Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Useful Information

ಜೀವನದಲ್ಲಿ ಏನೇ ಕಷ್ಟ ಬಂದರೂ ಆಂಜನೇಯನ ಈ ಬೀಜಾಕ್ಷರವನ್ನು ಈ ರೀತಿ ಪಠಣೆ ಮಾಡಿ ಸಾಕು ಕಷ್ಟಗಳೆಲ್ಲ ನಿವಾರಣೆಯಾಗಿ ಹೋಗುತ್ತೆ. ಒಮ್ಮೆ ಪಠಿಸಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.!

Posted on June 12, 2023 By Kannada Trend News No Comments on ಜೀವನದಲ್ಲಿ ಏನೇ ಕಷ್ಟ ಬಂದರೂ ಆಂಜನೇಯನ ಈ ಬೀಜಾಕ್ಷರವನ್ನು ಈ ರೀತಿ ಪಠಣೆ ಮಾಡಿ ಸಾಕು ಕಷ್ಟಗಳೆಲ್ಲ ನಿವಾರಣೆಯಾಗಿ ಹೋಗುತ್ತೆ. ಒಮ್ಮೆ ಪಠಿಸಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.!
ಜೀವನದಲ್ಲಿ ಏನೇ ಕಷ್ಟ ಬಂದರೂ ಆಂಜನೇಯನ ಈ ಬೀಜಾಕ್ಷರವನ್ನು ಈ ರೀತಿ ಪಠಣೆ ಮಾಡಿ ಸಾಕು ಕಷ್ಟಗಳೆಲ್ಲ ನಿವಾರಣೆಯಾಗಿ ಹೋಗುತ್ತೆ. ಒಮ್ಮೆ ಪಠಿಸಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.!

  ಆಂಜನೇಯರು ಶ್ರೀ ರಾಮನ ಪರಮ ಭಕ್ತರು. ಭಕ್ತಿ, ಶಕ್ತಿ, ಯುಕ್ತಿಗೆ ಹೆಸರಾದ ಇವರು ಯಾವುದೇ ಸ್ವಾರ್ಥವಿಲ್ಲದೆ ಶ್ರೀರಾಮನ ಸೇವೆ ಮಾಡಿ ಶ್ರೀರಾಮನ ಪ್ರೀತಿಯ ಭಂಟರಾದವರು. ಹಾಗಾಗಿ ಇಂದಿಗೂ ಸಹ ಈ ಕಲಿಯುಗದಲ್ಲೂ ಜನ ಶ್ರೀರಾಮನನ್ನು ಎಷ್ಟು ಪೂಜಿಸುತ್ತಾರೋ ಆಂಜನೇಯನಿಗೂ ಕೂಡ ಅಷ್ಟೇ ನಮಿಸುತ್ತಾರೆ. ಈ ಭಾರತದಲ್ಲಿ ಶ್ರೀರಾಮನ ದೇವಸ್ಥಾನ ಇರುವ ಪ್ರತಿಯೊಂದು ಕಡೆಗೂ ಕೂಡ ಆಂಜನೇಯರಿಗೂ ಸಹ ಅಲ್ಲಿ ಪುಟ್ಟದೊಂದು ಗುಡಿ ಇದ್ದೇ ಇರುತ್ತದೆ. ಆಂಜನೇಯ ಇಲ್ಲದೆ ಇದ್ದರೆ ರಾಮಾಯಣವನ್ನು ಊಹಿಸಲು ಕೂಡ ಅಸಾಧ್ಯ. ಇಷ್ಟು…

Read More “ಜೀವನದಲ್ಲಿ ಏನೇ ಕಷ್ಟ ಬಂದರೂ ಆಂಜನೇಯನ ಈ ಬೀಜಾಕ್ಷರವನ್ನು ಈ ರೀತಿ ಪಠಣೆ ಮಾಡಿ ಸಾಕು ಕಷ್ಟಗಳೆಲ್ಲ ನಿವಾರಣೆಯಾಗಿ ಹೋಗುತ್ತೆ. ಒಮ್ಮೆ ಪಠಿಸಿ ನೋಡಿ ಫಲಿತಾಂಶ ಸಿಕ್ಕೆ ಸಿಗುತ್ತೆ.!” »

Useful Information

200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಈ ಅನ್ನು ಡೌನ್ಲೋಡ್ ಮಾಡಿಕೊಳ್ಳಿ…

Posted on June 12, 2023 By Kannada Trend News No Comments on 200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಈ ಅನ್ನು ಡೌನ್ಲೋಡ್ ಮಾಡಿಕೊಳ್ಳಿ…
200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಈ ಅನ್ನು ಡೌನ್ಲೋಡ್ ಮಾಡಿಕೊಳ್ಳಿ…

  ಕಾಂಗ್ರೆಸ್ ಪಕ್ಷವು 2023ರ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಮುಖ್ಯವಾಗಿ 5 ಯೋಜನೆಗಳನ್ನು ಗ್ಯಾರಂಟಿಯಾಗಿ ಜಾರಿಗೆ ತರುತ್ತೇವೆ ಎಂದು ಹೇಳಿ ಮತಯಾಚನೆ ಮಾಡಿದ್ದರು. ಅಂತಿಮವಾಗಿ ಕಾಂಗ್ರೆಸ್ ಪಕ್ಷವೇ ಗೆದ್ದು ಸ್ಪಷ್ಟ ಬಹುಮತದೊಂದಿಗೆ ಸರ್ಕಾರವನ್ನು ಸ್ಥಾಪಿಸಿದೆ. ಈಗ ಜನತೆಗೆ ಕೊಟ್ಟಿದ್ದ ವಚನದಂತೆ ನುಡಿದಂತೆ ನಡೆದು ಆ ಐದು ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳು ತಮ್ಮ ಕ್ಯಾಬಿನೆಟ್ ಜೊತೆ ಪ್ರತಿಬಾರಿ ಈ ವಿಚಾರಗಳಾಗಿ ಚರ್ಚಿಸಿ ಇದಕ್ಕೆ…

Read More “200 ಯೂನಿಟ್ ವಿದ್ಯುತ್ ಉಚಿತವಾಗಿ ಪಡೆಯಲು ಈ ಅನ್ನು ಡೌನ್ಲೋಡ್ ಮಾಡಿಕೊಳ್ಳಿ…” »

Useful Information

ಗೃಹಜ್ಯೋತಿ ಉಚಿತ ವಿದ್ಯುತ್ ಪಡೆಯಲು ಆಧಾರ್ ಲಿಂಕ್ ಮಾಡುವುದು ಕಡ್ಡಾಯ. ಆಧಾರ್ ಲಿಂಕ್ ಮಾಡುವುದೇಗೆ ನೋಡಿ.!

Posted on June 11, 2023 By Kannada Trend News No Comments on ಗೃಹಜ್ಯೋತಿ ಉಚಿತ ವಿದ್ಯುತ್ ಪಡೆಯಲು ಆಧಾರ್ ಲಿಂಕ್ ಮಾಡುವುದು ಕಡ್ಡಾಯ. ಆಧಾರ್ ಲಿಂಕ್ ಮಾಡುವುದೇಗೆ ನೋಡಿ.!
ಗೃಹಜ್ಯೋತಿ ಉಚಿತ ವಿದ್ಯುತ್ ಪಡೆಯಲು ಆಧಾರ್ ಲಿಂಕ್ ಮಾಡುವುದು ಕಡ್ಡಾಯ. ಆಧಾರ್ ಲಿಂಕ್ ಮಾಡುವುದೇಗೆ ನೋಡಿ.!

  ರಾಜ್ಯದಲ್ಲಿ ಕಳೆದ ತಿಂಗಳಿನಿಂದ ಕಾಂಗ್ರೆಸ್ ಸರ್ಕಾರ ತಾತ್ವಿಕ ಆದೇಶ ನೀಡಿದ್ದ ಗ್ಯಾರಂಟಿ ಕಾರ್ಡ್ ಯೋಜನೆಗಳ ಅನುಷ್ಠಾನದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿದೆ. ಅಂತಿಮವಾಗಿ ಎರಡನೇ ಸುತ್ತಿನ ಕ್ಯಾಬಿನೆಟ್ ಮೀಟಿಂಗ್ ನಡೆದು ಜೂನ್ ಎರಡನೇ ತಾರೀಖಿನಂದು ಸರ್ಕಾರದ ಕಡೆಯಿಂದ ಮತ್ತೊಂದು ಆದೇಶ ಪತ್ರವು ಹೊರ ಬಿದ್ದಿದೆ. ಪ್ರತಿಯೊಂದು ಯೋಜನೆಗೂ ಕೂಡ ಇರುವ ಕಂಡೀಶನ್ಗಳು ಏನು ಆ ಯೋಜನೆಗಳನ್ನು ಜಾರಿಗೆ ತರುವುದಕ್ಕೆ ಅನುಸರಿಸುತ್ತಿರುವ ಮಾರ್ಗಸೂಚಿಗಳು ಏನಿರುತ್ತದೆ, ಯಾರೆಲ್ಲ ಈ ಯೋಜನೆಯ ಫಲಾನುಭವಿಗಳಾಗುವ ಅರ್ಹತೆ ಹೊಂದಿ ಯೋಜನೆ ವ್ಯಾಪ್ತಿ ಒಳಗೆ ಬರುತ್ತಾರೆ…

Read More “ಗೃಹಜ್ಯೋತಿ ಉಚಿತ ವಿದ್ಯುತ್ ಪಡೆಯಲು ಆಧಾರ್ ಲಿಂಕ್ ಮಾಡುವುದು ಕಡ್ಡಾಯ. ಆಧಾರ್ ಲಿಂಕ್ ಮಾಡುವುದೇಗೆ ನೋಡಿ.!” »

Useful Information

ʻಗೃಹ ಲಕ್ಷ್ಮಿʼ ಯೋಜನೆಗೆ ಮಹಿಳೆಯರು ಎಲ್ಲಿ ಅರ್ಜಿ ಸಲ್ಲಿಸಬೇಕು.?, ಅರ್ಹತೆ-ಯಾವ ದಾಖಲೆಗಳು ಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

Posted on June 11, 2023 By Kannada Trend News No Comments on ʻಗೃಹ ಲಕ್ಷ್ಮಿʼ ಯೋಜನೆಗೆ ಮಹಿಳೆಯರು ಎಲ್ಲಿ ಅರ್ಜಿ ಸಲ್ಲಿಸಬೇಕು.?, ಅರ್ಹತೆ-ಯಾವ ದಾಖಲೆಗಳು ಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ
ʻಗೃಹ ಲಕ್ಷ್ಮಿʼ ಯೋಜನೆಗೆ ಮಹಿಳೆಯರು ಎಲ್ಲಿ ಅರ್ಜಿ ಸಲ್ಲಿಸಬೇಕು.?, ಅರ್ಹತೆ-ಯಾವ ದಾಖಲೆಗಳು ಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಸರ್ಕಾರವು ‘ಗೃಹ ಲಕ್ಷ್ಮಿ’ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಹಲವಾರು ಷರತ್ತುಗಳನ್ನು ಮುಂದಿಟ್ಟಿದೆ. ಹೊಸ ನಿಯಮಗಳ ಪ್ರಕಾರ, ಬಿಪಿಎಲ್, ಎಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಹೊಂದಿರುವ ಜನರು ಮಾತ್ರ ಅರ್ಹರು. ಕರ್ನಾಟಕ ಕ್ಯಾಬಿನೆಟ್ ‘ಗೃಹ ಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದ ದಿನಗಳ ನಂತರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಮಂಗಳವಾರ ರಾತ್ರಿ ಇಲಾಖೆ ಹೊರಡಿಸಿದ ವಿವರವಾದ ಮಾರ್ಗಸೂಚಿಗಳಲ್ಲಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಹಲವಾರು ಷರತ್ತುಗಳನ್ನು ಘೋಷಿಸಿತು . ಆದಾಯ ತೆರಿಗೆ ಪಾವತಿಸುವ ಅಥವಾ ಸರಕು…

Read More “ʻಗೃಹ ಲಕ್ಷ್ಮಿʼ ಯೋಜನೆಗೆ ಮಹಿಳೆಯರು ಎಲ್ಲಿ ಅರ್ಜಿ ಸಲ್ಲಿಸಬೇಕು.?, ಅರ್ಹತೆ-ಯಾವ ದಾಖಲೆಗಳು ಬೇಕು.? ಇಲ್ಲಿದೆ ಸಂಪೂರ್ಣ ಮಾಹಿತಿ” »

Useful Information

ಡೆತ್ ಸರ್ಟಿಫಿಕೇಟ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ.!

Posted on June 10, 2023July 1, 2024 By Kannada Trend News No Comments on ಡೆತ್ ಸರ್ಟಿಫಿಕೇಟ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ.!
ಡೆತ್ ಸರ್ಟಿಫಿಕೇಟ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ.!

  ಪ್ರತಿಯೊಂದು ಕುಟುಂಬದಲ್ಲೂ ಕೂಡ ಆಗುವ ಜನನ ಹಾಗೂ ಮ.ರಣವನ್ನು ಕುಟುಂಬದವರು ನೋಂದಾಯಿಸಬೇಕು. ಜೊತೆಗೆ ಜನನ ಪ್ರಮಾಣ ಪತ್ರವನ್ನು ಹೇಗೆ ಪಡೆದುಕೊಳ್ಳುತ್ತೇವೆಯೋ ಅದೇ ರೀತಿ ಮನೆಯಲ್ಲಿ ಯಾರಾದರೂ ಮೃ.ತರಾದಾಗ ಅವರ ಮರಣ ಪ್ರಮಾಣ ಪತ್ರವನ್ನು ಕೂಡ ಸಂಬಂಧ ಪಟ್ಟ ಕಚೇರಿಯಿಂದ ಪಡೆದುಕೊಳ್ಳಬೇಕು. ಭವಿಷ್ಯದಲ್ಲಿ ಹಲವು ಸಂದರ್ಭಗಳಲ್ಲಿ ದಾಖಲೆಯಾಗಿ ಈ ಮ.ರಣ ಪ್ರಮಾಣ ಪತ್ರವನ್ನು ಕೇಳುತ್ತಾರೆ.   ಹಾಗಾಗಿ ಈ ಅಂಕಣದಲ್ಲಿ ಮರಣ ಪ್ರಮಾಣ ಪತ್ರವನ್ನು ಯಾಕೆ ಪಡೆದುಕೊಳ್ಳಬೇಕು ಅದನ್ನು ಹೇಗೆ ಪಡೆದುಕೊಳ್ಳಬೇಕು ಅದಕ್ಕೆ ಅರ್ಜಿ ಸಲ್ಲಿಸುವುದು ಹೇಗೆ…

Read More “ಡೆತ್ ಸರ್ಟಿಫಿಕೇಟ್ ಪಡೆಯುವ ಸುಲಭ ವಿಧಾನ ಇಲ್ಲಿದೆ ನೋಡಿ.!” »

Useful Information

ಮಹಿಳಾ ಸಮ್ಮಾನ್ ಯೋಜನೆಗೆ ವ್ಯಾಪಕ ಸ್ಪಂದನೆ, ನೀವೂ ಅಕೌಂಟ್​ ಓಪನ್​ ಮಾಡಿಸಿ ಪ್ರತಿ ತಿಂಗಳು 5 ಸಾವಿರ ರೂಪಾಯಿ ಹಣ ಗಳಿಸಿ.!

Posted on June 10, 2023June 30, 2024 By Kannada Trend News No Comments on ಮಹಿಳಾ ಸಮ್ಮಾನ್ ಯೋಜನೆಗೆ ವ್ಯಾಪಕ ಸ್ಪಂದನೆ, ನೀವೂ ಅಕೌಂಟ್​ ಓಪನ್​ ಮಾಡಿಸಿ ಪ್ರತಿ ತಿಂಗಳು 5 ಸಾವಿರ ರೂಪಾಯಿ ಹಣ ಗಳಿಸಿ.!
ಮಹಿಳಾ ಸಮ್ಮಾನ್ ಯೋಜನೆಗೆ ವ್ಯಾಪಕ ಸ್ಪಂದನೆ, ನೀವೂ ಅಕೌಂಟ್​ ಓಪನ್​ ಮಾಡಿಸಿ ಪ್ರತಿ ತಿಂಗಳು 5 ಸಾವಿರ ರೂಪಾಯಿ ಹಣ ಗಳಿಸಿ.!

  ಮಹಿಳೆಯರನ್ನು ಆರ್ಥಿಕವಾಗಿ ಸಬಲವನ್ನಾಗಿಸುವ ಉದ್ದೇಶ ಹೊಂದಿರುವ ಈ ಯೋಜನೆಗೆ ವಯಸ್ಸಿನ ನಿರ್ಬಂಧ ಇಲ್ಲ. ಎರಡು ವರ್ಷದ ಅವಧಿಗೆ ಮಹಿಳೆಯರು ಠೇವಣಿ ಇಡುವುದಕ್ಕೆ ಅವಕಾಶವಿದ್ದು, ಕನಿಷ್ಠ 1 ಸಾವಿರ ರೂ. ಗಳಿಂದ 2 ಲಕ್ಷ ರೂ.ಗಳವರೆಗೆ ಠೇವಣಿ ಇಟ್ಟರೆ ಶೇ. 7.5ರ ಬಡ್ಡಿಯೊಂದಿಗೆ 2 ವರ್ಷದ ನಂತರ ಹಣ ಹಿಂದಿರುಗಿಸುವ ಯೋಜನೆ ಇದು.   ಬಾಗಲಕೋಟೆ : ಉಳಿತಾಯವೂ ಒಂದು ಆದಾಯ ಎಂಬ ತತ್ವದಂತೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ `ಮಹಿಳಾ ಸಮ್ಮಾನ್​​ ಉಳಿತಾಯ ಪ್ರಮಾಣಪತ್ರ’ ಯೋಜನೆಗೆ (Mahila…

Read More “ಮಹಿಳಾ ಸಮ್ಮಾನ್ ಯೋಜನೆಗೆ ವ್ಯಾಪಕ ಸ್ಪಂದನೆ, ನೀವೂ ಅಕೌಂಟ್​ ಓಪನ್​ ಮಾಡಿಸಿ ಪ್ರತಿ ತಿಂಗಳು 5 ಸಾವಿರ ರೂಪಾಯಿ ಹಣ ಗಳಿಸಿ.!” »

Useful Information

ಗೃಹಲಕ್ಷ್ಮಿ ಯೋಜನೆಯ ಹೊಸ ನಿಯಮ ಈ ರೀತಿಯ ದಾಖಲಾತಿಯನ್ನು ಹೊಂದಿರುವ ಮಹಿಳೆಯರಿಗೆ ಮಾತ್ರ ಹಣ ಜಮಾ..!!

Posted on June 10, 2023 By Kannada Trend News No Comments on ಗೃಹಲಕ್ಷ್ಮಿ ಯೋಜನೆಯ ಹೊಸ ನಿಯಮ ಈ ರೀತಿಯ ದಾಖಲಾತಿಯನ್ನು ಹೊಂದಿರುವ ಮಹಿಳೆಯರಿಗೆ ಮಾತ್ರ ಹಣ ಜಮಾ..!!
ಗೃಹಲಕ್ಷ್ಮಿ ಯೋಜನೆಯ ಹೊಸ ನಿಯಮ ಈ ರೀತಿಯ ದಾಖಲಾತಿಯನ್ನು ಹೊಂದಿರುವ ಮಹಿಳೆಯರಿಗೆ ಮಾತ್ರ ಹಣ ಜಮಾ..!!

  2023ರ ಚುನಾವಣೆಯಲ್ಲಿ ಕರ್ನಾಟಕದ ಎಲ್ಲಾ ಪಕ್ಷಗಳು ಹಲವಾರು ಆಶ್ವಾಸನೆಗಳನ್ನು ನೀಡಿದ್ದವು. ಅದರ ಬೆನ್ನಲ್ಲೇ ಗೆದ್ದು ಬೀಗಿದ ಕಾಂಗ್ರೆಸ್ ಪಕ್ಷವು, ಆಡಳಿತವನ್ನು ಪ್ರಾರಂಭಿಸಿದ ಕೆಲವೇ ಕೆಲವು ದಿನಗಳಿಂದಲೇ ಚುನಾವಣಾ ಪ್ರಣಾಳಿಕೆಯಲ್ಲಿ ತಾನು ನೀಡಿದ ವಾಗ್ದಾನವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿದೆ. ಗೃಹಲಕ್ಷ್ಮಿ ಯೋಜನೆಯ ಮುಖಾಂತರ ಪ್ರತಿ ಮನೆಯ ಯಜಮಾನಿಗೆ ಮಾಸಿಕ ಹಣ ಎರಡು ಸಾವಿರ ರೂಪಾಯಿಗಳನ್ನು ನೀಡುವುದಾಗಿ ಹೇಳಿತ್ತು. ಅಂತೆಯೇ ಕುಟುಂಬವನ್ನು ನಿರ್ವಹಿಸಲು ಸಹಾಯವಾಗುವಂತೆ ಮಹಿಳೆಗೆ ಹಣ ನೀಡುವುದಾಗಿ ಅಧಿಕೃತ ಘೋಷಣೆಯನ್ನು ಸರ್ಕಾರವು ಮಾಡಿದೆ ಎಂಬ ವಿಚಾರವು…

Read More “ಗೃಹಲಕ್ಷ್ಮಿ ಯೋಜನೆಯ ಹೊಸ ನಿಯಮ ಈ ರೀತಿಯ ದಾಖಲಾತಿಯನ್ನು ಹೊಂದಿರುವ ಮಹಿಳೆಯರಿಗೆ ಮಾತ್ರ ಹಣ ಜಮಾ..!!” »

Useful Information

ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರ ಬಳಿ ಇರಲೇಬೇಕು ಈ ದಾಖಲೆಗಳು… ಅದ್ಯಾವುವು ಗೊತ್ತಾ.?

Posted on June 9, 2023 By Kannada Trend News No Comments on ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರ ಬಳಿ ಇರಲೇಬೇಕು ಈ ದಾಖಲೆಗಳು… ಅದ್ಯಾವುವು ಗೊತ್ತಾ.?
ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರ ಬಳಿ ಇರಲೇಬೇಕು ಈ ದಾಖಲೆಗಳು… ಅದ್ಯಾವುವು ಗೊತ್ತಾ.?

  ಕಾಂಗ್ರೆಸ್‌ ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ಎಲ್ಲ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣವನ್ನು ಘೋಷಣೆ ಮಾಡಿದೆ. ಈ ಯೋಜನೆಗೆ ಯಾವುದೇ ನಿರ್ಬಂಧವನ್ನು ರಾಜ್ಯ ಸರ್ಕಾರ ವಿಧಿಸಿಲ್ಲ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್‌ನಲ್ಲಿ ಉಚಿತ ಪ್ರಯಾಣದ ಯೋಜನೆ ‘ಶಕ್ತಿ’ಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಜೂನ್‌ 11 ರಿಂದ ಹವಾ ನಿಯಂತ್ರಿತ ಬಸ್‌ಗಳು ಮತ್ತು ಐಷಾರಾಮಿ ಬಸ್‌ಗಳನ್ನು…

Read More “ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಹಿಳೆಯರ ಬಳಿ ಇರಲೇಬೇಕು ಈ ದಾಖಲೆಗಳು… ಅದ್ಯಾವುವು ಗೊತ್ತಾ.?” »

Useful Information

ನೀವು ರೈತರಾಗಿದ್ದರೆ, 5 ಎಕರೆ ಒಳಗಡೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದ ಪ್ರತಿ ತಿಂಗಳು 3000ರೂ. ಪಿಂಚಣಿ ಪಡೆಯಬಹುದು, ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ.?.

Posted on June 7, 2023 By Kannada Trend News No Comments on ನೀವು ರೈತರಾಗಿದ್ದರೆ, 5 ಎಕರೆ ಒಳಗಡೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದ ಪ್ರತಿ ತಿಂಗಳು 3000ರೂ. ಪಿಂಚಣಿ ಪಡೆಯಬಹುದು, ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ.?.
ನೀವು ರೈತರಾಗಿದ್ದರೆ, 5 ಎಕರೆ ಒಳಗಡೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದ ಪ್ರತಿ ತಿಂಗಳು 3000ರೂ. ಪಿಂಚಣಿ ಪಡೆಯಬಹುದು, ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ.?.

  ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ಅಧಿಕಾರ ಹೊಂದಿದಾಗಲಿಂದಲೂ ದೇಶದ ಎಲ್ಲಾ ವಲಯದ ಜನರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದರಲ್ಲೂ ಕೃಷಿ ಕ್ಷೇತ್ರಕ್ಕೆ ಹೆಚ್ಚು ಮಹತ್ವದ ಒತ್ತು ಕೊಟ್ಟಿರುವ ಅವರು ರೈತರು ಹಾಗೂ ರೈತ ಕಾರ್ಮಿಕದ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ಅನುಕೂಲತೆ ಮಾಡಿಕೊಟ್ಟಿದ್ದಾರೆ. ಇದುವರೆಗೆ ಸಿಗುತ್ತಿದ್ದ ರೈತರಿಗೆ ಬಡ್ಡಿ ರಹಿತ ಸಾಲ, ಕಡಿಮೆ ಬಡ್ಡಿದರದ ಸಾಲ ಹಾಗೂ ಸಬ್ಸಿಡಿ ರೂಪದ ಸಾಲ ಮತ್ತು ಸಬ್ಸಿಡಿ ರೂಪದಲ್ಲಿ ಬಿತ್ತನೆ ಬೀಜ ರಸಗೊಬ್ಬರ ವಿತರಣೆ,…

Read More “ನೀವು ರೈತರಾಗಿದ್ದರೆ, 5 ಎಕರೆ ಒಳಗಡೆ ಕೃಷಿ ಭೂಮಿ ಹೊಂದಿದ್ದರೆ ಸರ್ಕಾರದಿಂದ ಪ್ರತಿ ತಿಂಗಳು 3000ರೂ. ಪಿಂಚಣಿ ಪಡೆಯಬಹುದು, ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ.?.” »

Useful Information

ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.!

Posted on June 6, 2023 By Kannada Trend News No Comments on ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.!
ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.!

  ಕಾಂಗ್ರೆಸ್ ಪಕ್ಷವು ಚುನಾವಣೆಗೂ ಮುಂಚೆ ರಾಜ್ಯದ ಜನತೆಗೆ ಭರವಸೆ ಕೊಟ್ಟಿದ್ದ ಗ್ಯಾರೆಂಟಿ ಕಾರ್ಡ್ ಯೋಜನೆಗಳನ್ನು, ಗೆದ್ದು ಸರ್ಕಾರ ಸ್ಥಾಪಿಸಿದ ಬಳಿಕ ಕೊಟ್ಟ ಮಾತಿಗೆ ತಪ್ಪದೆ ಜಾರಿಗೆ ತರುತ್ತಿದೆ. ಪ್ರತಿಯೊಂದು ಯೋಜನೆಗೂ ಕೂಡ ಶರತ್ತು ಹಾಗೂ ನಿಬಂಧನೆಗಳ ಜೊತೆ ಮಾರ್ಗಸೂಚಿಯನ್ನು ರೂಪಿಸಿ ಆದೇಶ ಪತ್ರವನ್ನು ಹೊರಡಿಸುತ್ತಿದೆ. ಅದರ ಸಂಬಂಧ ಗೃಹಜ್ಯೋತಿ ಯೋಜನೆಯು ಕಾಂಗ್ರೆಸ್ ಪಕ್ಷ ಘೋಷಿಸಿದ ಮೊದಲ ಗ್ಯಾರಂಟಿ ಕಾರ್ಡ್ ಯೋಜನೆ ಆಗಿದ್ದು, ಈ ಯೋಜನೆಯಡಿ ಪ್ರತಿ ಕುಟುಂಬಕ್ಕೂ ಕೂಡ 200 ಯೂನಿಟ್ ವಿದ್ಯುತ್ ಅನ್ನು ಕಾಂಗ್ರೆಸ್…

Read More “ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ.!” »

Useful Information

Posts pagination

Previous 1 … 146 147 148 … 157 Next

Copyright © 2025 Kannada Trend News.


Developed By Top Digital Marketing & Website Development company in Mysore