Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Viral News

ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.

Posted on April 6, 2023 By Kannada Trend News No Comments on ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.
ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಚಟುವಟಿಕೆಗಳು ಬಾರಿ ಜೋರಾಗಿ ನಡೆಯುತ್ತಿದೆ. ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿ ಬಿಡುಗಡೆ ಆದ ಹಿನ್ನೆಲೆ ಸರ್ವ ಪಕ್ಷಗಳು ಕೂಡ ಟಿಕೆಟ್ ಹಂಚಿಕೆ, ನಾಮಪತ್ರ ಸಲ್ಲಿಕೆ ಮತ್ತು ಪ್ರಚಾರ ಕಾರ್ಯದ ಬಗ್ಗೆ ಭಾರಿ ರಣತಂತ್ರ ಹೂಡುತ್ತಿವೆ. ಎಲ್ಲರ ಕಣ್ಣು ಈಗ ಸಿನಿಮಾರಂಗದವರ ಮೇಲಿದ್ದು ಸ್ಟಾರ್ ನಟರುಗಳು ಈ ಬಾರಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎಂದು ಎದುರು ನೋಡುತ್ತಿದ್ದಾರೆ. ಈ ವರ್ಷದ ಆರಂಭದಿಂದಲೂ ಸುದೀಪ್ ಅವರ ರಾಜಕೀಯ ಪ್ರವೇಶದ ಬಗ್ಗೆ ಸಾಕಷ್ಟು ಊಹಾಪೋಹಗಳು ಇತ್ತು. ಕಾಂಗ್ರೆಸ್ ಪಕ್ಷವು…

Read More “ನೆನ್ನೆಯಷ್ಟೇ ಸುದೀಪ್ BJP ಪಕ್ಷ ಸೇರ್ಪಡೆಯಾದರು ಈ ವೇಳೆ ದರ್ಶನ್ ಕೂಡ BJP ಸೇರಿದ್ರೆ ಅವರ ಜೊತೆ ನೀವು ಕ್ಯಾಂಪೆನ್ ಹೋಗ್ತೀರಾ ಅಂತ ಪ್ರಶ್ನೆ ಕೇಳಿದಕ್ಕೆ ಕಿಚ್ಚ ಕೊಟ್ಟ ಉತ್ತರವೇನು ಗೊತ್ತಾ.” »

Viral News

ಬಿಜೆಪಿ ಪಕ್ಷ ಸೇರಿದ ಬೆನ್ನಲ್ಲೇ ಸುದೀಪ್ ಅವರ ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ. ಚಿಂತೆಗೆ ಈಡಾದ ಕಿಚ್ಚ.

Posted on April 5, 2023 By Kannada Trend News No Comments on ಬಿಜೆಪಿ ಪಕ್ಷ ಸೇರಿದ ಬೆನ್ನಲ್ಲೇ ಸುದೀಪ್ ಅವರ ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ. ಚಿಂತೆಗೆ ಈಡಾದ ಕಿಚ್ಚ.
ಬಿಜೆಪಿ ಪಕ್ಷ ಸೇರಿದ ಬೆನ್ನಲ್ಲೇ ಸುದೀಪ್ ಅವರ ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ. ಚಿಂತೆಗೆ ಈಡಾದ ಕಿಚ್ಚ.

  ಸ್ಯಾಂಡಲ್ ವುಡ್ ಬಾದ್ ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಅಗರ್ಭ ಶ್ರೀಮಂತನಾಗಿ ಹುಟ್ಟಿದ್ದರೂ ಇಂದು ಅವರು ಪಡೆದಿರುವ ಈ ಹೆಸರು ಹೂವಿನ ಹಾದಿಯಲ್ಲಿ ಅವರಿಗೆ ಸಿಕ್ಕಿದ್ದಲ್ಲ. ಸಿನಿಮಾ ಹೀರೋ ಆಗಬೇಕು ಎನ್ನುವ ಕನಸು ಕಂಡಿದ್ದ ಸುದೀಪ್ ಅವರು ಅದಕ್ಕಾಗಿ ಸಾಕಷ್ಟು ಕಷ್ಟ ಅವಮಾನ ಎಲ್ಲವನ್ನು ಸಹಿಸಿಕೊಂಡು ಇಂದು ಸ್ವಂತ ಪರಿಶ್ರಮದಿಂದ ಈ ಮಟ್ಟ ತಲುಪಿದ್ದಾರೆ. ಈಗ ಸುದೀಪ್ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯ ನಾಯಕ ಮಾತ್ರ ಅಲ್ಲದೆ ಇಡೀ ಭಾರತದ ಎಲ್ಲಾ ಚಿತ್ರರಂಗದಲ್ಲೂ…

Read More “ಬಿಜೆಪಿ ಪಕ್ಷ ಸೇರಿದ ಬೆನ್ನಲ್ಲೇ ಸುದೀಪ್ ಅವರ ಖಾಸಗಿ ವಿಡಿಯೋ ಬಿಡುಗಡೆ ಮಾಡುವುದಾಗಿ ಬೆದರಿಕೆ. ಚಿಂತೆಗೆ ಈಡಾದ ಕಿಚ್ಚ.” »

Viral News

9 ತಿಂಗಳ ತುಂಬು ಗರ್ಭಿಣಿ – ಹೆರಿಗೆಗೂ ಹಣವಿಲ್ಲದೆ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಕನ್ನಡದ ಈ ನಟಿಯ ಸ್ಥಿತಿ ಯಾವ ಹೆಣ್ಣಿಗೂ ಬರದಿರಲಿ.

Posted on March 19, 2023March 19, 2023 By Kannada Trend News No Comments on 9 ತಿಂಗಳ ತುಂಬು ಗರ್ಭಿಣಿ – ಹೆರಿಗೆಗೂ ಹಣವಿಲ್ಲದೆ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಕನ್ನಡದ ಈ ನಟಿಯ ಸ್ಥಿತಿ ಯಾವ ಹೆಣ್ಣಿಗೂ ಬರದಿರಲಿ.
9 ತಿಂಗಳ ತುಂಬು ಗರ್ಭಿಣಿ – ಹೆರಿಗೆಗೂ ಹಣವಿಲ್ಲದೆ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಕನ್ನಡದ ಈ ನಟಿಯ ಸ್ಥಿತಿ ಯಾವ ಹೆಣ್ಣಿಗೂ ಬರದಿರಲಿ.

  ನೂರು ನಿಲ್ದಾಣಗಳಲ್ಲಿ ನಿಂತು ಸಾಗುವ, ಕೆಲವರು ಇಳಿದು ಕೆಲವರುಳಿದು ಮತ್ತೆ ಓಡುವ, ತಿರುವಿಕೊಂಡು ಅಚ್ಚರಿಯ ಬಿಚ್ಚಿ ತೋರುವ ಬದುಕು ಒಂದು ರೈಲು ಬಂಡಿಯೇ ಸರಿ. ಆದರೆ ಈ ಬದುಕಿನ ಪಯಣದಲ್ಲಿ ಮುಟ್ಟುವ ಗುರಿ ಬಗ್ಗೆ ಸ್ಪಷ್ಟನೆ ಇರಬೇಕು, ಆರಿಸಿಕೊಂಡ ಹಾದಿಯ ಬಗ್ಗೆ ಗೌರವ ಹೆಮ್ಮೆ ಇರಬೇಕು ಆಗ ಮಾತ್ರ ಅದೊಂದು ಅರ್ಥಪೂರ್ಣ ಹಾಗೂ ಆದರ್ಶಮಯ ಬದುಕಾಗುತ್ತದೆ. ಹುಚ್ಚು ಕೋಡಿ ಮನಸ್ಸಿನಲ್ಲಿ ಸ್ವೇಚ್ಛೇಯಿಂದ ಬದುಕಿನ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡು ಬಿಟ್ಟರೆ ಬದುಕು ಮೂರಾಬಟ್ಟೆ ಆಗುವುದರಲ್ಲಿ ಯಾವುದೇ ಅನುಮಾನ…

Read More “9 ತಿಂಗಳ ತುಂಬು ಗರ್ಭಿಣಿ – ಹೆರಿಗೆಗೂ ಹಣವಿಲ್ಲದೆ ಶೂಟಿಂಗ್ ನಲ್ಲಿ ಭಾಗಿಯಾಗಿರುವ ಕನ್ನಡದ ಈ ನಟಿಯ ಸ್ಥಿತಿ ಯಾವ ಹೆಣ್ಣಿಗೂ ಬರದಿರಲಿ.” »

Viral News

ನಟಿ ಅನುಪ್ರಭಾಕರ್ ಮೊದಲ ಮದುವೆ ಮುರಿದು ಬೀಳಲು ಕಾರಣವೇನು ಗೊತ್ತ.? ಕೊನೆಗೂ ಸಂದರ್ಶನ ಒಂದರಲ್ಲಿ ಸತ್ಯ ಬಿಚ್ಚಿಟ್ಟ ನಟಿ.

Posted on March 17, 2023 By Kannada Trend News No Comments on ನಟಿ ಅನುಪ್ರಭಾಕರ್ ಮೊದಲ ಮದುವೆ ಮುರಿದು ಬೀಳಲು ಕಾರಣವೇನು ಗೊತ್ತ.? ಕೊನೆಗೂ ಸಂದರ್ಶನ ಒಂದರಲ್ಲಿ ಸತ್ಯ ಬಿಚ್ಚಿಟ್ಟ ನಟಿ.
ನಟಿ ಅನುಪ್ರಭಾಕರ್ ಮೊದಲ ಮದುವೆ ಮುರಿದು ಬೀಳಲು ಕಾರಣವೇನು ಗೊತ್ತ.? ಕೊನೆಗೂ ಸಂದರ್ಶನ ಒಂದರಲ್ಲಿ ಸತ್ಯ ಬಿಚ್ಚಿಟ್ಟ ನಟಿ.

  ಅನುಪ್ರಭಾಕರ್ ಕನ್ನಡದ ಚಂದುಳ್ಳಿ ಚೆಲುವೆ, ಅಪ್ಪಟ ಕನ್ನಡತಿಯಾದ ಈಕೆ ಹಳ್ಳಿ ಸೊಗಡಿನ ಸಾಂಸಾರಿಕ ಚಿತ್ರಗಳಿಗೂ, ಲವ್ ಸ್ಟೋರಿ ಗೂ ಹೇಳಿ ಮಾಡಿಸಿದಂತಹ ನಟಿ ಅಪ್ರತಿಮ ಸುಂದರಿ, ಅಪ್ಸರೆಯಂತಹ ಕಂಗೊಳಿಸುತ್ತಿದ್ದ ಅಷ್ಟೇ ಮಟ್ಟದ ಟ್ಯಾಲೆಂಟ್ ಕೂಡ ಹೊಂದಿರುವ ನಟಿ. ಅನುಪ್ರಭಾಕರ್ ಅವರು ಇಂದಿಗೂ ಸಹ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿರುವ ನಟಿ ಆದರೆ ಅನುಪ್ರಭಾಕರ್ ವಿಷಯ ಬಂದಾಗ ಇತ್ತೀಚಿಗೆ ಅವರ ಎಲ್ಲಾ ವಿಷಯಗಳಿಗಿಂತ ಹೆಚ್ಚಾಗಿ ಅವರ ಮೊದಲ ಮದುವೆ ವಿಷಯದ ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಯಾಕೆಂದರೆ ಪ್ರಭಾಕರ್ ಅವರು…

Read More “ನಟಿ ಅನುಪ್ರಭಾಕರ್ ಮೊದಲ ಮದುವೆ ಮುರಿದು ಬೀಳಲು ಕಾರಣವೇನು ಗೊತ್ತ.? ಕೊನೆಗೂ ಸಂದರ್ಶನ ಒಂದರಲ್ಲಿ ಸತ್ಯ ಬಿಚ್ಚಿಟ್ಟ ನಟಿ.” »

Viral News

ಹಿಜಾಬ್ ವಿಚಾರದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಾಪ ತಟ್ಟಿ ಕಿರಿಕ್ ಕೀರ್ತಿ ಅವರಿಗೆ ಇಂದು ಈ ಪರಿಸ್ಥಿತಿ ಬಂದಿದ್ದ.? ಈ ಬಗ್ಗೆ ಕೀರ್ತಿ ಏನಂದ್ರು ನೋಡಿ. ಹಾಲಿನಂತಿದ ಸಂಸಾರ ಇಂದು ಬೀದಿ ಪಾಲು.

Posted on March 17, 2023 By Kannada Trend News No Comments on ಹಿಜಾಬ್ ವಿಚಾರದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಾಪ ತಟ್ಟಿ ಕಿರಿಕ್ ಕೀರ್ತಿ ಅವರಿಗೆ ಇಂದು ಈ ಪರಿಸ್ಥಿತಿ ಬಂದಿದ್ದ.? ಈ ಬಗ್ಗೆ ಕೀರ್ತಿ ಏನಂದ್ರು ನೋಡಿ. ಹಾಲಿನಂತಿದ ಸಂಸಾರ ಇಂದು ಬೀದಿ ಪಾಲು.
ಹಿಜಾಬ್ ವಿಚಾರದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಾಪ ತಟ್ಟಿ ಕಿರಿಕ್ ಕೀರ್ತಿ ಅವರಿಗೆ ಇಂದು ಈ ಪರಿಸ್ಥಿತಿ ಬಂದಿದ್ದ.? ಈ ಬಗ್ಗೆ ಕೀರ್ತಿ ಏನಂದ್ರು ನೋಡಿ. ಹಾಲಿನಂತಿದ ಸಂಸಾರ ಇಂದು ಬೀದಿ ಪಾಲು.

