Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Aniruddh jatkhar

ಮತ್ತೊಮ್ಮೆ ಮೋಸ ಹೋದ ನಟ ಅನಿರುದ್ಧ್, ಅಭಿಮಾನಿಗಳಿಗೆ ಕಹಿಸುದ್ದಿ ಇದ್ದೊಂದು ಅವಕಾಶವನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದಾರೆ.

Posted on April 11, 2023 By Kannada Trend News No Comments on ಮತ್ತೊಮ್ಮೆ ಮೋಸ ಹೋದ ನಟ ಅನಿರುದ್ಧ್, ಅಭಿಮಾನಿಗಳಿಗೆ ಕಹಿಸುದ್ದಿ ಇದ್ದೊಂದು ಅವಕಾಶವನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಮತ್ತೊಮ್ಮೆ ಮೋಸ ಹೋದ ನಟ ಅನಿರುದ್ಧ್, ಅಭಿಮಾನಿಗಳಿಗೆ ಕಹಿಸುದ್ದಿ ಇದ್ದೊಂದು ಅವಕಾಶವನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದಾರೆ.

  ನಟ ಅನಿರುದ್ಧ್ ಅವರು ಚೆಲ್ಲಾಟ, ಚಿತ್ರ ಮುಂತಾದ ಯುವಜನತೆಗೆ ಇಷ್ಟ ಆಗುವ ಹೊಸ ರೀತಿಯ ಸಿನಿಮಾ ಮೂಲಕವೇ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟವರು. ಅವರು ಮತ್ತು ರಕ್ಷಿತಾ ಅವರ ಕಾಂಬಿನೇಷನ್ ನ ನೀನೆಲ್ಲೋ ನಾನಲ್ಲೆ ಸಿನಿಮಾ ಬಗ್ಗೆ ಇಂದಿಗೂ ಜನ ಮಾತನಾಡುತ್ತಾರೆ. ಒಬ್ಬ ಹೀರೋ ಆಗಲು ಅಷ್ಟು ಅರ್ಹತೆಗಳನ್ನು ಹೊಂದಿದ್ದ ಜೊತೆಗೆ ನಿರ್ದೇಶಕನಾಗಿ ಬರಹಗಾರನಾಗಿ ಸ್ಕ್ರಿಪ್ ರೈಟರ್ ಆಗಿ ತೆರೆ ಹಿಂದಿನ ಕೆಲಸ ಬಲ್ಲವರಾಗಿದ್ದ. ಈ ಹೀರೋ ಅದ್ಯಾಕೋ ಬೆಳ್ಳಿ ತೆರೆಯಲ್ಲಿ ಹೊಳೆಯಲೇ ಇಲ್ಲ….

Read More “ಮತ್ತೊಮ್ಮೆ ಮೋಸ ಹೋದ ನಟ ಅನಿರುದ್ಧ್, ಅಭಿಮಾನಿಗಳಿಗೆ ಕಹಿಸುದ್ದಿ ಇದ್ದೊಂದು ಅವಕಾಶವನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದಾರೆ.” »

Serial Loka

ನಟ ಅನಿರುಧ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

Posted on December 9, 2022December 9, 2022 By Kannada Trend News No Comments on ನಟ ಅನಿರುಧ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ
ನಟ ಅನಿರುಧ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಅನಿರುಧ್ ನಟಿಸಿಬೇಕಿದ್ದ ಹೊಸ ಸೀರಿಯಲ್ ಕೈ ತಪ್ಪಿ ಹೋಗುತ್ತಿದೆ ಯಾಕೆ ಗೊತ್ತ.? ನಟ ಅನಿರುದ್ಧ ಜೀ ಕನ್ನಡ ವಾಹಿನಿಯಲ್ಲಿ ಪ್ರಾರಂಭವಾಗಿದ್ದಂತಹ ಜೊತೆ ಜೊತೆಯಲಿ ಎಂಬ ದಾರವಾಹಿಯಲ್ಲಿ ಆರ್ಯವರ್ಧನ್ ಪಾತ್ರ ನಿರ್ವಹಿಸುತ್ತಿದ್ದರು. ಕಳೆದ ಮೂರು ವರ್ಷಗಳಿಂದಲೂ ಕೂಡ ಈ ಧಾರಾವಾಹಿಯಲ್ಲಿ ನಟನೆ ಮಾಡುವುದರ ಮೂಲಕ ಸಾಕಷ್ಟು ಜನರಿಗೆ ಮನರಂಜನೆಯನ್ನು ನೀಡಿದ್ದರು. ಇನ್ನು ನಟ ಅನಿರುಧ್ ಅವರ ಅಭಿನಯವನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು ಒಂದು ರೀತಿಯಲ್ಲಿ ಹೇಳುವುದಾದರೆ ಸಿನಿಮಾಗಿಂತಲೂ ಕೂಡ ಧಾರಾವಾಹಿಯಲ್ಲಿ ನಟನೆ ಮಾಡುವುದರ ಮೂಲಕವೇ ಅಪಾರ ಸಂಖ್ಯೆಯ ಅಭಿಮಾನಿ…

