ವಿವಾಹ, ಸಂತಾನ ಭಾಗ್ಯ, ಸ್ವಂತ ಮನೆ, ಅದೃಷ್ಟ ವ್ಯಾಪಾರ ಉದ್ಯೋಗ ಇವು ನಿಮ್ಮ ಜೀವನದಲ್ಲಿ ವಿಳಂಭವಾಗುತ್ತಿದೆಯೇ.? ಈ ಸರಳ ಉಪಾಯ ಮಾಡಿ ಸಾಕು

  ಸಾಮಾನ್ಯವಾಗಿ ಜನಸಾಮಾನ್ಯರು ಮದುವೆಯ ಸಂದರ್ಭದಲ್ಲಿ, ಹೊಸ ಮನೆ ಕಟ್ಟುವಾಗ ಅಥವಾ ಸೈಟು ಖರೀದಿಸುವಾಗ, ಹೊಸ ವ್ಯಾಪಾರ ಶುರು ಮಾಡಲು ಗುರುಬಲ ಇರಬೇಕು. ತಮಗೆ ಒಳ್ಳೆ ಸಮಯ ಯಾವಾಗ ಇದೆ ಎಂದು ನೋಡಿ ತಿಳಿದುಕೊಳ್ಳಲು ಗುರುಬಲ ಇದೆಯೇ ಎಂದು ಜ್ಯೋತಿಷ್ಯರ ಬಳಿ ಪರಿಶೀಲನೆ ಮಾಡಿಸುತ್ತಾರೆ. ವರ್ಷಕ್ಕೊಮ್ಮೆ ಗುರುವಿನ ಸ್ಥಾನ ಬದಲಾವಣೆ ಆದಾಗ ದ್ವಾದಶ ರಾಶಿಗಳ ಭವಿಷ್ಯವನ್ನು ವೃತ್ತಪತ್ರಿಕೆಗಳಲ್ಲಿ ಹಾಗೂ ಟಿವಿ ಪ್ರೋಗ್ರಾಮ್ಗಳಲ್ಲಿ ಹೇಳುವುದನ್ನು ಕೂಡ ನಾವು ನೋಡಿದ್ದೇವೆ. ಸಾಮಾನ್ಯವಾಗಿ ಗುರುಬಲದ ಬಗ್ಗೆ, ಗುರುವಿನ ಪ್ರಭಾವದ ಬಗ್ಗೆ ಹೇಳುವುದಾದರೆ … Read more

ಧನಸ್ಸು ರಾಶಿಯವರ ಬದುಕು ಹೀಗಿರುತ್ತದೆ, ಇದೊಂದು ವಿಚಾರದಲ್ಲಿ ಅವರಿಗೆ ಬಹಳ ಕಷ್ಟ.!

  ಧನುರ್ (ಧನಸ್ಸು) ರಾಶಿಯು ರಾಶಿ ಚಕ್ರದ 9ನೇ ಜ್ಯೋತಿಷ್ಯ ರಾಶಿಯಾಗಿದ್ದು, ಅಗ್ನಿ ತತ್ವದ ರಾಶಿಯಾಗಿದೆ. ಮೂಲಾ ನಕ್ಷತ್ರದ ನಾಲ್ಕು ಪಾದಗಳಲ್ಲಿ ಜನಿಸಿದ ಜನರು, ಪೂರ್ವಾಷಾಧ ನಕ್ಷತ್ರದ ನಾಲ್ಕು ಪಾದಗಳಲ್ಲಿ ಜನಿಸಿದವರು ಮತ್ತು ಉತ್ತರಾಷಾಧ ನಕ್ಷತ್ರದ ಮೊದಲನೇ ಪಾದದಲ್ಲಿ ಜನಿಸಿದವರು ಧನುರ್ ರಾಶಿಯಲ್ಲಿ ಬರುತ್ತಾರೆ. ಈ ರಾಶಿಯ ರಾಶಿ ಅಧಿಪತಿ ಗುರು ಗ್ರಹ. ಈ ರಾಶಿಯ ಸಂಕೇತವು ಧನಸ್ಸು ಅಂದರೆ ಬಿಲ್ಲು ಆಗಿರುತ್ತದೆ. ಇದು ನೇರವಾಗಿ ರಾಜ,,ರಾಜಕೀಯ, ಯುದ್ಧ, ಮಿಲಿಟರಿ, ರಕ್ಷಣೆ ಪ್ರಜಾಸೌಖ್ಯ ಇಂತಹದ್ದನ್ನು ಪ್ರತಿನಿಧಿಸುತ್ತದೆ ಎಂದು ಸ್ಪಷ್ಟವಾಗಿ ಕಾಣಬಹುದು. ಇದಕ್ಕೆ ತರಬೇತಿ … Read more

ಬೆಳ್ಳಿಯ ಉಂಗುರವನ್ನು ಧರಿಸುವವರಿಗೆ ಈ 9 ಅದ್ಭುತ ಲಾಭಗಳು ಸಿಗುತ್ತವೆ.!

  ಬೆಳ್ಳಿಯ ಆಭರಣಗಳು ಸೌಂದರ್ಯವನ್ನು ಹೆಚ್ಚಿಸುವುದು ಮಾತ್ರವಲ್ಲದೆ ಅನೇಕ ದೋಷಗಳನ್ನು ಕೂಡ ಪರಿಹರಿಸುತ್ತವೆ. ಬೆಳ್ಳಿಯು ಶುಕ್ರ ಹಾಗೂ ಚಂದ್ರಗ್ರಹಕ್ಕೆ ಸಂಬಂಧಪಟ್ಟ ಧಾತುಗಳಾಗಿವೆ. ಶುಕ್ರ ಗ್ರಹವು ಸಿರಿ ಸಂಪತ್ತು ಸುಖ ಸಮೃದ್ಧಿ ಕೊಡುವ ಗ್ರಹವಾಗಿದ್ದರೆ ಚಂದ್ರ ಗ್ರಹವು ಮನಸ್ಸಿನ ಕಾರಕವಾಗಿದ್ದು ಶಾಂತಿ ಮತ್ತು ನೆಮ್ಮದಿಯನ್ನು ಕೊಡುತ್ತದೆ. ಪುರಾಣಗಳ ಮಾಹಿತಿ ಪ್ರಕಾರ ಬೆಳ್ಳಿಯು ಶಿವನ ಕಣ್ಣುಗಳಿಂದ ಉತ್ಪತ್ತಿ ಆದದ್ದಾಗಿದೆ ಹಾಗಾಗಿ ಯಾವ ವ್ಯಕ್ತಿಗಳು ಬೆಳ್ಳಿಯನ್ನು ಬಳಸುತ್ತಾರೆ ಅಥವಾ ಧರಿಸುತ್ತಾರೆ ಅವರಿಗೆ ಮಹಾದೇವನ ಅನುಗ್ರಹ ಮತ್ತು ತಾಯಿ ಪಾರ್ವತಿಯ ಆಶೀರ್ವಾದ ಖಂಡಿತವಾಗಿಯೂ … Read more

ವಾಹನ ಮಾಲೀಕರುಗಳಿಗೆ ಪ್ರಮುಖ ಸುದ್ದಿ, HSRP ನೋಂದಣಿಗೆ ಪಾವತಿಸಬೇಕಾದ ಶುಲ್ಕದ ವಿವರ ಇಲ್ಲಿದೆ.! ಕಾರ್, ಬೈಕ್, ಆಟೋ, ಇನ್ನಿತರ ವಾಹನಗಳಿಗೆ ಎಷ್ಟು ಚಾರ್ಜಸ್ ಬೀಳಲಿದೆ ನೋಡಿ.!

  ಸದ್ಯಕ್ಕೆ ರಾಜ್ಯದಲ್ಲಿ ಹೆಚ್ಚು ಚರ್ಚೆಯಲ್ಲಿರುವ ವಿಷಯ ಎಂದರೆ ಅದು HSRP (High Security Number Plate) ನಂಬರ್ ಪ್ಲೇಟ್ ವಿಚಾರ. ಕೇಂದ್ರ ಸರ್ಕಾರವು ದೇಶದ ಭದ್ರತೆ ಉದ್ದೇಶದಿಂದ ಮತ್ತು ಅಪರಾಧಿ ಚಟುವಟಿಕೆಗಳಲ್ಲಿ ಅನಧಿಕೃತ ವಾಹನಗಳು ಭಾಗಿಯಾಗುವುದನ್ನು ತಪ್ಪಿಸಲು HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದೆ. 2019 ಏಪ್ರಿಲ್ ಒಂದರ ನಂತರ ಬಂದ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆಯಾಗಿದೆ, ಆದರೆ ಅದಕ್ಕೂ ಮುನ್ನ ಖರೀದಿಸಿರುವ ವಾಹನಗಳಿಗೆ ಮಾಲೀಕರು ಬುಕಿಂಗ್ ಮಾಡಿ ತಮ್ಮ ಹತ್ತಿರದ ಡೀಲರ್ ಗಳನ್ನು ಸಂಪರ್ಕಿಸಿ … Read more

ಇದುವರೆಗೂ ನಿಮಗೆ ಗೊತ್ತಿರದ, ಆಹಾರದ ಬಗ್ಗೆ ಅತಿ ಮುಖ್ಯವಾದ ಕೆಲವು ಉಪಯುಕ್ತ ಮಾಹಿತಿಗಳು.!

ಆಹಾರ ಸೇವಿಸುವುದು ಮಾತ್ರವಲ್ಲದೇ ನಾವು ತಿನ್ನುವ ಆಹಾರದಲ್ಲಿ ಪೌಷ್ಟಿಕಾಂಶ ಎಷ್ಟಿದೆ ಎಂದು ತಿಳಿದುಕೊಂಡು ಆಹಾರ ಸೇವಿಸುವುದು ಕೂಡ ಮುಖ್ಯ. ಹಾಗಾಗಿ ಎಲ್ಲಾ ಮಹಿಳೆಯರಿಗೂ ಅನುಕೂಲವಾಗಲಿ ಎಂದು ಕೆಲವು ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ಹಂಚಿಕೊಳ್ಳುತ್ತಿದ್ದೇವೆ. * ಅಕ್ಕಿಯನ್ನು ಹೆಚ್ಚು ಫಾಲಿಶ್ ಮಾಡಬೇಡಿ, ಅದರಲ್ಲಿರುವ ಪೌಷ್ಟಿಕಾಂಶಗಳು ನಾಶವಾಗುತ್ತವೆ. * ಸಸ್ಯಹಾರಿಗಳು ಎರಡು ಮೂರು ಬಗೆಯ ಧಾನ್ಯ ಉಪಯೋಗಿಸಿದರೆ ದೇಹಕ್ಕೆ ಬೇಕಾದ ಅಮೈನೋ ಆಮ್ಲಗಳು ಸಿಗುತ್ತವೆ * ಬೆಲ್ಲ, ಕೊಟ್ಟಣದಕ್ಕಿ, ಕಾಳು, ಗೋಧಿಯಂತಹ ಸಂಸ್ಕರಿಸಿದ ಪದಾರ್ಥಗಳು ಆರೋಗ್ಯಕ್ಕೆ ಒಳ್ಳೆಯದು * … Read more

ಎಷ್ಟೇ ವರ್ಷಗಳಿಂದ ಥೈರಾಯ್ಡ್ ಇರಲಿ, ಈ ಶಂಖ ಮುದ್ರೆ ಮಾಡಿದ್ರೆ ಥೈರಾಯ್ಡ್ ಸಂಪೂರ್ಣ ಗುಣಮುಖವಾಗುತ್ತೆ.!

  ಇತ್ತೀಚಿನ ದಿನಗಳಲ್ಲಿ ಥೈರಾಯಿಡ್ ಸಮಸ್ಯೆ ಎನ್ನುವುದನ್ನು ಹೆಚ್ಚಾಗಿ ಕೇಳುತ್ತಿದ್ದೇವೆ. ಥೈರಾಯ್ಡ್ ಗ್ರಂಥಿ ಸ್ರವಿಸುವ ಹಾರ್ಮೋನ್ ನಲ್ಲಿ ವ್ಯತ್ಯಾಸಗಳಾದರೆ ಅವರ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ಬಹಳ ಗಂಭೀರ ಪರಿಣಾಮ ಉಂಟಾಗುತ್ತದೆ. ಆ ಗ್ರಂಥಿಗೆ ಬೇಕಾಗಿರುವ ಪ್ರಾಣಶಕ್ತಿ ಹಾಗೂ ಜೀವಸತ್ವಗಳ ಕೊರತೆಯಿಂದಾಗಿ ಹಾರ್ಮೋನ್ಸ್ ಇಂಬ್ಯಾಲೆನ್ಸ್ ಉಂಟಾಗುತ್ತದೆ. ಈ ರೀತಿ ಸಮಸ್ಯೆಯಿಂದ ಹೆಣ್ಣು ಮಕ್ಕಳಲ್ಲಿ ಋತುಚಕ್ರಕ್ಕೆ ಅಡಚಣೆಗಳಾಗುತ್ತವೆ ಮತ್ತು ಇದೇ ಸಮಸ್ಯೆ ಸಂತಾನೋತ್ಪತ್ತಿ ಪ್ರಕ್ರಿಯೆಗೂ ತೊಂದರೆ ನೀಡುತ್ತದೆ. ರಿಪ್ರೊಡಕ್ಟಿವ್ ಗ್ರಂಥಿಗಳು ಸ್ರವಿಸುವ ಹಾರ್ಮೋನ್ ವ್ಯತ್ಯಾಸ ಉಂಟಾಗುತ್ತದೆ. ಆಯುರ್ವೇದ … Read more

ಎಲ್ಲಾ ರೈತರ ಖಾತೆಗೂ ಬೆಳೆ ಹಾನಿ ಹಾಗೂ ಬರ ಪರಿಹಾರದ ಹಣ ಜಮೆ, ನಿಮ್ಮ ಖಾತೆಗೆ ಹಣ ಬರಲಿದೆಯೇ ಈ ರೀತಿ ಚೆಕ್ ಮಾಡಿ.!

  2023-24 ನೇ ಸಾಲಿನಲ್ಲಿ ರಾಜ್ಯದ ರೈತರಿಗೆ (Farmers) ಕೃಷಿ ಸಂಪೂರ್ಣ ನೆಲಕಚ್ಚಿದೆ. ಮುಂಗಾರಿನ ವೈಫಲ್ಯದಿಂದಾಗಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಬರಗಾಲದ ಪರಿಸ್ಥಿತಿ (drought) ಏರ್ಪಟ್ಟಿದ್ದು ಕೆಲವು ಕಡೆ ಕೃಷಿ ಮಾಡಲಾಗದ ಪರಿಸ್ಥಿತಿ ಇದ್ದರೆ ಕೆಲವು ಕಡೆ ಬಿದ್ದ ಮಳೆ ನಂಬಿ ಬಿತ್ತನೆ ಮಾಡಿದ್ದರೂ ಫಸಲು ಬರದೇ ಹಾನಿಯಾಗಿದೆ. ಈ ರೀತಿ ಕೈ ಸುಟ್ಟುಕೊಂಡಿರುವ ರೈತನಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಹಾರ ನೀಡುವ ‌ಭರವಸೆ ನೀಡಿವೆ. ಕೇಂದ್ರ ಸರ್ಕಾರದ ಕಡೆಯಿಂದ ರಾಜ್ಯದಲ್ಲಿ ಬರಗಾಲದ … Read more

ಹಣಕಾಸು ಉಳಿತಾಯಕ್ಕೆ ನಿಮ್ಮ ಮನೆ ವಾಸ್ತು ಕಾರಣವಾಗುತ್ತಾ ನೀವೇ ತಿಳಿದುಕೊಳ್ಳಿ.

ನಮ್ಮ ಜಾತಕದಲ್ಲಿ ಇಲ್ಲದ ಯೋಗ ಫಲಗಳು ಬರುವುದಕ್ಕೂ ಹಾಗೂ ಜಾತಕದಲ್ಲಿ ಇಲ್ಲದಿದ್ದರೂ ಕೂಡ ದೋಷಗಳು ಸಮಸ್ಯೆಗಳು ಕಾಡುವುದಕ್ಕೂ ನಾವು ವಾಸಿಸುವ ಮನೆಯ ವಾಸ್ತು ಕಾರಣವಾಗಿ ಬಿಡಬಹುದು ಎನ್ನುತ್ತಾರೆ ವಾಸ್ತು ಶಾಸ್ತ್ರಜ್ಞರು. ವಾಸ್ತುವಿನಿಂದ ಹಣಕಾಸು ಪರಿಸ್ಥಿತಿಯನ್ನು ಉತ್ತಮ ಗೊಳಿಸಿಕೊಳ್ಳಬಹುದು ಹಾಗಯೇ ಕೆಡಿಸಿಕೊಳ್ಳಬಹುದು. ಹಾಗಾದರೆ ಹಣಕಾಸು ಉಳಿತಾಯ ವಿಚಾರದಲ್ಲಿ ವಾಸ್ತು ಹೇಗಿದ್ದರೆ ಸೂಕ್ತ ಎನ್ನುವ ಉಪಯುಕ್ತ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದ ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಂಡು ಎಲ್ಲರಿಗೂ ಅನುಕೂಲವಾಗುವಂತೆ ಮಾಡಿ. … Read more

