Home Blog Page 291

ದರ್ಶನ್ ಮನೆಗೆ ಸುದೀಪ್ ಎಂಟ್ರಿ ಕೊಟ್ಟ ಅಪರೂಪದ ವಿಡಿಯೋ, ದಚ್ಚು & ಕಿಚ್ಚ ನಾ ಒಟ್ಟಾಗಿ ನೋಡುವುದೇ ಚಂದ.

ಚಾಲೆಂಜಿಗ್ ಸ್ಟಾರ್’ ದರ್ಶನ್‌ ಮತ್ತು ‘ಕಿಚ್ಚ’ ಸುದೀಪ್‌ ಇಬ್ಬರ ನಡುವೆ ಒಂದು ಕಾಲದಲ್ಲಿ ಉತ್ತಮ ಒಡನಾಟ ಇತ್ತು. ಆದಾದ ಮೇಲೆ ಕಾರಣಾಂತರಗಳಿಂದ ಇಬ್ಬರು ದೂರ ದೂರ ಆಗಿಬಿಟ್ಟರು. ಅದಕ್ಕೂ ಮೊದಲು ಸುದೀಪ್ ಮತ್ತು ದರ್ಶನ್‌ ಸಿನಿಮಾಗಳು ಒಟ್ಟಿಗೆ ಒಂದೇ ದಿನ ತೆರೆಕಂಡು, ಬಾಕ್ಸ್ ಆಫೀಸ್ ವಾರ್ ಆಗಿದ್ದ ಉದಾಹರಣೆಗಳು ಇವೆ. ಕನ್ನಡ ಚಿತ್ರರಂಗದ ಟಾಪ್​ ನಟರಲ್ಲಿ ಮೊದಲು ಕೇಳಿಬರುವ ಹೆಸರುಗಳೆಂದರೆ ದರ್ಶನ್​ ಮತ್ತು ಸುದೀಪ್​ ಅವರದ್ದು.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಆರಂಭದ ದಿನಗಳಿಂದಲೂ ಈ ನಟರ ನಡುವೆ ಉತ್ತಮ ಬಾಂಧವ್ಯ ಬಾಂಧವ್ಯ ಇತ್ತು. 1997ರ ಸಮಯದಲ್ಲಿ ಆಗ ತಾನೇ ಚಿತ್ರರಂಗಕ್ಕೆ ಕಾಲಿಟ್ಟ ಸುದೀಪ್​ ಮತ್ತು ದರ್ಶನ್​ ನಂತರದಲ್ಲಿ ಸ್ಟಾರ್​ ಕಲಾವಿದರಾಗಿ ಬೆಳೆದರು. ಸೋಲು-ಗೆಲುವು ಏನೇ ಇದ್ದರೂ ಇಬ್ಬರ ನಡುವಿನ ಸ್ನೇಹ ಗಟ್ಟಿ ಆಗಿತ್ತು. ಸಿನಿಮಾ ಸಮಾರಂಭಗಳ ವೇದಿಕೆಗಳಲ್ಲಿ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಸುದೀಪ್​ ನೀಡಿದ ಒಂದೇ ಒಂದು ಹೇಳಿಕೆಯಿಂದಾಗಿ ದರ್ಶನ್​ ಮನಸ್ಸು ಬದಲಾಗಿ ಬಿಟ್ಟಿತ್ತು.

ದರ್ಶನ್​ಗೆ 2002ರಲ್ಲಿ ಮೆಜೆಸ್ಟಿಕ್​ ಸಿನಿಮಾ ದೊಡ್ಡಮಟ್ಟದ ಬ್ರೇಕ್​ ನೀಡಿತು. ಅಷ್ಟರಲ್ಲಾಗಲೇ ಸುದೀಪ್​ ಸ್ಪರ್ಶ ,ಹುಚ್ಚ, ಸಿನಿಮಾಗಳಿಂದಾಗಿ ಕರುನಾಡಿನಲ್ಲಿ ಮನೆ ಮಾತಾಗಿದ್ದರು. ಮೆಜೆಸ್ಟಿಕ್’​ ಚಿತ್ರಕ್ಕೆ ದರ್ಶನ್​ ಹೆಸರನ್ನು ತಾವೇ ಸೂಚಿಸಿದ್ದು ಎಂದು ಸುದೀಪ್​ ಅವರು 2017ರಲ್ಲಿ ನೀಡಿದ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದರು. ಈ ಸಂದರ್ಶನದ ತುಣುಕು ದರ್ಶನ್​ ಕಣ್ಣಿಗೆ ಬೀಳುತ್ತಿದ್ದಂತೆಯೇ ಅವರಿಗೆ ಸಖತ್​ ಬೇಸರವಾಯಿತು. ಅದಕ್ಕೆ ಅವರು ನೀಡಿದ ಪ್ರತಿಕ್ರಿಯೆ ಸಿಕ್ಕಾಪಟ್ಟೆ ಖಾರವಾಗಿತ್ತು.

ಮೊದಲು ಸ್ನೇಹಿತರಾಗಿದ್ದ ಸಂಧರ್ಭದಲ್ಲಿ ದರ್ಶನ್ ಸುದೀಪ್ ಫ್ಯಾಮಿಲಿ ಹೇಗೆ ಜೊತೆಯಾಗಿದ್ದಾರೆ ನೋಡಿ.ಈ ಫೋಟೋಗಳನ್ನು ನೋಡುವಾಗ ದರ್ಶನ್ ಸುದೀಪ್ ಫ್ಯಾಮಿಲಿ ಮತ್ತೆ ಜೊತೆಯಾಗಲಿ ಅನಿಸುತ್ತದೆ. ಸೋಷಿಯಲ್​ ಮೀಡಿಯಾದಲ್ಲಿ ಇಂದಿಗೂ ದರ್ಶನ್​ ಮತ್ತು ಸುದೀಪ್​ ಅಭಿಮಾನಿಗಳ ಮಧ್ಯೆ ಆಗಾಗ ವಾರ್​ ನಡೆಯುತ್ತದೆ ಎಂಬುದು ನಿಜ. ಅದರ ನಡುವೆಯೂ ಈ ಸ್ಟಾರ್​ ಕಲಾವಿದರಿಬ್ಬರೂ ಒಂದಾಗಲಿ ಎಂದು ಅನೇಕ ಅಭಿಮಾನಿಗಳು ಬಯಸುತ್ತಿದ್ದಾರೆ. ತಮ್ಮ ಬಯಕೆಯನ್ನು ಕಾಮೆಂಟ್​ಗಳ ಮೂಲಕ ವ್ಯಕ್ತಪಡಿಸುತ್ತಲೇ ಇರುತ್ತಾರೆ.

ಆದರೆ ಅವರ ಬಯಕೆ ಈಡೇರುವ ಕಾಲ ಈವರೆಗೂ ಬಂದಿಲ್ಲ ಯಾರ ಜೊತೆ ಸ್ನೇಹ ಮಾಡಬೇಕು, ಮಾಡಬಾರದು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ವಿಚಾರ. ಆದರೂ ದರ್ಶನ್​ ಹೀಗೆ ಸ್ನೇಹ ಕಡಿದುಕೊಳ್ಳಬಾರದಿತ್ತು ಎಂದು ಅನೇಕರು ಈಗಲೂ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಈ ಹಿಂದೆ ಡಾ. ರಾಜ್​ಕುಮಾರ್​ ಮತ್ತು ಡಾ. ವಿಷ್ಣುವರ್ಧನ್​ ನಡುವೆ ಜಟಾಪಟಿ ಇದೆ ಎಂಬಂತಹ ಮಾತುಗಳು ’ಗಂಧದ ಗುಡಿ’ ಕಾಲದಿಂದಲೂ ಕೇಳಿಬರುತ್ತಿತ್ತು. ಈ ಸ್ಟಾರ್​ ನಟರ ಅಭಿಮಾನಿಗಳು ಕೂಡ ಪರಸ್ಪರ ಜಗಳ ಮಾಡಿಕೊಂಡ ಉದಾಹರಣೆಗಳು ಸಾಕಷ್ಟಿವೆ.

ಆದರೆ ಒಮ್ಮೆಯೂ ಕೂಡ ರಾಜ್​ಕುಮಾರ್​ ಅವರಾಗಲೀ, ವಿಷ್ಣುವರ್ಧನ್​ ಅವರಾಗಲೀ ಹೀಗೆ ನೇರಾನೇರ ಸ್ನೇಹ ಕಡಿದುಕೊಳ್ಳುವ ಮಟ್ಟಕ್ಕೆ ಮುಂದುವರಿಯಲಿಲ್ಲ. ಅವರಿಬ್ಬರ ನಡುವಿನ ಸಾಮರಸ್ಯವನ್ನೇ ಇಡೀ ಕನ್ನಡ ಚಿತ್ರರಂಗ ಬಯಸಿತ್ತು ಆದರೆ ದರ್ಶನ್​ ಮತ್ತು ಸುದೀಪ್​ ವಿಚಾರದಲ್ಲಿ ಈ ವೈಮನಸ್ಸು ಬೇರೆಯದೇ ಹಂತ ತಲುಪಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ವಾಗ್ವಾದಗಳು ಕೂಡ ವಾತಾವರಣ ಕೆಡಿಸುತ್ತಲೇ ಇವೆ. ಮುಂದಾದರೂ ಕಿಚ್ಚ ಮತ್ತು ದಚ್ಚು ಮತ್ತೆ ಸ್ನೇಹ ಮುಂದುವರಿಸಲಿ. ಫೋಟೋ ಕ್ಲಿಕ್ಕಿಸಿದ ಸಮಯದಲ್ಲಿ ದರ್ಶನ್ ಹಾಗೂ ಸುದೀಪ್ ತುಂಬಾ ಒಳ್ಳೆಯ ಸ್ನೇಹಿತರಾಗಿದ್ದರು ಎಂದೇ ಹೇಳಬಹುದು.

ಹೆಂಡ್ತಿ, ಮಕ್ಕಳನ್ನು ಬಿಟ್ಟು ಬಂದಿದ್ದೀನಿ ಮತ್ತೆ ಹಿಂತಿರುಗಿ ಮನೆಗೆ ಹೋಗ್ತೀನಾ.? ಕಣ್ಣೀರು ತರಿಸುತ್ತೆ ಅಪ್ಪು ಗಂಧದಗುಡಿಲೀ ಹೇಳಿದ ಈ ಮಾತು.!

