ಮದುವೆ ವಿಳಂಬ ಎದುರಿಸುತ್ತಿದ್ದೀರಾ.? ಒಳ್ಳೆಯ ಸಂಬಂಧ ಬರುತ್ತಿಲ್ಲವೇ.? ಒಂದು ಏಲಕ್ಕಿಯಿಂದ ಹೀಗೆ ಮಾಡಿ ತಿಂಗಳೊಳಗೆ ರಾಜ ರಾಣಿಯಂತಹ ಸಂಬಂಧ ಸಿಗೋದು ಖಚಿತ.!

  ಈಗ ಕಳೆದ ಎರಡು ದಶಕದ ಹಿಂದೆ ಹೇಳುವುದಾದರೂ ಸಾಮಾನ್ಯವಾಗಿ ಜನರು ತಮ್ಮ ಮಕ್ಕಳಿಗೆ ಪರಿಚಯಸ್ಥರಲ್ಲಿ, ಸಂಬಂಧಿಕರಲ್ಲಿ ನೋಡಿ ಮದುವೆ ಮಾಡುತ್ತಿದ್ದರು. ಕಾಲ ಬದಲಾದಂತೆ ಈಗ ಮದುವೆ ಎನ್ನುವುದು ಮಕ್ಕಳ ಇಚ್ಛೆ ಆಗಿದೆ. ಸ್ನೇಹಿತರಲ್ಲಿ, ಸಹೋದ್ಯೋಗಿಗಳಲ್ಲಿ ಅಥವಾ ಸಂಬಂಧಿಕರಲ್ಲೇ ತಮಗೆ ಇಷ್ಟ ಆದವರನ್ನು ಒಪ್ಪಿಕೊಂಡರೆ ಕುಟುಂಬಸ್ಥರು ಅಸ್ತು ಎನ್ನುತ್ತಾರೆ. ಇನ್ನು ಒಂದು ಹೆಚ್ಚು ಮುಂದೆ ಹೋಗಿ ಮ್ಯಾಟ್ರಿಮೋನಿಗಳಲ್ಲಿ ಪ್ರೊಫೈಲ್ಗಳನ್ನು ನೋಡಿ ತಮಗೆ ಬೇಕಾದವರನ್ನು ಸೆಲೆಕ್ಟ್ ಮಾಡಿಕೊಳ್ಳಬಹುದು. ಎಲ್ಲವು ಕೂಡಿ ಬಂದರೆ ಮದುವೆ ನೆರವೇರುತ್ತದೆ ಇಷ್ಟೆಲ್ಲಾ ಅನುಕೂಲತೆ ಇದ್ದರೂ … Read more

ನಿಮ್ಮ ಮದುವೆಯ ನಂತರ ಗಂಡನ ಮನೆಯಲ್ಲಿ ಜೀವನ ಹೇಗಿರುತ್ತದೆ ಎಂದು ಕೈನಲ್ಲಿರುವ ಈ ಹಸ್ತ ರೇಖೆಯ ಮೂಲಕ ತಿಳಿದುಕೊಳ್ಳಬಹುದು.!

ಕೈಯಲ್ಲಿರುವ ಹಸ್ತ ರೇಖೆಗಳು ನಮ್ಮ ಭವಿಷ್ಯವನ್ನು ಹೇಳುತ್ತದೆ ಎಂದು ಅನಾಧಿಕಾಲದಿಂದಲೂ ನಂಬಲಾಗಿದೆ. ಇದನ್ನು ಹಸ್ತ ಸಾಮೂದ್ರಿಕ ಶಾಸ್ತ್ರ ಎಂದು ಕೂಡ ಕರೆಯುತ್ತಾರೆ. ಇದರ ಮೂಲಕ ಉದ್ಯೋಗದ ಸಂಬಂಧಗಳು, ಸಂತಾನ, ವಿವಾಹ, ವ್ಯಾಪಾರ ಹಣಕಾಸಿಗೆ ಸಂಬಂಧಿಸಿದ ವಿಷಯಗಳು ಇದೆಲ್ಲದರ ಬಗ್ಗೆ ಪ್ರಗತಿ ಹಾಗೂ ಇದರಲ್ಲಾಗುವ ಅಡೆತಡೆಗಳ ಬಗ್ಗೆ ತಿಳಿದುಕೊಳ್ಳಬಹುದು. ಈ ಅಂಕಣದಲ್ಲಿ ಆ ಪ್ರಕಾರವಾಗಿ ನಮ್ಮ ಮದುವೆಯ ಜೀವನದ ಬಗ್ಗೆ ಮದುವೆಯ ನಂತರದ ಜೀವನ ಹೇಗೆ ಇರುತ್ತದೆ ಎನ್ನುವುದರ ಬಗ್ಗೆ ಹಸ್ತ ಸಾಮುದ್ರಿಕ ಶಾಸ್ತ್ರದ ಪ್ರಕಾರ ಯಾವ ರೇಖೆಗಳು … Read more

