ಲಕ್ಷಣ ಸೀರಿಯಲ್ ನಲ್ಲಿ ಖಡಕ್ ವಿಲನ್ ಆಗಿ ಅಭಿನಯಿಸಲು ವೈಷ್ಣವಿ ಗೌಡ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟು ಗೊತ್ತಾ.? ಕಿರುತೆರೆಯ ಎಲ್ಲಾ ದಾಖಾಲೆಗಳು ಉಡೀಸ್

ಈ ಧಾರಾವಾಹಿ ಪ್ರಪಂಚವೇ ಹಾಗೆ ಇಲ್ಲಿ ನಾಯಕಿಯ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಇರುತ್ತದೆಯೋ ಅಷ್ಟೇ ಸರಿಸಮವಾಗಿ ವಿಲನ್ ಪಾತ್ರವನ್ನು ಕೂಡ ವೈಭವವಾಗಿ ತೋರಿಸಲಾಗುತ್ತದೆ. ಅದರಲ್ಲೂ ಇತ್ತೀಚಿನ ಧಾರವಾಹಿಗಳಲ್ಲಿ ಹೀರೋಯಿನ್ ಗಳನ್ನು ಮಿರಿಸುವಷ್ಟು ಅಟಿಟ್ಯೂಡ್ ಇಂದ ಸ್ಟೈಲಿಶ್ ಆಗಿ ಲೇಡಿ ವಿಲನ್ ಗಳನ್ನು ಮೆರಿಸಲಾಗುತ್ತಿದೆ. ಸದ್ಯಕ್ಕೆ ಎಲ್ಲಾ ವಾಹಿನಿಗಳ ಎಲ್ಲಾ ಧಾರಾವಾಹಿಗಳಲ್ಲೂ ಕೂಡ ಇದೇ ರೀತಿ ಲೇಡಿ ವಿಲನ್ ಇದ್ದೇ ಇರುತ್ತಾರೆ. ಜಾಹೀರಾತು :- ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯಾಲಯ ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ಪಂಡಿತ್ : ಶ್ರೀ … Read more

ಎರಡು ವರ್ಷದ ಬಳಿಕ ಸಿಹಿ ಸುದ್ದಿ ಹಂಚಿಕೊಂಡ ನಟಿ ವೈಷ್ಣವಿ ಗೌಡ.

ನಟಿ ವೈಷ್ಣವಿ ಗೌಡ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಇವರನ್ನು ವೈಷ್ಣವಿ ಗೌಡ ಅನ್ನುವುದಕ್ಕಿಂತ ಸನ್ನಿಧಿ ಅಂದರೆ ಎಲ್ಲರೂ ಬಹುಬೇಗ ಗುರುತು ಹಿಡಿಯುತ್ತಾರೆ. ಏಕೆಂದರೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದ ಅಗ್ನಿಸಾಕ್ಷಿ ಎಂಬ ಧಾರಾವಾಹಿಯಲ್ಲಿ ಸನ್ನಿಧಿ ಪಾತ್ರವನ್ನು ವೈಷ್ಣವಿ ಗೌಡ ಅವರು ಮಾಡಿದ್ದರು. ಆಗಿನಿಂದಲೂ ಕೂಡ ಇವರ ನಿಜ ಹೆಸರು ವೈಷ್ಣವಿ ಗೌಡ ಎಂಬುದನ್ನೇ ಪ್ರೇಕ್ಷಕರು ಮರೆತು ಬಿಟ್ಟಿದ್ದಾರೆ ಅಷ್ಟರ ಮಟ್ಟಿಗೆ ಇವರು ಸನ್ನಿಧಿ ಎಂಬ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿದ್ದರು. ಸುಮಾರು 4 ವರ್ಷಗಳ … Read more

ತಂದೆ ತಿರೋದ್ರು, ಅಮ್ಮನಿಗೆ ಬ್ರೈನ್ ಟ್ಯೂಮರ್ ಆದ್ರೂ, ಆಕ್ಟಿಂಗ್ ಮಾಡ್ತಿದ್ದೆನೆ, ಕಷ್ಟದ ದಿನ ನೆನೆದು ಕಣ್ಣೀರು ಹಾಕ್ತಿರೋ ನಟಿ & ನಿರೂಪಕಿ ಸುಷ್ಮಾ.

