Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Useful Information

ತಿಂಗಳಿಗೆ 2 ಸಿಲಿಂಡರ್ ಮೇಲೆ 50ರೂ. ಲಾಭ ಗಳಿಸಬಹುದು, ಬುಕಿಂಗ್ ಮಾಡುವ ಮುನ್ನ ಈ ಸಣ್ಣ ಕೆಲಸ ಮಾಡಿ ಸಾಕು.!

Posted on May 27, 2023 By Kannada Trend News No Comments on ತಿಂಗಳಿಗೆ 2 ಸಿಲಿಂಡರ್ ಮೇಲೆ 50ರೂ. ಲಾಭ ಗಳಿಸಬಹುದು, ಬುಕಿಂಗ್ ಮಾಡುವ ಮುನ್ನ ಈ ಸಣ್ಣ ಕೆಲಸ ಮಾಡಿ ಸಾಕು.!
ತಿಂಗಳಿಗೆ 2 ಸಿಲಿಂಡರ್ ಮೇಲೆ 50ರೂ. ಲಾಭ ಗಳಿಸಬಹುದು, ಬುಕಿಂಗ್ ಮಾಡುವ ಮುನ್ನ ಈ ಸಣ್ಣ ಕೆಲಸ ಮಾಡಿ ಸಾಕು.!

ಗ್ಯಾಸ್ ಸಿಲೆಂಡರ್ ಬೆಲೆ ಪ್ರತಿ ತಿಂಗಳಿಂದ ತಿಂಗಳಿಗೆ ವ್ಯತ್ಯಾಸವಾಗುತ್ತದೆ. ಆದರೆ ಇದು ಇಳಿಮುಖವಾಗಿರದೇ ಏರುತ್ತಲಿರುವುದು ಗೃಹಿಣಿಯರ ತಲೆ ಬಿಸಿ ಹೆಚ್ಚು ಮಾಡಿದೆ. ಈಗಾಗಲೇ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿರುವುದರಿಂದ ಪದೇ ಪದೇ ಗ್ಯಾಸ್ ಬೆಲೆ ಏರಿಕೆ ಆಗುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರವು ಉಜ್ವಲ್ ಯೋಜನೆ ಅಡಿ ಬಡ ಕುಟುಂಬಗಳಿಗೂ ಕೂಡ ಉಚಿತವಾಗಿ ಗ್ಯಾಸ್ ಕನೆಕ್ಷನ್ ಪಡೆಯುವ ಅವಕಾಶವನ್ನು ಕಲ್ಪಿಸಿದೆ. ಆದರೆ ಸಿಲಿಂಡರ್ ಬೆಲೆ ಏರಿಕೆ ಇರುವುದರಿಂದ ಸರ್ಕಾರ ಈ ಬಗ್ಗೆ…

Read More “ತಿಂಗಳಿಗೆ 2 ಸಿಲಿಂಡರ್ ಮೇಲೆ 50ರೂ. ಲಾಭ ಗಳಿಸಬಹುದು, ಬುಕಿಂಗ್ ಮಾಡುವ ಮುನ್ನ ಈ ಸಣ್ಣ ಕೆಲಸ ಮಾಡಿ ಸಾಕು.!” »

Useful Information

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಪಡೆಯಬೇಕು ಎಂದರೆ ನೀವು ಈ ಕಾರ್ಡನ್ನು ಹೊಂದಿರಲೇಬೇಕು.;

Posted on May 27, 2023 By Kannada Trend News No Comments on ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಪಡೆಯಬೇಕು ಎಂದರೆ ನೀವು ಈ ಕಾರ್ಡನ್ನು ಹೊಂದಿರಲೇಬೇಕು.;
ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಪಡೆಯಬೇಕು ಎಂದರೆ ನೀವು ಈ ಕಾರ್ಡನ್ನು ಹೊಂದಿರಲೇಬೇಕು.;

  ಕರ್ನಾಟಕದಲ್ಲಿ ಹೊಸ ಸರ್ಕಾರ ಸ್ಥಾಪನೆ ಆಗುತ್ತಿದೆ. ಕಾಂಗ್ರೆಸ್ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ರಾಜ್ಯದ ಅಧಿಕಾರದ ಹಿಡಿದಿದೆ. ಇದರ ಬೆನ್ನಲ್ಲೇ ಜನಸಾಮಾನ್ಯರಿಂದ ಕಾಂಗ್ರೆಸ್ ಪಕ್ಷವು ಚುನಾವಣೆ ಪ್ರಚಾರದ ವೇಳೆ ಕೊಟ್ಟಿದ್ದ ಭರವಸೆಗಳನ್ನು ಜಾರಿಗೆ ತರುವಂತೆ ಒತ್ತಡ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಪಕ್ಷವು ನೀಡಿದ ಐದು ಗ್ಯಾರಂಟಿ ಕಾರ್ಡ್ ಗಳಲ್ಲಿ ಒಂದು ಗೃಹಲಕ್ಷ್ಮಿ ಯೋಜನೆ ಅಡಿ ಮನೆ ಯಜಮಾನಿಗೆ ಪ್ರತಿ ತಿಂಗಳು 2,000 ಸಹಾಯಧನ ಕೊಡಲಾಗುತ್ತದೆ ಎನ್ನುವುದು. ಈಗ ಕಾಂಗ್ರೆಸ್ ಪಕ್ಷದ ಸರ್ಕಾರ ಸ್ಥಾಪನೆ ಆಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಅರ್ಜಿ…

Read More “ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 2,000 ಸಹಾಯಧನ ಪಡೆಯಬೇಕು ಎಂದರೆ ನೀವು ಈ ಕಾರ್ಡನ್ನು ಹೊಂದಿರಲೇಬೇಕು.;” »

Useful Information

ಈ ಸಂಖ್ಯೆಯನ್ನು ಬರೆದು ಗುಪ್ತವಾಗಿ ಜೇಬಿನಲ್ಲಿ ಇಟ್ಟುಕೊಳ್ಳಿ ಸಾಕು, 7 ಜನ್ಮದ ತನಕ ಹಣ ಕಡಿಮೆ ಆಗುವುದೇ ಇಲ್ಲ ಕೋಟ್ಯಾಧೀಶರಾಗುವಿರಿ..!

Posted on May 26, 2023February 10, 2025 By Kannada Trend News No Comments on ಈ ಸಂಖ್ಯೆಯನ್ನು ಬರೆದು ಗುಪ್ತವಾಗಿ ಜೇಬಿನಲ್ಲಿ ಇಟ್ಟುಕೊಳ್ಳಿ ಸಾಕು, 7 ಜನ್ಮದ ತನಕ ಹಣ ಕಡಿಮೆ ಆಗುವುದೇ ಇಲ್ಲ ಕೋಟ್ಯಾಧೀಶರಾಗುವಿರಿ..!
ಈ ಸಂಖ್ಯೆಯನ್ನು ಬರೆದು ಗುಪ್ತವಾಗಿ ಜೇಬಿನಲ್ಲಿ ಇಟ್ಟುಕೊಳ್ಳಿ ಸಾಕು, 7 ಜನ್ಮದ ತನಕ ಹಣ ಕಡಿಮೆ ಆಗುವುದೇ ಇಲ್ಲ ಕೋಟ್ಯಾಧೀಶರಾಗುವಿರಿ..!

  ಈಗ ಪ್ರಪಂಚ ಡಿಜಿಟಲ್ ಯುಕ್ತವಾಗುತ್ತಿದೆ. ಡಿಜಿಟಲ್ ಎಂದರೆ ಒಂದು ರೀತಿಯಲ್ಲಿ ಅಂಕಿಗಳು ಅಥವಾ ಸಂಖ್ಯೆಗಳು ಎಂದೇ ಹೇಳಬಹುದು. ಈಗ ನಾವು ಪ್ರತಿನಿತ್ಯ ಬೆಳಗ್ಗೆ ಏಳುವ ಸಮಯ ನೋಡುವುದರಿಂದ ಹಿಡಿದು ನಮ್ಮ ದಿನಪೂರ್ತಿ ನಂಬರ್ ನಿಂದಲೇ ತುಂಬಿಕೊಂಡಿದೆ ಎಂದರೆ ತಪ್ಪಾಗುವುದಿಲ್ಲ. ಉದ್ಯೋಗ ಮಾಡುವವರಿಗೆ ಸಿಗುವ ಸಂಬಳವನ್ನು ಲೆಕ್ಕ ಹಾಕುವುದರಿಂದ ಹಿಡಿದು ಆ ಉದ್ಯೋಗವನ್ನು ಅವರಿಗೆ ಕೊಡುವಾಗ ಅವರು ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳನ್ನೇ ನೋಡಿ ಅವರ ಸಾಮರ್ಥ್ಯವನ್ನು ಅಳೆದು ಕೊಡಲಾಗಿರುತ್ತದೆ.   ಹಣದ ವ್ಯವಹಾರದಲಂತೂ ಅದು ನಂಬರ್ ಜೊತೆ…

