Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಮನೆಯಲ್ಲಿ ಎಲ್ಲರ ಕೆಲಸ ಶೀಘ್ರವಾಗಿ ನೆರವೇರಿ ಅದೃಷ್ಟ ಒಲಿಯಬೇಕೆಂದರೆ ಮುಖ್ಯ ದ್ವಾರದ ಮೇಲೆ ಈ ನಂಬರ್ ಬರೆದು, ದಿನ ನೋಡಿ.!

Posted on February 4, 2024 By Kannada Trend News No Comments on ಮನೆಯಲ್ಲಿ ಎಲ್ಲರ ಕೆಲಸ ಶೀಘ್ರವಾಗಿ ನೆರವೇರಿ ಅದೃಷ್ಟ ಒಲಿಯಬೇಕೆಂದರೆ ಮುಖ್ಯ ದ್ವಾರದ ಮೇಲೆ ಈ ನಂಬರ್ ಬರೆದು, ದಿನ ನೋಡಿ.!

 

ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಒಂದಲ್ಲ ಒಂದು ಸಂದರ್ಭದಲ್ಲಿ ಕಷ್ಟದ ಪರಿಸ್ಥಿತಿಗಳು ಬಂದೇ ಬರುತ್ತದೆ. ಆದರೆ ಆ ಕಷ್ಟಗಳೆಲ್ಲ ಸದಾ ಕಾಲ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಯಾವುದೇ ಕಷ್ಟ ಬಂದರೂ ಕೂಡ ಅದಕ್ಕೆ ಪರಿಹಾರ ಮಾರ್ಗ ಎನ್ನುವುದು ಇದ್ದೇ ಇರುತ್ತದೆ ಆದರೆ ಹೆಚ್ಚಿನ ಜನ ಇದರ ಬಗ್ಗೆ ಆಲೋಚನೆಯನ್ನು ಕೂಡ ಮಾಡುವುದಿಲ್ಲ.

ಕಷ್ಟ ಬಂದಿದೆ ಎಂದ ತಕ್ಷಣ ಕೆಲವೊಂದಷ್ಟು ಜನ ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗದೆ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ ಆದರೆ ಯಾರು ಕೂಡ ಈ ರೀತಿಯ ತಪ್ಪು ನಿರ್ಧಾರಗಳನ್ನು ಮಾಡಬಾರದು. ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗೂ ಕೂಡ ಒಂದಲ್ಲ ಒಂದು ರೀತಿಯ ಕಷ್ಟ ಇದ್ದೇ ಇರುತ್ತದೆ. ಅದೇ ರೀತಿಯಾಗಿ ಮನುಷ್ಯನಿಗೂ ಕೂಡ ಕೆಲವೊಂದಷ್ಟು ಕಷ್ಟದ ಪರಿಸ್ಥಿತಿಗಳು ಕಷ್ಟದ ಸಂದರ್ಭಗಳು ಇದ್ದೇ ಇರುತ್ತದೆ.

ಈ ಸುದ್ದಿ ಓದಿ:- ಈ ತಪ್ಪುಗಳನ್ನು ಮಾಡಿದರೆ ಮನೆಯಲ್ಲಿ ದರಿದ್ರತನ ಹೆಚ್ಚಾಗುತ್ತದೆ……

ಅದು ವ್ಯಾಪಾರ ವ್ಯವಹಾರದಲ್ಲಿ ನಷ್ಟವಾಗಿರಬಹುದು ಮನೆಯಲ್ಲಿ ಯಾವುದೇ ರೀತಿಯ ನೆಮ್ಮದಿಯ ವಾತಾವರಣ ಇಲ್ಲದೆ ಇರುವುದು, ಮನೆಯ ಸದಸ್ಯರ ನಡುವೆ ಭಿನ್ನಾಭಿ ಪ್ರಾಯ, ಗಂಡ ಹೆಂಡತಿ ನಡುವೆ ಮನಸ್ತಾಪ, ಹೀಗೆ ಪ್ರತಿಯೊಂದು ಕಷ್ಟದ ಪರಿಸ್ಥಿತಿಗಳು ಇದ್ದೇ ಇರುತ್ತದೆ. ಆದರೆ ಇವೆಲ್ಲದಕ್ಕೂ ಕೂಡ ಬಹಳ ಪ್ರಮುಖವಾದಂತಹ ಕಾರಣ ಏನು ಎಂದರೆ ನಾವು ನೆಲೆಸಿರುವಂತಹ ನಮ್ಮ ಮನೆಯ ವಾಸ್ತು.