  ಕಿರಿಕ್ ಕೀರ್ತಿ ಕಳೆದ ಎರಡು ವಾರಗಳಿಂದಲೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆ ಆಗುತ್ತಿರುವ ಹೆಸರು ಕಿರಿಕ್ ಕೀರ್ತಿಯವರು ಇದ್ದಕ್ಕಿದ್ದ ಹಾಗೆ ಹಾಕಿದ ಪೋಸ್ಟ್ ಗಳು ಇಂದು ಅವರ ಬಗ್ಗೆ ಜನ ಚರ್ಚೆ ಮಾಡುವಂತೆ ಅವರ ಸಂಸಾರದ ಗುಟ್ಟು ರಟ್ಟು ಆಗುವಂತೆ ಮಾಡಿದೆ. ಕೊನೆಗೆ ಲೈವಲ್ಲಿ ಬಂದ ಕಿರಿಕ್ ಕೀರ್ತಿಯವರು ಅದೆಲ್ಲಾ ನಮ್ಮ ಭಾವನೆಗಳು, ಗೊತ್ತಿಲ್ಲದ ವಿಚಾರಗಳ ಬಗ್ಗೆ ನೆಗೆಟಿವ್ ಆಗಿ ಬರೆಯಬೇಡಿ ಅದರಲ್ಲೂ ಸಂಸಾರದ ವಿಷಯಕ್ಕೆ ಬರಬೇಡಿ ಎಂದು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ ಕಲಿತಿರುವ ಕೀಬೋರ್ಡ್…

Read More “ಹಿಜಾಬ್ ವಿಚಾರದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳ ಶಾಪ ತಟ್ಟಿ ಕಿರಿಕ್ ಕೀರ್ತಿ ಅವರಿಗೆ ಇಂದು ಈ ಪರಿಸ್ಥಿತಿ ಬಂದಿದ್ದ.? ಈ ಬಗ್ಗೆ ಕೀರ್ತಿ ಏನಂದ್ರು ನೋಡಿ. ಹಾಲಿನಂತಿದ ಸಂಸಾರ ಇಂದು ಬೀದಿ ಪಾಲು.” »

Viral News

ಅಪ್ಪು ಹುಟ್ಟಕ್ಕೆ ಭಾವನಾತ್ಮಕ ಪತ್ರ ಬರೆದ ಶಿವಣ್ಣ. ಈ ಪತ್ರದಲ್ಲಿರುವ ಸಾಲುಗಳನ್ನು ನೋಡಿದರೆ ಎಂಥವರ ಕಣ್ಣಾಲ್ಲದರೂ ನೀರು ಬರುತ್ತೆ. ಅಷ್ಟಕ್ಕೂ ಅಪ್ಪು ಬಗ್ಗೆ ಶಿವಣ್ಣ ಬರೆದಿದ್ದೇನು ಗೊತ್ತ.?

Posted on March 17, 2023 By Kannada Trend News No Comments on ಅಪ್ಪು ಹುಟ್ಟಕ್ಕೆ ಭಾವನಾತ್ಮಕ ಪತ್ರ ಬರೆದ ಶಿವಣ್ಣ. ಈ ಪತ್ರದಲ್ಲಿರುವ ಸಾಲುಗಳನ್ನು ನೋಡಿದರೆ ಎಂಥವರ ಕಣ್ಣಾಲ್ಲದರೂ ನೀರು ಬರುತ್ತೆ. ಅಷ್ಟಕ್ಕೂ ಅಪ್ಪು ಬಗ್ಗೆ ಶಿವಣ್ಣ ಬರೆದಿದ್ದೇನು ಗೊತ್ತ.?
ಅಪ್ಪು ಹುಟ್ಟಕ್ಕೆ ಭಾವನಾತ್ಮಕ ಪತ್ರ ಬರೆದ ಶಿವಣ್ಣ. ಈ ಪತ್ರದಲ್ಲಿರುವ ಸಾಲುಗಳನ್ನು ನೋಡಿದರೆ ಎಂಥವರ ಕಣ್ಣಾಲ್ಲದರೂ ನೀರು ಬರುತ್ತೆ. ಅಷ್ಟಕ್ಕೂ ಅಪ್ಪು ಬಗ್ಗೆ ಶಿವಣ್ಣ ಬರೆದಿದ್ದೇನು ಗೊತ್ತ.?

