ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಶಿವನಂತೆ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾ ಕೊಟ್ಟು ಅವರ ನಂತರದ ಮತ್ತೊಬ್ಬ ಹ್ಯಾಟ್ರಿಕ್ ಹೀರೋ ಎನಿಸಿಕೊಂಡವರು. ಕನ್ನಡ ಚಲನಚಿತ್ರರಂಗದಲ್ಲಿ ಒಂದು ದಶಕದಿಂದ ಸಕ್ರಿಯರಾಗಿರುವ ಇವರು ಮಾಡಿರುವುದು ಬೆರಳಣಿಕೆ ಅಷ್ಟೇ ಸಿನಿಮಾ ಆದರೂ ಕೂಡ ತಮ್ಮದೇ ಆದ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಧ್ರುವ ಸರ್ಜಾ ಅವರ ಸಿನಿಮಾ ಬಗ್ಗೆ ಕನ್ನಡಿಗರಿಗೆ ಬಹಳ ಕ್ರೇಜ್ ಇದ್ದು ಅವರು ಎಷ್ಟೇ ಸಮಯ ತೆಗೆದುಕೊಂಡು ಸಿನಿಮಾ ಮಾಡಿದರು ಕೂಡ … Read more

ಚಿರು ಹುಟ್ಟುಹಬ್ಬಕ್ಕೆ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡ ಮೇಘನಾ ರಾಜ್ ಏನದು ಗೊತ್ತ.? ಯಾವ ಹೆಣ್ಣಿಗೂ ಇಂಥ ಸ್ಥಿತಿ ಬರದಿರಲಿ

ಚಿರಂಜೀವಿ ಸರ್ಜಾ ಅವರು ನಮ್ಮೆಲ್ಲರನ್ನು ಅಗಲಿ ಎರಡು ವರ್ಷಗಳ ಕಳೆದು ಹೋಗಿದೆ ಆದರೂ ಕೂಡ ಅವರ ನೆನಪಿನಿಂದ ಹೊರಬರಲು ಕರುನಾಡ ಜನತೆಗೆ ಸಾಧ್ಯವಾಗುತ್ತಿಲ್ಲ. ಚಿರಂಜೀವಿ ಸರ್ಜಾ ಅವರು 2009ರಲ್ಲಿ ತೆರೆಕಂಡ ವಾಯು ಪುತ್ರ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ತದನಂತರ ಆಟಗಾರ, ಗಂಡೆದೆ, ಚಂದ್ರಲೇಖ, ಶಿವಾರ್ಜುನ, ರಾಜಮಾರ್ಥಂಡ, ವರದನಾಯಕ, ಅಮ್ಮ ಐ ಲವ್ ಯು ಹೀಗೆ ಕನ್ನಡದಲ್ಲಿ ಸುಮಾರು 22ಕ್ಕೂ ಅಧಿಕ ಚಲನಚಿತ್ರದಲ್ಲಿ ನಾಯಕ … Read more

ಧ್ರುವ ಸರ್ಜಾ ಪತ್ನಿ ಪ್ರೇರಣ ಸೀಮಂತಕ್ಕೆ ಮೇಘನಾ ರಾಜ್ ಯಾಕೆ ಬಂದಿಲ್ಲ ಗೊತ್ತಾ ರಾಜ್ ಕುಟುಂಬ ಮತ್ತು ಸರ್ಜಾ ಕುಟುಂಬದಲ್ಲಿ ಮೂಡಿತ ಬಿರುಕು.?

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಂದೆಯಾಗುತ್ತಿರುವಂತಹ ವಿಚಾರವನ್ನು ಕಳೆದ ನಾಲ್ಕು ದಿನಗಳ ಹಿಂದೆ ಎಷ್ಟೇ ಫೋಟೋಶೂಟ್ ಮಾಡಿಸುವುದರ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದಕ್ಕಿಂತ ಮುಂಚೆ ಧ್ರುವ ಸರ್ಜಾ ಅವರ ಧರ್ಮಪತ್ನಿ ಪ್ರೇರಣಾ ಅವರು ಗರ್ಭಿಣಿ ಎಂಬ ವಿಚಾರವನ್ನು ಎಲ್ಲಿಯೂ ಕೂಡ ರಿವೀಲ್ ಮಾಡಿರಲಿಲ್ಲ. ಆದರೆ ಈ ವಿಚಾರವನ್ನು ಹೆಚ್ಚು ದಿನ ಮುಚ್ಚಿಡುವುದಕ್ಕೆ ಸಾಧ್ಯವಿಲ್ಲದ ಕಾರಣ ಧ್ರುವ ಸರ್ಜಾ ಅವರು ವಿಶೇಷವಾದಂತಹ ಫೋಟೋಶೂಟ್ ಮಾಡಿ ಅದರ ವಿಡಿಯೋವನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವುದರ ಮೂಲಕ ನಾವಿಬ್ಬರು … Read more

ಅತ್ತಿಗೆ ಮೇಘಾನ ಕೈ ಮೇಲೆ ಇರುವ ಚಿರು ರಾಯನ್ ಟ್ಯಾಟೋ ನೋಡಿ ಧೃವ ಸರ್ಜಾ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಆಶ್ಚರ್ಯ ಆಗುತ್ತೆ.

ಸ್ಯಾಂಡಲ್ ಮೋಸ್ಟ್ ಕ್ಯೂಟ್ ಕಪಲ್ ಮೇಘನಾ ರಾಜ್ ಹಾಗೂ ಚಿರಂಜೀವಿ ಜೋಡಿ ಹೀಗೆಂದೇ ಕರ್ನಾಟಕ ಮಾತನಾಡುತ್ತಿತ್ತು, ಹಾಗೂ ಮಾದರಿ ಕುಟುಂಬದಂತೆ ಇದ್ದ ಚಿರಂಜೀವಿ ಕುಟುಂಬ ಹಾಗೂ ಅಣ್ಣ-ತಮ್ಮಂದಿರ ನಡುವೆ ಹಾಗೆಯೇ ಅತ್ತಿಗೆ ಮೈದುನನ ನಡೆವಿದ್ದ ನಂಟು ಎಲ್ಲರ ಕಣ್ಣು ಕುಕ್ಕುವಂತೆ ಇತ್ತು. ಈ ಪ್ರೀತಿಗೆ ಯಾರ ಕಣ್ಣು ದೃಷ್ಟಿ ತಾಕಿತ್ತೋ ಏನೋ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮೃತ್ಯುಗೆ ಈಡಾಗಿ ಇಡೀ ಕುಟುಂಬಕ್ಕೆ ಎಂದೂ ಮರೆಯಲಾಗದಷ್ಟು ನೋವುಂಟು ಮಾಡಿದ್ದಾರೆ. ಈ ಸಾವು ಅವರ ಕುಟುಂಬಸ್ಥರು ಹಾಗೂ ಸಿನಿಮಾ … Read more

ರಾತ್ರೋರಾತ್ರಿ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿಯಾದ ಮೇಘನಾ ರಾಜ್.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಈ ಬಾರಿ ಓಟಿಟಿಯಲ್ಲಿ ಮಿನಿ ಬಿಗ್ ಬಾಸ್ ಕಾರ್ಯಕ್ರಮ ಪ್ರಾರಂಭವಾಗಿದೆ ಈ ಒಂದು ಕಾರ್ಯಕ್ರಮವು ಸುಮಾರು 42 ದಿನಗಳ ಕಾಲ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಈಗಾಗಲೇ 16 ಜನ ಸ್ಪರ್ಧಿಗಳು ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡಿದಂತಹ ಹಾಗೂ ಕಿರುತೆರೆಯಲ್ಲಿ ಹೆಸರು ಮತ್ತು ಖ್ಯಾತಿಯನ್ನು ಗಳಿಸಿದಂತಹ ಮತ್ತು ಸಾಮಾಜಿಕ ಕಳಕಳಿಯ ಕೆಲಸಗಳನ್ನು ಮಾಡಿದಂತಹ ಹಾಗೂ ಸ್ಯಾಂಡಲ್ವುಡ್ ಸಂಬಂಧಪಟ್ಟಂತಹ ಕೆಲವು ವ್ಯಕ್ತಿಗಳನ್ನು ಬಿಗ್ ಬಾಸ್ ಮನೆಗೆ ಆಯ್ಕೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಭಾರತದಲ್ಲಿಯ … Read more

ವೈರಲ್ ಆಯ್ತು ರಾಯನ್ ಸರ್ಜಾ ಅವರನ್ನೆ ಹೊಲುತ್ತಿರುವ ಚಿರು ಅವರ ಹಳೆಯ ಫೋಟೋ, ಫೋಟೋ ನೋಡಿ ಕಣ್ಣೀರಿಟ್ಟ ಮೇಘನಾ ರಾಜ್

ಕನ್ನಡ ಚಲನಚಿತ್ರರಂಗಕ್ಕೆ ಯಾರ ಕೆ.ಟ್ಟ ದೃಷ್ಟಿ ಬಿದ್ದಿದ್ದೀಯೋ ಏನೋ ಕಳೆದ ಎರಡು ವರ್ಷದಿಂದ ಹಲವಾರು ಪ್ರತಿಭಾವಂತ ನಟರು ಹಾಗೂ ಸಹೃದಯಿ ಜೀವಿಗಳನ್ನು ಸಿನಿಮಾರಂಗವು ಕಳೆದುಕೊಳ್ಳುತ್ತಿದೆ. ಇದು ಕೇವಲ ಚಲನಚಿತ್ರರಂಗಕ್ಕೆ ಮಾತ್ರ ಆದ ನ.ಷ್ಟ.ವಂತು ಖಂಡಿತ ಅಲ್ಲ, ಇದು ಇಡೀ ಕರ್ನಾಟಕಕ್ಕೆ ಆದ ಅನ್ಯಾಯ ಎಂದು ಹೇಳಬಹುದು. ಚಿರಂಜೀವಿ ಸರ್ಜಾ ಸಂಚಾರಿ ವಿಜಯ್ ಇತ್ತೀಚಿಗೆ ಪುನೀತ್ ರಾಜಕುಮಾರ್ ಎಸ್ ಪಿ ಬಾಲಸುಬ್ರಮಣ್ಯಂ ಜಯಂತಿ ರಾಮು ಸತ್ಯಜಿತ್ ಶಿವರಾಮ್ ಅವರು ಹೀಗೆ ಹಲವಾರು ಕಣ್ಮಣಿಗಳನ್ನು ನಾವು ಕಳೆದುಕೊಂಡಿದ್ದೇವೆ. ಅದರಲ್ಲೂ ಅಕಾಲಿಕ … Read more

ಮೇಘನಾ ರಾಜ್ ಮಗುವನ್ನು ಅಪ್ಪು ಎತ್ತಿಕೊಂಡಿರುವ ರೀತಿ ಎಡಿಟ್ ಮಾಡಿರುವಂತಹ ಫೋಟೋ ನೋಡಿ ಮೇಘನಾ ಕ’ಣ್ಣೀರು ಹಾಕಿ ಹೇಳಿದ್ದೇನು ಗೊತ್ತ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಸ್ಯಾಂಡಲ್ ವುಡ್ ನಲ್ಲಿ ಅಪ್ಪು ವಿಶೇಷವಾದಂತಹ ಸ್ಥಾನಮಾನವನ್ನು ಗಳಿಸಿಕೊಂಡಿದ್ದಂತಹ ವ್ಯಕ್ತಿ ಅಷ್ಟೇ ಅಲ್ಲದೆ ಸಮಾಜದಲ್ಲಿಯೂ ಕೂಡ ಇವರಿಗೆ ಉನ್ನತವಾದ ಗೌರವವನ್ನು ನೀಡಿದ್ದರು. ಇದಕ್ಕೆ ಮುಖ್ಯ ಕಾರಣ ಅವರಲ್ಲಿ ಇದ್ದಂತಹ ಮಾನವೀಯ ಗುಣಗಳು ಅಂತನೇ ಹೇಳಬಹುದು ನಮ್ಮ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ನಟ-ನಟಿಯರು ಇರುವುದನ್ನು ನಾವು ನೋಡಬಹುದು. ಅಷ್ಟೇ ಅಲ್ಲದೆ ಅವರ ಬಳಿ ಸಾಕಷ್ಟು ಸಂಪತ್ತು ಇರುವುದನ್ನು ಕೂಡ ನೋಡಬಹುದು ಆದರೆ ಎಲ್ಲರಿಗೂ ಕೂಡ ಎಲ್ಲಾ ರೀತಿಯಲ್ಲೂ ಕೂಡ ಸಹಾಯ ಮಾಡಿದಂತಹ ಏಕೈಕ ವ್ಯಕ್ತಿಯಂದರೆ … Read more