ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುತ್ತಿರುವ ಎಲ್ಲರೂ ಜೂನ್ 15ನೇ ತಾರೀಖಿನ ಒಳಗೆ ಈ ಕೆಲಸ ಮಾಡುವುದು ಕಡ್ಡಾಯ.! ಇಲ್ಲದಿದ್ದರೆ ಪಿಂಚಣಿ ಬಂದ್ ಆಗುತ್ತೆ ಎಚ್ಚರ.!

ಕರ್ನಾಟಕದ ಕಂದಾಯ ಇಲಾಖೆಯಿಂದ ರಾಜ್ಯದಾದ್ಯಂತ ಇರುವ ಎಲ್ಲಾ ಸಾರ್ವಜನಿಕರ ಗಮನಕ್ಕೆ. ಪ್ರತಿ ತಿಂಗಳು ವೃದ್ಧಾಪ್ಯ ವೇತನ ಅಂದರೆ 60 ವರ್ಷ ಮೇಲ್ಪಟ್ಟ ಅಜ್ಜ ಹಾಗೂ ಅಜ್ಜಿಯರು ಪ್ರತಿ ತಿಂಗಳು ಪಿಂಚಣಿ ಹಣ ಪಡೆಯುತ್ತಿದ್ದರೆ ಅಥವಾ ಅಂಗವಿಕಲ ವೇತನ ಪಡೆಯುತ್ತಿದ್ದರೆ ಅಥವಾ ವಿಧವಾ ವೇತನ ಪಡೆಯುತ್ತಿದ್ದರೆ, ಸಂಧ್ಯಾ ಸುರಕ್ಷ ಯೋಜನೆ ಸೇರಿದಂತೆ ಮನಸ್ವಿನಿ ಹಾಗೂ ಮೈತ್ರಿ ಮತ್ತು ಇತರೆ ಯಾವುದೇ ಹಣವನ್ನು ಕರ್ನಾಟಕದ ಕಂದಾಯ ಇಲಾಖೆಯ ಮೂಲಕ ಪ್ರತಿ ತಿಂಗಳು ಸರ್ಕಾರದಿಂದ ನಿಮಗೆ ಹಣ ಬರುತ್ತಿದ್ದರೆ ಇದೇ ತಿಂಗಳು ಅಂದರೆ ಜೂನ್ 15ನೇ ತಾರೀಖಿನ ಒಳಗಾಗಿ.

ಕಡ್ಡಾಯವಾಗಿ ಈ ಒಂದು ಕೆಲಸವನ್ನು ಮಾಡುವಂತದ್ದು ಇಲ್ಲವಾದರೆ ಮುಂದಿನ ತಿಂಗಳಿನಿಂದ ನಿಮ್ಮ ಖಾತೆಗೆ ಹಣ ಜಮೆ ಆಗುವುದಿಲ್ಲ. ಈ ಹೊಸ ನಿಯಮವು ಹಾಗೂ ಈ ಕೆಲಸವನ್ನು ಪ್ರತಿಯೊಬ್ಬರೂ ಪ್ರತಿ ತಿಂಗಳು ಹಣ ಪಡೆದುಕೊಳ್ಳುತ್ತಿರುವಂತಹ ಪ್ರತಿಯೊಬ್ಬರಿಗೂ ಕೂಡ ಅನ್ವಯಿಸಲಿದೆ. ಕರ್ನಾಟಕ ಕಂದಾಯ ಇಲಾಖೆಯಿಂದ ಅಧಿಕೃತವಾಗಿ ಈ ಒಂದು ಆದೇಶವನ್ನು ಜಾರಿಗೊಳಿಸಲಾಗಿದ್ದು ಕಡ್ಡಾಯವಾಗಿ ಮನೆ ಯಲ್ಲಿ ಯಾರಾದರೂ ಸರ್ಕಾರದ ಹಣವನ್ನು ಪಡೆದುಕೊಳ್ಳುತ್ತಿದ್ದರೆ.

ಈ ಮಾಹಿತಿಯನ್ನು ಅವರು ತಿಳಿದುಕೊಂಡಿರುವುದು ಬಹಳ ಮುಖ್ಯವಾಗಿ ರುತ್ತದೆ ಹಾಗೂ ಇಲ್ಲಿ ಹೇಳುವಂತಹ ಎಲ್ಲಾ ಮಾಹಿತಿಗಳನ್ನು ಅವರು ಅನುಸರಿಸುವುದು ಕೂಡ ಅಷ್ಟೇ ಮುಖ್ಯವಾಗಿರುತ್ತದೆ. ಇಲ್ಲವಾದರೆ ಅವರು ಯಾವುದೇ ಹಣವನ್ನು ಪಡೆದುಕೊಳ್ಳಲು ಸಾಧ್ಯವಾಗುವುದಿಲ್ಲ ಆದ್ದರಿಂದ ಅವರಿಗೆ ಅನುಕೂಲವಾಗುವಂತೆ ಈ ಮಾಹಿತಿಯನ್ನು ಹೊರಡಿಸಿದ್ದು ಪ್ರತಿಯೊಬ್ಬರು ಈ ಮಾಹಿತಿಗಳನ್ನು ಉಪಯೋಗಿಸಿ ಕೊಳ್ಳುವುದು ಬಹಳ ಮುಖ್ಯವಾಗಿರುತ್ತದೆ.

ಹಾಗಾದರೆ ಯಾವ ನಿಯಮಗಳನ್ನು ಅವರು ಅನುಸರಿಸಬೇಕಾಗುತ್ತದೆ ಯಾವೆಲ್ಲ ದಾಖಲಾತಿಗಳನ್ನು ಅವರು ಪರಿಶೀಲಿಸಿಕೊಳ್ಳಬೇಕಾಗುತ್ತದೆ ಹೀಗೆ ಈ ಎಲ್ಲಾ ಮಾಹಿತಿಗೆ ಸಂಬಂಧಿಸಿದಂತೆ ಹಲವಾರು ಮಾಹಿತಿಗ ಳನ್ನು ಈ ದಿನ ತಿಳಿದುಕೊಳ್ಳುತ್ತಾ ಹೋಗೋಣ. ಕರ್ನಾಟಕದ ರೆವಿನ್ಯೂ ಡಿಪಾರ್ಟ್ಮೆಂಟ್ ನಿಂದ ಅಧಿಕೃತವಾಗಿ ಹೊಸ ಆದೇಶವನ್ನು ಬಿಡುಗಡೆ ಮಾಡಿದ್ದು ಪ್ರತಿ ತಿಂಗಳು ಪಿಂಚಣಿ ಹಣವನ್ನು ಪಡೆದುಕೊಳ್ಳುತ್ತಿರು ವಂತಹ ಪ್ರತಿಯೊಬ್ಬರಿಗೂ ಕೂಡ ಈ ನಿಯಮ ಕಡ್ಡಾಯವಾಗಿ ಅನ್ವಯಿ ಸುತ್ತದೆ ಎಂದೇ ಹೇಳಬಹುದು.

ಹಾಗಾಗಿ ನಿಮ್ಮ ಕುಟುಂಬದಲ್ಲಿ ಹಾಗೂ ನಿಮ್ಮ ಸುತ್ತಮುತ್ತ ಯಾರಾದರೂ ಇಂಥವರು ಇದ್ದರೆ ಅವರಿಗೆ ಈ ಆದೇಶವನ್ನು ತಲುಪಿಸುವುದು ಬಹಳ ಮುಖ್ಯವಾಗಿರುತ್ತದೆ. ಇಲ್ಲವಾದರೆ ಅವರಿಗೆ ಯಾವುದೇ ಮಾಹಿತಿ ತಿಳಿಯುವುದಿಲ್ಲ ಬದಲಿಗೆ ಅವರಿಗೆ ಈ ನಿಯಮವನ್ನು ಅನುಸರಿಸದೇ ಇದ್ದರೆ ಅವರಿಗೆ ಪ್ರತಿ ತಿಂಗಳು ಹಣ ಬರುವುದೇ ಇಲ್ಲ.

ಹಾಗಾದರೆ ಅವರು ಯಾವುದೆಲ್ಲ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇ ಕಾಗುತ್ತದೆ ಎಂದರೆ. ಕೆಲವೊಂದು ತಾಂತ್ರಿಕ ಕಾರಣಗಳಿಂದ ನೀವು ಸರ್ಕಾರದಿಂದ ವೃದ್ಧಾಪ್ಯ, ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ, ಮನಸ್ವಿನಿ, ಮೈತ್ರಿ, ಇತರೆ ಪಿಂಚಣಿ ಹಣವನ್ನು ಪಡೆಯುತ್ತಿದ್ದರೆ. ನಿಮ್ಮ ಆಧಾರ್ ಕಾರ್ಡ್ ಹಾಗೂ ನಿಮ್ಮ ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಆಗಿಲ್ಲದೆ ಇರುವಂತಹ ಫಲಾನುಭವಿಗಳ ಪಟ್ಟಿ. ನಿಮ್ಮ ಪಿಂಚಣಿ ಜಮಾ ಆಗುವ ಬ್ಯಾಂಕ್ ಖಾತೆ ಅಥವಾ ಪೋಸ್ಟ್ ಆಫೀಸ್ ನಲ್ಲಿ ಸಿಗುತ್ತದೆ.

ಮತ್ತು ನಿಮ್ಮ ಗ್ರಾಮ ಗ್ರಾಮದ ಆಡಳಿತಾಧಿಕಾರಿಗಳ ಬಳಿ ಸಿಗುತ್ತದೆ. ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿಲ್ಲ ಮತ್ತು ಎನ್ ಪಿ ಸಿ ಐ ಗೆ ಆಧಾರ್ ಕಾರ್ಡ್ ನಂಬರ್ ಲಿಂಕ್ ಆಗಿಲ್ಲ ಹಾಗೂ ಆಧಾರ್ ಕಾರ್ಡ್ ಚಾಲ್ತಿಯಲ್ಲಿಲ್ಲ ಎನ್ನುವ ಮೂರು ಪಟ್ಟಿ ಇರುತ್ತದೆ. ಆದ್ದರಿಂದ ಪ್ರತಿಯೊ ಬ್ಬರು ನಿಮ್ಮ ಪಿಂಚಣಿ ಹಣ ಬರುವಂತಹ ಬ್ಯಾಂಕ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕಾಗುತ್ತದೆ.

Leave a Comment

WhatsApp Group Join Now
Telegram Group Join Now