ರಾಜ್ಯದ ರೈತರಿಗೆ ಸರ್ಕಾರದ ಆದೇಶ, ಪಹಣಿ ಜೊತೆ ಆಧಾರ್ ಲಿಂಕ್ ಮಾಡಲು ಹೊಸ ರೂಲ್ಸ್.!
ರೈತರಿಗೆ (farmers) ಸರ್ಕಾರದಿಂದ ಸಾಕಷ್ಟು ಯೋಜನೆಗಳ ನೆರವು ಸಿಗುತ್ತದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (Government Schemes for farmers) ಕೃಷಿ ಕ್ಷೇತ್ರಕ್ಕಾಗಿ ದೊಡ್ಡ ಮೊತ್ತದ ಅನುದಾನವನ್ನು ಮೀಸಲಿಡುತ್ತವೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸಹಾಯಧನ, ಬರ ಪರಿಹಾರ, ಬೆಳೆ ಪರಿಹಾರ, ಸಬ್ಸಿಡಿಯಲ್ಲಿ ಬಿತ್ತನೆ ಬೀಜ ರಸಗೊಬ್ಬರ ವಿತರಣೆ, ರೈತನಿಗೆ ಯಂತ್ರೋಪಕರಣಗಳನ್ನು ಕೊಂಡುಕೊಳ್ಳುವುದಕ್ಕೆ ಸಬ್ಸಿಡಿ ರೂಪದ ಸಾಲ, ಕೃಷಿ ಅವಲಂಬಿತ ಕಸುಬುಗಳಾದ ಕುರಿ ಕೋಳಿ ಮೇಕೆ ಸಾಕಾಣಿಕೆ ಪಶುಸಂಗೋಪನೆಗೂ ಕೂಡ ನೆರವು ರೈತರ ಮಕ್ಕಳಿಗೆ ರೈತನಿಧಿ … Read more