Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Appu

ಕರ್ನಾಟಕಕ್ಕೆ ಇರೋದು ಒಬ್ರೇ ಒಬ್ರು ಬಾಸ್ ಎಂದ ಕ್ರಿಸ್ ಗೇಲ್. ಆ ಬಾಸ್ ಯಾರು ಗೊತ್ತ.?

Posted on April 10, 2023April 10, 2023 By Kannada Trend News No Comments on ಕರ್ನಾಟಕಕ್ಕೆ ಇರೋದು ಒಬ್ರೇ ಒಬ್ರು ಬಾಸ್ ಎಂದ ಕ್ರಿಸ್ ಗೇಲ್. ಆ ಬಾಸ್ ಯಾರು ಗೊತ್ತ.?
ಕರ್ನಾಟಕಕ್ಕೆ ಇರೋದು ಒಬ್ರೇ ಒಬ್ರು ಬಾಸ್ ಎಂದ ಕ್ರಿಸ್ ಗೇಲ್. ಆ ಬಾಸ್ ಯಾರು ಗೊತ್ತ.?

  ಯುಗಾದಿ ಹಬ್ಬ ಕಳೆದು ಏಪ್ರಿಲ್ ಗಳು ಬಂತೆಂದರೆ ಭಾರತದಲ್ಲಿ ಮತ್ತೊಂದು ಹಬ್ಬ ಶುರುವಾಗುತ್ತದೆ. ಅದು ಒಂದೆರಡು ದಿನಗಳ ಅಲ್ಲ ಸುಧೀರ್ಘವಾಗಿ ನಡೆಯುವ ಹಬ್ಬ. ಈ ಹಬ್ಬ ಯುವಕರ ಪಾಲಿಗಂತೂ ಹುಚ್ಚು ಎಂದೇ ಹೇಳಬಹುದು. IPL ಹಬ್ಬ ಎಂದೇ ಕರೆಯಬಹುದಾದ ಈ ಹಬ್ಬವನ್ನು ವರ್ಷಕೊಮ್ಮೆ ಬರಮಾಡಿಕೊಳ್ಳುವ ಸಡಗರ ಸಂಭ್ರಮವೇ ಸುಂದರ. ಸದ್ಯಕ್ಕೆ ಈಗ ರಾಜ್ಯದಲ್ಲೂ ಕೂಡ ರಾಜ್ಯದ ತಂಡವಾದ ಆರ್‌ಸಿಬಿ ಅನ್ನು ಬೆಂಬಲಿಸುತ್ತಾ ಈ ಸಲವಾದರೂ ಕಪ್ ನಮ್ಮದೇ ಆಗಲಿ ಎಂದು ಕನ್ನಡಿಗರು ಬೇಡಿಕೊಳ್ಳುತ್ತಿದ್ದಾರೆ. ದೇಶದ ಎಲ್ಲಾ…

Read More “ಕರ್ನಾಟಕಕ್ಕೆ ಇರೋದು ಒಬ್ರೇ ಒಬ್ರು ಬಾಸ್ ಎಂದ ಕ್ರಿಸ್ ಗೇಲ್. ಆ ಬಾಸ್ ಯಾರು ಗೊತ್ತ.?” »

Entertainment

ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ರಮ್ಯಾ ಮೊದಲ ಸಿನಿಮಾಗಾಗಿ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಪ್ಪು ಕೊಟ್ಟ ಚೆಕ್ ನಲ್ಲಿ ಎಷ್ಟು ಹಣ ಇತ್ತು ಗೊತ್ತ.?

Posted on April 4, 2023 By Kannada Trend News No Comments on ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ರಮ್ಯಾ ಮೊದಲ ಸಿನಿಮಾಗಾಗಿ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಪ್ಪು ಕೊಟ್ಟ ಚೆಕ್ ನಲ್ಲಿ ಎಷ್ಟು ಹಣ ಇತ್ತು ಗೊತ್ತ.?
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ರಮ್ಯಾ ಮೊದಲ ಸಿನಿಮಾಗಾಗಿ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಪ್ಪು ಕೊಟ್ಟ ಚೆಕ್ ನಲ್ಲಿ ಎಷ್ಟು ಹಣ ಇತ್ತು ಗೊತ್ತ.?

