Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Useful Information

ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!

Posted on May 17, 2024 By Kannada Trend News No Comments on ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!
ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!

  ಸಾಮಾನ್ಯವಾಗಿ ನಾವು ಕೆಲವೊಂದಷ್ಟು ಜನರ ಹಲ್ಲುಗಳನ್ನು ನೋಡಿರುತ್ತೇವೆ ಅವರ ಹಲ್ಲುಗಳು ಹಳದಿ ಬಣ್ಣಕ್ಕೆ ತಿರುಗಿರುತ್ತದೆ. ಅವರು ಎಷ್ಟೇ ಹಲ್ಲನ್ನು ಉಜ್ಜಿದರೂ ಕೂಡ ಆ ಹಲ್ಲುಗಳು ಬೆಳ್ಳಗಾಗುವು ದಿಲ್ಲ ಬದಲಿಗೆ ಹಳದಿ ಬಣ್ಣದಲ್ಲಿಯೇ ಇರುತ್ತದೆ. ಇಂತಹ ಒಂದು ಸಮಸ್ಯೆಗೆ ಕಾರಣ ಏನು ಹಾಗೂ ಈ ಒಂದು ಸಮಸ್ಯೆಗೆ ಪರಿಹಾರವೇನು ಅಂದಈ ಇದನ್ನು ನಾವು ಸರಿಪಡಿಸುವುದಕ್ಕೆ ಯಾವ ಕೆಲವು ಮನೆ ಮದ್ದುಗಳನ್ನು ಉಪಯೋಗಿಸುವುದರಿಂದ ಹಳದಿಯಾಗಿರುವಂತಹ ಹಲ್ಲನ್ನು ಬೆಳ್ಳಗೆ ಮಾಡಬಹುದು ಎನ್ನುವಂತಹ ಸಂಪೂರ್ಣವಾದ ಮಾಹಿತಿಯನ್ನು ತಿಳಿದುಕೊಳ್ಳೋಣ. ಅದಕ್ಕೂ ಮೊದಲು ಹಲ್ಲುಗಳು…

Read More “ಹಲ್ಲುಗಳು ಬೆಳ್ಳಗಾಗಲು ಸಿಂಪಲ್ ಮನೆ ಮದ್ದು.!” »

Useful Information

ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!

Posted on May 17, 2024 By Kannada Trend News No Comments on ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!
ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!

  ಸೂರ್ಯ ದೇವರು ಮತ್ತೊಮ್ಮೆ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಈ ಒಂದು ಸಂದರ್ಭದಲ್ಲಿ ಕೆಲವೊಂದಷ್ಟು ರಾಶಿಯವರಿಗೆ ಒಳ್ಳೆಯ ಫಲ ಲಭಿಸಿದರೆ ಇನ್ನು ಕೆಲವೊಂದಷ್ಟು ರಾಶಿಯವರಿಗೆ ತುಂಬಾ ತೊಂದರೆಯಾಗುತ್ತದೆ ಎಂದೇ ಹೇಳಬಹುದು. ಹಾಗಾದರೆ ಈ ದಿನ ಸೂರ್ಯನ ರಾಶಿ ಬದಲಾವಣೆಯಿಂದ ಯಾವ ರಾಶಿಯವರಿಗೆ ಹೆಚ್ಚಿನ ನಷ್ಟ ಕಷ್ಟಗಳು ಸಂಭವಿಸುತ್ತದೆ ಎನ್ನುವುದರ ಮಾಹಿತಿಯನ್ನು ಈ ದಿನ ತಿಳಿಯೋಣ. ಜ್ಯೋತಿಷ್ಯದ ಪ್ರಕಾರ 12 ರಾಶಿ ಚಕ್ರದಲ್ಲಿ ಈ 5 ರಾಶಿಚಕ್ರ ಚಿಹ್ನೆಗಳು ಸೂರ್ಯನ ಸಂಕ್ರಮಣದಿಂದಾಗಿ ಜಾಗರೂಕರಾಗಿರಬೇಕು. ಹಾಗಾದರೆ ಆ ರಾಶಿಯವರು ಯಾರು ಹಾಗೂ…

Read More “ಸೂರ್ಯನ ರಾಶಿ ಬದಲಾವಣೆಯಿಂದಾಗಿ ಈ 5 ರಾಶಿಗೆ ನಷ್ಟ, ಕಷ್ಟ ಅನುಭವಿಸಬೇಕಾಗುತ್ತದೆ.!” »

Useful Information

ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ

Posted on May 17, 2024 By Kannada Trend News No Comments on ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ
ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ

  ರಾಜ್ಯ ಸರ್ಕಾರದಿಂದ ಈ ಹಿಂದೆ ರೈತರಿಗೆ 2,000 ಹಣವನ್ನು ಮಾತ್ರ ನೀಡಲಾಗಿತ್ತು. ಈಗ ಮತ್ತೆ ಬರ ಪರಿಹಾರ ವಾಗಿ ಕೇಂದ್ರ ಸರ್ಕಾರದಿಂದ ರೈತರ ಖಾತೆಗೆ ಹಣ ಬಿಡುಗಡೆ ಮಾಡಲಾಗಿದೆ. ಈಗ ಮತ್ತೆ ಮೂರನೇ ಕಂತಿನ ಹಣವನ್ನಾಗಿ ನಮ್ಮ ಕರ್ನಾಟಕ ಸರ್ಕಾರದಿಂದ ರೈತರ ಖಾತೆಗೆ 3000 ಹಣ ಬಿಡುಗಡೆ ಮಾಡಲಾಗಿದೆ. ರಾಜ್ಯದ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಮುಂದೆ ರೈತರ ಬರ ಪರಿಸ್ಥಿತಿಯ ಬಗ್ಗೆ ವಿವರಿಸುವ ವೇಳೆಯಲ್ಲಿ ರೈತರಿಗೆ ನಮ್ಮ ರಾಜ್ಯ ಸರ್ಕಾರದಿಂದ…

Read More “ರೈತರಿಗೆ 3ನೇ ಕಂತಿನ ₹ 3000 ಬರ ಪರಿಹಾರ ಇಂದು ಮಧ್ಯಾಹ್ನ ರೈತರ ಖಾತೆಗಳಿಗೆ ಜಮೆ” »

Useful Information

ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!

Posted on May 16, 2024 By Kannada Trend News No Comments on ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!
ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!

  ಅಡುಗೆ ಮನೆಯಲ್ಲಿ ನಾವು ಯಾವುದೇ ಆಹಾರ ಪದಾರ್ಥವನ್ನು ತಯಾರು ಮಾಡಿದರು ಕೂಡ ಅದಕ್ಕೆ ಹಾಕುವಂತಹ ಕೊತ್ತಂಬರಿ ಸೊಪ್ಪು ಆ ಒಂದು ಅಡುಗೆಯ ರುಚಿಯನ್ನೇ ಬದಲಾಯಿಸುತ್ತದೆ ಅಷ್ಟರ ಮಟ್ಟಿಗೆ ಅದು ತನ್ನಲ್ಲಿ ಒಂದು ಒಳ್ಳೆಯ ಅದ್ಭುತವಾದಂತಹ ರುಚಿಯನ್ನು ಹೊಂದಿರುತ್ತದೆ. ಆದ್ದರಿಂದ ಇದನ್ನು ನಾವು ಪ್ರತಿಯೊಂದು ಅಡಿಗೆಗಳಿಗೂ ಕೂಡ ಉಪಯೋಗಿಸುವುದು ಬಹಳ ಮುಖ್ಯವಾಗಿರುತ್ತದೆ. ನಾವು ಎಷ್ಟೇ ಅದ್ಭುತವಾಗಿ ಅಡುಗೆ ಮಾಡಿದರು ಕೂಡ ಅದರ ಅಲಂಕಾರಕ್ಕೂ ಕೂಡ ಈ ಒಂದು ಕೊತ್ತಂಬರಿ ಸೊಪ್ಪನ್ನು ಬಳಸುತ್ತೇವೆ. ಜೊತೆಗೆ ಇದನ್ನು ತಿನ್ನುವುದರಿಂದ ನಮ್ಮ…

Read More “ಹೀಗೆ ಮಾಡಿ, ವರ್ಷವಾದ್ರು ಕೊತ್ತಂಬರಿಸೊಪ್ಪು ಫ್ರೆಶ್ ಆಗಿ ಇರುತ್ತೆ.!” »

Useful Information

ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…

Posted on May 16, 2024May 16, 2024 By Kannada Trend News No Comments on ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…
ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…

ಹೆಚ್ಚಿನ ಯುವಕರಿಗೆ ತಾವು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ಆಸೆ, ಕನಸ್ಸು ಇರುತ್ತದೆ. ಅದರಲ್ಲೂ ಈ ರಾಶಿಯ ಹುಡುಗಿಯರನ್ನು ಮದುವೆಯಾದರಂತೂ ಆ ಹುಡುಗನ ಅದೃಷ್ಟದ ಬಾಗಿಲು ತೆರೆದಂತೆ ಎನ್ನುವಂತಹ ಮಾತುಗಳನ್ನು ಕೆಲವೊಂದಷ್ಟು ಜನ ಹೇಳು ತ್ತಿರುತ್ತಾರೆ ಅದೇ ರೀತಿಯಾಗಿ ಅಂತಹ ರಾಶಿಯ ಹುಡುಗಿಯರನ್ನೇ ಮದುವೆ ಮಾಡಿಕೊಳ್ಳಬೇಕು ಎಂದು ಕೆಲವೊಂದಷ್ಟು ಜನ ಇಷ್ಟಪಡುತ್ತಾರೆ. ಹಾಗಾದರೆ ಈ ದಿನ ಆ ಅದೃಷ್ಟದ ರಾಶಿಗಳ ಬಗ್ಗೆ ತಿಳಿಯೋಣ. ಜ್ಯೋತಿಷ್ಯವು ಹೊಂದಾಣಿಕೆ ಮತ್ತು ಸಂಬಂಧಗಳ ಬಗ್ಗೆ ಅಮೂಲ್ಯವಾದ ಮಾಹಿತಿಯನ್ನು ನೀಡುತ್ತದೆ, ಪ್ರೀತಿಯ ಸಂಕೀರ್ಣತೆಗಳನ್ನು…

Read More “ಈ ರಾಶಿಯ ಹುಡುಗಿಯರನ್ನು ಮದುವೆಯಾಗೋರು ಸಕ್ಕತ್ ಲಕ್ಕಿ…” »

Useful Information

ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!

Posted on May 16, 2024 By Kannada Trend News No Comments on ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!
ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!

  ಇರಲು ಸ್ವಂತ ಮನೆ ಇಲ್ಲದವರಿಗೆ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿರು ವವರಿಗೆ, ಸ್ವಂತ ಜಾಗ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಬಂಪರ್ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ಯೋಜನೆಯ ನಿಗಮದ ಅಡಿಯಲ್ಲಿ ಹೊಸ ಮನೆಗಳಿಗಾಗಿ ಹೊಸ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇದು ಕೇವಲ ಗ್ರಾಮೀಣ ವಲಯದಲ್ಲಿರುವ ಗ್ರಾಮ ಪಂಚಾಯಿತಿಗಳಲ್ಲಿ ವಾಸಿಸುತ್ತಿರುವಂತಹ ಗ್ರಾಮ ಮಟ್ಟದ ನಿರಾಶ್ರಿತರಿಗೆ ಮಾತ್ರ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು. ಆನ್ಲೈನ್ ಮೂಲಕ ನಿರಾಶ್ರಿತರಿಗೆ ಮನೆಗಳನ್ನು ಒದಗಿಸಲು ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಾಗಾದಈ ಯಾವೆಲ್ಲ ಜನರು ಈ…

Read More “ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ರಾಜೀವ್ ಗಾಂಧಿ ವಸತಿ ನಿಗಮದಿಂದ ಹೊಸ ಮನೆಗಳಿಗಾಗಿ ಆನೈನ್ ಅರ್ಜಿ ಆರಂಭ.!” »

Useful Information

ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!

Posted on May 16, 2024 By Kannada Trend News No Comments on ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!
ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!

  ತುಂಬಾ ದಿನಗಳು ಆದ ನಂತರ ಶಕ್ತಿ ಯೋಜನೆಯ ಅಡಿಯಲ್ಲಿ, ಅಂದರೆ ಯಾರೆಲ್ಲ ಶಕ್ತಿ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿ ದ್ದಾರೋ ಇದರ ಒಂದು ಅಡಿಯಲ್ಲಿ ಸರ್ಕಾರ ಈಗ ಹೊಸ ಆದೇಶವನ್ನು ಹೊರಡಿಸಿದೆ. ಅಂದರೆ ಒಂದು ಸೂಚನೆಯನ್ನು ಹೊರಡಿಸಿದೆ ಎಂದು ಅರ್ಥ. ಹಾಗಾಗಿ ಪ್ರತಿಯೊಬ್ಬ ಮಹಿಳೆಯರು ಕೂಡ ಈಗ ನಾವು ಹೇಳುವಂತಹ ಮಾಹಿತಿಗಳನ್ನು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿರುತ್ತದೆ. ಮುಂದಿನ ತಿಂಗಳು ಜೂನ್ 11 ನೇ ತಾರೀಕು ಬಂದಿತು ಎಂದರೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಪ್ರಾರಂಭವಾಗಿ ಒಂದು ವರ್ಷ…

Read More “ಉಚಿತ ಬಸ್‌ ಪ್ರಯಾಣ ಮಾಡುವ ಮಹಿಳೆಯರಿಗೆ ಸರ್ಕಾರದಿಂದ ಹೊಸ ರೂಲ್ಸ್ / ಇನ್ಮುಂದೆ ದುಡ್ಡು ಕೊಟ್ಟು ಪ್ರಯಾಣ.!” »

Useful Information

ಗಂಡನ್ನ ಹೆಸರಿಟ್ಟ ಕರೀಬಾರ್ದು ಯಾಕೆ ಗೊತ್ತ.?

Posted on May 15, 2024 By Kannada Trend News No Comments on ಗಂಡನ್ನ ಹೆಸರಿಟ್ಟ ಕರೀಬಾರ್ದು ಯಾಕೆ ಗೊತ್ತ.?
ಗಂಡನ್ನ ಹೆಸರಿಟ್ಟ ಕರೀಬಾರ್ದು ಯಾಕೆ ಗೊತ್ತ.?

  ಬಹಳ ಹಿಂದಿನ ದಿನಗಳಲ್ಲಿ ಗಂಡ ಹೆಂಡತಿ ಇವರಿಬ್ಬರ ನಡುವಿನ ಭಾಂಧವ್ಯ ಬಹಳ ಹತ್ತಿರವಾಗಿತ್ತು ಅಂದರೆ ಅವರಿಬ್ಬರ ನಡುವೆ ಒಳ್ಳೆಯ ಮನೋಭಾವಗಳು ಇದ್ದವು ಆದರೆ ಕಾಲ ಬದಲಾಗುತ್ತಾ ಇರುವ ಹಾಗೆ ಅವರಿಬ್ಬರ ನಡುವಿನ ಬಾಂಧವ್ಯದಲ್ಲಿ ಬಿರುಕು ಮಾಡುವಂತಹ ಸನ್ನಿ ವೇಶಗಳು ಕೂಡ ಬಂದಿದೆ. ಅಂದರೆ ಇಬ್ಬರೂ ಕೂಡ ಯಾವುದಾದರೂ ಒಂದು ವಿಷಯಕ್ಕೆ ಹೊಂದಿಕೊಳ್ಳಲಿಲ್ಲ ಎಂದರು ಕೂಡ ಅವರು ವಿಚ್ಚೇದನ ಪಡೆದುಕೊಳ್ಳುವಂತಹ ಹಂತಕ್ಕೆ ಬಂದು ತಲುಪಿದ್ದಾರೆ. ಇದೆಲ್ಲದಕ್ಕೂ ಕೂಡ ಮೂಲ ಕಾರಣ ಏನು ಎಂದು ನೋಡುವುದಾದರೆ ಮೇಲೆ ಹೇಳಿದಂತೆ…

Read More “ಗಂಡನ್ನ ಹೆಸರಿಟ್ಟ ಕರೀಬಾರ್ದು ಯಾಕೆ ಗೊತ್ತ.?” »

Useful Information

ಗಂಡನಿಂದ ಬೇಕಂತ ಅಂತರ ಕಾದುಕೊಂಡರೆ ಏನಾಗುತ್ತೆ ಗೊತ್ತ.? ದಂಪತಿಗಳು ತಪ್ಪದೆ ಈ ವಿಚಾರ ತಿಳಿದುಕೊಳ್ಳಿ.!

Posted on May 13, 2024 By Kannada Trend News No Comments on ಗಂಡನಿಂದ ಬೇಕಂತ ಅಂತರ ಕಾದುಕೊಂಡರೆ ಏನಾಗುತ್ತೆ ಗೊತ್ತ.? ದಂಪತಿಗಳು ತಪ್ಪದೆ ಈ ವಿಚಾರ ತಿಳಿದುಕೊಳ್ಳಿ.!
ಗಂಡನಿಂದ ಬೇಕಂತ ಅಂತರ ಕಾದುಕೊಂಡರೆ ಏನಾಗುತ್ತೆ ಗೊತ್ತ.? ದಂಪತಿಗಳು ತಪ್ಪದೆ ಈ ವಿಚಾರ ತಿಳಿದುಕೊಳ್ಳಿ.!

  ಪ್ರತಿಯೊಬ್ಬರಿಗೂ ಕೂಡ ತಮ್ಮ ಸುತ್ತಮುತ್ತಲಿನ ಸ್ನೇಹಿತರಾಗಿರಬಹುದು ಬಂಧು ಬಾಂಧವರಿರಬಹುದು ಕುಟುಂಬದವರಾಗಿರಬಹುದು ಅವರುಗಳ ಮಧ್ಯೆ ನಾನೇ ಉತ್ತಮ ನಾನೇ ಗ್ರೇಟ್ ಎನ್ನುವಂತಹ ಮಾತನ್ನು ಕೇಳಬೇಕು ಎನ್ನುವಂತಹ ಆಸೆ ಪ್ರತಿಯೊಬ್ಬರಲ್ಲೂ ಕೂಡ ಇರುತ್ತದೆ. ಆದರೆ ಕೆಲವೊಂದಷ್ಟು ಜನರಿಂದ ಅದು ಸಾಧ್ಯವಾಗುವುದಿಲ್ಲ ಅಂದರೆ ಕೆಲವೊಂದಷ್ಟು ಜನರ ಮಾತಿನ ವೈಖರಿಯಾಗಿರ ಬಹುದು ಅವರ ನಡವಳಿಕೆ ಆಗಿರಬಹುದು ಅದರಿಂದಲೇ ಅವರು ತಮ್ಮ ಸುತ್ತಮುತ್ತಲಿನ ಜನಗಳಿಗಿಂತ ವಿಭಿನ್ನರು ತಾವೇ ಹೈಲೈಟ್ ಎನ್ನುವ ಹಾಗೆ ಇರುತ್ತಾರೆ. ಆದರೆ ಪ್ರತಿಯೊಬ್ಬರೂ ಕೂಡ ಇದೇ ರೀತಿಯಾಗಿ ಇರಬೇಕು ಎಂದು…

Read More “ಗಂಡನಿಂದ ಬೇಕಂತ ಅಂತರ ಕಾದುಕೊಂಡರೆ ಏನಾಗುತ್ತೆ ಗೊತ್ತ.? ದಂಪತಿಗಳು ತಪ್ಪದೆ ಈ ವಿಚಾರ ತಿಳಿದುಕೊಳ್ಳಿ.!” »

Useful Information

ಸೈಟ್ ಕೊಳ್ಳುವಾಗ ಈ ಅಂಶಗಳನ್ನು ಮರೆಯದಿರಿ.!

Posted on May 13, 2024 By Kannada Trend News No Comments on ಸೈಟ್ ಕೊಳ್ಳುವಾಗ ಈ ಅಂಶಗಳನ್ನು ಮರೆಯದಿರಿ.!
ಸೈಟ್ ಕೊಳ್ಳುವಾಗ ಈ ಅಂಶಗಳನ್ನು ಮರೆಯದಿರಿ.!

  ನಾವು ಸೈಟ್ ಖರೀದಿ ಮಾಡುವಂತಹ ಸಂದರ್ಭದಲ್ಲಿ ಕೆಲವೊಂದಷ್ಟು ವಾಸ್ತು ನಿಯಮಗಳನ್ನು ತಿಳಿದುಕೊಂಡು ಅದರಂತೆ ಸೈಟ್ ಖರೀದಿ ಮಾಡುವುದರಿಂದ ತುಂಬಾ ಒಳ್ಳೆಯದಾಗುತ್ತದೆ ಹಾಗೂ ಮುಂದಿನ ದಿನದಲ್ಲಿ ನಾವು ಆ ಒಂದು ಸ್ಥಳದಲ್ಲಿ ಮನೆಯನ್ನು ನಿರ್ಮಾಣ ಮಾಡಿ ಅಲ್ಲಿ ನೆಮ್ಮದಿಯ ಸುಖವಾದಂತಹ ಜೀವನವನ್ನು ನಡೆಸುವುದಕ್ಕೆ ಸಾಧ್ಯವಾಗುತ್ತದೆ. ಹಾಗೇನಾದರೂ ನೀವು ಯಾವುದೇ ವಿಚಾರಗಳನ್ನು ಗಮನಿಸದೇ ವಾಸ್ತು ಶಾಸ್ತ್ರಕ್ಕೆ ವಿರುದ್ಧವಾಗಿ ಆ ಒಂದು ಸೈಟ್ ಇದ್ದರೆ ನೀವು ಅಲ್ಲಿ ನೆಮ್ಮದಿಯ ಜೀವನವನ್ನು ನಡೆಸಲು ಸಾಧ್ಯವಾಗುವುದಿಲ್ಲ. ನಿಮ್ಮ ಆರೋಗ್ಯದ ಮೇಲೆ ತೊಂದರೆಗಳು ನಿಮ್ಮ…

Read More “ಸೈಟ್ ಕೊಳ್ಳುವಾಗ ಈ ಅಂಶಗಳನ್ನು ಮರೆಯದಿರಿ.!” »

Useful Information

Posts pagination

Previous 1 … 7 8 9 … 157 Next

Copyright © 2026 Kannada Trend News.


Developed By Top Digital Marketing & Website Development company in Mysore