Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Banaras

Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.

Posted on November 16, 2022 By Kannada Trend News No Comments on Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.
Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.

  ಸಿನಿಮಾ ತಯಾರಾಗಿ ರಿಲೀಸ್ ಆಗುವುದು ಎಂದರೆ ಅದು ಆ ಸಿನಿಮಾದ ನಾಯಕ ನಿರ್ದೇಶಕ ನಿರ್ಮಾಪಕ ಸೇರಿದಂತೆ ಇಡೀ ತಂಡಕ್ಕೆ ಅಗ್ನಿಪರೀಕ್ಷೆ. ಆದರೆ ಬಿಡುಗಡೆ ವೇಳೆ ಅಥವಾ ಚಿತ್ರ ಸೆಟ್ಟೇರುತ್ತಿದ್ದಂತೆ ನೆಗೆಟಿವ್ ವೈಬ್ರೇಶನ್ ಅಥವಾ ಕಮೆಂಟ್ ಬಂದು ಬಿಟ್ಟರೆ ಅದನ್ನು ಮುಂದುವರಿಸಿಕೊಂಡು ಹೋಗುವ ಧೈರ್ಯ ಹೆಚ್ಚಿನ ಜನರಲ್ಲಿ ಇರುವುದಿಲ್ಲ. ಹೀಗೆ ಕನ್ನಡದ ಚಿತ್ರ ಒಂದಕ್ಕೆ ಮೊದಲ ದಿನದಿಂದಲೂ ಬಾಯ್ಕಾಟ್ ಮಾಡುವಂತೆ ಒತ್ತಡ ಇತ್ತು. ರಿಲೀಸ್ ವೇಳೆಯಲ್ಲೂ ಸಿನಿಮಾ ನೋಡುವುದೇ ಇಲ್ಲ ಎಂದು ಹಲವಾರು ಜನರು ವಿರೋಧಿಸಿದ್ದರು. ಇದು…

Read More “Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.” »

Entertainment

ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?

Posted on November 6, 2022November 8, 2022 By Kannada Trend News No Comments on ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?
ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?

ನವೆಂಬರ್ 4ರಂದು ಕನ್ನಡದಲ್ಲಿ ಹೊಸ ನಾಯಕರೊಬ್ಬರ ಸಿನಿಮಾ ರಿಲೀಸ್ ಆಗಿದೆ. ತಿಲಕರಾಜ್ ಬಲ್ಲಾಳ್ ಎನ್ನುವವರ ನಿರ್ಮಾಣದಲ್ಲಿ ಬೆಲ್ ಬಾಟಮ್ ಖ್ಯಾತಿಯ ಡೈರೆಕ್ಟರ್ ಜಯತೀರ್ಥ ಅವರ ನಿರ್ದೇಶನದಲ್ಲಿ ಬನಾರಸ್ ಎನ್ನುವ ಕನ್ನಡ ಸಿನಿಮಾವು ಅದ್ಭುತವಾಗಿ ಮೂಡಿ ಬಂದಿದ್ದು ಶಾಸಕ ಜಮೀರ್ ಅಹ್ಮದ್ ಅವರ ಪುತ್ರ ಝೈಂದ್ ಖಾನ್ ಈ ಸಿನಿಮಾ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಪಾದಾರ್ಪಣೆ ಮಾಡಿದ್ದಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ ಆರ್. ಎನ್….

Read More “ಅಪ್ಪು ಸಮಾಧಿ ಮುಂದೆ ಬನಾರಸ್ ಸಿನಿಮಾ ಟೈಟಲ್ ಲಾಂಚ್ ಮಾಡ್ಬೇಡ ಒಳ್ಳೆದಾಗಲ್ಲ ಸಿನಿನಾ ಹಿಟ್ ಆಗಲ್ಲ ಅಂತ ಎಲ್ರೂ ಬೈದ್ರೂ, ಆದ್ರೂ ಮಾಡ್ದೆ ಕೊನೆಗೆ ಏನಾಯ್ತು ಗೊತ್ತ.?” »

Entertainment

ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್

Posted on November 5, 2022 By Kannada Trend News No Comments on ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್
ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್

ಯಶ್ ಕರ್ನಾಟಕ ಕಂಡ ಒಬ್ಬ ಶ್ರೇಷ್ಠ ನಟ ಅಲ್ಲದೆ ಒಬ್ಬ ಅದ್ಭುತ ಸ್ನೇಹ ಜೀವಿ. ಪ್ರತಿಭೆ ಇರುವವರಿಗೆ ಕನ್ನಡ ಚಿತ್ರರಂಗದಲ್ಲಿ ಇರಲು ಅವಕಾಶ ಮಾಡಿಕೊಡುವ ಯಶ್ ಅವರು ಹೊಸದಾಗಿ ಯಾರೇ ಕನ್ನಡ ಚಿತ್ರರಂಗ ಪ್ರವೇಶ ಮಾಡಿದರು ಕೂಡ ಅಣ್ಣನಂತೆ ನಿಂತು ಸ್ವಾಗತಿಸುತ್ತಾರೆ. ಎಷ್ಟೋ ಹೀರೋಗಳ ಮೊದಲ ಸಿನಿಮಾಗೆ ಕ್ಲಾಪ್ಸ್ ಮಾಡಿ ಮನಪೂರ್ವಕವಾಗಿ ಶುಭ ಹಾರೈಸಿರುವ ಇವರು ಬನಾರಸ್ ಸಿನಿಮಾ ಮೂಲಕ ಕನ್ನಡ ಸಿನಿಮಾ ರಂಗ ಪ್ರವೇಶ ಮಾಡುತ್ತಿರುವ ಝೈದ್ ಖಾನ್ ಕೂಡ ಇಂಡಸ್ಟ್ರಿಯಲ್ ಉಳಿದುಕೊಳ್ಳಲು ಪಾಲಿಸಬೇಕಾದ ಕೆಲವು…

Read More “ರಾಜಕಾರಣಿ ಮಗ ಅನ್ನೋ ಅಹಂಕಾರ ಬಿಡು, ಮೊದಲು ಕನ್ನಡ ಕಲಿ ಎಂದು ನಟ ಝೈದ್ ಖಾನ್ ಗೆ ಬುದ್ದಿ ಹೇಳಿದ ನಟ ಯಶ್” »

Entertainment

ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

Posted on September 28, 2022September 28, 2022 By Kannada Trend News No Comments on ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.
ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರ ಫ್ಯಾನ್ ಇಂಡಿಯಾ ಸಿನಿಮಾ ಆದಂತಹ ಕ್ರಾಂತಿ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ ಸಂಪೂರ್ಣ ಚಿತ್ರಕರಣ ನಡೆದಿದ್ದು ಡಬ್ಬಿಂಗ್ ಕಾರ್ಯವು ಕೂಡ ಮುಗಿದಿದೆ. ಕೆಲವು ಮೂಲಗಳ ಪ್ರಕಾರ ನವೆಂಬರ್ ಒಂದನೇ ತಾರೀಕು ಈ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಚಿತ್ರತಂಡವು ಕೆಲವು ರೀ ಶೂಟಿಂಗ್ ಬಾಕಿ ಇರುವುದರಿಂದ ಅವನೆಲ್ಲವನ್ನು ರೀಶೂಟ್ ಮಾಡಿ ನವೆಂಬರ್ ಕೊನೆಯ ವಾರದಂದು ಈ ಒಂದು ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು. ಇದೆಲ್ಲ ಒಂದು ಕಡೆಯಾದರೆ ಮತ್ತೊಂದು ಕಡೆ…

Read More “ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.” »

Entertainment

ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ, ಬನಾರಸ್ ಸಿನಿಮಾವನ್ನು ಬಾಯ್ಕಾಟ್ ಮಾಡುತ್ತಿರುವುದೇಕೆ ಗೊತ್ತಾ.?

Posted on September 3, 2022 By Kannada Trend News No Comments on ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ, ಬನಾರಸ್ ಸಿನಿಮಾವನ್ನು ಬಾಯ್ಕಾಟ್ ಮಾಡುತ್ತಿರುವುದೇಕೆ ಗೊತ್ತಾ.?
ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ, ಬನಾರಸ್ ಸಿನಿಮಾವನ್ನು ಬಾಯ್ಕಾಟ್ ಮಾಡುತ್ತಿರುವುದೇಕೆ ಗೊತ್ತಾ.?

ಬಾಯ್ಕಾಟ್ ಎಂಬುದು ಇತ್ತೀಚಿನ ದಿನದಲ್ಲೇ ಟ್ರೆಂಡ್ ಆಗಿದೆ ಹೌದು ಮೊದಲೆಲ್ಲ ಈ ಹೆಸರು ಬಾಲಿವುಡ್ ನಲ್ಲಿ ಮಾತ್ರ ಕೇಳಿ ಬರುತ್ತಿತ್ತು ಆದರೆ ಇತ್ತೀಚಿನ ದಿನದಲ್ಲಿ ಈ ಹೆಸರು ನಮ್ಮ ಸ್ಯಾಂಡಲ್ವುಡ್ ನಲ್ಲಿ ಕೂಡ ಕೇಳಿ ಬರುತ್ತಿದೆ ಇದಕ್ಕೆ ಮುಖ್ಯ ಕಾರಣವಾದರೂ ಏನು ಎಂಬುದನ್ನು ನೋಡುವುದಾದರೆ. ಬನಾರಸ್ ಸಿನಿಮಾದಲ್ಲಿ ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅವರು ನಾಯಕ ನಟನಾಗಿ ಅಭಿನಯಿಸಿದ್ದಾರೆ. ಇದೇ ಮೊದಲ ಬಾರಿಗೆ ಈ ಸಿನಿಮಾದಲ್ಲಿ ನಟನೆ ಮಾಡುವುದರ ಮೂಲಕ ಸ್ಯಾಂಡಲ್…

Read More “ಸ್ಯಾಂಡಲ್ ವುಡ್ ಗೂ ಬಂತು ಬಾಯ್ಕಾಟ್ ಬಿಸಿ, ಬನಾರಸ್ ಸಿನಿಮಾವನ್ನು ಬಾಯ್ಕಾಟ್ ಮಾಡುತ್ತಿರುವುದೇಕೆ ಗೊತ್ತಾ.?” »

Cinema Updates, Entertainment

Copyright © 2025 Kannada Trend News.


Developed By Top Digital Marketing & Website Development company in Mysore