ಗುಪ್ತಗಾಮಿನಿ ಎನ್ನುವ ಈ ಟಿವಿಯಲ್ಲಿ ಪ್ರಸಾರವಾದ ಈ ಧಾರಾವಾಹಿಯು 90ರ ದಶಕದಲ್ಲಿ ಜನಿಸಿದ ಎಲ್ಲರ ಬಾಲ್ಯದ ನೆನಪಾಗಿದೆ. ಈ ಧಾರಾವಾಹಿಯು ನಟಿ ಸುಷ್ಮಾ ರಾವ್ ಅವರ ವೃತ್ತಿ ಬದುಕಿನಲ್ಲಿಯೇ ಒಂದು ಮೈಲುಗಲ್ಲಾಯಿತು. ಭಾವನ ಎನ್ನುವ ಆ ಪಾತ್ರವೂ ಇಂದಿಗೂ ಕೂಡ ಜನ ಅವರನ್ನು ಗುಪ್ತಗಾಮಿನಿಯ ಭಾವನ ಪಾತ್ರದಲ್ಲಿ ಗುರುತಿಸುವಷ್ಟು ಜನಪ್ರಿಯತೆ ತಂದುಕೊಟ್ಟಿತು. ಎಸ್ ನಾರಾಯಣ್ ಅವರ ನಿರ್ದೇಶನದ ಭಗೀರತಿ ಎನ್ನುವ ಧಾರವಾಹಿ ಮೂಲಕ ಸೀರಿಯಲ್ ಪ್ರಪಂಚಕ್ಕೆ ಕಾಲಿಟ್ಟ ಸುಷ್ಮಾ ರಾವ್ ಅವರು ಈವರಿಗೆ ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ. … Read more

ಸದ್ಯದಲ್ಲೇ ಕಲರ್ಸ್ ಕನ್ನಡ ವಾಹಿನಿಯ ಈ ಮೂರು ಜನಪ್ರಿಯ ಧಾರವಾಹಿಗಳು ಅಂತ್ಯ ಕಾಣಲಿದೆ ಯಾಕೆ ಗೊತ್ತಾ.?

ನಮ್ಮಲ್ಲಿ ಒಂದು ಜನಪ್ರಿಯ ಗಾದೆ ಇದೆ ಹೊಸ ನೀರು ಬರುವಾಗ ಹಳೆ ನೀರು ಕೊಚ್ಚಿಕೊಂಡು ಹೋಗುತ್ತದೆ ಎಂದು ಅದಕ್ಕೆ ಅನ್ವರ್ಥವಾಗಿ ಅನೇಕ ಘಟನೆಗಳು ನಮ್ಮ ಜೀವನದಲ್ಲಿ ಇರುತ್ತವೆ. ಅದು ಬದುಕಿಗೆ ಅನಿವಾರ್ಯ ಕೂಡ ಹೌದು. ಹೇಗೆ ಹೊಸ ಎಲೆ ಚಿಗುರಲು ಹಳೆ ಬಾಡಿದ ಎಲೆಗಳು ಉದುರಲೇ ಬೇಕೋ, ಹಾಗೆ ಹೊಸ ವಿಷಯ ಶುರು ಆಗುವಾಗ ಇರುವುದರಲ್ಲಿ ಯಾವುದಾದರೂ ಬಿಟ್ಟು ಅವಕಾಶ ಮಾಡಿಕೊಡಲೇಬೇಕು. ಇದು ಬದುಕಿನ ಜೊತೆ ಪ್ರಪಂಚದ ಎಲ್ಲಾ ಆಗುಹೋಗುಗಳಿಗೂ ಕೂಡ ಅನ್ವಯವಾಗುತ್ತದೆ. ಜಾಹೀರಾತು:- ನಂಬರ್ 1 … Read more

ಧಾರಾವಾಹಿ ಪ್ರಿಯರಿಗೆ ಬಿಗ್ ಶಾ-ಕ್ ಒಂದೇ ಬಾರಿಗೆ ಮುಕ್ತಾಯವಾಗುತ್ತಿದೆ ಕನ್ನಡದ 4 ಜನಪ್ರಿಯ ಧಾರವಾಹಿಗಳು, ಈ ಧಾರಾವಾಹಿ ಮುಕ್ತಾಯವಾಗಲು ಕಾರಣವೇನು ಗೊತ್ತಾ.?

ಧಾರಾವಾಹಿಗಳು ನಮ್ಮ ಜೀವನದ ಒಂದು ಭಾಗವಾಗಿದೆ ಅಂತ ಹೇಳಿದರು ಕೂಡ ತಪ್ಪಾಗಲಾರದು ಏಕೆಂದರೆ ಪ್ರತಿಯೊಬ್ಬರೂ ಕೂಡ ಸಂಜೆ 5:00 ಗಂಟೆ ಆದರೆ ಸಾಕು ಟಿವಿ ಮುಂದೆ ಹಾಜರಾಗಿರುತ್ತಾರೆ. ಎಷ್ಟೇ ಕೆಲಸ ಕಾರ್ಯಗಳಲ್ಲಿ ನಿರತರಾಗಿರಲಿ ಅಥವಾ ಅವರ ಮನಸ್ಸಿಗೆ ಎಷ್ಟೇ ರೀತಿಯಾದಂತಹ ಬೇಸರವಿರಲಿ ಇವೆಲ್ಲವನ್ನು ಕೂಡ ದೂರ ಮಾಡಿಕೊಳ್ಳುವುದಕ್ಕೆ ಮನರಂಜನೆಯನ್ನು ಬಯಸುತ್ತಾರೆ. ಹಾಗಾಗಿ ಧಾರವಾಹಿಗಳನ್ನು ಹೆಚ್ಚಾಗಿ ವೀಕ್ಷಣೆ ಮಾಡುತ್ತಾರೆ ಅದರಲ್ಲಿಯೂ ಕೂಡ ಮಹಿಳೆಯರು ಮತ್ತು ಮಕ್ಕಳು ಈ ಧಾರಾವಾಹಿಗೆ ಸಿಕ್ಕಾಪಟ್ಟೆ ಅಡಿಕ್ಟ್ ಆಗಿದ್ದಾರೆ ಅಂತ ಹೇಳಬಹುದು. ಸಂಜೆ ಐದರಿಂದ … Read more

