ಜನಪ್ರಿಯ ಧಾರವಾಹಿ “ಕನ್ನಡತಿ” ಮುಕ್ತಾಯವಾಗುತ್ತಿದೆ ಇದರ ಬಗ್ಗೆ ರಂಜನಿ ರಾಘವನ್ ಹೇಳಿದ್ದೇನು ಗೊತ್ತ.? ಅಭಿಮಾನಿಗಳಲ್ಲಿ ಬೇಸರ ಉಂಟು ಮಾಡಿದೆ.

ಕನ್ನಡತಿ ಧಾರಾವಾಹಿ ಮುಗಿಯುವ ಬಗ್ಗೆ ಸುಳಿವು ಕೊಟ್ಟ ನಟಿ ರಂಜನಿ ರಾಘವನ್. ನಟಿ ರಂಜನಿ ರಾಘವನ್ ಅವರು ಈ ಹಿಂದೆ ಪುಟ್ಟಗೌರಿ ಎಂದ ಫೇಮಸ್ ಆಗಿದ್ದರು. ಇದೀಗ ಅವರನ್ನು ಜನ ನಿಧನವಾಗಿ ಪುಟ್ಟಗೌರಿ ಪಾತ್ರದಿಂದ ಮರೆತು ಕನ್ನಡ ಲೆಕ್ಚರರ್ ಅಥವಾ ಭುವಿ ಎಂದು ಕರೆಯುವಷ್ಟು ಕನ್ನಡತಿ ಧಾರಾವಾಹಿ ಪಾತ್ರಕ್ಕೆ ರಂಜಿನಿ ರಾಘವನ್ ಒಗ್ಗಿಕೊಂಡು ಬಿಟ್ಟಿದ್ದಾರೆ. ಕನ್ನಡತಿ ಧಾರವಾಹಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಧಾರವಾಹಿಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿ ಇದ್ದು ಪ್ರತಿವಾರದ ಟಿ ಆರ್ ಪಿ ಅಲ್ಲಿ … Read more

ಭುವಿಯನ್ನು ಹರ್ಷನ ಮನೆ ಇಂದ ಮೂರೇ ತಿಂಗಳಿಗೆ ಹೊರ ಹಾಕ್ತಿನಿ ಅಂತ ಚಾಲೆಂಜ್ ಮಾಡಿದ ವರುಧುನಿ. ಈಕೆ ಮಾಡಿರುವ ಮಾಸ್ಟರ್ ಪ್ಲಾನ್ ಏನು ಗೊತ್ತ.?

ಕಲರ್ಸ್ ಕನ್ನಡ ವಾಹಿನಿಯಲ್ಲಿ ಕಳೆದ ಎರಡು ವರ್ಷಗಳಿಂದ ಪ್ರಸಾರವಾಗುತ್ತಿರುವ ಕನ್ನಡತಿ ಧಾರವಾಹಿಯು ತನ್ನದೇ ಆದ ಹಲವು ವಿಶೇಷತೆಯಿಂದ ಕನ್ನಡಿಗರ ಮನಸ್ಸನ್ನು ಸೆಳೆದಿದೆ. ಕಥೆಯಲ್ಲಿ ಬರುವ ಪ್ರತಿಯೊಂದು ಪಾತ್ರವೂ ಕೂಡ ನೋಡಿಗರ ಮನಸ್ಸಿನಲ್ಲಿ ತುಂಬಾ ಪರಿಣಾಮಕಾರಿಯಾಗಿ ಪ್ರಭಾವ ಬೀರುತ್ತಿದೆ. ಕಥೆಯ ಮುಖ್ಯಪಾತ್ರಧಾರಿ ಭುವನೇಶ್ವರಿ ಅಲಿಯಾಸ್ ಸೌಪರ್ಣಿಕ ಅವರು ಕನ್ನಡ ಭಾಷೆ ಮೇಲೆ ಇಟ್ಟಿರುವ ಪ್ರೀತಿ ಹಾಗೂ ಧಾರಾವಾಹಿಯ ತುಂಬಾ ಅವರು ಕನ್ನಡದಲ್ಲಿ ಮಾತನಾಡುವುದು, ಆಫೀಸ್ ಕೆಲಸದ ಜೊತೆ ಕನ್ನಡ ಕಲಿಸುವ ಟೀಚರ್ ಆಗಿ ಕೆಲಸ ಮಾಡುತ್ತಿರುವುದು ಈಗಿನ ಕಾಲದ … Read more

ನಾವು ಕನ್ನಡತಿ ಸೀರಿಯಲ್ ನೋಡಲ್ಲ.! ವೀಕ್ಷಕರಿಗೆ ಬೇ’ಸರ ತರಿಸಿದ ಆ ಒಂದು ಟ್ವಿಸ್ಟ್.!

ಕನ್ನಡತಿ ಧಾರವಾಹಿಯಲ್ಲಿ ಹರ್ಷ ಹಾಗೂ ಭುವಿ ಮದುವೆ ನೋಡಲು ವೀಕ್ಷಕರು ಕಾದು ಕೂತಿದ್ದರು ಆದರೆ ಧಾರಾವಾಹಿಯಲ್ಲಿ ಕೆಲವು ಟ್ವಿಸ್ಟ್ ಗಳನ್ನು ನೀಡಲು ತಂಡ ಮುಂದಾಗಿತ್ತು. ಇದಕ್ಕೆ ಫ್ಯಾನ್ಸ್ ಬೇ’ಸರ ಹೊರ ಹಾಕಿದ್ದಾರೆ ನಾವು ಧಾರಾವಾಹಿಯನ್ನು ನೋಡುವುದೇ ಇಲ್ಲ ಎಂಬ ಕಾಮೆಂಟ್ ಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಾಕುತ್ತಿದ್ದಾರೆ. ಅಷ್ಟಕ್ಕೂ ಫ್ಯಾನ್ಸ್ ಆ’ಕ್ರೋ’ಶವನ್ನು ಈ ರೀತಿ ಹೊರ ಹಾಕೋಕೆ ಕಾರಣವೇನು. ಕನ್ನಡತಿ ಧಾರಾವಾಹಿಯಲ್ಲಿ ಎಲ್ಲರೂ ಕಾದಿದ್ದ ಕ್ಷಣ ಕೊನೆಗೂ ಬಂದಿದೆ ಹರ್ಷ ಮತ್ತು ಭುವಿ ಮದುವೆಯಾಗುತ್ತಿದ್ದಾರೆ. ಆದರೆ ಈ ಮದುವೆಯಲ್ಲಿ … Read more