Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಬರ ಪರಿಹಾರ ಹಣ ಪಡೆಯಲು ಎಲ್ಲ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ ಇಲ್ಲ ಅಂದ್ರೆ ನಿಮ್ಮ ಖಾತೆಗೆ ಹಣ ಬರಲ್ಲ.!

Posted on November 14, 2023 By Kannada Trend News No Comments on ಬರ ಪರಿಹಾರ ಹಣ ಪಡೆಯಲು ಎಲ್ಲ ರೈತರಿಗೆ ಈ ಕೆಲಸ ಮಾಡುವುದು ಕಡ್ಡಾಯ ಇಲ್ಲ ಅಂದ್ರೆ ನಿಮ್ಮ ಖಾತೆಗೆ ಹಣ ಬರಲ್ಲ.!

 

ಕರ್ನಾಟಕ ರಾಜ್ಯದಾದ್ಯಂತ ಇರುವ ರಾಜ್ಯದ ಎಲ್ಲಾ ರೈತರಿಗೆ ರಾಜ್ಯದ ಕಂದಾಯ ಸಚಿವರಾಗಿರುವಂತಹ ಕೃಷ್ಣ ಭೈರೇಗೌಡ ಅವರು ಬರ ಪೀಡಿತ ಜಿಲ್ಲೆಗಳ ಹಾಗೂ ತಾಲೂಕುಗಳ ರೈತರಿಗೆ ಮುಂದಿನ 15 ದಿನಗಳ ಒಳಗಾಗಿ ಈ ಕೆಲಸ ಮಾಡಿಕೊಳ್ಳಲು ಕಡ್ಡಾಯವೆಂದು ಸೂಚಿಸಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರದಿಂದ ಬರ ಪರಿಹಾರ ಹಣ ಬಿಡುಗಡೆ ಮಾಡಲಾಗಿದ್ದು ಬರಪೀಡಿತ ಜಿಲ್ಲೆಗಳ ರೈತರು ಹಾಗೂ ಆಯಾ ಬರಪೀಡಿತ ತಾಲೂಕುಗಳು ಸೇರಿದಂತಹ ಪ್ರತಿಯೊಬ್ಬ ರೈತನಿಗೂ ಕೂಡ ನಿಯಮ ಹಾಗೂ ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು ಇಲ್ಲವಾದರೆ ನಿಮ್ಮ ಖಾತೆಗೆ ಹಣ ಬರುವುದಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು ರೈತರು ಮಳೆ ಇಲ್ಲದೆ ಕಂಗಾಲಾಗಿದ್ದಾರೆ ಹಾಗಾಗಿ ಪ್ರತಿಯೊಬ್ಬ ರೈತರ ಖಾತೆಗಳಿಗೆ ಸರ್ಕಾರ ದಿಂದ ಬರ ಪರಿಹಾರ ಹಣವನ್ನು ಹಾಕಲು ನಿರ್ಧರಿಸಲಾಗಿದ್ದು ಆಯಾ ಜಿಲ್ಲಾಧಿಕಾರಿಗಳಿಗೆ ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೇರಿದಂತೆ ಕಂದಾಯ ನಿರೀಕ್ಷಕರಿಗೂ ಸಹ ರಾಜ್ಯ ಸರ್ಕಾರದಿಂದ ಅಧಿಕೃತವಾದ ಆದೇಶವನ್ನು ಹೊರಡಿಸಲಾಗಿದ್ದು.

ರೈತರಿಗೆ ಈ ಕೆಲಸ ಕಡ್ಡಾಯವಾಗಿ ಮಾಡಿಸಿಕೊಳ್ಳಲು ಈ ಮೇಲೆ ಹೇಳಿದ ಅಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ. ಅದಕ್ಕಾಗಿ ಪ್ರತಿಯೊಬ್ಬ ರೈತರು ಸಹ ಇದೆ ಮುಂದಿನ 15 ದಿನಗಳ ಒಳಗಾಗಿ ಕಡ್ಡಾಯವಾಗಿ ರೈತರು ಈ ಕೆಲಸ ಮಾಡಿದರೆ ಮಾತ್ರ ನಿಮ್ಮ ಖಾತೆಗೆ ರಾಜ್ಯ ಸರ್ಕಾರದಿಂದ ಬರುವಂತಹ ಬರ ಪರಿಹಾರ ಹಣ ಜಮಾ ಆಗುತ್ತದೆ.

