Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಎಷ್ಟೇ ದುಡಿದರೂ ಹಣ ಕೈಯಲ್ಲಿ ನಿಲ್ಲದೆ ಇರಲು ಮುಖ್ಯ ಕಾರಣಗಳು……!!

Posted on April 24, 2024 By Kannada Trend News No Comments on ಎಷ್ಟೇ ದುಡಿದರೂ ಹಣ ಕೈಯಲ್ಲಿ ನಿಲ್ಲದೆ ಇರಲು ಮುಖ್ಯ ಕಾರಣಗಳು……!!

 

* ಹಿರಿಯರ ಕಾರ್ಯ ಮಾಡದೇ ಇರುವುದು.
* ಹರಕೆ ಮಾಡಿ ನೆನಪಿದ್ದರೂ ಕೂಡ ತೀರಿಸದೇ ಮುಂದಕ್ಕೆ ಹಾಕುವುದು.
* ಮಲಗಿ ಎದ್ದಾಗ ತಾಳಿಸರ ಬೆನ್ನಿಗೆ ಇದ್ದರೂ ಗಮನಿಸದೇ ಹಾಗೇ ಇರುವುದು.
* ನಾಗರ ಪೂಜೆ ಮಾಡುವ ಪದ್ಧತಿ ಇದ್ದರೂ ಅದನ್ನು ಮಾಡದೇ ಇರುವುದು.
* ದೇವರ ಪೂಜಾ ಸಾಮಗ್ರಿಗಳು ಮೊಂಡಾಗಿದ್ದರೆ, ಮುಕ್ಕಾಗಿದ್ದರೆ, ಒಡೆದು ಹೋಗಿದ್ದಾರೆ ಅಥವಾ ಸವೆದಿದ್ದರೂ ಅದನ್ನೇ ಬಳಸುವುದು.
* ಹಾಲು ನೀರನ್ನು ಒಟ್ಟಿಗೆ ತರುವುದು.

* ಮಂಗಳಾರತಿ ಮಾಡುವಾಗ ಆರತಿ ತಟ್ಟೆಯಲ್ಲಿ ಒಂದು ಹೂವು ಜೊತೆ ಯಲ್ಲಿ ಇಟ್ಟು ಆರತಿ ಮಾಡದೇ ಇರುವುದು.
* ಹಾಲು ಕಾಯಿಸುವ ಪಾತ್ರೆ ಸ್ವಚ್ಚವಾಗಿಲ್ಲದೆ ಇರುವುದು.
* ಮನೆಯ ಮುಂದೆ ಹೂವು ಬಂದರೆ ಬೇಡ ಎನ್ನುವುದರ ಬದಲು ನಾಳೆ ಕೊಳ್ಳುವ ಎಂದು ಹೇಳಿ.
* ಮೊಂಡು ಪೊರಕೆಯನ್ನು ಬಳಸುವುದು.
* ವರ್ಷಕ್ಕೊಮ್ಮೆಯಾದರೂ ನಿಮ್ಮ ಕೈಯಲ್ಲಿ ಆಗುವಂತದ್ದು ಯಾವೂ ದಾದರೂ ಸರಿ ಊಟ, ಬಟ್ಟೆ ದಾನ ಮಾಡದೇ ಇರುವುದು.

ಈ ಸುದ್ದಿ ಓದಿ:-ಮೀನಾ ರಾಶಿಯವರ ಮೇ ತಿಂಗಳ ರಾಶಿ ಭವಿಷ್ಯ, ಈ ತಿಂಗಳಲ್ಲಿ ನೀವು ಮುಟ್ಟಿದ್ದೆಲ್ಲಾ ಚಿನ್ನ ಆದರೆ ಈ ವಿಚಾರವಾಗಿ ಎಚ್ಚರವಾಗಿರಬೇಕು.!