Read More “ಈ ಸಂಖ್ಯೆಯನ್ನು ಬರೆದು ಗುಪ್ತವಾಗಿ ಜೇಬಿನಲ್ಲಿ ಇಟ್ಟುಕೊಳ್ಳಿ ಸಾಕು, 7 ಜನ್ಮದ ತನಕ ಹಣ ಕಡಿಮೆ ಆಗುವುದೇ ಇಲ್ಲ ಕೋಟ್ಯಾಧೀಶರಾಗುವಿರಿ..!” »

Useful Information

ಆಸ್ತಿ ಮಾರಾಟ ಮಾಡುವವರು ಹಾಗೂ ಖರೀದಿ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಜೂನ್ 1ರಿಂದಲೇ ಈ ನಿಯಮ ಅನ್ವಯ.!

Posted on May 26, 2023 By Kannada Trend News No Comments on ಆಸ್ತಿ ಮಾರಾಟ ಮಾಡುವವರು ಹಾಗೂ ಖರೀದಿ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಜೂನ್ 1ರಿಂದಲೇ ಈ ನಿಯಮ ಅನ್ವಯ.!
ಆಸ್ತಿ ಮಾರಾಟ ಮಾಡುವವರು ಹಾಗೂ ಖರೀದಿ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಜೂನ್ 1ರಿಂದಲೇ ಈ ನಿಯಮ ಅನ್ವಯ.!

  ಸ್ಥಿರಾಸ್ತಿಗಳ ನೋಂದಣಿ ಪ್ರಕ್ರಿಯೆಯಲ್ಲಿ ಮಾರಾಟಗಾರರು ಮತ್ತು ಖರೀದಿದಾರರನ್ನು ಗುರುತಿಸಲು ಸುಲಭವಾಗಲಿ ಎನ್ನುವ ಕಾರಣಕ್ಕಾಗಿ ಇನ್ನು ಮುಂದೆ ಅಗತ್ಯ ದಾಖಲೆಯಾಗಿ ಆಧಾರ್ ಅನ್ನು ಬಳಸಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಆಧಾರ್ ಕಾರ್ಡ್ ಬಳಕೆ ಈಗ ದೇಶದಲ್ಲಿ ಎಷ್ಟು ಅಗತ್ಯ ಹಾಗೂ ಅವಶ್ಯಕ ಮತ್ತು ಇದು ಎಷ್ಟು ಯೂನಿಕ್ ಆಗಿದೆ ಎನ್ನುವುದನ್ನು ಮನಗಂಡಿರುವ ರಾಜ್ಯ ಸರ್ಕಾರವು ಇಂತಹದೊಂದು ಮಹತ್ತರ ಆದೇಶಕ್ಕೆ ಮುಂದಾಗಿದೆ. ಯಾಕೆಂದರೆ ಒಬ್ಬ ವ್ಯಕ್ತಿಯ ನಿಖರ ಮಾಹಿತಿಯನ್ನು ಯಾವುದೇ ವಂಚನೆ ಇಲ್ಲದೆ ಆಧಾರ್ ಕಾರ್ಡ್ ಮಾಹಿತಿ…

Read More “ಆಸ್ತಿ ಮಾರಾಟ ಮಾಡುವವರು ಹಾಗೂ ಖರೀದಿ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಜೂನ್ 1ರಿಂದಲೇ ಈ ನಿಯಮ ಅನ್ವಯ.!” »

Useful Information

ವಿದ್ಯಾಪೋಷಕ್ ವಿದ್ಯಾರ್ಥಿವೇತನ, ಪ್ರತಿಯೊಬ್ಬರಿಗೂ ಸಿಗಲಿದೆ ಸ್ಕಾಲರ್ಶಿಪ್ ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.!