  ಚಂದನವನದ ಮೋಹಕ ತಾರೆ ರಮ್ಯಾ ಅವರು ಸ್ಯಾಂಡಲ್ವುಡ್ ಕ್ವೀನ್ ಕೂಡ. ಪಡ್ಡೆ ಹೈಕಳಿಂದ ಪ್ರೀತಿಯಿಂದ ಪದ್ಮಾವತಿ ಎಂದು ಕೂಡ ಕರೆಸಿಕೊಳ್ಳುವ ಈ ಲಕ್ಕಿ ಡಾಲ್ ಸಿನಿಮಾರಂಗದಿಂದ ದೂರವಾಗಿ ದಶಕವೇ ಕಳೆದಿದ್ದರು ಇವರಿಗೆ ಇರುವ ಅಭಿಮಾನಿಗಳು ಈಗಿನ ಬಹುತೇಕ ಹೀರೋಗಳಿಗೆ ಇಲ್ಲ ಎಂದೇ ಹೇಳಬಹುದು. ತಮ್ಮ ಮೋಹಕ ಮೈಮಾಟ, ನಗು ಮುಖ, ಸೌಂದರ್ಯಕ್ಕೆ ತಕ್ಕ ಟ್ಯಾಲೆಂಟ್ ಇದೆಲ್ಲ ಕಾರಣದಿಂದಾಗಿ ಕನ್ನಡ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ಹೀರೋಯಿನ್ ಇವರು. ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ದಿನದಿಂದಲೂ ಕೂಡ ಬ್ಯಾಕ್ ಟು…

Read More “ಕನ್ನಡ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ರಮ್ಯಾ ಮೊದಲ ಸಿನಿಮಾಗಾಗಿ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಅಪ್ಪು ಕೊಟ್ಟ ಚೆಕ್ ನಲ್ಲಿ ಎಷ್ಟು ಹಣ ಇತ್ತು ಗೊತ್ತ.?” »

Cinema Updates

830 ಅಡಿ ಎತ್ತರದ ಜೋಗ್ ಫಾಲ್ಸ್ ತುತ್ತ ತುದಿಯಲ್ಲಿ ಅಪ್ಪು ಪುಷ್ ಅಪ್ಸ್ ಮಾಡಿದ ವಿಡಿಯೋ ನೋಡಿ.

Posted on March 19, 2023 By Kannada Trend News No Comments on 830 ಅಡಿ ಎತ್ತರದ ಜೋಗ್ ಫಾಲ್ಸ್ ತುತ್ತ ತುದಿಯಲ್ಲಿ ಅಪ್ಪು ಪುಷ್ ಅಪ್ಸ್ ಮಾಡಿದ ವಿಡಿಯೋ ನೋಡಿ.
830 ಅಡಿ ಎತ್ತರದ ಜೋಗ್ ಫಾಲ್ಸ್ ತುತ್ತ ತುದಿಯಲ್ಲಿ ಅಪ್ಪು ಪುಷ್ ಅಪ್ಸ್ ಮಾಡಿದ ವಿಡಿಯೋ ನೋಡಿ.

  830 ಅಡಿ ಎತ್ತರದ ಜಲಪಾತ ಎಂದು ಹೇಳಿದ ತಕ್ಷಣವೇ ಹಲವರಿಗೆ ತಲೆ ಸುತ್ತು ಬಂದಿರುತ್ತದೆ, ಆದರೆ ಅಷ್ಟು ಎತ್ತರದ ಜಲಪಾತ ತುದಿಯಲ್ಲಿ ನಿಂತು ಪುಶ್ ಅಪ್ಸ್ ಹೊಡೆಯೋದು ಎಂದರೆ ಅದಕ್ಕೆ ಡಬ್ಬಲ್ ಗುಂಡಿಗೆ ಬೇಕು. ಇಂತಹದೊಂದು ಸಾಹಸವನ್ನು ಮಾಡಿಯೇ ತೀರಿದ್ದಾರೆ ನಮ್ಮ ಇಂಡಸ್ಟ್ರಿಯ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು, ಈ ಕಾರಣಕ್ಕಾಗಿ ಅವರನ್ನು ಇಂಡಸ್ಟ್ರಿಯ ಎನರ್ಜಿಟಿಕ್ ಸ್ಟಾರ್ ಎಂದು ಕರೆಯಬಹುದು. ಅಭಿನಯ ಡ್ಯಾನ್ಸಿಂಗ್ ಸಿಂಗಿಂಗ್ ಟ್ರಕ್ಕಿಂಗ್ ಸ್ಟಂಟ್ಸ್ ಈ ರೀತಿ ಅಪ್ಪು ಕಲಿಯದ ವಿದ್ಯೆಯೇ…

Read More “830 ಅಡಿ ಎತ್ತರದ ಜೋಗ್ ಫಾಲ್ಸ್ ತುತ್ತ ತುದಿಯಲ್ಲಿ ಅಪ್ಪು ಪುಷ್ ಅಪ್ಸ್ ಮಾಡಿದ ವಿಡಿಯೋ ನೋಡಿ.” »

Entertainment

ಅಪ್ಪು ಸ್ಥಾನವನ್ನು ಯುವರಾಜಗೆ ದಯವಿಟ್ಟು ಕೊಡಬೇಡಿ, ಸ್ವಂತ ಪರಿಶ್ರಮದಿಂದ ಹಾಗು ವ್ಯಕ್ತಿತ್ವದಿಂದ ಅವರವರೇ ಜಾಗ ಮಾಡಿಕೊಳ್ಳಬೇಕು ಎಂದ ರಾಘವೇಂದ್ರ ರಾಜಕುಮಾರ್

Posted on March 18, 2023 By Kannada Trend News No Comments on ಅಪ್ಪು ಸ್ಥಾನವನ್ನು ಯುವರಾಜಗೆ ದಯವಿಟ್ಟು ಕೊಡಬೇಡಿ, ಸ್ವಂತ ಪರಿಶ್ರಮದಿಂದ ಹಾಗು ವ್ಯಕ್ತಿತ್ವದಿಂದ ಅವರವರೇ ಜಾಗ ಮಾಡಿಕೊಳ್ಳಬೇಕು ಎಂದ ರಾಘವೇಂದ್ರ ರಾಜಕುಮಾರ್
ಅಪ್ಪು ಸ್ಥಾನವನ್ನು ಯುವರಾಜಗೆ ದಯವಿಟ್ಟು ಕೊಡಬೇಡಿ, ಸ್ವಂತ ಪರಿಶ್ರಮದಿಂದ ಹಾಗು ವ್ಯಕ್ತಿತ್ವದಿಂದ ಅವರವರೇ ಜಾಗ ಮಾಡಿಕೊಳ್ಳಬೇಕು ಎಂದ ರಾಘವೇಂದ್ರ ರಾಜಕುಮಾರ್

. ನೆನ್ನೆ ಅಪ್ಪು ಹುಟ್ಟಿದ ದಿನ, ಇಡೀ ಕರ್ನಾಟಕಕ್ಕೆ ಈ ದಿನ ಇನ್ಸ್ಪಿರೇಷನ್ ಡೇ. ಇದರ ಬಗ್ಗೆ ಸಂದರ್ಶನ ಒಂದರಲ್ಲಿ ಮಾತನಾಡಿದ ರಾಘಣ್ಣ ಮುಖ್ಯವಾಗಿ ಎರಡು ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಮೊದಲಿಗೆ ಅಪ್ಪು ಇನ್ಸ್ಪಿರೇಷನ್ ದಿನದ ಬಗ್ಗೆ ಮಾತನಾಡಿದ ಅವರು ಅಪ್ಪು ಅವನು ಇಲ್ಲದಿದ್ದರೂ ಕೂಡ ಹುಟ್ಟು ಹಬ್ಬವನ್ನು ಮಾಡಿಸಿಕೊಳ್ಳುವಂತಹ ವ್ಯಕ್ತಿತ್ವದವನು, ಅಪ್ಪುಗೆ ಎರಡು ಹುಟ್ಟಿದಬ್ಬ ಮಾರ್ಚ್ 17 ಹಾಗೂ ಅಕ್ಟೋಬರ್ 29. ನಾವು ಅಪ್ಪುವನ್ನು ಹೂತಿಲ್ಲ, ಬಿತ್ತಿದ್ದೇವೆ. ಅದಕ್ಕಾಗಿ ಇಂದು ಅಪ್ಪುನಂತೆ ಸ್ಪೂರ್ತಿ…

Read More “ಅಪ್ಪು ಸ್ಥಾನವನ್ನು ಯುವರಾಜಗೆ ದಯವಿಟ್ಟು ಕೊಡಬೇಡಿ, ಸ್ವಂತ ಪರಿಶ್ರಮದಿಂದ ಹಾಗು ವ್ಯಕ್ತಿತ್ವದಿಂದ ಅವರವರೇ ಜಾಗ ಮಾಡಿಕೊಳ್ಳಬೇಕು ಎಂದ ರಾಘವೇಂದ್ರ ರಾಜಕುಮಾರ್” »

Entertainment

ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.

Posted on March 16, 2023 By Kannada Trend News No Comments on ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.
ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.

ಒಂದು ವೇದಿಕೆಯಲ್ಲಿ ಸಿನಿಮಾ ನಟರು ಸೇರುತ್ತಾರೆ ಎಂದರೆ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಅದರಲ್ಲೂ ಸ್ಟಾರ್ ನಟರಿಬ್ಬರೂ ಒಂದೇ ವೇದಿಕೆಯಲ್ಲಿ ಜೊತೆ ಜೊತೆಗೆ ಹೆಜ್ಜೆ‌ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸಿದರೆ, ಇನ್ನೂ ಕೆಲವರು ಸ್ಟೇಜ್ ಮೇಲೆ ಡೈಲಾಗ್ ಗಳನ್ನು ಹೇಳುವ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಇದೀಗ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹಾಗೂ sandal wood ನ ಚಾಲೆಂಜಿಂಗ್ ಸ್ಟಾರ್ ದರ್ಶನ ಅವರು ಡಾ. ರಾಜ್ ಅವರು ದ್ವಿಪಾತ್ರದಲ್ಲಿ ನಟಿಸಿರುವ ಚಿತ್ರದ ಸಂಭಾಷಣೆಯೊಂದಕ್ಕೆ ವೇದಿಕೆ ಮೇಲೆ ಪಾತ್ರಧಾರಿಗಳಾಗುವ…

Read More “ಅಪ್ಪು & ದಚ್ಚು ಕೊನೆಯದಾಗಿ ಮಾಡಿದ ಭಭ್ರುವಾಹನ ನಾಟಕದ ಸುಂದರ ಕ್ಷಣ ಅಪ್ಪು & ದಚ್ಚು ಅಭಿಮಾನಿಗಳು ಈ ದೃಶ್ಯವನ್ನು ಒಮ್ಮೆಯಾದರೂ ನೋಡಲೇಬೇಕು.” »

Entertainment

ಪುನೀತ್ ರಾಜ್ ಕುಮಾರ್ ಪುತ್ಥಳಿ ಮುಂದೆ ಅಪ್ಪು ಮಾಲೆ ಧರಿಸಿದ ಅಭಿಮಾನಿಗಳು. ವಿಡಿಯೋ ನೋಡಿ.

Posted on March 1, 2023March 1, 2023 By Kannada Trend News No Comments on ಪುನೀತ್ ರಾಜ್ ಕುಮಾರ್ ಪುತ್ಥಳಿ ಮುಂದೆ ಅಪ್ಪು ಮಾಲೆ ಧರಿಸಿದ ಅಭಿಮಾನಿಗಳು. ವಿಡಿಯೋ ನೋಡಿ.
ಪುನೀತ್ ರಾಜ್ ಕುಮಾರ್ ಪುತ್ಥಳಿ ಮುಂದೆ ಅಪ್ಪು ಮಾಲೆ ಧರಿಸಿದ ಅಭಿಮಾನಿಗಳು. ವಿಡಿಯೋ ನೋಡಿ.

ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಂದ ಅಪ್ಪು ಮಾಲಾಧಾರಣೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಈ ಭೂಮಿಯ ನಂಟನ್ನು ಕಳೆದುಕೊಂಡು ಒಂದೂವರೆ ವರ್ಷ ಕಳೆದರೂ ಅಭಿಮಾನಿಗಳ ಮನಸಿನಲ್ಲಿ ಮಾತ್ರ ಅವರ ಸ್ಥಾನ ಕಿಂಚಿತ್ತು ಕಡಿಮೆ ಆಗಿಲ್ಲ ಪುನೀತ್ ರಾಜಕುಮಾರ್ ಅವರು ಹುಟ್ಟಿದ ಹಬ್ಬದ ದಿನದಂದು, ಅವರ ಪುಣ್ಯ ಸ್ಮರಣೆ ಎಂದು ಮತ್ತು ಅವರಿಗೆ ಸಂಬಂಧಪಟ್ಟ ಸಿನಿಮಾಗಳು ಬಿಡುಗಡೆ ಆದ ದಿನ ಇಡೀ ಕರ್ನಾಟಕಕ್ಕೆ ಹಬ್ಬ. ಅಕ್ಷರಶಃ ಕರ್ನಾಟಕದ ಜನತೆ ಅಪ್ಪು ಅವರನ್ನು ದೇವರಂತೆ ಕಾಣುತ್ತಿದ್ದಾರೆ. ದೇವಮಾನವನೊಬ್ಬ ಭೂಮಿ…

Read More “ಪುನೀತ್ ರಾಜ್ ಕುಮಾರ್ ಪುತ್ಥಳಿ ಮುಂದೆ ಅಪ್ಪು ಮಾಲೆ ಧರಿಸಿದ ಅಭಿಮಾನಿಗಳು. ವಿಡಿಯೋ ನೋಡಿ.” »

Viral News

ಅಪ್ಪು ಹೆಸರನ್ನು ರಸ್ತೆಗೆ ಇಡುವ ವಿಚಾರದಲ್ಲಿ ಇಷ್ಟು ದಿನ ಮೌನದಿಂದಿದ್ದ ಸುಮಲತಾ ಈಗ ಹೇಳಿರುವುದೇನು ಗೊತ್ತಾ.?

Posted on February 9, 2023 By Kannada Trend News No Comments on ಅಪ್ಪು ಹೆಸರನ್ನು ರಸ್ತೆಗೆ ಇಡುವ ವಿಚಾರದಲ್ಲಿ ಇಷ್ಟು ದಿನ ಮೌನದಿಂದಿದ್ದ ಸುಮಲತಾ ಈಗ ಹೇಳಿರುವುದೇನು ಗೊತ್ತಾ.?
ಅಪ್ಪು ಹೆಸರನ್ನು ರಸ್ತೆಗೆ ಇಡುವ ವಿಚಾರದಲ್ಲಿ ಇಷ್ಟು ದಿನ ಮೌನದಿಂದಿದ್ದ ಸುಮಲತಾ ಈಗ ಹೇಳಿರುವುದೇನು ಗೊತ್ತಾ.?

  ಪುನೀತ್ ರಾಜ್ ಕುಮಾರ್ (Puneeth raj kumar) ಈ ಹೆಸರು ಆಕಾಶ, ಭೂಮಿ, ಸೂರ್ಯ, ಚಂದ್ರ ಇರುವವರೆಗೂ ಕೂಡ ಕನ್ನಡಿಗರ ಮನಸ್ಸಿನಲ್ಲಿ ಶಾಶ್ವತವಾಗಿ ಇರುತ್ತದೆ. ಅಣ್ಣಾವ್ರ ವಂಶದ ಕುಡಿಯಾಗಿ ಭೂಮಿಗೆ ಬಂದ ಈ ಪರಮಾತ್ಮ ಇಂದು ಅಭಿಮಾನಿಗಳ ದೇವವವಾಗಿದ್ದಾರೆ, ಹಾಗೂ ಕರ್ನಾಟಕದ ಕೋಟ್ಯಾಂತರ ಮಂದಿಯ ಮನಸ್ಸಿನಲ್ಲಿ ಪೂಜೆ ಮಾಡಿಸಿಕೊಳ್ಳುವ ದೈವವಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ಮಾಡಿರುವ ಸಮಾಜ ಸೇವೆಗೆ ಅವರಿಗೆ ಎಷ್ಟು ಪ್ರಶಸ್ತಿ ಬಂದರೂ ಕಡಿಮೆಯೇ. ಅವರ ಮ.ರ.ಣೋ.ತ್ತ.ರವಾಗಿ ಮೈಸೂರು ವಿಶ್ವವಿದ್ಯಾಲಯವು (Mysore University)…

Read More “ಅಪ್ಪು ಹೆಸರನ್ನು ರಸ್ತೆಗೆ ಇಡುವ ವಿಚಾರದಲ್ಲಿ ಇಷ್ಟು ದಿನ ಮೌನದಿಂದಿದ್ದ ಸುಮಲತಾ ಈಗ ಹೇಳಿರುವುದೇನು ಗೊತ್ತಾ.?” »

Viral News

ಅಂದು ಅಪ್ಪು ರಸ್ತೆ ಉದ್ಘಾಟನೆಗೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರೆಯೋಣ ಎಂದು ಹೇಳಿ ಇಂದು ಅವರನ್ನು ಕೈ ಬಿಟ್ಟಿದ್ದಾರೆ.! ಇದು ಎಷ್ಟರ ಮಟ್ಟಿಗೆ ಸರಿ.? ಅನ್ನುತ್ತಿದ್ದಾರೆ ಫ್ಯಾನ್ಸ್.!

Posted on February 7, 2023 By Kannada Trend News No Comments on ಅಂದು ಅಪ್ಪು ರಸ್ತೆ ಉದ್ಘಾಟನೆಗೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರೆಯೋಣ ಎಂದು ಹೇಳಿ ಇಂದು ಅವರನ್ನು ಕೈ ಬಿಟ್ಟಿದ್ದಾರೆ.! ಇದು ಎಷ್ಟರ ಮಟ್ಟಿಗೆ ಸರಿ.? ಅನ್ನುತ್ತಿದ್ದಾರೆ ಫ್ಯಾನ್ಸ್.!
ಅಂದು ಅಪ್ಪು ರಸ್ತೆ ಉದ್ಘಾಟನೆಗೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರೆಯೋಣ ಎಂದು ಹೇಳಿ ಇಂದು ಅವರನ್ನು ಕೈ ಬಿಟ್ಟಿದ್ದಾರೆ.! ಇದು ಎಷ್ಟರ ಮಟ್ಟಿಗೆ ಸರಿ.? ಅನ್ನುತ್ತಿದ್ದಾರೆ ಫ್ಯಾನ್ಸ್.!

  ಅಂದು ಅಪ್ಪು ಕಾರ್ಯಕ್ರಮಕ್ಕೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರಿಯೊಣ ಎಂದು ಹೇಳಿ ಇಂದು ಮಾತು ತಪ್ಪಿದ್ರಾ ಆರ್.ಅಶೋಕ್ ಈ ಬಾರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಕಂಡ ಶ್ರೇಷ್ಠ ಮಾನವ ದೈವ ಮಾನವ ನಮ್ಮೆಲ್ಲರ ಪ್ರೀತಿಯ ಅಪ್ಪು (Appu) ಅವರಿಗೆ ಕರ್ನಾಟಕ ಸರ್ಕಾರವು ಕರ್ನಾಟಕ ರತ್ನ (Karnataka Rathna) ಪ್ರಶಸ್ತಿಯನ್ನು ಕೊಟ್ಟು ಗೌರವಿಸಿತ್ತು. ಆ ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನೆರೆಯ ರಾಜ್ಯಗಳ ಸ್ಟಾರ್ ಕಲಾವಿದರಾದ ಜೂನಿಯರ್ ಎನ್ಟಿಆರ್ (Jn.NTR) ಮತ್ತು…

Read More “ಅಂದು ಅಪ್ಪು ರಸ್ತೆ ಉದ್ಘಾಟನೆಗೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರೆಯೋಣ ಎಂದು ಹೇಳಿ ಇಂದು ಅವರನ್ನು ಕೈ ಬಿಟ್ಟಿದ್ದಾರೆ.! ಇದು ಎಷ್ಟರ ಮಟ್ಟಿಗೆ ಸರಿ.? ಅನ್ನುತ್ತಿದ್ದಾರೆ ಫ್ಯಾನ್ಸ್.!” »

Viral News

ಕ್ರಾಂತಿ ಅಪ್ಪುಗೆ ಟ್ರಿಬ್ಯೂಟ್ ಕೊಟ್ಟಿಲ್ಲ, ಎಲ್ಲಾ ಕನ್ನಡ ಸಿನಿಮಾದಲ್ಲೂ ಅಪ್ಪು ಫೋಟೋ ಇರುತ್ತೆ ಕ್ರಾಂತಿಯಲ್ಲಿ ಮಾತ್ರ ಯಾಕಿಲ್ಲ.? ಸೇಡು ತೀರಿಸಿಕೊಳ್ತಿದ್ದಾರ ದರ್ಶನ್.? ಅಭಿಮಾನಿಗಳ ಪ್ರಶ್ನೆ.!

Posted on January 28, 2023 By Kannada Trend News No Comments on ಕ್ರಾಂತಿ ಅಪ್ಪುಗೆ ಟ್ರಿಬ್ಯೂಟ್ ಕೊಟ್ಟಿಲ್ಲ, ಎಲ್ಲಾ ಕನ್ನಡ ಸಿನಿಮಾದಲ್ಲೂ ಅಪ್ಪು ಫೋಟೋ ಇರುತ್ತೆ ಕ್ರಾಂತಿಯಲ್ಲಿ ಮಾತ್ರ ಯಾಕಿಲ್ಲ.? ಸೇಡು ತೀರಿಸಿಕೊಳ್ತಿದ್ದಾರ ದರ್ಶನ್.? ಅಭಿಮಾನಿಗಳ ಪ್ರಶ್ನೆ.!
ಕ್ರಾಂತಿ ಅಪ್ಪುಗೆ ಟ್ರಿಬ್ಯೂಟ್ ಕೊಟ್ಟಿಲ್ಲ, ಎಲ್ಲಾ ಕನ್ನಡ ಸಿನಿಮಾದಲ್ಲೂ ಅಪ್ಪು ಫೋಟೋ ಇರುತ್ತೆ ಕ್ರಾಂತಿಯಲ್ಲಿ ಮಾತ್ರ ಯಾಕಿಲ್ಲ.? ಸೇಡು ತೀರಿಸಿಕೊಳ್ತಿದ್ದಾರ ದರ್ಶನ್.? ಅಭಿಮಾನಿಗಳ ಪ್ರಶ್ನೆ.!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಬಿಡುಗಡೆಯಾಗಿ ಇನ್ನೇನು ಮೂರು ದಿನಗಳಾಗಿದೆ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆ ಸದ್ದು ಮಾಡುತ್ತಿದೆ ಎಂದು ಕೆಲವು ಅಭಿಮಾನಿಗಳು ಹೇಳುತ್ತಿದ್ದಾರೆ. ಆದರೆ ಕ್ರಾಂತಿ ಸಿನಿಮಾ ಸೆಟ್ಟೇರಿದ ಕಾಲದಿಂದ ಹಿಡಿದು ಬಿಡುಗಡೆಯಾಗುವ ತನಕ ಒಂದಲ್ಲ ಒಂದು ವಿವಾದಾತ್ಮಕ ಸಂಕಷ್ಟಗಳಿಗೆ ಸಿಲುಕಿಕೊಂಡಿರುವಂತಹ ವಿಚಾರ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಅಪ್ಪು ಅಭಿಮಾನಿಗಳನ್ನು ಎದುರು ಹಾಕಿಕೊಂಡು ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದಾರೆ. ಅಷ್ಟೇ ಅಲ್ಲದೆ ಕನ್ನಡದ ಯಾವ ನಟನಿಗೂ ಕೂಡ ಆಗದಂತಹ…

Read More “ಕ್ರಾಂತಿ ಅಪ್ಪುಗೆ ಟ್ರಿಬ್ಯೂಟ್ ಕೊಟ್ಟಿಲ್ಲ, ಎಲ್ಲಾ ಕನ್ನಡ ಸಿನಿಮಾದಲ್ಲೂ ಅಪ್ಪು ಫೋಟೋ ಇರುತ್ತೆ ಕ್ರಾಂತಿಯಲ್ಲಿ ಮಾತ್ರ ಯಾಕಿಲ್ಲ.? ಸೇಡು ತೀರಿಸಿಕೊಳ್ತಿದ್ದಾರ ದರ್ಶನ್.? ಅಭಿಮಾನಿಗಳ ಪ್ರಶ್ನೆ.!” »

Cinema Updates

ಅಪ್ಪು ಪುತ್ಥಳಿಗೆ ಸೆಡ್ಡು ಹೊಡೆಯಲು ಹೊಸ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ದರ್ಶನ್ ಅವರ ಬೃಹದಾಕಾರದ ಪುತ್ಥಳಿ, ವಿಚಾರ ಕೇಳುತ್ತಿದ್ದ ಹಾಗೇ ಅಭಿಮಾನಿಗಳೆದ್ದೇನು ಗೊತ್ತ.?

Posted on January 5, 2023 By Kannada Trend News No Comments on ಅಪ್ಪು ಪುತ್ಥಳಿಗೆ ಸೆಡ್ಡು ಹೊಡೆಯಲು ಹೊಸ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ದರ್ಶನ್ ಅವರ ಬೃಹದಾಕಾರದ ಪುತ್ಥಳಿ, ವಿಚಾರ ಕೇಳುತ್ತಿದ್ದ ಹಾಗೇ ಅಭಿಮಾನಿಗಳೆದ್ದೇನು ಗೊತ್ತ.?
ಅಪ್ಪು ಪುತ್ಥಳಿಗೆ ಸೆಡ್ಡು ಹೊಡೆಯಲು ಹೊಸ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ದರ್ಶನ್ ಅವರ ಬೃಹದಾಕಾರದ ಪುತ್ಥಳಿ, ವಿಚಾರ ಕೇಳುತ್ತಿದ್ದ ಹಾಗೇ ಅಭಿಮಾನಿಗಳೆದ್ದೇನು ಗೊತ್ತ.?

  ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ವಾರ್ ಇಲ್ಲ ಎಂದು ಯಾರು ಎಷ್ಟೇ ತೇಪೆ ಹಾಕಿದರೂ ಕೂಡ ಒಳ ಒಳಗೆ ನಡೆಯುತ್ತಿದ್ದ ಕೋಲ್ಡ್ ವಾರ್ ಇಂದು ಜಗಜ್ಡಾಹಿರಾಗಿ ಹೋಗಿದೆ. ಈವರೆಗೂ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಕೆಸರೆರಚಾಟ ನಡೆಯುತ್ತಿತ್ತು. ಈಗ ಕಳೆದ ಹಲವು ದಿನಗಳಿಂದ ಸುದ್ದಿ ಆಗುತ್ತಿರುವ ಹೊಸಪೇಟೆಯಲ್ಲಿ ನಡೆದ ಘಟನೆಯ ಬಳಿಕ ಪುನೀತ್ ಹಾಗೂ ದರ್ಶನ್ ಅಭಿಮಾನಿಗಳಿಗೂ ಆಗಿ ಬರುವುದಿಲ್ಲ ಎನ್ನುವುದು ಸ್ಪಷ್ಟವಾಗುತ್ತಿದೆ. ಇದಕ್ಕೆಲ್ಲ ಕಾರಣವಾಗಿರುವುದು ಕ್ರಾಂತಿ ಸಿನಿಮಾದ ಬೊಂಬೆ ಬೊಂಬೆ…

Read More “ಅಪ್ಪು ಪುತ್ಥಳಿಗೆ ಸೆಡ್ಡು ಹೊಡೆಯಲು ಹೊಸ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ದರ್ಶನ್ ಅವರ ಬೃಹದಾಕಾರದ ಪುತ್ಥಳಿ, ವಿಚಾರ ಕೇಳುತ್ತಿದ್ದ ಹಾಗೇ ಅಭಿಮಾನಿಗಳೆದ್ದೇನು ಗೊತ್ತ.?” »

Entertainment

Posts pagination

1 2 … 367 Next

Copyright © 2025 Kannada Trend News.


Developed By Top Digital Marketing & Website Development company in Mysore