Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ, ಮಾಸಿಕ ವೇತನ 1,00,000 ರೂಪಾಯಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

Posted on August 16, 2023 By Kannada Trend News No Comments on ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ, ಮಾಸಿಕ ವೇತನ 1,00,000 ರೂಪಾಯಿ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.!

 

ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸರ್ಸ್ (ಸ್ಕೇಲ್-1) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ಎಲ್ಲಾ ಸಾರ್ವಜನಿಕರಿಗೆ ಗುಡ್‌ ನ್ಯೂಸ್, ಸರ್ಕಾರದಿಂದ ದ್ವಿಚಕ್ರ ವಾಹನಗಳ ಉಚಿತ ವಿತರಣೆ, ಆಸಕ್ತರು ಈಗಲೇ ಅರ್ಜಿ ಹಾಕಿ

ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಆಫೀಸರ್ಸ್ (ಸ್ಕೇಲ್-1) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

* ಇಲಾಖೆ ಹೆಸರು: ಕರ್ನಾಟಕ ಬ್ಯಾಂಕ್ – Karnataka Bank
* ಹುದ್ದೆಗಳ ಹೆಸರು: ಆಫೀಸರ್ಸ್ (ಸ್ಕೇಲ್-1)
* ಒಟ್ಟು ಹುದ್ದೆಗಳು : ತಿಳಿಸಿಲ್ಲ
* ಅರ್ಜಿ ಸಲ್ಲಿಸುವ ಬಗೆ : ಆನ್ಲೈನ್

ಹೊಸ ಬಿಸಿನೆಸ್ ಮಾಡುವ ಇಚ್ಛೆ ಇರುವ ಯುವಕ & ಯುವತಿಯರಿಗೆ ಗುಡ್ ನ್ಯೂಸ್ ಕೇವಲ 7 ದಿನದಲ್ಲಿ ಸಿಗಲಿದೆ ಸರ್ಕಾರದಿಂದ ಸಾಲ.!

ವಿದ್ಯಾರ್ಹತೆ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿದ್ಯಾಸಂಸ್ಥೆಯಿಂದ ಅಥವಾ ಮಂಡಳಿಯಿಂದ ಅಭ್ಯರ್ಥಿಗಳು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು (ಪೋಸ್ಟ್ ಗ್ರ್ಯಾಜುಯೆಟ್ ಡಿಪ್ಲೊಮಾ/ 1 ವರ್ಷ ಎಕ್ಸಿಕ್ಯೂಟಿವ್ ಎಂಬಿಎ ಹೊರತುಪಡಿಸಿ). / ಅಗ್ರಿಕಲ್ಚರಲ್ ಸೈನ್ಸ್, ಕಾನೂನು ಪದವೀಧರರು ಅರ್ಜಿ ಸಲ್ಲಿಸಬಹುದು. ಎಂಬಿಎ (ಮಾರ್ಕೆಟಿಂಗ್/ಫೈನಾನ್ಸ್) ಪದವೀಧರರಿಗೆ ಆದ್ಯತೆ ನೀಡಲಾಗಿದೆ.

ವಯೋಮಿತಿ:

ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಿನಾಂಕ 01/08/2023ಕ್ಕೆ ಒಳಗೊಂಡಂತೆ ಗರಿಷ್ಠ 28 ವರ್ಷ ವಯೋಮಾನ ಮೀರಿರಬಾರದು.
(ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.)

ಹೆಣ್ಣು ಮಕ್ಕಳು ಮನೆಯಲ್ಲಿ ಪೂಜೆ ಮಾಡುವಾಗ ಯಾವುದೇ ಕಾರಣಕ್ಕೂ ಗಂಟೆ ಬಾರಿಸಬಾರದು ಯಾಕೆ ಗೊತ್ತಾ.? ಇದರ ಹಿಂದಿರುವ ಕಾರಣಗಳೇನು.? ನೋಡಿ

ವೇತನಶ್ರೇಣಿ;-

ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,00,000 ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ;-

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಬಹುದು.

ಅರ್ಜಿ ಶುಲ್ಕ

* ಎಸ್ಸಿ, ಎಸ್ಟಿ ಅಭ್ಯರ್ಥಿಗಳು – 700 ರೂ‌.
* ಉಳಿದ ಅಭ್ಯರ್ಥಿಗಳು – 800 ರೂ‌.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.)

ಸೈಲೆಂಟಾಗೇ ಜೀವ ಬ-ಲಿ ಪಡೆಯುತ್ತೆ ಈ ʻಸೈಲೆಂಟ್ ಹಾರ್ಟ್ ಅಟ್ಯಾಕ್ʼ ಇದು ಹೇಗೆ ಬರುತ್ತೆ, ಇದರ ಲಕ್ಷಣಗಳೇನು.? ಇಂಥ ಲಕ್ಷಣ ನಿಮಗೆ ಇದ್ಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.

ಆಯ್ಕೆ ವಿಧಾನ:-
ಆನ್‌ಲೈನ್‌ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು
ಬೆಂಗಳೂರು, ಧಾರವಾಡ/ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಮುಂಬೈ, ದೆಹಲಿ, ಚೆನೈ

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಆಗಸ್ಟ್ 12, 2023
ಅರ್ಜಿ ಸಲ್ಲಿಸಲು ಕೊನೆಯ

ಗೃಹಲಕ್ಷ್ಮಿ ಯೋಜನೆಯ ಅನರ್ಹರ ಪಟ್ಟಿ ಬಿಡುಗಡೆ ಇಂಥವರಿಗೆ 2,000 ಸಿಗಲ್ಲ, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.! : ಆಗಸ್ಟ್ 26, 2023

Job News
WhatsApp Group Join Now
Telegram Group Join Now

Post navigation

Previous Post: ಗೃಹಲಕ್ಷ್ಮಿ ಯೋಜನೆಯ ಅನರ್ಹರ ಪಟ್ಟಿ ಬಿಡುಗಡೆ ಇಂಥವರಿಗೆ 2,000 ಸಿಗಲ್ಲ, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದಿಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ.!
Next Post: ಈ ಫಲಾನುಭವಿಗಳ ರೇಷನ್ ಕಾರ್ಡ್ ರದ್ದು ಜೊತೆಗೆ ಅನ್ನಭಾಗ್ಯ ಅಕ್ಕಿಯೂ ಇಲ್ಲ, ಹಣವೂ ಸಿಗಲ್ಲ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore