ಪತಿಯ ಹಾದಿಯಲ್ಲಿ ಸಾಗುತ್ತಿರುವ ಪತ್ನಿ, ಅಭಿಮಾನಿಗಳಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ವಿಶೇಷ ಉಡುಗೊರೆ ಕೊಟ್ಟ ಅಶ್ವಿನಿ ಏನದು ಗೊತ್ತ.! ದೊಡ್ಮನೆ ಸೊಸೆ ದೊಡ್ಡ ಗುಣ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಪ್ರತಿ ಮನೆ ಮನೆಗಳಲ್ಲಿ ಹಾಗೂ ಮನಮನಗಳಲ್ಲಿ ಪೂಜ್ಯನೀಯ ಸ್ಥಾನ ಪಡೆದಿರುವ ವ್ಯಕ್ತಿ. ತನ್ನ ದುಡಿಮೆಯ ಹೆಚ್ಚು ಭಾಗವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟ ಕಾರಣದಿಂದ ಅಪ್ಪುವನ್ನು ಇಂದು ಜನ ದೇವರ ರೂಪದಲ್ಲಿ ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಅಪಾರ ಪ್ರಮಾಣದಲ್ಲಿ ಯಾರಿಗೂ ಅರಿಯದ ರೀತಿ ಸಹಾಯ ಮಾಡಿ ಹೋಗಿರುವ ಅಪ್ಪುವಿನ ಈ ಅಪರೂಪದ ವ್ಯಕ್ತಿತ್ವವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಇಂದು ಅಪ್ಪು ಅವರು ನಮ್ಮ ಜೊತೆಗೆ ಇರದೆ ಇರಬಹುದು ಆದರೆ ಅವರು ಮಾಡಿದ … Read more

ಅಪ್ಪುಗೆ ಕರ್ನಾಟಕ ಪ್ರಶಸ್ತಿ ಕೊಟ್ಟು ಅಂಬರೀಶ್ ಗೆ ಪ್ರಶಸ್ತಿ ಕೊಡದೆ ಇದ್ದಕ್ಕೆ ಕಿಡಿಕಾರಿದ ಸುಮಲತಾ ಹೇಳಿದ್ದೇನು ಗೊತ್ತ.!

ಕರ್ನಾಟಕ ಚಿತ್ರರಂಗ ಕಂಡ ಅತ್ಯದ್ಭುತ ವ್ಯಕ್ತಿತ್ವವೆಂದರೆ ಅದು ಪುನೀತ್ ರಾಜಕುಮಾರ್. ಪುನೀತ್ ರಾಜಕುಮಾರ್ ಅವರು ತಮ್ಮ ಸರಳತೆಯ ಸ್ವಭಾವದಿಂದ ಎಲ್ಲರಿಗೂ ಇಷ್ಟವಾಗುತ್ತಾರೆ ಇವರ ನಟನೆ ಅಲ್ಲದೆ ಸಮಾಜ ಸೇವೆಯು ಕೂಡ ಎಲ್ಲರನ್ನೂ ಮೂಕವಿಸ್ಮಿತ ಮಾಡಿದೆ. ಪುನೀತ್ ರಾಜಕುಮಾರ್ ಅವರು ಈಗಾಗಲೇ ನಿಧನವಾಗಿ ಒಂದು ವರ್ಷ ಕಳೆಯುತ್ತಾ ಬಂದಿದೆ. ಆದರೂ ಕೂಡ ಅವರನ್ನು ನೆನೆಯದೆ ಇರುವ ದಿನವಿಲ್ಲ. ಪುನೀತ್ ರವರು ಕನ್ನಡ ಚಿತ್ರರಂಗದವರಲ್ಲದೆ ಬೇರೆ ಭಾಷೆಯ ಚಿತ್ರರಂಗದವರಿಗೂ ಬಹಳ ಪ್ರಿಯರಾದವರು ಹಾಗಾಗಿ ಇವರ ಸಾವು ದಕ್ಷಿಣ ಚಿತ್ರರಂಗದವರಿಗೆ ದುಃಖವನ್ನು … Read more