Posted on May 25, 2023February 11, 2025 By Kannada Trend News No Comments on ವಿದ್ಯಾಪೋಷಕ್ ವಿದ್ಯಾರ್ಥಿವೇತನ, ಪ್ರತಿಯೊಬ್ಬರಿಗೂ ಸಿಗಲಿದೆ ಸ್ಕಾಲರ್ಶಿಪ್ ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.!
ವಿದ್ಯಾಪೋಷಕ್ ವಿದ್ಯಾರ್ಥಿವೇತನ, ಪ್ರತಿಯೊಬ್ಬರಿಗೂ ಸಿಗಲಿದೆ ಸ್ಕಾಲರ್ಶಿಪ್ ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.!

  ಆರ್ಥಿಕ ಸಮಸ್ಯೆಯ ಕಾರಣದಿಂದಾಗಿ ವಿದ್ಯಾರ್ಥಿಗಳ ಓದುವ ಕನಸು ಅದಕ್ಕೆ ನಿಲ್ಲಬಾರದು ಎನ್ನುವ ಕಾರಣಕ್ಕಾಗಿ ಸರ್ಕಾರ ಉಚಿತ ಶಾಲಾ ಕಾಲೇಜುಗಳನ್ನು ತೆರೆದು ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ಅನುಕೂಲತೆ ಮಾಡಿಕೊಡುತ್ತಿದೆ. ಇದರ ಜೊತೆಗೆ ಉಚಿತ ಸಮವಸ್ತ್ರ ಪಠ್ಯಪುಸ್ತಕ ಮತ್ತು ಸ್ಕಾಲರ್ಶಿಪ್ ಕೂಡ ನೀಡುತ್ತಿದೆ. ಇದರ ಜೊತೆಗೆ ದೇಶದ ಪ್ರತಿಷ್ಠಿತ ಸಂಸ್ಥೆಗಳು ಕೂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಮೂಲಕ ಆರ್ಥಿಕ ಸಹಾಯ ಮಾಡಿ ಪುರಸ್ಕರಿಸುತ್ತಿವೆ. ಕೆಲ ವಿದ್ಯಾರ್ಥಿಗಳ ಸಂಪೂರ್ಣ ಶೈಕ್ಷಣಿಕ ಶುಲ್ಕವನ್ನು ಕೂಡ ಭರಿಸುತ್ತಿವೆ. ಹಾಗೆಯೇ ಧಾರವಾಡದಲ್ಲಿರುವ ವಿದ್ಯಾ ಪೋಷಕ್…

Read More “ವಿದ್ಯಾಪೋಷಕ್ ವಿದ್ಯಾರ್ಥಿವೇತನ, ಪ್ರತಿಯೊಬ್ಬರಿಗೂ ಸಿಗಲಿದೆ ಸ್ಕಾಲರ್ಶಿಪ್ ಆಸಕ್ತರು ಇಂದೇ ಅರ್ಜಿ ಸಲ್ಲಿಸಿ.!” »

Useful Information

ಪೋಸ್ಟ್ ಆಫೀಸ್ ನ ಈ ಸ್ಕೀಮ್ ನಲ್ಲಿ 100 ರೂಪಾಯಿ ಹೂಡಿಕೆ ಮಾಡಿದ್ರೆ ಸಾಕು 20 ಲಕ್ಷ ಪಡೆಯಬಹುದು.!

Posted on May 24, 2023June 28, 2024 By Kannada Trend News No Comments on ಪೋಸ್ಟ್ ಆಫೀಸ್ ನ ಈ ಸ್ಕೀಮ್ ನಲ್ಲಿ 100 ರೂಪಾಯಿ ಹೂಡಿಕೆ ಮಾಡಿದ್ರೆ ಸಾಕು 20 ಲಕ್ಷ ಪಡೆಯಬಹುದು.!
ಪೋಸ್ಟ್ ಆಫೀಸ್ ನ ಈ ಸ್ಕೀಮ್ ನಲ್ಲಿ 100 ರೂಪಾಯಿ ಹೂಡಿಕೆ ಮಾಡಿದ್ರೆ ಸಾಕು 20 ಲಕ್ಷ ಪಡೆಯಬಹುದು.!

  ದುಡಿಯುವ ಪ್ರತಿ ವ್ಯಕ್ತಿಯೂ ಕೂಡ ತಾನು ದುಡಿದ ಹಣವನ್ನು ಉಳಿತಾಯ ಮಾಡಲು ನೋಡುತ್ತಾನೆ. ಆತನ ಹಣಕ್ಕೆ ಭದ್ರತೆ ಇರುವ ಹಣಕಾಸಿನ ಸಂಸ್ಥೆ ಮತ್ತು ಅದಕ್ಕೆ ಉತ್ತಮವಾದ ಬಡ್ಡಿದರ ಇದ್ದರೆ ಸಾಕು ಅದರತ್ತ ವಾಲುತ್ತಾರೆ. ಇಂತಹ ವಿಷಯಗಳಲ್ಲಿ ಭಾರತೀಯರಿಗೆ ನಂಬಿಕೆ ಆದ ಒಂದು ಹಣಕಾಸಿನ ಸಂಸ್ಥೆ ಎಂದರೆ ಅಂಚೆಕಛೇರಿ. ಯಾಕೆಂದರೆ, ಅಂಚೆ ಕಛೇರಿ ಕೇಂದ್ರ ಸರ್ಕಾರದ ಒಂದು ಭಾಗ ಆಗಿರುವ ಕಾರಣ ಅಂಚೆಕಛೇರಿ ಯೋಜನೆಗಳಲ್ಲಿ ಹೂಡಿಕೆ ಮಾಡಿದ ಹಣಕ್ಕೆ ಸರ್ಕಾರವೇ ನೂರಕ್ಕೆ ನೂರರಷ್ಟು ಗ್ಯಾರಂಟಿ ಆಗಿರುತ್ತದೆ. ಹಾಗಾಗಿ…

Read More “ಪೋಸ್ಟ್ ಆಫೀಸ್ ನ ಈ ಸ್ಕೀಮ್ ನಲ್ಲಿ 100 ರೂಪಾಯಿ ಹೂಡಿಕೆ ಮಾಡಿದ್ರೆ ಸಾಕು 20 ಲಕ್ಷ ಪಡೆಯಬಹುದು.!” »

Useful Information

ರಸಗೊಬ್ಬರಕ್ಕೆ ಸಬ್ಸಿಡಿ ಘೋಷಣೆ.! ಇನ್ಮುಂದೆ ನೀವು ಖರೀದಿ ಮಾಡುವ ರಸಗೊಬ್ಬರಕ್ಕೆ ಹಣ ನೀಡಬೇಕಿಲ್ಲ.!

Posted on May 23, 2023June 28, 2024 By Kannada Trend News No Comments on ರಸಗೊಬ್ಬರಕ್ಕೆ ಸಬ್ಸಿಡಿ ಘೋಷಣೆ.! ಇನ್ಮುಂದೆ ನೀವು ಖರೀದಿ ಮಾಡುವ ರಸಗೊಬ್ಬರಕ್ಕೆ ಹಣ ನೀಡಬೇಕಿಲ್ಲ.!
ರಸಗೊಬ್ಬರಕ್ಕೆ ಸಬ್ಸಿಡಿ ಘೋಷಣೆ.! ಇನ್ಮುಂದೆ ನೀವು ಖರೀದಿ ಮಾಡುವ ರಸಗೊಬ್ಬರಕ್ಕೆ ಹಣ ನೀಡಬೇಕಿಲ್ಲ.!

  ಕೇಂದ್ರ ಸರ್ಕಾರದ ವತಿಯಿಂದ ದೇಶದ ರೈತರಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ. ಅದೇನೆಂದರೆ ರೈತರಿಗೆ ರಸಗೊಬ್ಬರಗಳ ಮೇಲೆ ಸಬ್ಸಿಡಿ ಕೊಡುವ ಕುರಿತು ಬುಧವಾರ ನಡೆದ ಕ್ಯಾಬಿನೆಟ್ ಅಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆಗೆ ಅನುಮೋದನೆ ಸಿಕ್ಕಿದೆ ಎನ್ನುವುದನ್ನು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಮನ್ಸುಖ್ ಮಾಂಡವಿಯ ರವರೇ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇಂದ್ರ ಸರ್ಕಾರವು ಪ್ರತಿ ವರ್ಷವೂ ಕೂಡ ರೈತರಿಗಾಗಿ ಈ…

Read More “ರಸಗೊಬ್ಬರಕ್ಕೆ ಸಬ್ಸಿಡಿ ಘೋಷಣೆ.! ಇನ್ಮುಂದೆ ನೀವು ಖರೀದಿ ಮಾಡುವ ರಸಗೊಬ್ಬರಕ್ಕೆ ಹಣ ನೀಡಬೇಕಿಲ್ಲ.!” »

Useful Information

ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! BPL ರೇಷನ್ ಕಾರ್ಡ್ ಹೊಸದಾಗಿ ಮಾಡಿಸಬೇಕು ಅಂದುಕೊಂಡವರು ತಪ್ಪದೆ ಅರ್ಜಿ ಸಲ್ಲಿಸಿ

Posted on May 23, 2023June 28, 2024 By Kannada Trend News No Comments on ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! BPL ರೇಷನ್ ಕಾರ್ಡ್ ಹೊಸದಾಗಿ ಮಾಡಿಸಬೇಕು ಅಂದುಕೊಂಡವರು ತಪ್ಪದೆ ಅರ್ಜಿ ಸಲ್ಲಿಸಿ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! BPL ರೇಷನ್ ಕಾರ್ಡ್ ಹೊಸದಾಗಿ ಮಾಡಿಸಬೇಕು ಅಂದುಕೊಂಡವರು ತಪ್ಪದೆ ಅರ್ಜಿ ಸಲ್ಲಿಸಿ

  ಪಡಿತರ ಚೀಟಿ ಎನ್ನುವುದು ಪ್ರತಿ ಕುಟುಂಬ ಹೊಂದಿರಲೇಬೇಕಾದ ಒಂದು ದಾಖಲೆ ಪತ್ರ. ಕುಟುಂಬದ ಎಲ್ಲಾ ಸದಸ್ಯರ ಹೆಸರುಗಳನ್ನು ಕೂಡ ಒಳಗೊಂಡ ಗುರುತಿನ ಚೀಟಿ ಇದಾಗಿದ್ದು, ಇದನ್ನು ಆಹಾರ ನಾಗರಿಕ ಮತ್ತು ಸರಬರಾಜು ಇಲಾಖೆ ನೀಡುತ್ತದೆ. ಈ ಪಡಿತರ ಚೀಟಿ ಮೂಲಕ ಕುಟುಂಬದ ಸ್ಥಿತಿಗತಿಯನ್ನು ನಿರ್ಧರಿಸಬಹುದು. ಆ ಕಾರಣ ಇವುಗಳನ್ನು ಸರ್ಕಾರದ ಅನೇಕ ಯೋಜನೆಗಳ ಭಾಗವಾಗಿ ಅರ್ಜಿ ಸಲ್ಲಿಸಲು ಪ್ರಮುಖ ದಾಖಲೆಯಾಗಿ ಕೇಳಲಾಗುತ್ತದೆ. ರೇಷನ್ ಕಾರ್ಡ್ ಗಳು ಪ್ರಮುಖವಾಗಿ ಬಳಕೆ ಆಗುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ…

Read More “ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ.! BPL ರೇಷನ್ ಕಾರ್ಡ್ ಹೊಸದಾಗಿ ಮಾಡಿಸಬೇಕು ಅಂದುಕೊಂಡವರು ತಪ್ಪದೆ ಅರ್ಜಿ ಸಲ್ಲಿಸಿ” »

Useful Information

ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್, ಮಹಿಳೆಯರ ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.!

Posted on May 23, 2023 By Kannada Trend News No Comments on ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್, ಮಹಿಳೆಯರ ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.!
ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್, ಮಹಿಳೆಯರ ಉಚಿತ ಬಸ್ ಪಾಸ್ ಗೆ  ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.!

ಈ ಬಾರಿ ಕಾಂಗ್ರೆಸ್ ಪಕ್ಷವು ಕರ್ನಾಟಕ ವಿಧಾನಸಭಾ ಎಲೆಕ್ಷನ್ 2023ರಲ್ಲಿ ಸ್ಪಷ್ಟ ಬಹುಮತ ಬೆಂಬಲದೊಂದಿಗೆ ಆಯ್ಕೆ ಆಗಿದೆ. ಕಾಂಗ್ರೆಸ್ ಗೆಲುವಿಗೆ ವರ್ಷದ ಆರಂಭದಿಂದಲೂ ಕಾಂಗ್ರೆಸ್ ಪಕ್ಷವು ಪ್ರಚಾರದ ವೇಳೆ ಹೇಳಿಕೊಂಡು ಬರುತ್ತಿದ್ದ ಪಂಚಖಾತ್ರಿ ಯೋಜನೆಗಳೇ ಕಾರಣ ಎನ್ನುವುದು ಜನಸಾಮಾನ್ಯರ ಅಭಿಪ್ರಾಯ. ಕಾಂಗ್ರೆಸ್ ಪಕ್ಷವು ಹೇಳಿದ್ದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಭರವಸೆ ಇಟ್ಟು ಕರ್ನಾಟಕದ ನಾಗರಿಕರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯವನ್ನು ನಡೆಸುವ ಅಧಿಕಾರವನ್ನು ನೀಡಿದ್ದಾರೆ. ಜನತೆಗೆ ಕೊಟ್ಟಿದ್ದ ಮಾತನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷ ಕೂಡ…

Read More “ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್, ಮಹಿಳೆಯರ ಉಚಿತ ಬಸ್ ಪಾಸ್ ಗೆ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ.!” »

Useful Information

ಈ ಕಾರ್ಡ್ ಹೊಂದಿರುವ ರೈತರ 2 ಲಕ್ಷದ ವರೆಗಿನ ಸಾಲ ಮನ್ನಾ, ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಘೋಷಣೆ.!

Posted on May 23, 2023June 25, 2024 By Kannada Trend News No Comments on ಈ ಕಾರ್ಡ್ ಹೊಂದಿರುವ ರೈತರ 2 ಲಕ್ಷದ ವರೆಗಿನ ಸಾಲ ಮನ್ನಾ, ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಘೋಷಣೆ.!
ಈ ಕಾರ್ಡ್ ಹೊಂದಿರುವ ರೈತರ 2 ಲಕ್ಷದ ವರೆಗಿನ ಸಾಲ ಮನ್ನಾ, ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಘೋಷಣೆ.!

  ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಬಹುಮತ ಬೆಂಬಲದೊಂದಿಗೆ ಗೆದ್ದು ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ನಂತರ ಜನರಿಗೆ ಪ್ರಚಾರದ ವೇಳೆಯಲ್ಲಿ ವಾಗ್ದಾನ ಕೊಟ್ಟಿದ್ದ 5 ಪಂಚಖಾತ್ರಿ ಯೋಜನೆಗಳನ್ನು ರಾಜ್ಯದ ಸಾಲದ ಹೊರೆ ಹೆಚ್ಚಾಗದಂತೆ ಜಾರಿಗೆ ತರುತ್ತೇವೆ ಎನ್ನುವ ಭರವಸೆಯನ್ನು ಮತ್ತೊಮ್ಮೆ ನೀಡಿದ್ದಾರೆ. ಈಗ ರೈತರ ಸಾಲದ ಬಗ್ಗೆ ಕೂಡ ಗಮನ ಹರಿಸಿರುವ ಇವರು ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ರೈತರ ಸಾಲ ಮನ್ನಾ ಮಾಡುವಂತಹ ಯೋಜನೆಗೂ ಕೂಡ ಕೈ ಹಾಕಿದ್ದಾರೆ….

Read More “ಈ ಕಾರ್ಡ್ ಹೊಂದಿರುವ ರೈತರ 2 ಲಕ್ಷದ ವರೆಗಿನ ಸಾಲ ಮನ್ನಾ, ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಘೋಷಣೆ.!” »

Useful Information

Posts pagination

Previous 1 … 148 149 150 … 157 Next

Copyright © 2025 Kannada Trend News.


Developed By Top Digital Marketing & Website Development company in Mysore