ಅದರಲ್ಲಿಯೂ ನಮ್ಮ ಮನೆಯ ಮುಖ್ಯ ದ್ವಾರ ಇದೆಲ್ಲದಕ್ಕೂ ಕೂಡ ಬಹಳ ಪ್ರಮುಖವಾದ ಪಾತ್ರ ವಹಿಸುತ್ತದೆ. ಆದರೆ ಕೆಲವೊಂದಷ್ಟು ಜನ ಇದರ ಬಗ್ಗೆ ಯಾವುದೇ ರೀತಿಯ ನಂಬಿಕೆ ಯನ್ನು ಇಟ್ಟುಕೊಳ್ಳುವುದಿಲ್ಲ ಇದೆಲ್ಲಾ ಸುಳ್ಳು ಬೂಟಾಟಿಕೆ ಎಂದು ಹೇಳುತ್ತಿರುತ್ತಾರೆ. ಆದರೆ ನಮ್ಮ ಪ್ರತಿಯೊಂದು ಏಳಿಗೆ, ಇಳಿಕೆ ಎಲ್ಲವೂ ಕೂಡ ನಮ್ಮ ವಾಸ್ತುವಿನ ಮೇಲೆ ನಿಂತಿರುತ್ತದೆ ಎಂದು ವಾಸ್ತು ಶಾಸ್ತ್ರ ತಿಳಿಸುತ್ತದೆ.

ಈ ಸುದ್ದಿ ಓದಿ:- ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ 12 ಲಕ್ಷ ಪಡೆಯಬಹುದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

ಆದ್ದರಿಂದ ನಾವು ವಾಸಿಸುವಂತಹ ನಮ್ಮ ಮನೆಯ ವಾಸ್ತು ಸರಿಯಾದ ರೀತಿಯಲ್ಲಿ ಇದ್ದರೆ ಅದು ನಮಗೆ ಅನುಕೂಲವಾಗಿರುತ್ತದೆ ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿ ದಂತೆ ನಮ್ಮ ಮನೆಯಲ್ಲಿ ಯಾವುದೇ ರೀತಿಯ ಏಳಿಗೆಯಾಗುತ್ತಿಲ್ಲ, ನಾವು ಅಂದುಕೊಂಡ ಕೆಲಸಗಳು ಸರಿಯಾದ ಸಮಯಕ್ಕೆ ನಡೆಯುತ್ತಿಲ್ಲ ಎಂದರೆ ಈ ಒಂದು ಸಂಖ್ಯೆಯನ್ನು ನಿಮ್ಮ ಮನೆಯ ಮುಖ್ಯ ದ್ವಾರದ ಮೇಲೆ ಬರೆಯಬೇಕು ಹಾಗೂ ಅದನ್ನು ನೀವು ಪ್ರತಿನಿತ್ಯ ನೋಡುತ್ತಲೇ ಇರಬೇಕು ಇದರಿಂದ ನಿಮ್ಮ ಎಲ್ಲಾ ಕಷ್ಟಗಳು ಕೂಡ ದೂರವಾಗುತ್ತದೆ.

ಹಾಗಾದರೆ ಆ ಸಂಖ್ಯೆ ಯಾವುದು ಎಂದು ಈ ಕೆಳಗೆ ತಿಳಿಯೋಣ. ಆ ಒಂದು ಮನೆಯ ಒಡೆಯ ಅಥವಾ ಒಡತಿಯ ಜನ್ಮ ದಿನಾಂಕ ತಿಂಗಳು ವರ್ಷ ಇಷ್ಟನ್ನು ಕೂಡಿದರೆ ಯಾವ ಒಂದು ಸಂಖ್ಯೆ ಬರುತ್ತದೆಯೋ ಅದನ್ನು ನಿಮ್ಮ ಮನೆಯ ಮುಖ್ಯ ದ್ವಾರದ ಮೇಲೆ ಬರೆಯಬೇಕು.

ಈ ಸುದ್ದಿ ಓದಿ:- ಈ 10 ಔಷಧಗಳಿದ್ರೆ ಯಾವುದೇ ಕಾಯಿಲೆ ಬರೋದಿಲ್ಲ.! ಉತ್ತಮ ಆರೋಗ್ಯಕ್ಕಾಗಿ ಇದನ್ನು ಪಾಲಿಸಿ.!

ಈ ರೀತಿ ಬರೆಯುವುದರಿಂದ ನಿಮ್ಮ ಮನೆಯಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾಗುವುದಿಲ್ಲ ಎಲ್ಲದಕ್ಕೂ ಪರಿಹಾರ ಸಿಗುತ್ತದೆ ಇದರ ಜೊತೆಗೆ ನೀವು ಮನೆಯಲ್ಲಿ ಹಿರಿಯರಿಗೆ ಗೌರವವನ್ನು ಕೊಡಬೇಕು, ಮನೆಯಲ್ಲಿ ಸದಾ ನಗು ಮುಖದಿಂದ ಇರಬೇಕು, ಮನೆಯಲ್ಲಿ ಯಾವುದೇ ರೀತಿಯ ಕೆಟ್ಟ ಪದಗಳ ಉಚ್ಚಾರಣೆ ಮಾಡಬಾರದು.

ಹಾಗೂ ಬಹಳ ಮುಖ್ಯವಾಗಿ ಮನೆಯಲ್ಲಿರುವಂತಹ ಹಿರಿಯರಿಗೆ ಗೌರವವನ್ನು ಕೊಡುವುದರ ಮೂಲಕ ನೀವು ಒಳ್ಳೆಯ ರೀತಿಯಲ್ಲಿ ನಡೆದುಕೊಂಡರೆ ನಿಮ್ಮ ಮನೆಗೆ ಯಾವುದೇ ರೀತಿಯ ಕಷ್ಟದ ಪರಿಸ್ಥಿತಿಗಳು ಕೂಡ ಬರುವುದಿಲ್ಲ.

ಈ ಸುದ್ದಿ ಓದಿ:- ಯಾವ ರಾಶಿಯವರು ಯಾವ ವಯಸ್ಸಿನಲ್ಲಿ ಶ್ರೀಮಂತರಾಗುತ್ತಾರೆ.! ಎಲ್ಲಾ ರಾಶಿಯವರ ಸಂಪೂರ್ಣ ಮಾಹಿತಿ.!

ಹಾಗೂ ಮನೆಯ ಮುಖ್ಯ ದ್ವಾರದ ಮುಂದೆ ಒಂದು ಮಣ್ಣಿನ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದರ ಒಳಗೆ ಹೂ ವನ್ನು ಹಾಕಿ ಇಡುವುದರಿಂದ ಮನೆಗೆ ಒಂದು ಪಾಸಿಟಿವ್ ಎನರ್ಜಿಯನ್ನು ಬರಮಾಡಿಕೊಳ್ಳಬಹುದು. ಹೀಗೆ ಈ ಎಲ್ಲಾ ನಿಯಮಗಳನ್ನು ಅನುಸರಿಸುವುದರಿಂದ ನೀವು ಅಂದುಕೊಂಡಂತಹ ಎಲ್ಲಾ ಕೆಲಸಗಳಲ್ಲಿಯೂ ಕೂಡ ಯಶಸ್ಸನ್ನು ಸಾಧಿಸಬಹುದು.

Useful Information
WhatsApp Group Join Now
Telegram Group Join Now

Post navigation

Previous Post: ಈ ತಪ್ಪುಗಳನ್ನು ಮಾಡಿದರೆ ಮನೆಯಲ್ಲಿ ದರಿದ್ರತನ ಹೆಚ್ಚಾಗುತ್ತದೆ……
Next Post: ತಂದೆಯ ಆಸ್ತಿ ಹೆಣ್ಣು ಮಕ್ಕಳಿಗೆ ಯಾವಾಗ ಸಿಗುವುದಿಲ್ಲ ಗೊತ್ತ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore