Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Useful Information

ಮುಖ್ಯಮಂತ್ರಿ ವಸತಿ ಯೋಜನೆ 2023-24 ಘೋಷಣೆ, ಮನೆ ಇಲ್ಲದವರು ಅರ್ಜಿ ಸಲ್ಲಿಸಿ.! ಉಚಿತ ಮನೆ ಪಡೆಯಿರಿ

Posted on June 6, 2023 By Kannada Trend News No Comments on ಮುಖ್ಯಮಂತ್ರಿ ವಸತಿ ಯೋಜನೆ 2023-24 ಘೋಷಣೆ, ಮನೆ ಇಲ್ಲದವರು ಅರ್ಜಿ ಸಲ್ಲಿಸಿ.! ಉಚಿತ ಮನೆ ಪಡೆಯಿರಿ
ಮುಖ್ಯಮಂತ್ರಿ ವಸತಿ ಯೋಜನೆ 2023-24 ಘೋಷಣೆ, ಮನೆ ಇಲ್ಲದವರು ಅರ್ಜಿ ಸಲ್ಲಿಸಿ.! ಉಚಿತ ಮನೆ ಪಡೆಯಿರಿ

ಬೆಂಗಳೂರು ಮಹಾನಗರದಲ್ಲಿ ವಾಸವಿರುವ ಸ್ವಂತ ಮನೆ ಇಲ್ಲದ ನಿವಾಸಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಅದೇನೆಂದರೆ, ಮುಖ್ಯಮಂತ್ರಿ ವಸತಿ ಯೋಜನೆ 2023-24ರ ಅಡಿಯಲ್ಲಿ 1 ಲಕ್ಷ ಬಹುಮಹಡಿ ಮನೆಗಳನ್ನು ಬೆಂಗಳೂರಿನಲ್ಲಿ ನಿರ್ಮಿಸಿ ಫಲಾನುಭವಿಗಳಿಗೆ ಹಂಚುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಐದು ತಾಲೂಕುಗಳಲ್ಲಿ ಸರ್ಕಾರಿ ಜಮೀನುಗಳಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಒಂದು ಲಕ್ಷ ಬಹು ಮಹಡಿ ವಸತಿ ಬೆಂಗಳೂರು ಯೋಜನೆಯ ಮೊದಲ ಹಂತದಲ್ಲಿ 8096 2BHK ಫ್ಲಾಟ್ ಮತ್ತು…

Read More “ಮುಖ್ಯಮಂತ್ರಿ ವಸತಿ ಯೋಜನೆ 2023-24 ಘೋಷಣೆ, ಮನೆ ಇಲ್ಲದವರು ಅರ್ಜಿ ಸಲ್ಲಿಸಿ.! ಉಚಿತ ಮನೆ ಪಡೆಯಿರಿ” »

Useful Information

ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಲು ಫ್ರೀ ಪಾಸ್ ಪಡೆಯುವುದು ಹೇಗೆ ಗೊತ್ತಾ.?

Posted on June 6, 2023 By Kannada Trend News No Comments on ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಲು ಫ್ರೀ ಪಾಸ್ ಪಡೆಯುವುದು ಹೇಗೆ ಗೊತ್ತಾ.?
ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಲು ಫ್ರೀ ಪಾಸ್ ಪಡೆಯುವುದು ಹೇಗೆ ಗೊತ್ತಾ.?

  ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವು ಚುನಾವಣೆಯೋತ್ತರವಾಗಿ ಭರವಸೆ ನೀಡಿದ್ದಂತೆ 5 ಗ್ಯಾರಂಟಿ ಕಾರ್ಡ್ ಗಳನ್ನು ಘೋಷಣೆ ಮಾಡಿದೆ. ಅದರಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿರುವ ಶಕ್ತಿಯೋಜನೆ ಬಗ್ಗೆ ರೂಪಿಸಿರುವ ಮಾರ್ಗಸೂಚಿಯನ್ನು ಕುರಿತ ಆದೇಶ ಪತ್ರವನ್ನು ಸರ್ಕಾರ ಹೊರಡಿಸಿದೆ. ಇದರ ಅನ್ವಯ ಜೂನ್ 11ರಿಂದ ರಾಜ್ಯದಾದ್ಯಂತ ಕರ್ನಾಟಕದ ಮಹಿಳೆಯರು ರಾಜ್ಯದ ಗಡಿಯೊಳಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. KSRTC, BMTC, ಕಲ್ಯಾಣ ಕರ್ನಾಟಕ…

Read More “ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ಮಾಡಲು ಫ್ರೀ ಪಾಸ್ ಪಡೆಯುವುದು ಹೇಗೆ ಗೊತ್ತಾ.?” »

Useful Information

ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ನಾನಾ ದಾರಿ, ವಾಹನ ಸವಾರರ ಜೇಬಿಗೂ ಕತ್ತರಿ ಬೀಳುವ ಸಾಧ್ಯತೆ..!

Posted on June 5, 2023 By Kannada Trend News No Comments on ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ನಾನಾ ದಾರಿ, ವಾಹನ ಸವಾರರ ಜೇಬಿಗೂ ಕತ್ತರಿ ಬೀಳುವ ಸಾಧ್ಯತೆ..!
ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ನಾನಾ ದಾರಿ, ವಾಹನ ಸವಾರರ ಜೇಬಿಗೂ ಕತ್ತರಿ ಬೀಳುವ ಸಾಧ್ಯತೆ..!

  ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕರ್ನಾಟಕದ ಮತದಾರರ ಗಮನ ಸೆಳೆದು ಮನವೊಲಿಸಿ ಮತ ಹಾಕಿಸಿಕೊಳ್ಳುವುದಕ್ಕಾಗಿ ಪಂಚಾಖಾತ್ರಿ ಯೋಜನೆಗಳ ಅಸ್ತ್ರವನ್ನು ಪ್ರಯೋಗಿಸಿತ್ತು. ಇದಕ್ಕೆ ಗ್ಯಾರಂಟಿ ಕಾರ್ಡ್ ಗಳನ್ನು ಸಹಿ ಮಾಡಿ ನೀಡಿದ ಪಕ್ಷದ ವರಿಷ್ಠರುಗಳು ತಮ್ಮ ಸರ್ಕಾರ ಸ್ಥಾಪನೆ ಆದಲ್ಲಿ ಕಡಾ ಖಂಡಿತವಾಗಿ ಇವುಗಳನ್ನು ಜಾರಿಗೆ ತರುತ್ತೇವೆ ಅದರಲ್ಲೂ ಮೊದಲ ಸಚಿವ ಸಂಪುಟದಲ್ಲಿಯೇ ಆದೇಶ ನೀಡಲಿದ್ದೇವೆ ಎನ್ನುವ ಮಾತನ್ನು ಕೊಟ್ಟಿದ್ದರು. ಅಂತೆಯೇ ಕಾಂಗ್ರೆಸ್ ಪಕ್ಷವು ಅಧಿಕಾರ ಸ್ಥಾಪಿಸಿ ಮಾನ್ಯ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅವರು ಕುರ್ಚಿ…

Read More “ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ನಾನಾ ದಾರಿ, ವಾಹನ ಸವಾರರ ಜೇಬಿಗೂ ಕತ್ತರಿ ಬೀಳುವ ಸಾಧ್ಯತೆ..!” »

Useful Information

ಡ್ಯಾನಿಶ್ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಸಲ್ಲಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ 35,000 ವರೆಗೆ ಸ್ಕಾಲರ್ಶಿಪ್.!

Posted on June 5, 2023June 30, 2024 By Kannada Trend News No Comments on ಡ್ಯಾನಿಶ್ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಸಲ್ಲಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ 35,000 ವರೆಗೆ ಸ್ಕಾಲರ್ಶಿಪ್.!
ಡ್ಯಾನಿಶ್ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಸಲ್ಲಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ 35,000 ವರೆಗೆ ಸ್ಕಾಲರ್ಶಿಪ್.!

  2006 ರಲ್ಲಿ ಬೆಂಗಳೂರಿನಲ್ಲಿ ಸ್ಥಾಪಿತವಾಗಿರುವ ಡ್ಯಾನಿಶ್ ಎಜುಕೇಶನ್ ಟ್ರಸ್ಟ್ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣದ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಸ್ಕಾಲರ್ಶಿಪ್ ನೀಡಿ ನೆರವಾಗುತ್ತಿದೆ. ಶೈಕ್ಷಣಿಕ ಅಗತ್ಯತೆಯನ್ನು ಪೂರೈಸುವುದರ ಜೊತೆಗೆ ಅವರು ಉತ್ತಮವಾಗಿ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳುವುದಕ್ಕೆ ಅವಕಾಶ ಕಲ್ಪಿಸಿಕೊಡುವುದು ಈ ಸಂಸ್ಥೆಯ ಮೂಲ ಉದ್ದೇಶವಾಗಿದೆ. 2023-24ನೇ ಸಾಲಿನಲ್ಲಿ ವೃತಿಪರ ಕೋರ್ಸ್ ಗಳನ್ನು ಅಧ್ಯಯನ ಮಾಡಲು ದಾಖಲಾದ ವಿದ್ಯಾರ್ಥಿಗಳು ಕೆಲ ಕಂಡಿಶನ್ಗಳ ಜೊತೆ ಅರ್ಜಿಯನ್ನು ಸಲ್ಲಿಸಿ ಈ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.   ಅರ್ಜಿ ಸಲ್ಲಿಸಲು ಬೇಕಾಗುವ…

Read More “ಡ್ಯಾನಿಶ್ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಸಲ್ಲಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಸಿಗಲಿದೆ 35,000 ವರೆಗೆ ಸ್ಕಾಲರ್ಶಿಪ್.!” »

Useful Information

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್

Posted on June 5, 2023 By Kannada Trend News No Comments on ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್

ನಮ್ಮ ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭ ಆಗಿವೆ. ಎಂದಿನಂತೆ ಶಾಲಾ ಕಾಲೇಜುಗಳಲ್ಲಿ ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಬಾಗಿ ಆಗುತ್ತಿದ್ದಾರೆ. ಆದರೆ ದೂರದ ಊರಿನ ಶಾಲೆ ಕಾಲೇಜಿಗೆ ಸೇರ್ಪಡೆ ಆಗಿ, ಮನೆಯಿಂದಲೇ ಪ್ರತಿದಿನ ಓಡಾಡುವ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಯಾಕೆಂದರೆ ಈ ರೀತಿ ಪ್ರತಿದಿನ ಸರಕಾರಿ ಬಸ್ ಗಳಲ್ಲಿ ಓಡಾಡುತ್ತಿದ್ದ ವಿದ್ಯಾರ್ಥಿಗಳು ಮೊದಲು ಪಾಸ್ ಪಡೆದುಕೊಳ್ಳಬೇಕಾಗಿತ್ತು. ಕೆಲ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಕೆಲ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಪಾವತಿ ಮಾಡಿಕೊಂಡು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮ…

Read More “ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್” »

Useful Information

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ, ಯಾವೆಲ್ಲಾ ದಾಖಲೆಗಳು ಬೇಕು.? ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

Posted on June 4, 2023 By Kannada Trend News No Comments on ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ, ಯಾವೆಲ್ಲಾ ದಾಖಲೆಗಳು ಬೇಕು.? ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ, ಯಾವೆಲ್ಲಾ ದಾಖಲೆಗಳು ಬೇಕು.? ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಕೊನೆಗೂ ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 2ನೇ ತಾರೀಕಿನಂದು ಈ ವರ್ಷ ನಡೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಕೊಟ್ಟಿದ್ದ ಮಾತಿನಂತೆ ಐದು ಅಧಿಕೃತ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಆದೇಶ ನೀಡಿದ್ದಾರೆ. ಎಲ್ಲಾ ಯೋಜನೆಗಳಿಗೆ ಇರುವ ಮಾರ್ಗಸೂಚಿಗಳು, ರೂಪರೇಷೆಗಳು ಮತ್ತು ಮಾನದಂಡಗಳನ್ನು ಕೂಡ ವಿವರವಾಗಿ ತಿಳಿಸಿ ಯಾವ ಯಾವ ಯೋಜನೆಗಳು ಯಾವೆಲ್ಲ ದಿನಾಂಕದಂದು ಲಾಂಚ್ ಆಗುತ್ತದೆ. ಮತ್ತು ಯಾವೆಲ್ಲ ದಾಖಲೆಗಳನ್ನು ಫಲಾನುಭವಿಗಳು ಹೊಂದಿರಬೇಕು, ಯಾರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎನ್ನುವುದಕ್ಕೆ ಸಂಬಂಧಪಟ್ಟ ಹಾಗೆ…

Read More “ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ, ಯಾವೆಲ್ಲಾ ದಾಖಲೆಗಳು ಬೇಕು.? ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!” »

Useful Information

ಕೃಷಿ ಚಟುವಟಿಕೆಗೆ ಖರೀದಿ ಮಾಡಿದ ಯಂತ್ರೋಪಕರಣಗಳ ಸಾಲ ಮನ್ನ ಯೋಜನೆಗೆ ಮುಂದಾದ ಸರ್ಕಾರ.!

Posted on June 4, 2023July 1, 2024 By Kannada Trend News No Comments on ಕೃಷಿ ಚಟುವಟಿಕೆಗೆ ಖರೀದಿ ಮಾಡಿದ ಯಂತ್ರೋಪಕರಣಗಳ ಸಾಲ ಮನ್ನ ಯೋಜನೆಗೆ ಮುಂದಾದ ಸರ್ಕಾರ.!
ಕೃಷಿ ಚಟುವಟಿಕೆಗೆ ಖರೀದಿ ಮಾಡಿದ ಯಂತ್ರೋಪಕರಣಗಳ ಸಾಲ ಮನ್ನ ಯೋಜನೆಗೆ ಮುಂದಾದ ಸರ್ಕಾರ.!

  ರೈತರುಗಳು ಬ್ಯಾಂಕುಗಳಲ್ಲಿ ಹಾಗೂ ಸಹಕಾರಿ ಬ್ಯಾಂಕ್ ಗಳಲ್ಲಿ ಕೃಷಿ ಚಟುವಟಿಕೆಗಾಗಿ ಸಾಲ ಮಾಡುವ ಪರಿಸ್ಥಿತಿ ಬರುತ್ತದೆ. ಕೃಷಿ ಮಾಡಲು ಬಂಡವಾಳ ಹಾಗೂ ಕೃಷಿಗೆ ಬೇಕಾದ ಸಂಪನ್ಮೂಲಗಳ ಖರೀದಿಯ ಅವಶ್ಯಕತೆಯಿಂದ ಈ ರೀತಿ ರೈತನ ಸಾಲ ಮಾಡಬೇಕಾಗುತ್ತದೆ. ವ್ಯಕ್ತಿಗಳು ಅಥವಾ ಖಾಸಗಿ ಸಂಸ್ಥೆಗಳ ಮೊರೆ ಹೋಗುವುದರಿಂದ ಹೆಚ್ಚಿನ ಬಡ್ಡಿ ತೆರಬೇಕಾಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರವು ರೈತರಿಗಾಗಿಯೇ.   ಬ್ಯಾಂಕ್ಗಳಲ್ಲಿ ಹಾಗೂ ಸಹಕಾರ ಬ್ಯಾಂಕ್ ಗಳಲ್ಲಿ ಕೆಲವು ಯೋಜನೆಗಳ ಮೂಲಕ ಕಡಿಮೆ ಬಡ್ಡಿದರಲ್ಲೇ ಅಥವಾ ಬಡ್ಡಿ ರಹಿತವಾಗಿ ಸಾಲ…

Read More “ಕೃಷಿ ಚಟುವಟಿಕೆಗೆ ಖರೀದಿ ಮಾಡಿದ ಯಂತ್ರೋಪಕರಣಗಳ ಸಾಲ ಮನ್ನ ಯೋಜನೆಗೆ ಮುಂದಾದ ಸರ್ಕಾರ.!” »

Useful Information

ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್, ಲೇಬರ್ ಕಾರ್ಡ್ ಹೊಂದಿರುವವರ ನೋಡಲೇಬೇಕಾದ ಸುದ್ದಿ ಇದು

Posted on June 3, 2023June 30, 2024 By Kannada Trend News No Comments on ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್, ಲೇಬರ್ ಕಾರ್ಡ್ ಹೊಂದಿರುವವರ ನೋಡಲೇಬೇಕಾದ ಸುದ್ದಿ ಇದು
ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್, ಲೇಬರ್ ಕಾರ್ಡ್ ಹೊಂದಿರುವವರ ನೋಡಲೇಬೇಕಾದ ಸುದ್ದಿ ಇದು

ಕಟ್ಟಡ ಕಾರ್ಮಿಕರು ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಆಗಿ ಲೇಬರ್ ಕಾರ್ಡ್ ಪಡೆದಿದ್ದರೆ ಸರ್ಕಾರದಿಂದ ಸಿಗುವ ಅನೇಕ ಸೌಲಭ್ಯಗಳ ಪ್ರಯೋಜನವನ್ನು ಪಡೆಯಬಹುದು. ಕಳೆದ ಬಾರಿ BJP ಸರ್ಕಾರವು ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದ ಸಮಯದಲ್ಲಿ ಕಟ್ಟಡ ಕಾರ್ಮಿಕರ ಏಳಿಗೆಗಾಗಿ ಸಾಕಷ್ಟು ಶ್ರಮಿಸಿದೆ.   ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಆಗಿ ಲೇಬರ್ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಅವರ ಕುಟುಂಬದವರಿಗೆ ಸ್ಕಾಲರ್ಶಿಪ್, ವಿದ್ಯಾರ್ಥಿ ಕಿಟ್, ಮದುವೆಗೆ ಪ್ರೋತ್ಸಾಹದಿನ, ಉಚಿತಪಡಿತರ, ಕೆಲವು ಕಾರ್ಮಿಕರಿಗೆ ವಸತಿ ಯೋಜನೆ…

Read More “ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್, ಲೇಬರ್ ಕಾರ್ಡ್ ಹೊಂದಿರುವವರ ನೋಡಲೇಬೇಕಾದ ಸುದ್ದಿ ಇದು” »

Useful Information

ಗೃಹಲಕ್ಷ್ಮೀ ಯೋಜನೆಯ 2,000 ಎಲ್ಲರಿಗೂ ಗ್ಯಾರಂಟಿ ಕೊಡೋಕೆ ಆಗಲ್ಲ, ಹಾಗಾದ್ರೆ ಯಾರಿಗೆ ಸಿಗುತ್ತೆ ಸಿಗುತ್ತೆ ಈ ಯೋಜನೆ ಹಣ ಯಾರಿಗೆ ಸಿಗಲ್ಲ ನೋಡಿ.!

Posted on May 30, 2023 By Kannada Trend News No Comments on ಗೃಹಲಕ್ಷ್ಮೀ ಯೋಜನೆಯ 2,000 ಎಲ್ಲರಿಗೂ ಗ್ಯಾರಂಟಿ ಕೊಡೋಕೆ ಆಗಲ್ಲ, ಹಾಗಾದ್ರೆ ಯಾರಿಗೆ ಸಿಗುತ್ತೆ ಸಿಗುತ್ತೆ ಈ ಯೋಜನೆ ಹಣ ಯಾರಿಗೆ ಸಿಗಲ್ಲ ನೋಡಿ.!
ಗೃಹಲಕ್ಷ್ಮೀ ಯೋಜನೆಯ 2,000 ಎಲ್ಲರಿಗೂ ಗ್ಯಾರಂಟಿ ಕೊಡೋಕೆ ಆಗಲ್ಲ, ಹಾಗಾದ್ರೆ ಯಾರಿಗೆ ಸಿಗುತ್ತೆ ಸಿಗುತ್ತೆ ಈ ಯೋಜನೆ ಹಣ ಯಾರಿಗೆ ಸಿಗಲ್ಲ ನೋಡಿ.!

