ರಾಜ್ಯದ ರೈತರಿಗೆ ಸಿಹಿಸುದ್ದಿ, 2 ಹೆಕ್ಟೇರ್ ಗಿಂತ ಕಡಿಮೆ ಜಮೀನು ಹೊಂದಿದ್ದರೆ ಸರ್ಕಾರದಿಂದ 10,000 ಫ್ರೀ.!
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರಿಗಾಗಿ (Government Schemes for Farmers) ಹಲವಾರು ಯೋಜನೆಗಳನ್ನು ರೂಪಿಸಿ ಅನುಕೂಲತೆ ಮಾಡಿಕೊಡುತ್ತಿವೆ. ಈ ನಿಟ್ಟಿನಲ್ಲಿ ಈ ವರ್ಷ ಕರ್ನಾಟಕ ರಾಜ್ಯ ಸರ್ಕಾರವು ರೈತ ಸಿರಿ ಯೋಜನೆಯಡಿ (Raita Siri Scheme) ಸಣ್ಣ ಹಾಗೂ ಅತಿ ಸಣ್ಣ ರೈತನಿಗೆ ಸಿರಿ ಧಾನ್ಯ ಬೆಳೆಯುವುದನ್ನು ಪ್ರೋತ್ಸಾಹಿಸುವುದಕ್ಕಾಗಿ. ಗರಿಷ್ಠ ರೂ.10,000 ದವರೆಗೆ ಕೂಡ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದು ಈ ಯೋಜನೆಯಲ್ಲಿ ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು ಬಯಸಿದೆ. ಯಾವ ರೈತರು ಈ ಯೋಜನೆಗೆ … Read more