ಇಂದು ಗಂಧದಗುಡಿ ಸಿನಿಮಾ ಸುಮಾರು 200 ಅಧಿಕ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿದೆ ಅಪ್ಪು ಅವರನ್ನು ಕಣ್ತುಂಬಿಕೊಳ್ಳುವ ಅವಕಾಶ ಇದೀಗ ಅಭಿಮಾನಿಗಳಿಗೆ ಸಿಕ್ಕಿರುವುದು ನಿಜಕ್ಕೂ ಸಂತೋಷದ ವಿಚಾರವೇ. ಅಪ್ಪು ಅವರನ್ನು ಕೊನೆಯ ಬಾರಿಗೆ ಬೆಳ್ಳಿ ತರೆಯಲ್ಲಿ ನೋಡುವ ಕಾತುರದಿಂದಾಗಿ ಮುಂಜಾನೆಯಿಂದಲೂ ಕೂಡ ಪ್ರೇಕ್ಷಕರು ಚಿತ್ರಮಂದಿರದಲ್ಲಿ ಕಾದು ಕುಳಿತಿದ್ದಾರೆ. ಇವೆಲ್ಲ ಒಂದು ಕಡೆಯಾದರೆ ಈ ಸಿನಿಮಾದಲ್ಲಿ ಅಪ್ಪು ಅವರು ಹೇಳಿದ ಡೈಲಾಗ್ ಒಂದು ಎಲ್ಲರ ಮನ ಮುಟ್ಟುವಂತಿದೆ.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಅಷ್ಟೇ ಅಲ್ಲದೆ ಈ ಡೈಲಾಗ್ ಕೇಳಿದ ಅಭಿಮಾನಿಗಳು ಥಿಯೇಟರ್ ನಲ್ಲಿಯೇ ಕಣ್ಣೀರು ಹಾಕಿದ್ದಾರೆ ಹೌದು, ಅಪ್ಪು ಎಂದರೆ ಹೆಸರಲ್ಲ ಬದಲಿಗೆ ಅದೊಂದು ಭಾವನೆ ಅದೊಂದು ಶಕ್ತಿ ಅಂತಾನೆ ಹೇಳಬಹುದು. ಗಂಧದಗುಡಿ ಸಾಕ್ಷ ಸಿನಿಮಾವನ್ನು ಅಪ್ಪು ಅವರು ಕಳೆದ ಎರಡು ವರ್ಷಗಳ ಹಿಂದೆಯೇ ಲಾಕ್ ಡೌನ್ ಇದ್ದ ಸಮಯದಲ್ಲಿ ಚಿತೀಕರಣ ಮಾಡಿದ್ದರು. ನಮ್ಮ ಕರ್ನಾಟಕದಲ್ಲಿ ಇರುವಂತಹ ಹಲವಾರು ಪ್ರಕೃತಿಯ ರಮಣೀಯ ತಾಣಗಳಿಗೆ ಹೋಗಿ ಅಲ್ಲಿನ ವನ್ಯಜೀವಿ ಹಾಗೂ ಪ್ರಕೃತಿಯ ಸೌಂದರ್ಯವನ್ನು ತೆರೆ ಹಿಡಿಯುವ ಮೂಲಕ ಅದನ್ನು ಎಲ್ಲಾ ಪ್ರೇಕ್ಷಕರಿಗೂ ತೋರಿಸಬೇಕು ಎಂಬ ಆಸೆ ಕನಸನ್ನು ಹೊಂದಿದ್ದರು.

ಅಷ್ಟೇ ಅಲ್ಲದೆ ಈ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಬೇಕು ಅಂತ ಅಂದುಕೊಂಡಿದ್ದರು ಆದರೆ ಇದಕ್ಕೂ ಮೊದಲೇ ಅಪ್ಪು ಅವರು ನಮ್ಮೆಲ್ಲರನ್ನು ಬಿಟ್ಟು ವಿ.ಧಿ.ವ.ಶ.ರಾದರು. ಈ ಕಾರಣಕ್ಕಾಗಿಯೇ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಅಪ್ಪು ಅವರ ಕನಸಿನ ಕೂಸು ಆದಂತಹ ಗಂಧದಗುಡಿಯನ್ನು ದೊಡ್ಡ ರೀತಿಯಲ್ಲಿ ಬಿಡುಗಡೆ ಮಾಡಬೇಕು ಎಂದು ನಿರ್ಧರಿಸಿ ಅದನ್ನು ಥಿಯೇಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

ಇನ್ನು ಈ ಸಿನಿಮಾದಲ್ಲಿ ಅಪ್ಪು ಅಪ್ಪು ಆಗಿಯೇ ಕಾಣಿಸಿಕೊಂಡಿದ್ದಾರೆ ಬಹಳ ಸಹಜವಾಗಿದ್ದಾರೆ ಎಲ್ಲಿಯೂ ಕೂಡ ಮೇಕಪ್ ಹಾಕಿಲ್ಲ ಅಷ್ಟೇ ಅಲ್ಲದೆ ಅಸಂಬದ್ಧವಾದ ಡೈಲಾಗ್ ಗಳು ಇಲ್ಲ. ಅಪ್ಪು ಅವರು ನಿಜ ಜೀವನದಲ್ಲಿ ಎಷ್ಟು ಸರಳವಾಗಿದ್ದಾರೋ ಅಷ್ಟೇ ಸರಳವಾಗಿ ಈ ಒಂದು ಗಂಧದ ಗುಡಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪುನೀತ್ ಕಾಡಿನ ಮಧ್ಯೆ ಹೋದಾಗ, ವಿಷ ಸರ್ಪಗಳನ್ನು ಕಾಣುತ್ತಾರೆ. ಹುಲಿ, ಚಿರತೆಗಳನ್ನು ನೋಡುತ್ತಾರೆ. ಈ ಸಂದರ್ಭದಲ್ಲಿ ಅವರು ಮಾತೊಂದನ್ನು ಆಡುತ್ತಾರೆ. ಆ ಮಾತು ನೋಡುಗನನ್ನು ಭಾವುಕನಾಗಿಸುತ್ತದೆ.

ಕಾಡಿನೊಳಗೆ ವಿಷದ ಹಾವು ಕಾಣುತ್ತಾ, ನಿರ್ದೇಶಕ ಅಮೋಘ ವರ್ಷ ಜೊತೆ ತಮಾಷೆಯಾಗಿ ಮಾತನಾಡಿದರೂ ಅದೀಗ ಪ್ರೇಕ್ಷಕರನ್ನು ಕಣ್ಣೀರು ಹಾಕಿಸುತ್ತದೆ. ಹಾವು ನೋಡುತ್ತಾ, ‘ಹೆಂಡ್ತಿ ಮಕ್ಕಳನ್ನು ಮನೇಲಿ ಬಿಟ್ಟು ಬಂದಿದ್ದೀನಿ. ಸೇಫ್ ಆಗಿ ಮನೆ ಸೇರ್ತೀನಿ ತಾನೆ.?’ ಎಂದು ಪ್ರಶ್ನೆ ಮಾಡುತ್ತಾರೆ. ಅಂದು ಸೇಫ್ ಆಗಿಯೇ ಮನೆಗೆ ಬಂದ ಪುನೀತ್ ರಾಜ್ ಕುಮಾರ್, ಆ ನಂತರ ಆಸ್ಪತ್ರೆಗೆ ಹೋದವರು ಮತ್ತೆ ಸೇಫ್ ಆಗಿ ಬರಲಿಲ್ಲ ಎನ್ನುವುದು ನೋವಿನ ಸಂಗತಿ.

ಈ ಮಾತು ಕೇಳುತ್ತಿದ್ದಂತೆಯೇ ಕಣ್ಣೀರು ಬರುವುದು ಸತ್ಯ ಅಭಿಮಾನಿಗಳು ಈ ಸಿನಿಮಾವನ್ನು ನೋಡಿ ಇದೀಗ ಕಣ್ಣೀರು ಹಾಕಿದ್ದಾರೆ ಒಂದು ವೇಳೆ ಅಪ್ಪು ಅವರು ಇಂದು ಬದುಕಿದ್ದರೆ. ಈ ಸಿನಿಮಾವನ್ನು ಇನ್ನಷ್ಟು ವೈಭವಿಕರಿಸುತ್ತಿದ್ದರು ಎಂಬುವುದು ಕೆಲವು ಸಿನಿ ರಸಿಕರ ಅಭಿಪ್ರಾಯವಾಗಿದೆ. ಗಂಧದ ಗುಡಿ ಸಿನಿಮಾಗದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೆ ಕಾಮೆಂಟ್ ಮಾಡಿ. ನೀವು ಕೂಡ ಗಂಧದಗುಡಿ ಸಿನಿಮಾವನ್ನು ನೋಡಿ ಅಪ್ಪು ಅವರನ್ನು ಕೊನೆಗೆ ಬಾರಿ ಕಣ್ತುಂಬಿಕೊಳ್ಳುವ ಅವಕಾಶವನ್ನು ಪಡೆದುಕೊಳ್ಳಿ.

ಬಿಗ್ ಬಾಸ್ ಮನೆಯಲ್ಲಿ ಚಪ್ಪಲಿ ಎಸೆತ ಹಿಂಸಾಚಾರಕ್ಕೆ ತಿರುಗಿದ ಮಾತು, ಸ್ಪರ್ಧಿಗಳ ಈ ಆಟ ನೋಡಿ ಆ-ಕ್ರೋ-ಶ ವ್ಯಕ್ತಪಡಿಸಿದ ಪ್ರೇಕ್ಷಕರು.

ಎಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಅತಿದೊಡ್ಡ ರಿಯಾಲಿಟಿ ಶೋ ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಇರುವ ವಿಚಾರ ತಿಳಿದೇ ಇದೆ. ವರ್ಷಕ್ಕೆ ಒಮ್ಮೆ ಮಾತ್ರ ಈ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತದೆ ಅದರಲ್ಲಿಯೂ ಕೂಡ ಸ್ಟಾರ್ ಸೆಲೆಬ್ರಿಟಿಗಳು ಮತ್ತು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿದಂತಹ ವ್ಯಕ್ತಿಗಳನ್ನು ಇಲ್ಲಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಈ ಸ್ಪರ್ಧಿಗಳ ಪ್ರತಿಯೊಂದು ಹಾವಭಾವ ಮಾತು ಎಲ್ಲವೂ ಕೂಡ ಸಾರ್ವಜನಿಕವಾಗಿ ನೋಟಿಸ್ ಆಗುತ್ತದೆ ಹಾಗಾಗಿ ಬಿಗ್ ಬಾಸ್ ನಲ್ಲಿ ಸ್ಪರ್ಧೆ ಮಾಡುವಂತಹ ಪ್ರತಿಯೊಬ್ಬರೂ ಕೂಡ ತಮ್ಮ ಮಾತುಕತೆಯ ಮೇಲೆ ಹಾಗೂ ಹಾವಭಾವದ ಮೇಲೆ ಹೆಚ್ಚಿನ ಜಾಗೃತಿಯನ್ನು ವಹಿಸಬೇಕಾಗುತ್ತದೆ. ಆದರೆ ಕೆಲವೊಮ್ಮೆ ಇವರಿಗೆ ಅರಿವಿಲ್ಲದೆ ಅಚಾನಕ್ಕಾದ ಘಟನೆಗಳು ನಡೆದು ಬಿಡುತ್ತದೆ ಸದ್ಯಕ್ಕೆ ಬಿಗ್ ಬಾಸ್ ಮನೆಯಲ್ಲೂ ಅಂತಹ ಘಟನೆ ನಡೆದಿದೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕನ್ನಡ ಬಿಗ್ ಬಾಸ್ ಕಾರ್ಯಕ್ರಮ ಪ್ರಾರಂಭವಾಗಿ ನಾಲ್ಕು ವಾರಗಳು ಕಳೆದು 5ನೇ ವಾರದತ್ತ ಕಾಲು ಹಾಕಿದೆ. ಅದೇ ರೀತಿ ತಮಿಳು ಬಿಗ್ ಬಾಸ್ ಕೂಡ ಪ್ರಾರಂಭವಾಗಿ ಎರಡು ವಾರ ಮುಕ್ತಾಯವಾಗಿ ಮೂರನೇ ವಾರಕ್ಕೆ ಕಾಲಿಟ್ಟಿದೆ ಈ ಒಂದು ತಮಿಳು ಬಿಗ್ ಬಾಸ್ ಕಾರ್ಯಕ್ರಮವನ್ನು ಕಮಲ್ ಹಾಸನ್ ಅವರು ನಡೆಸಿಕೊಡುತ್ತಿದ್ದಾರೆ. ತಮಿಳಿನಲ್ಲಿ ಪ್ರಸಾರವಾಗುತ್ತಿರುವ ಆರನೇ ಬಿಗ್ ಬಾಸ್ ಕಾರ್ಯಕ್ರಮ ಈ ಕಾರ್ಯಕ್ರಮ ಪ್ರಾರಂಭವಾದ ದಿನದಿಂದ ಹಿಡಿದು ಇಲ್ಲಿಯವರೆಗೂ ಕೂಡ ಸಖತ್ ಎಂಟರ್ಟೈನ್ಮೆಂಟ್ ಕೊಟ್ಟಿತ್ತು.

ಅಷ್ಟೇ ಅಲ್ಲದೆ ಈ ಬಾರಿಯ ಬಿಗ್ ಬಾಸ್ ಕಾರ್ಯಕ್ರಮ ನೋಡಿ ಪ್ರೇಕ್ಷಕರು ಕೂಡ ಮೆಚ್ಚಿಕೊಂಡಿದ್ದರು ಸಾಮಾನ್ಯವಾಗಿ ಬಿಗ್ ಬಾಸ್ ಮನೆ ಅಂದ ಮೇಲೆ ಅಲ್ಲಿ ಪ್ರೀತಿ, ಪ್ರೇಮ, ಜಗಳ, ನಿವೇದನೆ, ಇವೆಲ್ಲವೂ ಕೂಡ ಸಹಜವಾಗಿ ಇದ್ದೇ ಇರುತ್ತದೆ. ಇವೆಲ್ಲವೂ ಇದ್ದಾಗ ಮಾತ್ರ ಅದನ್ನು ರಿಯಾಲಿಟಿ ಶೋ ಅಂತ ಪರಿಗಣನೆ ಮಾಡಲಾಗುತ್ತದೆ ಆದರೆ ಕೆಲವೊಮ್ಮೆ ಅತಿರೇಕದ ವರ್ತನೆ ನೋಡುಗರ ಮನಸ್ಸಿನಲ್ಲಿ ಮುಜುಗರ ಉಂಟುಮಾಡುತ್ತದೆ.

ಹೌದು ಸಾಮಾನ್ಯವಾಗಿ ಬಿಗ್ ಬಾಸ್ ಅಂದಮೇಲೆ ಆ ಮನೆಗೆ ಕೆಲವೊಂದು ನೀತಿ ನಿಯಮ ಇರುತ್ತದೆ ಈ ರೀತಿ ನೀತಿ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಮುಲಾಜಿಲ್ಲದೆ ಅಂತಹ ಸ್ಪರ್ಧಿಗಳನ್ನು ಹೊರ ಹಾಕಲಾಗುತ್ತದೆ. ಈ ವಿಚಾರ ನೀವು ಇದಾಗಲೇ ನೋಡಿದಿರಾ ಹೌದು ಕನ್ನಡ ಬಿಗ್ ಬಾಸ್ ನಲ್ಲಿ ಹುಚ್ಚ ವೆಂಕಟ್ ಅವರು ಪ್ರಥಮ್ ಅವರೇ ಮೇಲೆ ಹ.ಲ್ಲೆ ಮಾಡಿದ ಸಂದರ್ಭದಲ್ಲಿ ವೆಂಕಟ್ ಅವರನ್ನು ಮುಲಾಜಿಲ್ಲದೆ ಬಿಗ್ ಬಾಸ್ ಮನೆಯಿಂದ ಆಚೆ ಕಳಿಸಿದ್ದರು.

ಇದಕ್ಕೆ ಇದೀಗ ತಮಿಳು ಬಿಗ್ ಬಾಸ್ ಕಾರ್ಯಕ್ರಮದಲ್ಲೂ ಕೂಡ ಅಂತಹದೇ ಒಂದು ಹಿಂಸಾಚಾರ ಘಟನೆ ನಡೆದಿದೆ ಹೌದು ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಹಜೀಂ ಮತ್ತು ನಟಿ ಆಯುಷ್ಯ ವಿರುದ್ಧ ಇದೀಗ ಮಾತಿನ ಚಕಮಕಿ ನಡೆದಿದೆ ಇವರಿಬ್ಬರದ ವರ್ತನೆ ಎಷ್ಟರ ಮಟ್ಟಿಗೆ ಮುಂದುವರೆದಿದೆ ಅಂದರೆ ಕಳೆದ ಎರಡು ದಿನಗಳ ಹಿಂದೆ ಅಜೀಂ ಮತ್ತು ಆಯೇಷಾ ನಡುವಿನ ಕಿತ್ತಾಟ ತಾರಕಕ್ಕೇರಿ ಅನಾಹುತವೇ ನಡೆದು ಹೋಗಿದೆ. ಮಹಿಳಾ ಸ್ಪರ್ಧಿಗಳನ್ನು ಅಜೀಂ ಕೆಟ್ಟ ಭಾಷೆಯಿಂದ ನಿಂದಿಸಿದ ಎನ್ನುವ ಕಾರಣಕ್ಕಾಗಿ ಆಯೇಷಾ ಸಿಟ್ಟಿಗೆದ್ದಿದ್ದಾರೆ ಕೋಪದಿಂದ ಶೂ ತಗೆದು ಅಜೀಂ ಮೇಲೆ ಎಸೆದಿದ್ದಾರೆ.

 

ತಮಿಳು ಬಿಗ್ ಬಾಸ್ ಮನೆಯಲ್ಲಿ ಈ ಘಟನೆ ಭಾರೀ ಆಘಾತವನ್ನು ಮೂಡಿಸಿದೆ ಮನೆಯ ಸದಸ್ಯರು ದಂಗಾಗಿದ್ದಾರೆ. ಆಯೇಷಾ ಬೇರೆ ರೀತಿಯಲ್ಲಿ ಹೇಳಬಹುದಿತ್ತು ಎಂದೂ ಕೆಲವರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ ಆದರೆ ಆಯೇಷಾ ಮಾತ್ರ ತಮ್ಮ ನಿರ್ಧಾರ ಸರಿ ಇದೆ ಎಂದೇ ವಾದಿಸುತ್ತಿದ್ದಾರೆ. ಇಂಥದ್ದೊಂದು ಘಟನೆ ನಡೆಯ ಬಾರದಿತ್ತು ನಡೆದು ಹೋಗಿದೆ ವಾರಾಂತ್ಯದ ಎಪಿಸೋಡ್ ನಲ್ಲಿ ಕಮಲ್ ಹಾಸನ್ ಈ ಘಟನೆಯ ಬಗ್ಗೆ ಏನು ಹೇಳುತ್ತಾರೆ ಯಾವ ನಿರ್ಧಾರ ತಗೆದುಕೊಳ್ಳುತ್ತಾರೆ ಎನ್ನುವುದನ್ನು ಕಾದು ನೋಡಬೇಕು. ಒಂದು ವೇಳೆ ನಮ್ಮ ಕನ್ನಡ ಬಿಗ್ ಬಾಸ್ ನಲ್ಲಿ ಈ ರೀತಿಯ ಘಟನೆ ನಡೆದಿದ್ದರೆ ಖಂಡಿತವಾಗಿಯೂ ಕೂಡ ಇದರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳುತ್ತಿದ್ದರು. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ಕಮೆಂಟ್ ಮಾಡಿ.

 

ನಟಿ ಅಮೂಲ್ಯ ಮಕ್ಕಳಿಗೆ ನಾಮಕರಣ, ಗುರೂಜಿ ಮಕ್ಕಳಿಗೆ ಯಾವ ಹೆಸರು ಸೂಚಿಸಿದ್ದಾರೆ ಗೊತ್ತಾ.?

ನಟಿ ಅಮೂಲ್ಯ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತಮ್ಮ ಬಾಲ್ಯದಲ್ಲಿಯೇ ಲಾಲಿ ಹಾಡು ಎಂಬ ಸಿನಿಮಾದಲ್ಲಿ ಬಾಲ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ತದನಂತರ 2005ರಲ್ಲಿ ತೆರೆಕಂಡ ಚೆಲುವಿನ ಚಿತ್ತಾರ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಾರೆ. ಈ ಸಿನಿಮಾದಲ್ಲಿ ನಟನೆ ಮಾಡುವಾಗ ನಟಿ ಅಮೂಲ್ಯ ಅವರಿಗೆ ಕೇವಲ 16 ವರ್ಷ ವಯಸ್ಸು ಆದರೂ ಕೂಡ ಅದ್ಭುತವಾಗಿ ನಟನೆ ಮಾಡುವುದರ ಮೂಲಕ ಈ ಸಿನಿಮಾವನ್ನು ವಿಜೇತಗೊಳಿಸಿದರು.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ತದನಂತರ ಅಮೂಲ್ಯ ಅವರು ಗೋಲ್ಡನ್ ಸ್ಟಾರ್ ಗಣೇಶ್ ಅವರ ಜೊತೆ ಶ್ರಾವಣಿ ಮತ್ತು ಸುಬ್ರಹ್ಮಣ್ಯ ಸಿನಿಮಾದಲ್ಲಿ ನಟನೆ ಮಾಡಿದರು, ನಂತರ ದುನಿಯಾ ವಿಜಯ್ ಅವರ ಜೊತೆ ಮಾಸ್ತಿಗುಡಿ, ರಾಕಿಂಗ್ ಸ್ಟಾರ್ ಯಶ್ ಅವರ ಜೊತೆ ಗಜಕೇಸರಿ, ಲವ್ಲಿ ಸ್ಟಾರ್ ಪ್ರೇಮ್ ಅವರ ಜೊತೆ ಮಳೆ ಹೀಗೆ ಸಾಕಷ್ಟು ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದಾರೆ. ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇರುವ ಸಮಯದಲ್ಲಿಯೇ ಇವರು ಜಗದೀಶ್ ಎಂಬುವವರನ್ನು ಮದುವೆಯಾಗುತ್ತಾರೆ.

ಜಗದೀಶ್ ಅವರು ಮೂಲತಃ ರಾಜಕೀಯ ಕುಟುಂಬಕ್ಕೆ ಸೇರಿದ ವ್ಯಕ್ತಿ ಬೆಂಗಳೂರಿನ ಸದಾಶಿವ ನಗರದಲ್ಲಿ ನೆಲೆಸಿದ್ದಾರೆ ಆಗರ್ಭ ಶ್ರೀಮಂತರು ಈ ಒಂದು ಸಂಬಂಧವನ್ನು ಗೋಲ್ಡನ್ ಸ್ಟಾರ್ ಗಣೇಶ್ ಅವರೇ ಖುದ್ದಾಗಿ ನೋಡಿ ಇವರಿಬ್ಬರ ಮದುವೆಯನ್ನು ಅದ್ದೂರಿಯಾಗಿ ಮಾಡುತ್ತಾರೆ. ಮದುವೆಯಾದ ಎರಡೇ ವರ್ಷಕ್ಕೆ ನಟಿ ಅಮೂಲ್ಯ ಅವರು ಅವಳಿ ಮಕ್ಕಳಿಗೆ ಜನ್ಮ ನೀಡುತ್ತಾರೆ. ಅಮೂಲ್ಯ ಅವರ ಮಕ್ಕಳಿಗೆ ಈಗಾಗಲೇ ಮೂರು ತಿಂಗಳು ತುಂಬಿ ನಾಲ್ಕನೇ ತಿಂಗಳಿಗೆ ಕಾಲಿಟ್ಟಿದೆ.

ಹಾಗಾಗಿ ಕುಟುಂಬದಲ್ಲಿ ಇರುವಂತಹ ಸದಸ್ಯರೆಲ್ಲರೂ ಕೂಡ ಅವಳಿ ಮಕ್ಕಳಿಗೆ ನಾಮಕರಣ ಮಾಡುವ ಸಿದ್ಧತೆಯನ್ನು ಏರ್ಪಡಿಸಿದ್ದಾರೆ. ಇನ್ನು ನಟಿ ಅಮೂಲ್ಯ ಅವರು ಚಿತ್ರರಂಗದಲ್ಲಿ ಸಕ್ರಿಯ ರಾಗಿದ್ದರು ಕೂಡ ನಮ್ಮ ಧರ್ಮ ಹಾಗೂ ಸಾಂಪ್ರದಾಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾರೆ. ಈ ಕಾರಣಕ್ಕಾಗಿಯೇ ಮಕ್ಕಳಿಗೆ ಯಾವ ಹೆಸರನ್ನು ಇಟ್ಟರೆ ಸೂಕ್ತ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಇದೀಗ ಗುರುಗಳನ್ನು ಭೇಟಿ ನೀಡಿದ್ದಾರೆ.

