ರೈತನನ್ನು ಮದುವೆಯಾದ ಯುವತಿಗೆ ಸಿಗಲಿದೆ 5 ಲಕ್ಷ ರೂಪಾಯಿ.! ಕನ್ಯಾ ಭಾಗ್ಯದ ಬಗ್ಗೆ ಸರ್ಕಾರ ನಿರ್ಧಾರ

ಸಾಮನ್ಯವಾಗಿ ರೈತರಿಗೆ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇರುತ್ತದೆ. ರೈತರು ಹೆಚ್ಚಾಗಿ ಕೃಷಿ ಮಾಡುವಲ್ಲಿ ಹೆಚ್ಚಿನ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಆದರೆ ಇದೀಗ ರೈತರಿಗೆ ಕೃಷಿಯಲ್ಲಿನ ಸಮಸ್ಯೆಯ ಜೊತೆಗೆ ಹೊಸ ರೀತಿಯ ಸಮಸ್ಯೆ ಹುಟ್ಟಿಕೊಂಡಿದೆ. ಅದೇನೆಂದರೆ, ರೈತರ ಮದುವೆಯ ವಿಚಾರವಾಗಿದೆ. ಹೌದು, ರೈತ ಯುವಕರ ಹೆಣ್ಣು ಹುಡುಕುವುದು ತುಂಬಾ ಕಷ್ಟವಾಗುತ್ತಿದೆ ಎಂದು ಸಾಕಷ್ಟು ರೈತರು ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಈ ಕುರಿತು ಸರ್ಕಾರಕ್ಕೆ ವಿಶೇಷ ಮನವಿ ಸಲ್ಲಿಸಿದ್ದಾರೆ. ಈ ಸುದ್ದಿ ಓದಿ:- HSRP ನಂಬರ್ ಪ್ಲೇಟ್ ಗಡುವು ವಿಸ್ತರಣೆ.! ಸಾರಿಗೆ … Read more

Bank Transaction: ಇನ್ಮುಂದೆ ಬ್ಯಾಂಕ್ ಅಕೌಂಟ್ ನಿಂದ ಇದಕ್ಕಿಂತ‌ ಹೆಚ್ಚು ಡ್ರಾ ಮಾಡಿದ್ರೆ ಟ್ಯಾಕ್ಸ್ ಕಟ್ಟಬೇಕಾಗುತ್ತೆ.! ಹೊಸ ರೂಲ್ಸ್

  2024 ಆರಂಭವಾಗಿ ಒಂದೂವರೆ ತಿಂಗಳಾಗಿದೆ. ಈ ಹಣಕಾಸು ವರ್ಷದಲ್ಲಿ ಹಣಕಾಸು ವ್ಯವಹಾರ (Financial transaction) ಕ್ಕೆ ಸಂಬಂಧಪಟ್ಟ ಹಾಗೆ ಸಾಕಷ್ಟು ನಿಯಮಗಳ ಬದಲಾವಣೆ ಮಾಡಲಾಗಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಖಾತೆ (bank account) ಯಿಂದ ಎಷ್ಟು ಹಣವನ್ನು ಹಿಂಪಡೆಯಬಹುದು ಎನ್ನುವುದಕ್ಕೂ ಕೂಡ ತೆರಿಗೆ ನಿಯಮಗಳು ಅನ್ವಯವಾಗುತ್ತವೆ. ಜನರು ಉಳಿತಾಯ ಖಾತೆ (savings account) ಯನ್ನು ಹೊಂದಿರುವುದು ಸರ್ವೇಸಾಮಾನ್ಯ. ನಾವು ಬ್ಯಾಂಕ್ ಮೂಲಕ ಯಾವುದೇ ಹಣಕಾಸಿನ ವ್ಯವಹಾರ ಮಾಡುದಿದ್ದರೆ ಬ್ಯಾಂಕ್ ನಲ್ಲಿ ಕನಿಷ್ಠ ಒಂದು ಖಾತೆಯನ್ನಾದರೂ ಹೊಂದಿರಲೇಬೇಕು. … Read more

HSRP ನಂಬರ್ ಪ್ಲೇಟ್ ಗಡುವು ವಿಸ್ತರಣೆ.! ಸಾರಿಗೆ ಇಲಾಖೆಯ ಅಧಿಕೃತ ಆದೇಶಲ್ಲೇನಿದೆ ಗೊತ್ತಾ.?‌ ಇಲ್ಲಿದೆ ಮಾಹಿತಿ

  ಬೈಕ್‌, ಕಾರ್‌, ಟ್ರ್ಯಾಕ್ಟರ್‌ ಯಾವುದೇ ಆಗಿರಲಿ, ಆ ವಾಹನಗಳಿಗೆ ನಂಬರ್‌ ಪ್ಲೇಟ್ ಇರ್ಲೇ ಬೇಕು. ಹೆಚ್‌ಎಸ್‌ಆರ್‌ಪಿ (HSRP) ನಂಬರ್‌ ಪ್ಲೇಟ್ ಇಲ್ಲಂದಿದ್ದರೆ ಫೆಬ್ರವರಿ 17 ರಿಂದಲೇ ವಾಹನಗಳಿಗೆ ದಂಡ ಹಾಕುತ್ತೇವೆ ಎಂದು ಸಾರಿಗೆ ಇಲಾಖೆ ಹೇಳಿತ್ತು. ಆದರೆ, ಇದೀಗ ಈ ಗಡುವುವನ್ನು ಮೇ 31ರ ವರೆಗೆ ವಿಸ್ತರಣೆ ಮಾಡಿದೆ. ಆ ಮೂಲಕ ನಂಬರ್‌ ಪ್ಲೇಟ್‌ ಅಳವಡಿಕೆಗೆ ಪರದಾಡುತ್ತಿದ್ದ ವಾಹನ ಮಾಲೀಕರಿಗೆ ರಿಲೀಫ್‌ ಸಿಕ್ಕಿದೆ. ಸದ್ಯ ಇದು ಎಲ್ಲರಿಗೂ ನಿಟ್ಟುಸಿರು ಬಿಡುವ ವಿಷಯವಾಗಿದೆ. ವಾಹನಗಳಿಗೆ ಹೈ ಸೆಕ್ಯೂರಿಟಿ … Read more

ಒಂದೇ ಒಂದು ಖಾಲಿ ತೆಂಗಿನಕಾಯಿ ಚಿಪ್ಪಿನಿಂದ ನಿಮ್ಮ ಮನೆಗೆ ಸೊಳ್ಳೆಗಳು ಬಾರದಂತೆ ಮಾಡಬಹುದು.!

  ಮಳೆಗಾಲ ಬಂತು ಎಂದರೆ ಜೊತೆಗೆ ಮನೆಯಲ್ಲಿ ಸೊಳ್ಳೆಗಳ ಕಾಟವು ಕೂಡ ಶುರು ಆಗುತ್ತದೆ. ಪ್ರತಿದಿನ ಸಂಜೆ ತಪ್ಪದೇ ಅತಿಥಿಗಳಂತೆ ಸೊಳ್ಳೆಗಳ ಆಗಮನ ಆಗುತ್ತಿರುತ್ತದೆ. ಈ ರೀತಿ ಬರುವ ಸೊಳ್ಳೆಗಳಿಂದ ಗುಯ್ ಗುಯ್ ಎನ್ನುವ ಶಬ್ದದ ಕಿರಿಕಿರಿ ಮಾತ್ರವಲ್ಲದೆ ಮಲೇರಿಯಾ, ಡೆಂಗ್ಯೂ ನಂತಹ ಮಾರಣಾಂತಿಕ ಕಾಯಿಲೆಗಳು ಕೂಡ ಹರಡುತ್ತವೆ ಹಾಗಾಗಿ ಈ ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲು ಪಡುವ ಪಾಡು ಅಷ್ಟಿಷ್ಟಲ್ಲ. ಸೊಳ್ಳೆ ಕಚ್ಚಬಾರದೆಂದು ಸೊಳ್ಳೆ ಪರದೆ ಕಟ್ಟಿಕೊಂಡು ಮಲಗುವುದು, ಮೈತುಂಬ ಬಟ್ಟೆ ಹಾಕುವುದು, ಮನೆಯ ಅಕ್ಕ ಪಕ್ಕದಲ್ಲಿ … Read more

ನಾವು ಹುಟ್ಟುವ ಮೊದಲೇ ನಾವೇನಾಗಬೇಕು ಎನ್ನುವುದು ನಿರ್ಧಾರ ಆಗಿರುತ್ತದೆಯೇ? ಹಣೆಬರಹ ಎನ್ನುವುದು ಎಷ್ಟು ಸತ್ಯ…

