ಮದುವೆ ಬಗ್ಗೆ ಮಾತನಾಡುತ್ತಾ ಲೈವ್ ನಲ್ಲೇ ಕಣ್ಣೀರಿಟ್ಟು ಭಾವುಕರಾದ ಆಂಕರ್ ಅನುಶ್ರೀ.

  ಸೆಲೆಬ್ರಿಗಳು ಆಗಾಗ ಫೇಸ್ ಬುಕ್ ಲೈವ್ ಬಂದು ಅಭಿಮಾನಿಗಳ ಜೊತೆ ಸಮಯ ಕಳೆಯುತ್ತಾರೆ. ಅದೇ ರೀತಿ ಸೆಲೆಬ್ರೆಟಿ ಆಂಕರ್ ಆಗಿರುವ ಅನುಶ್ರೀ ಅವರು ಸಹ ಫೇಸ್ ಬುಕ್ ಲೈವ್ ಬಂದಿದ್ದರು, ಹಾಗೆಯೇ ತಮ್ಮ ಅಭಿಮಾನಿಗಳಿಗೆ ಏನಾದರೂ ಪ್ರಶ್ನೆ ಇದ್ದರೆ ಕೇಳುವಂತೆ ಹೇಳಿ ಮೊದಲಿಗೆ ಮದುವೆ ಬಗ್ಗೆ ಮಾತ್ರ ಕೇಳಬೇಡಿ ಎಂದು ರಿಕ್ವೆಸ್ಟ್ ಮಾಡಿದ್ದರು. ಆದರೂ ಕೂಡ ಅವರಿಗೆ ಸಾಲು ಸಾಲು ಪ್ರಶ್ನೆಗಳು ಯಾವಾಗ ಮದುವೆ ಆಗುತ್ತೀರಾ ಎನ್ನುವುದೇ ಬಂದಿತ್ತು ಜೊತೆಗೆ ನೀವು ಅರೇಂಜ್ ಮ್ಯಾರೇಜ್ ಆಗುತ್ತೀರಾ … Read more

ಅಪ್ಪು ಮಾಲೆ ಹಾಕಿದವರಿಗೆಲ್ಲಾ ಸ್ವಂತ ಖರ್ಚಿನಲ್ಲಿ ಊಟ ಹಾಕಿಸಿದ ಆಂಕರ್ ಅನುಶ್ರೀ. ವೈರಲ್ ವಿಡಿಯೋ ನೋಡಿ.

  ರಾಜ್ಯದಲ್ಲಿ ಈಗ ಎಲ್ಲರ ಚಿತ್ತ ಪುನೀತ್ ಅವರ ಹುಟ್ಟು ಹಬ್ಬದತ್ತ. ಅಭಿಮಾನಿಗಳಿಗಂತೂ ಇದು ಯುಗಾದಿ ಗಿಂತ ಹೆಚ್ಚಿನ ಸಂಭ್ರಮ ತಂದಿದ್ದು, ಈ ಬಾರಿ ಕಳೆದ ವರ್ಷಕ್ಕಿಂತಲೂ ಇನ್ನು ವಿಶೇಷವಾಗಿ ಅಭಿಮಾನಿಗಳು ಅಪ್ಪು ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ಅಪ್ಪು ನಮ್ಮನ್ನೆಲ್ಲ ಆಗಲಿ ನೋಡುತ್ತಿದ್ದಂತೆ ಒಂದುವರೆ ವರ್ಷ ಕಳೆದೇ ಹೋಯಿತು. ಆದರೂ ಕೂಡ ಅವರ ಅಗಲಿಕೆ ನೋವು ಇನ್ನು ಕ್ಷೀಣಿಸಿಲ್ಲ. ಅವರ ಹುಟ್ಟುಹಬ್ಬ ಹಾಗೂ ಪುಣ್ಯ ಸ್ಮರಣೆ ದಿನ ಕರ್ನಾಟಕದಲ್ಲಿ ಅರ್ಥಪೂರ್ಣವಾಗಿ ಅಪ್ಪು ಹಬ್ಬದಂತೆ ಆಚರಣೆ ಆಗುತ್ತಿದೆ. ಕಳೆದ … Read more

ಅನುಶ್ರೀ & ದರ್ಶನ್ ಫ್ಯಾನ್ಸ್ ನಡುವೆ ವಾರ್, ವೇದಿಕೆ ಮೇಲೆ ಫ್ಯಾನ್ಸ್ ಗೆ ಅವಾಜ್ ಹಾಕಿದ ಅನುಶ್ರೀ ಈ ವಿಡಿಯೋ ನೋಡಿ ಪಕ್ಕಾ ಶಾ-ಕ್ ಆಗ್ತೀರಾ.

  ಕನ್ನಡ ಕಿರುತೆರೆಯ ನಂಬರ್ ಒನ್ ಮಹಿಳಾ ನಿರೂಪಕಿ ಎನ್ನುವ ಖ್ಯಾತಿಗೆ ಒಳಗಾಗಿರುವ ಅನುಶ್ರೀ (Anushree) ಅವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar)ಅವರ ಅಪ್ಪಟ ಅಭಿಮಾನಿ ಎನ್ನುವುದು ಎಲ್ಲರಿಗೂ ತಿಳಿದಿದೆ. ಸಾಕಷ್ಟು ಬಾರಿ ಅನೇಕ ವೇದಿಕೆಗಳಲ್ಲಿ ಇದನ್ನು ಅನುಶ್ರೀ ಅವರು ಹೇಳಿಕೊಂಡಿದ್ದಾರೆ ಮುಂದುವರೆದು ತಮ್ಮ ಯೂಟ್ಯೂಬ್ ಚಾನೆಲ್ (you tube) ಅನ್ನು ಕೂಡ ಪುನೀತ್ ಅವರ ಎಪಿಸೋಡ್ ಇಂದಲೇ ಆರಂಭಿಸಿ ಈಗ ಲೋಗೋ (Logo) ಅನ್ನು ಕೂಡ ಅದೇ ರೀತಿ ಡಿಸೈನ್ ಮಾಡಿಸಿಕೊಂಡಿದ್ದಾರೆ. ಈ … Read more

ತಲೆಯಲ್ಲಿ ಕೂದ್ಲೇ ಇಲ್ಲ ನೀನು ನನ್ನ ಮದ್ವೆ ಅಗ್ತಿಯಾ.? ಮದ್ವೆ ಪ್ರೋಪೊಸಲ್ ನಿರಾಕರಿಸಿದ ಆಂಕರ್ ಅನುಶ್ರೀ. ಅಷ್ಟಕ್ಕೂ ಅನುಶ್ರೀ ನಾ ಮದ್ವೆ ಆಗ್ತೀನಿ ಅಂತ ಹೇಳಿದ್ದ ಭೂಪ ಯಾರು ಗೊತ್ತ.?

  ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಜಾದು ಮಾಡಿರುವ ನಿರೂಪಕಿ ಅನುಶ್ರೀ ಅವರು ಎಲ್ಲೇ ಹೋದರು ಕೂಡ ಅವರ ಮದುವೆ ಬಗ್ಗೆ ಸುದ್ದಿ ಆಗುತ್ತಾರೆ. ಅವರು ನಿರೂಪಣೆ ಮಾಡುವ ಕಾರ್ಯಕ್ರಮಗಳ ವೇದಿಕೆಯಾಗಲಿ, ಮಾಧ್ಯಮದವರ ಮುಂದೆ ಆಗಲಿ ಸದಾ ಕಾಲ ಈಕೆಗೆ ಈ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ ಆದರೆ ಮೊದಲ ಬಾರಿಗೆ ಅವರೇ ಅವರ ಮದುವೆ ಬಗ್ಗೆ ತಮಾಷೆ ಮಾಡಿಕೊಂಡಿದ್ದಾರೆ. ಈಗ ವಾರದಿಂದ ಜರುಗುತ್ತಿರುವ ಚಿಕ್ಕಬಳ್ಳಾಪುರದ ಉತ್ಸವದಲ್ಲಿ ನಾನಾ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು ಕೃಷಿ ಮೇಳ, ಉದ್ಯೋಗ ಮೇಳ, … Read more

ಧನಂಜಯ್ ಅವರಿಗೆ ನಿಮ್ಮ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಅನುಶ್ರೀ ಡಾಲಿ ಕೊಟ್ಟ ಉತ್ತರ ನೋಡಿ ತಬ್ಬಿಬ್ಬಾದ ಅನುಶ್ರೀ.

ಮದುವೆ ಗುಟ್ಟು ಬಿಟ್ಟುಕೊಟ್ಟ ಡಾಲಿ ಧನಂಜಯ್ ಧನಂಜಯ್(Dananjay) ಅವರ ಬಹು ನಿರೀಕ್ಷಿತ ಸಿನಿಮಾ ಜಮಾಲಿಗುಡ್ಡ(JamaliGudda) ಇದೇ ತಿಂಗಳು 30ನೇ ತಾರೀಕು ಕರ್ನಾಟಕದಾದ್ಯಂತ ರಿಲೀಸ್ ಆಗುತ್ತಿದೆ. ಹಾಗಾಗಿ ಕಳೆದ ಭಾನುವಾರ ಅಂದರೆ ಕ್ರಿಸ್ಮಸ್ ಹಬ್ಬದ ದಿನ 25ನೇ ತಾರೀಕು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜಮಾಲಿ ಗುಡ್ಡದ ಪ್ರಮೋಷನ್ ಕಾರ್ಯವನ್ನು ಏರ್ಪಡಿಸಲಾಗಿದ್ದು. ಈ ಒಂದು ಕಾರ್ಯಕ್ರಮಕ್ಕೆ ಜಮಾಲಿ ಗುಡ್ಡ ಸಿನಿಮಾದ ನಾಯಕ ನಟರಾದಂತಹ ಡಾಲಿ ಧನಂಜಯ್ ಹಾಗೂ ನಾಯಕ ನಟಿ ಆದಂತಹ ಅತಿಥಿ ಪ್ರಭುದೇವ ಹಾಗೂ ಚಿತ್ರತಂಡಕ್ಕೆ … Read more

ನಾಗವಲ್ಲಿ ಗೆಟಪ್ ನಲ್ಲಿ ಆಂಕರ್ ಅನುಶ್ರೀ ಮಾಡಿದ ಈ ಭರ್ಜರಿ ಡ್ಯಾನ್ಸ್ ಒಮ್ಮೆ ನೋಡಿ ನಿಜಕ್ಕೂ ಕಳೆದು ಹೊಗ್ತೀರಾ, ರಿಯಲ್ ನಾಗವಲ್ಲಿ ಡ್ಯಾನ್ಸ್ ನೇ ಮೀರಿಸುವಂತಿದೆ.

  ಕ್ಲಾಸಿಕಲ್ ಡ್ರೆಸ್ ತೊಟ್ಟು ರಾರಾ ಹಾಡಿಗೆ ಕುಣಿದ ಆಂಕರ್ ಅನುಶ್ರೀ… ಸದ್ಯಕ್ಕೆ ಕನ್ನಡ ಕಿರುತೆರೆಯಲ್ಲಿ ನಂಬರ್ ಒನ್ ಆಂಕರ್ ಪಟ್ಟದಲ್ಲಿರುವ ಅನುಶ್ರೀ ಅವರು ಬಹುಮುಖ ಪ್ರತಿಭೆ ಎನ್ನುವುದು ಈಗಾಗಲೇ ಹಲವಾರು ಬಾರಿ ಸಾಬೀತಾಗಿದೆ. ಅನುಶ್ರೀ ಅವರು ಝೀ ಕನ್ನಡ ವಾಹಿನಿಯ ಪರ್ಮನೆಂಟ್ ಮೆಂಬರ್ ಆಗಿಬಿಟ್ಟಿದ್ದಾರೆ ಎನ್ನಬಹುದು. ಯಾಕೆಂದರೆ ಝೀ ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಾದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸರಿಗಮಪ ಲಿಟಲ್ ಚಾಂಪ್ಸ್ ಮತ್ತು ಸರಿಗಮಪ ಚಾಂಪಿಯನ್ಸ್ ಇವುಗಳನ್ನು ಹಲವು ಸೀಸನ್ ಗಳಿಂದ ನಿರೂಪಣೆ ಮಾಡುತ್ತಾ … Read more

ಸರಿಗಮಪ ಖ್ಯಾತಿಯ ಹನುಮಂತನ ಹೊಸಮನೆ ಗೃಹಪ್ರವೇಶಕ್ಕೆ ಅನುಶ್ರೀ ಕೊಟ್ಟ ಭರ್ಜರಿ ಉಡುಗೊರೆ ಏನು ಗೊತ್ತ.? ಉಡುಗೊರೆ ನೋಡಿ ಭಾವುಕನಾದ ಹನುಮಂತ ಕಣ್ಣೀರು ಹಾಕಿದ್ದಾನೆ.

  ಹಾವೇರಿ ಜಿಲ್ಲೆಯ ತಾಂಡ್ಯವೊಂದರ ನಿವಾಸಿಯಾಗಿದ್ದ ಕುರಿಗಾಹಿ ಹನುಮಂತ ಅವರು ಇದೀಗ ಜೀ ಕನ್ನಡ ವಾಹಿನಿಯ ಸರಿಗಮಪ ಕಾರ್ಯಕ್ರಮದ ಖ್ಯಾತಿಯಿಂದ ಸರಿಗಮಪದ ಹನುಮಂತಣ್ಣ ಆಗಿ ಫೇಮಸ್ ಆಗಿದ್ದಾರೆ. ಇವರು ಕಂಟೆಸ್ಟೆಂಟ್ ಆಗಿ ಭಾಗವಹಿಸಿದ ಸೀಸನ್ ಮುಗಿದು ಎರಡು ವರ್ಷಗಳ ಕಳೆದಿದ್ದರೂ ಕೂಡ ಜನ ಮಾನಸದಲ್ಲಿ ಇನ್ನು ಭದ್ರವಾಗಿ ಹನುಮಂತಣ್ಣ ಜಾಗ ಉಳಿಸಿ ಕೊಂಡಿದ್ದಾರೆ. ಆಗ ಈಗ ಜೀ ಕನ್ನಡದ ಕೆಲವೊಂದು ಕಾರ್ಯಕ್ರಮಗಳನ್ನು ಕೂಡ ಕಾಣಿಸಿಕೊಳ್ಳುವ ಹನುಮಂತ ಅವರು ಒಂದು ಸಮಯದಲ್ಲಿ ಏನೇ ಮಾಡಿದರೂ ಸುದ್ದಿಯಾಗುತ್ತಿದ್ದ ಸೆಲೆಬ್ರಿಟಿ. ಇದೀಗ … Read more

ನಿಮ್ಮಂತ ಆಂಕರ್ ಅನ್ನು ನಾನು ನನ್ನ ಜೀವನದಲ್ಲೇ ನೋಡಿಲ್ಲ ಎಂದು ಎಲ್ಲರೆದುರೇ ಅನುಶ್ರೀ ಕಾಲಿಗೆ ಬಿದ್ದ ನಟ ಅಜಯ್ ರಾವ್ ವೈರಲ್ ವಿಡಿಯೋ.

ನವೆಂಬರ್ 11ರಂದು ಬಿಡುಗಡೆ ಆಗುತ್ತಿರುವ ದಿಲ್ ಪಸಂದ್ ಚಿತ್ರವು ಸೆಟ್ಟೇರಿದ ದಿನದಿಂದಲೂ ಕೂಡ ಹೆಸರಿನ ಟೈಟಲ್ ಇಂದಲೇ ಅನೇಕರ ಕುತೂಹಲ ಕೆರಳಿಸಿದೆ. ಸಿನಿಮಾದ ಸಂಪೂರ್ಣ ಕೆಲಸಗಳು ಮುಗಿದಿದ್ದು ಈಗ ಅದರ ಪ್ರಿ ರಿಲೀಸ್ ಇವೆಂಟ್ ಕೂಡ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಅಧಿತಿ ಪ್ರಭುದೇವ್ ಆಗಮಿಸಿದ್ದರು. ಹಾಗೂ ಚಿತ್ರದ ಪ್ರಮುಖ ಆಕರ್ಷಣೆಯಾದ ಜೊತೆ ಜೊತೆಯಲಿ ಧಾರಾವಾಹಿ ನಾಯಕಿ ಮೇಘಾ ಶೆಟ್ಟಿ ಮತ್ತು ಅಮ್ಮ ಐ ಲವ್ ಯು, ಗುರು ಶಿಷ್ಯರು ಸಿನಿಮಾ ಖ್ಯಾತಿಯ ನಿಶ್ಚಿಕ ನಾಯ್ಡು … Read more

ಆಂಕರ್ ಅನುಶ್ರೀ ಮಾಡಿದ ಭರ್ಜರಿ ಡ್ಯಾನ್ಸ್ ಇಲ್ಲಿದೆ ನೋಡಿ.! ಚಿಂದಿ ವಿಡಿಯೋ ನೋಡಿ

ರಿಯಾಲಿಟಿ ಶೋಗಳಾಗಿರಲಿ, ಅವಾರ್ಡ್ ಕಾರ್ಯಕ್ರಮಗಳಾಗಿರಲಿ ಅಥವಾ ಯಾವುದೇ ಅದ್ದೂರಿ ಕಾರ್ಯಕ್ರಮಗಳಾಗಿರಲಿ ಅಲ್ಲಿ ನಿರೂಪಕರು ಮುಖ್ಯ. ಕಾರ್ಯಕ್ರಮ ಆರಂಭವಾಗುವ ಮೊದಲು ಅದು ಏನು, ಹೇಗೆ ಎಂಬ ಸಂಕ್ಷಿಪ್ತ ಮಾಹಿತಿಯನ್ನು ಪ್ರೇಕ್ಷಕರಿಗೆ ತಿಳಿಸುವುದೇ ಇದೇ ನಿರೂಪಕರು. ಯಾವುದೇ ಕಾರ್ಯಕ್ರಮವಾದರೂ ನಿರೂಪಕರು ಇಲ್ಲದೆ ಶೋಭೆ ಇಲ್ಲ. ಖಾಸಗಿ ವಾಹಿನಿಯಲ್ಲಿ ಟೆಲಿ ಅಂತ್ಯಾಕ್ಷರಿ ಎಂಬ ಕಾರ್ಯಕ್ರಮದ ಮೂಲಕ ಟಿವಿ ಲೋಕಕ್ಕೆ ಕಾಲಿಟ್ಟ ಕರಾವಳಿ ಕುವರಿಯನ್ನು ಜನ ಗುರುತಿಸಿದ್ದು ಕಸ್ತೂರಿ ವಾಹಿನಿಯ “ಡಿಮ್ಯಾಂಡಪ್ಪೊ ಡಿಮ್ಯಾಂಡೋ” ಕಾರ್ಯಕ್ರಮದ ಮೂಲಕ. ಮುಂದೆ ಕಾಮಿಡಿ ಕಿಲಾಡಿಗಳು, ಟ್ವೆಂಟಿ ಟ್ವೆಂಟಿ … Read more

“ಚಳಿ ಚಳಿ ತಾಳೇನೂ ಈ ಚಳಿಯ” ಹಾಡಿಗೆ ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಜೊತೆ ಅನುಶ್ರೀ ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ಒಮ್ಮೆ ನೋಡಿ ನಿಜಕ್ಕೂ ಫೀದಾ ಆಗ್ತೀರಾ.

ರೆಬಲ್ ಸ್ಟಾರ್ ಎಂದರೆ ಇಡೀ ಕರ್ನಾಟಕಕ್ಕೆ ಪ್ರೀತಿ, ಏನೇ ಇದ್ದರೂ ಡೈರೆಕ್ಟಾಗಿ ಮುಖದ ಮೇಲೆ ಹೇಳಿಬಿಡುವ ಇವರ ಈ ರೆಬಲ್ ಗುಣವೇ ಕನ್ನಡಿಗರು ಇವರನ್ನು ಇಷ್ಟು ಪ್ರೀತಿಸಲು ಪ್ರಮುಖ ಕಾರಣ. ಅಲ್ಲದೆ ಕನ್ನಡ ಸಿನಿಮಾ ಇಂಡಸ್ಟ್ರಿಯ ಕರ್ಣ ಆಗಿರುವ ಇವರು ನೋಡಲು ಒರಟಾಗಿ ಕಂಡರು ಮಾತು ನೇರ ನುಡಿಯಾಗಿದ್ದರು ಮನಸ್ಸು ಮಾತ್ರ ಹೂವಿಗಿಂತ ಮೃದು. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್. ಜೋಷಿ ನಿಮ್ಮ … Read more