ನಾಳೆ ಶಕ್ತಿಶಾಲಿ ಸಂಕಷ್ಟ ಚತುರ್ಥಿ, ಮಲಗುವ ಮುನ್ನ ಹಾಸಿಗೆ ಪಕ್ಕ ಇದನ್ನು ಇಟ್ಟು ಮಲಗಿದರೆ ದುಡ್ಡು ಹೇಗಾದರೂ ಕೈ ಸೇರುತ್ತದೆ…

ಪ್ರಥಮ ಪೂಜೆ ವಂದಿತ ಗಣೇಶನು ವಿಜ್ಞ ವಿನಾಶಕ, ಸಂಕಷ್ಟಹರ ಯಾವುದೇ ಕೆಲಸ ಕಾರ್ಯ ಆರಂಭಿಸುವ ಮುನ್ನ ಗಣಪತಿಗೆ ಮತ್ತು ಪೂಜೆ ಮಾಡಿ ಯಾವುದೇ ತೊಂದರೆ ಬರದಂತೆ ಕಾರ್ಯ ನಡೆಸಿಕೊಡಲು ಪ್ರಾರ್ಥಿಸುತ್ತಾರೆ. ಒಂದು ವೇಳೆ ಇದನ್ನು ಮರೆತು ಅಥವಾ ಇನ್ಯಾವುದೋ ತಪ್ಪುಗಳಿಂದ ಸಮಸ್ಯೆಗಳನ್ನು ಜೀವನದಲ್ಲಿ ಬರ ಮಾಡಿಕೊಂಡಿದ್ದರೆ ಅದನ್ನು ಪರಿಹರಿಸುವ ದೈವ ಕೂಡ ಗಣೇಶನೇ ಆಗಿದ್ದಾನೆ. ಗಣೇಶ ಎಂದರೆ ಎಲ್ಲರಿಗೂ ಇಷ್ಟವಾದ ದೇವರು. ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ತಮ್ಮ ಮನೆಯಲ್ಲಿ ನಿಜವಾದ ಗಣೇಶ ನೆಲೆಸಿದ್ದಾನೆ ಎನ್ನುವ ರೀತಿ … Read more

ಉಪ್ಪಿನಿಂದ ಜನರು ಹೇಗೆ ಶ್ರೀಮಂತರಾಗುತ್ತಾರೆ ಎಂಬುವ ಸೀಕ್ರೆಟ್ ನೋಡಿ.!

  ಉಪ್ಪು ಪ್ರತಿಯೊಂದು ಮನೆಯಲ್ಲಿ ಕೂಡ ಇರುವ ವಸ್ತು. ಉಪ್ಪಿಗಿಂತ ರುಚಿ ಬೇರೆ ಇಲ್ಲ ಈ ಗಾದೆ ಮಾತ್ರ ಎಲ್ಲರಿಗೂ ಗೊತ್ತಿದೆ ಆದರೆ ಉಪ್ಪಿನಿಂದ ಇನ್ನೆಷ್ಟು ಅನುಕೂಲ ಇದೆ ಎನ್ನುವುದು ಅನೇಕರಿಗೆ ತಿಳಿದೇ ಇಲ್ಲ. ಉಪ್ಪು ಅಡಿಕೆ ರುಚಿ ಹೆಚ್ಚಿಸುವುದು ಮಾತ್ರವಲ್ಲದೆ ಆಯುರ್ವೇದದಲ್ಲಿ ಔಷಧಿಯಾಗಿ ಕೂಡ ಬಳಕೆಗೆ ಬರುತ್ತದೆ ಮತ್ತು ವಾಸ್ತು ಶಾಸ್ತ್ರ ಹಾಗೂ ಜೋತಿಷ್ಯ ಶಾಸ್ತ್ರದಲ್ಲಿ ಕೂಡ ಉಪ್ಪಿಗೆ ಬಹಳ ಪ್ರಾಶಸ್ತ್ಯ ಇದೆ. ಸಮುದ್ರದಲ್ಲಿ ಸಿಗುವ ಈ ಉಪ್ಪನ್ನು ತಾಯಿ ಮಹಾಲಕ್ಷ್ಮಿಗೆ ಹೋಲಿಸಲಾಗುತ್ತದೆ ನಿಮ್ಮ ಕುಟುಂಬದ … Read more

