Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Ashwini

ಅಪ್ಪು ಮನೆಗೆ ಹೋಗಿ ರಾಷ್ಟ್ರಧ್ವಜ ನೀಡಿದ ಉಪಮುಖ್ಯಮಂತ್ರಿಗಳು.

Posted on August 10, 2022 By Kannada Trend News No Comments on ಅಪ್ಪು ಮನೆಗೆ ಹೋಗಿ ರಾಷ್ಟ್ರಧ್ವಜ ನೀಡಿದ ಉಪಮುಖ್ಯಮಂತ್ರಿಗಳು.
ಅಪ್ಪು ಮನೆಗೆ ಹೋಗಿ ರಾಷ್ಟ್ರಧ್ವಜ ನೀಡಿದ ಉಪಮುಖ್ಯಮಂತ್ರಿಗಳು.

ಅಪ್ಪು ನಮ್ಮೆಲ್ಲರನ್ನು ಅಗಲಿ 9 ತಿಂಗಳು ಆಗಿದ್ದರು ಕೂಡ ಯಾವುದೇ ಕಾರ್ಯಕ್ರಮ ಇರಲಿ ಸಮಾರಂಭ ಇರಲಿ ಸನ್ನಿವೇಶ ಇರಲಿ ಸಿನಿಮಾದ ಕೆಲಸ ಕಾರ್ಯಗಳಿರಲಿ ಎಲ್ಲದಕ್ಕೂ ಕೂಡ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತೇವೆ. ಅಷ್ಟೇ ಅಲ್ಲದೆ ಅವರನ್ನು ಸ್ಪರಿಸಿದ ನಂತರವಷ್ಟೇ ನಾವು ಬೇರೆ ಕೆಲಸವನ್ನು ಪ್ರಾರಂಭ ಮಾಡುತ್ತೇವೆ ಇದು ಕೇವಲ ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿರದೆ ಇದೀಗ ರಾಜ್ಯ ಸರ್ಕಾರದ ಎಲ್ಲಾ ಕೆಲಸ ಕಾರ್ಯಗಳು ಕೂಡ ಇದೇ ನಿಯಮವನ್ನು ಪಾಲಿಸಿಕೊಂಡು ಹೋಗುತ್ತಿರುವುದನ್ನು ನಾವು ನೋಡಬಹುದಾಗಿದೆ. ಇದಕ್ಕೆ ಉದಾಹರಣೆಯಾಗಿ 75ನೇ ಸ್ವಾತಂತ್ರ್ಯ ದಿನಾಚರಣೆಯ…

Read More “ಅಪ್ಪು ಮನೆಗೆ ಹೋಗಿ ರಾಷ್ಟ್ರಧ್ವಜ ನೀಡಿದ ಉಪಮುಖ್ಯಮಂತ್ರಿಗಳು.” »

Entertainment

ಅಪ್ಪು ಮಕ್ಕಳೊಟ್ಟಿಗೆ ಹೇಗೆ ಇರುತ್ತಿದ್ದರು ಗೊತ್ತ.? ಈ ವಿಡಿಯೋ ನೋಡಿ ಎಂಥವರ ಕಣ್ಣಂಚಲ್ಲಾದರೂ ಕೂಡ ನೀರು ಬರುತ್ತದೆ.

Posted on August 9, 2022 By Kannada Trend News No Comments on ಅಪ್ಪು ಮಕ್ಕಳೊಟ್ಟಿಗೆ ಹೇಗೆ ಇರುತ್ತಿದ್ದರು ಗೊತ್ತ.? ಈ ವಿಡಿಯೋ ನೋಡಿ ಎಂಥವರ ಕಣ್ಣಂಚಲ್ಲಾದರೂ ಕೂಡ ನೀರು ಬರುತ್ತದೆ.
ಅಪ್ಪು ಮಕ್ಕಳೊಟ್ಟಿಗೆ ಹೇಗೆ ಇರುತ್ತಿದ್ದರು ಗೊತ್ತ.? ಈ ವಿಡಿಯೋ ನೋಡಿ ಎಂಥವರ ಕಣ್ಣಂಚಲ್ಲಾದರೂ ಕೂಡ ನೀರು ಬರುತ್ತದೆ.

ಅಪ್ಪು ಎಂದರೆ ಎಲ್ಲರಿಗೂ ಕೂಡ ತುಂಬಾನೇ ಇಷ್ಟ ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಕೂಡ ಇಷ್ಟಪಡುತ್ತಿದ್ದರು. ಅಪ್ಪು ಅವರನ್ನು ಇಷ್ಟಪಡುವುದಕ್ಕೆ ಕೇವಲ ಒಂದು ಕಾರಣವಿಲ್ಲ ನಟನೆ ಮಾತ್ರವಲ್ಲದೆ ಸಾಮಾಜಿಕ ಕಳಕಳಿ ಬಡವರಿಗೆ ಮತ್ತು ಹೆಣ್ಣು ಮಕ್ಕಳಿಗೆ ಕಷ್ಟದಲ್ಲಿ ಇರುವಂತಹ ಅದೆಷ್ಟೋ ಜನರಿಗೆ ಸಹಾಯ ಮಾಡಿದ್ದಾರೆ. ಈ ಕಾರಣದಿಂದಲೇ ಅಪ್ಪು ಅವರಿಗೆ ಯಾರಿಗೂ ಇಲ್ಲದಿರುವಷ್ಟು ಅಭಿಮಾನಿಗಳು ಇರುವುದು ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಅಪ್ಪು ಅವರು ಕೇವಲ ಸಾಮಾಜಿಕ ಕ್ಷೇತ್ರ ಮತ್ತು ನಟನ…

Read More “ಅಪ್ಪು ಮಕ್ಕಳೊಟ್ಟಿಗೆ ಹೇಗೆ ಇರುತ್ತಿದ್ದರು ಗೊತ್ತ.? ಈ ವಿಡಿಯೋ ನೋಡಿ ಎಂಥವರ ಕಣ್ಣಂಚಲ್ಲಾದರೂ ಕೂಡ ನೀರು ಬರುತ್ತದೆ.” »

Entertainment

ನೆಡೆದಾಡುವ ಅಪ್ಪು ಪ್ರತಿಮೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್.

Posted on August 5, 2022 By Kannada Trend News No Comments on ನೆಡೆದಾಡುವ ಅಪ್ಪು ಪ್ರತಿಮೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್.
ನೆಡೆದಾಡುವ ಅಪ್ಪು ಪ್ರತಿಮೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್.

ದಾನವ ಮಾನವನಾಗಬಹುದು ಅಥವಾ ಮಾನವ ದಾನವನೂ ಆಗಬಹುದು ಆದರೆ ಮಾನವ ದೇವನಾಗುವುದು ವಿರಳ. ಆದರೆ ನಮ್ಮ ಅಪ್ಪು ಈ ಕಲಿಯುಗದಲ್ಲಿ ದೈಹಿಕವಾಗಿ ದೂರವಾಗಿ ಹೃದಯ ದೇವಾಲಯದಲ್ಲಿ ನೆಲೆಸಿ ಪೂಜಿಸಿಕೊಳ್ಳುವುದರ ಜೊತೆಗೆ ನಾನಾ ಕಡೆ ಶಿಲಾಮೂರ್ತಿಯಾಗಿ ಅಭಿಮಾನಿಗಳಿಂದ ಅಭಿಷೇಕ ಮಾಡಿಸಿಕೊಂಡು ನಗು ಮುಖದ ಸರದಾರರಾಗಿ ರಾರಾಜಿಸುತ್ತಿದ್ದಾರೆ. ಅಪ್ಪುವಿನ ಬಗ್ಗೆ ಎಷ್ಟು ಹೇಳಿದರೂ ಹಾಡಿ ಹೊಗಳಿದರೂ ಕಡಿಮೆಯೇ ಹೊರತು ಹೆಚ್ಚು ಎನಿಸುವುದಿಲ್ಲ ಇದಕ್ಕೆ ಕಾರಣ ಅವರ ಅಭಿನಯಕ್ಕಿಂತ ಹೆಚ್ಚಾಗಿ ಅವರ ವ್ಯಕ್ತಿತ್ವ ಹಾಗೂ ನಡೆದುಕೊಳ್ಳುತ್ತಿದ್ದ ರೀತಿ. ಅಪ್ಪು ಇಂದು ನಮ್ಮನ್ನು…

Read More “ನೆಡೆದಾಡುವ ಅಪ್ಪು ಪ್ರತಿಮೆ ಉದ್ಘಾಟಿಸಿದ ಅಶ್ವಿನಿ ಪುನೀತ್ ರಾಜ್‍ಕುಮಾರ್.” »

Entertainment

ನೆನ್ನೆಗೆ ಅಪ್ಪು ಕಳೆದುಕೊಂಡ ಕರುನಾಡಿಗೆ 9 ತಿಂಗಳು ಅಶ್ವಿನಿ ಅಪ್ಪು ಸ.ಮಾ.ಧಿ.ಗೆ ಪೂಜೆ ಸಲ್ಲಿಸಿ ಬಂದ ಈ ವಿಡಿಯೋ ನೋಡಿ ಮನಕಲಕುತ್ತೆ.

Posted on July 30, 2022 By Kannada Trend News No Comments on ನೆನ್ನೆಗೆ ಅಪ್ಪು ಕಳೆದುಕೊಂಡ ಕರುನಾಡಿಗೆ 9 ತಿಂಗಳು ಅಶ್ವಿನಿ ಅಪ್ಪು ಸ.ಮಾ.ಧಿ.ಗೆ ಪೂಜೆ ಸಲ್ಲಿಸಿ ಬಂದ ಈ ವಿಡಿಯೋ ನೋಡಿ ಮನಕಲಕುತ್ತೆ.
ನೆನ್ನೆಗೆ ಅಪ್ಪು ಕಳೆದುಕೊಂಡ ಕರುನಾಡಿಗೆ 9 ತಿಂಗಳು ಅಶ್ವಿನಿ ಅಪ್ಪು ಸ.ಮಾ.ಧಿ.ಗೆ ಪೂಜೆ ಸಲ್ಲಿಸಿ ಬಂದ ಈ ವಿಡಿಯೋ ನೋಡಿ ಮನಕಲಕುತ್ತೆ.

ರಾಜನಿಲ್ಲದ ರಾಜ್ಯಕ್ಕೆ 9 ತಿಂಗಳು ಅಪ್ಪು ಅವರನ್ನು ನಾವು ಕಳೆದುಕೊಂಡು 9 ತಿಂಗಳು ಆಗಿದೆ ನಿಜಕ್ಕೂ ಕೂಡ ಯಾರಿಂದಲೂ ಊಹೆ ಮಾಡುವುದಕ್ಕೂ ಕೂಡ ಸಾಧ್ಯವಾಗುತ್ತಿಲ್ಲ ಅಪ್ಪು ಅವರನ್ನು ಕಳೆದುಕೊಂಡು ನಾವು ಒಂಬತ್ತು ತಿಂಗಳು ಆಯ್ತಾ ಅಂತ. ನೆನ್ನೆ ಮೊನ್ನೆ ಅಷ್ಟೇ ಅವರನ್ನು ಕಳೆದುಕೊಂಡವೇನೋ ಎಂಬ ರೀತಿಯಲ್ಲಿ ನಮ್ಮ ಮನಸ್ಸಿಗೆ ಭಾಸವಾಗುತ್ತದೆ. ಅಪ್ಪು ಅವರು ನಮ್ಮನ್ನು ಶಾರೀರಿಕವಾಗಿ ಮಾತ್ರ ಬಿಟ್ಟು ಹೋಗಿದ್ದಾರೆ ಅಂತ ಅನಿಸುತ್ತದೆ ಇನ್ನು ಎಷ್ಟೋ ಕ್ಷಣದಲ್ಲಿ ಅಪ್ಪು ಅವರು ನಮ್ಮನ್ನು ಬಿಟ್ಟು ಹೋಗಿಲ್ಲ ಬದಲಿಗೆ ನಮ್ಮೊಟ್ಟಿಗೆ…

Read More “ನೆನ್ನೆಗೆ ಅಪ್ಪು ಕಳೆದುಕೊಂಡ ಕರುನಾಡಿಗೆ 9 ತಿಂಗಳು ಅಶ್ವಿನಿ ಅಪ್ಪು ಸ.ಮಾ.ಧಿ.ಗೆ ಪೂಜೆ ಸಲ್ಲಿಸಿ ಬಂದ ಈ ವಿಡಿಯೋ ನೋಡಿ ಮನಕಲಕುತ್ತೆ.” »

Entertainment

ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.

Posted on July 22, 2022 By Kannada Trend News No Comments on ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.
ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.

ಅಪ್ಪು ಜೊತೆಗಿರದ ಜೀವ ಎಂದೆಂದಿಗೂ ಜೀವಂತ ಎಂಬ ಮಾದರಿಯಲ್ಲಿ ಅಪ್ಪು ಅವರು ನಮ್ಮನ್ನು ಅ.ಗ.ಲಿ 9 ತಿಂಗಳು ಕಳೆದಿದೆ ಆದರೂ ಕೂಡ ಅಪ್ಪು ಅವರ ಹೆಸರಿನಲ್ಲಿ ಒಂದಲ್ಲ ಒಂದು ಶುಭ ಕೆಲಸಗಳು ಪ್ರಾರಂಭವಾಗುತ್ತಲೇ ಇದೆ. ಅದರಂತೆ ಇದೀಗ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮತ್ತೊಂದು ಶುಭ ಕೆಲಸಕ್ಕೆ ಕೈ ಹಾಕಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಪ್ರತಿ ವರ್ಷವೂ ಕೂಡ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಪುಷ್ಪ ಪ್ರದರ್ಶನವನ್ನು ಕೈಗೊಳ್ಳಲಾಗುತ್ತದೆ ಈ ಬಾರಿಯ ಪುಷ್ಪ…

Read More “ಅಪ್ಪು ಹೆಸರಲ್ಲಿ ಮತ್ತೊಂದು ಒಳ್ಳೆಯ ಕೆಲಸಕ್ಕೆ ಕೈ ಹಾಕಿದ ಅಶ್ವಿನಿ ಈ ಆಹ್ವಾನ ಪತ್ರಿಕೆ ಒಮ್ಮೆ ನೋಡಿ.” »

Entertainment

ಇಂಗ್ಲಿಷ್ ನಲ್ಲಿ ಪಟಪಟನೆ ಮಾತಾಡಿದ ದೊಡ್ಮನೆ ಸೊಸೆ, ಅಪ್ಪು ಹೆಂಡತಿ ಅಶ್ವಿನಿ ಅವರ ಈ ಅಪರೂಪದ ವಿಡಿಯೋ ನೋಡಿ.

Posted on July 17, 2022 By Kannada Trend News No Comments on ಇಂಗ್ಲಿಷ್ ನಲ್ಲಿ ಪಟಪಟನೆ ಮಾತಾಡಿದ ದೊಡ್ಮನೆ ಸೊಸೆ, ಅಪ್ಪು ಹೆಂಡತಿ ಅಶ್ವಿನಿ ಅವರ ಈ ಅಪರೂಪದ ವಿಡಿಯೋ ನೋಡಿ.
ಇಂಗ್ಲಿಷ್ ನಲ್ಲಿ ಪಟಪಟನೆ ಮಾತಾಡಿದ ದೊಡ್ಮನೆ ಸೊಸೆ, ಅಪ್ಪು ಹೆಂಡತಿ ಅಶ್ವಿನಿ ಅವರ ಈ ಅಪರೂಪದ ವಿಡಿಯೋ ನೋಡಿ.

ಚಿಕ್ಕ ವಯಸ್ಸಿನಲ್ಲಿಯೇ ಸಿನಿಮಾರಂಗಕ್ಕೆ ಪಾದಾರ್ಪಣೆಯನ್ನು ಮಾಡಿದಂತಹ ಬಾಲ ನಟನಾಗಿ ಎಲ್ಲರ ಮನಸ್ಸಿನಲ್ಲಿಯೂ ಬೇರೂರುವಂತಹ ನಟನೆಯನ್ನು ಮಾಡುವುದರ ಮೂಲಕ ಅಭಿಮಾನಿಗಳ ಮನಸ್ಸಿನಲ್ಲಿ ಒಳ್ಳೆಯ ಸ್ಥಾನವನ್ನು ಗಳಿಸಿಕೊಂಡವರು ಡಾ ರಾಜಕುಮಾರ್ ಅವರ ತೃತೀಯ ಪುತ್ರ ಪುನೀತ್ ರಾಜಕುಮಾರ್ ಇವರು ಅಪ್ಪು ಎಂಬ ಪ್ರೀತಿಯ ಹೆಸರನ್ನು ಗಳಿಸಿಕೊಂಡವರು. ಇವರು ಚಿಕ್ಕ ವಯಸ್ಸಿನಲ್ಲಿಯೇ ಅಂದರೆ, ಹಸಿಗೂಸಿದ್ದಾಗ ಅಂತಹ ಸಮಯದಲ್ಲಿಯೇ ನಟನೆಗೆ ಇವರನ್ನು ಡಾ ರಾಜಕುಮಾರ್ ಅವರು ಪ್ರೇಮದ ಕಾಣಿಕೆ ಎಂಬ ಸಿನಿಮಾದ ಮೂಲಕ ಕರೆತಂದು ತದನಂತರ ಸ್ವಲ್ಪ ವಯಸ್ಸಿನ ನಂತರ ವಸಂತ ಗೀತೆ,…

Read More “ಇಂಗ್ಲಿಷ್ ನಲ್ಲಿ ಪಟಪಟನೆ ಮಾತಾಡಿದ ದೊಡ್ಮನೆ ಸೊಸೆ, ಅಪ್ಪು ಹೆಂಡತಿ ಅಶ್ವಿನಿ ಅವರ ಈ ಅಪರೂಪದ ವಿಡಿಯೋ ನೋಡಿ.” »

Viral Video's

ಬಹಳ ದಿನಗಳ ನಂತರ ಅಶ್ವಿನಿ ಅವರ ಮುಖದ ಮೇಲೆ ಮೂಡಿದ ನಗು ಇದಕ್ಕೆ ಕಾರಣವೇನು ಗೊತ್ತಾ.?

Posted on July 16, 2022 By Kannada Trend News No Comments on ಬಹಳ ದಿನಗಳ ನಂತರ ಅಶ್ವಿನಿ ಅವರ ಮುಖದ ಮೇಲೆ ಮೂಡಿದ ನಗು ಇದಕ್ಕೆ ಕಾರಣವೇನು ಗೊತ್ತಾ.?
ಬಹಳ ದಿನಗಳ ನಂತರ ಅಶ್ವಿನಿ ಅವರ ಮುಖದ ಮೇಲೆ ಮೂಡಿದ ನಗು ಇದಕ್ಕೆ ಕಾರಣವೇನು ಗೊತ್ತಾ.?

ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಮ್ಮ ಹೆಮ್ಮೆಯ ನಟ ಪುನೀತ್ ರಾಜಕುಮಾರ್ ಅವರ ಧರ್ಮಪತ್ನಿ. ರಾಜ್ ಕುಟುಂಬದ ಘನತೆಗೆ ತಕ್ಕ ಕಿರಿಯ ಸೊಸೆ. ಪ್ರೀತಿಸಿ ಮದುವೆಯಾದ ಈ ಜೋಡಿಯು ಕಳೆದ 21 ವರ್ಷಗಳಿಂದ ಯಾವುದೇ ಸಣ್ಣ ವಿವಾದವು ಕೂಡ ಇಲ್ಲದೆ ಕನ್ನಡ ಚಲನಚಿತ್ರರಂಗದ ಎಲ್ಲಾ ಜೋಡಿಗಳಿಗೂ ಸ್ಫೂರ್ತಿ ಆಗುವಂತಹ ಆದರ್ಶ ಜೀವನ ನಡೆಸಿದರು. ಮೊದಮೊದಲು ಪುನೀತ್ ರಾಜಕುಮಾರ್ ಅವರ ಜೊತೆ ಮಗಳ ಮದುವೆ ಮಾಡಲು ಅಶ್ವಿನಿ ಅವರ ಕುಟುಂಬದವರು ಒಪ್ಪದಿದ್ದರೂ ಸಹ ನಂತರ ಡಾಕ್ಟರ್ ರಾಜಕುಮಾರ್ ಅವರ…

Read More “ಬಹಳ ದಿನಗಳ ನಂತರ ಅಶ್ವಿನಿ ಅವರ ಮುಖದ ಮೇಲೆ ಮೂಡಿದ ನಗು ಇದಕ್ಕೆ ಕಾರಣವೇನು ಗೊತ್ತಾ.?” »

Entertainment

ಮತ್ತೆ ಅಶ್ವಿನಿ ಅವರ ಮುಖದಲ್ಲಿ ಮೂಡಿದ ಮಂದಹಾಸ, ಅಪ್ಪು ಅಗಲಿದ 8 ತಿಂಗಳ ಬಳಿಕ ನಗು ಮುಖದಲ್ಲಿ ಕಾಣಿಸಿಕೊಂಡ ಅಶ್ವಿನಿ.

Posted on July 9, 2022 By Kannada Trend News No Comments on ಮತ್ತೆ ಅಶ್ವಿನಿ ಅವರ ಮುಖದಲ್ಲಿ ಮೂಡಿದ ಮಂದಹಾಸ, ಅಪ್ಪು ಅಗಲಿದ 8 ತಿಂಗಳ ಬಳಿಕ ನಗು ಮುಖದಲ್ಲಿ ಕಾಣಿಸಿಕೊಂಡ ಅಶ್ವಿನಿ.
ಮತ್ತೆ ಅಶ್ವಿನಿ ಅವರ ಮುಖದಲ್ಲಿ ಮೂಡಿದ ಮಂದಹಾಸ, ಅಪ್ಪು ಅಗಲಿದ 8 ತಿಂಗಳ ಬಳಿಕ ನಗು ಮುಖದಲ್ಲಿ ಕಾಣಿಸಿಕೊಂಡ ಅಶ್ವಿನಿ.

ಅಕ್ಟೋಬರ್ 29, 2021 ಕರ್ನಾಟಕದ ಕಣ್ಮಣಿಯೊಂದು ಕಳೆದು ಹೋದ ದಿನ. ಕನ್ನಡ ಚಲನಚಿತ್ರರಂಗದ ಪವರ್ ಸ್ಟಾರ್, ದೊಡ್ಮನೆಯ ರಾಜಕುಮಾರ, ಅಭಿಮಾನಿಗಳ ಪಾಲಿನ ದೇವರು, ರಾಜ್ ಕುಟುಂಬದ ಕೀರ್ತಿ ಕಲಶ ಎಲ್ಲಕ್ಕಿಂತ ಹೆಚ್ಚಾಗಿ ನಗುವಿನ ಒಡೆಯ ಅಂದು ಹೃದಯ ಬಡಿತ ನಿಲ್ಲಿಸಿದ ದಿನ. ಮಕ್ಕಳ ಪ್ರೀತಿಯ ಅಪ್ಪು, ದೊಡ್ಡವರ ಪಾಲಿನ ಪುನೀತ್, ಯೂತ್‌ಗಳ ಸ್ಟೈಲ್ ಐಕಾನ್ ರಾಜರತ್ನ ಅಂದು ಮಣ್ಣಲ್ಲಿ ಮಣ್ಣಾಗಿ ಹೋದರು. ಇದುವರೆಗೂ ಕಾಣಿಸಿಕೊಳ್ಳುತ್ತಿದ್ದ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಲ್ಲೂ ಕೂಡ ನಗುಮುಖದೊಂದಿಗೆ ಎಲ್ಲರ ಜೊತೆ ಮಾತನಾಡುತ್ತ ಕಾಲ…

Read More “ಮತ್ತೆ ಅಶ್ವಿನಿ ಅವರ ಮುಖದಲ್ಲಿ ಮೂಡಿದ ಮಂದಹಾಸ, ಅಪ್ಪು ಅಗಲಿದ 8 ತಿಂಗಳ ಬಳಿಕ ನಗು ಮುಖದಲ್ಲಿ ಕಾಣಿಸಿಕೊಂಡ ಅಶ್ವಿನಿ.” »

Entertainment

ಅಭಿಮಾನಿಯೊಬ್ಬರು ಅಪ್ಪು ಮಾದರಿಯಲ್ಲಿ ಇರುವ ಮೇಣದ ಬೊಂಬೆಯನ್ನು ತಂದು ಅಶ್ವಿನಿ ಅವರ ಆಫೀಸ್ ನಲ್ಲಿ ಇಟ್ಟಾಗ ಅಶ್ವಿನಿ ಮಾಡಿದ್ದೇನು ಗೊತ್ತಾ.?

Posted on July 6, 2022July 6, 2022 By Kannada Trend News No Comments on ಅಭಿಮಾನಿಯೊಬ್ಬರು ಅಪ್ಪು ಮಾದರಿಯಲ್ಲಿ ಇರುವ ಮೇಣದ ಬೊಂಬೆಯನ್ನು ತಂದು ಅಶ್ವಿನಿ ಅವರ ಆಫೀಸ್ ನಲ್ಲಿ ಇಟ್ಟಾಗ ಅಶ್ವಿನಿ ಮಾಡಿದ್ದೇನು ಗೊತ್ತಾ.?
ಅಭಿಮಾನಿಯೊಬ್ಬರು ಅಪ್ಪು ಮಾದರಿಯಲ್ಲಿ ಇರುವ ಮೇಣದ ಬೊಂಬೆಯನ್ನು ತಂದು ಅಶ್ವಿನಿ ಅವರ ಆಫೀಸ್ ನಲ್ಲಿ ಇಟ್ಟಾಗ ಅಶ್ವಿನಿ ಮಾಡಿದ್ದೇನು ಗೊತ್ತಾ.?

ಅಪ್ಪು ಅ.ಗ.ಲಿ 8 ತಿಂಗಳು ಕಳೆದಿದೆ ಆದರೂ ಕೂಡ ಅವರನ್ನು ಮರೆಯಲು ಯಾರಿಗೂ ಕೂಡ ಸಾಧ್ಯವಾಗುತ್ತಿಲ್ಲ ಅಪ್ಪು ಅವರನ್ನು ಕಳೆದುಕೊಂಡದ್ದು ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ ಇಡೀ ಕರುನಾಡಿಗೆ ನ.ಷ್ಟ ಅಂತ ಹೇಳಿದರು ಕೂಡ ತಪ್ಪಾಗುವುದಿಲ್ಲ. ಏಕೆಂದರೆ ಅಪ್ಪು ಅವರು ಕೇವಲ ಒಂದೇ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿ ಇರಲಿಲ್ಲ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರು ಅದರಲ್ಲಿಯೂ ಕೂಡ ಬಡವರಿಗೆ ಹೆಣ್ಣು ಮಕ್ಕಳಿಗೆ ವೃದ್ಧರಿಗೆ ನಿರ್ಧರಿಸಿ ಕಾರಿಗೆ ತಮ್ಮ ಶಕ್ತಿ ಮೀರಿ ಸಹಾಯ ಮಾಡುತ್ತಿದ್ದರು. ಒಂದು ಮಾಹಿತಿಯ…

Read More “ಅಭಿಮಾನಿಯೊಬ್ಬರು ಅಪ್ಪು ಮಾದರಿಯಲ್ಲಿ ಇರುವ ಮೇಣದ ಬೊಂಬೆಯನ್ನು ತಂದು ಅಶ್ವಿನಿ ಅವರ ಆಫೀಸ್ ನಲ್ಲಿ ಇಟ್ಟಾಗ ಅಶ್ವಿನಿ ಮಾಡಿದ್ದೇನು ಗೊತ್ತಾ.?” »

Entertainment

ನೆನ್ನೆಗೆ ಅಪ್ಪು ಆಗಲಿ ಎಂಟು ತಿಂಗಳು, ಅಪ್ಪು ಸ್ಮಾರಕದ ಬಳಿ ಬಂದು ಅಶ್ವಿನಿ & ಮಕ್ಕಳು ಮಾಡಿದ್ದೇನು ನೋಡಿ, ಕ’ಣ್ಣೀರು ಬರುತ್ತೆ ಅಪ್ಪು ಮನೆ ಪರಿಸ್ಥಿತಿ ನೋಡಿದರೆ.

Posted on July 1, 2022 By Kannada Trend News No Comments on ನೆನ್ನೆಗೆ ಅಪ್ಪು ಆಗಲಿ ಎಂಟು ತಿಂಗಳು, ಅಪ್ಪು ಸ್ಮಾರಕದ ಬಳಿ ಬಂದು ಅಶ್ವಿನಿ & ಮಕ್ಕಳು ಮಾಡಿದ್ದೇನು ನೋಡಿ, ಕ’ಣ್ಣೀರು ಬರುತ್ತೆ ಅಪ್ಪು ಮನೆ ಪರಿಸ್ಥಿತಿ ನೋಡಿದರೆ.
ನೆನ್ನೆಗೆ ಅಪ್ಪು ಆಗಲಿ ಎಂಟು ತಿಂಗಳು, ಅಪ್ಪು ಸ್ಮಾರಕದ ಬಳಿ ಬಂದು ಅಶ್ವಿನಿ & ಮಕ್ಕಳು ಮಾಡಿದ್ದೇನು ನೋಡಿ, ಕ’ಣ್ಣೀರು ಬರುತ್ತೆ ಅಪ್ಪು ಮನೆ ಪರಿಸ್ಥಿತಿ ನೋಡಿದರೆ.

ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಅಭಿಮಾನಿಗಳ ಪ್ರೀತಿಯ ಅಭಿಮಾನಿ ದೇವರು ಅಪ್ಪು, ಕನ್ನಡದ ಡ್ಯಾನ್ಸಿಂಗ್ ಚಾಂಪಿಯನ್, ದೊಡ್ಮನೆ ಕೀರ್ತಿ ಕಳಶ ರಾಜ್ ಕುಟುಂಬದ ರಾಜಕುಮಾರ ನಮ್ಮನ್ನೆಲ್ಲ ಆ’ಗಲಿ ನೋಡು ನೋಡುತ್ತಲೇ ಎಂಟು ತಿಂಗಳು ಕಳೆದು ಹೋಗಿದೆ. ಪುನೀತ್ ರಾಜಕುಮಾರ್ ಅವರು ಕನ್ನಡ ಫಿಲಂ ಇಂಡಸ್ಟ್ರಿಗೆ ಒಂದು ಎನರ್ಜಿ ಅಂತಿದ್ದರು. ಅವರಿಲ್ಲದೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ಪವರೇ ಕಳೆದು ಹೋದಂತಿದೆ. ಕರುನಾಡಿನ ಜನತೆ ಮನದಲ್ಲಿ ಕೂಡ ದುಃ’ಖದ ಕರಿ ನೆರಳು ಆವರಿಸಿದೆ. ಪುನೀತ್ ಅವರ ಅ’ಕಾಲಿಕ…

Read More “ನೆನ್ನೆಗೆ ಅಪ್ಪು ಆಗಲಿ ಎಂಟು ತಿಂಗಳು, ಅಪ್ಪು ಸ್ಮಾರಕದ ಬಳಿ ಬಂದು ಅಶ್ವಿನಿ & ಮಕ್ಕಳು ಮಾಡಿದ್ದೇನು ನೋಡಿ, ಕ’ಣ್ಣೀರು ಬರುತ್ತೆ ಅಪ್ಪು ಮನೆ ಪರಿಸ್ಥಿತಿ ನೋಡಿದರೆ.” »

Cinema Updates

Posts pagination

Previous 1 2 3 4 Next

Copyright © 2026 Kannada Trend News.


Developed By Top Digital Marketing & Website Development company in Mysore