  ಶಿವಣ್ಣ ಇಡೀ ಕರುನಾಡಿಗೆ ಅಣ್ಣನಾಗಿ ಇದ್ದಾರೆ. ಇನ್ನು ಅವರ ಕುಟುಂಬದ ರಾಜಕುಮಾರನಾಗಿದ್ದ ಅಪ್ಪು ಪಾಲಿಗಂತೂ ಅಣ್ಣನಿಗಿಂತ ಹೆಚ್ಚು, ಸ್ನೇಹಿತನಿಗಿಂತಲೂ ಹತ್ತಿರ. ತುಂಬು ಕುಟುಂಬವಾಗಿದ್ದ ದೊಡ್ಮನೆ ಎನ್ನುವ ಜೇನು ಗೂಡಿನಲ್ಲಿ ಎಂದು ಕೂಡ ಸಂತಸದ ಕಲರವವೇ ತುಂಬಿರುತ್ತಿತ್ತು. ಇದುವರೆಗೆ ಒಂದೇ ಒಂದು ಸಣ್ಣ ಊಹಾಪೋಹ ಅಥವಾ ಗಾಸಿಪ್ ಗೂ ಎಡೆ ಮಾಡಿಕೊಡದೆ ಎಲ್ಲಾ ಸಂಬಂಧಗಳು ಗಟ್ಟಿಯಾಗಿತ್ತು. ಆದರೆ ವಿಧಿ ಕಲ್ಲು ಎಸೆದು ಅಪ್ಪು ಎನ್ನುವ ಅಮೂಲ್ಯ ರತ್ನವನ್ನು ಹೊತ್ತೊಯ್ದಿದೆ. ರಾಜ್ ಕುಟುಂಬದಲ್ಲಿ ಪ್ರತಿಯೊಬ್ಬರ ನಡುವೆಯು ಕೂಡ ಒಂದು…

Read More “ಅಪ್ಪು ಹುಟ್ಟಕ್ಕೆ ಭಾವನಾತ್ಮಕ ಪತ್ರ ಬರೆದ ಶಿವಣ್ಣ. ಈ ಪತ್ರದಲ್ಲಿರುವ ಸಾಲುಗಳನ್ನು ನೋಡಿದರೆ ಎಂಥವರ ಕಣ್ಣಾಲ್ಲದರೂ ನೀರು ಬರುತ್ತೆ. ಅಷ್ಟಕ್ಕೂ ಅಪ್ಪು ಬಗ್ಗೆ ಶಿವಣ್ಣ ಬರೆದಿದ್ದೇನು ಗೊತ್ತ.?” »

Viral News

ಅಪ್ಪನ ಸ.ಮಾ.ಧಿ ಮುಂದೆ ನಿಂತು ಅಳುತ್ತಿದ್ದ ವಂದಿತಾ ನೋಡಿ ಇವತ್ತು ಕಣ್ಣೀರು ಹಾಕಬಾರದು ಎಂದು ವಂದಿತಾಗೆ ಧೈರ್ಯ ತುಂಬಿದ ರಾಘಣ್ಣ.

Posted on March 17, 2023 By Kannada Trend News No Comments on ಅಪ್ಪನ ಸ.ಮಾ.ಧಿ ಮುಂದೆ ನಿಂತು ಅಳುತ್ತಿದ್ದ ವಂದಿತಾ ನೋಡಿ ಇವತ್ತು ಕಣ್ಣೀರು ಹಾಕಬಾರದು ಎಂದು ವಂದಿತಾಗೆ ಧೈರ್ಯ ತುಂಬಿದ ರಾಘಣ್ಣ.
ಅಪ್ಪನ ಸ.ಮಾ.ಧಿ ಮುಂದೆ ನಿಂತು ಅಳುತ್ತಿದ್ದ ವಂದಿತಾ ನೋಡಿ ಇವತ್ತು ಕಣ್ಣೀರು ಹಾಕಬಾರದು ಎಂದು ವಂದಿತಾಗೆ ಧೈರ್ಯ ತುಂಬಿದ ರಾಘಣ್ಣ.

  ಕರ್ನಾಟಕದಲ್ಲಿ ಇಂದು ಅಪ್ಪು ಹುಟ್ಟು ಹಬ್ಬದ ಸಂಭ್ರಮ. ಅಪ್ಪು ಅವರ ಅಗಲಿಕೆ ನಂತರ ಅಪ್ಪು ಅವರ ಹುಟ್ಟು ಹಬ್ಬದ ದಿನ ಮತ್ತು ಅವರ ಪುಣ್ಯ ಸ್ಮರಣೆಯ ದಿನವನ್ನು ಕರ್ನಾಟಕದಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಆದರ್ಶ ಪುರುಷ, ಸಿನಿಮಾ ಇಂಡಸ್ಟ್ರಿಯ ಮರೆಯಲಾಗದ ಮಾಣಿಕ್ಯ, ರಾಜವಂಶದ ಕೀರ್ತಿ ಕಳಶ, ಕರುನಾಡ ರಾಜಕುಮಾರನನ್ನು ಮಿಸ್ ಮಾಡಿಕೊಂಡಿರುವ ಜನ ಅವರು ಇದ್ದಾಗ ಎಷ್ಟು ಪ್ರೀತಿ ಅಭಿಮಾನ ತೋರುತ್ತಿದ್ದರು ಅದಕ್ಕಿಂತಲೂ ಮಿಗಿಲಾಗಿ ಈಗ ಇನ್ನೂ ಸಹ ವಿಜೃಂಭಣೆಯಿಂದ ಅಪ್ಪು ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ….

Read More “ಅಪ್ಪನ ಸ.ಮಾ.ಧಿ ಮುಂದೆ ನಿಂತು ಅಳುತ್ತಿದ್ದ ವಂದಿತಾ ನೋಡಿ ಇವತ್ತು ಕಣ್ಣೀರು ಹಾಕಬಾರದು ಎಂದು ವಂದಿತಾಗೆ ಧೈರ್ಯ ತುಂಬಿದ ರಾಘಣ್ಣ.” »

Viral News

ನನ್ನ ಜೀವನದಲ್ಲಿ ಏನಾಗಾತ್ತಿದೆ, ಅರ್ಪಿತ & ನನ್ನ ನಡುವೆ ಹುಳಿಹಿಂಡಿದ್ದು ಯಾರು.? ನಾನು ಯಾಕೆ ಸಾ-ಯೋ ನಿರ್ಧಾರ ಮಾಡಿದ್ದು ಯಾಕೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ ನೋಡಿ.!

Posted on March 16, 2023 By Kannada Trend News No Comments on ನನ್ನ ಜೀವನದಲ್ಲಿ ಏನಾಗಾತ್ತಿದೆ, ಅರ್ಪಿತ & ನನ್ನ ನಡುವೆ ಹುಳಿಹಿಂಡಿದ್ದು ಯಾರು.? ನಾನು ಯಾಕೆ ಸಾ-ಯೋ ನಿರ್ಧಾರ ಮಾಡಿದ್ದು ಯಾಕೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ ನೋಡಿ.!
ನನ್ನ ಜೀವನದಲ್ಲಿ ಏನಾಗಾತ್ತಿದೆ, ಅರ್ಪಿತ & ನನ್ನ ನಡುವೆ ಹುಳಿಹಿಂಡಿದ್ದು ಯಾರು.? ನಾನು ಯಾಕೆ ಸಾ-ಯೋ ನಿರ್ಧಾರ ಮಾಡಿದ್ದು ಯಾಕೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ ನೋಡಿ.!

  ಕಿರಿಕ್ ಕೀರ್ತಿ ಹೆಸರು ಸೋಶಿಯಲ್ ಮೀಡಿಯಾದಲ್ಲಿ ಕಳೆದ ಕೆಲವು ದಿನಗಳಿಂದ ಸಾಕಷ್ಟು ಚರ್ಚೆ ಆಗುತ್ತಿದೆ. ಮುಖ್ಯವಾಗಿ ಅವರ ವೈಯಕ್ತಿಕ ವಿಷಯದ ಬಗ್ಗೆ ಈ ಬಾರಿ ಜನ ಹೆಚ್ಚು ಮಾತನಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಆಗಿದ್ದು ಕೀರ್ತಿ ಮಾಡಿದ ಒಂದು ಪೋಸ್ಟ್. ಸಾ.ಯು.ವ ನಿರ್ಧಾರ ಮಾಡಿದ್ದೆ ಆದರೆ ಈಗ ಬದುಕಬೇಕೆನ್ನುವ ಛಲ ಬಂದಿದೆ, ಚೇತರಿಸಿಕೊಂಡಿದ್ದೇನೆ. ಎಂಬ ಅರ್ಥದಲ್ಲಿ ಒಂದಷ್ಟು ಸಾಲುಗಳನ್ನು ಬರೆದು ಪೋಸ್ಟ್ ಮಾಡಿದ್ದರು ಅಲ್ಲಿಂದ ಶುರುವಾದ ಇದು ನಂತರ ಅವರ ಜೀವನದಲ್ಲಿ ಏನಾಗಿರಬಹುದು ಎಂದು ಎಲ್ಲರೂ ಕೆದಕುವಂತೆ…

Read More “ನನ್ನ ಜೀವನದಲ್ಲಿ ಏನಾಗಾತ್ತಿದೆ, ಅರ್ಪಿತ & ನನ್ನ ನಡುವೆ ಹುಳಿಹಿಂಡಿದ್ದು ಯಾರು.? ನಾನು ಯಾಕೆ ಸಾ-ಯೋ ನಿರ್ಧಾರ ಮಾಡಿದ್ದು ಯಾಕೆ ನಿಮ್ಮ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಇಲ್ಲಿದೆ ನೋಡಿ.!” »

Viral News

ಈ ಮಹಿಳೆ ದಿನದ 24 ಗಂಟೆಗಳಲ್ಲಿ 22 ಗಂಟೆಗಳನ್ನು ನಿದ್ದೆ ಮಾಡಿಯೇ ಕಳೆಯುತ್ತಾಳಂತೆ…! ಇಷ್ಟು ನಿದ್ದೆ ಮಾಡೋಕೆ ಕಾರಣ ಏನಂತೆ ಗೊತ್ತ.?

Posted on March 11, 2023March 11, 2023 By Kannada Trend News No Comments on ಈ ಮಹಿಳೆ ದಿನದ 24 ಗಂಟೆಗಳಲ್ಲಿ 22 ಗಂಟೆಗಳನ್ನು ನಿದ್ದೆ ಮಾಡಿಯೇ ಕಳೆಯುತ್ತಾಳಂತೆ…! ಇಷ್ಟು ನಿದ್ದೆ ಮಾಡೋಕೆ ಕಾರಣ ಏನಂತೆ ಗೊತ್ತ.?
ಈ ಮಹಿಳೆ ದಿನದ 24 ಗಂಟೆಗಳಲ್ಲಿ 22 ಗಂಟೆಗಳನ್ನು ನಿದ್ದೆ ಮಾಡಿಯೇ ಕಳೆಯುತ್ತಾಳಂತೆ…! ಇಷ್ಟು ನಿದ್ದೆ ಮಾಡೋಕೆ ಕಾರಣ ಏನಂತೆ ಗೊತ್ತ.?

  ಇಂಗ್ಲೆಂಡ್ ನ 38 ವರ್ಷದ ಮಹಿಳೆಯೊಬ್ಬಳು ದಿನದ 24 ಗಂಟೆಗಳಲ್ಲಿ 22 ಗಂಟೆಗಳನ್ನು ಮಲಗಿ ಕಳೆಯುತ್ತಾಳಂತೆ. ಇಷ್ಟೊಂದು ಸಮಯದ ನಿದ್ದೆಯಿಂದಾಗಿ ಆಕೆಯನ್ನು ‘ಸ್ಲೀಪಿಂಗ್ ಬ್ಯೂಟಿ’ ಎಂದೇ ಕರೆಯುತ್ತಾರಂತೆ. ನಿತ್ಯವೂ 22 ಗಂಟೆಗಳ ಕಾಲ ನಿದ್ದೆ ಮಾಡುವಂತಹ ಅಸಾಮಾನ್ಯ ಸಾಮರ್ಥ್ಯವನ್ನು ಮಹಿಳೆ ಹೊಂದಲು ಆಕೆ ಬಳಲುತ್ತಿರುವ ರೋಗವೇ ಕಾರಣವೆಂದು ವೈದ್ಯ ಲೋಕ ತಿಳಿಸಿದೆ. ದಿನದ 24 ಗಂಟೆಗಳಲ್ಲಿ ಎಂಟು ತಾಸುಗಳ ಕಾಲ ನಿದ್ದೆ ಮಾಡುವುದು ಆರೋಗ್ಯದ ದೃಷ್ಟಿಯಿಂದ ಹಿತಕರ ಎಂಬುದಾಗಿ ವೈದ್ಯರು ಹೇಳುತ್ತಾರೆ. ಪ್ರತಿನಿತ್ಯವೂ ಸರಿಯಾದ ನಿದ್ದೆ…