  ಜನಸಾಮಾನ್ಯರು ಮಾತನಾಡುವಾಗ ಯಾವುದಾದರೂ ವ್ಯಕ್ತಿಯೊಬ್ಬ ಯಾವುದಾದರೂ ಅಪಾಯದಿಂದ ಪಾರಾದರೆ ಅಥವಾ ಯಾವುದಾದರೂ ಯಾರಿಗಾದರೂ ಅನಿರೀಕ್ಷಿತ ಲಾಭ ಉಂಟಾದರೆ ನೀನು ಹೋದ ಜನ್ಮದಲ್ಲಿ ಮಾಡಿರುವ ಪುಣ್ಯ ಎಂದು ಹೇಳಿರುವುದನ್ನು ಕೇಳಿರುತ್ತೇವೆ, ಹಾಗಾದರೆ ಇದೆಲ್ಲ ನಿಜವೇ ಎನ್ನುವ ಅನುಮಾನ ಹುಟ್ಟುತ್ತದೆ. ನಮಗೆ ಕ’ಷ್ಟಗಳು ಎದುರಾದಾಗ ಅಥವಾ ಸಮಸ್ಯೆಗಳಾದಾಗ ನಿನ್ನ ಹಣೆಬರದಲ್ಲಿ ಬರೆದದ್ದು ಆಯಿತು ಎಂದು ಹೇಳುತ್ತಾರೆ ಹಾಗಾದರೆ ಎಲ್ಲವೂ ಮೊದಲೇ ನಿರ್ಧಾರವಾಗಿರುತ್ತದೆಯೇ ಈ ಬಗ್ಗೆ ಸ್ಪಷ್ಟ ಉತ್ತರ ಯಾರಿಂದಲೂ ಸಿಗದು ಆದರೆ ಪುರಾಣಗಳಲ್ಲಿ ನಾವಿದಕ್ಕೆ ಉತ್ತರಗಳನ್ನು ಹುಡುಕಬಹುದು. ಅದರಲ್ಲೂ … Read more

ಎಷ್ಟೇ ಪೂಜೆ ಮಾಡಿದ್ರು ನಿಮ್ಮ ಕೋರಿಕೆಗಳು ನೆರವೇರುತ್ತಿಲ್ಲ ಎಂದರೆ ಈ ಮಂತ್ರವನ್ನು 11 ಬಾರಿ ಹೇಳಿ ಹಾಗೂ ಈ ಸ್ವಿಚ್ ವರ್ಡ್ ಬರೆದು ಪರ್ಸ್ ನಲ್ಲಿ ಇಟ್ಟುಕೊಳ್ಳಿ ಎಲ್ಲಾ ಕಾರ್ಯ ನೆರವೇರಿಸಿ ಕೊಡುತ್ತಾರೆ ಈ ಶಕ್ತಿಶಾಲಿ ತಾಯಿ.!

  ಜೀವನದಲ್ಲಿ ಪ್ರತಿಯೊಬ್ಬರಿಗೂ ಕೂಡ ಒಂದಲ್ಲ ಒಂದು ರೀತಿಯ ಕಷ್ಟ ಇದ್ದೇ ಇರುತ್ತದೆ ‌. ಬಡವನಿಗೆ ಒಂದು ರೀತಿ ಸಮಸ್ಯೆ ಇದ್ದರೆ ಶ್ರೀಮಂತನಿಗೆ ಇನ್ನೊಂದು ರೀತಿಯ ಸಂಕಟ ಇರುತ್ತದೆ. ಈ ಪ್ರಪಂಚದಲ್ಲಿ ಮನುಷ್ಯನಾಗಿ ಹುಟ್ಟಿದ ಪ್ರತಿಯೊಬ್ಬ ವ್ಯಕ್ತಿ ಕೂಡ ಸುಖ-ದುಃಖ ನಗು-ಅಳು ಎಲ್ಲವನ್ನು ಕೂಡ ಅನುಭವಿಸಿಯೇ ಹೋಗಬೇಕು. ಇದರ ನಡುವೆ ನೂರಾರು ಕನಸುಗಳನ್ನು ಕಟ್ಟಿಕೊಂಡು ಮಹತ್ವಾಕಾಂಕ್ಷೆಯನ್ನು ಸಾಧಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತೇವೆ. ನಮ್ಮ ಕೋರಿಕೆಗಳು ನೆರವೇರಲಿ ನಮಗಿರುವ ಕಷ್ಟಗಳು ಪರಿಹಾರವಾಗಲಿ ಎಂದು ಪ್ರಯತ್ನಿಸುತ್ತೇವೆ. ನಮ್ಮ ಕೈ ಮೀರಿ … Read more

ಲೇಬರ್ ಕಾರ್ಡ್ ಇದ್ದವರು ನೋಡಿ.!

  ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಮಂಡಳಿಯು ರಾಜ್ಯದಲ್ಲಿರುವ ಅರ್ಹ ಕಾರ್ಮಿಕರಿಗೆ ಲೇಬರ್ ಕಾರ್ಡ್ (Labour Card) ವಿತರಿಸುತ್ತದೆ. ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕೆಲಸಗಳಲ್ಲಿ ತೊಡಗಿಕೊಂಡಿರುವ ಕಾರ್ಮಿಕರು ಈ ಲೇಬರ್ ಕಾರ್ಡ್ ಗಳನ್ನು ಪಡೆಯಬಹುದು. ಆದರೆ ಇದಕ್ಕೆ ಹಲವಾರು ಕಂಡೀಷನ್ ಗಳಿದ್ದು ಇದನ್ನು ಪೂರೈಸುವ ಮತ್ತು ಇದಕ್ಕೆ ಸಂಬಂಧಿತ ದಾಖಲೆ ಪತ್ರಗಳನ್ನು ನೀಡುವವರು ಮಾತ್ರ ಮಂಡಳಿಯಲ್ಲಿ ನೋಂದಾಯಿಸಿಕೊಂಡು ಲೇಬರ್ ಕಾರ್ಡ್ ಪಡೆಯಬಹುದು. ಅದರಲ್ಲಿ ಮುಖ್ಯವಾಗಿ 18 ವರ್ಷ ಮೇಲ್ಪಟ್ಟು 60 … Read more

ಫ್ರಿಜ್ ನಲ್ಲಿ ಇಟ್ಟ ಈ ಆಹಾರ ಪದಾರ್ಥಗಳು ವಿಷವಾಗುತ್ತವೆ, ಅಪ್ಪಿತಪ್ಪಿಯು ಹೀಗೆ ಮಾಡಬೇಡಿ.!

  ಆಹಾರ ಕೆಡಬಾರದು ಎನ್ನುವ ಉದ್ದೇಶದಿಂದಾಗಿ ನಾವು ಫ್ರಿಡ್ಜ್ ನಲ್ಲಿ ಆಹಾರ ಮತ್ತು ತರಕಾರಿ, ಸೊಪ್ಪು, ಹಣ್ಣು ಇತ್ಯಾದಿಗಳನ್ನು ಇಡುತ್ತೇವೆ. ಆದರೆ ಕೆಲ ವಸ್ತುಗಳು ಫ್ರಿಡ್ಜ್ ನಲ್ಲಿ ಇಡುವುದರಿಂದ ಸೇಫ್ ಆಗಿರುವುದಿಲ್ಲ, ಈ ಆಹಾರ ಪದಾರ್ಥಗಳನ್ನು ಫ್ರಿಡ್ಜ್ ನಲ್ಲಿ ಇಟ್ಟ ನಂತರ ವಿ’ಷವಾಗುತ್ತವೆ. ಅವುಗಳನ್ನು ಸೇವಿಸುವುದರಿಂದ ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆ ಜೊತೆಗೆ ಇನ್ನೂ ಅನೇಕ ರೀತಿಯ ತೊಂದರೆಗಳು ಉಂಟಾಗುತ್ತವೆ. ಹಾಗಾಗಿ ಈ ಮಾಹಿತಿ ಎಲ್ಲರಿಗೂ ತಿಳಿಯಲಿ ಎನ್ನುವ ಉದ್ದೇಶದಿಂದ ಇಂದು ಈ ಅಂಕಣದಲ್ಲಿ ಯಾವ ಪದಾರ್ಥಗಳನ್ನು … Read more

ನಿಧಿ ಭಾಗ್ಯ ಯಾರಿಗೆ ಇರುತ್ತದೆ. ದಿಢೀರ್ ಅಗರ್ಭ ಶ್ರೀಮಂತರಾಗುವ ಜಾಕ್ ಪಾಟ್ ಜಾತಕದಲ್ಲಿ ನಿರ್ಧಾರವಾಗಿರುತ್ತದೆಯೇ ಇಲ್ಲಿದೆ ನೋಡಿ ಮಾಹಿತಿ.!