ಈ ಐದು ಲಕ್ಷಣಗಳು ನಿಮ್ಮ ಮೇಲೆ ಮಾಟ ಮಂತ್ರ ಪ್ರಯೋಗ ಆಗಿದೆ ಎನ್ನುವುದನ್ನು ತಿಳಿಸುತ್ತವೆ.!

ಈಗಿನ ಕಾಲದಲ್ಲಿ ಕುಟುಂಬದವರೇ ಆಗಲಿ ಸ್ನೇಹಿತರೆ ಆಗಲಿ ಒಬ್ಬ ಮನುಷ್ಯ ಮತ್ತೊಬ್ಬ ಮನುಷ್ಯನ ಏಳಿಗೆ ಹಾಗೂ ಸಂತೋಷವನ್ನು ಸಹಿಸುವುದಿಲ. ಲ ಬಹಳ ಆತ್ಮೀಯರನ್ನು ಹೊರತುಪಡಿಸಿ ಉಳಿದ ಎಲ್ಲರೂ ಕೂಡ ಹೊಟ್ಟೆಕಿಚ್ಚು ಪಡುತ್ತಾರೆ. ಕೆಲವರು ಒಂದು ಹೆಜ್ಜೆ ಮುಂದೆ ನಿಮ್ಮ ಸುಖ-ಶಾಂತಿ ನೆಮ್ಮದಿ ಇದೆಲ್ಲ ಹಾಳಾಗಬೇಕು ಎಂದು ಕಾರಣಕ್ಕಾಗಿ ಮಾಟ ಮಂತ್ರ ಪ್ರಯೋಗ ಕೂಡ ಮಾಡಿಸುತ್ತಾರೆ. ಅಥವಾ ಇನ್ನು ಕೆಲವರು ನಿಮ್ಮ ಮೇಲೆ ಇರುವ ಯಾವುದೋ ದ್ವೇಷದ ಕಾರಣ ಈ ರೀತಿ ಸಮಸ್ಯೆ ಮಾಡುತ್ತಾರೆ. ನಿಮಗೂ ಕೂಡ ಈ … Read more

ಹೆಣ್ಣು ಮಕ್ಕಳ ಪೋಷಕರಿಗೆ ಮಹತ್ವದ ಸುದ್ದಿ, ಮಾರ್ಚ್ 31ರ ಒಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಮಗಳ ಸುಕನ್ಯಾ ಸಮೃದ್ಧಿ ಯೋಜನೆ ಅಕೌಂಟ್ ರದ್ದಾಗುತ್ತದೆ.!

  2015ರಲ್ಲಿ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು (Narendra Modi) ಭೇಟಿ ಪಡಾವೋ ಭೇಟಿ ಬಚಾವೋ ಎನ್ನುವ ಧ್ಯೇಯದೊಂದಿಗೆ ಸುಕನ್ಯ ಸಮೃದ್ಧಿ ಯೋಜನೆ ಎನ್ನುವ ಹೊಸ ಯೋಜನೆಯನ್ನು ಪರಿಚಯಿಸಿದರು. ಯಾವುದೇ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಅಥವಾ ಅಂಚೆ ಕಚೇರಿಯಲ್ಲಿ 10 ವರ್ಷದ ಒಳಗಿನ ವಯಸ್ಸಿನ ಹೆಣ್ಣು ಮಕ್ಕಳ ಪೋಷಕರು ಆ ಹೆಣ್ಣು ಮಕ್ಕಳ ಹೆಸರಿನಲ್ಲಿ (Girl Child) ಸುಕನ್ಯ ಸಮೃದ್ಧಿ ಯೋಜನೆ (Sukanya Samruddi Yojane) ಖಾತೆ ತೆರೆದು ತಮ್ಮ ಮಗಳ ಭವಿಷ್ಯಕ್ಕಾಗಿ ಹಣ ಹೂಡಿಕೆ ಮಾಡಬಹುದಾಗಿದೆ. ಈ … Read more