Read More “ಈ ಮಹಿಳೆ ದಿನದ 24 ಗಂಟೆಗಳಲ್ಲಿ 22 ಗಂಟೆಗಳನ್ನು ನಿದ್ದೆ ಮಾಡಿಯೇ ಕಳೆಯುತ್ತಾಳಂತೆ…! ಇಷ್ಟು ನಿದ್ದೆ ಮಾಡೋಕೆ ಕಾರಣ ಏನಂತೆ ಗೊತ್ತ.?” »

Viral News

ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ ಟಾರ್ಚರ್ ಕೊಡ್ಬೇಡಿ ಅಂತ ಪರಿಪರಿಯಾಗಿ ಬೇಡಿಕೊಂಡ ಕಿರಿಕ್ ಕೀರ್ತಿ ಅಷ್ಟಕ್ಕೂ ಆಗಿದ್ದೇನು ನೋಡಿ.

Posted on March 10, 2023 By Kannada Trend News No Comments on ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ ಟಾರ್ಚರ್ ಕೊಡ್ಬೇಡಿ ಅಂತ ಪರಿಪರಿಯಾಗಿ ಬೇಡಿಕೊಂಡ ಕಿರಿಕ್ ಕೀರ್ತಿ ಅಷ್ಟಕ್ಕೂ ಆಗಿದ್ದೇನು ನೋಡಿ.
ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ ಟಾರ್ಚರ್ ಕೊಡ್ಬೇಡಿ ಅಂತ ಪರಿಪರಿಯಾಗಿ ಬೇಡಿಕೊಂಡ ಕಿರಿಕ್ ಕೀರ್ತಿ ಅಷ್ಟಕ್ಕೂ ಆಗಿದ್ದೇನು ನೋಡಿ.

  ದಯವಿಟ್ಟು ನಮ್ಮನ್ನು ನಮ್ಮ ಪಾಡಿಗೆ ಇರೋಕೆ ಬಿಡಿ ಹತ್ತು ವರ್ಷ ಸಂಸಾರ ಮಾಡಿದವರಿಗೆ ಹೇಗೆ ನಿಭಾಯಿಸಬೇಕು ಅನ್ನೋದು ಗೊತ್ತಿದೆ, ಈ ರೀತಿ ಯಾಕೆ ಟಾರ್ಚರ್ ಮಾಡುತ್ತಿದ್ದೀರಿ ಎಂದು ಕಮೆಂಟ್ ಮಾಡುವವರ ವಿರುದ್ಧ ಕಿಡಿಕಾರಿದ ಕಿರಿಕ್ ಕೀರ್ತಿ. ಕಳೆದು ಒಂದು ವಾರದಿಂದ ಸೋಶಿಯಲ್ ಮೀಡಿಯಾದಲೆಲ್ಲಾ ಕಿರಿಕ್ ಕೀರ್ತಿ ಮತ್ತು ಅರ್ಪಿತಾಳ ದಾಂಪತ್ಯದಲ್ಲಿ ಬಿರುಕು ಬಿದ್ದಿದೆ ಎನ್ನುವ ಸುದ್ದಿ ಕುರಿತ ಸಾಕಷ್ಟು ಪೋಸ್ಟ್ಗಳು ಹಾಗೂ ವಿಡಿಯೋಗಳು ಹರಿದಾಡುತ್ತಿವೆ. ಮುಂದುವರಿದು ಅವರ ದಾಂಪತ್ಯ ಮುರಿದು ಬಿದ್ದಿದೆ ಎನ್ನುವ ಹಂತಕ್ಕೆ ಈ…

Read More “ಪ್ಲೀಸ್ ನಮ್ಮನ್ನು ಬದುಕೋಕೆ ಬಿಡ್ರಪ್ಪ ಟಾರ್ಚರ್ ಕೊಡ್ಬೇಡಿ ಅಂತ ಪರಿಪರಿಯಾಗಿ ಬೇಡಿಕೊಂಡ ಕಿರಿಕ್ ಕೀರ್ತಿ ಅಷ್ಟಕ್ಕೂ ಆಗಿದ್ದೇನು ನೋಡಿ.” »

Viral News

Posts pagination

Previous 1 … 3 4 5 … 17 Next

Copyright © 2025 Kannada Trend News.


Developed By Top Digital Marketing & Website Development company in Mysore