ಧರ್ಮಸ್ಥಳದಲ್ಲಿ ಯಾರಿಗೂ ತಿಳಿಯದ ಹಾಗೇ ಗುಟ್ಟಾಗಿ ಸರಳ ವಿವಾಹವಾಗಿದ್ದ ಗೀತಾ ಧಾರಾವಾಹಿ ವಿಜಯ್ ಜೋಡಿಗೆ ಈಗ ಏನಾಗಿದೆ ಗೊತ್ತಾ.?

ತೆರೆಮೇಲೆ ಜೋಡಿ ಆಗಿ ನಟಿಸಿ ಜನಪ್ರಿಯತೆ ಗಳಿಸಿದ ನಂತರ ಆ ಜೋಡಿಗಳು ನಿಜ ಜೀವನದಲ್ಲಿ ಕೂಡ ಒಂದಾಗಿರುವ ಹಲವು ಉದಾಹರಣೆಗಳು ನಮ್ಮ ಸ್ಯಾಂಡಲ್ವುಡ್ನಲ್ಲಿ ಇದೆ. ಇದಕ್ಕೆ ಕಿರುತೆರೆಗಳು ಹೊರತೇನಲ್ಲ, ನಮ್ಮ ಕನ್ನಡ ಕಿರುತೆರೆಯಲ್ಲಿ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಲ್ಲಿ ಜೋಡಿ ಆಗಿ ನಾಯಕ-ನಾಯಕಿಯಾಗಿ ನಟಿಸಿರುವ ಪಾತ್ರಧಾರಿಗಳು ನಿಜ ಜೀವನದಲ್ಲೂ ಸಹ ನಂತರ ಮದುವೆಯಾಗಿದ್ದಾರೆ. ಉದಾಹರಣೆಗೆ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್, ಲವ್ ಮಾಕ್ಟೇಲ್ ಖ್ಯಾತಿಯ ಕೃಷ್ಣ ಹಾಗೂ ಮಿಲನ ನಾಗರಾಜ್, ಲಕ್ಷ್ಮೀಬಾರಮ್ಮ ಧಾರಾವಾಹಿ ಖ್ಯಾತಿಯ … Read more

ಮಂಗಳಗೌರಿ ಸೀರಿಯಲ್ ಗೆ ಎಂಟ್ರಿ ಕೊಟ್ಟ ಮತ್ತಿಬ್ಬ ನಟಿಯರು, ಇದನ್ನು ನೋಡಿದ ನೆಟ್ಟಿಗರು ಹೇಳಿದ್ದೇನು ಗೊತ್ತ.?

  ಮಂಗಳಗೌರಿ ಮದುವೆ ಈ ದಾರಾವಾಹಿಯು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಹೆಸರಾಂತ ಧಾರಾವಾಹಿ. ಮೊದಲು ಪುಟ್ಟಗೌರಿ ಮದುವೆ ಎಂದು ಶುರುವಾದ ಈ ಧಾರಾವಾಹಿಯು ಕಥೆಯು ಮುಂದುವರೆದು ಪುಟ್ಟಗೌರಿಯು ಬೆಳೆದು ದೊಡ್ಡವಳಾದ ನಂತರ ಅವಳ ಜೀವನದ ಕಥೆಯನ್ನು ತೋರಿಸಿ ನಂತರ ಅದೇ ಧಾರಾವಾಹಿಯಲ್ಲಿ ಒಂದು ಪ್ರಮುಖ ಪಾತ್ರಧಾರಿವಾಗಿದ್ದ ಮಂಗಳ ಗೌರಿ ಎನ್ನುವ ಪಾತ್ರದ ಕಥೆಯನ್ನು ಹೇಳುವ ಮೂಲಕ ಮಂಗಳಗೌರಿ ಮದುವೆ ಎನ್ನುವ ಧಾರಾವಾಹಿ ಆಯಿತು. ಈ ಧಾರಾವಾಹಿ ಗೆ ಮೊದಲಿಂದಲೂ ಅದರದೇ ಆದ ಒಂದು ದೊಡ್ಡ … Read more