ಸ್ವಂತ ಮನೆ ಕಟ್ಟುವ ಆಸೆ ಇದ್ದವರು ಹೀಗೆ ಮಾಡಿ.! ನಿಮ್ಮ ಆಸೆ ಶೀಘ್ರದಲ್ಲಿ ನೆರವೇರುತ್ತದೆ.!

  ಸ್ವಂತ ಮನೆ ಆಸೆ ಎಲ್ಲರಲ್ಲಿಯೂ ಇರುತ್ತದೆ, ಜೀವನದಲ್ಲಿ ನಾವು ಕಷ್ಟಪಟ್ಟು ದುಡಿದು ಹಣ ಉಳಿಸಿ, ನಮ್ಮ ಇಷ್ಟದ ಒಂದು ಮನೆ ಕಟ್ಟಿಸಿ ಪರಿವಾರ ಸಮೇತ ಅಲ್ಲಿ ವಾಸಿಸುವ ಸುಖವೇ ಬೇರೆ. ಪ್ರತಿಯೊಬ್ಬ ದುಡಿಯುವ ವ್ಯಕ್ತಿಯೂ ಕೂಡ ತನ್ನ ದುಡಿಮೆಯಲ್ಲಿ ಅಲ್ಪ ಭಾಗವನ್ನು ಈ ಮನೆ ಕಟ್ಟಿಸುವ ಕನಸಿಗಾಗಿಯೇ ಮೀಸಲಿಟ್ಟಿದರೆ ಇನ್ನು ಕೆಲವರು ಲೋನ್ ಅಪ್ಲೈ ಮಾಡಿ ಈ ರೀತಿ ಸ್ವಂತ ನೆಲೆಯ ಕನಸನ್ನು ನನಸು ಮಾಡಿಕೊಳ್ಳಲು ಪ್ರಯತ್ನಿಸಿರುತ್ತಾರೆ. ಆದರೂ ಕೂಡ ಎಲ್ಲರಿಗೂ ಈ ಮನೆ ಕಟ್ಟಿಸುವ … Read more

ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ ತನಕ ಬರುವ ಆತನ ಪಾಲಿಗೆ ಬರುವ ಕ’ಷ್ಟ, ಸುಖ, ದುಃ’ಖ ಗಂಡಾಂತರಗಳ ಬಗ್ಗೆ ಮಾಹಿತಿ ಕೊಡುತ್ತದೆ. ಇದು ನಮ್ಮ ಭವಿಷ್ಯಕ್ಕೆ ಹಿಡಿದಿರುವ ಕನ್ನಡಿ ಎಂದೇ ಹೇಳಬಹುದು ಆದರೂ ಕೂಡ ಅನೇಕರು ಇದರ ಬಗ್ಗೆ ನಿರ್ಲಕ್ಷ ತೋರುತ್ತಾರೆ. ನಮ್ಮ ಭಾರತ ದೇಶವು ಸಂಪ್ರದಾಯಬದ್ಧ ದೇಶವಾಗಿದ್ದು ಜ್ಯೋತಿಷ್ಯಶಾಸ್ತ್ರಕ್ಕೆ ಬಹಳ ಹಿಂದಿನ ಇತಿಹಾಸವಿದೆ. ಇತ್ತೀಚಿಗೆ ವೈಜ್ಞಾನಿಕವಾಗಿ ಕೂಡ ಇದೆಲ್ಲವನ್ನು ಸತ್ಯ ಎನ್ನುವಂತೆ ಒಪ್ಪಿಕೊಳ್ಳಲಾಗುತ್ತಿತ್ತು, ವಿಜ್ಞಾನದ ಅನೇಕ ಅನ್ವೇಷಣೆಗಳಿಗೆ ಜ್ಯೋತಿಷ್ಯ ಶಾಸ್ತ್ರ ನೆರವಾಗಿದ್ದು ವ್ಯಕ್ತಿಯೊಬ್ಬನ … Read more

ನಾಳೆ 27 ಫೆಬ್ರವರಿ 2024ರಂದು ರಾಜ್ಯ ಸರ್ಕಾರದಿಂದ 1 ರಿಂದ 10ನೇ ತರಗತಿ, PUC, Degree ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.!

  ರಾಜ್ಯ ಸರ್ಕಾರದ ವತಿಯಿಂದ ರಾಜ್ಯದ ವಿದ್ಯಾರ್ಥಿ ಬಳಗಕ್ಕೆ ಫೆಬ್ರವರಿ ತಿಂಗಳ ಅಂತ್ಯದಲ್ಲಿ ಸಾಲು ಸಾಲು ಕೊಡುಗೆಗಳನ್ನು ನೀಡಲಾಗುತ್ತಿದೆ. ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಹಾಗಾಗಿ ರಾಜ್ಯ ಸರ್ಕಾರವು ಘೋಷಿಸುವ ಬಜೆಟ್ ಗಳಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಯಾವಾಗಲು ಮೀಸಲು ಇದ್ದೇ ಇರುತ್ತದೆ. ಸರ್ಕಾರದ ವತಿಯಿಂದ ಸರ್ಕಾರಿ ಶಾಲಾ ಕಾಲೇಜುಗಳು ಹಾಗೂ ಅನುದಾನಿತ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಉಚಿತ ಹಾಲು, ಮೊಟ್ಟೆ, ಬಿಸಿಯೂಟ ವಿತರಣೆ, ವಿದ್ಯಾರ್ಥಿ ಕಿಟ್, ಉಚಿತ ಸಮವಸ್ತ್ರ ವಿತರಣೆ, ಸಹಾಯಧನ ಸೇರಿದಂತೆ … Read more

ಸಂಕಷ್ಟಗಳು ದೂರವಾಗಿ ಲಕ್ಷ್ಮಿ ಕೃಪೆಯಿಂದ ಧನಾಮನವಾಗಬೇಕು ಎಂದರೆ ಜೋಡಿ ನವಲುಗರಿಯನ್ನು ಮನೆಯ ಈ ಜಾಗದಲ್ಲಿಡಿ…

    ನಮ್ಮ ಮನೆಯಲ್ಲಿ ಹಲವಾರು ರೀತಿಯ ವಸ್ತುಗಳು ಇರುತ್ತವೆ. ಕೆಲವು ಅಲಂಕಾರಿಕ ವಸ್ತುಗಳಾದರೆ, ಕೆಲವನ್ನು ನಾವು ವಾಸ್ತು ಸಂಬಂಧಿತ ವಸ್ತುಗಳಾಗಿ ಮನೆಯಲ್ಲಿ ಇಟ್ಟುಕೊಳ್ಳುತ್ತೇವೆ ಇನ್ನು ಕೆಲವು ವಸ್ತುಗಳು ದೈವಾಂಶ ಸಂಭೂತ ವಸ್ತುವಾಗಿರುವುದರಿಂದ ನಮ್ಮ ಮನೆಯಲ್ಲಿ ಸ್ಥಾನ ಪಡೆದುಕೊಂಡಿರುತ್ತದೆ. ಈ ರೀತಿ ನಮ್ಮ ಅಗತ್ಯ ವಸ್ತುಗಳು ಜೊತೆ ಇನ್ನಷ್ಟು ವಸ್ತುಗಳಿಗೆ ನಮ್ಮ ಮನೆಯಲ್ಲಿ ಜಾಗ ಕೊಟ್ಟಿರುವುದಕ್ಕೂ ಸಾಕಷ್ಟು ಕಾರಣಗಳು ಇವೆ. ಈ ರೀತಿ ವಸ್ತುಗಳಲ್ಲಿ ಎಲ್ಲರ ಮನೆಯಲ್ಲೂ ಕೂಡ ಇರುವ ಒಂದು ವಿಶೇಷ ವಸ್ತು ಬಗ್ಗೆ ತಿಳಿಸುತ್ತಿದ್ದೇವೆ. … Read more

ಬಿಳಿ ಸಾಸಿವೆಯಿಂದ ಈ ಕೆಲಸ ಮಾಡಿ ಸಾಕು, ಆದಷ್ಟು ಬೇಗ ನಿಮಗೆ ಸ್ವಂತ ಮನೆ ಕಟ್ಟುವ ಯೋಗ ಬರುತ್ತದೆ, ಎಲ್ಲಾ ವಿಘ್ಞಗಳು ನಿವಾರಣೆಯಾಗುತ್ತವೆ.!

  ಕೆಲವರಿಗೆ ಜೀವನದಲ್ಲಿ ಅಂದುಕೊಂಡ ಕೆಲಸಗಳು ಸರಾಗವಾಗಿ ನಡೆಯುತ್ತವೆ. ಪ್ರಾರಂಭಿಸಿದ ಕೆಲಸಗಳು ಪೂರ್ತಿಗೊಂಡು ಸಂತೋಷ ತರುತ್ತವೆ. ಇನ್ನೂ ಕೆಲವರು ಒಂದು ಸಣ್ಣ ಸಾಧನೆಗೂ ಕೂಡ ಬೆಟ್ಟದಷ್ಟು ಕಷ್ಟ ಪಡಬೇಕು. ಹಲವು ಕಡೆಯಿಂದ ಸಮಸ್ಯೆಗಳು ಬಂದು ಅವರಿಗೆ ಅಡ್ಡಿಪಡಿಸುತ್ತಿರುತ್ತವೆ ಮನುಷ್ಯನಾದ ಮೇಲೆ ಪ್ರತಿಯೊಬ್ಬರಿಗೂ ಕೂಡ ಸ್ವಂತ ಸೂರಿನ ಆಸೆ ಇದ್ದೇ ಇರುತ್ತದೆ. ಕೆಲವರಿಗೆ ಇದು ನೀರು ಕುಡಿಯದಷ್ಟು ಸರಾಗವಾಗಿದ್ದರೆ ಇನ್ನೂ ಕೆಲವರಿಗೆ ಜೀವಮಾನದ ಕನಸು. ಹಣ ಇದ್ದ ಮಾತ್ರಕ್ಕೆ ಎಲ್ಲಾ ಕಾರ್ಯಗಳು ಆಗುತ್ತವೆ ಎಂದು ಹೇಳುವುದಕ್ಕೂ ಆಗುವುದಿಲ್ಲ ಯಾಕೆಂದರೆ … Read more

ಕನ್ಯಾ ರಾಶಿಯ ಗುಣಸ್ವಭಾವ ಹೇಗಿರುತ್ತದೆ ಗೊತ್ತಾ? ಇವರ ತಂಟೆಗೆ ಹೋಗುವ ಮುನ್ನ ವಿಚಾರ ತಿಳಿದುಕೊಳ್ಳಿ.!

  ಕನ್ಯಾ ರಾಶಿಯು ರಾಶಿ ಚಕ್ರದಲ್ಲಿ ಐದನೇ ರಾಶಿಯಾಗಿದ್ದು, ಉತ್ತರಾಷಾಢ ನಕ್ಷತ್ರದ 2,3,4 ನೇ ಪಾದಗಳಲ್ಲಿ ಜನಿಸಿದವರು ಹಸ್ತ ಮತ್ತು ಚಿತ್ತ ನಕ್ಷತ್ರದ 1 ಮತ್ತು 2ನೇ ಪಾದಗಳಲ್ಲಿ ಜನಿಸಿದವರು ಕನ್ಯಾ ರಾಶಿಯವರಾಗಿರುತ್ತಾರೆ. ಟೊ ಪಾ ಪಿ ಪು ಷ ಣ ಠ ಪೆ ಪೊ ಈ ಅಕ್ಷರಗಳಲ್ಲಿ ಹೆಸರನ್ನು ಇಡಲಾಗಿರುತ್ತದೆ. ಕನ್ಯಾ ರಾಶಿಯಲ್ಲಿ ಜನಿಸಿದವರ ಗುಣ ಸ್ವಭಾವದ ಬಗ್ಗೆ ಈ ಅಂಕಣದಲ್ಲಿ ಕೆಲ ಪ್ರಮುಖ ವಿಷಯಗಳನ್ನು ಹಂಚಿಕೊಳ್ಳಲು ಇಚ್ಛಿಸುತ್ತಿದ್ದೇವೆ. ಕನ್ಯಾ ರಾಶಿಯವರು ಬಹಳ ಬುದ್ಧಿವಂತರಾಗಿರುತ್ತಾರೆ. ಈ … Read more