Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Appu Fans

ಟ್ಯಾಟೋದಲ್ಲೂ ಶುರು ಆಯ್ತು ಫ್ಯಾನ್ ವಾರ್ ಅಪ್ಪು ಹಾಕುಸ್ಕೋಬೇಕು ಅಂತಿದ್ದ ಹಚ್ಚೆನಾ ದರ್ಶನ್ ಹಾಕಿಸಿಕೊಂಡಿದ್ದಾರೆ ಅಂತಿದ್ದಾರೆ ಫ್ಯಾನ್ಸ್‌.

Posted on February 11, 2023 By Kannada Trend News No Comments on ಟ್ಯಾಟೋದಲ್ಲೂ ಶುರು ಆಯ್ತು ಫ್ಯಾನ್ ವಾರ್ ಅಪ್ಪು ಹಾಕುಸ್ಕೋಬೇಕು ಅಂತಿದ್ದ ಹಚ್ಚೆನಾ ದರ್ಶನ್ ಹಾಕಿಸಿಕೊಂಡಿದ್ದಾರೆ ಅಂತಿದ್ದಾರೆ ಫ್ಯಾನ್ಸ್‌.
ಟ್ಯಾಟೋದಲ್ಲೂ ಶುರು ಆಯ್ತು ಫ್ಯಾನ್ ವಾರ್ ಅಪ್ಪು ಹಾಕುಸ್ಕೋಬೇಕು ಅಂತಿದ್ದ ಹಚ್ಚೆನಾ ದರ್ಶನ್ ಹಾಕಿಸಿಕೊಂಡಿದ್ದಾರೆ ಅಂತಿದ್ದಾರೆ ಫ್ಯಾನ್ಸ್‌.

    ಅಪ್ಪು “ಅಭಿಮಾನಿಗಳೇ ನಮ್ಮನೇ ದೇವ್ರು” ಅಂತ ಟ್ಯಾಟೋ ಹಾಕಿಸಿಕೊಳ್ಳಬೇಕು ಅಂತ ಹೇಳಿದ್ರು. ಅವ್ರು ಹೇಳಿದ್ನ ಕೇಳಿ ಈಗ ದರ್ಶನ್ ಟ್ಯಾಟೋ ಹಾಕಿಸಿಕೊಂಡಿದ್ದರೆ ಅಂತಿದ್ದಾರೆ ಫ್ಯಾನ್ಸ್. ದರ್ಶನ್ ಎದೆ ಮೇಲೆ ಅಭಿಮಾನಿಗಳ ಟ್ಯಾಟೂ, ಇದೇ ರೀತಿ ಟ್ಯಾಟು ಹಾಕಿಸಿಕೊಳ್ಳಬೇಕು ಎಂದು ಈ ಹಿಂದೆ ಹೇಳಿಕೊಂಡಿದ್ದರು ಅಪ್ಪು ನೆನ್ನೆ ಚಾಲೆಂಜಿಂಗ್ ಸ್ಟಾರ್ ದರ್ಶನ್ (Challenging star Darshan) ಅವರು ಅಭಿಮಾನಿಗಳಿಗಾಗಿ ಸರ್ಪ್ರೈಸ್ ಮಾಡಿದ್ದಾರೆ ಎದೆ ಮೇಲೆ ನನ್ನ ಸೆಲೆಬ್ರೆಟೀಸ್ ಎಂದು ಹಚ್ಚೆ (Tatoo) ಹಾಕಿಸಿಕೊಳ್ಳುವ ಮೂಲಕ ಪ್ರತಿ…

Read More “ಟ್ಯಾಟೋದಲ್ಲೂ ಶುರು ಆಯ್ತು ಫ್ಯಾನ್ ವಾರ್ ಅಪ್ಪು ಹಾಕುಸ್ಕೋಬೇಕು ಅಂತಿದ್ದ ಹಚ್ಚೆನಾ ದರ್ಶನ್ ಹಾಕಿಸಿಕೊಂಡಿದ್ದಾರೆ ಅಂತಿದ್ದಾರೆ ಫ್ಯಾನ್ಸ್‌.” »

Viral News

ದರ್ಶನ್ ಕ್ಷಮೆ ಕೇಳುವವರೆಗೂ ಕ್ರಾಂತಿ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಹೋರಾಟ ಮಾಡುತ್ತಿರುವ ಅಪ್ಪು ಅಭಿಮಾನಿಗಳು.

Posted on August 7, 2022 By Kannada Trend News No Comments on ದರ್ಶನ್ ಕ್ಷಮೆ ಕೇಳುವವರೆಗೂ ಕ್ರಾಂತಿ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಹೋರಾಟ ಮಾಡುತ್ತಿರುವ ಅಪ್ಪು ಅಭಿಮಾನಿಗಳು.
ದರ್ಶನ್ ಕ್ಷಮೆ ಕೇಳುವವರೆಗೂ ಕ್ರಾಂತಿ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಹೋರಾಟ ಮಾಡುತ್ತಿರುವ  ಅಪ್ಪು ಅಭಿಮಾನಿಗಳು.

ಕರುನಾಡ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳ ಪ್ರೀತಿಯ ದಚ್ಚು ಅದ್ಯಾಕೋ ಇತ್ತೀಚಿಗೆ ತೀರ ವಿವಾದಕ್ಕೆ ಎಡೆಯಾಗುತ್ತಿದ್ದಾರೆ. ಕಳೆದ ಬಾರಿ ಅವರ ವಾಯ್ಸ್ ನಲ್ಲಿ ರಿಲೀಸ್ ಆದ ರೆಕಾರ್ಡಿಂಗ್ ಒಂದರಲ್ಲಿ ಮಾಧ್ಯಮಗಳನ್ನು ತೀವ್ರವಾಗಿ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದ ಕಾರಣ ಮಾಧ್ಯಮಗಳು ದರ್ಶನ್ ಅವರ ಯಾವುದೇ ಸಿನಿಮಾಗಳಿಗೂ ನಾವು ಪ್ರಚಾರ ನೀಡುವುದಿಲ್ಲ ಎಂದು ಸ್ಟ್ರೈಕ್ ಮಾಡುತ್ತಿವೆ. ಜೊತೆಗೆ ದರ್ಶನ್ ಅವರ ಹೆಸರು ಇನ್ ಯಾವುದೇ ಸಂದರ್ಭದಲ್ಲಿ ಬಂದರೂ ಕೂಡ ಅಲ್ಲಿಗೆ ಬೀಪ್ ಸೌಂಡ್ ಹಾಕುವಷ್ಟು ದರ್ಶನ್ ಅವರನ್ನು ದ್ವೇಷಿಸುತ್ತಿದೆ. ಆದರೂ ದರ್ಶನ…

Read More “ದರ್ಶನ್ ಕ್ಷಮೆ ಕೇಳುವವರೆಗೂ ಕ್ರಾಂತಿ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು ಹೋರಾಟ ಮಾಡುತ್ತಿರುವ ಅಪ್ಪು ಅಭಿಮಾನಿಗಳು.” »

Entertainment

ದೇವಸ್ಥಾನದ ಹುಂಡಿಯಲ್ಲಿ ಅಪ್ಪು ಹೆಸರನ್ನು ಬರೆದು ಚೀಟಿ ಹಾಕಿದ ಅಭಿಮಾನಿ, ಅಷ್ಟಕ್ಕೂ ಭಕ್ತ ಬೇಡಿಕೊಂಡಿರುವುದೇನು ಗೊತ್ತಾ.?

Posted on August 2, 2022 By Kannada Trend News No Comments on ದೇವಸ್ಥಾನದ ಹುಂಡಿಯಲ್ಲಿ ಅಪ್ಪು ಹೆಸರನ್ನು ಬರೆದು ಚೀಟಿ ಹಾಕಿದ ಅಭಿಮಾನಿ, ಅಷ್ಟಕ್ಕೂ ಭಕ್ತ ಬೇಡಿಕೊಂಡಿರುವುದೇನು ಗೊತ್ತಾ.?
ದೇವಸ್ಥಾನದ ಹುಂಡಿಯಲ್ಲಿ ಅಪ್ಪು ಹೆಸರನ್ನು ಬರೆದು ಚೀಟಿ ಹಾಕಿದ ಅಭಿಮಾನಿ, ಅಷ್ಟಕ್ಕೂ ಭಕ್ತ ಬೇಡಿಕೊಂಡಿರುವುದೇನು ಗೊತ್ತಾ.?

ಪುನೀತ್ ರಾಜಕುಮಾರ್ ಕರ್ನಾಟಕ ಕಂಡ ಶ್ರೇಷ್ಠ ವ್ಯಕ್ತಿ ಅಲ್ಲದೆ ಇಡೀ ಪ್ರಪಂಚಕ್ಕೆ ಜೀವನ ನಡೆಸಲು ಮಾದರಿ ಜೀವನ ಮಾಡಿ ತೋರಿಸಿಕೊಟ್ಟು ಹೋದ ಸಾಧಕ. ಇಂತಹ ಸಹೃದಯದ ವ್ಯಕ್ತಿಯ ಬಗ್ಗೆ ಎಷ್ಟು ಹೊಗಳಿದರೂ ಕಡಿಮೆ ಎನ್ನಬಹುದು ಈತನ ಸ್ಟಾರ್ ಗಿರಿ ನೋಡಿ ಅಭಿಮಾನಿ ಆದವರಿಗಿಂತ ಹೆಲ್ಪಿಂಗ್ ನೇಚರ್ ನೋಡಿ ದಾಸರಾದವರೇ ಹೆಚ್ಚು ಎಂದು ಹೇಳಬಹುದು. ಆದರೆ ಅಪ್ಪು ಅವರ ಮೇಲೆ ಅಭಿಮಾನಿಗಳಿಗೆ ಎಷ್ಟು ಪ್ರೀತಿ ಇತ್ತು ಎನ್ನುವುದನ್ನು ಕಣ್ತುಂಬಿಕೊಳ್ಳಲು ಅವರೇ ಇಲ್ಲ ಎನ್ನುವುದೇ ತುಂಬಾ ನೋ.ವಿ.ನ ವಿಚಾರ. ಅಪ್ಪು…

Read More “ದೇವಸ್ಥಾನದ ಹುಂಡಿಯಲ್ಲಿ ಅಪ್ಪು ಹೆಸರನ್ನು ಬರೆದು ಚೀಟಿ ಹಾಕಿದ ಅಭಿಮಾನಿ, ಅಷ್ಟಕ್ಕೂ ಭಕ್ತ ಬೇಡಿಕೊಂಡಿರುವುದೇನು ಗೊತ್ತಾ.?” »

Entertainment

ಹೊಸಪೇಟೆ ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಪುನೀತ್ ಪುತ್ಥಳಿ ನಿರ್ಮಾಣ, ವಿಶ್ವದಾಖಲೆ ಮಾಡುತ್ತಿದೆ ಅಪ್ಪು ಅಭಿಮಾನಿಗಳ ಕೆಲಸ.

Posted on July 8, 2022 By Kannada Trend News No Comments on ಹೊಸಪೇಟೆ ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಪುನೀತ್ ಪುತ್ಥಳಿ ನಿರ್ಮಾಣ, ವಿಶ್ವದಾಖಲೆ ಮಾಡುತ್ತಿದೆ ಅಪ್ಪು ಅಭಿಮಾನಿಗಳ ಕೆಲಸ.
ಹೊಸಪೇಟೆ  ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಪುನೀತ್ ಪುತ್ಥಳಿ ನಿರ್ಮಾಣ, ವಿಶ್ವದಾಖಲೆ ಮಾಡುತ್ತಿದೆ ಅಪ್ಪು ಅಭಿಮಾನಿಗಳ ಕೆಲಸ.

ಅಪ್ಪು ಅವರು ಕನ್ನಡ ಚಲನ ಚಿತ್ರರಂಗಕ್ಕೆ ಪವರ್ ಸ್ಟಾರ್ ಆಗಿದ್ದರು. ರಾಜ್ ಕುಟುಂಬಕ್ಕೆ ಕೀರ್ತಿ ಕಳಸದಂತಿದ್ದರು ಆದರೆ ಕರ್ನಾಟಕದ ಪ್ರತಿ ಮನೆಗೂ ಕೂಡ ಮನೆ ಮಗ ಎಂದು ಅನಿಸಿಕೊಂಡಿದ್ದು ತುಂಬಾ ವಿಶೇಷ. ನಟನೆ ವಿಷಯದಿಂದ ಪುನೀತ್ ರಾಜಕುಮಾರ್ ಅವರಿಗೆ ಬಾಲ್ಯದಿಂದಲೂ ಅಪಾರ ಸಂಖ್ಯೆ ಅಭಿಮಾನಿಗಳು ಕರ್ನಾಟಕದಲ್ಲಿ ಇದ್ದಾರೆ. ಆದರೆ ಬೆಳೆಯುತ್ತಾ ಪುನೀತ್ ರಾಜಕುಮಾರ್ ಅವರು ಅಳವಡಿಸಿಕೊಂಡ ವ್ಯಕ್ತಿತ್ವಕ್ಕೆ ಇಡೀ ಕರ್ನಾಟಕ ಮಾತ್ರವಲ್ಲದೆ ಭಾರತ ಹಾಗೂ ವಿಶ್ವದಾದ್ಯಂತ ಪುನೀತ್ ಅವರಿಗೆ ಅಭಿಮಾನಿಗಳು ಇದ್ದಾರೆ. ಅಪ್ಪು ಇಲ್ಲದೆ ಅನಾಥರಾಗಿರುವ ಅಪ್ಪು…

Read More “ಹೊಸಪೇಟೆ ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಪುನೀತ್ ಪುತ್ಥಳಿ ನಿರ್ಮಾಣ, ವಿಶ್ವದಾಖಲೆ ಮಾಡುತ್ತಿದೆ ಅಪ್ಪು ಅಭಿಮಾನಿಗಳ ಕೆಲಸ.” »

Entertainment

ಅಪ್ಪುಗೆ ಚಿನ್ನದ ಸರ ಗಿಫ್ಟ್ ನೀಡಿದ ಅಭಿಮಾನಿ, ಆದರೆ ಅಪ್ಪು ಮಾಡಿದ್ದೇನು ಗೊತ್ತಾ.?

Posted on July 7, 2022 By Kannada Trend News No Comments on ಅಪ್ಪುಗೆ ಚಿನ್ನದ ಸರ ಗಿಫ್ಟ್ ನೀಡಿದ ಅಭಿಮಾನಿ, ಆದರೆ ಅಪ್ಪು ಮಾಡಿದ್ದೇನು ಗೊತ್ತಾ.?
ಅಪ್ಪುಗೆ ಚಿನ್ನದ ಸರ ಗಿಫ್ಟ್ ನೀಡಿದ ಅಭಿಮಾನಿ, ಆದರೆ ಅಪ್ಪು ಮಾಡಿದ್ದೇನು ಗೊತ್ತಾ.?

ರಾಜ್ ಕುಟುಂಬ ಅಭಿಮಾನಿಗಳೇ ದೇವರು ಎಂದು ನಂಬಿ ಬದುಕುತ್ತಿದೆ. ಆದರೆ ಕರ್ನಾಟಕದ ಜನತೆ ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳ ದೇವರು ಎಂದು ಒಪ್ಪಿಕೊಂಡಿದ್ದಾರೆ. ಇದಕ್ಕೆ ಕಾರಣ ಇಷ್ಟೇ ಅಪ್ಪು ಅವರು ಅಭಿಮಾನಿಗಳ ಮೇಲೆ ಇಟ್ಟಿದ್ದ ಪ್ರೀತಿ ವಿಶ್ವಾಸ ಹಾಗೂ ಕರ್ನಾಟಕದ ಜನತೆ ಮೇಲೆ ಅಪ್ಪು ಅವರಿಗಿಂತ ಕಾಳಜಿ ಮತ್ತು ಸಮಾಜಕ್ಕಾಗಿ ಅಪ್ಪು ಅವರು ಮಾಡಿದ್ದ ಸಮಾಜ ಸೇವೆ. ಅಪ್ಪು ಅವರನ್ನು ಒಬ್ಬ ನಟನಾಗಿ ಇಡೀ ಕರ್ನಾಟಕವೇ ಬಾಲ್ಯದಿಂದಲೇ ಒಪ್ಪಿಕೊಂಡಿತ್ತು ಅಪ್ಪು ಅವರ ನಟನೆ ಅಪ್ಪು ಅವರ…

Read More “ಅಪ್ಪುಗೆ ಚಿನ್ನದ ಸರ ಗಿಫ್ಟ್ ನೀಡಿದ ಅಭಿಮಾನಿ, ಆದರೆ ಅಪ್ಪು ಮಾಡಿದ್ದೇನು ಗೊತ್ತಾ.?” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore