Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Useful Information

ಸಾಲ ಕೊಟ್ಟ ಹಣ ವಾಪಸ್ ಬರುತ್ತಿಲ್ಲ ಅಂದ್ರೆ ಹೀಗೆ ಮಾಡಿ ಸಾಕು ಅವರೇ ವಾಒಸ್ ತಂದು ಕೊಡ್ತಾರೆ.!

Posted on April 23, 2024 By Kannada Trend News No Comments on ಸಾಲ ಕೊಟ್ಟ ಹಣ ವಾಪಸ್ ಬರುತ್ತಿಲ್ಲ ಅಂದ್ರೆ ಹೀಗೆ ಮಾಡಿ ಸಾಕು ಅವರೇ ವಾಒಸ್ ತಂದು ಕೊಡ್ತಾರೆ.!
ಸಾಲ ಕೊಟ್ಟ ಹಣ ವಾಪಸ್ ಬರುತ್ತಿಲ್ಲ ಅಂದ್ರೆ ಹೀಗೆ ಮಾಡಿ ಸಾಕು ಅವರೇ ವಾಒಸ್ ತಂದು ಕೊಡ್ತಾರೆ.!

  ನಮ್ಮಲ್ಲಿ ಕೆಲವೊಂದಷ್ಟು ಜನ ಕಷ್ಟದ ಸಂದರ್ಭದಲ್ಲಿ ಬೇರೆಯವರಿಂದ ಹಣವನ್ನು ಸಾಲವಾಗಿ ಪಡೆಯುತ್ತಾರೆ. ಆದರೆ ಕೆಲವೊಮ್ಮೆ ಸಾಲ ಪಡೆದಂತಹ ವ್ಯಕ್ತಿ ಆ ಹಣವನ್ನು ತೀರಿಸಲು ಮುಂದಾಗುವುದೇ ಇಲ್ಲ. ಎಷ್ಟೇ ಪ್ರಯತ್ನ ಪಟ್ಟರು ಪಡೆದಿರುವಂತಹ ಸಾಲವನ್ನು ತೀರಿಸುವುದಕ್ಕೆ ಹಲವಾರು ಪ್ರಯತ್ನಗಳನ್ನು ಸಹ ಮಾಡುತ್ತಿರುತ್ತಾನೆ. ಆದರೆ ಯಾವುದು ಸಹ ಪ್ರಯೋಜನಕ್ಕೆ ಬರುವುದಿಲ್ಲ. ಇದರಿಂದಾಗಿ ಹಣ ಕೊಟ್ಟಂತಹ ವ್ಯಕ್ತಿಗಳು ನಾನು ಬೇರೆಯವನಿಗೆ ಸಾಲವಾಗಿ ಕೊಟ್ಟ ಹಣವನ್ನು ಪಡೆದುಕೊಳ್ಳಬೇಕು ಎಂದರೆ ನಾನು ಯಾವ ವಿಧಾನ ಅನುಸರಿಸಬೇಕು ನಾವು ಯಾವ ಕೆಲಸ ಮಾಡುವುದರಿಂದ ನನ್ನ…

Read More “ಸಾಲ ಕೊಟ್ಟ ಹಣ ವಾಪಸ್ ಬರುತ್ತಿಲ್ಲ ಅಂದ್ರೆ ಹೀಗೆ ಮಾಡಿ ಸಾಕು ಅವರೇ ವಾಒಸ್ ತಂದು ಕೊಡ್ತಾರೆ.!” »

Useful Information

ದಾರಿದ್ರ್ಯ ದೇವತೆ ಮನೆಗೆ ದರಿದ್ರ ಬರಲು ಈ 55 ಅಂಶಗಳೇ ಕಾರಣ.!

