ನಟ ಚಂದನ್ ಗೆ ಮತ್ತೊಂದು ಆ-ಘಾ-ತ, ನಿರಂತರ ಸೋಲುಗಳಿಂದ ಕಂಗೆಟ್ಟ ನಟನಿಗೆ ಮತ್ತೆ ಎದುರಾಯ್ತು ಸಂ-ಕ-ಷ್ಟ
ನಟ ಚಂದನ್ ಕಿರುತರೆ ಮತ್ತು ಬೆಳಿತರೆ ಎರಡರಲ್ಲೂ ಕೂಡ ಛಾಪು ಮೂಡಿಸಿದಂತಹ ನಾಯಕ ನಟ ಲಕ್ಷ್ಮಿ ಬಾರಮ್ಮ ಎಂಬ ಧಾರಾವಾಹಿಯಲ್ಲಿ ನಟನೆ ಮಾಡುವ ಮೂಲಕ ಹೆಚ್ಚು ಕೀರ್ತಿಯನ್ನು ಸಂಪಾದನೆ ಮಾಡಿದರು. ಈ ಒಂದು ಧಾರವಾಹಿಯಲ್ಲಿ ನಟನೆ ಮಾಡಿದ ನಂತರ ಇವರಿಗೆ ಬೇಡಿಕೆ ಹೆಚ್ಚಾಗಿದ್ದು ಕನ್ನಡ ಮಾತ್ರವಲ್ಲದೆ ತೆಲುಗುನಲ್ಲಿಯೂ ಕೂಡ ಅಭಿನಯಿಸುವುದಕ್ಕೆ ಪ್ರಾರಂಭ ಮಾಡಿದರು. ಅಷ್ಟೇ ಅಲ್ಲದೆ ಅರ್ಜುನ್ ಸರ್ಜನ್ ಅವರ ಮಗಳು ಐಶ್ವರ್ಯ ಸರ್ಜಾ ಅವರ ಜೊತೆಗೆ ಪ್ರೇಮ ಬರಹ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿಯೂ ಕೂಡ…
Read More “ನಟ ಚಂದನ್ ಗೆ ಮತ್ತೊಂದು ಆ-ಘಾ-ತ, ನಿರಂತರ ಸೋಲುಗಳಿಂದ ಕಂಗೆಟ್ಟ ನಟನಿಗೆ ಮತ್ತೆ ಎದುರಾಯ್ತು ಸಂ-ಕ-ಷ್ಟ” »