ಅಷ್ಟೇ ಅಲ್ಲದೆ ಯಾವ ದಿನದಂದು ನಾಮಕರಣ ಶಾಸ್ತ್ರವನ್ನು ಇಟ್ಟುಕೊಳ್ಳಬೇಕು ಎಂದು ಕೇಳಿದ್ದಾರೆ ನಟಿ ಅಮೂಲ್ಯ ಮತ್ತು ಜಗದೀಶ್ ದಂಪತಿಗಳಿಗೆ ಗುರೂಜಿಯವರು ಸೂಕ್ತವಾದ ದಿನವೊಂದನ್ನು ತಿಳಿಸಿದ್ದಾರೆ. ಆದರೆ ಈ ವಿಚಾರವನ್ನು ಮಾತ್ರ ಜಗದೀಶ್ ಹಾಗೂ ಅಮೂಲ್ಯ ಅವರು ರಿವೀಲ್ ಮಾಡಿಲ್ಲ ಇದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ. ನಾಮಕರಣ ಶಾಸ್ತ್ರವನ್ನು ಬಹಳ ಅದ್ದೂರಿಯಿಂದ ಮಾಡಬೇಕು ಎಂಬ ಯೋಚನೆಯಲ್ಲಿದ್ದಾರೆ.

ಹಾಗಾಗಿ ಅದಕ್ಕಿಂತ ಮೊದಲು ಗುರೂಜಿಯವರ ಬಳಿ ಹೋಗಿ ಅವರ ಸಲಹೆ ಸೂಚನೆಯನ್ನು ಪಡೆದುಕೊಂಡು ಬಂದ ನಂತರವಷ್ಟೇ ಈ ಕಾರ್ಯಕ್ರಮವನ್ನು ಏರ್ಪಡಿಸೋಣ ಎಂದು ಕುಟುಂಬಸ್ಥರು ನಿರ್ಧಾರ ಮಾಡಿದ್ದಾರೆ. ಅದಕ್ಕೆ ಇಂದು ಗುರೂಜಿಯವರನ್ನು ಭೇಟಿ ಮಾಡಿ ನಾಮಕರಣ ಶಾಸ್ತ್ರಕ್ಕೆ ಸೂಕ್ತವಾದ ದಿನ ಹಾಗೂ ಮಕ್ಕಳಿಗೆ ಯಾವ ಹೆಸರನ್ನು ಇಟ್ಟರೆ ಅವರ ಭವಿಷ್ಯದಲ್ಲಿ ಒಳ್ಳೆಯದು ಆಗುತ್ತದೆ ಎಂಬ ಎಲ್ಲ ವಿಚಾರಗಳನ್ನು ಚರ್ಚೆ ಮಾಡಿಕೊಂಡು ಬಂದಿದ್ದಾರೆ.

ಸದ್ಯಕ್ಕೆ ಅಮೂಲ್ಯ ಹಾಗೂ ಜಗದೀಶ್ ಅವರು ಗುರೂಜಿಯವರನ್ನು ಭೇಟಿಯಾದ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನು ನೋಡಿದಂತಹ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಅಷ್ಟೇ ಅಲ್ಲದೆ ನಟಿ ಅಮೂಲ್ಯ ಅವರ ಮಕ್ಕಳಿಗೆ ಯಾವ ಹೆಸರನ್ನು ಇಡಬಹುದು ಎಂಬ ಕುತೂಹಲವನ್ನು ಕೂಡ ಹೊರ ಹಾಕಿದ್ದಾರೆ. ಈ ಎಲ್ಲಾ ವಿಚಾರಗಳಿಗೂ ಈ ವಾರದಲ್ಲಿಯೇ ಉತ್ತರ ಸಿಗಲಿದೆ ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ಕಮೆಂಟ್ ಮುಖಾಂತರ ತಿಳಿಸಿ.

ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಮನೆಯಲ್ಲಿ ದೀಪಾವಳಿ ಸಡಗರ, ಪತ್ನಿಯ ಕೈಹಿಡಿದು ಪಟಾಕಿ ಒಡೆಸಿದ ಈ ದೃಶ್ಯ ನೋಡಲು ಎರಡು ಕಣ್ಣು ಸಾಲದು.

ಕಳೆದ ತಿಂಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸೆನ್ಸೇಷನ್ ಕ್ರಿಯೇಟ್ ಮಾಡಿದ ಜೋಡಿ ಅಂದರೆ ಅದು ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಅಂತಾನೆ ಹೇಳಬಹುದು. ನಿಮ್ಮೆಲ್ಲರಿಗೂ ತಿಳಿದಿರುವಂತೆ ತಮಿಳುನಾಡು ನಿರೂಪಕಿ ಮತ್ತು ನಟಿ ಆಗಿದ್ದಂತಹ ಮಹಾಲಕ್ಷ್ಮಿಯವರು ನಿರ್ಮಾಪಕ ರವೀಂದರ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಅಂದ ಹಾಗೆ ಈ ಮದುವೆ ಇಬ್ಬರಿಗೂ ಕೂಡ ಎರಡನೇ ಮದುವೆ ಇದಾಗಲೇ ಮಹಾಲಕ್ಷ್ಮಿ ಅವರು ಕೂಡ ಅನಿಲ್ ಎಂಬ ಯುವಕನನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ 9 ವರ್ಷದ ಗಂಡು ಮಗನಿದ್ದಾನೆ. ಆದರೆ ಇಬ್ಬರ ದಂಪತಿಯದಲ್ಲೂ ಕೂಡ ವಿರಸ ಮೂಡಿದ ಕಾರಣ ತಮ್ಮ ಪತಿಯಿಂದ ವಿ.ಚ್ಛೇ.ದ.ನ ಪಡೆದು ನಾಲ್ಕು ವರ್ಷ ಒಂಟಿ ಜೀವನವನ್ನು ಸಾಗಿಸುತ್ತಾರೆ ಇದೇ ಸಮಯದಲ್ಲಿ ನಿರ್ಮಾಪಕ ರವೀಂದರ್ ಅವರ ಪರಿಚಯವಾಗುತ್ತದೆ ಅತ್ತ ಕಡೆಯ ರವೀಂದ್ರ ಅವರು ಕೂಡ ತಮ್ಮ ಹೆಂಡತಿಯಿಂದ ದೂರ ಆಗಿ ವಿ.ಚ್ಛೇ.ದ.ನ ಪಡೆದಿದ್ದರು.

ಇಬ್ಬರ ನಡುವೆ ಮೊದಲು ಸ್ನೇಹ ಬೆಳೆಯುತ್ತದೆ ತದನಂತರ ಇಬ್ಬರೂ ಕೂಡ ಪರಸ್ಪರ ಒಬ್ಬರನ್ನು ಒಬ್ಬರು ಪ್ರೀತಿಸಲು ಪ್ರಾರಂಭ ಮಾಡುತ್ತಾರೆ ನಂತರ ಇಬ್ಬರು ಕುಟುಂಬದವರ ಒಪ್ಪಿಗೆಯನ್ನು ಪಡೆದು ಅದ್ದೂರಿಯಾಗಿ ಮದುವೆಯಾಗುತ್ತಾರೆ. ಇವರಿಬ್ಬರು ಮದುವೆಯಾಗುತ್ತಿದ್ದಂತಹ ಫೋಟೋಸ್ ಮತ್ತು ವೀಡಿಯೋಸ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆದವು ಇದನ್ನು ನೋಡಿದಂತಹ ಪಡ್ಡೆ ಹುಡುಗರಂತೂ ಮಹಾಲಕ್ಷ್ಮಿ ಅವರಿಗೆ ಹಿಗ್ಗಾಮಗ್ಗ ಬೈಯುವುದಕ್ಕೆ ಪ್ರಾರಂಭ ಮಾಡುತ್ತಾರೆ.

ಅಷ್ಟೇ ಅಲ್ಲದೆ ಇನ್ನು ಕೆಲವು ನೆಟ್ಟಿಗರು ಇದು ಪ್ರೀತಿಸಿ ಮದುವೆಯಾದ ಜೋಡಿಯಲ್ಲ ಬದಲಿಗೆ ಹಣಕ್ಕಾಗಿ ಮದುವೆಯಾದ ಜೋಡಿ ಎಂದು ತಮ್ಮ ತಮ್ಮ ಮನಸ್ಸಿಗೆ ಬಂದ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದರು. ಆದರೂ ಕೂಡ ಇದು ಯಾವುದಕ್ಕೂ ತಲೆಕೆಡಿಸಿಕೊಳ್ಳದ ಮಹಾಲಕ್ಷ್ಮಿ ಮತ್ತು ರವೀಂದ್ರ ಕಳೆದ 15 ದಿನದ ಹಿಂದೆ ಎಷ್ಟೇ ಜಾಲಿಯಾಗಿ ಹನಿಮೂನ್ ಟ್ರಿಪ್ ಮುಗಿಸಿಕೊಂಡು ಬಂದರು. ಇದೀಗ ಈ ದಂಪತಿಗಳಿಗೆ ಮೊದಲ ವರ್ಷದ ದೀಪಾವಳಿ ಹಬ್ಬದ ಸಂಭ್ರಮ ಸಾಮಾನ್ಯವಾಗಿ ತಮಿಳುನಾಡಿನಲ್ಲಿ ದೀಪಾವಳಿ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಣೆ ಮಾಡುತ್ತಾರೆ.

ಹಾಗಾಗಿ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವಿಂದರ್ ಕೂಡ ಈ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ ವಿಶೇಷ ಏನೆಂದರೆ ರವೀಂದರ್ ಮಹಾಲಕ್ಷ್ಮಿ ಅವರ ಕೈ ಹಿಡಿದು ಮನೆಯ ಮುಂಭಾಗದಲ್ಲಿ ಪಟಾಕಿಯನ್ನು ಒಡೆಸುತ್ತಿದ್ದಾರೆ. ಈ ಫೋಟೋಸ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಮತ್ತೊಮ್ಮೆ ಈ ಜೋಡಿ ಟ್ರೋಲ್ ಆಗುತ್ತಿದೆ‌. ಮದುವೆಯಾದ ಮೊದಲ ದಿನದಿಂದ ಹಿಡಿದು ಇಲ್ಲಿಯವರೆಗೂ ಕೂಡ ಒಂದಲ್ಲ ಒಂದು ವಿಚಾರಕ್ಕೆ ಮಹಾಲಕ್ಷ್ಮಿ ಮತ್ತು ರವೀಂದ್ರ ಚರ್ಚೆಗೆ ಒಳಗಾಗುತ್ತಲೇ ಇದ್ದಾರೆ. ಆದರೆ ಈ ಜೋಡಿ ಮಾತ್ರ ಇದ್ಯಾವುದಕ್ಕೂ ಕ್ಯಾರೆ ಅನ್ನದೆ ತಾವಾಯಿತು ತಮ್ಮ ಸಂತೋಷವಾಯಿತು ಎಂದು ಹಾಯಾಗಿ ಕಾಲ ಕಳೆಯುತ್ತಿದ್ದಾರೆ.

ಕೆಲವು ಅಭಿಮಾನಿಗಳು ಇವರ ಫೋಟೋವನ್ನು ನೋಡಿ ಮೆಚ್ಚಿಕೊಂಡಿದ್ದಾರೆ ಒಟ್ಟಾರೆಯಾಗಿ ಹೇಳುವುದಾದರೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರಿಗೆ ಭರ್ಜರಿ ರಸದೂತಣ್ಣ ಈ ಜೋಡಿಯಾಗಿದ್ದಾರೆ. ನಟಿ ಮಹಾಲಕ್ಷ್ಮಿ ಮತ್ತು ರವಿಂದರ್ ಅವರು ದೀಪಾವಳಿ ಹಬ್ಬದಲ್ಲಿ ಎಂಜಾಯ್ ಮಾಡಿದ ಕೆಲವು ಫೋಟೋಸ್ಗಳನ್ನು ನಾವಿಲ್ಲಿ ತೋರಿಸುತ್ತಿದ್ದೇವೆ ಈ ಫೋಟೋ ನೋಡಿ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೆ ನಮಗೆ ಕಮೆಂಟ್ ಮುಖಾಂತರ ತಿಳಿಸಿ ಹಾಗೂ ಈ ಜೋಡಿಯ ಬಗ್ಗೆ ನಿಮ್ಮ ಅಭಿಪ್ರಾಯವೇನು.?

ಕುಮಾರಣ್ಣನ ಜೊತೆ ಅದ್ದೂರಿಯಾಗಿ ದೀಪಾವಳಿ ಹಬ್ಬ ಆಚರಿಸಿದ ನಟಿ ರಾಧಿಕಾ ಕುಮಾರಸ್ವಾಮಿ ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಪಡ್ತೀರಾ.

ಬೆಳಕಿನ ಹಬ್ಬ ಅಂದರೆ ಎಲ್ಲರಿಗೂ ಕೂಡ ಏನೋ ಒಂದು ಹರುಷ ಉಲ್ಲಾಸ ಉತ್ಸಾಹ ಮನೆ ಮಾಡಿರುತ್ತದೆ ಕತ್ತಲಿನಿಂದ ಬೆಳಕಿನ ಸಾಗುವುದೇ ಜೀವನ. ಹಾಗಾಗಿ ಈ ದೀಪಾವಳಿ ಹಬ್ಬದಂದು ದೀಪವನ್ನು ಹಚ್ಚುವ ಮೂಲಕ ನಮ್ಮ ಜೀವನದಲ್ಲಿ ಇರುವಂತಹ ಸಕಲ ಸಂಕಷ್ಟಗಳು ಪರಿಹಾರ ಆಗಲಿ ಎಂದು ದೇವರ ಬಳಿ ಎಲ್ಲರೂ ಕೇಳಿಕೊಳ್ಳುತ್ತಾರೆ. ಇದು ಸಾಮಾನ್ಯ ಜನರಿಗೂ ಅನ್ವಯಿಸುತ್ತದೆ ಹಾಗೆಯೇ ನಟ ನಟಿಯರಿಗೂ ಕೂಡ ಅನ್ವಯಿಸುತ್ತದೆ ಹಾಗಾಗಿಯೇ ದೀಪಾವಳಿ ಹಬ್ಬವನ್ನು ನಮ್ಮ ಹಿಂದೂ ಧರ್ಮದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ.

ಮೂರು ದಿನವೂ ಕೂಡ ಮನೆಯ ಸುತ್ತಲೂ ಕೂಡ ದೀಪಗಳನ್ನು ಹಚ್ಚಿ ಅಲಂಕಾರ ಮಾಡುವ ಮೂಲಕ ಪಟಾಕಿಯನ್ನು ಒಡೆದು ಈ ಹಬ್ಬಕ್ದ ಸಂಭ್ರಮವನ್ನು ಆಚರಿಸುತ್ತಾರೆ. ಇನ್ನು ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿ ಇರುವ ನಟಿ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ನಟ ರವಿಚಂದ್ರನ್ ಅವರ ಜೊತೆ ರವಿ ಬೋಪಣ್ಣ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಮತ್ತೆ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ್ದಾರೆ.

ಇದಕ್ಕೂ ಮೊದಲು ಇವರು ಸುಮಾರು ನಾಲ್ಕರಿಂದ ಐದು ವರ್ಷಗಳ ಕಾಲ ಯಾವುದೇ ಸಿನಿಮಾದಲ್ಲಿ ನಟನೆ ಮಾಡಿರಲಿಲ್ಲ ಆದರೆ ರವಿ ಬೋಪಣ್ಣ ಸಿನಿಮಾದಲ್ಲಿ ಮತ್ತೆ ನಟನೆ ಮಾಡುವುದರ ಮೂಲಕ ಚಿತ್ರ ರಂಗಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ. ಇದು ರಾಧಿಕಾ ಕುಮಾರಸ್ವಾಮಿ ಅವರ ಅಭಿಮಾನಿಗಳಿಗೆ ತುಂಬಾನೇ ಸಂತಸ ತಂದಿದೆ. ರಾಧಿಕಾ ಕುಮಾರಸ್ವಾಮಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿ ಇಲ್ಲದೆ ಇದ್ದರೂ ಕೂಡ ಸೋಶಿಯಲ್ ಮೀಡಿಯಾದಲಂತು ಸಿಕ್ಕಾಪಟ್ಟೆ ಆಕ್ಟಿವ್ ಇರುತ್ತಾರೆ.

ಆಗಾಗ ತಮ್ಮ ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡುವುದರ ಮೂಲಕ ಸುದ್ದಿಯಲ್ಲಿರುತ್ತಾರೆ ಅದರಲ್ಲಿಯೂ ಕೂಡ ರಾಧಿಕಾ ಅವರಿಗೆ ಡಾನ್ಸ್ ಅಂದರೆ ಪಂಚಪ್ರಾಣ ಯಾವುದಾದರೂ ಒಂದು ಡ್ಯಾನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡುತ್ತಾರೆ. ಸದ್ಯಕ್ಕೆ ರಾಧಿಕಾ ಕುಮಾರಸ್ವಾಮಿ ಅವರು ತಮ್ಮ ಮನೆಯಲ್ಲಿ ದೀಪವನ್ನು ಹಚ್ಚುವ ಮೂಲಕ ಈ ಹಬ್ಬವನ್ನು ಆಚರಿಸಿದ್ದಾರೆ ಈ ವಿಡಿಯೋವನ್ನು ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ.

ಮತ್ತೊಂದು ಕಡೆ ಎಚ್ ಡಿ ಕುಮಾರಸ್ವಾಮಿ ಅವರು ಕೂಡ ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ಹಾಗೂ ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆಗೆ ದೀಪವನ್ನು ಬೆಳಗುವ ಮೂಲಕ ಈ ಹಬ್ಬಕ್ಕೆ ಚಾಲನೆಯನ್ನು ನೀಡಿದ್ದಾರೆ. ಮುದ್ದು ಮೊಮ್ಮಗನ ಜೊತೆ ಪಟಾಕಿ ಹಚ್ಚುವ ಮೂಲಕ ಹರುಷವನ್ನು ವ್ಯಕ್ತಪಡಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಕೂಡ ತಮ್ಮ ಕುಟುಂಬದ ಜೊತೆಗಿರುವ ಕುಟುಂಬ ಮತ್ತು ವಿಡಿಯೋಗಳನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾರೆ.

ಈ ಫೋಟೋ ಮತ್ತು ವಿಡಿಯೋ ನೋಡಿದಂತಹ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಆದರೆ ಇನ್ನು ಕೆಲವು ನೆಟ್ಟಿಗರು ಮಾತ್ರ ಕುಮಾರಣ್ಣನ ವಿರುದ್ಧ ಆ.ಕ್ರೋ.ಶ ವ್ಯಕ್ತಪಡಿಸಿದ್ದಾರೆ. ಏಕೆಂದರೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ಎಚ್ ಡಿ ಕುಮಾರಸ್ವಾಮಿ ಅವರು ರಾಧಿಕಾ ಕುಮಾರಸ್ವಾಮಿ ಅವರನ್ನು ಎರಡನೇ ಮದುವೆ ಆಗಿರುವ ವಿಚಾರ ತಿಳಿದೇ ಇದೆ ಆದರೆ ಇವರ ಜೊತೆ ಇತ್ತೀಚಿನ ದಿನದಲ್ಲಿ ಒಟ್ಟಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ.

ತಮ್ಮ ಹೆಂಡತಿ ಮಗ ಸೊಸೆ ಮೊಮ್ಮಗನ ಜೊತೆ ಮಾತ್ರ ಹಬ್ಬವನ್ನು ಆಚರಿಸುತ್ತಿದ್ದಾರೆ ಇದು ಎಲ್ಲೋ ಒಂದು ಕಡೆ ರಾಧಿಕಾ ಮತ್ತು ಅವರ ಮಗಳು ಶಮಿಕಾಗೆ ಮಾಡುತ್ತಿರುವ ಮೋಸ ಎಂದು ಅಭಿಮಾನಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಅದೇನೇ ಆಗಲಿ ದೊಡ್ಡ ಮನುಷ್ಯರು ಏನೇ ಮಾಡಿದರು ಕೂಡ ಅದು ಸುದ್ದಿಯಾಗುವುದಿಲ್ಲ ಈ ವಿಚಾರವನ್ನು ಕೂಡ ನಾವು ಹಾಗೆಂದುಕೊಂಡೆ ಬಿಡಬೇಕಾಗುತ್ತದೆ ಅನಿಸುತ್ತದೆ. ಆದರೂ ಕೂಡ ಈ ವಿಡಿಯೋ ನೋಡಿದ ನಂತರ ನಿಮಗೆ ಏನನಿಸುತ್ತದೆ ತಪ್ಪದೇ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮುಖಾಂತರ ತಿಳಿಸಿ.

ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.

ಅಪ್ಪು ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಸಿನಿಮಾ ನಾಳೆ ಇಡೀ ಪ್ರಪಂಚದಾದ್ಯಂತ ತೆರೆ ಕಾಣಲಿದೆ ಈ ಸಿನಿಮಾಗಾಗಿ ಸಾಕಷ್ಟು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿರುವ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ. ಏಕೆಂದರೆ ಅಪ್ಪು ಅವರ ಕೊನೆಯ ಸಿನಿಮಾ ಇದು ಮೊದಮೊದಲು ಈ ಸಿನಿಮಾವನ್ನು ಅಪ್ಪು ಅವರು ಚಿತ್ರಿಕರಣ ಮಾಡುವ ಸಂದರ್ಭದಲ್ಲಿ ಓಟಿಟಿಯಲ್ಲಿ ಬಿಡುಗಡೆ ಮಾಡಬೇಕು ಅಥವಾ ತಮ್ಮದೇ ಆದ ಪಿಆರ್‌ಕೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಬೇಕು ಅಂತ ಅಂದುಕೊಂಡಿದ್ದರು.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಆದರೆ ಅಪ್ಪು ಅವರು ವಿ.ಧಿ.ವ.ಶ.ರಾದ ನಂತರ ಈ ಸಿನಿಮಾವನ್ನು ಅದ್ದೂರಿಯಾಗಿ ಥಿಯೇಟರ್ ನಲ್ಲಿ ಬಿಡುಗಡೆ ಮಾಡಬೇಕು ಅಂತ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಅಂದುಕೊಳ್ಳುತ್ತಾರೆ. ಏಕೆಂದರೆ ಅಪ್ಪು ಅವರು ನಮ್ಮ ಜೊತೆ ಶಾರೀರಿಕವಾಗಿ ಇಲ್ಲದೆ ಇರುವ ಕಾರಣ ಅವರನ್ನು ಇನ್ನು ಮುಂದೆ ನಾವು ಥಿಯೇಟರ್ ನಲ್ಲಿ ಅಪ್ಪು ಅವರ ಅಭಿನಯ ನೋಡಲು ಸಾಧ್ಯವಾಗುವುದಿಲ್ಲ ಹಾಗಾಗಿ ಇದೊಂದು ಸಾಕ್ಷ್ಯಾ ಸಿನಿಮಾದ ಮೂಲಕವಾದರೂ ಕೊನೆಯ ಬಾರಿ ಅಪ್ಪು ಅವರನ್ನು ಬೆಳ್ಳಿಯ ತೆರೆಯ ಮೇಲೆ ನೋಡುವ ಅವಕಾಶ ಎಲ್ಲರಿಗೂ ದೊರೆಯಲಿ ಎಂಬ ಉದ್ದೇಶದಿಂದಾಗಿ.

ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಸಿನಿಮಾವನ್ನು ಹಲವಾರು ರೀತಿಯ ಮಾಡಿಲೇಷನ್ ಮಾಡಿ ಟೀಸರ್ ಮತ್ತು ಟ್ರೈಲರ್ ಅನ್ನು ಬಿಡುಗಡೆ ಮಾಡುವ ಮೂಲಕ ಅಭಿಮಾನಿಗಳಿಗೆ ಭರವಸೆಯನ್ನು ನೀಡಿದರು. ಇದೀಗ ಈ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ ಈಗಾಗಲೇ ಗಂಧದಗುಡಿ ಸಿನಿಮಾದ ಎಲ್ಲಾ ಟಿಕೆಟ್ಗಳು ಕೂಡ ಶೋಲ್ಡ್ ಔಟ್ ಆಗಿದೆ ನಿಜಕ್ಕೂ ಕೂಡ ಇದು ಸಂತಸದ ವಿಚಾರವೇ. ಇನ್ನು ಈ ಸಿನಿಮಾದ ಬಗ್ಗೆ ಹಲವಾರು ಕುತೂಹಲಕಾರಿ ವಿಷಯಗಳನ್ನು ಅಶ್ವಿನಿ ಮೇಡಂ ಅವರು ಮೊದಲ ಬಾರಿಗೆ youtube ನಲ್ಲಿ ನಡೆದಂತಹ ಸಂದರ್ಶನ ಒಂದರಲ್ಲಿ ಹಂಚಿಕೊಂಡಿದ್ದಾರೆ.

ಅಪ್ಪು ಅವರು ಗಂಧದಗುಡಿ ಸಿನಿಮಾದ ಮೇಕಿಂಗ್ ಸಮಯದಲ್ಲಿ ಯಾವ ರೀತಿ ಇದ್ದರೂ ಹಾಗೂ ಯಾವ ರೀತಿ ನಡೆದುಕೊಂಡರು ಎಂಬುದರ ಬಗ್ಗೆ ಸಂಕ್ಷಿಪ್ತವಾಗಿ ಮಾತನಾಡಿದ್ದಾರೆ. ವಿಶೇಷ ಏನೆಂದರೆ ಈ ಗಂಧದಗುಡಿ ಸಾಕ್ಷ್ಯಾ ಸಿನಿಮಾವನ್ನು ಚಿತ್ರೀಕರಣ ಮಾಡುವ ಸಮಯದಲ್ಲಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕೂಡ ಭೇಟಿ ನೀಡಿದ್ದರಂತೆ. ಬಿಳಿಗಿರಂಗನ ಬೆಟ್ಟದ ಟೈಗರ್ ರಿಸರ್ವ್ ಫಾರೆಸ್ಟ್ ನಲ್ಲಿ ಎರಡು ದಿನದ ಚಿತ್ರೀಕರಣ ಇರುತ್ತದೆ ಆ ಸಮಯದಲ್ಲಿ ಅಪ್ಪು ಅವರು ಸ್ವತಃ ಅಶ್ವಿನಿ ಅವರಿಗೆ ಕರೆ ಮಾಡಿ ನೀನು ಈ ಒಂದು ಟ್ರಕ್ಕಿಂಗ್ ಜಾಗಕ್ಕೆ ಬರಲೇಬೇಕು ಅದ್ಭುತ ಅನುಭವ ನೀಡುತ್ತದೆ ಎಂದು ಒತ್ತಾಯ ಮಾಡಿ ಕರೆಸಿಕೊಂಡರಂತೆ.

ಅಪ್ಪು ಅವರ ಮಾತಿಗೆ ಬೆಲೆಕೊಟ್ಟು ಅಶ್ವಿನಿ ಅವರು ಕೂಡ ಬಂದು ಸುಮಾರು ಎರಡು ದಿನಗಳ ಕಾಲ ಅವರ ಜೊತೆ ವಾಸವಾಗಿದ್ದು ಟ್ರಕ್ಕಿಂಗ್ ಮಾಡಿದ್ದರಂತೆ ಈ ವಿಚಾರವನ್ನು ಕೂಡ ಅಶ್ವಿನಿಯವರು ಹೇಳಿಕೊಂಡಿದ್ದಾರೆ. ಇನ್ನು ಪ್ರತಿ ವರ್ಷವೂ ಕೂಡ ಅಪ್ಪು ಅವರು ದೇಶ ವಿದೇಶಗಳಿಗೆ ಹೋಗಿ ಸುತ್ತಾಡುತ್ತಿದ್ದ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ ಆ ಸಮಯದಲ್ಲಿ ಅಪ್ಪು ಅವರು ಒಂದು ಯೋಚನೆ ಮಾಡುತ್ತಾರಂತೆ.

ನಾವು ಬೇರೆ ಕಡೆಗೆ ಹೋಗಿ ಪ್ರವಾಸ ಮಾಡುವುದರ ಬದಲು ನಮ್ಮ ರಾಜ್ಯದಲ್ಲೇ ಹಲವರು ಪ್ರವಾಸಿ ತಾಣಗಳಿಗೆ ಹಾಗಾಗಿ ಈ ಒಂದು ಪ್ರವಾಸಿ ತಾಣಗಳಿಗೆ ಹೋಗಿ ಹೊಸದೊಂದು ಅಡ್ವೆಂಚರ್ ಮಾಡಬೇಕು ಎಂಬ ಕನಸನ್ನು ಕಾಣುತ್ತಾರಂತೆ. ಆ ಕನಸಿನ ಕೂಸೇ ಇದೀಗ ಗಂಧದಗುಡಿ ಸಿನಿಮಾದ ಮೂಲಕ ಹೊರಹೊಮ್ಮಿದೆ. ಅಶ್ವಿನಿ ಅವರು ಮಾತನಾಡಿದ ವಿಡಿಯೋ ಕೆಳಗಿದೆ ಈ ವಿಡಿಯೋವನ್ನು ಸಂಪೂರ್ಣವಾಗಿ ನೋಡಿ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಮಾಡಿ.

ನಟ ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಮಸಿ ಬಳಿದು ಡಾಲಿ ವಿರುದ್ಧ ದೂರು ಕೊಟ್ಟಿದ್ದಾರೆ ಯಾಕೆ ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ವಾರವಷ್ಟೇ ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾ ಬಿಡುಗಡೆಯಾಗಿದೆ ಈ ಸಿನಿಮಾ ಬಿಡುಗಡೆಯಾದ ನಂತರ ಉತ್ತಮ ಪ್ರದರ್ಶನವನ್ನು ಕಂಡಿದ್ದು ಬಾಕ್ಸ್ ಆಫೀಸ್ ನಲ್ಲಿ ಕೂಡ ಒಳ್ಳೆಯ ಕಲೆಕ್ಷನ್ ಮಾಡಿದೆ. ಭೂಗತ ಲೋಕದ ಕಥೆಯನ್ನು ಆಧಾರವನ್ನಾಗಿ ಇಟ್ಟುಕೊಂಡು ಹೆಡ್ಬುಶ್ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಧನಂಜಯ್ ಅವರು ರೌಡಿ ಜಯರಾಜ್ ಪಾತ್ರವನ್ನು ಅದ್ಭುತವಾಗಿ ನಿಬಾಯಿಸಿದ್ದಾರೆ ಅತ್ತ ಕಡೆ ಯೋಗಿ ಅವರು ಕೂಡ ಡಾಲಿ ಧನಂಜಯ್ ಅವರಿಗೆ ಸಾಥ್ ನೀಡಿದ್ದಾರೆ.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಒಟ್ಟಾರೆಯಾಗಿ ಹೇಳುವುದಾದರೆ ಬೆಂಗಳೂರಿನ ಅಂಡರ್ವರ್ಲ್ಡ್ ನ ಕಥೆಯನ್ನು ಅಚ್ಚುಕಟ್ಟಾಗಿ ಹೆಣೆದುಕೊಂಡು ಹೋಗಿದ್ದಾರೆ ಈ ಸಿನಿಮಾ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರು ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದ ಕಾರಣ ಧನಂಜಯ್ ಅವರ ಕೀರ್ತಿ ಯಶಸ್ಸು ಇನ್ನಷ್ಟು ಹೆಚ್ಚಾಗಿದೆ ಈ ಸಿನಿಮಾಗೆ ಡಾಲಿ ಧನಂಜಯ್ ಅವರೇ ಬಂಡವಾಳವನ್ನು ಹೂಡಿಕೆ ಮಾಡಿದ್ದಾರೆ ಹಾಗಾಗಿ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಲಾಭವನ್ನು ಪಡೆಯುತ್ತಿದ್ದಾರೆ. ಇದು ಒಂದು ರೀತಿಯ ಸಂತಸದ ವಿಚಾರ ಆದರೆ ಇದೀಗ ಡಾಲಿ ಧನಂಜಯ್ ವಿರುದ್ಧ ದೂರು ದಾಖಲಾಗಿದೆ.

ಅಷ್ಟೇ ಅಲ್ಲದೆ ಧನಂಜಯ್ ಅವರ ಕಟೌಟ್ಗೆ ಚಪ್ಪಲಿ ಹಾರವನ್ನು ಹಾಕಿ ಮಸಿ ಬಳಿದು ಆ.ಕ್ರೋ.ಶ.ವನ್ನು ವ್ಯಕ್ತಪಡಿಸುತ್ತಿದ್ದಾರೆ ಹೌದು, ಅಷ್ಟಕ್ಕೂ ಡಾಲಿ ಧನಂಜಯ್ ಮಾಡಿದ್ದಾದರೂ ಏನು ಯಾಕೆ ಈ ರೀತಿ ಇವರ ವಿರುದ್ಧ ಆ.ಕ್ರೋ.ಶ.ವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ನೋಡುವುದಾದರೆ. ಹೆಡ್ ಪುಶ್ ಸಿನಿಮಾದಲ್ಲಿ ಕರಗ ಮತ್ತು ವೀರಗಾಸೆಯ ಸನ್ನಿವೇಶವನ್ನು ಚಿತ್ರೀಕರಣ ಮಾಡಲಾಗುತ್ತದೆ ಈ ದೃಶ್ಯದಲ್ಲಿ ಧನಂಜಯ್ ಅವರು ವೀರಗಾಸೆ ಹಾಗೂ ಕರಗದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಏಕವಚನದ ಪದಗಳನ್ನು ಬಳಕೆ ಮಾಡಿದ್ದಾರೆ, ಇದರಿಂದ ನಮ್ಮ ಸಂಸ್ಕೃತಿಗೆ ಮತ್ತು ನಮ್ಮ ಧರ್ಮಕ್ಕೆ ಅವಮಾನವಾಗಿದೆ ಎಂದು ಧನಂಜಯ್ ವಿರುದ್ಧ ದೂರನ್ನು ದಾಖಲಿಸಿದ್ದಾರೆ.

ಅಷ್ಟೇ ಅಲ್ಲದೆ ಚಿತ್ರತಂಡ ಹಾಗೂ ಧನಂಜಯ್ ಇಬ್ಬರು ಕೂಡ ಕ್ಷಮೆ ಕೇಳಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಇನ್ನು ಕರಗ ಸಮಿತಿಯ ಅಧ್ಯಕ್ಷರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ಚಿತ್ರತಂಡದ ವಿರುದ್ಧ ದೂರನ್ನು ದಾಖಲಿಸಿದ್ದು. ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿದ ದೃಶ್ಯಗಳಿಗೆ ಕತ್ತರಿಯನ್ನು ಹಾಕಬೇಕು ಎಡಿಟ್ ಮಾಡಿ ಮತ್ತೊಮ್ಮೆ ಸಿನಿಮಾ ರಿಲೀಸ್ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. ಆದರೆ ಧನಂಜಯ್ ಮತ್ತು ಚಿತ್ರತಂಡ ಇಬ್ಬರೂ ಕೂಡ ಪ್ರೇಕ್ಷಕರಲ್ಲಿ ಕ್ಷಮೆಯನ್ನು ಕೇಳಿದ್ದಾರೆ ನಾವು ಯಾವುದೇ ಧರ್ಮಕ್ಕೆ ಮತ್ತು ಸಂಸ್ಕೃತಿಗೆ ಅವಮಾನ ಮಾಡುವ ಉದ್ದೇಶವನ್ನು ಒಳಗೊಂಡಿಲ್ಲ ನೀವು ತಪ್ಪಾಗಿ ಅರ್ಥ ಮಾಡಿಕೊಂಡಿದ್ದೀರ ಎಂದು ಅವರ ಮನ ಒಲಿಸಲು ಪ್ರಯತ್ನ ಪಡುತ್ತಾರೆ.

ಆದರೂ ಕೂಡ ಇದ್ಯಾವುದಕ್ಕೂ ಕ್ಯಾರೆ ಅನ್ನದ ಕರಗ ಸಮಿತಿಯ ಅಧ್ಯಕ್ಷರು ದೂರನ್ನು ನೀಡಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರೆ. ಮತ್ತೊಂದು ಕಡೆ ಬಜರಂಗದಳದ ಅಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು ಕೂಡ ಡಾಲಿ ಧನಂಜಯ್ ಅವರ ಕಟೌಟ್ಗೆ ಚಪ್ಪಲಿ ಹಾರವನ್ನು ಹಾಕಿ ಮಸಿ ಬಳಿಯುವ ಮೂಲಕ ಆ.ಕ್ರೋ.ಶ.ವ.ನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಉದಯೋನ್ಮುಖ ನಟ ಬೆಳೆಯುತ್ತಿರುವ ಸಮಯದಲ್ಲಿ ಈ ರೀತಿ ಯಾವುದೋ ಒಂದು ಕ್ಷುಲಕ ಕಾರಣಕ್ಕೆ ಅವಮಾನ ಮಾಡುತ್ತಿರುವುದು ನಿಜಕ್ಕೂ ಕೂಡ ಬೇಸರದ ಸಂಗತಿ ಎಂದು ಕೆಲವು ಸಿಹಿ ಪ್ರೇಮಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ಧನಂಜಯ ಅವರು ಕ್ಷಮೆ ಕೇಳಿದರೂ ಕೂಡ ಈ ರೀತಿ ಅವರ ತೇಜೋವಜೆ ಮಾಡುತ್ತಿರುವುದು ನಿಜಕ್ಕೂ ಕೂಡ ಅಸಹನಿಯಕರ ಎಂದು ಹೇಳಿದ್ದಾರೆ. ಆದರೂ ಕೂಡ ಈ ವಿಚಾರಕ್ಕೆ ಯಾವುದಕ್ಕೂ ಮನ್ನಣೆ ನೀಡದಂತಹ ಭಜರಂಗದಳದವರು ತಮ್ಮ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ. ನಿಜಕ್ಕೂ ಇದು ಅವರ ಹೆಸರಿಗೆ ಘನತೆಗೆ ಮತ್ತು ಅವರ ಕೆರಿಯರ್ ಗೆ ಚ್ಯೂತಿ ತರುವಂತಹ ಕೆಲಸವಾಗಿದೆ ಕೆಲವು ಮಾಹಿತಿಗಳ ಪ್ರಕಾರ ಧನಂಜಯ್ ಅವರ ಏಳಿಗೆಯನ್ನು ಸಹಿಸದ ಕಿಡಿಗೇಡಿಗಳು ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಎಷ್ಟು ನಿಜ ಎಷ್ಟು ಸುಳ್ಳು ಎಂಬುದು ದೇವನೊಬ್ಬ ಬಲ್ಲ ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ಕಮೆಂಟ್ ಮಾಡಿ.

ಯಾರಿಗೂ ತಿಳಿಯದ ಹಾಗೆ ಗುಪ್ತ ಜಾಗದಲ್ಲಿ ಟ್ಯಾಟೋ ಹಾಕಿಸಿಕೊಳ್ತಿರೋ ನಟಿ ಹರಿಪ್ರಿಯಾ ಈ ವೈರಲ್ ವಿಡಿಯೋ ನೋಡಿ ಪಕ್ಕ ಶಾ-ಕ್ ಆಗ್ತೀರಾ.

ನಟಿ ಹರಿಪ್ರಿಯಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಇವರನ್ನು ನಟಿ ಹರಿಪ್ರಿಯ ಅನ್ನುವುದಕ್ಕೆ ನೀರ್ ದೋಸೆ ಸಿನಿಮಾದ ಸುಂದರಿ ಅಂತ ಕರೆದರೆ ಬೇಗನೆ ಎಲ್ಲರೂ ಗುರುತು ಹಿಡಿಯುತ್ತಾರೆ. ಏಕೆಂದರೆ ಈ ಸಿನಿಮಾ ಹರಿಪ್ರಿಯವರಿಗೆ ಅಷ್ಟು ಖ್ಯಾತಿಯನ್ನು ಗಳಿಸಿಕೊಟ್ಟಿತು ಹರಿಪ್ರಿಯಾ ಅವರು 2009ರಲ್ಲಿಯೇ ಚಿತ್ರರಂಗಕ್ಕೆ ಕಾಲಿಟ್ಟರು ಹಲವಾರು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಆದರೆ ಇವರಿಗೆ ಹೆಚ್ಚು ಹೆಸರು ತಂದು ಕೊಟ್ಟ ಸಿನಿಮಾ ಅಂದರೆ ಅದು ನೀರ್ ದೋಸೆ ಅಂತಾನೇ ಹೇಳಬಹುದು.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಈ ಕಾರಣಕ್ಕಾಗಿ ನೀರ್ ದೋಸೆ ಹರಿಪ್ರಿಯಾ ಎಂಬ ಹೆಸರಿನ ಮೂಲಕವೇ ಖ್ಯಾತಿಯನ್ನು ಪಡೆದುಕೊಂಡಿದ್ದಾರೆ ಇನ್ನು ಶ್ರೀಮುರಳಿ ಜೊತೆ ಉಗ್ರಂ ಸಿನಿಮಾ, ಕಿಚ್ಚ ಸುದೀಪ್ ಅವರ ಜೊತೆ ರನ್ನ ಸಿನಿಮಾ, ಡಾಟರ್ ಆಫ್ ಪಾರ್ವತಮ್ಮ, ರಿಷಬ್ ಶೆಟ್ಟಿ ಜೊತೆ ಬೆಲ್ ಬಾಟಮ್ ಸೇರಿದಂತೆ ಕನ್ನಡದಲ್ಲಿ ಸುಮಾರು 15ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದಾರೆ. ಇನ್ನು ಕಳೆದ ತಿಂಗಳಷ್ಟೇ ನೀನಾಸಂ ಸತೀಶ್ ಅವರ ಜೊತೆ ಅಭಿನಯಿಸಿದಂತಹ ಪೆಟ್ರೋಮ್ಯಾಕ್ ಸಿನಿಮಾ ಕೂಡ ಉತ್ತಮ ಪ್ರದರ್ಶನವನ್ನು ಕಂಡಿದೆ.

ಒಂದು ರೀತಿಯಲ್ಲಿ ಹೇಳಬೇಕೆಂದರೆ ಹರಿಪ್ರಿಯ ಅವರು ಚಿತ್ರರಂಗಕ್ಕೆ ಕಾಲಿಟ್ಟ ಮೊದಲ ದಿನದಿಂದ ಹಿಡಿದು ಇಲ್ಲಿಯವರೆಗೂ ಕೂಡ ಅಷ್ಟೇ ಬೇಡಿಕೆಯನ್ನು ಉಳಿಸಿಕೊಂಡಿದ್ದರೆ. ಕನ್ನಡ ಮಾತ್ರವಲ್ಲದೆ ತಮಿಳು ತೆಲುಗು ಮಲಯಾಳಂನಲ್ಲಿಯೂ ಕೂಡ ಅಭಿನಯಿಸಿದ್ದಾರೆ. ಇನ್ನು ನಟಿ ಹರಿಪ್ರಿಯ ಅವರು ದೊಡ್ಡಬಳ್ಳಾಪುರ ಜಿಲ್ಲೆಗೆ ಸೇರಿದವರು ಇವರ ಮೂಲ ಹೆಸರು ಶೃತಿ ಆದರೆ ಸಿನಿಮಾ ರಂಗಕ್ಕೆ ಬರುವುದಕ್ಕಾಗಿ ಇವರು ಹರಿಪ್ರಿಯ ಎಂಬ ಹೆಸರನ್ನು ಮರುನಾಮಕರಣ ಮಾಡಿಕೊಳ್ಳುತ್ತಾರೆ.

ಮಾಡಲಿಂಗ್ ಕ್ಷೇತ್ರದಲ್ಲಿ ಅತೀವ ಆಸಕ್ತಿ ಒಳಗೊಂಡಿರುವ ಇವರು ಸಿನಿಮಾದ ಕಾರ್ಯದ ಜೊತೆಗೆ ಮಾಡೆಲಿಂಗ್ ನಲ್ಲಿಯೂ ಕೂಡ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರೆ. ಸದ್ಯಕ್ಕೆ ಹರಿಪ್ರಿಯಾ ಅವರ ಕೈನಲ್ಲಿ ಸಾಕಷ್ಟು ಪ್ರಾಜೆಕ್ಟ್ ಗಳಿವೆ ಈ ಸಿನಿಮಾದ ಕೆಲಸದ ನಡುವೆಯೂ ಕೂಡ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಕೆಲವು ಫೋಟೋ ಮತ್ತು ವಿಡಿಯೋಗಳನ್ನು ಶೇರ್ ಮಾಡುವುದರ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡುತ್ತಾರೆ. ಇದಿಷ್ಟು ಸಿನಿಮಾ ಜೀವನಕ್ಕೆ ಸಂಬಂಧಪಟ್ಟ ವಿಚಾರವಾದರೆ ಇನ್ನು ವಯಕ್ತಿಕ ವಿಚಾರದಲ್ಲಿಯೂ ಕೂಡ ನಟಿ ಹರಿಪ್ರಿಯ ಅವರು ಆಗಾಗ ಸುದ್ದಿಯಲ್ಲಿರುತ್ತದೆ.

ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಟ್ಯಾಟೋ ಅಂದರೆ ಸಾಮಾನ್ಯ ಜನರಿಗೆ ಮಾತ್ರವಲ್ಲದೆ ನಟ ನಟಿಯರಿಗೂ ಕೂಡ ಸಿಕ್ಕಾಪಟ್ಟೆ ಕ್ರೇಜ್ ಇರುತ್ತದೆ. ಪ್ರತಿಯೊಬ್ಬರೂ ಕೂಡ ಯಾವುದಾದರೂ ಒಂದು ಬಗೆಯ ಟ್ಯಾಟೋ ಹಾಕಿಸಿಕೊಳ್ಳುತ್ತಾರೆ ಅದೇ ರೀತಿ ಇದೀಗ ನಟಿ ಹರಿಪ್ರಿಯ ಅವರು ಕೂಡ ಹಾಕಿಸಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದಾರೆ. ಸದ್ಯಕ್ಕೆ ನಟಿ ಹರಿಪ್ರಿಯ ಹಾಕಿಸಿಕೊಳ್ಳುತ್ತಿರುವ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೌದು ನಟಿ ಹರಿಪ್ರಿಯ ಅವರು ತಮ್ಮ ಬೆನ್ನಿನ ಹಿಂಭಾಗದಲ್ಲಿ ಮತ್ಸ್ಯಕನ್ಯೆಯ ಟ್ಯಾಟೋವನ್ನು ಹಾಕಿಸಿಕೊಂಡಿದ್ದಾರೆ.

ಟ್ಯಾಟೋ ಹಾಕಿಸಿಕೊಂಡ ನಂತರ ಫೋಟೋಗೆ ಸ್ವತಃ ತಾವೇ ಪೋಸ್ ಕೊಟ್ಟಿದ್ದಾರೆ ನಿಜಕ್ಕೂ ಕೂಡ ಇದು ಅಚ್ಚರಿಯ ಸಂಗತಿಯೇ ಇನ್ನು ಈ ಟ್ಯಾಟೋ ನೋಡಿದಂತಹ ಅಭಿಮಾನಿಗಳು ಹರಿಪ್ರಿಯಾ ಅವರಿಗೆ ಸ್ವಲ್ಪವೂ ನೋವಾಗಲಿಲ್ಲವೇ ಇಷ್ಟು ಖುಷಿ ಖುಷಿಯಾಗಿ ಇದ್ದೀರಲ್ಲ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ ಹರಿಪ್ರಿಯ ಅವರು ಇದು ಯಾವುದಕ್ಕೂ ಕೂಡ ಉತ್ತರ ನೀಡಿಲ್ಲ ಸದ್ಯಕ್ಕೆ ಹರಿಪ್ರಿಯ ಅವರು ಟ್ಯಾಟೋ ಹಾಕಿಸಿಕೊಂಡಿರುವ ವಿಡಿಯೋವನ್ನು ಸ್ವತಃ ಅವರೇ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಮಾಡಿ.

 

ನಟ ಡಾಲಿ ಧನಂಜಯ್ ಕೈ ಹಿಡಿದ ಮೇಘನಾ ರಾಜ್

ಡಾಲಿ ಧನಂಜಯ್ ಸದ್ಯಕ್ಕೆ ಚಿತ್ರರಂಗದಲ್ಲಿ ಸಕ್ರಿಯರಾಗಿ ಇರುವ ಪೈಕಿ ಅತಿ ಹೆಚ್ಚು ಬಿಜಿ ಆಗಿರುವ ನಟ ಅಂದರೆ ಅದು ಡಾಲಿ ಧನಂಜಯ್ ಅಂತ ಹೇಳಬಹುದು. ಏಕೆಂದರೆ ಈ ವರ್ಷದಲ್ಲಿ ಡಾಲಿ ಧನಂಜಯ್ ಅಭಿನಯದ ಸುಮಾರು ಏಳರಿಂದ ಎಂಟು ಸಿನಿಮಾಗಳು ತೆರೆ ಕಂಡಿದೆ ಇವೆಲ್ಲವನ್ನು ನೋಡುತ್ತಿದ್ದರೆ ಮುಂದಿನ ದಿನದಲ್ಲಿ ಧನಂಜಯ್ ಅವರ ಸಿನಿ ಜೀವನ ಇನ್ನಷ್ಟು ಉತ್ತುಂಗ ಶಿಖರದಲ್ಲಿ ಇರುತ್ತದೆ ಅಂತಾನೇ ಹೇಳಬಹುದು.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಹೌದು ಟಗರು ಸಿನಿಮಾದ ನಂತರ ಧನಂಜಯ್ ಅವರ ಸಂಪೂರ್ಣ ಜೀವನವೆ ಬದಲಾಗಿದೆ ಒಂದು ಕಾಲದಲ್ಲಿ ಸಿನಿಮಾದ ಅವಕಾಶಗಳಿದ್ದಲ್ಲದೆ ಯಾವುದಾದರೂ ಕೆಲಸ ಕೊಟ್ಟರೆ ಸಾಕು ಅಂತ ಕಂಡ ಕಂಡವರ ಕೈ ಹಿಡಿಯುತ್ತಿದ್ದಂತಹ ಡಾಲಿ ಧನಂಜಯ್ ಇಂದು ಸ್ವಂತ ನಿರ್ಮಾಣದ ಮೂಲಕ ಹೆಡ್ ಬುಷ್ ಎಂಬ ಸಿನಿಮಾವನ್ನು ನಿರ್ಮಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆಯಷ್ಟೇ ಮಾನ್ಸೂನ್ ರಾಘ ಎಂಬ ಸಿನಿಮಾ ಬಿಡುಗಡೆಯಾಯಿತು ಈ ಸಿನಿಮಾ ಉತ್ತಮ ರೀತಿಯಲ್ಲಿ ಪ್ರದರ್ಶನ ಕಂಡಿತು. ಇದಾದ ನಂತರ ಕಳೆದ ವಾರವಷ್ಟೇ ಹೆಡ್ ಬುಷ್ ಎಂಬ ಸಿನಿಮಾ ಕೂಡ ಬಿಡುಗಡೆಯಾಗಿದೆ ಈ ಸಿನಿಮಾದಲ್ಲಿಯೂ ಕೂಡ ಧನಂಜಯ್ ಅವರು ಅದ್ಭುತವಾಗಿ ಅಭಿನಯಿಸಿದ್ದಾರೆ. ಧನಂಜಯ ಅವರ ಅದ್ಭುತವಾದ ಅಭಿನಯವನ್ನು ನೋಡಿ ಸಿನಿ ರಸಿಕರು ಮತ್ತು ಚಿತ್ರರಂಗಕ್ಕೆ ಸೇರಿದ ಪ್ರೇಕ್ಷಕರು ಇವರಿಗೆ ನಟ ರಾಕ್ಷಸ ಎಂಬ ಬಿರುದನ್ನೇ ನೀಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ ಒಂದಲ್ಲ ಒಂದು ವಿಚಾರಕ್ಕೆ ಧನಂಜಯ್ ಅವರು ಪ್ರತಿನಿತ್ಯವೂ ಕೂಡ ಸುದ್ದಿಯಲ್ಲಿರುತ್ತದೆ ಅದೇ ರೀತಿ ಇದೀಗ ಮತ್ತೆ ಸುದ್ದಿಯಲ್ಲಿದ್ದರೆ ಹೌದು ಅದು ಮೇಘನಾ ರಾಜ್ ಅವರ ಜೊತೆಗಿರುವ ವಿಡಿಯೋ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ವಾರವಷ್ಟೇ ಫಿಲ್ಮ್ ಫೇರ್ ಅವಾರ್ಡ್ ಅನ್ನು ಬೆಂಗಳೂರಿನಲ್ಲಿ ಆಯೋಜಿಸಲಾಯಿತು. ಈ ಸಮಯದಲ್ಲಿ ಚಿತ್ರರಂಗಕ್ಕೆ ಸಂಬಂಧಿಸಿದಂತಹ ಹಲವಾರು ನಟ ನಟಿಯರಿಗೆ ಆಹ್ವಾನವನ್ನು ನೀಡಲಾಯಿತು.

ಅದೇ ರೀತಿ ಈ ಒಂದು ಕಾರ್ಯಕ್ರಮಕ್ಕೆ ಧನಂಜಯ್ ಮೇಘನಾ ರಾಜ್ ಹಾಗೂ ಪನ್ನಗ ಭರಣ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಪಾಲ್ಗೊಂಡಿದ್ದರು. ಈ ವೇಳೆ ಪನ್ನಗ ಬರಣ ಅವರು ಉತ್ತಮ ನಿರ್ದೇಶಕ ಎಂಬ ಪ್ರಶಸ್ತಿಯನ್ನು ಗಳಿಸಿಕೊಳ್ಳುತ್ತಾರೆ. ಅದೇ ರೀತಿ ನಟ ಡಾಲಿ ಧನಂಜಯ್ ಅವರು ಕೂಡ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗಿಟ್ಟಿಸಿಕೊಳ್ಳುತ್ತಾರೆ. ಇದಾದ ನಂತರ ಮೇಘನಾ ರಾಜ್ ಅವರು ಕೂಡ ಚಿರಂಜೀವಿ ಸರ್ಜಾ ಅವರ ಪರವಾಗಿ ಪ್ರಶಸ್ತಿಯನ್ನು ಸ್ವೀಕಾರ ಮಾಡುತ್ತಾರೆ.

ಹೌದು ಚಿರು ಅವರಿಗೆ ಲೈಫ್ ಟೈಮ್ ಫಿಲಂ ಅಚೀವ್ ಅವಾರ್ಡ್ ಅನ್ನು ನೀಡುತ್ತಾರೆ ಇದನ್ನು ಚಿರಂಜೀವಿ ಸರ್ಜಾ ಅವರ ಬದಲಿಗೆ ಅವರ ಧರ್ಮಪತ್ನಿ ಮೇಘನಾ ರಾಜ್ ಅವರು ಸ್ವೀಕಾರ ಮಾಡುತ್ತಾರೆ. ಈ ಕಾರ್ಯಕ್ರಮದಿಂದ ಹೊರ ಬರುವ ಸಮಯದಲ್ಲಿ ಮಾಧ್ಯಮದವರ ಮುಂದೆ ಪನ್ನಗಭರಣ ಅವರು ಮಾತನಾಡುತ್ತಾರೆ ಈ ಸಮಯದಲ್ಲಿ ಕನ್ನಡ ಸಿನಿಮಾ ಇಂಡಸ್ಟ್ರಿಯನ್ನು ನಾವು ಇನ್ನಷ್ಟು ದೊಡ್ಡ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಒಳ್ಳೆಯ ಸಿನಿಮಾಗಳನ್ನು ನೀಡಬೇಕು ಅಂತ ಹೇಳುತ್ತಾರೆ.

ತದನಂತರ ಧನಂಜಯ್ ಅವರು ಕೂಡ ಮಾಧ್ಯಮದ ಮುಂದೆ ಮಾತನಾಡುವುದಕ್ಕೆ ಪ್ರಾರಂಭ ಮಾಡುತ್ತಾರೆ ಈ ಬಾರಿ ನನಗೆ ಸಿಕ್ಕ ಅವಾರ್ಡ್ ಸಿಕ್ಕಿದ್ದು ತುಂಬಾ ಸಂತೋಷವನ್ನು ನೀಡಿದೆ. ಅಷ್ಟೇ ಅಲ್ಲದೆ ಮುಂದಿನ ದಿನದಲ್ಲಿ ಒಳ್ಳೆಯ ಸಿನಿಮಾಗಳನ್ನು ನೀಡಬೇಕು ಎಂಬ ಪ್ರೇರಣೆ ಬಂದಿದೆ ಅಂತ ಹೇಳುತ್ತಾರೆ. ಅದೇ ಸಮಯದಲ್ಲಿ ನಟಿ ಮೇಘನಾ ರಾಜ್ ಅವರ ಎಂಟ್ರಿ ಆಗುತ್ತದೆ ಮೇಘನಾ ರಾಜ್ ಅವರು ಕೂಡ ಮಾಧ್ಯಮದ ಮುಂದೆ ಮಾತನಾಡುವ ಸಮಯದಲ್ಲಿ ಧನಂಜಯ ಅವರ ಕೈಹಿಡಿದುಕೊಳ್ಳುತ್ತಾರೆ.

ಸದ್ಯಕ್ಕೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆದರೆ ಕೆಲವು ನೆಟ್ಟಿಗರು ಮಾತ್ರ ಈ ವಿಡಿಯೋ ನೋಡುವುದಕ್ಕಿಂತ ಮುಂಚೆ ಈ ಫೋಟೋ ನೋಡಿ ಮೇಘನಾ ರಾಜ್ ಡಾಲಿ ಧನಂಜಯ್ ಅವರ ಕೈ ಹಿಡಿಯಲಿದ್ದಾರೆ ಎಂದು ಅಪಾರ್ಥ ಮಾಡಿಕೊಂಡಿದ್ದಾರೆ. ಇನ್ನು ಕೆಲವು ಅಭಿಮಾನಿಗಳು ಮೇಘನಾ ರಾಜ್ ಅವರಿಗೆ ಎರಡನೇ ಜೀವನ ಸಿಕ್ಕರೆ ಉತ್ತಮ ಇದರಿಂದನಾದರೂ ಅವರು ಸಂತೋಷವಾಗಿ ಇರುತ್ತಾರೆ ಅಂತ ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ನಮಗೆ ಕಮೆಂಟ್ ಮುಖಾಂತರ.