ಶಾಸಕ ಜಮೀರ್ ಪುತ್ರ ಝೈದ್ ಖಾನ್ ಅಭಿನಯದ ಬನಾರಸ್ ಸಿನಿಮಾ ಇಂದು ರಿಲೀಸ್, ಬಿಡುಗಡೆಯಾದ ದಿನವೇ ಈ ಸಿನಿಮಾ ಬಾಯ್ಕಟ್ ಮಾಡಬೇಕು ಅಂತಿದ್ದಾರೆ ಪ್ರೇಕ್ಷಕರು ಯಾಕೆ ಗೊತ್ತ.?

ಶಾಸಕ ಜಮೀರ್ ಅಹಮ್ಮದ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಪ್ರತಿ ಬಾರಿಯೂ ಕೂಡ ನಮ್ಮ ಹಿಂದೂ ಧರ್ಮದ ಬಗ್ಗೆ ಮತ್ತು ಹಿಂದೂ ಪರ ಹೋರಾಟದ ಬಗ್ಗೆ ಒಂದಲ್ಲ ಒಂದು ಅವಹೇಳನಕಾರಿ ಹೇಳಿಕೆಯನ್ನು ನೀಡುವುದರ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅದರಲ್ಲಿಯೂ ಕೂಡ ಕಳೆದ ವರ್ಷ ಬೆಂಗಳೂರಿನ ಈದ್ಗ ಮೈದಾನದಲ್ಲಿ ಗಣೇಶೋತ್ಸವವನ್ನು ಆಚರಿಸಬಾರದು ಎಂದು ಸುಪ್ರೀಂ ಕೋರ್ಟ್ ಮೊರೆ ಹೋಗಿ ಆರ್ಡರ್ ಕೂಡ ತಂದಿದ್ದರು. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ … Read more

ನನ್ಗೂ ನನ್ನ ಅಪ್ಪನಿಗೂ ಸಂಬಂಧನೇ ಇಲ್ಲ ಎಂದ ಶಾಸಕ ಜಮೀರ್ ಪುತ್ರ ಝೈಧ್ ಖಾನ್ ತನ್ನ ಸಿನಿಮಾ ಬಾಯ್ಕಟ್ ಮಾಡ್ತಾರೆ ಅಂತ ಇಷ್ಟೆಲ್ಲಾ ಮಾಡಿದ್ರ ?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಶಾಸಕ ಜಮೀರ್ ಅವರು ಪ್ರತಿನಿಜವೂ ಕೂಡ ಒಂದಲ್ಲ ಒಂದು ಸುದ್ದಿಗೆ ಸದ್ದು ಮಾಡುತ್ತಲೇ ಇರುತ್ತಾರೆ ಅದರಲ್ಲಿಯೂ ಕೂಡ ಕಳೆದ ತಿಂಗಳು ಅಷ್ಟೇ ನಡೆದಂತಹ ಗಣಪತಿಯ ಉತ್ಸವದಲ್ಲಿ ಸಾಕಷ್ಟು ಚರ್ಚೆಗೆ ಒಳಗಾಗಿದ್ದರು. ಹೌದು ಬೆಂಗಳೂರಿನಲ್ಲಿ ಇರುವಂತಹ ಈದ್ಗ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಇಟ್ಟು ಗಣೇಶೋತ್ಸವವನ್ನು ಮಾಡಬೇಕು ಎಂದು ಹಿಂದು ಪರ ಸಂಘಟನೆಗಳು ಮಾತನಾಡಿಕೊಂಡಿದ್ದವು. ಆದರೆ ಈ ವಿಚಾರ ತಿಳಿಯುತ್ತಿದ್ದ ಹಾಗೆ ಚಾಮರಾಜಪೇಟೆಯ ಶಾಸಕರಾದಂತಹ ಜಮೀರ್ ಅವರು ಯಾವುದೇ ಕಾರಣಕ್ಕೂ ಈದ್ಗ ಮೈದಾನದಲ್ಲಿ ಗಣೇಶೋತ್ಸವ ನಡೆಸಬಾರದು ಇದು … Read more

ರವಿಚಂದ್ರನ್ ಸಿನಿಮಾದಲ್ಲಿ ನಟಿಸುವುದಕ್ಕೆ ತಿರಸ್ಕರಿಸಿದ ಏಕೈಕ ನಟಿ ಇವರೇ ಅಷ್ಟಕ್ಕೂ ರವಿಚಂದ್ರನ್ ಸಿನಿಮಾ ನಿರಕರಿಸಿದ್ದು ಯಾಕೆ ಗೊತ್ತ.?

ಕ್ರೇಜಿಸ್ಟಾರ್ ರವಿಚಂದ್ರನ್ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಕಳೆದ ನಾಲ್ಕೈದು ದಶಕಗಳಿಂದಲೂ ಕೂಡ ಸಿನಿಮಾರಂಗದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ಒಂದು ಕಾಲದಲ್ಲಿ ರವಿಚಂದ್ರನ್ ಹೆಸರು ಕೇಳಿದರೆ ಸಾಕು ಪಡ್ಡೆ ಹುಡುಗರು ಮತ್ತು ಹದಿ ಹರಿಯದ ಯುವತಿಯರು ಹುಚ್ಚೆದ್ದು ಕುಣಿಯುತ್ತಿದ್ದರು. ಅಷ್ಟರ ಮಟ್ಟಿಗೆ ಇವರು ಮೂಡಿ ಮಾಡಿದ್ದರು ಇವರ ಸಿನಿಮಾದಲ್ಲಿ ಇರುವಂತಹ ಕಾನ್ಸೆಪ್ಟ್ ಆಗಿರಬಹುದು ಹಾಡುಗಳು ಆಗಿರಬಹುದು ಕಥೆ ಸಂಭಾಷಣೆ ಇವೆಲ್ಲವೂ ಕೂಡ ಅಷ್ಟರ ಮಟ್ಟಿಗೆ ಜನರ ಮನಸ್ಸಿನ ಮೇಲೆ ಪ್ರಭಾವ ಬೀರಿದ್ದವು. ಒಂದು … Read more