* ದೇವರ ಮನೆಯಲ್ಲಿ ಅಥವಾ ದೇವರ ಫೋಟೋ ಪಕ್ಕದಲ್ಲಿ ಪೂರ್ವ ಜರ ಫೋಟೋ ಅಥವಾ ಸ.ತ್ತವರ ಫೋಟೋ ಹಾಕುವುದು.
* ರೊಟ್ಟಿಯ ಹಂಚನ್ನು ಅಥವಾ ಹಾಲು ಪಾತ್ರೆಯನ್ನು ಬೋರಲು ಹಾಕಿದ್ದರೆ.
* ಹೆಣ್ಣು ಮಕ್ಕಳನ್ನು ಕೀಳಾಗಿ ನಡೆಸಿ ಕೊಳ್ಳುವ ಮನೆಯಲ್ಲಿ ಏಳಿಗೆ ಇರಲು ಸಾಧ್ಯವಿಲ್ಲ. ಇದ್ದರೂ ಸಹ ಖಂಡಿತವಾಗಿಯೂ ನೆಮ್ಮದಿ ಇರುವುದಿಲ್ಲ.
* ಹಾಸಿಗೆಯನ್ನು ಪೊರಕೆಯಿಂದ ಕ್ಲೀನ್ ಮಾಡುವುದು.

* ತುದಿ ಮುರಿಯದೆ ಹಣ್ಣುಗಳನ್ನು ನೈವೇದ್ಯ ಮಾಡುವುದು. ದೇವರಿಗೆ ನೈವೇದ್ಯವನ್ನು ಪೇಪರ್ ಅಥವಾ ಪ್ಲಾಸ್ಟಿಕ್ ನಲ್ಲಿ ಇಡುವುದು.
* ಅಂತ್ಯಕ್ರಿಯೆ ಮೆರವಣಿಗೆಯ ಮುಂದೆ ನಡೆಯುವುದು.
* ಟವೆಲ್, ಚಿಕ್ಕಚಾಪೆ, ಮಣೆ ಯಾವುದೂ ಹಾಕಿ ಕೊಳ್ಳದೆ ನೆಲದ ಮೇಲೆ ಕುಳಿತು ಪೂಜೆ ಮಾಡುವುದು.
* ದೇವರ ದರ್ಶನ ಪಡೆದು ದೇವಸ್ಥಾನದಿಂದ ಮನೆಗೆ ಬಂದ ತಕ್ಷಣ ಪಾದಗಳನ್ನು ತೊಳೆಯುವುದು.
* ಹಸಿದಿರುವವರಿಗೆ ಊಟ ಕೊಡದೆ ಕಳುಹಿಸುವುದು.

* ಮುರಿದ ಬಾಚಣಿಕೆಯಿಂದ ತಲೆ ಬಾಚುವುದು. ಇದು ರಾಹುವಿನ ತತ್ವ ಹೊಂದಿರುತ್ತದೆ ಅದು ಬಡತನ ತರುತ್ತದೆ.
* ವಾಲೆಟ್ ನಲ್ಲಿ ಚಿಲ್ಲರೆ ಹಣ ಮತ್ತು ನೋಟ್ ಗಳನ್ನೂ ಒಟ್ಟಿಗೆ ಇಡುವುದು.
* ದೇವಸ್ಥಾನದಲ್ಲಿ ದಾನ ಮಾಡದೇ ಊಟ ಮಾಡಿ ಬರುವುದು.
* ವಯಸ್ಸಾದ ವ್ಯಕ್ತಿ ಅಥವಾ ಮಗುವಿನಿಂದ ಖರೀದಿಸುವಾಗ ಅತಿ ಯಾಗಿ ಬೆಲೆ ಕಡಿಮೆ ಮಾಡುವುದು.
* ಬಾಗಿಲುಗಳ ಮೇಲೆ ಸಿಕ್ಕ ಸಿಕ್ಕ ಫೋಟೋಗಳನ್ನು, ಸ್ಟಿಕ್ಕರ್ ಗಳನ್ನು ಅಂಟಿಸುವುದು.
* ಮನೆ ಒಳಗೆ ರಾತ್ರಿ ಇಡೀ ಕಸ ಅಥವಾ ಮುಸುರೆ ಇಡುವುದು.

ಈ ಸುದ್ದಿ ಓದಿ:-ಈ ಮರದ ಒಂದು ಕಡ್ಡಿ ಮನೆಯಲ್ಲಿದ್ದರೆ ಸಾಕು ನಿಮ್ಮ ಸಾಲಗಳೆಲ್ಲಾ ತೀರಿ ಕುಬೇರರಾಗುತ್ತೀರಿ.!

* ಆಫೀಸ್ ಬ್ಯಾಗ್ ಅಥವಾ ಪರ್ಸ್‌ ಇಡಲು ಮನೆಯಲ್ಲಿ ನಿಗದಿತ ಸ್ಥಳ ಇಲ್ಲದೇ ಇರುವುದು.
* ಮುಸ್ಸಂಜೆ ಹೊತ್ತು ಮಲಗುವುದು, ಹಲ್ಲನ್ನು ಕಡಿಯುವುದು.
* ಮನೆಗೆ ಬಂದ ಅತಿಥಿಗಳ ಮೇಲೆ ಕಿರಿಕಿರಿಯಾಗುವುದು.
* ಊಟ ಇರುವ ತಟ್ಟೆಯನ್ನು ದಾಟುವುದು.
* ಹೊಸ್ತಿಲ ಒಳಗೆ ಒಂದು ಕಾಲು ಹೊರಗೆ ಒಂದು ಕಾಲು ಹಾಕಿ ನಿಲ್ಲು ವುದು ಅಥವಾ ಏನನ್ನಾದರೂ ಕೊಡುವುದು ಅಥವಾ ತೆಗೆದು ಕೊಳ್ಳುವುದು.

* ಮನೆಯಲ್ಲಿ ಬೇಧ ಭಾವ ಮಾಡುವುದು.
* ಊಟದ ತುತ್ತನ್ನು ತೂಕ ಹಾಕುತ್ತ ತಿನ್ನುವುದು ಅಥವಾ ಉಂಡೆ ಗಟ್ಟುವುದು.
* ಮಲಗುವ ಹಾಸಿಗೆ ವಾಸನೆ ಬರುತ್ತಿದ್ದರೆ.
* ಕಾಲು ಒರೆಸುವ ಮ್ಯಾಟ್ ಗಳು ಕೊಳಕಾಗಿದ್ದರೂ ಒಗೆಯದೇ ಅದನ್ನೇ ಬಳಸುವುದು.
* ದೇವರ ಮನೆಯಲ್ಲಿ ಒಣಗಿದ ಹೂವುಗಳನ್ನು ಹಾಗೇ ಬಿಡುವುದು.
* ಮಕ್ಕಳ ಬಟ್ಟೆಯನ್ನು ಮಸಿ ಬಟ್ಟೆಯಾಗಿ ಬಳಸಬಾರದು. ಇದರಿಂದ ಅವರ ಆರೋಗ್ಯದಲ್ಲಿ ತೊಂದರೆ ಉಂಟಾಗುವುದು.

Useful Information
WhatsApp Group Join Now
Telegram Group Join Now

Post navigation

Previous Post: ಮನೆಯಲ್ಲಿ ಸುಖ ಸಂತೋಷ ಮತ್ತು ಸಮೃದ್ಧಿಗಾಗಿ ಈ 40 ವಾಸ್ತು ಸಲಹೆ ಪಾಲಿಸಿ.!
Next Post: ಬಂಗಿಗೆ ನೋ ಕ್ರೀಮ್ ನೋ ಪಾರ್ಲರ್ ಮನೆಮದ್ದು ಮಾಡಿ ವರುಷಳಿಂದ ಇರುವ ಬಂಗು ಕಪ್ಪುಕಲೆ ಮಾಯಾ ಆಗುತ್ತೆ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore