ತಮಿಳುನಟ ಆರ್ಯ ಅಪ್ಪು ಬಗ್ಗೆ ಮಾತನಾಡಿದ್ದು ಕೇಳಿ ವೇದಿಕೆ ಮೇಲೆ ಕ’ಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜಕುಮಾರ್.

ತಮಿಳುನ ಖಾಸಗಿ ಚಾನಲ್ ಒಂದು ಅಲ್ಲಿಯ ನಟರುಗಳಿಗೆ ಹಾಗೂ ಕಲಾವಿದರು ಗಳಿಗೆ ಅವಾರ್ಡ್ ಕೊಡುವ ಕಾರ್ಯಕ್ರಮ ಒಂದನ್ನು ಹಮ್ಮಿಕೊಂಡಿತ್ತು. ಇದರಲ್ಲಿ ವಿಶೇಷತೆ ಏನೆಂದರೆ ಕನ್ನಡದ ಅಭಿಮಾನಿಗಳ ದೇವರು ಪುನೀತ್ ರಾಜಕುಮಾರ್ ಅವರ ಪ್ರಶಸ್ತಿಯನ್ನು ಕೂಡ ಅವರ ಹೆಸರಿನಲ್ಲಿ ನಟರಿಗೆ ಕೊಡಲು ನಿರ್ಧರಿಸಲಾಗಿತ್ತು. ಮತ್ತು ಈ ಕಾರ್ಯಕ್ರಮಕ್ಕಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೂ ಕೂಡ ಆಹ್ವಾನಿಸಲಾಗಿತ್ತು. ಮತ್ತು ಯಾವಾಗಲೂ ಪುನೀತ್ ರಾಜಕುಮಾರ್ ಅವರ ಹಿಂದೆ ಬೆನ್ನೆಲುಬಾಗಿ ನಿಲ್ಲುತ್ತಿದ್ದ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಎಂದಿಗೂ ಕೂಡ ಕ್ಯಾಮೆರ ಮುಂದೆ … Read more

ಅಪ್ಪು ಸ್ಮಾರಕಕ್ಕೆ ಧೃತಿ ಜೊತೆ ಬಂದಿದ್ದ ಅಪ್ಪು ಸಾಕಿದ ನಾಯಿ ನಡೆದುಕೊಂಡ ರೀತಿಗೆ ಕಣ್ಣೀರಿಟ್ಟ ಧೃತಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಡೀ ಕರ್ನಾಟಕದಾದ್ಯಂತ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದ ನಟ. ಮನೆಮನೆಗಳಲ್ಲೂ ಕೂಡ ಈ ನಟನಿಗೆ ಅಭಿಮಾನಿಗಳು ಇದ್ದರು. ಚಿಕ್ಕವಯಸ್ಸಿನಿಂದಲೇ ತಂದೆಯ ಜೊತೆ ನಟನೆ ಶುರುಮಾಡಿ ತಮ್ಮ ಮುಗ್ಧ ನಗುವಿನಿಂದ ಅಮೋಘ ಅಭಿನಯದಿಂದ ಹಾಗೂ ಅಪೂರ್ವ ಸಿರಿಕಂಠದಿಂದ ಇಡೀ ಕರ್ನಾಟಕ ಮನಸೆಳೆದರು. ಬೆಳೆಯುತ್ತ ಅಪ್ಪು ಕಲಿತುಕೊಂಡ ಸಂಸ್ಕಾರಕ್ಕೆ ಮಾರು ಹೋಗದವರೇ ಇಲ್ಲ. ಕರ್ನಾಟಕದ ಮೇರು ನಟ ಡಾಕ್ಟರ್ ರಾಜಕುಮಾರ್ ಅವರ ಮುದ್ದಿನ ಮಗನಾದರೂ ಕನ್ನಡ ಸಿನಿಮಾ ಇಂಡಸ್ಟ್ರಿಯ ಅನ್ನಪೂರ್ಣೇಶ್ವರಿ ತಾಯಿ ಎಂದು ಕರೆಸಿಕೊಳ್ಳುವ … Read more

ಮಗಳ ಎಸೆಸೆಲ್ಸಿ ರಿಸಲ್ಟ್ ನೋಡಿ ಕ’ಣ್ಣೀ’ರಿ’ಟ್ಟ ಅಶ್ವಿನಿ ಪುನೀತ್ ರಾಜಕುಮಾರ್. ನಿಜವಾದ ಸಾಧನೆ ಅಂದರೆ ಇದು.

ಪುನೀತ್ ರಾಜಕುಮಾರ್ ಎಂದರೆ ಸಮಾಜ ಸೇವೆಗೆ ಒಂದು ಬೆಂಚ್ಮಾರ್ಕ್ ಎಂದೇ ಹೇಳಬಹುದು ಪುನೀತ್ ರಾಜಕುಮಾರ್ ಅವರು ಯಾವುದೇ ಪ್ರಚಾರ ಪಡೆಯದೇ ನೊಂದವರ ಕಣ್ಣೀರು ಒರೆಸುವ ಕೆಲಸಕ್ಕೆ ಯಾವಾಗಲೂ ಮುಂದೆ ಇರುತ್ತಿದ್ದರು. ಹಲವು ರೀತಿಯಾಗಿ ಅವರು ಕರ್ನಾಟಕಕ್ಕೆ ಸೇವೆ ಮಾಡುತ್ತಾ ಇದ್ದರು ಇದರಲ್ಲಿ ಮುಖ್ಯವಾಗಿ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ವಿಷಯದಲ್ಲಿ ಯಾವಾಗಲೂ ತಮ್ಮಿಂದಾದಷ್ಟು ಸಹಾಯ ಮಾಡುತ್ತಲೇ ಬಂದಿದ್ದರು. ಮೈಸೂರಿನಲ್ಲಿ ಹೆಣ್ಣು ಮಕ್ಕಳಿಗಾಗಿ ಶಕ್ತಿಧಾಮ ಎನ್ನುವ ಆಶ್ರಮವನ್ನು ಕಟ್ಟಿ ಅಲ್ಲಿರುವ ಬಡ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಸಂಪೂರ್ಣ ಜವಾಬ್ದಾರಿಯನ್ನು ಪುನೀತ್ ರಾಜಕುಮಾರ್ ಅವರು … Read more