  ರಾಜ್ಯದಲ್ಲಿ ಈಗ ಕಾಂಗ್ರೆಸ್ ಪಕ್ಷವು ಹೊರಡಿಸಿದ್ದ ಗ್ಯಾರಂಟಿ ಕಾರ್ಡ್ ಯೋಜನೆಗಳದ್ದೇ ಮಾತುಕತೆ. ಕಾಂಗ್ರೆಸ್ ಪಕ್ಷವು ಈ ವರ್ಷದ ವಿಧಾನಸಭಾ ಚುನಾವಣೆ ಮೇಲೆ ತನ್ನ ಚುನಾವಣಾ ಪ್ರಣಾಳಿಕೆ ಅಸ್ತ್ರವಾಗಿ ಐದು ಗ್ಯಾರಂಟಿ ಕಾರ್ಡ್ ಯೋಜನೆಗಳನ್ನು ಘೋಷಿಸಿತ್ತು. ತಮ್ಮ ಸರ್ಕಾರ ರಾಜ್ಯದಲ್ಲಿ ಅಧಿಕಾರಿ ಬಂದರೆ ಕ್ಯಾಬಿನೆಟ್ ಮೊದಲ ಮೀಟಿಂಗ್ ಅಲ್ಲೇ ಇದನ್ನು ಚರ್ಚಿಸಿ ಜಾರಿಗೆ ತರುವುದಾಗಿ ಹೇಳಿತ್ತು. ಅಂತೆಯೇ 135 ಕ್ಷೇತ್ರಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಗೆದ್ದಿದೆ. ಇದಕ್ಕೆಲ್ಲ ಜನರು ಕಾಂಗ್ರೆಸ್ ಸರ್ಕಾರದ ಮಾತುಗಳ…

Read More “ಗೃಹಲಕ್ಷ್ಮೀ ಯೋಜನೆಯ 2,000 ಎಲ್ಲರಿಗೂ ಗ್ಯಾರಂಟಿ ಕೊಡೋಕೆ ಆಗಲ್ಲ, ಹಾಗಾದ್ರೆ ಯಾರಿಗೆ ಸಿಗುತ್ತೆ ಸಿಗುತ್ತೆ ಈ ಯೋಜನೆ ಹಣ ಯಾರಿಗೆ ಸಿಗಲ್ಲ ನೋಡಿ.!” »

Useful Information

ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿ ಹಣ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಬೇಕಾಗುವ ದಾಖಲೆಗಳೇನು ನೋಡಿ.!

Posted on May 29, 2023 By Kannada Trend News No Comments on ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿ ಹಣ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಬೇಕಾಗುವ ದಾಖಲೆಗಳೇನು ನೋಡಿ.!
ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿ ಹಣ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಬೇಕಾಗುವ ದಾಖಲೆಗಳೇನು ನೋಡಿ.!

  ಕಾಂಗ್ರೆಸ್ ಪಕ್ಷವು ಈ ಬಾರಿ ಚುನಾವಣೆ ಪ್ರಚಾರದ ಮೇಲೆ ಐದು ಗ್ಯಾರಂಟಿ ಕಾರ್ಡ್ ಗಳನ್ನು ಘೋಷಿಸಿತ್ತು. ಅದರಲ್ಲಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದು. ಈಗ ಕಾಂಗ್ರೆಸ್ ಪಕ್ಷವು ಗೆದ್ದು ಸರ್ಕಾರ ಸ್ಥಾಪಿಸಿರುವುದರಿಂದ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲೇ ಬೇಕಾಗಿದೆ. ಮುಖ್ಯಮಂತ್ರಿಗಳು ಕೂಡ ಮೊದಲ ಸಚಿವ ಸಂಪುಟದಲ್ಲಿ ಇದರ ಬಗ್ಗೆ ಚರ್ಚಿಸಿ ತಾತ್ವಿಕ ಅನುಮೋದನೆಯನ್ನು ನೀಡಿದ್ದಾರೆ. ಆ ಪ್ರಕಾರವಾಗಿ ಗೃಹಲಕ್ಷ್ಮಿ ಯೋಜನೆ ಅಡಿ ಇನ್ನು ಮುಂದೆ ಪ್ರತಿ ತಿಂಗಳು ಮನೆಯ ಯಜಮಾನಿಗೆ 2,000 ರೂ.ಗಳನ್ನು ಮನೆ…

Read More “ಗೃಹಲಕ್ಷ್ಮಿ ಯೋಜನೆಯ 2,000 ರೂಪಾಯಿ ಹಣ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಬೇಕಾಗುವ ದಾಖಲೆಗಳೇನು ನೋಡಿ.!” »

Useful Information

Posts pagination

Previous 1 … 147 148 149 … 157 Next

Copyright © 2025 Kannada Trend News.


Developed By Top Digital Marketing & Website Development company in Mysore