Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ದೇವರ ಹುಂಡಿಗೆ ಎಷ್ಟು ಹಣ ಹಾಕಿದರೆ ಏನು ಫಲ ನೋಡಿ.!

Posted on May 3, 2024 By Kannada Trend News No Comments on ದೇವರ ಹುಂಡಿಗೆ ಎಷ್ಟು ಹಣ ಹಾಕಿದರೆ ಏನು ಫಲ ನೋಡಿ.!

 

* ಜೀವನದ ಕಷ್ಟ ಮತ್ತು ದೋಷಗಳು ದೂರವಾಗಲು ದೇವರಲ್ಲಿ ನಾವು ಪ್ರಾರ್ಥನೆ ಮಾಡುವುದು ಸಹಜ. ಅದರಲ್ಲೂ ನಾವು ಮಾಡುವ ಕೆಲವು
ಪರಿಹಾರಗಳು ವಿಶೇಷ ಫಲಗಳನ್ನು ನೀಡುತ್ತದೆ. ದೇವಸ್ಥಾನಗಳಿಗೆ ಹೋಗಿ ದೇವರ ಹುಂಡಿಗೆ ಕಾಣಿಕೆ ಅರ್ಪಿಸಿ ಬರುವುದು ಕೂಡ ಒಂದು ರೀತಿಯ ಪರಿಹಾರವೇ ಆಗಿದೆ.

* ಹುಂಡಿಗೆ ಹಣ ಹಾಕುವ ಮೂಲಕ ದೇವರು ನಮ್ಮೆಲ್ಲಾ ಸಂಕಷ್ಟಗಳನ್ನು ದೂರ ಮಾಡಿ ಸುಖ ಸಮೃದ್ಧಿ ನೀಡುತ್ತಾನೆಂಬ ನಂಬಿಕೆ ಇದೆ. ಇದರಿಂದ ಮನಸ್ಸಿಗೂ ಸಮಾಧಾನ ಸಿಗುತ್ತದೆ.
* ಇದು ಕೇವಲ ಒಂದು ಅಥವಾ ಎರಡು ದಿನದಲ್ಲಿ ಬಂದಿರುವಂತಹ ಪದ್ಧತಿಯಲ್ಲ ಶತಮಾನಗಳಿಂದಲೂ ಈ ನಂಬಿಕೆ ಬೆಳೆದು ಬಂದಿದೆ.
* ಕೆಲವರು ಹರಕೆ ಹೇಳಿಕೊಂಡು ಹುಂಡಿಗೆ ಹಣವನ್ನು ಹಾಕುತ್ತಾರೆ.

ಈ ಸುದ್ದಿ ಓದಿ:- ಬ್ರಹ್ಮ ಮುಹೂರ್ತದಲ್ಲಿ ಕೇವಲ 1 ಬಾರಿ ಹೇಳಿರಿ ಈ 3 ಶಕ್ತಿಶಾಲಿ ಶಬ್ದ ಪರಮಾತ್ಮ ಎಲ್ಲವನ್ನೂ ತಂದು 2 ಗಂಟೆಯಲ್ಲಿ ಕೊಡುವರು.!

ಇನ್ನು ಕೆಲವರು ಮನಸ್ಸಿಗೆ ಬಂದಷ್ಟು ಹಣವನ್ನು ದೇವರ ಹುಂಡಿಗೆ ಹಾಕುತ್ತಾರೆ. ಆದರೆ ನಿಜವಾಗಿಯೂ ಎಷ್ಟು ಹಣ ಹಾಕಬೇಕು. ಯಾವೆಲ್ಲ ದೋಷಗಳು ಪರಿಹಾರವಾಗುತ್ತದೆ. ಇದು ಯಾವ ರೀತಿಯ ಫಲಗಳನ್ನು ನೀಡುತ್ತದೆ ಎಂಬುದನ್ನು ತಿಳಿದುಕೊಂಡಿರಬೇಕು. ಏಕೆಂದರೆ ಕೆಲ ವೊಂದು ಸಮಸ್ಯೆಗಳ ನಿವಾರಣೆಗೆ ಇಂತಿಷ್ಟೇ ಹಣವನ್ನು ಅರ್ಪಿಸಬೇಕಾಗುತ್ತದೆ.

ಹಾಗಾಗಿ ಎಂತಹ ಕಷ್ಟ ಬಂದಾಗ ಎಷ್ಟು ಹಣವನ್ನು ದೇವರಿಗೆ ನೀಡಬೇಕು ಅದನ್ನು ಸಂಕಲ್ಪ ಪೂರ್ವಕವಾಗಿ ಹೇಗೆ ಅರ್ಪಿಸಬೇಕು ಎಂದು ಈ ದಿನ ಸಂಪೂರ್ಣವಾಗಿ ತಿಳಿಯೋಣ. ಹೇಗಿದ್ದರೂ ನಮ್ಮ ಕಷ್ಟ ಸಂಕಷ್ಟಗಳನ್ನು ಪರಿಹರಿಸು ಎಂದು ದೇವರಲ್ಲಿ ಪ್ರಾರ್ಥಿಸಿ ಹುಂಡಿಗೆ ಹಣವನ್ನು ಹಾಕುತ್ತೇವೆ. ಹಾಕುವ ಮೊದಲು ನಮ್ಮ ಕೋರಿಕೆ ಇಷ್ಟಾರ್ಥಗಳಿಗೆ ತಕ್ಕ ಪ್ರತಿಫಲ ಸಿಗಬೇಕೆಂದರೆ ಈ ವಿಧಾನಗಳನ್ನು ಅನುಸರಿಸುವುದು ಬಹಳ ಮುಖ್ಯವಾಗಿರುತ್ತದೆ.

* 21 ಮಹಾ ಗಣಪತಿಯ ಸಂಖ್ಯೆ ಹಾಗಾಗಿ ಗಣೇಶನ ಆಲಯಕ್ಕೆ ಹೋದಾಗ 21 ರೂಪಾಯಿಗಳನ್ನು ಅರ್ಪಿಸಿದರೆ ದುರಾದೃಷ್ಟ ದೂರವಾಗುತ್ತದೆ. ಪ್ರತಿ ಕೆಲಸದಲ್ಲಿಯೂ ವಿಘ್ನ ಬರುವುದು ದೂರವಾಗಿ ಅದೃಷ್ಟ ಪ್ರಾಪ್ತಿಯಾಗುತ್ತದೆ.
* ನೀವು ಏಳು ರೂಪಾಯಿಗಳನ್ನು ದೇವರ ಹುಂಡಿಗೆ ಹಾಕಿದರೆ ತುಂಬಾ ಒಳ್ಳೆಯದು. ಇದರಿಂದ ಅನಾರೋಗ್ಯದ ಸಮಸ್ಯೆಗಳು ದೂರವಾಗುತ್ತದೆ.

ಈ ಸುದ್ದಿ ಓದಿ:- ಸಂಬಂಧಿಕರ ಕಷ್ಟದ ಸಮಯದಲ್ಲಿ ಆಗುವವರು ಈ 4 ರಾಶಿಯವರು ಮಾತ್ರ.!

* 11 ಚಂದ್ರನಿಗೆ ಪ್ರಿಯವಾದ ಸಂಖ್ಯೆ. ಹಾಗಾಗಿ 11 ರೂಪಾಯಿಯನ್ನು ದೇವರಿಗೆ ಅರ್ಪಣೆ ಮಾಡುವುದರಿಂದ ಮಾನಸಿಕ ಸಮಸ್ಯೆಗಳಿದ್ದಲ್ಲಿ ಬೇಗ ಗುಣಮುಖವಾಗುತ್ತದೆ.
* ಶತ್ರು ಭಾದೆ ಮತ್ತು ಶನಿ ದೋಷ ದೂರವಾಗಲು 9 ರೂಪಾಯಿಯನ್ನು ದೇವರ ಹುಂಡಿಗೆ ಹಾಕಬೇಕು. ನವರಾತ್ರಿಯಲ್ಲಿ ದಿನಗಳು 9 ಹಾಗಾಗಿ ಈ ಸಂಖ್ಯೆಯ ಹಣವನ್ನು ದೇವರಹುಂಡಿಗೆ ಹಾಕುವುದರಿಂದ ಶತ್ರುಗಳ ಸಮಸ್ಯೆ ಇದ್ದಲ್ಲಿ ಪರಿಹಾರ ಗೊಳ್ಳುತ್ತದೆ ಎನ್ನಲಾಗುತ್ತದೆ.

* ಕುಟುಂಬ ರಕ್ಷಣೆಗೆ ದುರ್ಗಾದೇವಿಯ ಆಲಯಕ್ಕೆ ಹೋದಾಗ ಮರೆ ಯದೆ 12 ರೂಪಾಯಿಗಳನ್ನು ಹುಂಡಿಗೆ ಹಾಕಿ ಬನ್ನಿ ಇದರಿಂದ ಕುಟುಂಬಕ್ಕೆ ಅಮ್ಮನವರ ರಕ್ಷಣೆ ಪ್ರಾಪ್ತಿಯಾಗುತ್ತದೆ.
* ಗುರು ಗ್ರಹದ ದೋಷ ಪರಿಹಾರಕ್ಕೆ 54 ರೂಪಾಯಿಗಳನ್ನು ಹುಂಡಿಗೆ ಹಾಕಿ. ಇದರಿಂದ ಧನ ಲಾಭ ಮತ್ತು ಎಲ್ಲಾ ಕೆಲಸದಲ್ಲಿಯೂ ಜಯ ಪ್ರಾಪ್ತಿಯಾಗುತ್ತದೆ.

* ಜಾತಕ ದೋಷ ಇದ್ದಲ್ಲಿ ದೇವಸ್ಥಾನಕ್ಕೆ ಹೋದಾಗ 108 ರೂಪಾಯಿಗಳನ್ನು ಹುಂಡಿಗೆ ಹಾಕಿ ಬನ್ನಿ. ಹೀಗೆ ಮಾಡುವುದರಿಂದ ನಿಮ್ಮ ಕೋರಿಕೆ ಗಳು ಈಡೇರುವುದರ ಜೊತೆಗೆ ದೋಷಗಳಿಂದ ಮುಕ್ತಿ ಸಿಗುತ್ತದೆ. ಜೊತೆಗೆ 108 ಶ್ರೀಚಕ್ರದ ಸಂಕೇತವು ಮತ್ತು ವಿಶ್ವದ ಮೂಲವೂ ಕೂಡ ಹೌದು. ದೇಗುಲದಲ್ಲಿ 108 ರೂಪಾಯಿಗಳನ್ನು ಅರ್ಪಿಸಿದರೆ ಸಕಲ ಕೋರಿಕೆಗಳು ಈಡೇರುತ್ತದೆ. ಸಕಲ ಸಿದ್ಧಿಗಳು ಕೂಡ ಪ್ರಾಪ್ತಿಯಾಗುತ್ತದೆ.
* ಸಪ್ತಜನ್ಮಗಳ ಪಾಪಗಳು ದೂರವಾಗಲು 116 ರೂಪಾಯಿಗಳನ್ನು ದೇವರ ಹುಂಡಿಗೆ ಹಾಕಬೇಕು.

News
WhatsApp Group Join Now
Telegram Group Join Now

Post navigation

Previous Post: ಹಿಂದಿನ ಕಾಲದ ಶಾಸ್ತ್ರ ಶಕುನ ಸಂಪ್ರದಾಯಗಳು ತಪ್ಪದೆ ತಿಳಿದುಕೊಳ್ಳಿ……..||
Next Post: ಪೂಜೆ ಮಾಡುವಾಗ ಕಣ್ಣೀರು ಆಕಳಿಕೆ, ನಿದ್ರೆ, ಕೆಟ್ಟ ಆಲೋಚನೆಗಳು ಬಂದರೆ ಏನು ಸಂಕೇತ.? ಪರಿಹಾರ ಏನು ನೋಡಿ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore