ಚಿತ್ರರಂಗಕ್ಕೆ ಗುಡ್ ಬೈ ಹೇಳಿದ K.L ರಾಹುಲ್ ಪತ್ನಿ ನಟಿ ಅಥಿಯಾ ಶೆಟ್ಟಿ ..!

ಬಣ್ಣದ ಜಗತ್ತು ಹಾಗೆ ಎಲ್ಲರನ್ನು ಕೈ ಬೀಸಿ ತನ್ನತ್ತಾ ಕರೆಯುತ್ತದೆ ಆದರೆ ಇಲ್ಲಿಗೆ ಸಾವಿರ ಕನಸು ಹೊತ್ತಿಕೊಂಡು ಬರುವ ಎಲ್ಲರಿಗೂ ಅವರ ಆಸೆಗಳು ಈಡೇರುವ ಅದೃಷ್ಟ ಇರುವುದಿಲ್ಲ. ಈ ಸಿನಿಮಾ ಜಗತ್ತಿಗೆ ಯಾವುದೇ ಬ್ಯಾಗ್ರೌಂಡ್ ಇಲ್ಲದೆ ಬಂದ ಬಸ್ ಡ್ರೈವರ್ ಒಬ್ಬರ ಮಗ ಪಾನ್ ಇಂಡಿಯಾ ಸ್ಟಾರ್ ಆಗಿ ಮೆರೆದ ಇತಿಹಾಸವು ಇದೆ, ಹಾಗೆಯೇ ಕಲಾವಿದರ ಕುಟುಂಬದಲ್ಲಿ ಹುಟ್ಟಿ ಬೆಳೆದು ಅಭಿನಯವನ್ನೇ ಉಸಿರಾಡಿ ಬೇಕಾದ ತಯಾರಿಗಳೊಂದಿಗೆ ಪಾದರ್ಪಣೆ ಮಾಡಿದ್ದರು ಜನಮನ್ನಣೆ ದೊರೆಕದ ಕಾರಣ ಮೂಲೆ ಗುಂಪಾದ ತೆರೆ … Read more

Mysore: ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತು ನೀಡಲು ನಟಿ ತಮನ್ನಾ ಪಡೆದ ಸಂಭಾವನೆ ಎಷ್ಟು ಗೊತ್ತ.? ನಿಜಕ್ಕೂ ಶಾಕ್ ಆಗುತ್ತೆ.!

ಮಿಲ್ಕಿ ಬ್ಯೂಟಿ ತಮನ್ನಾ (ACTRESS THAMANNA)ಎಲ್ಲರಿಗೂ ಇಷ್ಟ ಪಾನ್ ಇಂಡಿಯ ನಟಿಯಾಗಿರುವ ಈಕೆಗೆ ಕರ್ನಾಟಕ ಸೇರಿದಂತೆ ಪ್ರಪಂಚದಾದ್ಯಂತ ದೊಡ್ಡಮಟ್ಟದ ಅಭಿಮಾನಿಗಳು ಇದ್ದಾರೆ. ಆದರೆ ಕರ್ನಾಟಕದ ಉತ್ಪನ್ನವಾದ ಮೈಸೂರು ಸ್ಟ್ಯಾಂಡರ್ಡ್ ಸೋಪ್ ಗೆ (MYSORE SANDAL SOAP) ಈಕೆಯನ್ನು ರಾಯಭಾರಿಯಾಗಿ (BRAND AMBASSADOR) ಜೀವಿಸಿರುವ ವಿಚಾರ ಮಾತ್ರ ಕರ್ನಾಟಕ ಇಚ್ಛೆಗೆ ವಿರೋಧವಾಗಿದೆ ಎನ್ನುವುದು ಸೋಶಿಯಲ್ ಮೀಡಿಯಾದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಚರ್ಚೆಯಿಂದ ಸ್ಪಷ್ಟವಾಗಿದೆ. ಕಳೆದೊಂದು ವಾರದಿಂದ ಈ ಒಂದು ವಿಷಯ ಬಾರಿ ಚರ್ಚೆ ಆಗುತ್ತಿದೆ. ಕನ್ನಡ ಪರ ಸಂಘಟನೆಗಳು ಹಾಗೂ … Read more

ದರ್ಶನ್ ನನ್ನ ಸಹೋದರನಂತೆ ಅವರು ತುಂಬಾ ಕಷ್ಟಪಟ್ಟು ಮೇಲೆ ಬಂದಿದ್ದಾರೆ, ನಮ್ಮ ನಡುವೆ ಏನೂ ಇಲ್ಲ.! ಮನಸ್ಸಿನ ಮಾತು ಬಿಚ್ಚಿಟ ಕಿಚ್ಚ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kicha Sudeep) ಅವರ ಮ್ಯಾಕ್ಸ್ ಚಿತ್ತವು (Max Movie) ಬಿಡುಗಡೆ ಆಗಿದೆ. ವಿಕ್ರಾಂತ್ ರೋಣ ಬಳಿಕ ಬಹಳ ಗ್ಯಾಪ್ ನಲ್ಲಿ ಮ್ಯಾಕ್ಸ್ ಚಿತ್ರ ಬಿಡುಗಡೆಯಾಗಿದ್ದು, ತಡವಾದರೂ ಅವರ ಅಭಿಮಾನಿಗಳ ಪಾಲಿಗೆ ಹಿಟ್ ಸಿನಿಮಾ ಕೊಟ್ಟು ಖುಷಿಪಡಿಸಿದ್ದಾರೆ ಸುದೀಪ್. ಎಲ್ಲಿಯೂ ಯಾವುದೇ ನೆಗೆಟಿವ್ ವಿಮರ್ಶೆ ಇಲ್ಲದೆ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ ಇದೇ ಸಂಭ್ರಮದಲ್ಲಿ ಮ್ಯಾಕ್ಸ್ ಚಿತ್ರ ತಂಡವು ಸಕ್ಸಸ್ ಮೀಟ್ ಕೂಡ ಅರೆಂಜ್ ಮಾಡಿದ್ದು ಅಲ್ಲಿಗೆ ಬಂದಿದ್ದ ಮಾಧ್ಯಮ ಮಿತ್ರರ ಪ್ರಶ್ನೆಗೆ … Read more

ಸರ್ಕಾರಿ ನೌಕರರಿಗೆ ‘7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಅಧಿಕೃತ ಆದೇಶ.!

ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ಧರಾಮಯ್ಯ ಅವರು ದಿನಾಂಕ 01-07-2022ರಿಂದಲೇ ಜಾರಿಗೆ ಬರುವಂತೆ 7ನೇ ವೇತನ ಆಯೋಗ(7th Pay Commission)ದ ವರದಿಯಂತೆ ವೇತನ (Salary)ಜಾರಿಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ(State Govt)ದಿಂದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಸಂಬಂಧ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ ಅತೀಕ್ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ: 19.11.2022ರ ಆದೇಶದಲ್ಲಿ ರಚಿಸಲಾಗಿದ್ದ 7ನೇ ರಾಜ್ಯ ವೇತನ … Read more

ಈ ಶ್ರಮ್ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ 3000 ಹಣ.!

  ಈಶ್ರಮ್ ಕಾರ್ಡ್ ಮಾಡಿಸಿದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್ ಗಿಫ್ಟ್ ಇನ್ನು ಮುಂದೆ ನಿಮಗೆ ಪ್ರತಿ ತಿಂಗಳಿಗೆ 3000 ಹಣ ನಿಮ್ಮ ಖಾತೆಗೆ ಸೇರಲಿದೆ. ಕೇಂದ್ರ ಸರ್ಕಾರವು ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿಯನ್ನು ನೀಡುವ ಮಹತ್ವದ ಯೋಜನೆಯಾದ ಈಶ್ರಮ್ ಕಾರ್ಡ್ ಇದ್ದವರಿಗೆ ಇನ್ನು ಮುಂದೆ ಪ್ರತಿ ತಿಂಗಳು 3000 ಹಣ ಜಮಾ ಆಗುತ್ತೆ. ಇದು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದ್ದು ಈ ಯೋಜನೆಯ ಫಲಾನುಭವಿಯಾಗಲು ಬಯಸಿದರೆ ನೀವು ಕೂಡ ಈಗಲೇ ಈ … Read more

ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ.!

  ಮಹಿಳೆಯರ ಸ್ವಾವಲಂಬನೆ ಹಾಗೂ ಅವರ ಸಾಮರ್ಥ್ಯವನ್ನು ನಿರೂಪಿ ಸಲು ಒತ್ತು ನೀಡುವ ಸಲುವಾಗಿ ಸರ್ಕಾರವು ಸಾಕಷ್ಟು ಯೋಜನೆಗ ಳನ್ನು ರೂಪಿಸುತ್ತಿದೆ. ಹೆಣ್ಣು ಮಕ್ಕಳ ಸ್ವಾವಲಂಬನೆಗೆ ಒತ್ತು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ಹಲವು ಯೋಜನೆಗಳನ್ನು ಈಗಾಗಲೇ ಜಾರಿಗೆ ಮಾಡಿದ್ದು ಆ ಹಲವು ಯೋಜನೆ ಗಳಲ್ಲಿಯೇ ಕೆಲವು ಪ್ರಮುಖವಾದ ಯೋಜನೆಯಾದ ಉದ್ಯೋಗಿನಿ ಯೋಜನೆಯ ಅಡಿಯಲ್ಲಿ ಇದೀಗ ಮಹಿಳೆಯರು ಸುಲಭವಾಗಿ ಮೂರು ಲಕ್ಷದವರೆಗೆ ಹಣವನ್ನು ಸಹಾಯಧನವನ್ನು ಪಡೆಯಬಹುದು. ಈ ಮೂರು ಲಕ್ಷ ರೂಪಾಯಿಯಲ್ಲಿ ಶೇಕಡ … Read more

ಜೂನ್ 20 ಗುರುವಾರ ಇಂದಿನಿಂದ 2088ರ ವರೆಗೂ 6 ರಾಶಿಯವರಿಗೆ ಗುರುಬಲ ಬೇಡವೆಂದರೂ ಶ್ರೀಮಂತರಾಗುತ್ತಾರೆ.

ನಾಳೆ ಜೂನ್ 20 ಅಂದರೆ ಗುರುವಾರ ಇವತ್ತಿನಿಂದ 2088 ರವರೆಗೂ ಈ ಆರು ರಾಶಿಯವರಿಗೆ ಗುರುಬಲ ಇರುವಂತದ್ದು. ರಾಘವೇಂದ್ರ ಸ್ವಾಮಿಯ ಕೃಪೆಯಿಂದಾಗಿ ಬೇಡ ಎಂದರು ಕೂಡ ಶ್ರೀಮಂತರಾಗುತ್ತಾರೆ. ಹಾಗಾದರೆ ಆ ಅದೃಷ್ಟ ರಾಶಿಗಳು ಯಾವುವು ಹಾಗೂ ಯಾವುದೆಲ್ಲ ರೀತಿಯ ಅದೃಷ್ಟವನ್ನು ಪಡೆದುಕೊಳ್ಳುವುದರ ಮೂಲಕ ಅವರು ತಮ್ಮ ಜೀವನದಲ್ಲಿ ಅತಿ ಹೆಚ್ಚಿನ ಶ್ರೀಮಂತರಾಗುತ್ತಾರೆ ಹೀಗೆ ಈ ಎಲ್ಲಾ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಯನ್ನು ಈ ದಿನ ತಿಳಿಯೋಣ. ಜೂನ್ 20 ಗುರುವಾರ ನಾಳೆಯಿಂದ ಈ ಆರು ರಾಶಿಯವರಿಗೆ ಗುರುಬಲ … Read more

ಶನಿವಾರ ಮನೆಗೆ ಇದನ್ನು ತಂದರೆ ಮನೆ ಸರ್ವನಾಶ ಆಗುತ್ತೆ

ಶನಿವಾರದ ದಿನ ಕೆಲವೊಂದಷ್ಟು ವಸ್ತುಗಳನ್ನು ಮನೆಗೆ ತರಬಾರದು ಎಂದು ಹಿರಿಯರು ಹೇಳುತ್ತಾರೆ ಹಾಗೇನಾದರೂ ನಾವು ಆ ವಸ್ತುಗಳನ್ನು ಶನಿವಾರದ ದಿನ ಮನೆಗೆ ತಂದಿದ್ದೆ ಆದರೆ ಮನೆ ಸರ್ವನಾಶ ಆಗುತ್ತದೆ ಎಂದು ಹೇಳುತ್ತಾರೆ.ಹಾಗಾದರೆ ಯಾವ ವಸ್ತುವನ್ನು ಶನಿವಾರದ ದಿನ ತರಬಾರದು ಹಾಗೂ ಅದು ನಮಗೆ ಹೇಗೆ ಸಮಸ್ಯೆಯನ್ನು ಉಂಟು ಮಾಡುತ್ತದೆ ಹೀಗೆ ಈ ಎಲ್ಲಾ ವಿಚಾರವಾಗಿ ಸಂಬಂಧಿಸಿದ ಹಲವಾರು ಮಾಹಿತಿಯನ್ನು ಈ ದಿನ ತಿಳಿದುಕೊಳ್ಳುತ್ತಾ ಹೋಗೋಣ.ಅದಕ್ಕೂ ಮೊದಲು ಪ್ರತಿಯೊಂದು ಮನೆಯಲ್ಲಿಯೂ ಕೂಡ ಹಿರಿಯರು ಇರುವುದು ಬಹಳ ಮುಖ್ಯವಾಗಿರುತ್ತದೆ. ಪ್ರತಿಯೊಂದು … Read more

ನೀವು ಕಾಲಿಗೆ ಕಪ್ಪು ದಾರ ಕಟ್ಟುತ್ತೀರ.? ಹಾಗಾದರೆ ಈ ಮಾಹಿತಿ ನೀವು ನೋಡಲೇಬೇಕು.!

ಪುಟ್ಟ ಪುಟ್ಟ ಮಕ್ಕಳ ಕೆನ್ನೆ ಮೇಲೆ ಹಾಗೂ ಹಣೆ ಮೇಲೆ ಕಪ್ಪು ಕಾಡಿಗೆಯ ಬೊಟ್ಟು ಇಟ್ಟಿರುವುದನ್ನು ನೋಡಿದ್ದೀರಾ. ಕೈ ಕಾಲಿಗೆ ಕಪ್ಪು ದಾರವನ್ನು ಕಟ್ಟಿಕೊಂಡಿರುತ್ತಾರೆ. ಮಕ್ಕಳಷ್ಟೇ ಅಲ್ಲ ದೊಡ್ಡವರು ಕೂಡ ಸಣ್ಣದಾಗಿ ಕೈಗೆ ಇಲ್ಲ ಕಾಲಿಗೆ ಕಪ್ಪು ದಾರವನ್ನು ಕಟ್ಟಿಕೊಳ್ಳುತ್ತಿರುತ್ತಾರೆ. ಹೀಗೆಲ್ಲ ಮಾಡೋದು ಯಾಕೆ? ಹೀಗೆಲ್ಲ ಮಾಡುವುದು ಚಂದ ಕಾಣಿಸಿಕೊಳ್ಳ ಬೇಕು ಅಂತೂ ಅಲ್ಲ. ಬದಲಾಗಿ ಹೀಗೆ ಕಪ್ಪು ಚುಕ್ಕೆ ಹಚ್ಚಿಕೊಳ್ಳುವು ದಕ್ಕೂ ಹಾಗೂ ಕಪ್ಪು ದಾರವನ್ನು ಕಟ್ಟಿಕೊಳ್ಳುವುದಕ್ಕೂ ಒಂದು ಬಲವಾದ ಕಾರಣ ಇದೆ. ಅದರಲ್ಲೂ ಕಾಲಿಗೆ … Read more

ಈ ಹೂವು ಸಿಕ್ಕರೆ ನೀವು ಕೋಟ್ಯಾಧಿಪತಿ ಆಗ್ತೀರ.!

  ಶ್ರೀಮಂತರಾಗುವ ಕನಸು ಯಾರಿಗೆ ತಾನೇ ಇರುವುದಿಲ್ಲ. ಆ ಕನಸನ್ನು ನನಸು ಮಾಡಿಕೊಳ್ಳಬೇಕು ಅಂತ ಹಗಲು ಇರುಳು ದುಡಿಯುತ್ತಾನೆ ಇರುತ್ತಾರೆ. ಆದರೂ ಕೂಡ ಆ ಕನಸು ನನಸಾಗುವ ಯಾವುದೇ ಲಕ್ಷಣವೂ ಕೂಡ ಕಾಣಿಸುವುದಿಲ್ಲ. ಈ ನಿಮ್ಮ ಕನಸನ್ನು ನನಸು ಮಾಡುವ ಶಕ್ತಿ ಆ ಒಂದು ಗಿಡದಲ್ಲಿದೆ ಹಾಗಾದರೆ ಆ ಗಿಡ ಯಾವುದು ಎಂದು ಈಗ ತಿಳಿಯೋಣ. ಅಲೋವೆರಾ ಗಿಡವನ್ನು ಎಲ್ಲರೂ ಕೂಡ ನೋಡಿರುತ್ತೀರಾ. ಮನೆ ಮುಂದೆ ಸ್ವಲ್ಪ ಜಾಗ ಇದ್ದರೆ ಅಲ್ಲಿಯೇ ಈ ಗಿಡವನ್ನು ಬೆಳೆಸುತ್ತೇವೆ. ಇನ್ನು … Read more