Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಹಿರಿಯರು ಹೇಳಿರುವ ಶಾಸ್ತ್ರ ಸಂಪ್ರದಾಯಗಳು.!

Posted on January 23, 2024 By Kannada Trend News No Comments on ಹಿರಿಯರು ಹೇಳಿರುವ ಶಾಸ್ತ್ರ ಸಂಪ್ರದಾಯಗಳು.!

 

ದಿನನಿತ್ಯ ಮಾಡುವ ಕೆಲಸ ಕಾರ್ಯಗಳು ಅಥವಾ ಆಚಾರ ವಿಚಾರ ನಡೆ-ನುಡಿ ಇವುಗಳನ್ನು ಹಿರಿಯರು ಹೇಳುತ್ತಿದ್ದರು ಕೆಲವೊಂದು ನೋಡಿ ಅದನ್ನು ಅವರು ಸರಿಪಡಿಸುತ್ತಿದ್ದರು. ಹೌದು ನಾವು ನಮ್ಮ ಮನೆಯಲ್ಲಿ ಕೆಲವೊಂದಷ್ಟು ನಿಯಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕು ಹಾಗೇನಾದರೂ ಅವುಗಳಲ್ಲಿ ನಾವು ತಪ್ಪನ್ನು ಮಾಡಿದರೆ ಅದನ್ನು ತಿದ್ದಿ ಹೇಳಿ ಅದನ್ನು ಈ ರೀತಿಯಾಗಿ ಮಾಡಬೇಕು ಎನ್ನುವಂತಹ ಮಾಹಿತಿಯನ್ನು ನಮ್ಮ ಮನೆಯಲ್ಲಿರುವಂತಹ ಹಿರಿಯರು ಹೇಳುತ್ತಿದ್ದರು.

ಅದೇ ರೀತಿಯಾಗಿ ಈ ದಿನ ಮೇಲೆ ಹೇಳಿದ ವಿಷಯಕ್ಕೆ ಸಂಬಂಧಿಸಿದಂತೆ ಮನೆಯಲ್ಲಿರುವ ಹಿರಿಯರು ಪ್ರತಿಯೊಬ್ಬರಿಗೂ ಕೂಡ ಹೇಳುವಂತಹ ಕೆಲವೊಂದಷ್ಟು ಶಾಸ್ತ್ರ ಸಂಪ್ರದಾಯಗಳು ಯಾವುವು, ಪ್ರತಿಯೊಬ್ಬರು ಅನುಸರಿಸಬೇಕಾದ ನಿಯಮಗಳು ಯಾವುದು ಎಂದು ಈ ಕೆಳಗೆ ತಿಳಿದುಕೊಳ್ಳುತ್ತಾ ಹೋಗೋಣ.

ಈ ಸುದ್ದಿ ಓದಿ:- ಫೆಬ್ರವರಿ 2024ರ ಕರ್ಕಾಟಕ ರಾಶಿಯವರ ಸಂಪೂರ್ಣ ಮಾಸ ಭವಿಷ್ಯ.!

ನಮ್ಮ ಆಚಾರ ವಿಚಾರ ನಡೆಯುಡಿ ಬಲ ಮಗ್ಗಲಲ್ಲಿ ಏಳುವುದರಿಂದ ರಾತ್ರಿ ಮಲಗುವ ತನಕ ನಮ್ಮ ದಿನನಿತ್ಯದ ಜೀವನದ ಸರಿಯಾದ ನಿಯಮಗಳು ಇವು ಎಂದು ಹೇಳುತ್ತಿದ್ದರು. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಹಿರಿಯರು ಹೇಳಿರುವ ಶಾಸ್ತ್ರ ಸಂಪ್ರದಾ ಯಗಳಿಗೆ ಪ್ರತಿಯೊಂದು ಕಾರಣ ಇರುತ್ತಿತ್ತು. ಅದನ್ನು ಪಾಲಿಸದೆ ಇದ್ದಾಗ ನಮಗೆ ಕೆಡಕಾಗುತ್ತದೆ.

ಇಂಥ ವಿಚಾರಗಳನ್ನು ಹೆಣ್ಣು ಮಕ್ಕಳಿಗೆ ಪದೇಪದೇ ಹೇಳುತ್ತಿದ್ದರು ಏಕೆಂದರೆ ಅಡುಗೆ ಮನೆಗೆ ಗೃಹ ಲಕ್ಷ್ಮಿ ಹೆಣ್ಣು ಇಂತ ಹೆಣ್ಣು ಮನೆಯ ಕಣ್ಣು ಆದ್ದರಿಂದ ಮನೆಯವರೆಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ತಿಳಿಸುವುದಾಗಿತ್ತು. ಕೆಲವೊಂದು ಶಾಸ್ತ್ರ ಸಂಪ್ರದಾಯಗಳನ್ನು ಈಗಿನ ಕಾಲಕ್ಕೆ ತಕ್ಕಂತೆ ಪಾಲಿಸಲು ಸಾಧ್ಯವಿಲ್ಲವೆಂದರು ಅವುಗಳ ಬಗ್ಗೆ ತಿಳುವಳಿಕೆ ಇಟ್ಟುಕೊಳ್ಳುವುದು ಉತ್ತಮ.

* ಮೊದಲನೆಯದಾಗಿ ದೇವರ ಪಾತ್ರೆ ಮುಸರೆ ಪಾತ್ರೆ ಎಂಜಲು ತಟ್ಟೆ ಎಂಜಲು ಲೋಟ ಪ್ರತ್ಯೇಕವಾಗಿಡುವುದು ಬಹಳ ಮುಖ್ಯವಾಗಿರುತ್ತದೆ.
* ಹಬ್ಬ ಹರಿದಿನ ಶುಕ್ರವಾರದ ವಿಶೇಷವಾದ ದಿನಗಳಲ್ಲಿ ಹಾಗಲಕಾಯಿ ಬಾಳೆ ಗಿಡದ ಕಾಯಿ ದಿಂಡು ಮಾಡುವಂತಿಲ್ಲ.
* ಬೂದುಗುಂಬಳಕಾಯಿ ಚೀನಿಕಾಯಿ ಇಡಿಗಾಯಿಗಳನ್ನು ಹೆಣ್ಣು ಮಕ್ಕಳು ಒಡೆಯುವಂತಿಲ್ಲ ಗಂಡಸರು ಮನೆ ಹೊರಗೆ ಹೊಡೆದು ಕೊಟ್ಟ ಮೇಲೆ ಹೆಚ್ಚಬೇಕು.

ಈ ಸುದ್ದಿ ಓದಿ:- ರೈತರಿಗೆ ಪ್ರತಿ ತಿಂಗಳಿಗೆ 3000 ಹಣ ಘೋಷಣೆ ಎಫ್ ಐ ಡಿ ನಂಬರ್ ಇರುವ ಸಣ್ಣ ರೈತರಿಗೆ ಮೋದಿ ಕಡೆಯಿಂದ ಬಂಪರ್ ನ್ಯೂಸ್.!

* ಒಡೆದ ಬಳೆಗಳನ್ನು ಕೈಗೆ ಹಾಕಿಕೊಳ್ಳಲೇಬಾರದು.
* ಹೋಗಿ ಬರುತ್ತೇವೆ ಎಂದು ಹೇಳುವವರ ಎದುರಿಗೆ ಮುಖಕ್ಕೆ ಎಣ್ಣೆ ಹಚ್ಚಿಕೊಂಡಿರುವುದು ಅಥವಾ ಮುಖ ತೊಳೆಯದೆ ಹಣೆಗೂ ಇಡದೆ ಹೊರಡುವವರ ಎದುರಿಗೆ ಬರಬಾರದು.
* ಹೊರಟ ಕೂಡಲೇ ಮುಖ ತೊಳೆದುಕೊಳ್ಳಲು ಹೋಗುವುದು ಸ್ನಾನಕ್ಕೆ ಹೋಗುವುದು ಮಾಡಬಾರದು.

* ಶುಭ ಸಮಾರಂಭಗಳಿಗೆ ಊಟಕ್ಕೆ ಹೋದಾಗ ಹಿಂದಿರುಗಿ ಬರುವಾಗ ಮನೆಯವರಿಗೆ ಹೋಗಿ ಬರುತ್ತೇನೆ ಚೆನ್ನಾಗಿತ್ತು ಎಂದು ಹೇಳಬೇಕು. ಹಾಗೆಯೇ ದುಃಖದ ಕಾರ್ಯಕ್ರಮಗಳಿಗೆ ಹೋದಾಗ ಹೋಗಿ ಬರುತ್ತೇವೆ ಎಂದು ಹೇಳುವಂತಿಲ್ಲ ಹಾಗೂ ದುಃಖದ ಮನೆಗೆ ಬಂದವರು ಹೊರಡುತ್ತೇವೆ ಎಂದು ಹೊರಟು ನಿಂತವರಿಗೆ ಊಟ ಮಾಡಿ ಎಂದು ಹೇಳಬಾರದು.

* ಊರಿಗೆ ಹೊರಟವರ ಬಟ್ಟೆ ಅವರ ಟ್ರಂಕು ಇವುಗಳ ಮೇಲೆ ಕೂರ ಬಾರದು ಪ್ರಯಾಣದಲ್ಲಿ ತೊಂದರೆಯಾಗುತ್ತದೆ ಆಪತ್ತು ಕೂಡ ಆಗಬಹುದು.
* ಹೊರಡುವಾಗ ಹಿರಿಯರ ಕಾಲಿಗೆ ನಮಸ್ಕರಿಸಬೇಕು.
* ಮುಸ್ಸಂಜೆ ಸಮಯ ಮುಸುಕು ಹೊದ್ದು ಮಲಗಿಕೊಳ್ಳಬಾರದು.
* ದೀಪ ಹಚ್ಚದೆ ಬಾಗಿಲು ಹಾಕಿ ಒಳಗೆ ಕೂರಬಾರದು.

ಈ ಸುದ್ದಿ ಓದಿ:- ಲೇಬರ್ ಕಾರ್ಡ್ ಇದ್ದವರಿಗೆ ಗುಡ್ ನ್ಯೂಸ್.! ನಿಮ್ಮ ಮಕ್ಕಳಿಗೆ ಸ್ಕಾಲರ್ ಶಿಪ್ 20,000 ಹಣ..!

* ಊಟ ಮಾಡಿ ಹೊರಟವರು ಊಟ ಮಾಡುವವರಿಗೆ ನಾವು ಹೊರಡುತ್ತೇವೆ ಎಂದು ಹೇಳದೆ ಅವರ ಊಟ ಮುಗಿಯುವವರೆಗೂ ಅಲ್ಲಿಯೇ ಇರಬೇಕು.
* ಶುಕ್ರವಾರ ಮಂಗಳವಾರ ಹಬ್ಬದ ದಿನಗಳಲ್ಲಿ ಉಗುರು ಕತ್ತರಿಸು ವುದು ಹಾಗೂ ಉಗುರುಗಳನ್ನು ಮನೆ ಒಳಗೆ ಹಾಕುವುದು ಮಾಡಬಾರದು.
* ತಲೆ ಬಾಚಿಕೊಂಡು ಬಿದ್ದ ಕೂದಲನ್ನು ಹಾಗೆಯೇ ಬಿಡಬಾರದು ಹೊತ್ತ ಲ್ಲದ ಹೊತ್ತಲ್ಲಿ ಬೀದಿ ಬಾಗಿಲಲ್ಲಿ ಕುಳಿತು ತಲೆ ಬಾಚಿಕೊಳ್ಳಬಾರದು. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ವಿಡಿಯೋ ಸಂಪೂರ್ಣವಾಗಿ ವೀಕ್ಷಿಸಿ.

Useful Information

Post navigation

Previous Post: ಫೆಬ್ರವರಿ 2024ರ ಕರ್ಕಾಟಕ ರಾಶಿಯವರ ಸಂಪೂರ್ಣ ಮಾಸ ಭವಿಷ್ಯ.!
Next Post: ಕೊಟ್ಟಿರುವ ದುಡ್ಡು ವಾಪಸ್ ಬರಬೇಕು ಅಂದ್ರೆ ಆ ಒಂದು ನಂಬರ್ ಅನ್ನು ಕೈ ಮೇಲೆ ಹಸಿರು ಬಣ್ಣದಲ್ಲಿ ಬರೆದುಕೊಳ್ಳಿ ಸಾಕು ನಂತರ ನೆಡೆಯುವ ಚಮತ್ಕಾರ ನೋಡಿ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore