Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Useful Information

ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ.!

Posted on April 27, 2024 By Kannada Trend News No Comments on ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ.!
ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ.!

  ಈ ಒಂದು ವಸ್ತುವನ್ನು ಆಂಜನೇಯ ಸ್ವಾಮಿಯ ಮುಂದೆ ಅರ್ಪಿಸಿದರೆ ಎಷ್ಟೇ ಸಾಲ ಇದ್ದರೂ ಒಂದು ವಾರದಲ್ಲಿಯೇ ಪರಿಹರಿಸಿಕೊಳ್ಳಬಹುದು. ಹನುಮಂತನನ್ನು ಅಂಜನಿಪುತ್ರ ಆಂಜನೇಯ ವಾನರ ಪುತ್ರ ಹೀಗೆ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ ಹನುಮಂತನ ಚೈತ್ರ ಮಾಸದ ಹುಣ್ಣಿಮೆಯ ದಿನದಂದು ಜನಿಸಿದನೆಂದು ಹೇಳಲಾಗುತ್ತದೆ. ಅಷ್ಟು ಮಾತ್ರವಲ್ಲ ಹನುಮಂತನ ಬಗ್ಗೆ ಇನ್ನೂ ಸಾಕಷ್ಟು ವಿಚಾರಗಳಿವೆ ಭಗವಾನ್ ಹನುಮಂತನ ಭೂಮಿಯ ಮೇಲೆ ಇಂದಿಗೂ ನೆಲೆಸಿದ್ದು ಹಿಮಾಲಯದ ಮೇಲಿರುವ ಗಂದ ಮಾದರ ಪರ್ವತದಲ್ಲಿ ನೆಲೆಸಿದ್ದಾನೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಹನುಮಂತನನ್ನು ಆಂಜನೇಯ…

Read More “ಆಂಜನೇಯನ ಮುಂದೆ ಈ ವಸ್ತು ಇಟ್ಟುಬಿಡಿ ಸಾಕು ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ.!” »

Useful Information

ಗೃಹಿಣಿಯರಿಗಾಗಿ ಅಡುಗೆ ಮನೆ ಟಿಪ್ಸ್ ಗಳು.!

Posted on April 26, 2024 By Kannada Trend News No Comments on ಗೃಹಿಣಿಯರಿಗಾಗಿ ಅಡುಗೆ ಮನೆ ಟಿಪ್ಸ್ ಗಳು.!
ಗೃಹಿಣಿಯರಿಗಾಗಿ ಅಡುಗೆ ಮನೆ ಟಿಪ್ಸ್ ಗಳು.!

  ಪ್ರತಿದಿನ ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯುವ ಗೃಹಿಣಿ ಯರಿಗೆ ಬೇಗ ಕೆಲಸ ಆದರೆ ರಿಲೀಫ್ ಎನಿಸುತ್ತದೆ. ಗೃಹಿಣಿಯರನ್ನು ಬಹುಮುಖ ಪ್ರತಿಭೆಗಳು ಎಂದೇ ಕರೆಯಬಹುದು. ಇಂದಿನ ಜೀವನದಲ್ಲಿ ಅಡುಗೆಮನೆ ಕೆಲಸ ಒಂದು ಸಾಹಸವೇ ಸರಿ ಮನೆಯಲ್ಲಿ ಮಕ್ಕಳಿದ್ದರೆ ಅವರನ್ನು ಸಂಭಾಳಿಸಿ ಅಡುಗೆ ಮನೆ ಕೆಲಸ ಮುಗಿಸುವಷ್ಟರಲ್ಲಿ ಹೆಣ್ಣು ಜೀವ ಪಡುವ ಪಾಡು ಹೇಳ ತೀರದು. ಹೆಣ್ಣು ಎಷ್ಟೇ ಕಲಿತರೂ ಕೈಯಲ್ಲಿ ಸೌಟು ಹಿಡಿಯುವುದು ತಪ್ಪಲ್ಲ. ಒಂದಲ್ಲ ಒಂದು ಹಂತದಲ್ಲಿ ಅಡುಗೆಮನೆ ಆಕೆಯ ಸಾಮ್ರಾಜ್ಯವೇ. ಇಂದು ಹೆಚ್ಚಿನ…

Read More “ಗೃಹಿಣಿಯರಿಗಾಗಿ ಅಡುಗೆ ಮನೆ ಟಿಪ್ಸ್ ಗಳು.!” »

Useful Information

ಬೆ.ತ್ತಲೆ ಸ್ನಾನ ಮಾಡುವ ಮುನ್ನ ಎಚ್ಚರ.!

Posted on April 26, 2024 By Kannada Trend News No Comments on ಬೆ.ತ್ತಲೆ ಸ್ನಾನ ಮಾಡುವ ಮುನ್ನ ಎಚ್ಚರ.!
ಬೆ.ತ್ತಲೆ ಸ್ನಾನ ಮಾಡುವ ಮುನ್ನ ಎಚ್ಚರ.!

  ಬೆ.ತ್ತಲೆ ಸ್ನಾನ ಅಂದರೆ ಬೆ.ತ್ತಲೆಯಾಗಿ ಯಾಕೆ ಸ್ನಾನ ಮಾಡಬಾರದು ಗೊತ್ತಾ ಗಳಿಸಿದ್ದನ್ನು ಉಳಿಸಿಕೊಳ್ಳಲು ಬೆ.ತ್ತಲೆಯಾಗಿ ಸ್ನಾನ ಮಾಡ್ಬೇಡಿ. ಹೌದು ಹಿಂದೂ ಧರ್ಮದಲ್ಲಿ ಮನುಷ್ಯನ ಜೀವನಕ್ಕೆ ಸಂಬಂಧಿಸಿದ ಅನೇಕಾನೇಕ ಸಂಗತಿಯನ್ನು ಹೇಳಲಾಗಿದೆ ಸ್ನಾನದ ಬಗ್ಗೆಯೂ ಗ್ರಂಥದಲ್ಲಿ ವಿವರಿಸಲಾಗಿದೆ ಮನುಷ್ಯ ಯಾವ ಸಮಯದಲ್ಲಿ ಸ್ನಾನ ಮಾಡಬೇಕು ದಿನಕ್ಕೆ ಎಷ್ಟು ಬಾರಿ ಸ್ನಾನ ಮಾಡಬೇಕು ಎಂಬುದು ಸೇರಿದಂತೆ ಹೇಗೆ ಸ್ನಾನ ಮಾಡಬೇಕು ಎನ್ನುವುದನ್ನು ಕೂಡ ಹೇಳಲಾಗಿದೆ. * ಬೆ.ತ್ತಲೆಯಾಗಿ ಸ್ನಾನ ಮಾಡಿದರೆ ನಕಾರಾತ್ಮಕ ಶಕ್ತಿ ನಿಮ್ಮ ದೇಹವನ್ನು ಪ್ರವೇಶಿಸುತ್ತದೆ. ಮನಸ್ಥಿತಿ…

Read More “ಬೆ.ತ್ತಲೆ ಸ್ನಾನ ಮಾಡುವ ಮುನ್ನ ಎಚ್ಚರ.!” »

Useful Information

ಈ ಗುಣಗಳಿರುವ ಪತಿ ಸಿಕ್ಕಿದ್ರೆ ಹೆಣ್ಣು ಮಕ್ಕಳೇ ನಿಮ್ಮಷ್ಟು ಅದೃಷ್ಟಶಾಲಿಗಳು ಯಾರು ಇಲ್ಲ.!

Posted on April 26, 2024 By Kannada Trend News No Comments on ಈ ಗುಣಗಳಿರುವ ಪತಿ ಸಿಕ್ಕಿದ್ರೆ ಹೆಣ್ಣು ಮಕ್ಕಳೇ ನಿಮ್ಮಷ್ಟು ಅದೃಷ್ಟಶಾಲಿಗಳು ಯಾರು ಇಲ್ಲ.!
ಈ ಗುಣಗಳಿರುವ ಪತಿ ಸಿಕ್ಕಿದ್ರೆ ಹೆಣ್ಣು ಮಕ್ಕಳೇ ನಿಮ್ಮಷ್ಟು ಅದೃಷ್ಟಶಾಲಿಗಳು ಯಾರು ಇಲ್ಲ.!

  ಪತಿಯು ಪತ್ನಿಗೆ ಆಕೆಯ ತಂದೆ ತಾಯಿಯ ಸ್ಥಾನವನ್ನು ತುಂಬಬೇಕು. ಪತ್ನಿಯ ಪ್ರತೀ ಕಷ್ಟದಲ್ಲೂ ನಾನಿದ್ದೇನೆ ಎನ್ನುವಂತೆ ಬಾಳಬೇಕು. ಪತಿ ಯು ಪತ್ನಿಯ ಮನೆಯವರ ಜೊತೆ ಭಾವನಾತ್ಮಕ ಸಂಬಂಧ ಹೊಂದಿರ ಬೇಕು. ಪತಿಗೆ ಸ್ವಾಭಿಮಾನ ಸ್ವಂತ ಬುದ್ಧಿ ಜವಾಬ್ದಾರಿ ಇರಬೇಕು ಪರರ ಸ್ವತ್ತಿಗೆ ಆಸೆಪಡದೆ ಪ್ರಾಮಾಣಿಕವಾಗಿ ದುಡಿದು ಬದುಕಬೇಕು ಪತ್ನಿಗೆ ಕಷ್ಟದ ಸಮಯದಲ್ಲಿ ಧೈರ್ಯ ತುಂಬಬೇಕು ಹಾಗೂ ಮುಂದಿನ ಭವಿಷ್ಯದ ಬಗ್ಗೆ ಅವಳಲ್ಲಿ ಭರವಸೆಯನ್ನು ಮೂಡಿಸಬೇಕು ಪತಿ ಪತ್ನಿಯರ ನಡುವೆ ಪ್ರೀತಿ ವಿಶ್ವಾಸ ನಂಬಿಕೆ ಇರಬೇಕು ಅನುಮಾನಕ್ಕೆ…

Read More “ಈ ಗುಣಗಳಿರುವ ಪತಿ ಸಿಕ್ಕಿದ್ರೆ ಹೆಣ್ಣು ಮಕ್ಕಳೇ ನಿಮ್ಮಷ್ಟು ಅದೃಷ್ಟಶಾಲಿಗಳು ಯಾರು ಇಲ್ಲ.!” »

Useful Information

ಯಾವ ದಿನಾಂಕದಂದು ಹುಟ್ಟಿದ ಹುಡುಗಿಯರು ಲಕ್ಷ್ಮಿ ಸ್ವರೂಪ ಗೊತ್ತಾ.!

Posted on April 26, 2024 By Kannada Trend News No Comments on ಯಾವ ದಿನಾಂಕದಂದು ಹುಟ್ಟಿದ ಹುಡುಗಿಯರು ಲಕ್ಷ್ಮಿ ಸ್ವರೂಪ ಗೊತ್ತಾ.!
ಯಾವ ದಿನಾಂಕದಂದು ಹುಟ್ಟಿದ ಹುಡುಗಿಯರು ಲಕ್ಷ್ಮಿ ಸ್ವರೂಪ ಗೊತ್ತಾ.!

  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೊಂದು ದಿನಾಂಕ ಹಾಗೂ ಕೆಲವೊಂದು ದಿನಗಳಿಗೆ ಬಹಳ ವಿಶೇಷವಾದಂತಹ ಸ್ಥಾನ ಇದೆ. ಆ ಒಂದು ದಿನಾಂಕದಂದು ಜನಿಸಿದಂತಹ ವ್ಯಕ್ತಿಗಳು ಕೆಲವೊಮ್ಮೆ ತಮ್ಮ ಜೀವನದಲ್ಲಿ ಉನ್ನತ ರೀತಿಯಲ್ಲಿ ಅವರಿಗೆ ತಿಳಿಯದ ಹಾಗೆ ಅತಿಹೆಚ್ಚಿನ ಅಭಿವೃದ್ಧಿಯನ್ನು ಹೊಂದುತ್ತಾರೆ ಎಂದೇ ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಅದೇ ರೀತಿಯಾಗಿ ಕೆಲವೊಂದು ದಿನಾಂಕದಂದು ಕೆಲವೊಂದು ಸಮಯ ಕೆಲವೊಂದು ದಿನದಲ್ಲಿ ಹುಟ್ಟಿದಂತಹ ವ್ಯಕ್ತಿಗಳು ಕೆಲವೊಮ್ಮೆ ಅಷ್ಟೇ ಸಮಸ್ಯೆಗಳನ್ನು ಅನುಭವಿಸುತ್ತಾರೆ ಎಂಬ ಮಾಹಿತಿಯನ್ನು ಸಹ ನಮಗೆ ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ. ಒಟ್ಟಾರೆಯಾಗಿ…

Read More “ಯಾವ ದಿನಾಂಕದಂದು ಹುಟ್ಟಿದ ಹುಡುಗಿಯರು ಲಕ್ಷ್ಮಿ ಸ್ವರೂಪ ಗೊತ್ತಾ.!” »

Useful Information

ದೇವರ ಮುಂದೆ ಬೇಡಿಕೊಳ್ಳುವಾಗ ಈ ಒಂದು ತಪ್ಪನ್ನು ಮಾಡಬೇಡಿ ಯಾವ ಬೇಡಿಕೆನೂ ಈಡೇರುವುದಿಲ್ಲ.!

Posted on April 26, 2024 By Kannada Trend News No Comments on ದೇವರ ಮುಂದೆ ಬೇಡಿಕೊಳ್ಳುವಾಗ ಈ ಒಂದು ತಪ್ಪನ್ನು ಮಾಡಬೇಡಿ ಯಾವ ಬೇಡಿಕೆನೂ ಈಡೇರುವುದಿಲ್ಲ.!
ದೇವರ ಮುಂದೆ ಬೇಡಿಕೊಳ್ಳುವಾಗ ಈ ಒಂದು ತಪ್ಪನ್ನು ಮಾಡಬೇಡಿ ಯಾವ ಬೇಡಿಕೆನೂ ಈಡೇರುವುದಿಲ್ಲ.!

  ನಾವು ಏನೇ ಕಷ್ಟ ಬಂದರೂ ಕೂಡ ಅದನ್ನು ದೇವರ ಮುಂದೆ ಹೇಳಿ ಕೊಳ್ಳುತ್ತಿರುತ್ತೇವೆ ಆದರೆ ಎಷ್ಟೋ ದಿನಗಳಿಂದ ನಾವು ಬೇಡಿಕೊಳ್ಳುತ್ತಿರು ವಂತಹ ಬೇಡಿಕೆ ಈಡೇರದೆ ಇರುವುದಕ್ಕೆ ಕಾರಣ ಏನು ಎಂದರೆ ನಾವು ಬೇಡಿಕೊಳ್ಳುತ್ತಿರುವಂತಹ ಬೇಡಿಕೆ ಒಳ್ಳೆಯ ರೀತಿಯಲ್ಲಿ ಇರುತ್ತದೆಯ ಇಲ್ಲವಾ ಎನ್ನುವುದು. ಹಾಗಾಗಿ ನಾವು ಯಾವುದೇ ಕಷ್ಟಗಳನ್ನು ಸರಿಪಡಿಸುವಂತೆ ದೇವರ ಮುಂದೆ ಕೇಳಿ ಕೊಳ್ಳುವಾಗ ಅದು ಒಳ್ಳೆಯ ರೀತಿಯಲ್ಲಿದ್ದರೆ ಮಾತ್ರ ಆ ಕಷ್ಟ ನಮಗೆ ದೂರವಾಗುತ್ತದೆ. ಇಲ್ಲವಾದರೆ ಮತ್ತಷ್ಟು ಸಮಸ್ಯೆಗಳನ್ನು ಅನುಭವಿಸಬೇಕಾಗುತ್ತದೆ ಆದ್ದರಿಂದ ಪ್ರತಿ ಯೊಬ್ಬರೂ…

Read More “ದೇವರ ಮುಂದೆ ಬೇಡಿಕೊಳ್ಳುವಾಗ ಈ ಒಂದು ತಪ್ಪನ್ನು ಮಾಡಬೇಡಿ ಯಾವ ಬೇಡಿಕೆನೂ ಈಡೇರುವುದಿಲ್ಲ.!” »

Useful Information

ದೇವರ ಹುಂಡಿಯೊಳಗೆ ಕಾಣಿಕೆ ಏಕೆ ಹಾಕಬೇಕು ಇದರ ಸಿಗುವ ಪ್ರಯೋಜನವೇನು ತಪ್ಪದೆ ಎಲ್ಲರೂ ತಿಳಿದುಕೊಳ್ಳಿ.!

Posted on April 26, 2024 By Kannada Trend News No Comments on ದೇವರ ಹುಂಡಿಯೊಳಗೆ ಕಾಣಿಕೆ ಏಕೆ ಹಾಕಬೇಕು ಇದರ ಸಿಗುವ ಪ್ರಯೋಜನವೇನು ತಪ್ಪದೆ ಎಲ್ಲರೂ ತಿಳಿದುಕೊಳ್ಳಿ.!
ದೇವರ ಹುಂಡಿಯೊಳಗೆ ಕಾಣಿಕೆ ಏಕೆ ಹಾಕಬೇಕು ಇದರ ಸಿಗುವ ಪ್ರಯೋಜನವೇನು ತಪ್ಪದೆ ಎಲ್ಲರೂ ತಿಳಿದುಕೊಳ್ಳಿ.!

  ಇತ್ತೀಚೆಗೆ ಪಂಡಿತರು ಹೇಳುತ್ತಿದ್ದಾರೆ ಒಂದೊಂದು ಕೋರಿಕೆ ಈಡೇರುವುದಕ್ಕೆ ಒಂದೊಂದು ಬೆಲೆ ಇರುತ್ತದೆ. ಹುಂಡಿಯಲ್ಲಿ ಇಷ್ಟು ಕಾಣಿಕೆ ಹಾಕಿದರೆ ಈ ಕೋರಿಕೆ ಈಡೇರುತ್ತದೆ ಎಂದು ಹೇಳುತ್ತಾರೆ. ನಾವೆಲ್ಲರೂ ಕೂಡ ದೇವಸ್ಥಾನಕ್ಕೆ ಹೋದಾಗ ನಮ್ಮ ಕೈಲಾದಷ್ಟು ಹಣವನ್ನು ದೇವಸ್ಥಾನದ ಹುಂಡಿಗೆ ಹಾಕಿ ಬರುತ್ತೇವೆ. ಆದರೆ ಕೆಲವು ಪಂಡಿತರು ಹಾಗೂ ಕೆಲವು ಧರ್ಮ ಗ್ರಂಥಗಳ ಪ್ರಕಾರ ಹುಂಡಿಯಲ್ಲಿ ಎಷ್ಟು ದುಡ್ಡು ಹಾಕಿದರೆ ಏನು ಸಿಗುತ್ತದೆ, ಹಾಗೂ ಹುಂಡಿಯಲ್ಲಿ ಹಣ ಹಾಕುವುದರಿಂದ ನಾವು ಏನೆಲ್ಲಾ ಲಾಭ ಪಡೆದುಕೊಳ್ಳಬಹುದು ಹಾಗೂ ಯಾವ ದಿನ…

Read More “ದೇವರ ಹುಂಡಿಯೊಳಗೆ ಕಾಣಿಕೆ ಏಕೆ ಹಾಕಬೇಕು ಇದರ ಸಿಗುವ ಪ್ರಯೋಜನವೇನು ತಪ್ಪದೆ ಎಲ್ಲರೂ ತಿಳಿದುಕೊಳ್ಳಿ.!” »

Useful Information

ಹಿರಿಯರು ಹೇಳಿರುವ 45 ಕಿವಿ ಮಾತುಗಳು ಒಮ್ಮೆ ಕೇಳಿ ಜೀವನ ಬದಲಾಗುತ್ತದೆ.!

Posted on April 26, 2024 By Kannada Trend News No Comments on ಹಿರಿಯರು ಹೇಳಿರುವ 45 ಕಿವಿ ಮಾತುಗಳು ಒಮ್ಮೆ ಕೇಳಿ ಜೀವನ ಬದಲಾಗುತ್ತದೆ.!
ಹಿರಿಯರು ಹೇಳಿರುವ 45 ಕಿವಿ ಮಾತುಗಳು ಒಮ್ಮೆ ಕೇಳಿ ಜೀವನ ಬದಲಾಗುತ್ತದೆ.!

  * ಸಂಜೆ ದೇವರ ದೀಪ ಹಚ್ಚುವ ಸಮಯದಲ್ಲಿ ಮುಂಭಾಗದಲ್ಲಿರುವ ಬಾಗಿಲನ್ನ ತೆರೆದು ಮನೆಯ ಹಿಂಭಾಗದಲ್ಲಿರುವ ಬಾಗಿಲನ್ನು ಮುಚ್ಚಬೇಕು. * ಮನೆಯ ಮುಖ್ಯದ್ವಾರದ ಬಾಗಿಲ ಹೊಸ್ತಿಲ ಮೇಲೆ ನಿಲ್ಲಬೇಡಿ. ಅಷ್ಟು ಮಾತ್ರವಲ್ಲದೆ ಬೇರೆ ಯಾರೂ ಸಹ ಹೊಸ್ತಿಲಿನ ಮೇಲೆ ನಿಲ್ಲದಂತೆ ಎಚ್ಚರ ವಹಿಸಿ ತಿಳಿ ಹೇಳಿ. * ಸಂಜೆ ದೀಪ ಬೆಳಗಿಸಿದ ಮೇಲೆ ಮನೆಯಲ್ಲಿ ಕಸ ಗುಡಿಸಬೇಡಿ. ರಾತ್ರಿ ಮಲಗುವ ಮೊದಲು ಕಸ ಗುಡಿಸಿದರೆ ಹೊರಗೆ ಹಾಕಬೇಡಿ. ಒಂದು ಕಡೆ ಗುಡ್ಡೆ ಮಾಡಿ ಶೇಖರಿಸಿಟ್ಟು ಬೆಳಗಿನ ಜಾವ…

Read More “ಹಿರಿಯರು ಹೇಳಿರುವ 45 ಕಿವಿ ಮಾತುಗಳು ಒಮ್ಮೆ ಕೇಳಿ ಜೀವನ ಬದಲಾಗುತ್ತದೆ.!” »

Useful Information

ದೇವರಲ್ಲಿ ಹರಿಕೆ ಹೊತ್ತು ನೀವು ಮರೆತಿರುವಿರೆ.! ಹರಿಕೆ ತೀರಿಸಲಾಗದೆ ಕಷ್ಟಗಳು ಎದುರಾಗುತ್ತಿದೆಯೇ.? ಇದಕ್ಕೆಲ್ಲಾ ಪರಿಹಾರ ಇಲ್ಲಿದೆ ನೋಡಿ

Posted on April 25, 2024 By Kannada Trend News No Comments on ದೇವರಲ್ಲಿ ಹರಿಕೆ ಹೊತ್ತು ನೀವು ಮರೆತಿರುವಿರೆ.! ಹರಿಕೆ ತೀರಿಸಲಾಗದೆ ಕಷ್ಟಗಳು ಎದುರಾಗುತ್ತಿದೆಯೇ.? ಇದಕ್ಕೆಲ್ಲಾ ಪರಿಹಾರ ಇಲ್ಲಿದೆ ನೋಡಿ
ದೇವರಲ್ಲಿ ಹರಿಕೆ ಹೊತ್ತು ನೀವು ಮರೆತಿರುವಿರೆ.! ಹರಿಕೆ ತೀರಿಸಲಾಗದೆ ಕಷ್ಟಗಳು ಎದುರಾಗುತ್ತಿದೆಯೇ.? ಇದಕ್ಕೆಲ್ಲಾ ಪರಿಹಾರ ಇಲ್ಲಿದೆ ನೋಡಿ

  ನಮಗೆ ಕಷ್ಟಗಳು ಬಂದಾಗ ಕಷ್ಟಗಳನ್ನು ನಿವಾರಿಸಲು ದೇವಸ್ಥಾನಕ್ಕೆ ತೆರಳಿ ದೇವರಿಗೆ ಹರಕೆಗಳನ್ನು ಹೊರುತ್ತೇವೆ ಅಥವಾ ಮನೆ ದೇವರಿಗೆ ಹರಕೆಯನ್ನು ಹೊರುತ್ತೇವೆ, ಕಷ್ಟಗಳು ತೀರಿದ ನಂತರ ಹರಕೆಯನ್ನು ತೀರಿಸದೇ ಮರೆತುಬಿಡುತ್ತೇವೆ. ಇದರಿಂದ ಸಾಕಷ್ಟು ಕಷ್ಟಗಳನ್ನು ಅನುಭವಿಸಬೇಕಾಗುತ್ತದೆ. ನಾವು ಮಾಡುವ ಕೆಲಸಗಳಿಗೆ ಅಡಚಣೆ ಉಂಟಾಗುತ್ತದೆ. * ನಿಮ್ಮ ಮನೆ ದೇವರಿಗೆ ಹರಿಕೆಯನ್ನು ಹೊತ್ತಲ್ಲಿ ಮೊದಲು ನಿಮ್ಮ ಮನೆದೇವರಿಗೆ ಹರಿಕೆಯನ್ನು ತೀರಿಸಿ. * ನೀವು ದೇವರಲ್ಲಿ ಹರಿಕೆ ಹೊರುವ ಮುನ್ನ ನಿಮಗೆ ಹರಿಕೆ ತೀರಿಸಲು ಸಾಧ್ಯ ಆಗುವುದಾದರೆ ಮಾತ್ರ ಅಂತಹವುದನ್ನು…

Read More “ದೇವರಲ್ಲಿ ಹರಿಕೆ ಹೊತ್ತು ನೀವು ಮರೆತಿರುವಿರೆ.! ಹರಿಕೆ ತೀರಿಸಲಾಗದೆ ಕಷ್ಟಗಳು ಎದುರಾಗುತ್ತಿದೆಯೇ.? ಇದಕ್ಕೆಲ್ಲಾ ಪರಿಹಾರ ಇಲ್ಲಿದೆ ನೋಡಿ” »

Useful Information

ಟೀ ಸ್ಟ್ರೈನರ್ ಅನ್ನು ಸುಲಭವಾಗಿ ಸ್ವಚ್ಛಗೊಳಿಸುವ ಸರಳ ವಿಧಾನ ಇಲ್ಲಿದೆ ನೋಡಿ.! ಹೊಸದರಂತೆ‌ ಕಾಣುತ್ತದೆ.!

Posted on April 25, 2024 By Kannada Trend News No Comments on ಟೀ ಸ್ಟ್ರೈನರ್ ಅನ್ನು ಸುಲಭವಾಗಿ ಸ್ವಚ್ಛಗೊಳಿಸುವ ಸರಳ ವಿಧಾನ ಇಲ್ಲಿದೆ ನೋಡಿ.! ಹೊಸದರಂತೆ‌ ಕಾಣುತ್ತದೆ.!
ಟೀ ಸ್ಟ್ರೈನರ್ ಅನ್ನು ಸುಲಭವಾಗಿ ಸ್ವಚ್ಛಗೊಳಿಸುವ ಸರಳ ವಿಧಾನ ಇಲ್ಲಿದೆ ನೋಡಿ.! ಹೊಸದರಂತೆ‌ ಕಾಣುತ್ತದೆ.!

  ಪ್ರತಿದಿನ ನಾವು ಟೀ ಸ್ಟ್ರೈನರ್ ಅನ್ನು ಉಪಯೋಗಿಸುತ್ತಿರುತ್ತೇವೆ ಪ್ರತಿನಿತ್ಯ ಕಾಫಿ ಟೀ ಅನ್ನು ನಾವು ಸೋಸುವುದಕ್ಕೆ ಟೀ ಸ್ಟ್ರೈನರ್ ಅನ್ನು ಉಪಯೋಗಿಸುತ್ತಿರುತ್ತೇವೆ. ಇದರಿಂದ ಆ ಒಂದು ಸ್ಟ್ರೇನರ್ ನಲ್ಲಿ ಒಂದು ರೀತಿಯ ಕಪ್ಪು ಕಲೆ ಕುಳಿತಿರುತ್ತದೆ ಅದನ್ನು ನಾವು ಪ್ರತಿನಿತ್ಯ ಸ್ವಚ್ಛವಾಗಿ ತೊಳೆಯಲು ಸಾಧ್ಯವಾಗುವುದಿಲ್ಲ. ಏಕೆಂದರೆ ಬೇರೆ ಕೆಲಸಗಳು ಇರುವುದರಿಂದ ತಕ್ಷಣಕ್ಕೆ ನಾವು ಕಾಫಿ ಸೋಸಿ ಅದನ್ನು ಹಾಗೆ ತೊಳೆದು ಇಡುತ್ತಿರುತ್ತೇವೆ. ಆದರೆ ಕೆಲವೊಂದಷ್ಟು ಜನ ಅದನ್ನು ಕೆಲವೊಂದು ವಿಧಾನ ಅನುಸರಿಸುವುದರ ಮೂಲಕ ತಕ್ಷಣವೇ ಅದನ್ನು…

Read More “ಟೀ ಸ್ಟ್ರೈನರ್ ಅನ್ನು ಸುಲಭವಾಗಿ ಸ್ವಚ್ಛಗೊಳಿಸುವ ಸರಳ ವಿಧಾನ ಇಲ್ಲಿದೆ ನೋಡಿ.! ಹೊಸದರಂತೆ‌ ಕಾಣುತ್ತದೆ.!” »

Useful Information

Posts pagination

Previous 1 … 16 17 18 … 157 Next

Copyright © 2026 Kannada Trend News.


Developed By Top Digital Marketing & Website Development company in Mysore