  ಕೆಲವರು ಜೀವನದಲ್ಲಿ ಬಹಳ ಕ’ಷ್ಟ ಪಡುತ್ತಿರುತ್ತಾರೆ. ಆದರೆ ಇದ್ದಕ್ಕಿದ್ದ ಹಾಗೆ ಒಂದು ರಾತ್ರಿಯು ಅವರ ಬದುಕನ್ನೇ ಬದಲಾಯಿಸಿಬಿಟ್ಟಿರುತ್ತದೆ. ಅರ್ಧ ರಾತ್ರಿಯ ಅವರ ಬದುಕಿನಲ್ಲಿ ಐಶ್ವರ್ಯವನ್ನು ತಂದು ಕೊಟ್ಟಿರುತ್ತದೆ. ಆದರೆ ಈ ರೀತಿ ಅದೃಷ್ಟವನ್ನು ಎಲ್ಲರೂ ಹೊಂದಿರುವುದಿಲ್ಲ ಯಾಕೆ? ಹಾಗಾದರೆ ಇದು ಹಣೆಬರಹದಲ್ಲಿ ನಿರ್ಧಾರವಾಗಿರುತ್ತದೆಯೇ? ಜಾತಕದಲ್ಲಿ ಇದಕ್ಕೆ ಸುಳಿವು ಇರುತ್ತದೆಯೇ ಎಂದು ಅನೇಕರು ಈ ಬಗ್ಗೆ ಕುತೂಹಲ ತೋರುತ್ತಾರೆ. ಹೌದು, ಖಂಡಿತವಾಗಿಯೂ ಇದಕ್ಕೆ ಜಾತಕದಲ್ಲಿ ಈ ರೀತಿ ಗುಪ್ತನಿಧಿ ಸಿಗುವ ಯೋಗ ಇದ್ದರೆ ಮಾತ್ರ ಬದುಕಿನಲ್ಲಿ ದಿಢೀರ್ … Read more

ಆಧಾರ್ ಕಾರ್ಡ್ ಇದ್ದವರಿಗೆ ಬಿಗ್ ಅಪ್ಡೇಟ್, ಮಾರ್ಚ್ 14ರ ಒಳಗೆ ಈ ಕೆಲಸ ಮಾಡದೇ ಇದ್ದರೆ ಆಧಾರ್ ಕಾರ್ಡ್ ಬಂದ್ ಆಗುವುದು ಗ್ಯಾರಂಟಿ.!

  ಆಧಾರ್ ಕಾರ್ಡ್ (Adhar Card) 12 ಅಂಕಿಗಳ ಒಂದು ಗುರುತಿನ ಚೀಟಿ ಭಾರತದ ಪ್ರತಿಯೊಬ್ಬ ನಾಗರಿಕನು ಕೂಡ ಆಧಾರ್ ಕಾರ್ಡ್ ದಾಖಲೆ ಹೊಂದಿರಲೇಬೇಕು. ಭಾರತ ಸರ್ಕಾರದ ಅಂಗ ಸಂಸ್ಥೆಯಾಗಿರುವ ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರವು (UIDAI) ದೇಶದ ನಾಗರಿಕರಿಗೆ ಆಧಾರ್ ಕಾರ್ಡ್ ವಿತರಿಸುತ್ತದೆ. ಒಬ್ಬ ವ್ಯಕ್ತಿಗೆ ಆತನ ಜೀವಮಾನದಲ್ಲಿ ನೀಡಲಾಗುವ ಒಂದು ಆಧಾರ್ ಸಂಖ್ಯೆಯು ಶಾಶ್ವತವಾಗಿ ಆತನ ಆಧಾರ್ ಸಂಖ್ಯೆ ಆಗಿರುತ್ತದೆ. ಆದರೆ ಆ ವ್ಯಕ್ತಿಯ ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ಐಡಿ ಮತ್ತು ಮುಖ … Read more