ಕೆ.ಜಿ.ಎಫ್ ಸಿನಿಮಾ ಹಿರಿಯ ಕಲಾವಿದ ಕೃಷ್ಣೋಜಿರಾವ್
ಕೆಜಿಎಫ್ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿದ ನಟ ಕೃಷ್ಣೋಜಿ ರಾವ್ ಅವರು ಇಂದು ಸಂಜೆ ಸುಮಾರು 4:30 ಸಮೀಪದಲ್ಲಿ ವಿ.ಧಿ.ವ.ಶ.ರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಕೃಷ್ಣೋಜಿ ರಾವ್ ಕಳೆದ ಒಂದು ವಾರದಿಂದಲೂ ಕೂಡ ಚಿಕಿತ್ಸೆ ಪಡೆಯುತ್ತಿದ್ದರು. ವಯೋ ಸಹಜ ಕಾಯಿಲೆಗೆ ತುತ್ತಾಗಿದ್ದ ಕೃಷ್ಣೋಜಿ ರಾವದ ಅವರು ಇಂದು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿದ್ದರೆ.
ನಿಜಕ್ಕೂ ಇದು ಚಿತ್ರರಂಗಕ್ಕೆ ತುಂಬಲಾರದ ನ.ಷ್ಟ ಅಂತಾನೆ ಹೇಳಬಹುದು ಕಳೆದ ಎರಡು ವರ್ಷಗಳಿಂದ ನಾವು ನಮ್ಮ ಚಿತ್ರರಂಗದಲ್ಲಿ ಸಾಕಷ್ಟು ನಟ ನಟಿಯರನ್ನು ಹಾಗೂ ಪೋಷಕ ಕಲಾವಿದರನ್ನು ಕಳೆದುಕೊಂಡಿದ್ದೇವೆ. ಇದೀಗ ಅದೇ ಸಾಲಿನಲ್ಲಿ ಕೃಷ್ಣ ಅವರು ಕೂಡ ಸೇರ್ಪಡೆಯಾಗಿದ್ದಾರೆ ನಿಜಕ್ಕೂ ಇದು ದುಃಖಕರ ಸಂಗತಿ ಅಂತಾನೆ ಹೇಳಬಹುದು. ಇನ್ನು ಹಿರಿ ವಯಸ್ಸಿನವರಾದ ಇವರು ಕನ್ನಡದ ಸಾಕಷ್ಟು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ಮೂಲತಃ ರಂಗಭೂಮಿಯವರು ನಾಟಕದಲ್ಲಿಯೇ ತಮ್ಮ ಜೀವನವನ್ನು ಕಳೆದರು ಅಭಿನಯವನ್ನೇ ಕರಗತವಾಗಿ ಮಾಡಿಕೊಂಡಿರುವ ಇವರು.
ಕಳೆದ 15 ದಿನದ ಹಿಂದೆಯೂ ಕೂಡ ಸಿನಿಮಾ ಒಂದರಲ್ಲಿ ಅಭಿನಯಿಸಿದ್ದರು ಆದರೆ ಇದ್ದಕ್ಕಿದ್ದ ಹಾಗೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಕಾರಣ ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ವೈದ್ಯರು ಎಲ್ಲ ರೀತಿಯ ಚಿಕಿತ್ಸೆಯನ್ನು ನೀಡಿದ್ದರು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಸಂಜೆಯ ಹೊತ್ತಿಗೆ ಇವರು ವಿ.ಧಿ.ವ.ಶ.ರಾಗಿದ್ದಾರೆ. ಈ ವಿಚಾರ ಕೇಳುತ್ತಿದ್ದ ಹಾಗೆ ಚಿತ್ರರಂಗದ ಸಾಕಷ್ಟು ನಟ ನಟಿಯರು ಮತ್ತು ಕಲಾವಿದರು ದುಃಖ ವ್ಯಕ್ತ ಪಡಿಸಿದ್ದಾರೆ.
ಕೃಷ್ಣ ಅವರು ಸಾಕಷ್ಟು ಸಿನಿಮಾದಲ್ಲಿ ಅಭಿನಯಿಸಿದ್ದರೂ ಕೂಡ ಇವರಿಗೆ ಹೆಚ್ಚು ಹೆಸರು ಕೀರ್ತಿ ಮತ್ತು ಐಡೆಂಟಿಟಿಯನ್ನು ತಂದುಕೊಟ್ಟ ಸಿನಿಮಾ ಅಂದರೆ ಅದು ಕೆಜಿಎಫ್ ಅಂತಾನೆ ಹೇಳಬಹುದು. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಇಂಡಿಯಾ ಸಿನಿಮಾ ಕೆಜಿಎಫ್ ನಲ್ಲಿ ಕೃಷ್ಣ ಅವರು ಬಹು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಒಂದು ಪಾತ್ರದ ಮೂಲಕ ಕೃಷ್ಣ ಅವರು ಹೆಚ್ಚು ಗುರುತಿಸಿಕೊಂಡಿದ್ದರು ಕೆಜಿಎಫ್ ಸಿನಿಮಾದ ನಂತರ ಹಲವಾರು ಸಿನಿಮಾದಲ್ಲಿ ನಟಿಸಿದ್ದಾರೆ.