ಇಲ್ಲವಾದರೆ ನಿಮಗೆ ಯಾವುದೇ ರೀತಿಯ ಹಣ ಬರುವುದಿಲ್ಲ. ಬರ ಪರಿಹಾರ ಹಣ ಹಾಕುತ್ತಿರುವ ಕಂದಾಯ ಸಚಿವರಾಗಿರುವಂತಹ ಕೃಷ್ಣ ಭೈರೇಗೌಡ ಅವರು ರೈತರಿಗೆ ಇದು ತುಂಬಾ ಅನುಕೂಲವಾಗಬೇಕು, ಹಾಗೂ ಯಾರೆಲ್ಲ ರೈತರು ಬರಗಾಲದಿಂದ ತಮ್ಮ ಬೆಳೆಗಳಲ್ಲಿ ನಷ್ಟ ಅನುಭವಿಸಿರುತ್ತಾರೋ ಅವರೆಲ್ಲರೂ ಕೂಡ ಈ ಒಂದು ಯೋಜನೆಯನ್ನು ಪಡೆದುಕೊಳ್ಳಬೇಕು ಎನ್ನುವುದರ ಮೂಲ ಉದ್ದೇಶ ಇದಾಗಿದೆ.

ಆದ್ದರಿಂದ ಪ್ರತಿಯೊಬ್ಬ ರೈತರು ಅಂದರೆ ಬರಪೀಡಿತ ರೈತರು 15 ದಿನಗಳ ಒಳಗಾಗಿ ಈ ಕೆಲಸ ಮಾಡುವುದು ಬಹಳ ಮುಖ್ಯವಾಗಿರುತ್ತದೆ ಹಾಗಾದರೆ 15 ದಿನಗಳ ಒಳಗಾಗಿ ಯಾವ ಕೆಲವು ಪ್ರಮುಖವಾದಂತಹ ವಿಧಾನ ಅನುಸರಿಸಿ ಹಣ ಬರುವ ರೀತಿ ಮಾಡಿಕೊಳ್ಳಬೇಕಾಗುತ್ತದೆ ಎಂದು ನೋಡುವುದಾದರೆ.

ಹೌದು ಬರಪೀಡಿತ ರೈತರು ಎನ್ನುವಂತಹ ಮಾಹಿತಿಯು ಪ್ರೂಫ್ ಐಡಿಯಲ್ಲಿ ದಾಖಲಾಗಿರುವoತಹ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವರಾಗಿರು ವಂತಹ ಕೃಷ್ಣ ಭೈರೇಗೌಡ ಅವರು ಹೇಳಿದ್ದರು.

ಸುದ್ದಿ ಗಾರರ ಜೊತೆ ಮಾತನಾಡಿದಂತಹ ಸಚಿವ ಕೃಷ್ಣಭೈರೇಗೌಡ ಅವರು ರೈತರಿಗೆ ಪರಿಹಾರ ಪಾವತಿ ಮಾಡುವ ವೇಳೆ ಪ್ರೂಫ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿಯ ಆಧಾರದ ಮೇಲೆ ಅಂದರೆ ಅ ಜಮೀನು ಅವರ ಹೆಸರಿನಲ್ಲಿಯೇ ಇದೆಯಾ ಅದು ಭರ ಪೀಡಿತ ಭೂಮಿಯ ಹೀಗೆ ಎಲ್ಲಾ ದಾಖಲಾತಿಗಳನ್ನು ನೋಡಿದ ಮೇಲೆ ಅದರ ಆಧಾರದ ಮೇಲೆ ಮಾಡ ಲಾಗುತ್ತದೆ ಎಂದರು.

ಹಾಗಾಗಿ ಈ ರೀತಿ ದಾಖಲಾತಿಗಳನ್ನು ಹೊಂದಿರು ವಂತಹ ರೈತರು ಮುಂದಿನ 15 ದಿನಗಳ ಒಳಗಾಗಿ ಪ್ರೂಫ್ ದತ್ತಾಂಶದಲ್ಲಿ ಭರ್ತಿ ಮಾಡಿಸಿ ಅಧಿಕಾರಿಗಳ ಲಾಭದ ಹಿತಾಸಕ್ತಿ ಹಾಗೂ ಅಕ್ರಮದ ಹಿನ್ನೆಲೆ ನೈಜ ಫಲಾನುಭವಿಗಳಿಗೆ ಪರಿಹಾರದ ಹಣ ತಲುಪುವಂತಾಗು ತ್ತದೆ. ಹಾಗಾಗಿ ಈ ಎಲ್ಲಾ ದಾಖಲಾತಿಗಳನ್ನು ಸರಿಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆಯನ್ನು ನೀಡಲಾಗಿದೆ.

 

Useful Information
WhatsApp Group Join Now
Telegram Group Join Now

Post navigation

Previous Post: 10th, ITI ಪಾಸ್ ಆಗಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್.! ರೈಲ್ವೇ ಇಲಾಖೆಯಲ್ಲಿ ನೇರ ನೇಮಕಾತಿ ಆಸಕ್ತರು ಅರ್ಜಿ ಸಲ್ಲಿಸಿ.
Next Post: ಧರೆಗಿಳಿದ ಅಮೃತ ಈ ಗಿಡ.! ಈ ಎಲೆಯಲ್ಲಿ ಎಷ್ಟೆಲ್ಲಾ ಔಷಧೀಯ ಗುಣಗಳಿವೆ ನೋಡಿ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore