ಅಂಬರೀಶ್ ಗೆ ಸ್ಮಾರಕ ನಿರ್ಮಾಣ ಮಾಡಿದ್ದು ಅನಗತ್ಯ. ಬುದ್ದಿ ಇರೋದು ಯಾರು ಕೂಡ ಇದನ್ನು ಒಪ್ಪಲ್ಲ ಎಂದ ನಟ ಚೇತನ್ ಅಹಿಂಸ.
ಮಾರ್ಚ್ 27ರಂದು ಅಂಬರೀಶ್ ಸ್ಮಾರಕ ಉದ್ಘಾಟನೆಗೊಂಡಿದೆ. ಕಂಠೀರವ ಸ್ಟುಡಿಯೋದಲ್ಲಿ 1.34 ಗುಂಟೆ ಪ್ರದೇಶದಲ್ಲಿ ಸುಮಾರು 12 ಕೋಟಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಭವ್ಯವಾದ ಈ ಸ್ಮಾರಕವನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು. ಅಂಬರೀಷ್ ಪತ್ನಿ ಸಂಸದೆ ಸುಮತ ಅಂಬರೀಶ್, ಸುಧಾಕರ್ ಸೇರಿದಂತೆ ಹಲವರು ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಿ ಅಂಬರೀಶ್ ಅವರನ್ನು ನೆನೆದು ಮಾತನಾಡಿದರು. ಅದೇ ದಿನ ಸ್ಮಾರಕ ಉದ್ಘಾಟನೆ ಜೊತೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೂ ಕೂಡ ಅಂಬರೀಶ್ ಅವರ ಹೆಸರನ್ನು … Read more