ವಿಶೇಷ ಏನೆಂದರೆ ಕಳೆದ ಎರಡು ತಿಂಗಳ ಹಿಂದೆ ಎಷ್ಟೇ ಹೊಸ ಸಿನಿಮಾ ಒಂದಕ್ಕೆ ಸಹಿ ಹಾಕಿದ್ದು ಈ ಸಿನಿಮಾದಲ್ಲಿ ಸ್ವತಃ ಇವರೇ ನಾಯಕ ನಟರಾಗಿ ಅಭಿನಯಿಸುವಂತಹ ಚಾನ್ಸದ ಅನ್ನು ಕೂಡ ಪಡೆದುಕೊಂಡಿದ್ದರು. ಆದರೆ ವಿಧಿ ಲಿಖಿತ ಬೇರೆ ಈ ಸಿನಿಮಾದ ಚಿತ್ರೀಕರಣ ಸಂಪೂರ್ಣ ವಾಗುವುದಕ್ಕಿಂತ ಮುಂಚೆ ಕೆಜಿಎಫ್ ತಾತ ಅಂತಾನೆ ಫೇಮಸ್ ಆಗಿದ್ದಂತಹ ಕೃಷ್ಣ ಅವರು ವಿ.ಧಿ.ವ.ಶ.ರಾಗಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದ ಹಾಗೆ ಚಿತ್ರರಂಗದ ಹಲವು ಹಿರಿಯ ಕಲಾವಿದರು ಆಸ್ಪತ್ರೆಗೆ ಧಾವಿಸಿ ಕೃಷ್ಣ ಅವರ ಬಗ್ಗೆ ಮಾಹಿತಿಯನ್ನು ಪಡೆಯುತ್ತಿದ್ದಾರೆ. ಇನ್ನು ಕೃಷ್ಣ ಅವರ ಮಕ್ಕಳು ಹಾಗೂ ಸಹೋದರರು ಸಂಬಂಧಿಗಳು ಕೂಡ ಆಸ್ಪತ್ರೆಗೆ ಧಾವಿಸಿದ್ದು ಇದೀಗ ಅಂತಿಮ ಸಂಸ್ಕಾರಕ್ಕೆ ಸಕಲ ಸಿದ್ಧತೆಗಳನ್ನು ಕೂಡ ಮಾಡಿಕೊಳ್ಳುತ್ತಿದ್ದರು. ಅದೇನೇ ಆಗಲಿ ಎಲ್ಲರನ್ನೂ ರಂಜಿಸುತ್ತಿದ್ದ ಈ ಹಿರಿಯ ಕಲಾವಿದ ನಮ್ಮೆಲ್ಲರನ್ನು ಬಿಟ್ಟು ಹೋಗಿದ್ದು ನಿಜಕ್ಕೂ ಕೂಡ ವಿಷಾದವೇ.
ಇವರ ಆ.ತ್ಮಕ್ಕೆ ಶಾಂತಿ ಸಿಗಲಿ ಎಂದು ನಾವೆಲ್ಲರೂ ಹಾರೈಸೋಣ ತಪ್ಪದೆ ಕಾಮೆಂಟ್ ಬಾಕ್ಸ್ ನಲ್ಲಿ ಓಂ ಶಾಂತಿ ಎಂದು ಕಾಮೆಂಟ್ ಮಾಡಿ ಹಾಗೂ ಈ ವಿಚಾರದ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೇ ನಮಗೆ ಕಮೆಂಟ್ ಮುಖಾಂತರ ತಿಳಿಸಿ ಮತ್ತೊಮ್ಮೆ ಕೃಷ್ಣ ಅವರು ಹುಟ್ಟು ಬರಲಿ ಇನ್ನಷ್ಟು ಕನ್ನಡ ಸಿನಿಮಾದಲ್ಲಿ ನಟನೆ ಮಾಡಲಿ ಎಂದು ಎಲ್ಲರೂ ಆಶಿಸೋಣ.