ಅಂದು ಅಪ್ಪು ರಸ್ತೆ ಉದ್ಘಾಟನೆಗೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರೆಯೋಣ ಎಂದು ಹೇಳಿ ಇಂದು ಅವರನ್ನು ಕೈ ಬಿಟ್ಟಿದ್ದಾರೆ.! ಇದು ಎಷ್ಟರ ಮಟ್ಟಿಗೆ ಸರಿ.? ಅನ್ನುತ್ತಿದ್ದಾರೆ ಫ್ಯಾನ್ಸ್.!

  ಅಂದು ಅಪ್ಪು ಕಾರ್ಯಕ್ರಮಕ್ಕೆ ದರ್ಶನ್ ಅವರನ್ನು ಚೀಫ್ ಗೆಸ್ಟ್ ಆಗಿ ಕರಿಯೊಣ ಎಂದು ಹೇಳಿ ಇಂದು ಮಾತು ತಪ್ಪಿದ್ರಾ ಆರ್.ಅಶೋಕ್ ಈ ಬಾರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಕಂಡ ಶ್ರೇಷ್ಠ ಮಾನವ ದೈವ ಮಾನವ ನಮ್ಮೆಲ್ಲರ ಪ್ರೀತಿಯ ಅಪ್ಪು (Appu) ಅವರಿಗೆ ಕರ್ನಾಟಕ ಸರ್ಕಾರವು ಕರ್ನಾಟಕ ರತ್ನ (Karnataka Rathna) ಪ್ರಶಸ್ತಿಯನ್ನು ಕೊಟ್ಟು ಗೌರವಿಸಿತ್ತು. ಆ ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ನೆರೆಯ ರಾಜ್ಯಗಳ ಸ್ಟಾರ್ ಕಲಾವಿದರಾದ ಜೂನಿಯರ್ ಎನ್ಟಿಆರ್ (Jn.NTR) ಮತ್ತು … Read more

ಅಶ್ವಿನಿ ಪಕ್ಕಾ ನಿಂತಿರುವ ಈ ವ್ಯಕ್ತಿ ಯಾರು ಗೊತ್ತ.? ಅಪ್ಪು ಅ.ಗ.ಲಿ.ದ ಒಂದೇ ವರ್ಷಕ್ಕೆ ದಿಟ್ಟ ನಿರ್ಧಾರ ಕೈಗೊಂಡ ಅಶ್ವಿನಿ.! ಅಭಿಮಾನಿಗಳ ಮನಸ್ಸಲ್ಲಿ ಗೊಂದಲ ಮೂಡಿದೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ವೈರಲ್ ಆಗುತ್ತಿದೆ ಅಶ್ವಿನಿ ಪುನೀತ್ ಅವರು ಎಂಎಲ್ಎ ಮಗರೊಬ್ಬರ ಜೊತೆ ತೆಗೆಸಿಕೊಂಡ ಫೋಟೋ, ಇದು ರಾಜಕೀಯಕ್ಕಿಳಿಯುವ ಸೂಚನೆನಾ.? ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಅಪ್ಪು ಅಗಲಿಕೆ ಬಳಿಕ ಅಪ್ಪು ಹೆಸರನ್ನು ಉಳಿಸುವ ಹಾಗೂ ದೊಡ್ಡಮನೆ ಕೀರ್ತಿ ಬೆಳಗುವ ಕೆಲಸವನ್ನು ಬಹಳ ಜವಾಬ್ದಾರಿತವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಅಪ್ಪು ಅವರೇ ನಿರ್ಮಾಣ ಮಾಡಿದ ಪಿ ಆರ್ ಕೆ ಪ್ರೊಡಕ್ಷನ್ ಹಾಗೂ ಪಿ ಆರ್ ಕೆ … Read more

ಸಖತ್ ಸೌಂಡ್ ಮಾಡ್ತಿದೆ ಅಪ್ಪು & ಅಶ್ವಿನಿ ಲಗ್ನಪತ್ರಿಕೆ ಅಂತದೇನಿದೆ ಗೊತ್ತ ಈ ಲಗ್ನಪತ್ರಿಕೆಯಲ್ಲಿ 22 ವರ್ಷದ ವಿಚಾರ ಈಗ ವೈರಲ್.

ಅಪ್ಪು ಅಶ್ವಿನಿ ಕರ್ನಾಟಕ ಜನತೆಗೆ ಪುನೀತ್ ರವರು ಬಹಳ ಹತ್ತಿರವಾಗಿದ್ದರು ಹೌದು ಕನ್ನಡ ಚಿತ್ರರಂಗದಲ್ಲಿ ಪುನೀತ್ ರಾಜಕುಮಾರ್ ಅವರು ಪವರ್ ಸ್ಟಾರ್ ಎಂದೇ ಖ್ಯಾತಿಯನ್ನು ಪಡೆದವರು. ಡಾಕ್ಟರ್ ರಾಜಕುಮಾರ್ ಅವರ ತೃತಿಯ ಹಾಗೂ ಮುದ್ದಿನ ಮಗನಾದ ಇವರು ತನ್ನ ತಾಯಿ ಪಾರ್ವತಮ್ಮ ರವರುಗೂ ಮುದ್ದು ಮಗ ಎಂದರೆ ತಪ್ಪಾಗುವುದಿಲ್ಲ. ಇನ್ನು ಪುನೀತ್ ರವರು ನಮ್ಮನ್ನೆಲ್ಲ ಅ.ಗ.ಲಿ ಈಗಾಗಲೇ ಒಂದು ವರ್ಷವೇ ಕಳೆದರೂ ಅವರ ನೆನಪು ಮಾತ್ರ ನಮ್ಮೆಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದೆ. ಅವರು ದೈಹಿಕವಾಗಿವಿಲ್ಲವಾದರೂ ನಮ್ಮೆಲ್ಲರ ನೆನಪಿನ … Read more

ಸಚಿವ ಆರ್.ಆಶೋಕ್ ಅಪ್ಪು ಹೆಸರಿನ ರಸ್ತೆ ಉದ್ಘಾಟನೆ ಸಮಾರಂಭಕ್ಕೆ ದರ್ಶನ್ ಕರೆಸುತ್ತೇನೆ ಅಂದಾಗ ಅಶ್ವಿನಿ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಶಾ-ಕ್ ಆಗುತ್ತೆ ಈ ವಿಡಿಯೋ ನೋಡಿ.

  ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಈ ಹೆಸರು ಕೇಳುತ್ತಿದ್ದಂತೆ ಹಿಂದೆಲ್ಲಾ ನಗುಮುಖದಿಂದ ಕೂಡಿದ ರಾಜಕುಮಾರನ ನೆನಪಾಗುತ್ತಿತ್ತು. ಆದರೆ ಈಗ ಈ ಸದ್ದು ಕಿವಿಗೆ ಬೀಳುತ್ತಿದ್ದಂತೆ ಅಪ್ಪು ಇಲ್ಲದ ನೋವಿನಿಂದ ಎಲ್ಲರ ಮುಖ ಬಾಡಿ ಹೋಗುತ್ತದೆ. ಅವರು ಇಂದು ದೈಹಿಕವಾಗಿ ನಮ್ಮೊಂದಿಗೆ ಇರದೆ ಇರಬಹುದು ಆದರೆ ಜೊತೆಗಿರದ ಜೀವ ಕೊನೆಯವರೆಗೂ ಜೀವಂತ ಎನ್ನುವ ಅವರದ್ದೇ ಸಿನಿಮಾದ ಸಾಲಿನಂತೆ ಕರ್ನಾಟಕದ ಪ್ರತಿಯೊಬ್ಬರ ಮನಸಿನಲ್ಲೂ ಅಪ್ಪು ಅವರ ನೆನಪು ಶಾಶ್ವತವಾಗಿ ಉಳಿದಿದೆ. ಒಂದು ವರ್ಷದಿಂದ ಪ್ರತಿನಿತ್ಯ ಒಂದಲ್ಲ ಒಂದು ವಿಷಯಕ್ಕೆ … Read more

Ashwini Watch : ಸರಳತೆಗೆ ಹೆಸರುವಾಸಿಯಾಗಿರುವ ಅಪ್ಪು ಪತ್ನಿ ಅಶ್ವಿನಿ ಧರಿಸಿರುವ ಈ ವಾಚ್ ಬೆಲೆ ಎಷ್ಟು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ.

  ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕರ್ನಾಟಕದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಪ್ರೀತಿಸಿ ಕೈಹಿಡಿದ ಧರ್ಮಪತ್ನಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕುಟುಂಬವನ್ನು ಬಹಳ ಪ್ರೀತಿಸುತ್ತಿದ್ದರು ಅಣ್ಣಂದಿರು, ಅಣ್ಣನ ಮಕ್ಕಳು, ಅತ್ತಿಗೆ ಹೀಗೆ ಹಿಡಿ ಕುಟುಂಬವನ್ನು ಮನದಲ್ಲೇ ತುಂಬಿಕೊಂಡಿದ್ದ ಅವರು ಮಡದಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಸಮಯ ಸಿಕ್ಕಾಗಲಿಲ್ಲ ಪತ್ನಿ ಹಾಗೂ ಮಕ್ಕಳನ್ನು ವಿದೇಶಕ್ಕೆ ಪ್ರವಾಸ ಕರೆದುಕೊಂಡು ಹೋಗುತ್ತಿದ್ದರು. ಪ್ರತಿನಿತ್ಯವೂ ಕೂಡ ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದರು ಮತ್ತು ಮಡದಿಯ ವಿಚಾರದಲ್ಲಂತೂ … Read more

ಬೇಸರದಲ್ಲಿ ಇದ್ದ ಅಶ್ವಿನಿ ಮೇಡಂ ಮುಖದಲ್ಲಿ ಮುಂದಹಾಸ ಮೂಡಿಸಿದ ವಂಶಿಕಾ ಈ ಕ್ಯೂಟ್ ವಿಡಿಯೋ ನೋಡಿ.

ವಂಶಿಕ ಸದ್ಯಕ್ಕೆ ಇಡೀ ಕರ್ನಾಟಕದಾದ್ಯಂತ ಫೇಮಸ್ ಆಗಿರುವ ಸೆಲೆಬ್ರಿಟಿ ಕಿಡ್ ನಮ್ಮಮ್ಮ ಸೂಪರ್ ಸ್ಟಾರ್ ಸೀಸನ್ ವನ್ ಮತ್ತು ಗಿಚ್ಚ ಗಿಲಿಗಿಲಿ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ವಂಶಿಕ ಅವರು ಈ ಎರಡು ರಿಯಾಲಿಟಿ ಶೋಗಳ ವಿನ್ನರ್ ಕೂಡ ಆಗಿದ್ದಾರೆ. ನಮ್ಮ ಕನ್ನಡ ಸಿನಿಮಾ ಇಂಡಸ್ಟ್ರಿಯ ಅದ್ಭುತ ಪ್ರತಿಭೆ ಮಾಸ್ಟರ್ ಆನಂದ್ ಅವರ ಪುತ್ರಿ ಆಗಿರುವ ವಂಶಿಕ ಅಪ್ಪನಂತೆಯೇ ಅಭಿನಯದ ವಿಷಯದಲ್ಲಿ ಮಾಸ್ಟರ್ ಆಗಿದ್ದಾಳೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : … Read more

ಅಪ್ಪು ಕೊನೆ ಸಿನಿಮಾ ಗಂಧದಗುಡಿ ಅಲ್ಲ ಮತ್ಯಾವುದು ಗೊತ್ತಾ.? ಅಭಿಮಾನಿಗಳಿಗೆ ದೊಡ್ಡ ಸರ್ಪೈಸ್ ಕೊಟ್ರು ಅಶ್ವಿನಿ ಮೇಡಂ

ಅಪ್ಪು ಹುಟ್ಟುವಾಗಲೇ ಕಲೆಯನ್ನು ರಕ್ತಗತವಾಗಿ ಪಡೆದುಕೊಂಡು ಬಂದಿದ್ದ ಶ್ರೇಷ್ಠ ನಟ. ಆದರೆ ಸ್ಟಾರ್ ಮಕ್ಕಳಾದ ಎಲ್ಲರಿಗೂ ಈ ರೀತಿ ಅಭಿನಯ ಕೈ ಹಿಡಿದು ನಡೆಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಅದಕ್ಕೆ ಕಲಾದೇವಿಯ ಆಶೀರ್ವಾದ ಹಾಗೂ ಸ್ವಲ್ಪಮಟ್ಟಿನ ಪ್ರಯತ್ನವೂ ಬೇಕು. ಅಪ್ಪು ಆ ವಿಷಯದಲ್ಲಿ ಭಾಗ್ಯವಂತ, ಬಾಲ್ಯದಿಂದಲೂ ಅಪ್ಪನ ಜೊತೆ ಸಿನಿಮಾಗಳಲ್ಲಿ ತೊಡಗಿಕೊಂಡ ಈತ ಮಾತು ಬರುವ ಮುನ್ನವೇ ಕ್ಯಾಮರಾ ಎದುರಿಸಿದ್ದರು ಮತ್ತು ಅಪ್ಪನೊಂದಿಗೆ ಹಲವು ಸಿನಿಮಾಗಳಲ್ಲಿ ಬಾಲ ನಟನಾಗಿ ಅಭಿನಯಿಸಿ ಸೈ ಅನ್ನಿಸಿಕೊಂಡಿದ್ದರು. ಜಾಹೀರಾತು :- ಶ್ರೀ … Read more

ಅಪ್ಪು ಅಗಲಿದ ನಂತರ ಇದೇ ಮೊದಲ ಬಾರಿಗೆ ಮದುವೆ ಮನೆಯಲ್ಲಿ ಸಖತ್ ಗ್ಲಾಮರಸ್ಸಾಗಿ ಕಾಣಿಸಿಕೊಂಡ ಅಶ್ವಿನಿ.! ಈ ವಿಡಿಯೋ ನೋಡಿ

ಸ್ನೇಹಿತರೆ ಪುನೀತ್ ರಾಜಕುಮಾರ್ ಅವರು ಕನ್ನಡ ಚಿತ್ರರಂಗದ ಅತ್ಯಂತ ಪ್ರತಿಭಾವಂತ ಕಲಾವಿದರು ಹಾಗೂ ಡಾಕ್ಟರ್ ರಾಜಕುಮಾರ್ ಹಾಗೂ ಪಾರ್ವತಮ್ಮ ಅವರ ಮುದ್ದಿನ ಮಗನಾಗಿದ್ದು ಕನ್ನಡ ಚಿತ್ರರಂಗದಲ್ಲಿ ಹಾಗೂ ಬೇರೆ ಭಾಷೆಯ ಚಿತ್ರರಂಗದಲ್ಲೂ ಕೂಡ ಇವರ ಪ್ರಖ್ಯಾತಿ ದೊಡ್ಡದು, ಪುನೀತ್ 11 ಅವರಿಗೆ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಇದ್ದಾರೆ, ಅವರ ನಗುಮುಖವು ಎಲ್ಲರ ಮನಸ್ಸಲ್ಲಿ ಇದ್ದೇ ಇರುತ್ತದೆ ಹಾಗೂ ಅವರಿಗೆ ಪರಿಸರದ ಮೇಲೆ ಹೆಚ್ಚಿನ ಕಾಳಜಿ ಹಿರಿಯರ ಮೇಲೆ ಗೌರವ ಭಾವದಿಂದ ಸದಾ ಇರುತ್ತಿದ್ದರು ಪುನೀತ್ ಅವರ ಈ … Read more

ಅಪ್ಪು ಮೊದಲನೇ ವರ್ಷದ ಪುಣ್ಯಸ್ಮರಣೆಗಾಗಿ ಅಶ್ವಿನಿ ಭಾವುಕ ಪತ್ರ ಒಂದನ್ನು ಬರೆದಿದ್ದಾರೆ, ಈ ಪತ್ರದಲ್ಲಿ ಇರುವ ಸಾಲುಗಳನ್ನು ಕೇಳಿದ್ರೆ ನಿಜಕ್ಕೂ ಮೂಕ ವಿಸ್ಮಿತರಾಗುತ್ತೀರಾ.

ಅಕ್ಟೋಬರ್ 29, 2021 ನೇ ಇಸ್ವಿಯನ್ನು ಯಾರಿಂದಲೂ ಕೂಡ ಮರೆಯುವುದಕ್ಕೆ ಸಾಧ್ಯವಾಗುವುದಿಲ್ಲ ಏಕೆಂದರೆ ಅಪ್ಪು ಅವರನ್ನು ನಾವು ಇಂದು ಶಾರೀರಿಕವಾಗಿ ಕಳೆದುಕೊಂಡ ದಿನ. ಈ ದಿನವನ್ನು ನಿಜಕ್ಕೂ ಇಡೀ ಕರುನಾಡಿಗೆ ಕರಾಳ ದಿನ ಅಂತಾನೆ ಹೇಳಬಹುದು ಅಪ್ಪು ಅವರು ಶಾರೀಕವಾಗಿ ನಮ್ಮನ್ನು ಬಿಟ್ಟು ಹೋಗಿದ್ದರು ಕೂಡ ಪ್ರತಿನಿತ್ಯವೂ ಪ್ರತಿಕ್ಷಣವೂ ಒಂದಲ್ಲ ಒಂದು ವಿಚಾರದಲ್ಲಿ ನಾವು ಅವರನ್ನು ನೆನಪು ಮಾಡಿಕೊಳ್ಳುತ್ತೇವೆ. ಇನ್ನು ದೊಡ್ಮನೆ ಕುಟುಂಬದಲ್ಲಿ ಇರುವ ಪ್ರತಿಯೊಬ್ಬರೂ ಕೂಡ ಅಪ್ಪು ಅವರನ್ನು ಸ್ಮರಿಸಿಕೊಳ್ಳುತ್ತಾರೆ. ಇಂದು ಅಪ್ಪು ಅವರ ಮೊದಲನೇ … Read more

ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.

ಅಪ್ಪು ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಸಿನಿಮಾ ನಾಳೆ ಇಡೀ ಪ್ರಪಂಚದಾದ್ಯಂತ ತೆರೆ ಕಾಣಲಿದೆ ಈ ಸಿನಿಮಾಗಾಗಿ ಸಾಕಷ್ಟು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿರುವ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ. ಏಕೆಂದರೆ ಅಪ್ಪು ಅವರ ಕೊನೆಯ ಸಿನಿಮಾ ಇದು ಮೊದಮೊದಲು ಈ ಸಿನಿಮಾವನ್ನು ಅಪ್ಪು ಅವರು ಚಿತ್ರಿಕರಣ ಮಾಡುವ ಸಂದರ್ಭದಲ್ಲಿ ಓಟಿಟಿಯಲ್ಲಿ ಬಿಡುಗಡೆ ಮಾಡಬೇಕು ಅಥವಾ ತಮ್ಮದೇ ಆದ ಪಿಆರ್‌ಕೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಬೇಕು ಅಂತ ಅಂದುಕೊಂಡಿದ್ದರು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ … Read more