Posted on April 23, 2024 By Kannada Trend News No Comments on ದಾರಿದ್ರ್ಯ ದೇವತೆ ಮನೆಗೆ ದರಿದ್ರ ಬರಲು ಈ 55 ಅಂಶಗಳೇ ಕಾರಣ.!
ದಾರಿದ್ರ್ಯ ದೇವತೆ ಮನೆಗೆ ದರಿದ್ರ ಬರಲು ಈ 55 ಅಂಶಗಳೇ ಕಾರಣ.!

  * ಬಟ್ಟೆಯನ್ನು ಯಾವಾಗಲೂ ನೀರಿನಲ್ಲಿ ಮುಳುಗಿಸಿಡುವುದು. * ಬೆಳಗ್ಗೆ ಸೂರ್ಯೋದಯ ಆದ ನಂತರ ಮನೆಯ ಕಿಟಕಿಗಳನ್ನು ತೆಗೆಯದೇ ಇರುವುದು. * ಸಂಜೆ ಸಮಯದಲ್ಲಿ ಮನೆಯ ದ್ವಾರ ಬಾಗಿಲನ್ನು ತೆರೆಯದೆ ಇರುವುದು. * ಮನೆಯ ದ್ವಾರ ಬಾಗಿಲನ್ನು ಪೂಜಿಸದೇ ಇರುವುದು. * ಹಿಂದಿನ ವರ್ಷದ ಕ್ಯಾಲೆಂಡರನ್ನು ಗೋಡೆಯ ಮೇಲೆ ನೇತು ಹಾಕುವುದು. * ಮನೆಯ ಒಳಗೆ ಕೂದಲನ್ನು ಕತ್ತರಿಸುವುದು. * ಮನೆಯಲ್ಲಿ ಧಾನ್ಯ ಉಗ್ರಾಣ ಪಾತ್ರೆಯನ್ನು ಮಗುಚಿ ಹಾಕುವುದು. * ಬಟ್ಟೆಗಳನ್ನು ಮಡಿಚದೆ ಇರುವುದು. * ವಸ್ತುಗಳನ್ನು…

Read More “ದಾರಿದ್ರ್ಯ ದೇವತೆ ಮನೆಗೆ ದರಿದ್ರ ಬರಲು ಈ 55 ಅಂಶಗಳೇ ಕಾರಣ.!” »

Useful Information

ಜೀವನದ ದಿಕ್ಕೇ ಬದಲಿಸುವ ವಾಸ್ತು ಸಲಹೆಗಳು.!

Posted on April 23, 2024 By Kannada Trend News No Comments on ಜೀವನದ ದಿಕ್ಕೇ ಬದಲಿಸುವ ವಾಸ್ತು ಸಲಹೆಗಳು.!
ಜೀವನದ ದಿಕ್ಕೇ ಬದಲಿಸುವ ವಾಸ್ತು ಸಲಹೆಗಳು.!

  ವ್ಯಕ್ತಿಯ ಸಂತೋಷ ಮತ್ತು ಸಮೃದ್ಧಿಯಲ್ಲಿನ ಅಡೆತಡೆಗೆ ಹೆಚ್ಚಾಗಿ ಮನೆಯ ವಾಸ್ತು ಕಾರಣವಾಗಿರುತ್ತೆ, ಅದರ ಬಗ್ಗೆ ಹೆಚ್ಚಾಗಿ ಯಾರಿಗೂ ತಿಳಿದಿಲ್ಲ. ವಾಸ್ತು ಸಂಬಂಧಿತ ತಪ್ಪುಗಳಿಂದಾಗಿ, ವ್ಯಕ್ತಿಯು ಮಾನಸಿಕ ವಾಗಿ ನರಳುತ್ತಾನೆ ಮತ್ತು ಆರ್ಥಿಕವಾಗಿ ತುಂಬಾ ಸಮಸ್ಯೆಗಳನ್ನು ಎದುರಿಸಬೇಕಾಗಿ ಬರುತ್ತೆ. ವಾಸ್ತವವಾಗಿ ವಾಸ್ತು ಸಂಬಂಧಿತ ದೋಷಗಳು ಮನೆಯಲ್ಲಿ ನಕಾ ರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ, ಇದರಿಂದ ನೀವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಆದರೆ ಕೆಲವು ಪರಿಹಾರಗಳನ್ನು ಪ್ರಯತ್ನಿಸಿದರೆ, ಖಂಡಿತವಾಗಿಯೂ ಹೆಚ್ಚಿನ ಪ್ರಮಾಣದಲ್ಲಿ ಸಮಸ್ಯೆಗಳಿಂದ ಪರಿಹಾರವನ್ನು ಪಡೆಯಬಹುದು ಎಂದು ವಾಸ್ತು ವಿಜ್ಞಾನದಲ್ಲಿ ತಿಳಿಸಲಾಗಿದೆ….

Read More “ಜೀವನದ ದಿಕ್ಕೇ ಬದಲಿಸುವ ವಾಸ್ತು ಸಲಹೆಗಳು.!” »

Useful Information

ನಾಳೆ ಹನುನ ಜಯಂತಿ ಈ ರೀತಿ ಮಾಡಿ ನೀವು ಅಂದಿಕೊಂಡಿದೆಲ್ಲಾ ನೆಡೆಯುತ್ತೆ.!

Posted on April 22, 2024 By Kannada Trend News No Comments on ನಾಳೆ ಹನುನ ಜಯಂತಿ ಈ ರೀತಿ ಮಾಡಿ ನೀವು ಅಂದಿಕೊಂಡಿದೆಲ್ಲಾ ನೆಡೆಯುತ್ತೆ.!
ನಾಳೆ ಹನುನ ಜಯಂತಿ ಈ ರೀತಿ ಮಾಡಿ ನೀವು ಅಂದಿಕೊಂಡಿದೆಲ್ಲಾ ನೆಡೆಯುತ್ತೆ.!

  ಏಪ್ರಿಲ್ 23 ಶಕ್ತಿಶಾಲಿ ಚೈತ್ರ ಹುಣ್ಣಿಮೆ, ಹನುಮ ಜಯಂತಿ ಕೂಡ ಇರುವ ಈ ದಿನದಂದು ಒಂದು ವಿಶೇಷ ಮಂತ್ರ ಹೇಳಿ ಈ ಚಿಕ್ಕ ವಸ್ತುವನ್ನು ನಿಮ್ಮ ಬಳಿ ಇಟ್ಟುಕೊಂಡರೆ ಅಂದುಕೊಂಡಿದ್ದೆಲ್ಲಾ ಆಗುತ್ತದೆ ದಾರಿದ್ರ್ಯ ದೂರವಾಗುತ್ತದೆ.! ಏಪ್ರಿಲ್ 23, ಮಂಗಳವಾರ ನೂತನ ಸಂವತ್ಸರದ ಮೊದಲ ಹುಣ್ಣಿಮೆಯ ದಿನವಾಗಿದೆ. ಇದನ್ನು ಚೈತ್ರ ಹುಣ್ಣಿಮೆ ಎಂದು ಕೂಡ ಕರೆಯುತ್ತಾರೆ. ಇದು ಅತ್ಯಂತ ಶ್ರೇಷ್ಠವಾದ ದಿನವಾಗಿದ್ದು ಈ ದಿನ ಯಾವುದೇ ಕಾರ್ಯವನ್ನು ಆರಂಭಿಸಿದರೂ ಅತ್ಯಂತ ಶುಭ ಎನ್ನುವ ಮಾತುಗಳಿವೆ. ಈ ಬಾರಿಯ…

Read More “ನಾಳೆ ಹನುನ ಜಯಂತಿ ಈ ರೀತಿ ಮಾಡಿ ನೀವು ಅಂದಿಕೊಂಡಿದೆಲ್ಲಾ ನೆಡೆಯುತ್ತೆ.!” »

Useful Information

ಉತ್ತಮ ಪುರುಷರ ಲಕ್ಷಣಗಳು ಇವು, ಈ ನೆಲದ ಪ್ರತಿ ಗಂಡು ಕೂಡ ಇವುಗಳನ್ನು ಪಾಲಿಸಬೇಕು.!

Posted on April 22, 2024 By Kannada Trend News No Comments on ಉತ್ತಮ ಪುರುಷರ ಲಕ್ಷಣಗಳು ಇವು, ಈ ನೆಲದ ಪ್ರತಿ ಗಂಡು ಕೂಡ ಇವುಗಳನ್ನು ಪಾಲಿಸಬೇಕು.!
ಉತ್ತಮ ಪುರುಷರ ಲಕ್ಷಣಗಳು ಇವು, ಈ ನೆಲದ ಪ್ರತಿ ಗಂಡು ಕೂಡ ಇವುಗಳನ್ನು ಪಾಲಿಸಬೇಕು.!

ನಾವು ಇಂಗ್ಲಿಷ್ ನಲ್ಲಿ ಜಂಟಲ್ ಮ್ಯಾನ್ ಎಂದು ಸುಲಭವಾಗಿ ಕರೆದು ಬಿಡುತ್ತೇವೆ ಆದರೆ ಈ ಜನರಲ್ ಮ್ಯಾನ್ ವ್ಯಕ್ತಿತ್ವ ಬೆಳೆಸಿಕೊಳ್ಳುವುದು ಅಷ್ಟೊಂದು ಸುಲಭವಾದ ಮಾತಲ್ಲ. ಮರ್ಯಾದೆ ಪುರುಷೋತ್ತಮನಾದ ಶ್ರೀರಾಮನಿಂದ ಹಿಡಿದು ಲಿಂಗ ಸಮಾನತೆಯನ್ನು ಪ್ರತಿಪಾದಿಸಿದ ಬಸವಣ್ಣನವರು. ಆದಿಶಂಕರಚಾರ್ಯರಿಂದ ಹಿಡಿದು ಸಿದ್ಧಗಂಗಾ ಶ್ರೀಗಳು ಹೀಗೆ ಸಾವಿರಾರು ಜನ ಮಹಾತ್ಮರು ಮಹಾಮಹಿಮರು ಬದುಕು ಕಳೆದ ಇಂತಹ ಪವಿತ್ರ ಭರತ ಖಂಡದ ಭೂಮಿಯಲ್ಲಿ ನಡೆದಾಡುತ್ತಿರುವ ಪ್ರತಿಯೊಬ್ಬ ಪುರುಷನು ಕೂಡ ಇಂತಹ ವ್ಯಕ್ತಿತ್ವವನ್ನು ಬೆಳೆಸಿಕೊಂಡರೆ ಮತ್ತೊಮ್ಮೆ ರಾಮ ರಾಜ್ಯ ಸ್ಥಾಪನೆಯಾಗುವುದರಲ್ಲಿ ಯಾವುದೇ ಅನುಮಾನ…

Read More “ಉತ್ತಮ ಪುರುಷರ ಲಕ್ಷಣಗಳು ಇವು, ಈ ನೆಲದ ಪ್ರತಿ ಗಂಡು ಕೂಡ ಇವುಗಳನ್ನು ಪಾಲಿಸಬೇಕು.!” »

Useful Information

ಮೀನಾ ರಾಶಿಯವರ ಮೇ ತಿಂಗಳ ರಾಶಿ ಭವಿಷ್ಯ, ಈ ತಿಂಗಳಲ್ಲಿ ನೀವು ಮುಟ್ಟಿದ್ದೆಲ್ಲಾ ಚಿನ್ನ ಆದರೆ ಈ ವಿಚಾರವಾಗಿ ಎಚ್ಚರವಾಗಿರಬೇಕು.!

Posted on April 22, 2024 By Kannada Trend News No Comments on ಮೀನಾ ರಾಶಿಯವರ ಮೇ ತಿಂಗಳ ರಾಶಿ ಭವಿಷ್ಯ, ಈ ತಿಂಗಳಲ್ಲಿ ನೀವು ಮುಟ್ಟಿದ್ದೆಲ್ಲಾ ಚಿನ್ನ ಆದರೆ ಈ ವಿಚಾರವಾಗಿ ಎಚ್ಚರವಾಗಿರಬೇಕು.!
ಮೀನಾ ರಾಶಿಯವರ ಮೇ ತಿಂಗಳ ರಾಶಿ ಭವಿಷ್ಯ, ಈ ತಿಂಗಳಲ್ಲಿ ನೀವು ಮುಟ್ಟಿದ್ದೆಲ್ಲಾ ಚಿನ್ನ ಆದರೆ ಈ ವಿಚಾರವಾಗಿ ಎಚ್ಚರವಾಗಿರಬೇಕು.!

  ರವಿಯು ಈಗ 2ನೇ ಮನೆಯಲ್ಲಿ, ಮೇ 15ರ ನಂತರ 3ನೇ ಮನೆಯಲ್ಲಿ ಸಂಚಾರ ಮಾಡುವುದರಿಂದ ಮೇ ತಿಂಗಳಲ್ಲಿ ಮೀನ ರಾಶಿಯವರು ಬಹಳ ಉತ್ತಮ ಪರಿಣಾಮಗಳನ್ನು ಪಡೆಯುತ್ತಿದ್ದಾರೆ ಅದರಲ್ಲೂ ಆರೋಗ್ಯದ ವಿಚಾರವಾಗಿ ಬಹಳ ಶುಭವಾಗುತ್ತಿದೆ. ಕಳೆದ ಕೆಲವು ದಿನಗಳಿಂದ ನಿಮಗೆ ಆರೋಗ್ಯ ಸಮಸ್ಯೆ ಇದ್ದರೆ ಅಥವಾ ನಿಮ್ಮ ಕುಟುಂಬದಲ್ಲಿ ಮಡದಿಗೋ ಮಕ್ಕಳಿಗೋ ಅಥವಾ ತಂದೆ ತಾಯಿಗೋ ಅನಾರೋಗ್ಯ ಉಂಟಾಗಿ ನೀವು ನೋ’ವಿನಲ್ಲಿದ್ದರೆ ನಿಮ್ಮ ಚಿಂತೆ ಪರಿಹಾರ ಈ ಮೇ ತಿಂಗಳಿನಲ್ಲಿ ಆಗುತ್ತದೆ ಆರೋಗ್ಯ ವಿಚಾರವಾಗಿ ವಿಷಯ ಇತ್ಯರ್ಥವಾಗಿ…

Read More “ಮೀನಾ ರಾಶಿಯವರ ಮೇ ತಿಂಗಳ ರಾಶಿ ಭವಿಷ್ಯ, ಈ ತಿಂಗಳಲ್ಲಿ ನೀವು ಮುಟ್ಟಿದ್ದೆಲ್ಲಾ ಚಿನ್ನ ಆದರೆ ಈ ವಿಚಾರವಾಗಿ ಎಚ್ಚರವಾಗಿರಬೇಕು.!” »

Useful Information

ಈ ಮರದ ಒಂದು ಕಡ್ಡಿ ಮನೆಯಲ್ಲಿದ್ದರೆ ಸಾಕು ನಿಮ್ಮ ಸಾಲಗಳೆಲ್ಲಾ ತೀರಿ ಕುಬೇರರಾಗುತ್ತೀರಿ.!

Posted on April 22, 2024 By Kannada Trend News No Comments on ಈ ಮರದ ಒಂದು ಕಡ್ಡಿ ಮನೆಯಲ್ಲಿದ್ದರೆ ಸಾಕು ನಿಮ್ಮ ಸಾಲಗಳೆಲ್ಲಾ ತೀರಿ ಕುಬೇರರಾಗುತ್ತೀರಿ.!
ಈ ಮರದ ಒಂದು ಕಡ್ಡಿ ಮನೆಯಲ್ಲಿದ್ದರೆ ಸಾಕು ನಿಮ್ಮ ಸಾಲಗಳೆಲ್ಲಾ ತೀರಿ ಕುಬೇರರಾಗುತ್ತೀರಿ.!

  ಈ ಪ್ರಕೃತಿಯೇ ಒಂದು ವಿಸ್ಮಯ. ಈ ಪ್ರಕೃತಿ ಎಷ್ಟು ಕುತೂಹಲಕಾರಿ ವಿಷಯಗಳನ್ನು ತನ್ನೊಡಲಲ್ಲಿ ಇಟ್ಟುಕೊಂಡಿದೆ ಎಂದರೆ ಸಹಸ್ರಾರು ವರ್ಷಗಳು ಕಳೆದರೂ ಕೂಡ ಇನ್ನು ಸಂಶೋಧನೆಗಳು ನಡೆಯುತ್ತಾ ಹೊಸ ವಿಷಯಗಳ ಆವಿಷ್ಕಾರ ಆಗುತ್ತಲೇ ಇದೆ. ಆಯಾ ಕಾಲಘಟ್ಟದಲ್ಲಿ ಜನರು ತಮಗೆ ಅರಿವಾದ, ಅವರು ಪರಿಹಾರ ಕಂಡ ಸಂಗತಿಗಳನ್ನು ದಾಖಲೆ ಮಾಡಿ ಹೋಗಿದ್ದಾರೆ. ಈಗ ನಾವು ಇದನ್ನು ವಿಜ್ಞಾನ ಎಂದು ಕರೆದರು ನಮಗಿಂತ ನಮ್ಮ ಪೂರ್ವಿಕರು ಇದನ್ನು ಚೆನ್ನಾಗಿ ಬಲ್ಲವರಾಗಿದ್ದರು ಮತ್ತು ಇದಕ್ಕೆ ನಂಬಿಕೆಯ ಚೌಕಟ್ಟು ಹಾಕಿ ಆಚರಣೆಯಲ್ಲಿ…

Read More “ಈ ಮರದ ಒಂದು ಕಡ್ಡಿ ಮನೆಯಲ್ಲಿದ್ದರೆ ಸಾಕು ನಿಮ್ಮ ಸಾಲಗಳೆಲ್ಲಾ ತೀರಿ ಕುಬೇರರಾಗುತ್ತೀರಿ.!” »

Useful Information

ಬಾಯಿಯಲ್ಲಿ ನೀರೂರಿಸುವ ಮಾವಿನಕಾಯಿ ತಿಳಿ ಸಾರು, ಮಾವಿನಕಾಯಿ ರಸಂ ಮಾಡುವ ವಿಧಾನ.!

Posted on April 22, 2024 By Kannada Trend News No Comments on ಬಾಯಿಯಲ್ಲಿ ನೀರೂರಿಸುವ ಮಾವಿನಕಾಯಿ ತಿಳಿ ಸಾರು, ಮಾವಿನಕಾಯಿ ರಸಂ ಮಾಡುವ ವಿಧಾನ.!
ಬಾಯಿಯಲ್ಲಿ ನೀರೂರಿಸುವ ಮಾವಿನಕಾಯಿ ತಿಳಿ ಸಾರು, ಮಾವಿನಕಾಯಿ ರಸಂ ಮಾಡುವ ವಿಧಾನ.!

  ಮಾವಿನಕಾಯಿ ಎಂದಾಕ್ಷಣ ಪ್ರತಿಯೊಬ್ಬರ ಬಾಯಲ್ಲಿಯೂ ಸಹ ನೀರು ಬರುವುದು ಸಹಜ ಏಕೆಂದರೆ ಹಣ್ಣುಗಳ ರಾಜ ಮಾವಿನ ಹಣ್ಣು. ಆದ್ದರಿಂದ ಮಾವಿನ ಹಣ್ಣಾಗಿರಬಹುದು ಮಾವಿನ ಕಾಯಿ ಎಲ್ಲವನ್ನು ಸಹ ಪ್ರತಿಯೊಬ್ಬರೂ ಬಹಳ ಇಷ್ಟ ಪಟ್ಟು ತಿನ್ನುತ್ತಾರೆ. ಅದರಲ್ಲೂ ಮಾವಿನಕಾಯಿ ಸೀಸನ್ ಬಂದರೆ ಸಾಕು ಮಾವಿನಕಾಯಿ ಇಂದ ಹಲವಾರು ರೀತಿಯ ಖಾದ್ಯಗಳನ್ನು ತಯಾರಿಸುತ್ತಾರೆ. ಕೆಲವೊಂದಷ್ಟು ಜನ ಮಾವಿನ ಕಾಯಿಯನ್ನು ಹಾಗೆ ತಿನ್ನಲು ಬಯಸುತ್ತಾರೆ ಇನ್ನು ಕೆಲವೊಂದಷ್ಟು ಜನ ಮಾವಿನಕಾಯಿ ಉಪ್ಪಿನಕಾಯಿ ಮಾವಿನಕಾಯಿ ಚಟ್ನಿ ಚಿತ್ರಾನ್ನ ಸಾಂಬಾರ್ ಹೀಗೆ ಹಲವಾರು…

Read More “ಬಾಯಿಯಲ್ಲಿ ನೀರೂರಿಸುವ ಮಾವಿನಕಾಯಿ ತಿಳಿ ಸಾರು, ಮಾವಿನಕಾಯಿ ರಸಂ ಮಾಡುವ ವಿಧಾನ.!” »

Useful Information

ಯಾವ ರಾಶಿ ಅವರಿಗೆ ಯಾವ ಅಕ್ಷರದ ಹೆಸರು ಇಡಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

Posted on April 20, 2024 By Kannada Trend News No Comments on ಯಾವ ರಾಶಿ ಅವರಿಗೆ ಯಾವ ಅಕ್ಷರದ ಹೆಸರು ಇಡಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!
ಯಾವ ರಾಶಿ ಅವರಿಗೆ ಯಾವ ಅಕ್ಷರದ ಹೆಸರು ಇಡಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

  ಹಿಂದೂ ಸಂಪ್ರದಾಯದಲ್ಲಿ, ಜನನ ಸಮಯದಲ್ಲಿ ಗ್ರಹಗಳ ಸ್ಥಾನವನ್ನು ಆಧರಿಸಿ ಜಾತಕದ ಆಧಾರದ ಮೇಲೆ ನವಜಾತ ಶಿಶುವಿನ ಹೆಸರಿಗೆ ಒಂದು ಅಕ್ಷರವನ್ನು ನಿರ್ಧರಿಸುವ ಪದ್ಧತಿಯಿದೆ ಇದನ್ನು ನಾಮಕರಣ ಪದ್ಧತಿ ಎನ್ನುತ್ತಾರೆ. ಈ ಪದ್ಧತಿಯಲ್ಲಿ, ಪ್ರತಿಯೊಂದು ರಾಶಿಗೂ ನಿರ್ದಿಷ್ಟ ಅಕ್ಷರಗಳು ಅನುಗುಣವಾಗಿವೆ ಮತ್ತು ಈ ಅಕ್ಷರಗಳು ವ್ಯಕ್ತಿಯ ಜೀವನದಲ್ಲಿ ಯಶಸ್ಸು, ಸಮೃದ್ಧಿ ಮತ್ತು ಸಂತೋಷವನ್ನು ತರುತ್ತವೆ. ಉದಾಹರಣೆಗೆ ‘ಅ’ ಅಕ್ಷರದಿಂದ ಪ್ರಾರಂಭವಾಗುವ ಹೆಸರಿನವರ ಗುಣಗಳು ಮತ್ತು ಅವರ ಜೀವನದ ವಿವಿಧ ಅಂಶಗಳು ಅವರ ರಾಶಿ ಮತ್ತು ನಕ್ಷತ್ರದ ಆಧಾರದ ಮೇಲೆ…

Read More “ಯಾವ ರಾಶಿ ಅವರಿಗೆ ಯಾವ ಅಕ್ಷರದ ಹೆಸರು ಇಡಬೇಕು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!” »

Useful Information

ಸಾಲ ಕೊಡುವಾಗ ಪಡೆಯುವಾಗ ಈ ಮ್ಯಾಜಿಕ್ ನಂಬ‌ರ್ ಹೇಳಿಕೊಳ್ಳಿ | ಸಾಲ ತೀರುತ್ತೆ, ಕೊಟ್ಟ ಹಣ ವಾಪಸ್ ಬರುತ್ತೆ.!

Posted on April 20, 2024 By Kannada Trend News No Comments on ಸಾಲ ಕೊಡುವಾಗ ಪಡೆಯುವಾಗ ಈ ಮ್ಯಾಜಿಕ್ ನಂಬ‌ರ್ ಹೇಳಿಕೊಳ್ಳಿ | ಸಾಲ ತೀರುತ್ತೆ, ಕೊಟ್ಟ ಹಣ ವಾಪಸ್ ಬರುತ್ತೆ.!
ಸಾಲ ಕೊಡುವಾಗ ಪಡೆಯುವಾಗ ಈ ಮ್ಯಾಜಿಕ್ ನಂಬ‌ರ್ ಹೇಳಿಕೊಳ್ಳಿ | ಸಾಲ ತೀರುತ್ತೆ, ಕೊಟ್ಟ ಹಣ ವಾಪಸ್ ಬರುತ್ತೆ.!

  ನಮ್ಮ ಸುತ್ತ ಮುತ್ತ ಇರುವಂತಹ ಪ್ರತಿಯೊಬ್ಬರೂ ಕೂಡ ಒಂದಲ್ಲ ಒಂದು ಸಂದರ್ಭದಲ್ಲಿ ಸಾಲ ಮಾಡಿಯೇ ಇರುತ್ತಾರೆ. ಸಾಲ ಮಾಡದೆ ಇರುವ ವ್ಯಕ್ತಿಯೇ ಇಲ್ಲ ಎಂದು ಹೇಳಬಹುದು. ಕೆಲವೊಮ್ಮೆ ಬೇರೆಯವರು ನಮ್ಮಿಂದ ಸಾಲವನ್ನು ಪಡೆದಿರುತ್ತಾರೆ. ಅವರು ಮತ್ತೆ ಸಾಲವನ್ನು ತೀರಿಸಲು ಮುಂದೆ ಬರುವುದಿಲ್ಲ ಹಾಗು ಇನ್ನು ಕೆಲವೊಮ್ಮೆ ನಾವು ಬೇರೆಯವರಿಂದ ಸಾಲ ಪಡೆದಿರುತ್ತೇವೆ ಅದನ್ನು ತೀರಿಸಲು ಸಾಧ್ಯವಾಗುವುದಿಲ್ಲ. ಹೀಗೆ ಕೆಲವೊಂದು ಸಂದರ್ಭಗಳು ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಬರುತ್ತಿರುತ್ತದೆ. ಆದರೆ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ…

Read More “ಸಾಲ ಕೊಡುವಾಗ ಪಡೆಯುವಾಗ ಈ ಮ್ಯಾಜಿಕ್ ನಂಬ‌ರ್ ಹೇಳಿಕೊಳ್ಳಿ | ಸಾಲ ತೀರುತ್ತೆ, ಕೊಟ್ಟ ಹಣ ವಾಪಸ್ ಬರುತ್ತೆ.!” »

Useful Information

Posts pagination

Previous 1 … 18 19 20 … 157 Next

Copyright © 2026 Kannada Trend News.


Developed By Top Digital Marketing & Website Development company in Mysore