ರೈತನನ್ನು ಮದುವೆಯಾದ ಯುವತಿಗೆ ಸಿಗಲಿದೆ 5 ಲಕ್ಷ ರೂಪಾಯಿ.! ಕನ್ಯಾ ಭಾಗ್ಯದ ಬಗ್ಗೆ ಸರ್ಕಾರ ನಿರ್ಧಾರ
ಸಾಮನ್ಯವಾಗಿ ರೈತರಿಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇರುತ್ತದೆ. ರೈತರು ಹೆಚ್ಚಾಗಿ ಕೃಷಿ ಮಾಡುವಲ್ಲಿ ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇದೀಗ ರೈತರಿಗೆ ಕೃಷಿಯಲ್ಲಿನ ಸಮಸ್ಯೆಯ ಜೊತೆಗೆ ಹೊಸ ರೀತಿಯ ಸಮಸ್ಯೆ ಹುಟ್ಟಿಕೊಂಡಿದೆ. ಅದೇನೆಂದರೆ, ರೈತರ ಮದುವೆಯ ವಿಚಾರವಾಗಿದೆ. ಹೌದು, ರೈತ ಯುವಕರ ಹೆಣ್ಣು ಹುಡುಕುವುದು ತುಂಬಾ ಕಷ್ಟವಾಗುತ್ತಿದೆ ಎಂದು ಸಾಕಷ್ಟು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿದ್ದಾರೆ. ಈ ಸುದ್ದಿ ಓದಿ:- HSRP ನಂಬರ್ ಪ್ಲೇಟ್ ಗಡುವು ವಿಸ್ತರಣೆ.! ಸಾರಿಗೆ … Read more