Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಮೂರು ರೂಪಾಯಿ ಹರಕೆ ಕಟ್ಟಿದ್ರೆ ಸಮಸ್ಯೆಗಳು ಕ್ಷಣದಲ್ಲಿ ಪರಿಹಾರವಾಗುತ್ತದೆ.!

Posted on November 12, 2023 By Kannada Trend News No Comments on ಮೂರು ರೂಪಾಯಿ ಹರಕೆ ಕಟ್ಟಿದ್ರೆ ಸಮಸ್ಯೆಗಳು ಕ್ಷಣದಲ್ಲಿ ಪರಿಹಾರವಾಗುತ್ತದೆ.!

 

ಸಾಮಾನ್ಯವಾಗಿ ನಾವೆಲ್ಲರೂ ಕೂಡ ಯಾವುದೇ ಒಂದು ಒಳ್ಳೆಯ ಕೆಲಸ ಮಾಡಬೇಕು ಎಂದರೆ ದೇವರ ಮೊರೆ ಹೋಗುವುದು ಸತ್ಯ ಹೌದು ನಮ್ಮ ಹಿಂದೂ ಸಂಪ್ರದಾಯದಲ್ಲಿ ಪ್ರತಿಯೊಬ್ಬರು ಎಲ್ಲ ದೇವಾನುದೇವತೆ ಗಳನ್ನು ಅಷ್ಟೇ ಭಕ್ತಿಯಿಂದ ಆರಾಧನೆ ಮಾಡುತ್ತಾರೆ. ಅವರು ಮಾಡುವ ಎಲ್ಲಾ ಕೆಲಸಗಳಲ್ಲಿಯೂ ಅಭಿವೃದ್ಧಿ ಯಶಸ್ಸು ಸಿಗುತ್ತದೆ ಎನ್ನುವ ನಂಬಿಕೆ ಅವರಲ್ಲಿ ಇದೆ.

ಆದ್ದರಿಂದ ಎಲ್ಲರೂ ಕೂಡ ಯಾವುದೇ ಕೆಲಸ ಕಾರ್ಯ ಮಾಡುತ್ತಿದ್ದರು ಯಾವುದೇ ಶುಭ ಸಮಾರಂಭದಲ್ಲಿಯೂ ಕೂಡ ದೇವರನ್ನು ಧ್ಯಾನಿಸಿ ಆನಂತರ ಬೇರೆ ಕೆಲಸಗಳನ್ನು ಮಾಡುವು ದಕ್ಕೆ ಮುಂದಾಗುತ್ತಾರೆ ಹೌದು. ಅದು ಅವರ ಇಷ್ಟದ ದೇವರಾಗಿರ ಬಹುದು ಅವರ ಕುಲ ದೇವರಾಗಿರಬಹುದು ಅಥವಾ ಇನ್ಯಾವುದೇ ದೇವರಾಗಿರಬಹುದು ಆ ದೇವರುಗಳ ಆರಾಧನೆಯನ್ನು ಮಾಡಿ ಅವರ ಕೆಲಸ ಕಾರ್ಯ ಪ್ರಾರಂಭ ಮಾಡುವುದು ಖಚಿತ.

ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ಯಾರು ಏನೇ ಕಷ್ಟ ಇದ್ದರೂ ಕೂಡ ಈಗ ನಾವು ಹೇಳುವಂತಹ ಈ ದೇವಸ್ಥಾನಕ್ಕೆ ಹೋಗಿ ನೀವು ಕೇವಲ ಮೂರು ರೂಪಾಯಿ ಹರಕೆ ಕಟ್ಟಿ ಬಂದರೆ ಸಾಕು ನಿಮ್ಮ ಎಲ್ಲಾ ಕಷ್ಟಗಳು ಸಹ ಸಂಪೂರ್ಣವಾಗಿ ದೂರವಾಗುತ್ತದೆ ಎನ್ನುವ ನಂಬಿಕೆ ಇಲ್ಲಿಯ ಭಕ್ತಾದಿಗಳಲ್ಲಿ ಇದೆ.

ಆದ್ದರಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಈ ದೇವಸ್ಥಾನಕ್ಕೆ ಬಂದು ತಮ್ಮ ಕಷ್ಟಗಳನ್ನು ದೂರ ಮಾಡಿಕೊಳ್ಳುವಲ್ಲಿ ಮುಂದಾಗಿದ್ದಾರೆ. ಯಾವುದೇ ಹಣಕಾಸಿನ ಸಮಸ್ಯೆ ಯಾಗಿರಲಿ ಮನೆಯಲ್ಲಿ ಜಗಳ ಕಲಹ ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ನಷ್ಟ ಉಂಟಾಗುತ್ತಿದ್ದರೆ.

ದೃಷ್ಟಿ ದೋಷ, ಮಾ.ಟ ಮಂ.ತ್ರ, ವಾಮಾಚಾರ, ಹೀಗೆ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಸಹ ಅದನ್ನು ನೀವು ಈ ದೇವಸ್ಥಾನಕ್ಕೆ ಬರುವುದರ ಮೂಲಕ ಇಲ್ಲಿ ಹರಕೆ ಕಟ್ಟಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಸಹ ಸಂಪೂರ್ಣವಾಗಿ ದೂರ ಮಾಡಿಕೊಳ್ಳಬಹುದು.

ಹಾಗಾದರೆ ಇಷ್ಟೆಲ್ಲಾ ಪವಾಡವನ್ನು ಸೃಷ್ಟಿಸುತ್ತಿರುವಂತಹ ಆ ದೇವಸ್ಥಾನ ಯಾವುದು ಆ ದೇವಸ್ಥಾನದಲ್ಲಿ ನೆಲೆಸಿರುವಂತಹ ದೇವಿ ಯಾರು ಈ ದೇವಸ್ಥಾನದ ವಿಳಾಸ ಯಾವುದು? ಏನು ಎನ್ನುವುದರ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಯೋಣ.

ಈ ದಿನ ನಾವು ಹೇಳಲು ಹೊರಟಿರುವಂತಹ ಈ ಶಕ್ತಿಪೀಠ ದೇವಸ್ಥಾನದ ಹೆಸರು ಶ್ರೀ ಭದ್ರಕಾಳಿ ಶಕ್ತಿ ಪೀಠ ದೇವಸ್ಥಾನ. ಈ ದೇವಸ್ಥಾನ ಇರುವುದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕು, ಬೆಂಗಳೂರು ಕೋಲಾರ ಹೆದ್ದಾರಿಯ ತಾವರೆಕೆರೆ ಹತ್ತಿರ ಇರುವ ಕಾಳಪ್ಪನಹಳ್ಳಿ ಗ್ರಾಮ. ಬೆಂಗಳೂರಿನಿಂದ ಸರಿ ಸುಮಾರು 50 ಕಿಲೋಮೀಟರ್ ಸಮೀಪದಲ್ಲಿದೆ ಹಾಗೂ ಹೊಸಕೋಟೆಯಿಂದ ಸರಿ ಸುಮಾರು 16 ಕಿಲೋಮೀಟರ್ ಸಮೀಪದಲ್ಲಿದೆ.

ಈ ದೇವಸ್ಥಾನದಲ್ಲಿ ಮಂಗಳವಾರ ಮತ್ತು ಶುಕ್ರವಾರ 5 ವಾರಗಳ ಕಾಲ 9 ನಿಂಬೆಹಣ್ಣಿನ ದೀಪ ಹಾಗೂ ಕುಂಬಳಕಾಯಿ ದೀಪ ಹಚ್ಚಿದರೆ ಸಾಕು ನಿಮಗೆ ಎಂಥದ್ದೇ ಸಮಸ್ಯೆಗಳಿದ್ದರೂ ಪರಿಹಾರವಾಗುವುದು ಖಚಿತ. ಅದೆಷ್ಟೋ ವರ್ಷದಿಂದ ಮದುವೆಯಾಗದೆ ಇರುವಂತಹ ಜನರಿಗೆ ಈ ದೇವಸ್ಥಾನಕ್ಕೆ ಬಂದು ಹರಕೆ ಮಾಡಿ ಹೋಗುವುದರ ಮೂಲಕ ಮದುವೆ ಸಹ ಆಗಿದೆ. ಮಕ್ಕಳಾಗದೇ ಇರುವಂತಹ ಜನರು ಈ ದೇವಸ್ಥಾನಕ್ಕೆ ಬಂದು ಹೋದ ಒಂದು ವರ್ಷದೊಳಗೆ ಮಕ್ಕಳು ಕೂಡ ಆಗಿದೆ.

ಎಷ್ಟೇ ಹಣ ಇದ್ದರೂ ಮನೆಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎನ್ನುವವರು ಕೂಡ ಇಲ್ಲಿಗೆ ಬರುವುದರ ಮೂಲಕ ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ ಹಾಗೂ ಉದ್ಯೋಗ ಇಲ್ಲದೆ ಇರುವಂತಹ ಜನರು ಕೂಡ ಈ ದೇವಸ್ಥಾನಕ್ಕೆ ಬಂದು ಹೋದ ಮೇಲೆ ಸರ್ಕಾರಿ ಕೆಲಸ ಸಿಕ್ಕಿರುವಂತಹ ಉದಾಹರಣೆಗಳು ಸಹ ಇದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

Useful Information
WhatsApp Group Join Now
Telegram Group Join Now

Post navigation

Previous Post: ಕಾರಣ ಇಲ್ದೆ ಇದ್ರು, ಸುಮ್ ಸುಮ್ನೆ ನಗ್ತಾರೆ, ನಾನು ಸುದೀಪ್ ಲೆವೆಲ್ ಗೆ ದುಡಿತೀನಿ ನಾನು ಬಿಗ್ ಬಾಸ್ ಗೆ ಹೋಗಿದ್ದೇ ದೊಡ್ಡ ಲಾಸ್ ಎಂದು ಓಪನ್ ಆಗಿ ಮಾತನಾಡಿದ ಆರ್ಯವರ್ಧನ್ ಗುರೂಜಿ.
Next Post: ಈ ಹೂವು ಕಂಡರೆ ಬಿಡಬೇಡಿ ಎಲ್ಲಾ ಸಾಲಗಳಿಂದ ಮುಕ್ತಿ ಪಡೆಯಲು ಈ ಹೂವನ್ನು ಮನೆಯ ಈ ಜಾಗದಲ್ಲಿ ಹೀಗೆ ಇಡಿ ಸಮಸ್ಯೆ ಕಳೆದು ಕೋಟ್ಯಾಧಿಪತಿಗಳಾಗುತ್ತಿರಾ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore