ಬಿಗ್ ಬಾಸ್ ಮನೆಯಲ್ಲಿ ಚಪ್ಪಲಿ ಎಸೆತ ಹಿಂಸಾಚಾರಕ್ಕೆ ತಿರುಗಿದ ಮಾತು, ಸ್ಪರ್ಧಿಗಳ ಈ ಆಟ ನೋಡಿ ಆ-ಕ್ರೋ-ಶ ವ್ಯಕ್ತಪಡಿಸಿದ ಪ್ರೇಕ್ಷಕರು.

ಎಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಅತಿದೊಡ್ಡ ರಿಯಾಲಿಟಿ ಶೋ ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಇರುವ ವಿಚಾರ ತಿಳಿದೇ ಇದೆ. ವರ್ಷಕ್ಕೆ ಒಮ್ಮೆ ಮಾತ್ರ ಈ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತದೆ ಅದರಲ್ಲಿಯೂ ಕೂಡ ಸ್ಟಾರ್ ಸೆಲೆಬ್ರಿಟಿಗಳು ಮತ್ತು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿದಂತಹ ವ್ಯಕ್ತಿಗಳನ್ನು ಇಲ್ಲಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಸ್ಪರ್ಧಿಗಳ ಪ್ರತಿಯೊಂದು ಹಾವಭಾವ ಮಾತು ಎಲ್ಲವೂ ಕೂಡ ಸಾರ್ವಜನಿಕವಾಗಿ ನೋಟಿಸ್ ಆಗುತ್ತದೆ ಹಾಗಾಗಿ ಬಿಗ್ ಬಾಸ್ ನಲ್ಲಿ ಸ್ಪರ್ಧೆ ಮಾಡುವಂತಹ … Read more

ತಮಿಳುನಟ ಆರ್ಯ ಅಪ್ಪು ಬಗ್ಗೆ ಮಾತನಾಡಿದ್ದು ಕೇಳಿ ವೇದಿಕೆ ಮೇಲೆ ಕ’ಣ್ಣೀರು ಹಾಕಿದ ಅಶ್ವಿನಿ ಪುನೀತ್ ರಾಜಕುಮಾರ್.

ತಮಿಳುನ ಖಾಸಗಿ ಚಾನಲ್ ಒಂದು ಅಲ್ಲಿಯ ನಟರುಗಳಿಗೆ ಹಾಗೂ ಕಲಾವಿದರು ಗಳಿಗೆ ಅವಾರ್ಡ್ ಕೊಡುವ ಕಾರ್ಯಕ್ರಮ ಒಂದನ್ನು ಹಮ್ಮಿಕೊಂಡಿತ್ತು. ಇದರಲ್ಲಿ ವಿಶೇಷತೆ ಏನೆಂದರೆ ಕನ್ನಡದ ಅಭಿಮಾನಿಗಳ ದೇವರು ಪುನೀತ್ ರಾಜಕುಮಾರ್ ಅವರ ಪ್ರಶಸ್ತಿಯನ್ನು ಕೂಡ ಅವರ ಹೆಸರಿನಲ್ಲಿ ನಟರಿಗೆ ಕೊಡಲು ನಿರ್ಧರಿಸಲಾಗಿತ್ತು. ಮತ್ತು ಈ ಕಾರ್ಯಕ್ರಮಕ್ಕಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೂ ಕೂಡ ಆಹ್ವಾನಿಸಲಾಗಿತ್ತು. ಮತ್ತು ಯಾವಾಗಲೂ ಪುನೀತ್ ರಾಜಕುಮಾರ್ ಅವರ ಹಿಂದೆ ಬೆನ್ನೆಲುಬಾಗಿ ನಿಲ್ಲುತ್ತಿದ್ದ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಎಂದಿಗೂ ಕೂಡ ಕ್ಯಾಮೆರ ಮುಂದೆ … Read more