಸವನ್ನೇ ಮಾಡುವುದಿಲ್ಲ. ಆದರೆ ಈ ದಿನ ನಾವು ಹೇಳುವಂತಹ ಕೆಲವೊಂದಷ್ಟು ಕಿಚನ್ ಟಿಪ್ಸ್ ಗಳು ಹಾಗೂ ಕೆಲ ವೊಂದು ಉಪಯುಕ್ತ…

Read More “ಪ್ಲಾಸ್ಟಿಕ್ ಮುರಿದ ಮಗ್ ಬಕೆಟ್ ಗಳನ್ನು ಜೋಡಿಸುವ ಸುಲಭ ವಿಧಾನ.!” »

Useful Information

ಇಂದು ಅಕ್ಷಯ ತೃತೀಯ ಈ ವಸ್ತು ದಾನ ಮಾಡಿ ನೀವು ಖಂಡಿತವಾಗಿಯೂ ಮನೆ ಕಟ್ಟಿಸುತ್ತೀರಿ.!

Posted on May 10, 2024 By Kannada Trend News No Comments on ಇಂದು ಅಕ್ಷಯ ತೃತೀಯ ಈ ವಸ್ತು ದಾನ ಮಾಡಿ ನೀವು ಖಂಡಿತವಾಗಿಯೂ ಮನೆ ಕಟ್ಟಿಸುತ್ತೀರಿ.!
ಇಂದು ಅಕ್ಷಯ ತೃತೀಯ ಈ ವಸ್ತು ದಾನ ಮಾಡಿ ನೀವು ಖಂಡಿತವಾಗಿಯೂ ಮನೆ ಕಟ್ಟಿಸುತ್ತೀರಿ.!

  ನಾಳೆ ಮೇ 10ನೇ ತಾರೀಕು ಶುಕ್ರವಾರದ ದಿನ ವಿಶೇಷವಾದ ಅಕ್ಷಯ ತೃತೀಯ ಬಂದಿದೆ ಈ ದಿನದ ಮಹತ್ವವೇನು ಹಾಗೂ ಈ ದಿನ ಯಾವ ಕೆಲವು ವಸ್ತುಗಳನ್ನು ಖರೀದಿ ಮಾಡಿ ತರಬೇಕು ಹಾಗೂ ಯಾವ ಕೆಲವು ವಸ್ತುಗಳನ್ನು ದಾನ ಮಾಡಿದರೆ ಏನು ಫಲ ಕಷ್ಟ ಕಳೆದು ಶಾಶ್ವತ ಶಿವಾನು ಗ್ರಹಕ್ಕೆ ಸಾಕ್ಷಾತ್ ಲಕ್ಷ್ಮಿ ಕುಬೇರ ಹಾಗೂ ವಿಷ್ಣುದೇವರ ಅನುಗ್ರಹಕ್ಕೆ ಯಾವೆಲ್ಲ ನಿಯಮಗಳನ್ನು ತಪ್ಪದೆ ನಾಳೆ ಪಾಲಿಸಬೇಕು ಎನ್ನುವುದನ್ನು ಈ ದಿನ ಸಂಪೂರ್ಣವಾಗಿ ತಿಳಿದುಕೊಳ್ಳೋಣ. ಅಕ್ಷಯ ತೃತೀಯ ಹಬ್ಬದ…

Read More “ಇಂದು ಅಕ್ಷಯ ತೃತೀಯ ಈ ವಸ್ತು ದಾನ ಮಾಡಿ ನೀವು ಖಂಡಿತವಾಗಿಯೂ ಮನೆ ಕಟ್ಟಿಸುತ್ತೀರಿ.!” »

Useful Information

ಗಂಡ ಹೆಂಡತಿ ಈ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಲೇಬಾರದು.!

Posted on May 9, 2024 By Kannada Trend News No Comments on ಗಂಡ ಹೆಂಡತಿ ಈ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಲೇಬಾರದು.!
ಗಂಡ ಹೆಂಡತಿ ಈ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಲೇಬಾರದು.!

  * ಗಂಡ ಹೆಂಡತಿ ಜಗಳದ ನಂತರ ಪರಸ್ಪರ ಒಬ್ಬರಿಗೊಬ್ಬರು ಮಾತು ಬಿಡುತ್ತಾರೆ ಆದರೆ ಅದು ತಪ್ಪು. ಇಬ್ಬರ ನಡುವೆ ಯಾರು ತಪ್ಪು ಮಾಡಿದರೂ ಪರಸ್ಪರ ಕ್ಷಮೆಯಾಚಿಸಿ ಮುಂದೆ ಹೋಗುವುದು ಒಳ್ಳೆಯದು. ಇದರಿಂದ ನಿಮ್ಮಿಬ್ಬರ ನಡುವಿನ ಬಾಂಧವ್ಯ ಮತ್ತಷ್ಟು ಹೆಚ್ಚಾಗುತ್ತದೆ ಬದಲಿಗೆ ನಡೆದಿರುವಂತಹ ಕೆಟ್ಟ ಸಂದರ್ಭವನ್ನು ಪದೇಪದೇ ನೆನಪಿಸಿಕೊಳ್ಳುತ್ತಾ ಇದ್ದರೆ ನಿಮ್ಮ ಜೀವನದಲ್ಲಿ ಮತ್ತಷ್ಟು ಬಿರುಕು ಹೆಚ್ಚಾಗುತ್ತದೆ ಆದ್ದರಿಂದ ಏನೇ ಜಗಳ ನಡೆದರೂ ಕೂಡ ಅದನ್ನು ಮರೆತು ಮುಂದಿನ ಜೀವನ ನಡೆಸುವುದು ಒಳ್ಳೆಯದು. * ಗಂಡ ಹೆಂಡತಿಯ…

Read More “ಗಂಡ ಹೆಂಡತಿ ಈ ತಪ್ಪುಗಳನ್ನು ಯಾವುದೇ ಕಾರಣಕ್ಕೂ ಮಾಡಲೇಬಾರದು.!” »

Useful Information

Posts pagination

Previous 1 … 9 10 11 … 157 Next

Copyright © 2026 Kannada Trend News.


Developed By Top Digital Marketing & Website Development company in Mysore