Read More “ನಟ ಅನಿರುಧ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ” »

Entertainment

ಹೊಸ ಧಾರವಾಹಿಯ ಮೂಲಕ ಕಿರುತೆರೆಗೆ ಮತ್ತೆ ರೀ ಎಂಟ್ರಿ ಕೊಟ್ಟ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಯಾವ ಸೀರಿಯಲ್ ನಲ್ಲಿ ನಟಿಸುತ್ತಿದ್ದಾರೆ ಗೊತ್ತಾ.

Posted on December 8, 2022 By Kannada Trend News No Comments on ಹೊಸ ಧಾರವಾಹಿಯ ಮೂಲಕ ಕಿರುತೆರೆಗೆ ಮತ್ತೆ ರೀ ಎಂಟ್ರಿ ಕೊಟ್ಟ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಯಾವ ಸೀರಿಯಲ್ ನಲ್ಲಿ ನಟಿಸುತ್ತಿದ್ದಾರೆ ಗೊತ್ತಾ.
ಹೊಸ ಧಾರವಾಹಿಯ ಮೂಲಕ ಕಿರುತೆರೆಗೆ ಮತ್ತೆ ರೀ ಎಂಟ್ರಿ ಕೊಟ್ಟ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಯಾವ ಸೀರಿಯಲ್ ನಲ್ಲಿ ನಟಿಸುತ್ತಿದ್ದಾರೆ ಗೊತ್ತಾ.

ಅನಿರುಧ್ & ಎಸ್ ನಾರಾಯಣ್ ನಿಮ್ಮೆಲ್ಲರಿಗೂ ತಿಳಿದಿರುವಂತೆ ಜೀ ಕನ್ನಡ ವಾಹಿನಿಯ ಜನಪ್ರಿಯ ಧಾರವಾಹಿ ಆದಂತಹ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಟ ಅನಿರುಧ್ ಅವರು ಆರ್ಯವರ್ಧನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕಳೆದ ಮೂರು ವರ್ಷದಿಂದ ಈ ತಂಡದೊಟ್ಟಿಗೆ ಉತ್ತಮವಾದಂತಹ ಅವಿನಾಭಾವನಾ ಸಂಬಂಧವನ್ನು ಒಳಗೊಂಡಿದ್ದರು. ಅಷ್ಟೇ ಅಲ್ಲದೆ ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ನಟನೆ ಮಾಡಿದ್ದರು ಕೂಡ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಗಿಟ್ಟಿಸಿಕೊಂಡಿದ್ದರು‌. ಆದರೆ ಕೆಲವು ಕಾರಣಾಂತರಗಳಿಂದ ಧಾರಾವಾಹಿ ತಂಡ ಮತ್ತು ಅನಿರುಧ್ ಅವರ ನಡುವೆ ಮಾತಿನ ಚಕಮಕಿಯಾಗಿ…

Read More “ಹೊಸ ಧಾರವಾಹಿಯ ಮೂಲಕ ಕಿರುತೆರೆಗೆ ಮತ್ತೆ ರೀ ಎಂಟ್ರಿ ಕೊಟ್ಟ ಆರ್ಯವರ್ಧನ್ ಅಲಿಯಾಸ್ ಅನಿರುದ್ಧ್ ಯಾವ ಸೀರಿಯಲ್ ನಲ್ಲಿ ನಟಿಸುತ್ತಿದ್ದಾರೆ ಗೊತ್ತಾ.” »

Serial Loka

13 ಸಾವಿರ ಕೋಟಿ ಮಾಲಿಕ ನಾನು ನನಗೆ ಒಂದು ಬೆಂಚ್ ಕಾರ್ ಬೇಡ್ವಾ.? ಎಂದು ಬೇಸರ ವ್ಯಕ್ತಪಡಿಸಿದ ನಟ ಅನಿರುಧ್.

Posted on August 25, 2022 By Kannada Trend News No Comments on 13 ಸಾವಿರ ಕೋಟಿ ಮಾಲಿಕ ನಾನು ನನಗೆ ಒಂದು ಬೆಂಚ್ ಕಾರ್ ಬೇಡ್ವಾ.? ಎಂದು ಬೇಸರ ವ್ಯಕ್ತಪಡಿಸಿದ ನಟ ಅನಿರುಧ್.
13 ಸಾವಿರ ಕೋಟಿ ಮಾಲಿಕ ನಾನು ನನಗೆ ಒಂದು ಬೆಂಚ್ ಕಾರ್ ಬೇಡ್ವಾ.? ಎಂದು ಬೇಸರ ವ್ಯಕ್ತಪಡಿಸಿದ ನಟ ಅನಿರುಧ್.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ಒಂದು ವಾರದಿಂದಲೂ ಎಲ್ಲೇ ನೋಡಿದರೂ ಕೂಡ ಜೊತೆ ಜೊತೆಯಲಿ ಧಾರಾವಾಹಿಗೆ ಸಂಬಂಧಪಟ್ಟಂತಹ ಪ್ರಕರಣಗಳೇ ಕಂಡು ಬರುತ್ತಿದೆ. ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿದೆ ಒಂದು ಕಡೆ ಅನಿರುಧ್ ಅವರು ನಿರ್ಮಾಪಕರು ಮತ್ತು ನಿರ್ದೇಶಕರು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ವಾದ ಮಾಡುತ್ತಿದ್ದರೆ. ಮತ್ತೊಂದು ಕಡೆ ಆರೂರು ಜಗದೀಶ್ ಮತ್ತು ಉತ್ತಮ ಎಂಬುವವರು ಅನಿರುಧ್ ಅವರು ಬಹಳನೇ ದುರಹಂಕಾರಿ ನಮ್ಮ ಮಾತನ್ನು ಕೇಳುವುದಿಲ್ಲ ಕಥೆಯಲ್ಲಿ ಬದಲಾವಣೆ ಮಾಡಿ ಅಂತ ಹೇಳುತ್ತಾರೆ. ಸ್ಕ್ರಿಪ್ಟ್ ಅನ್ನು ತಮಗೆ ತಾವೇ ಬದಲಾಯಿಸಿಕೊಳ್ಳುತ್ತಾರೆ….

Read More “13 ಸಾವಿರ ಕೋಟಿ ಮಾಲಿಕ ನಾನು ನನಗೆ ಒಂದು ಬೆಂಚ್ ಕಾರ್ ಬೇಡ್ವಾ.? ಎಂದು ಬೇಸರ ವ್ಯಕ್ತಪಡಿಸಿದ ನಟ ಅನಿರುಧ್.” »

Entertainment

ಮತ್ತೆ ಜೊತೆ ಜೊತೆಯಲಿ ಧಾರವಾಹಿಯಲ್ಲಿ ನಟಿಸುತ್ತೆನೆ ಅಂತ ಅನಿರುಧ್ ಹೇಳಿದರು ನೀವು ಬೇಡವೇ ಬೇಡ ಅನ್ನುತ್ತಿದ್ದಾರೆ ಡೈರೆಕ್ಟರ್.

Posted on August 22, 2022 By Kannada Trend News No Comments on ಮತ್ತೆ ಜೊತೆ ಜೊತೆಯಲಿ ಧಾರವಾಹಿಯಲ್ಲಿ ನಟಿಸುತ್ತೆನೆ ಅಂತ ಅನಿರುಧ್ ಹೇಳಿದರು ನೀವು ಬೇಡವೇ ಬೇಡ ಅನ್ನುತ್ತಿದ್ದಾರೆ ಡೈರೆಕ್ಟರ್.
ಮತ್ತೆ ಜೊತೆ ಜೊತೆಯಲಿ ಧಾರವಾಹಿಯಲ್ಲಿ ನಟಿಸುತ್ತೆನೆ ಅಂತ ಅನಿರುಧ್ ಹೇಳಿದರು ನೀವು ಬೇಡವೇ ಬೇಡ ಅನ್ನುತ್ತಿದ್ದಾರೆ ಡೈರೆಕ್ಟರ್.

ಕಳೆದ ಎರಡು ದಿನಗಳಿಂದ ಎಲ್ಲರೂ ಬಹಳ ಆಶ್ಚರ್ಯ ಪಡುವ ರೀತಿಯಲ್ಲಿ ನಟ ಅನಿರುದ್ಧ್ ಅವರ ಮೇಲೆ ಗಂಭೀರ ಆರೋಪ ಕೇಳಿ ಬರುತ್ತಿದೆ. ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ ಅನಿರುದ್ಧ ಅವರು ಕಳೆದ ಕೆಲವು ವರ್ಷಗಳು ಸಂಪೂರ್ಣವಾಗಿ ಇಂಡಸ್ಟ್ರಿ ಯಿಂದ ಮಾಯ ಆಗಿಬಿಟ್ಟಿದ್ದರು ಎನ್ನಬಹುದು. ಮತ್ತೆ ಅವರನ್ನು ಕನ್ನಡದ ಜನರೆದುರು ಕರೆತರುವ ಪ್ರಯತ್ನವನ್ನು ಜೊತೆಜೊತೆಯಲಿ ಎನ್ನುವ ಧಾರಾವಾಹಿ ಟೀಮ್ ಮಾಡಿತ್ತು. ಇದು ಅವರ ಪಾಲಿಗೆ ದೊರೆತ ಎರಡನೇ ಅವಕಾಶ ಎನ್ನಬಹುದು ಅಲ್ಲದೆ ಈ ಧಾರಾವಾಹಿಯು ಶುರುವಾದ ಸಮಯದಿಂದ ಅನಿರುದ್ಧ್…

Read More “ಮತ್ತೆ ಜೊತೆ ಜೊತೆಯಲಿ ಧಾರವಾಹಿಯಲ್ಲಿ ನಟಿಸುತ್ತೆನೆ ಅಂತ ಅನಿರುಧ್ ಹೇಳಿದರು ನೀವು ಬೇಡವೇ ಬೇಡ ಅನ್ನುತ್ತಿದ್ದಾರೆ ಡೈರೆಕ್ಟರ್.” »

Entertainment

ವಿಷ್ಣುವರ್ಧನ್ ಅಳಿಯ ಅನಿರುಧ್ ಗೆ ಇದೆಂಥ ಪರಿಸ್ಥಿತಿ ಬಂತು.! ಕಿರುತೆರೆಯಿಂದ ಎರಡು ವರ್ಷ ಬ್ಯಾನ್, ಅನಿರುಧ್ ಮಾಡಿದ ತಪ್ಪಾದರೂ ಏನು ಗೊತ್ತಾ.?

Posted on August 20, 2022 By Kannada Trend News No Comments on ವಿಷ್ಣುವರ್ಧನ್ ಅಳಿಯ ಅನಿರುಧ್ ಗೆ ಇದೆಂಥ ಪರಿಸ್ಥಿತಿ ಬಂತು.! ಕಿರುತೆರೆಯಿಂದ ಎರಡು ವರ್ಷ ಬ್ಯಾನ್, ಅನಿರುಧ್ ಮಾಡಿದ ತಪ್ಪಾದರೂ ಏನು ಗೊತ್ತಾ.?
ವಿಷ್ಣುವರ್ಧನ್ ಅಳಿಯ ಅನಿರುಧ್ ಗೆ ಇದೆಂಥ ಪರಿಸ್ಥಿತಿ ಬಂತು.! ಕಿರುತೆರೆಯಿಂದ ಎರಡು ವರ್ಷ ಬ್ಯಾನ್, ಅನಿರುಧ್ ಮಾಡಿದ ತಪ್ಪಾದರೂ ಏನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಡಾ. ವಿಷ್ಣುವರ್ಧನ್ ಅವರ ಅಳಿಯ ಅನಿರುಧ್ ಅವರು ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಜೊತೆ ಜೊತೆಯಲಿ ಎಂಬ ಧಾರಾವಾಹಿಯಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಯಲ್ಲಿ ಆರ್ಯವರ್ಧನ್ ಎಂಬ ಹೆಸರಿನಿಂದ ಗುರುತಿಸಲ್ಪಟ್ಟಿದ್ದರು ಈಗಾಗಲೇ ಜೊತೆ ಜೊತೆಯಲಿ ಧಾರವಾಹಿ ಪ್ರಾರಂಭವಾಗಿ ನಾಲ್ಕು ವರ್ಷಗಳ ಕಳೆದು ಹೋಗಿದೆ. ನಾಲ್ಕು ವರ್ಷದಿಂದಲೂ ಕೂಡ ಉತ್ತಮವಾದಂತಹ ಪ್ರದರ್ಶನವನ್ನೇ ಕಂಡುಬಂದಿತು ಅಷ್ಟೇ ಅಲ್ಲದೆ ಸೀರಿಯಲ್ ಅಂದರೆ ಹೀಗಿರಬೇಕು ಎಂದು ತೋರಿಸಿಕೊಟ್ಟಿತ್ತು. ಮೇಕಿಂಗ್ ಆಗಿರಬಹುದು ವಿಸುವಲ್ ಎಫೆಕ್ಟ್ ಆಗಿರಬಹುದು ಅದ್ದೂರಿ ತನ…

Read More “ವಿಷ್ಣುವರ್ಧನ್ ಅಳಿಯ ಅನಿರುಧ್ ಗೆ ಇದೆಂಥ ಪರಿಸ್ಥಿತಿ ಬಂತು.! ಕಿರುತೆರೆಯಿಂದ ಎರಡು ವರ್ಷ ಬ್ಯಾನ್, ಅನಿರುಧ್ ಮಾಡಿದ ತಪ್ಪಾದರೂ ಏನು ಗೊತ್ತಾ.?” »

Entertainment

ಜೊತೆ ಜೊತೆಯಲಿ ಧಾರವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಧಾರವಾಹಿಯಿಂದ ಹೋರ ನಡೆದ ಅನಿರುದ್ಧ್ ಕಿರುತೆರೆಯಿಂದ ಬ್ಯಾನ್

Posted on August 19, 2022 By Kannada Trend News No Comments on ಜೊತೆ ಜೊತೆಯಲಿ ಧಾರವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಧಾರವಾಹಿಯಿಂದ ಹೋರ ನಡೆದ ಅನಿರುದ್ಧ್ ಕಿರುತೆರೆಯಿಂದ ಬ್ಯಾನ್
ಜೊತೆ ಜೊತೆಯಲಿ ಧಾರವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಧಾರವಾಹಿಯಿಂದ ಹೋರ ನಡೆದ ಅನಿರುದ್ಧ್ ಕಿರುತೆರೆಯಿಂದ ಬ್ಯಾನ್

ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಜೊತೆ ಜೊತೆಯಲಿ ಎಂಬ ಧಾರವಾಹಿ ಪ್ರಾರಂಭವಾದ ಮೊದಲ ದಿನದಿಂದ ಹಿಡಿದು ಇಲ್ಲಿಯವರೆಗೂ ಕೂಡ ಉತ್ತಮ ಪ್ರದರ್ಶನವನ್ನೇ ಕಂಡಿತು. ಇನ್ನು ಟಿ ಆರ್ ಪಿ ವಿಚಾರಕ್ಕೆ ಬರುವುದಾದರೆ ಯಾವಾಗಲೂ ಕೂಡ ಮೊದಲ ಸ್ಥಾನವನ್ನು ಗಿಟ್ಟಿಸಿಕೊಳ್ಳುತ್ತಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಧಾರಾವಾಹಿಯಲ್ಲಿ ಕಥೆಯನ್ನು ಬದಲಾವಣೆ ಮಾಡಲಾಗಿದೆ ಮೊದಮೊದಲು ಎಲ್ಲರೂ ಕೂಡ ಆರ್ಯವರ್ಧನ್ ಅವರನ್ನು ತುಂಬಾ ಪ್ರೀತಿಸುತ್ತಿದ್ದರು ಈ ಧಾರವಾಹಿಯ ರಿಯಲ್ ಹೀರೋ ಅಂತ ಮೆಚ್ಚಿಕೊಳ್ಳುತ್ತಿದ್ದರು. ಆದರೆ ಯಾವಾಗ ಆರ್ಯವರ್ಧನ್ ಅವರ ಅಸಲಿ…

Read More “ಜೊತೆ ಜೊತೆಯಲಿ ಧಾರವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಧಾರವಾಹಿಯಿಂದ ಹೋರ ನಡೆದ ಅನಿರುದ್ಧ್ ಕಿರುತೆರೆಯಿಂದ ಬ್ಯಾನ್” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore