ಅಪ್ಪು ಕೊನೆಯ ಬಾರಿ ಅಟೆಂಡ್ ಮಾಡಿದ್ದ ಇಂಟರ್ ವ್ಯೂಹ್ ನಲ್ಲಿ ಹೇಳಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ ಅಪ್ಪು ಅವರ ಈ ಮಾತು ಕೇಳಿದ್ರೆ.

ಅಪ್ಪು ಓದಿರೋದು ಏಳನೇ ತರಗತಿ ಆದ್ರೂ ಕೂಡ ಇಂಗ್ಲಿಷ್ ಎಷ್ಟು ನಿರರ್ಗಳವಾಗಿ ಅಪ್ಪು ಮಾತಾಡುತ್ತಾರೆ ಗೊತ್ತಾ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಬಾಲ್ಯದಿಂದಲೂ ಕೂಡ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡವರು. ಆಡುವ ವಯಸಿನಲ್ಲಿಯೇ ರಾಷ್ಟ್ರಪತಿ ಅವರ ಬಳಿ ರಾಷ್ಟ್ರಪ್ರಶಸ್ತಿ ತೆಗೆದುಕೊಂಡು ಬಂದವರು. ಅವರಿಗೆ ಈ ಕಲೆ ಅವರ ತಂದೆಯಿಂದಲೇ ರಕ್ತಗತವಾಗಿ ಬಂದಿದೆ ಎಂದು ಹೇಳಬಹುದು. ಕನ್ನಡದ ಮೇರು ನಟ ಕಲಾ ಕಂಠೀರವ ನಟಸಾರ್ವಭೌಮ ಡಾಕ್ಟರ್ ರಾಜಕುಮಾರ್ ಅವರ ಮುದ್ದಿನ ಮಗನಾದ ಪುನೀತ್ ರಾಜಕುಮಾರ್ ಅವರು ಕೂಡ … Read more

ಬಹಳ ದಿನಗಳ ನಂತರ ಅಶ್ವಿನಿ ಅವರ ಮುಖದ ಮೇಲೆ ಮೂಡಿದ ನಗು ಇದಕ್ಕೆ ಕಾರಣವೇನು ಗೊತ್ತಾ.?

ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಮ್ಮ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರ ಧರ್ಮಪತ್ನಿ. ರಾಜ್ ಕುಟುಂಬದ ಘನತೆಗೆ ತಕ್ಕ ಕಿರಿಯ ಸೊಸೆ. ಪ್ರೀತಿಸಿ ಮದುವೆಯಾದ ಈ ಜೋಡಿಯು ಕಳೆದ 21 ವರ್ಷಗಳಿಂದ ಯಾವುದೇ ಸಣ್ಣ ವಿವಾದವು ಕೂಡ ಇಲ್ಲದೆ ಕನ್ನಡ ಚಲನಚಿತ್ರರಂಗದ ಎಲ್ಲಾ ಜೋಡಿಗಳಿಗೂ ಸ್ಫೂರ್ತಿ ಆಗುವಂತಹ ಆದರ್ಶ ಜೀವನ ನಡೆಸಿದರು. ಮೊದಮೊದಲು ಪುನೀತ್ ರಾಜಕುಮಾರ್ ಅವರ ಜೊತೆ ಮಗಳ ಮದುವೆ ಮಾಡಲು ಅಶ್ವಿನಿ ಅವರ ಕುಟುಂಬದವರು ಒಪ್ಪದಿದ್ದರೂ ಸಹ ನಂತರ ಡಾಕ್ಟರ್ ರಾಜಕುಮಾರ್ ಅವರ … Read more

ಅಂದು ಆಟೋದಲ್ಲಿ ಆಶ್ವಿನಿ ಜೊತೆ ಕುಳಿತುಕೊಂಡು ಆರಾಮಾಗಿ ಸುತ್ತಾಡಿದ ಅಪ್ಪು ಅವರ ವಿಡಿಯೋ ವೈರಲ್, ಈ ಕ್ಯೂಟ್ ಮೂಮೆಂಟ್ ನೋಡಿ.

ಅಪ್ಪು ಅವರು ಹಲವಾರು ವಿಷಯಗಳಿಂದ ನಮಗೆ ಸ್ಪೂರ್ತಿಯಾಗಿದ್ದಾರೆ ಅಪ್ಪು ಅವರಿಗೆ ಇಷ್ಟೊಂದು ಅಭಿಮಾನಿಗಳು ಇರಲು ಕಾರಣ ಅವರ ಆದರ್ಶ ವ್ಯಕ್ತಿತ್ವ. ಇಂದು ಅವರಿಲ್ಲದರು ಕೂಡ ಅವರು ಬದುಕಿದ ರೀತಿ ಮನುಷ್ಯರಾಗಿ ಬದುಕುವ ಎಲ್ಲರಿಗೂ ಕೂಡ ರೋಲ್ ಮಾಡಲ್ ಎನ್ನಬಹುದು. ಅಪ್ಪು ಅವರು ಒಬ್ಬ ಕನ್ನಡದ ಮೇರು ನಟನ ಪುತ್ರನಾದರು ಕೂಡ, ಹುಟ್ಟುವಾಗದಲೇ ಚಿನ್ನದ ಚಮಚವನ್ನು ಬಾಯಲ್ಲಿ ಇಟ್ಟುಕೊಂಡು ಹುಟ್ಟುವಷ್ಟು ಶ್ರೀಮಂತ ಆಗಿದ್ದರು ಕೂಡ ಅವರು ಬೆಳೆಯುತ್ತಿದ್ದಂತೆ ತುಂಬಾ ಪ್ರಬುದ್ಧತೆಯಿಂದ ನಡೆದುಕೊಂಡರು ಹಾಗೂ ತುಂಬಾ ಸರಳ ಜೀವನವನ್ನು ಅನುಸರಿಸಿ … Read more

ಸಾಯಿ ಪಲ್ಲವಿ ಅವರಿಗೆ ಕನ್ನಡದಲ್ಲಿ ಮೊದಲು ಪರಿಚಯವಾದ ನಟ ಅಪ್ಪು ಅಂತೆ.

ಅಪ್ಪು ಈ ಹೆಸರು ಕೇಳಿದರೆ ಸಾಕು ಎಲ್ಲರ ಮನಸ್ಸು ಹಾಗೂ ಸಮಯ ಸ್ತಬ್ಧವಾಗಿ ಬಿಡುತ್ತದೆ. ಅಪ್ಪು ಎನ್ನುವ ಆಕಾಶದ ಎತ್ತರದ ವ್ಯಕ್ತಿತ್ವಕ್ಕೆ ಗೌರವ ಸಂಧಿಸಲು ಕಣ್ಣಂಚಿನಿಂದ ನೀರು ಸದ್ದಿಲ್ಲದೆ ಹರಿಯುತ್ತಾ ಬರುತ್ತದೆ. ಅಪ್ಪು ಎನ್ನುವ ಇಂತಹ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡ ದುಃಖ ಎಂದೆಂದಿಗೂ ಕೂಡ ಕನ್ನಡಿಗರ ಮನಸ್ಸಿನಲ್ಲಿ ಕಳೆಯುವುದಿಲ್ಲ. ಅಪ್ಪು ಅವರು ಒಬ್ಬ ನಟ ಎನ್ನುವುದು ಇದಕ್ಕೆಲ್ಲ ಕಾರಣ ಅಲ್ಲ ಅದಕ್ಕೆಲ್ಲಕ್ಕಿಂತ ಮಿಗಿಲಾಗಿ ಅವರು ಮಾಡುತ್ತಿದ್ದ ಸಮಾಜ ಸೇವೆ ಮತ್ತು ಅವರ ಗುಣ ವ್ಯಕ್ತಿತ್ವಗಳು ಇಂದು ನಾವು … Read more

ಅಪ್ಪು ಹುಡುಕಿ ಕೊಟ್ಟವರಿಗೆ ಬಹುಮಾನ ಎಂದು ಘೋಷಿಸಿದ ಅಭಿಮಾನಿ, ಈ ಪೋಸ್ಟರ್ ನೋಡಿ ಅಶ್ವಿನಿ ಹೇಳಿದ್ದೇನು ಗೊತ್ತ.?

ಹೌದು ಅಪ್ಪು ನಮ್ಮನ್ನಗಲಿ 9 ಮಾಸಗಳು ಹತ್ತಿರವಾಗುತ್ತಿವೆ ಆದರೆ ಇಂದಿಗೂ ಅಪ್ಪುವಿನ ಮುಖದ ಮಾಸದ ನಗು ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಇಂದಿಗೂ ಸಹ ಅಪ್ಪು ಅಭಿಮಾನಿಗಳಿಗೆ ಅಪ್ಪುವಿನ ಅಗಲಿಕೆಯ ನೋವನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಮರೆತೇನೆಂದರು ಮರೆಯಲಿ ಹೆಂಗ ಎನ್ನುವಂತೆ ಬಿಟ್ಟು ಬಿಡದೆ ಕಾಡುತಿದೆ ಅಪ್ಪುವಿನ ಚಿರ ನಗು ಮುಖ. ಅಪ್ಪು ನಮ್ಮನ್ನು ದೈಹಿಕವಾಗಿ ಅಗಲಿದ್ದರೂ ಸಹ ಆತ್ಮಿಕವಾಗಿ ನಮ್ಮ ಹೃದಯದಲ್ಲಿ ಸದಾ ಚಿರ ಅಮರರಾಗಿದ್ದಾರೆ. ಆದರೂ ಕೂಡ ಅಭಿಮಾನಿಗಳ ಮೌನ ವೇದನೆಗೆ ಕೊನೆಯೇ ಇಲ್ಲವೇನೋ ಎನ್ನುವ ಹಾಗೆ ಗೋಡೆಗಳ … Read more

ಅಪ್ಪು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ ಅಶ್ವಿನಿ, ಅಪ್ಪು ಕಂಡ ಕನಸುಗಳಿಗೆ ರೆಕ್ಕೆಯಾದ ಅಶ್ವಿನಿ.

ಅಭಿಮಾನಿಗಳೇ ನಮ್ಮ ಮನೆ ದೇವರೆಂದ ದೇವರು ನಮ್ಮನ್ನು ಅ’ಗ’ಲಿ 8 ಮಾಸಗಳು ಉರುಳಿವೆ ಹೌದು ಅಭಿಮಾನಿ ದೇವರುಗಳಿಗೆ ದೇವರಾಗಿದ್ದರು ನಮ್ಮ ಅಪ್ಪು. ಇಂದು ಅವರ ಅಗಲಿಕೆಯ ನೆನಪು ಪ್ರತಿಯೊಬ್ಬ ಕನ್ನಡಿಗನ ಹೃದಯ ಮಿಡಿಯುವಿಕೆಗೆ ಸಾಕ್ಷಿಯಾಗಿದೆ. ನವೀನ್ ಸಜ್ಜು ರವರ ಗಾಯನದಂತೆ ಅಂದು ಅಭಿಮಾನಿ ದೇವರೆಂದ ಪುಣ್ಯಾತ್ಮ ಇಂದು ಮನೆ ದೇವರಾಗಿ ಕುಳಿತು ಮೌನತಪಸ್ವಿಯಾಗಿದ್ದಾರೆ ನಮ್ಮ ಅಪ್ಪು. ಅಪ್ಪು ರವರು ಅಭಿಮಾನಿಗಳಿಗಷ್ಟೇ ಸೀಮಿತವಾಗಿರದೆ ಕರ್ನಾಟಕದ ಪ್ರತಿಯೊಂದು ಮನೆ-ಮನಗಳನ್ನು ತಲುಪಿದ್ದರು. ಇವರ ಅಗಲಿಕೆಯ ನಂತರ “ಜೊತೆಗಿರದ ಜೀವ ಎಂದಿಗಿಂತ ಜೀವಂತ” … Read more

ನೆನ್ನೆಗೆ ಅಪ್ಪು ಆಗಲಿ ಎಂಟು ತಿಂಗಳು, ಅಪ್ಪು ಸ್ಮಾರಕದ ಬಳಿ ಬಂದು ಅಶ್ವಿನಿ & ಮಕ್ಕಳು ಮಾಡಿದ್ದೇನು ನೋಡಿ, ಕ’ಣ್ಣೀರು ಬರುತ್ತೆ ಅಪ್ಪು ಮನೆ ಪರಿಸ್ಥಿತಿ ನೋಡಿದ್ರೆ.

ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಅಭಿಮಾನಿಗಳ ಪ್ರೀತಿಯ ಅಭಿಮಾನಿ ದೇವರು ಅಪ್ಪು, ಕನ್ನಡದ ಡ್ಯಾನ್ಸಿಂಗ್ ಚಾಂಪಿಯನ್, ದೊಡ್ಮನೆ ಕೀರ್ತಿ ಕಳಶ ರಾಜ್ ಕುಟುಂಬದ ರಾಜಕುಮಾರ ನಮ್ಮನ್ನೆಲ್ಲ ಆ’ಗಲಿ ನೋಡು ನೋಡುತ್ತಲೇ ಎಂಟು ತಿಂಗಳು ಕಳೆದು ಹೋಗಿದೆ. ಪುನೀತ್ ರಾಜಕುಮಾರ್ ಅವರು ಕನ್ನಡ ಫಿಲಂ ಇಂಡಸ್ಟ್ರಿಗೆ ಒಂದು ಎನರ್ಜಿ ಅಂತಿದ್ದರು. ಅವರಿಲ್ಲದೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ಪವರೇ ಕಳೆದು ಹೋದಂತಿದೆ. ಕರುನಾಡಿನ ಜನತೆ ಮನದಲ್ಲಿ ಕೂಡ ದುಃ’ಖದ ಕರಿ ನೆರಳು ಆವರಿಸಿದೆ. ಪುನೀತ್ ಅವರ ಅ’ಕಾಲಿಕ … Read more

ಅಬ್ಬಬ್ಬಾ ಇದೆಂಥಾ ಅಭಿಮಾನ.? ಅಪ್ಪು ಅಭಿಮಾನಿ ಮಾಡಿದ ಈ ಕೆಲಸ ನೋಡಿದ್ರೆ ನಿಜಕ್ಕೂ ಬೆಚ್ಚಿ ಬೀಳ್ತಿರಾ.!

ಪುನೀತ್ ರಾಜಕುಮಾರ್ ಅವರು ಕರ್ನಾಟಕದ ಆಸ್ತಿ. ಇಡೀ ಕರುನಾಡಿನಲ್ಲಿ ಮನೆಮನೆಗೂ ಕೂಡ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಅಪ್ಪು ಅಭಿಮಾನಿಗಳೇ. ಆದರೆ ಅಪ್ಪು ಅವರ ಅಕಾಲಿಕ ಮರಣ ಮಾತ್ರ ಇಡೀ ಕರುನಾಡನ್ನು ಕತ್ತಲೆಗೆ ದೂಡಿದೆ. ಅಷ್ಟೊಂದು ಆರೋಗ್ಯವಾಗಿದ್ದ ವ್ಯಕ್ತಿ ಈ ರೀತಿ ಹೃ’ದ’ಯಾ’ಘಾ’ತ’ಕ್ಕೆ ಒಳಗಾಗುತ್ತಾರೆ ಎಂದು ಯಾರು ಕೂಡ ಊಹೆ ಮಾಡಿರಲಿಲ್ಲ. ಬಾಲ್ಯದಿಂದಲೇ ಭಕ್ತ ಪ್ರಹ್ಲಾದ, ಚಲಿಸುವ ಮೋಡಗಳು, ಯಾರಿವನು, ಎರಡು ನಕ್ಷತ್ರಗಳು, ಭಾಗ್ಯವಂತ, ಬೆಟ್ಟದ ಹೂವು ಇನ್ನು ಮುಂತಾದ ಸಿನಿಮಾಗಳ ಅದ್ಭುತ ಅಭಿನಯದಿಂದ ಸಾಕಷ್ಟು … Read more

ಅಪ್ಪು ಬಗ್ಗೆ ಡ್ಯಾನ್ಸಿಂಗ್ ಚಾಂಪಿಯನ್ ಶೋ ಕಾರ್ಯಕ್ರಮದಲ್ಲಿ ಅಶ್ವಿನಿ ಸ್ಟೇಜ್ ಮೇಲೆ ನಿಂತು ಎಲ್ಲರ ಮುಂದೆ ಹೇಳಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ.

ನಟ ಪುನೀತ್ ರಾಜಕುಮಾರ್ ಕರುನಾಡು ಕಂಡ ದೇವತಾ ಮನುಷ್ಯ, ತನ್ನ ನಿಷ್ಕಲ್ಮಶ ಮನಸ್ಸಿನಿಂದ, ಮಗುವಿನಂತಹ ನಗುವಿನಿಂದ, ಸಮಾಜ ಸೇವೆಯಿಂದ, ಮೇರು ವ್ಯಕ್ತಿತ್ವದಿಂದ ಎಲ್ಲಾ ಸೆಲೆಬ್ರಿಟಿಗಳಿಗೂ ಸಹ ಮಾಡಲ್ ಆದವರು ಅಪ್ಪು. ಅಪ್ಪು ಅವರು ಶಾಲೆಯ ಮುಖ ನೋಡುವ ಮೊದಲೇ ಅಭಿನಯದಲ್ಲಿ ಸೈ ಎನಿಸಿಕೊಂಡವರು. ತಂದೆಯ ಜೊತೆ ಸಿನಿಮಾ ಸೆಟ್ಗಳಲ್ಲಿ ಕಾಲಕಳೆಯುತ್ತಿದ್ದರ ಇವರು ತಂದೆಗೆ ಸರಿಸಮನಾಗಿ ಅಭಿನಯಿಸಿ ಕನ್ನಡಿಗರ ಮನಸ್ಸನ್ನು ಗೆದ್ದುಬಿಟ್ಟರು. ಹಾಗೂ ಚಿಕ್ಕವಯಸ್ಸಿನಲ್ಲಿಯೇ ರಾಷ್ಟ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡ ರಾಜಕುಮಾರ ಇವರು. ಬೆಳೆಯುತ್ತಾ ಕನ್ನಡ ಚಲನಚಿತ್ರರಂಗಕ್ಕೆ ಪವರ್ಸ್ಟಾರ್ … Read more

ಇದೇ ನೋಡಿ ಅಪ್ಪು ಅವರ ಇನ್ನೊಂದು ಮುಖ, ಅಪ್ಪು ಅಶ್ವಿನಿ ಅವರ ತವರು ಮನೆಗೆ ಹೋದಾಗ ಏನೇನು ಮಾಡುತ್ತಿದ್ದರು ಗೊತ್ತಾ?

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಕನ್ನಡ ಚಲನಚಿತ್ರರಂಗ ಮಾತ್ರವಲ್ಲದೆ ಇಡೀ ಕರುನಾಡಿಗೆ ಬೆಳಕು ಆಗಿದ್ದವರು. ಇಂದು ಅವರನ್ನು ಕಳೆದುಕೊಂಡ ಕರ್ನಾಟಕವು ಕಳೆಯನ್ನು ಕರೆದುಕೊಂಡು ಮಂಕಾಗಿದೆ. ಅಪ್ಪು ಅವರು 2021, ಅಕ್ಟೋಬರ್ 29ನೇ ತಾರೀಕಿನಂದು ತೀವ್ರ ಹೃದಯಾಘಾತಕ್ಕೆ ಒಳಗಾಗಿ ಅಕಾಲಿಕ ಮರಣಕ್ಕೆ ತುತ್ತಾದರು. ಅಂದಿನಿಂದ ಇಂದಿನವರೆಗೂ ಕರುನಾಡಿಗೆ ಸೂತಕದ ಛಾಯೆ. ಯಾರೊಬ್ಬರೂ ಕೂಡ ಪುನೀತ್ ರಾಜಕುಮಾರ್ ಅವರು ನಮ್ಮೊಂದಿಗೆ ಇಲ್ಲ ಎನ್ನುವ ಸತ್ಯವನ್ನು ಒಪ್ಪಿಕೊಳ್ಳಲು ಸಿದ್ದರಿಲ್ಲ. ಪುನೀತ್ ರಾಜ್ ಕುಮಾರ್ ಅವರಿಗೆ ಮನೆ ಮನೆಗಳಲ್ಲೂ ಕೂಡ ಫ್ಯಾನ್ಸ್ … Read more