Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Tag: Crazy start ravichandran

ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?

Posted on January 4, 2023 By Kannada Trend News No Comments on ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?
ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?

  ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕರ್ನಾಟಕ ಕಂಡ ಒಬ್ಬ ಕನಸುಗಾರ. ಇವರು ಹುಟ್ಟಿದ್ದೇ ಸಿನಿಮಾಗಾಗಿ ಎನ್ನುವ ರೀತಿ ಬದುಕು ಪೂರ್ತಿ ಸಿನಿಮಾಗಾಗಿ ಅರ್ಪಿಸಿಕೊಂಡವರು. ಇವರ ಕೆರಿಯರ್ ನ ಆರಂಭಿಕ ದಿನದಲ್ಲಿ ಇವರು ಮುಟ್ಟಿದ್ದೆಲ್ಲ ಚಿನ್ನ ಆಗಿರುತ್ತಿತ್ತು. ಪ್ರೇಮಲೋಕ, ರಣಧೀರ, ಯುಗಪುರುಷ, ಅಂಜದಗಂಡು ಸಿನಿಮಾದಿಂದ ಹಿಡಿದು ಪುಟ್ನಂಜ, ಚಿಕ್ಕೆಜಮಾನ್ರು, ಸಿಪಾಯಿ, ಹಳ್ಳಿಮೇಷ್ಟ್ರು ,ಮಾಂಗಲ್ಯಂ ತಂತುನಾನೇನ, ಕನಸುಗಾರ ಇನ್ನು ಮುಂತಾದ ಅನೇಕ ಸೂಪರ್ ಹಿಟ್ ಗಳನ್ನು ಕನ್ನಡಕ್ಕೆ ನೀಡಿರುವ ಇವರ ಈ ಸಾಧನೆಗೆ ಇವರೇ ಸಾಟಿ. ಆದರೆ ಅದು ಯಾಕೋ…

Read More “ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?” »

Entertainment

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನಿಗೆ ಕೂಡಿ ಬಂದ ಕಂಕಣ ಭಾಗ್ಯ ಹುಡುಗಿ ಯಾರು ನೋಡಿ.

Posted on July 13, 2022 By Kannada Trend News No Comments on ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನಿಗೆ ಕೂಡಿ ಬಂದ ಕಂಕಣ ಭಾಗ್ಯ ಹುಡುಗಿ ಯಾರು ನೋಡಿ.
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನಿಗೆ ಕೂಡಿ ಬಂದ ಕಂಕಣ ಭಾಗ್ಯ ಹುಡುಗಿ ಯಾರು ನೋಡಿ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಮೊದಲ ಪುತ್ರ ಮನೋರಂಜನ್ ರವಿಚಂದ್ರನ್ ಅವರು ಸಾಹೇಬ ಎಂಬ ಚಿತ್ರದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಪದರ ಪಡೆ ಮಾಡಿದರು ಈ ಸಿನಿಮಾ ತಕ್ಕಮಟ್ಟಿಗೆ ಯಶಸ್ಸನ್ನು ತಂದುಕೊಟ್ಟಿದ್ದು. ಈ ಸಿನಿಮಾದ ಬಳಿಕ ಇವರು ಇನ್ನು ಎರಡು ಸಿನಿಮಾಗಳಲ್ಲಿ ನಟನೆ ಮಾಡಿದರು ಆದರೆ ಇದು ಹೆಚ್ಚಿನ ಮಟ್ಟದಲ್ಲಿ ಸದ್ದು ಮಾಡಲಿಲ್ಲ. ಆದರೂ ಕೂಡ ಮನರಂಜನ್ ಅವರು ಉತ್ತಮವಾದ ಸಿನಿಮಾವನ್ನು ನೀಡಬೇಕು ಎಂಬ ಕಾರಣದಿಂದ ಬಹಳಷ್ಟು ದಿನದಿಂದ ಸಿನಿಮಾ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದು…

Read More “ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರನಿಗೆ ಕೂಡಿ ಬಂದ ಕಂಕಣ ಭಾಗ್ಯ ಹುಡುಗಿ ಯಾರು ನೋಡಿ.” »

Viral News

ಹುಡುಗಿರ ಮೈ ಮುಟ್ಟದೆ ನಿಮಗೆ ಸಿನಿಮಾ ಮಾಡೋಕೆ ಬರಲ್ವಾ ಅಂತ ಕೇಳಿದ ಪ್ರಶ್ನೆಗೆ ರವಿಚಂದ್ರನ್ ಕೊಟ್ಟ ಉತ್ತರವೇನು ಗೊತ್ತ.?

Posted on July 12, 2022 By Kannada Trend News No Comments on ಹುಡುಗಿರ ಮೈ ಮುಟ್ಟದೆ ನಿಮಗೆ ಸಿನಿಮಾ ಮಾಡೋಕೆ ಬರಲ್ವಾ ಅಂತ ಕೇಳಿದ ಪ್ರಶ್ನೆಗೆ ರವಿಚಂದ್ರನ್ ಕೊಟ್ಟ ಉತ್ತರವೇನು ಗೊತ್ತ.?
ಹುಡುಗಿರ ಮೈ ಮುಟ್ಟದೆ ನಿಮಗೆ ಸಿನಿಮಾ ಮಾಡೋಕೆ ಬರಲ್ವಾ ಅಂತ ಕೇಳಿದ ಪ್ರಶ್ನೆಗೆ ರವಿಚಂದ್ರನ್ ಕೊಟ್ಟ ಉತ್ತರವೇನು ಗೊತ್ತ.?

ಕನ್ನಡ ಚಲನಚಿತ್ರ ರಂಗಕ್ಕೆ ಇಲ್ಲಿವರೆಗೆ ಹಲವಾರು ನಾಯಕರುಗಳು ಬಂದಿದ್ದಾರೆ. ಆದರೆ ಕೊನೆಯವರೆಗೂ ಹೆಸರು ಉಳಿಸಿಕೊಂಡು ಫೇಮಸ್ ಆದವರು ಬೆರಳೆಣಿಕೆಯಷ್ಟು ಜನ ಮಾತ್ರ. ಆ ಸಾಲಿನಲ್ಲಿ ಸೇರುತ್ತಾರೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು. ರವಿಚಂದ್ರನ್ ಅವರು ನಿಜವಾಗಿಯೂ ಸಿನಿಮಾ ಬಗ್ಗೆ ಇಟ್ಟುಕೊಂಡಿರುವ ಕ್ರೇಝ್ ಅದ್ಭುತವಾದದ್ದು. ಅದಕ್ಕಾಗಿ ಅವರನ್ನು ಕ್ರೇಜಿಸ್ಟಾರ್ ಎಂದು ಕರೆಯುತ್ತಾರೆ ಎಂದರೆ ತಪ್ಪಾಗಲಾರದು. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಒಬ್ಬ ನಟನಾಗಿ ಮಾತ್ರವಲ್ಲದೆ ನಿರ್ದೇಶಕನಾಗಿ ನಿರ್ಮಾಪಕನಾಗಿ ಹಾಡುಗಾರರಾಗಿ ಸಂಗೀತ ರಚನಕಾರರಾಗಿ ಸಂಗೀತ ನಿರ್ದೇಶಕರಾಗಿ ಕಥೆಗಾರನಾಗಿ ಕಳೆದ ಮೂರ್ನಾಲ್ಕು ದಶಕಗಳಿಂದ ಸಕ್ರಿಯರಾಗಿದ್ದಾರೆ….

Read More “ಹುಡುಗಿರ ಮೈ ಮುಟ್ಟದೆ ನಿಮಗೆ ಸಿನಿಮಾ ಮಾಡೋಕೆ ಬರಲ್ವಾ ಅಂತ ಕೇಳಿದ ಪ್ರಶ್ನೆಗೆ ರವಿಚಂದ್ರನ್ ಕೊಟ್ಟ ಉತ್ತರವೇನು ಗೊತ್ತ.?” »

Entertainment

ಸ್ಟೇಜ್ ಮೇಲೆ ರೋಮ್ಯಾಂಟಿಕ್ ಹಾಡಿಗೆ ಮೈಚಳಿ ಬಿಟ್ಟು ಹೆಜ್ಜೆ ಹಾಕಿದ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಪ್ರಿಯಾಂಕಾ ಉಪೇಂದ್ರ.

Posted on July 6, 2022September 17, 2022 By Kannada Trend News No Comments on ಸ್ಟೇಜ್ ಮೇಲೆ ರೋಮ್ಯಾಂಟಿಕ್ ಹಾಡಿಗೆ ಮೈಚಳಿ ಬಿಟ್ಟು ಹೆಜ್ಜೆ ಹಾಕಿದ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಪ್ರಿಯಾಂಕಾ ಉಪೇಂದ್ರ.
ಸ್ಟೇಜ್ ಮೇಲೆ ರೋಮ್ಯಾಂಟಿಕ್ ಹಾಡಿಗೆ ಮೈಚಳಿ ಬಿಟ್ಟು ಹೆಜ್ಜೆ ಹಾಕಿದ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಪ್ರಿಯಾಂಕಾ ಉಪೇಂದ್ರ.

ಪ್ರಿಯಾಂಕ ಉಪೇಂದ್ರ ಅವರು ಕನ್ನಡ ಭಾಷೆ ಅಲ್ಲದೆ ತಮಿಳು ತೆಲುಗು ಮಲಯಾಳಂ ಬೆಂಗಾಳಿ ಒರಿಯಾ ಹಾಗೂ ಹಿಂದಿ ಸಿನಿಮಾಗಳಲ್ಲೂ ಕೂಡ ಬಹು ಬೇಡಿಕೆ ಇರುವ ನಟಿ. ಕನ್ನಡದಲ್ಲಿ ಎಚ್ ಟು ಓ ಎನ್ನುವ ಸಿನಿಮಾ ಮೂಲಕ ಚಲನಚಿತ್ರ ರಂಗಕ್ಕೆ ಕಾಲಿಟ್ಟ ಪ್ರಿಯಾಂಕ ಉಪೇಂದ್ರ ಅವರು ಬಹಳ ಕಡಿಮೆ ವಯಸ್ಸಿಗೆ ಎಲ್ಲಾ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಳ್ಳುವ ಅದೃಷ್ಟ ಪಡೆದು ಕೊಂಡರು. ಉಪೇಂದ್ರ ಅವರ ಜೊತೆ ಎಚ್‌ಟುಓ ಮತ್ತು ಶ್ರೀಮತಿ ಎನ್ನುವ ಎರಡು ಸಿನಿಮಾಗಳು ಹಾಗೂ ರವಿಚಂದ್ರನ್…

Read More “ಸ್ಟೇಜ್ ಮೇಲೆ ರೋಮ್ಯಾಂಟಿಕ್ ಹಾಡಿಗೆ ಮೈಚಳಿ ಬಿಟ್ಟು ಹೆಜ್ಜೆ ಹಾಕಿದ ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತು ಪ್ರಿಯಾಂಕಾ ಉಪೇಂದ್ರ.” »

Entertainment

Copyright © 2025 Kannada Trend News.


Developed By Top Digital Marketing & Website Development company in Mysore